Breaking News

LOCAL NEWS

ಶ್ರದ್ಧಾ ಶೆಟ್ಟರ್ ನಡೆ,ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಡೆ….!!

ಬೆಳಗಾವಿ-ರಾಜಕಾಣದಲ್ಲಿ ಯಾರು ? ಯಾವತ್ತು ಝಿರೋ ಆಗ್ತಾರೋ ? ಕ್ಷಣಾರ್ಧದಲ್ಲಿ ಯಾರು ಹಿರೋ ಆಗ್ತಾರೋ ಅನ್ನೋದನ್ನು ಉಹೆ ಮಾಡಲೂ ಸಾದ್ಯವಿಲ್ಲ.ಇಲ್ಲಿ ನಡೆಯುವ ಬೆಳವಣಿಗೆಗಳು,ನಿರ್ಣಯಗಳು ತರ್ಕಕ್ಕೆ ನಿಲುಕಲು ಸಾಧ್ಯವೇ ಇಲ್ಲ. ಸುರೇಶ ಅಂಗಡಿ ಅವರ ಅಗಲಿಕೆಯ ನಂತರ ಅವರ ಪುತ್ರಿ ಶ್ರದ್ಧಾ ಅವರ ವಾರಸುದಾರ ಆಗ್ತಾರೆ ಅನ್ನೋದು ಎಲ್ಲರ ಲೆಕ್ಕಾಚಾರವಿತ್ತು ಆದ್ರೆ ನಿರ್ಧಾರ ಆಗಿದ್ದೆ ಬೇರೆ,ದಿ‌ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ಸಿಕ್ತು ಉಪ ಚುನಾವಣೆಯಲ್ಲಿ ಅವರೇ …

Read More »

ದುರಂತ ನಡೆಯುವ ಮುನ್ನ ಜೆಸಿಬಿ ಬಂದು ಹೋಗಿತ್ತು….!!

ಬೀಮಪ್ಪ ಖನಗಾಂವಿ ಕುಟುಂಬ ವಾಸವಾಗಿದ್ದ ಶೆಡ್ ಇದು…‌‌‌ ಬೆಳಗಾವಿ- ವಿಧಿ ಹಿಗೂ ಆಟವಾಡುತ್ತಾ ಎಂದು ಊಹೆ ಮಾಡಲೂ ಸಾದ್ಯವಿಲ್ಲ ನಿನ್ನೆ ಸಂಜೆ ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದ ಮನೆ ಕುಸಿದ ದುರಂತಕ್ಕೂ ಮುನ್ನ ನಡೆದ ಘಟನಾವಳಿಗಳನ್ನು ಗಮನಿಸಿದ್ರೆ ಅಯ್ಯೋ ದೇವಾ ನೀನು ಹೀಗೆ ಮಾಡಬಾರದಾಗಿತ್ತು ಎನ್ನುವ ಕೂಗು ಮನದಾಳದಿಂದ ಹೊರಬರುವದರಲ್ಲಿ ಸಂದೇಹವೇ ಇಲ್ಲ‌. ರಣ ಭಯಂಕರ ಮಳೆಯಿಂದಾಗಿ ಮನೆ ಕುಸಿದು 7 ಜನ ಬಲಿಯಾದ ಘಟನೆ ಬಡಾಲ …

Read More »

ಬಡಾಲ ಅಂಕಲಗಿ ದುರಂತ. ಒಟ್ಟು 7 ಜನರ ಸಾವು

ಬೆಳಗಾವಿ- ಧಾರಾಕಾರವಾಗಿ ಸುರಿದ ಮಳೆಯ ಪರಿಣಾಮ ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದು ಒಂದೇ ಕುಟುಂಬದ ಒಟ್ಟು 7 ಜನರು ಸಾವನ್ನೊಪ್ಪಿದ್ದಾರೆ. ಮಳೆಯಂದಾಗಿ ಮನೆ ಕುಸಿದು ಒಂದೇ ಕುಟುಂಬದ ಐದು ಜನ ಸ್ಥಳದಲ್ಲೇ ಸಾವನ್ನಪಪ್ಪಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಇಬ್ಬರು ಮರಣ ಹೊಂದಿದ್ದಾರೆ. ಬಡಾಲ ಅಂಕಲಗಿ ಗ್ರಾಮದ ಒಂದೇ ಕುಟುಂಬದ ಅರ್ಜುನ ಹನಮಂತ ಖನಗಾಂವಿ (48), ಪತ್ನಿ ಸತ್ಯವ್ವ ಅರ್ಜುನ ಖನಗಾಂವಿ (45), ಪುತ್ರಿಯರಾದ …

