Breaking News

LOCAL NEWS

ಶ್ರದ್ಧೆ ಮತ್ತು ಸ್ಪೂರ್ತಿಯೇ ಬಿಜೆಪಿಗೆ ಮಂಗಲ….!!!!

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಚುನಾವಣಾ ಪ್ರಚಾರ ಮಾಡುತ್ತಿರುವದು. ಬೆಳಗಾವಿ-ಬಿಜೆಪಿ ಶಿಸ್ತಿನ ಪಕ್ಷ ಇಲ್ಲಿ ಶ್ರದ್ಧೆ,ನಿಷ್ಠೆ ಸ್ಪೂರ್ತಿಯಿಂದ ಪಕ್ಷ ಸೇವೆ ಮಾಡಿದ್ರೆ ಎನೆಲ್ಲಾ ಅವಕಾಶ ಸಿಗಬಹುದು ಅನ್ನೋದಕ್ಕೆ ದಿ.ಸುರೇಶ್ ಅಂಗಡಿಯವರ ಇಬ್ಬರು ಪುತ್ರಿಯರಾದ ಶ್ರದ್ಧಾ,ಮತ್ತು ಸ್ಪೂರ್ತಿ ಸಾಕ್ಷಿಯಾಗುತ್ತಿದ್ದಾರೆ. ಬೆಳಗಾವಿ ಉಪ ಚುನಾವಣೆಯ ಕಣದಲ್ಲಿ ಧುಮುಕಿರುವ ಇಬ್ಬರು ಪುತ್ರಿಯರಾದ ಶ್ರದ್ಧಾ ಮತ್ತು ಸ್ಪೂರ್ತಿ ಇಬ್ಬರೂ ತಾಯಿ ಮಂಗಲಾ ಅಂಗಡಿಯವರ ಗೆಲುವಿಗಾಗಿ ಸುಡು ಬಿಸಲಲ್ಲೂ ಪ್ರಚಾರ ನಡೆಸುವ ಮೂಲಕ …

Read More »

ಹೊಸ ಕೋವೀಡ್ ರೂಲ್… ಬೈ ಇಲೆಕ್ಷನ್ ಕೂಲ್ ಕೂಲ್….!!!

ಬೆಳಗಾವಿ- ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಮುಂದುವರೆದ ಹಿನ್ನಲೆಯಲ್ಲಿ ಹೊಸ ಕೋವೀಡ್ ನಿಯಮಾವಳಿಯ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಹೊಸ ನಿಯಮಗಳು ಬೆಳಗಾವಿ ಉಪ ಚುನಾವಣೆಯ ಪ್ರಚಾರ ರ್ಯಾಲಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಸರ್ಕಾರದ ಹೊಸ ಮಾರ್ಗಸೂಚಿಯಂತೆ,ರ್ಯಾಲಿ,ಧರಣಿ ಮಾಡುಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ,ಬೆಳಗಾವಿ ಜಿಲ್ಲೆಯಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಪ್ರಚಾರ ಸಭೆ,ಪ್ರಚಾರಕ್ಕಾಗಿ ನಡೆಯುವ ರ್ಯಾಲಿಗಳಿಗೂ ಹೊಡೆತ ಬೀಳುವದು ಗ್ಯಾರಂಟಿ ಸರ್ಕಾರದ ಹೊಸ ಮಾರ್ಗಸೂಚಿ ಬೆಳಗಾವಿ ಜಿಲ್ಲಾಧಿಕಾರಿಗಳ ಕೈ ಸೇರಿದ …

Read More »

ಸಿಎಂ ಯಡಿಯೂರಪ್ಪನವರಿಗೆ ಈಗ ಡಬಲ್ ಟ್ರಬಲ್…!!!!

ಬೆಳಗಾವಿ- ಈಶ್ವರಪ್ಪನವರು ಬಿಜೆಪಿ ವರಿಷ್ಠರಿಗೆ ಬರೆದಿರುವ ಲವ್ ಲೆಟರ್,ಶಾಸಕ ಬಸನಗೌಡ ಪಾಟೀಲ ಯತ್ನಾಳರ ನಿರಂತರ ವಾಗ್ದಾಳಿ ಗಮನಿಸಿದರೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಬದಲು ಮಾಡುವ,ಅದಲ್ ಬದಲ್ ಕೈಂಚಿ ಕದಲ್ ನಡೆಯುತ್ತಿದೆಯಾ…? ಎನ್ನುವ ಅನುಮಾನ ಈಗ ಶುರುವಾಗಿದೆ.. ಮೇ 2 ರ ನಂತರ ಬಿಜೆಪಿ ನಾಯಕತ್ವ ಬದಲಾವಣೆ ಆಗುತ್ತದೆ ಇದರಲ್ಲಿ ಸಂಶಯವೇ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ ಬೆನ್ನಲ್ಲಿಯೇ ಈಶ್ವರಪ್ಪನವರು ಬಿಜೆಪಿ ಹೈಕಮಾಂಡ್ ಗೆ …