Read More »

ಮನೆ ಕುಸಿದು ಒಂದೇ ಕುಟುಂಬದ ಐದು ಜನ ಸಾವು

ಬೆಳಗಾವಿ- ಮನೆ ಕುಸಿದು ಒಂದೇ ಕುಟುಂಬದ ಐದು ಜನ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ನಡೆದಿದೆ. ಹಿರೇಬಾಗೇವಾಡಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಡಾಲ ಅಂಕಲಗಿ ಗ್ರಾಮದ ಭೀಮಪ್ಪಾ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಕುಸಿದು ಸ್ಥಳದಲ್ಲೇ ಐದು ಜನ ಸಾವನ್ನೊಪ್ಪಿದ್ದು ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೋಲೀಸರು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.ಈಗ ಸದ್ಯಕ್ಕೆ ಐದು …

Read More »

ಹಿರಿಯ ಸಂಪಾದಕ ,ಕಲ್ಯಾಣರಾವ್ ಮುಚಳಂಬಿ ವಿಧಿವಶ

ಬೆಳಗಾವಿ- ಹಸಿರು ಕ್ರಾಂತಿ ದಿನಪತ್ರಿಕೆಯ ಸಂಪಾದಕ,ಹಿರಿಯ ರೈತ ಹೋರಾಟಗಾರ, ಕಲ್ಯಾಣರಾವ್ ಮುಚಳಂಬಿ(72) ಅವರು ಇಂದು ಸಂಜೆ ವಿಧಿವಶ ರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್‌‌ನ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.ಅಕ್ಟೋಬರ್ ,2 ರಂದು ಜನ್ಮ ದಿನ ಆಚರಿಸಿಕೊಂಡು ,ಸಾವಳಗಿ ಶಿವಲಿಂಗೇಶ್ವರ ಮಠಕ್ಕೆ ಪಾದಯಾತ್ರೆಗೆ ತೆರಳಿದ್ದರು. ಮಠಕ್ಕೆ ಪಾದಯಾತ್ರೆ ಮೂಲಕ ಬರೋದಾಗಿ ಹರಕೆ ಹೊತ್ತಿದ್ದರು ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಾವಳಗಿಗೆ ಪಾದಯಾತ್ರೆಗೆ ತೆರಳಿದ್ದರು.ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಮಠಕ್ಕೆ ತೆರಳುವಾಗ,ಮಾರ್ಗಮಧ್ಯೆ …

Read More »

ಎಲ್ಲದಕ್ಕೂ ಎಸ್..ಎಸ್..ಎನ್ನುತ್ತಲೇ ಅಭಿವೃದ್ಧಿಯ ಬಾಸ್ ಆಗಿರುವ ಅನೀಲ ಬೆನಕೆ….!!!

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ ಸರಳ ವ್ಯಕ್ತಿತ್ವದ ನಾಯಕರು.ಅವರ ಬಳಿ ಯಾರೇ ಹೋದರೂ ವಿನಯಯದಿಂದ ಮಾತನಾಡಿ ಸರ್ವರ ಸಮಸ್ಯೆ ಆಲಿಸುವ ಅವರು ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಸದ್ದಿಲ್ಲದೇ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬೆಳಗಾವಿಯ ರೇಲ್ವೇ ನಿಲ್ಧಾಣದ ಎದುರಲ್ಲಿದ್ದ ಬಸ್ ನಿಲ್ದಾಣ ಅತ್ಯಂತ ಹಳೆಯದಾಗಿತ್ತು,,ಈ ನಿಲ್ಧಾಣವನ್ನು ಬೆಳಗಾವಿಯ ಜನ ಗೋವಾ ನಿಲ್ಧಾಣ ಎಂದು ಕರೆಯುತ್ತಿದ್ದರು,ಬೆಳಗಾವಿಯಿಂದ ಗೋವಾಕ್ಕೆ ಹೋಗುವ ಬಸ್ ಗಳು ಈ ನಿಲ್ಧಾಣಕ್ಕೆ ಬಂದೇ ಹೋಗುತ್ತವೆ.ಗೋವಾದಿಂದ …

Read More »

ಲಕ್ಷ್ಮೀ ಹೆಬ್ಬಾಳ್ಕರ್‌ನ್ನು ಆನಂದಿಬಾಯಿ ಪೇಶ್ವೆಗೆ ಹೋಲಿಸಿದ ಸಂಜಯ್ ಪಾಟೀಲ್

ಬೆಳಗಾವಿ- ಮಾಜಿ ಶಾಸಕ ಸಂಜಯ ಪಾಟೀಲ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನಡುವಿನ ವಾಕ್ ಸಮರ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ,ಯಾಕಂದ್ರೆ,ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮತ್ತೆ ಮಾಜಿ ಶಾಸಕ ಸಂಜಯ್ ಪಾಟೀಲ್ ವಾಗ್ದಾಳಿ ನಡೆಸಿದ್ದು ಲಕ್ಷ್ಮೀ ಹೆಬ್ಬಾಳ್ಕರ್‌ನ್ನು ಆನಂದಿಬಾಯಿ ಪೇಶ್ವೆಗೆ ಹೋಲಿಸಿ ಟೀಕೆ ಮಾಡಿದ್ದಾರೆ. ರೋಡ್ ಪಾಲಿಟಿಕ್ಸ್ ಆಯ್ತು ನೈಟ್ ಪಾಲಿಟಿಕ್ಸ್ ಆಯ್ತು ಈಗ ಭಾಷಾ ಪಾಲಿಟಿಕ್ಸ್ ಶುರುವಾಗಿದ್ದು,ಸಂಜಯ್ ಪಾಟೀಲ್ ಮರಾಠಾ ಸಮುದಾಯಕ್ಕೆ ಅಪಮಾನ‌ ಮಾಡಿದ್ದಾರೆ ಎಂದು ಹೆಬ್ಬಾಳಕರ ಬೆಂಬಲಿಗರು …

Read More »

ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರದಲ್ಲಿ ಮುಂದುವರೆದ ರೋಡ್ ಪಾಲಿಟೀಕ್ಸ್…!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ಆರೋಪ,ಪ್ರತ್ಯಾರೋಪ,ವಾಕ್ಸಮರ ನೋಡಿದ್ರೆ ಈ ಕ್ಷೇತ್ರದಲ್ಲಿ ಇವತ್ತೇ ಚುನಾವಣೆ ಘೋಷಣೆ ಆದಂತೆ ಕಾಣುತ್ತಿದೆ. ಮಾಜಿ ಶಾಸಕ ಸಂಜಯ ಪಾಟೀಲ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ರು,ಇದಕ್ಕೆ ಲಕ್ಷ್ಮೀ ಹೆಬ್ಬಾಳಕರ ಅಭಿಮಾನಿಗಳು ತಿರಗೇಟು ನೀಡಿದ್ರು,ಈ ವಾಕ್ಸಮರ ಮುಗಿಯುತ್ತಿದ್ದಂತೆಯೇ ಈಗ ರೋಡ್ ಪಾಲಿಟೀಕ್ಸ್ ಶುರುವಾಗಿದೆ. ಬಿಜೆಪಿ ಯುವ ಮುಖಂಡ ಧನಂಜಯ ಜಾಧವ ನೇತ್ರತ್ವದಲ್ಲಿ ಬಿಜೆಪಿ ಕಾರ್ಯಕರ್ತರು …

Read More »

ಅಮಿತಾಬ್ ಬಚ್ಚನ್ ಅಂದು ಖಾನಾಪೂರದ ಅಸೋಗಾಕ್ಕೆ ಬಂದಿದ್ದು “ಅಭಿಮಾನ”

ಬೆಳಗಾವಿ-ವಿಶ್ವ ವಿಖ್ಯಾತ ಹಿಂದಿ ಚಿತ್ರನಟ ಅಮಿತಾಬ್ ಬಚ್ಚನ್ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಅಸೋಗಾ ಗೆ ಬಂದಿದ್ದು ಅಭಿಮಾನಕ್ಕಾಗಿ,ಅಂದ್ರೆ ಅಭಿಮಾನ್ ಹಿಂದಿ ಚಿತ್ರದ ಶೂಟಿಂಗ್ ಗಾಗಿ ಅನ್ನೋದು ಅಭಿಮಾನದ ಸಂಗತಿಯಾಗಿದೆ. ಉತ್ತರ ಕರ್ನಾಟಕದ ಪ್ರೇಕ್ಷಣೀಯ ಸ್ಥಳಗಳನ್ನು ಅದರಲ್ಲಿಯೂ ಗಡಿನಾಡ ಗುಡಿ ಬೆಳಗಾವಿಯ ನಿಸರ್ಗ ಸೌಂಧರ್ಯವನ್ನು ಸ್ಯಾಂಡಲ್ ವುಡ್ ಚಿತ್ರೀಕರಣ ಮಾಡದಿದ್ದರು ಬಾಲಿವುಡ್ ಮಾಡಿದೆ.ಅನ್ನೋದಕ್ಕೆ ಸಾಕಷ್ಟು ಉಧಾಹರಣೆಗಳಿವೆ. ಗೋಕಾಕ್ ಜಲಪಾತದ ತಟದಲ್ಲಿ‌ ಖ್ಯಾತ ಹಿಂದಿ ಚಿತ್ರನಟ ದಿಲೀಪ್ ಕುಮಾರ್ ಅವರ ಚಿತ್ರದ …