Read More »

ಸಿಎಂ ಯಡಿಯೂರಪ್ಪ ಪರವಾಗಿ ಬೆಳಗಾವಿಯಲ್ಲಿ ಭರ್ಜರಿ ಬ್ಯಾಟಿಂಗ್…

ಬೆಳಗಾವಿ-ರಾಜ್ಯದ ಇಬ್ಬರು ಪ್ರಭಾವಿ ಸಚಿವರು ,ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನವರ ನಡೆಯ ಬಗ್ಗೆ ಅಸಮಾಧಾನ ವ್ಯೆಕ್ತ ಪಡಿಸಿದ್ದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ,ಸಚಿವ ಜಗದೀಶ್ ಶೆಟ್ಟರ್ ಮತ್ತು ಡಿಸಿಎಂ ಗೋವಿಂದ ಕಾರಜೋಳ ಅವರು ಈಶ್ವರಪ್ಪ ಅವರ ನಡೆಯ ಬಗ್ಗೆ ಬೆಳಗಾವಿಯಲ್ಲಿ ಅಸಮಾಧಾನ ವ್ಯೆಕ್ತ ಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್ ,ಸಿಎಂ ಬಿಎಸ್‌ವೈ ವಿರುದ್ಧ ರಾಜ್ಯಪಾಲರಿಗೆ ಕೆ.ಎಸ್.ಈಶ್ವರಪ್ಪ ದೂರು ವಿಚಾರ.ಈಶ್ವರಪ್ಪ ಹಿರಿಯ …

Read More »

ಮತ ಎಣಿಕೆ ‌ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ

ಬೆಳಗಾವಿ, – ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಸ್ಟ್ರಾಂಗ್ ರೂಮ್ ನಿರ್ಮಾಣ ಹಾಗೂ ಮತ ಎಣಿಕೆ ಕೇಂದ್ರಗಳ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಪರಿಶೀಲಿಸಿದರು. ಮತ ಎಣಿಕೆ‌ ಕೇಂದ್ರಕ್ಕೆ ಗುರುವಾರ (ಏ.1) ಭೇಟಿ ನೀಡಿದ ಅವರು, ಸ್ಟ್ರಾಂಗ್ ರೂಮ್ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಸಿದ್ಧತೆಗಳನ್ನು ವೀಕ್ಷಿಸಿದರು.ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸ್ಟ್ರಾಂಗ್ ರೂಮ್ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ …

Read More »

ಉಪ ಚುನಾವಣೆ: ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ 42.71 ಲಕ್ಷ ನಗದು ವಶ

ಬೆಳಗಾವಿ, ಮಾ.31(ಕರ್ನಾಟಕ ವಾರ್ತೆ): ಸಮರ್ಪಕ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 42.71 ಲಕ್ಷ ರೂಪಾಯಿ ನಗದು ಹಣವನ್ನು ಘಟಪ್ರಭಾ ಬಳಿಯ ಚೆಕ್ ಪೋಸ್ಟ್ ನಲ್ಲಿ ಬುಧವಾರ(ಮಾ.31) ವಶಪಡಿಸಿಕೊಳ್ಳಲಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಘಟಪ್ರಭಾ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕಾರ್ಯನಿರತ ಎಸ್.ಎಸ್.ಟಿ. ತಂಡವು ಮಹಾರಾಷ್ಟ್ರ ಮೂಲದ ಕಾರು ತಪಾಸಣೆ ನಡೆಸಿದಾಗ ನಗದು ಹಣ ಪತ್ತೆಯಾಗಿರುತ್ತದೆ. ಮಂಗಸೂಳಿ ಮಾರ್ಗವಾಗಿ ಯರಗಟ್ಟಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಹಣ ಪತ್ತೆಯಾಗಿದ್ದು, ಸೂಕ್ತ ದಾಖಲಾತಿಗಳು …

Read More »

ಮರಾಠಿಗರ ಜೊತೆ ಸಭೆ ಮಾಡಿದ ಮುಖ್ಯಮಂತ್ರಿ ಕನ್ನಡಿಗರನ್ನು ಮರೆತು ಬಿಟ್ಟರು….!!!