Read More »

ಹುದಲಿಯಲ್ಲಿ ಏಕಕಾಲಕ್ಕೆ ತಾಯಿ ಮತ್ತು ಮಗ, ಇಬ್ಬರ ಸಾವು…

ಬೆಳಗಾವಿ- ಹೊಲದಿಂದ ಮನೆಗೆ ಮರಳಿದ ಬಳಿಕ ಮನೆಯಲ್ಲಿ ಭಜಿ ಮಾಡಿ ತಿಂದ ತಾಯಿ ಮತ್ತು ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಸಮೀಪದ ಹುದಲಿ ಗ್ರಾಮದಲ್ಲಿ ನಡೆದಿದೆ. ಹುದಲಿ ಗ್ರಾಮದ ಪಾರ್ವತಿ ಮಾರುತಿ ಮಳಗಲಿ (58) ಮತ್ತು ಮಗ ಸೋಮನಿಂಗ ಮಾರುತಿ ಮಳಗಲಿ ಇಬ್ಬರೂ ಫುಡ್ ಪಾಯಿಸನ್ ಪರಿಣಾಮ ಮೃತಪಟ್ಟಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಭಜಿ ಮಾಡಿಕೊಂಡು ತಾಯಿ ಮತ್ತು ಮಗ ಇಬ್ಬರು ಸೇವನೆ ಮಾಡಿದ್ದಾರೆ,ಆದ್ರೆ ನಿನ್ನೆ ಬೆಳಿಗ್ಗೆ ಇಬ್ಬರಿಗೂ …

Read More »

ಕ್ಷಮಿಸಿ ಎಂದು ಬರೆದು, ಕೊನೆಗೆ Good bye ಹೇಳಿದ….

Death note…… ಬೆಳಗಾವಿ-ಕ್ಷಮಿಸಿ ಎಂದು ಬರೆದು, ಫಾರ್ಮಿಸಿ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಇಹಲೋಕ ಕ್ರಮಿಸುವ ಮೊದಲು ಈತ ಡೆತ್ ನೋಟ್ ನಲ್ಲಿ ಗುಡ್ ಬಾಯ್ ಹೇಳಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಡೆತ್‌ನೋಟ್ ಬರೆದಿಟ್ಟು ಡಿ-ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ, ಬೆಳಗಾವಿಯ ನೆಹರು ನಗರದಲ್ಲಿ ನಡೆದಿದೆ. ರೂಮ್‌ನಲ್ಲಿ ನೇಣು ಬಿಗಿದುಕೊಂಡು‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾರಾಷ್ಟ್ರದ ಇಚಲಕರಂಜಿಯ ಭರತ್ ಪಾಟೀಲ್(21) ನೇಣಿಗೆ ಶರಣಾದ ದುರ್ದೈವಿಯಾಗಿದ್ದು,ಈತ ಬೆಳಗಾವಿ ಖಾಸಗಿ ಕಾಲೇಜಿನ ಡಿ-ಫಾರ್ಮಸಿ …

Read More »

ಆರೋಪಿಗಳ ಪತ್ತೆಗೆ ವಿಶೇಷ ಪೋಲೀಸ್ ತಂಡ ರಚನೆ

ಬೆಳಗಾವಿ-ಬೆಳಗಾವಿ ಜಿಲ್ಲೆಯ ಖಾನಾಪುರ ಸೆಪ್ಟೆಂಬರ್28 ರಂದು ನಡೆದ ಘಟನೆ.ಅರ್ಬಾಜ್ ಮುಲ್ಲಾ(28) ಎಂಬ ಯುವಕರ ಭೀಕರ ಕೊಲೆ,ಪ್ರಕರಣಕ್ಕೆ ಸಮಂಧಿಸಿದಂತೆ ಆರೋಪಿಗಳ ಪತ್ತೆಗೆ ವಿಶೇಷ ಪೋಲೀಸ್ ತಂಡವನ್ನು ರಚಿಸಲಾಗಿದೆ. ರೈಲ್ವೆ ಹಳಿಯ ಮೇಲೆ ರುಂಡು, ಮುಂಡ ಬೇರೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ ಆಗಿತ್ತು.ಯುವಕನ ತಾಯಿ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಪೋಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ,ಭೀಕರ ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸ ಕಾರ್ಯಾಚರಣೆ ಆರಂಭಿಸಿದ್ದಾರೆ. ಯುವಕನ ಕೊಲೆ ಪ್ರಕರಣ ರೈಲ್ವೆ …

Read More »

ಗೋಕಾಕ್ ಜಲಪಾತದಲ್ಲಿ ಮದ್ಯರಾತ್ರಿ ನಡೆಯಿತು ಪವಾಡ….!!

ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಮಿರ್ಯಾಕಲ್..!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಅಚ್ಚರಿಯ ಘಟನೆ ನಡೆದಿದೆ. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಅಗ್ನಿ ಶಾಮಕ ದಳದ ಸಿಬ್ಬಂಧಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ಯುವಕ ಸೆಲ್ಫೀ ತೆಗೆಯಲು ಹೋಗಿ ಗೋಕಾಕ್ ಫಾಲ್ಸ್ ನಲ್ಲಿ ಜಾರಿ ಬಿದ್ದಿದ್ದ,ರಾತ್ರಿಹೊತ್ತು ಅಗ್ನಿ ಶಾಮಕದಳದ ಸಿಬ್ಬಂಧಿ ಮತ್ತು ಪೋಲೀಸರು ಯುವಕನ ಪತ್ತೆಗೆ ಶೋಧ …

Read More »

ಅವನ ತಾಯಿ ಲವ್ ವಿಷಯ ಅವಳ ತಾಯಿಯ ಮುಂದೆ ಹೇಳಿದ್ದೆ ತಪ್ಪಾಯ್ತಾ‌..????

ಬೆಳಗಾವಿ- ಖಾನಾಪುರ ನಗರ ವ್ಯಾಪ್ತಿಯಲ್ಲಿ ರೇಲ್ವೇ ಟ್ರ್ಯಾಕ್ ಮೇಲೆ ಯುವಕನ ಹೆಣ ಬಿದ್ದಿತ್ತು ರುಂಡ ದೇಹದಿಂದ ಬೇರ್ಪಡೆಯಾಗಿತ್ತು ರೇಲ್ವೇ ಪೋಲೀಸರು ಇದೊಂದು ಆತ್ಮಹತ್ಯೆ ಕೇಸ್ ಅಂತಾ ತಿಳ್ಕೊಂಡಿದ್ರು, ಬೆಳಗಾವಿಯಲ್ಲಿ ಅನ್ಯ ಕೋಮೀನ ಯುವತಿಯ ಜೊತೆ ಪ್ರೀತಿ ಮಾಡಿದ ಯುವಕ ಈಗ ಖಾನಾಪೂರ ರೇಲ್ವೇ ಟ್ರ್ಯಾಕ್ ಮೇಲೆ ಹೆಣವಾಗಿದ್ದು ಇದೊಂದು ಅನುಮಾನದ ಸಾವು ಅಂತಾ ಈಗ ಚರ್ಚೆ ಶುರುವಾಗಿದೆ. ಅನ್ಯಕೋಮಿನ ಯುವತಿಯ ಪ್ರೀತಿ ಮಾಡಿದ್ದಕ್ಕೆ ಯುವಕನ ಹತ್ಯೆ ಆಯ್ತಾ..?? ಎಂದು ಮಗನ …

Read More »

ಬೆಳಗಾವಿ ಡಿಸಿ ಕಚೇರಿಯಲ್ಲಿ ಭರ್ಜರಿ ಮೀಟೀಂಗ್…

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನದ ಪ್ರಗತಿ ಪರೀಶಿಲನಾ ಸಭೆ —————————————– ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ವಿಶೇಷ ಗಮನ : ರಾಜ್ಯಸಭಾ ‌ಸದಸ್ಯ ಈರಣ್ಣ ಕಡಾಡಿ ಬೆಳಗಾವಿ,-: ಕೇಂದ್ರ ಸರ್ಕಾರದ ವತಿಯಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಸರಕಾರದ ಇತರ ಯೋಜನೆಗಳ‌ ಜೊತೆ 15 ಅಂಶಗಳ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಅಧಿಕಾರಿಗಳು ಗಮನ ಹರಿಸಬೇಕು ಎಂದು ರಾಜ್ಯಸಭಾ ಸದಸ್ಯರಾದ …

Read More »