ಬೆಳಗಾವಿ- ಇಲೆಕ್ಷನ್ ಬಂದಾಗ ಅದು ಬಿಜೆಪಿ ಇರಲಿ ಅಥವಾ ಕಾಂಗ್ರೆಸ್ ಇರಲಿ ಇಬ್ಬರಿಗೂ ಅಧಿಕಾರ ಮುಖ್ಯ ,ಈ ಎರಡೂ ಪಕ್ಷಗಳು ಬೆಳಗಾವಿಯಲ್ಲಿ ಕನ್ನಡಿಗರು ಕಸಕ್ಕೆ ಸಮಾನ ಎಂದು ತಿಳಿದುಕೊಂಡಿದ್ದಾರೆ. ಹೌದು ಈ ವಿಚಾರವನ್ನು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಒಪ್ಪದಿದ್ದರೂ ಕನ್ನಡಿಗರಾದ ನಾವು ಒಪ್ಪಲೇ ಬೇಕು ,ಕನ್ನಡಿಗರು ಹೃದಯ ಶ್ರೀಮಂತರು ಇವರು ಯಾವಾಗಲೂ ಸೇಡು ತೀರಿಸಿಕೊಳ್ಳಲು ಮುಂದೆ ಬರುವದಿಲ್ಲ.ಇಲೆಕ್ಷನ್ ಬಂದಾದ ಕನ್ನಡ ಮರೆತು, ಜಾತಿ ನೆನಪಿಸಿಕೊಳ್ಳುತ್ತಾರೆ, ಜಾತಿ ನೋಡಿ ಮತ …

Read More »

ಸಿಎಂ ಎದುರು ಮರಾಠಾ ಸಮಾಜದ ತ್ರಿಬಲ್ ಕಂಡೀಶನ್…!!

ಬೆಳಗಾವಿ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಮತ ಭೇಟೆ ಆರಂಭಿಸಿದ್ದು ಇಂದು ವಿವಿಧ ಸಮಾಜದ ಮುಖಂಡರ ಸರಣಿ ಸಭೆಗಳನ್ನು ನಡೆಸಿದರು. ಮೊದಲನೇಯದಾಗಿ ಮರಾಠಾ ಸಮಾಜದ ಮುಖಂಡರ ಸಭೆ ನಡೆಯಿತು ಈ ಸಭೆಯಲ್ಲಿ ಮರಾಠಾ ಸಮಾಜದ ಮುಖಂಡರು ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಷರತ್ತುಭದ್ಧವಾದ ಬೆಂಬಲಕ್ಕೆ ಸಮ್ಮತಿ ಸೂಚಿಸಿದರು. ಬೆಳಗಾವಿಯಲ್ಲಿ ಭಗವಾ ಧ್ವಜಕ್ಕೆ ಅವಮಾನವಾಗದಂತೆ ನೋಡಿಕೊಳ್ಳಬೇಕು,ಬೆಳಗಾವಿಯ ಮರಾಠಿ ಫಲಕಗಳಿಗೆ ರಕ್ಷಣೆ ಕೊಡಬೇಕು ಜೊತೆಗೆ ಮರಾಠಾ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ …

Read More »

ಸಿದ್ರಾಮಯ್ಯ ಯಾರ,ಕಾಲು ಹಿಡಿದು ಸಿಎಂ ಆಗಿದ್ದಾರೆ ಅನ್ನೋದು ಗೊತ್ತಿದೆ

ಬೆಳಗಾವಿ-ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯನವರು,ಈ ರಾಜ್ಯದ ಸಂಸದರು ಗುಲಾಮರು ಎನ್ನುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಸಿದ್ರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ‌ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಯಾರು ಯಾರ ಗುಲಾಮರು,ಸಿದ್ರಾಮಯ್ಯ ಸಿಎಂ ಆಗುವಾಗ ಯಾರ ಕಾಲು ಹಿಡಿದ್ರು,ಹಲವಾರು ಜನ ಹಿರಿಯ ನಾಯಕರನ್ನು ಬದಿಗೆ ಸರಿಸಿ ಅವರು ಕಾಂಗ್ರೆಸ್ಸಿನ ನಾಯಕರಾಗಿದ್ದು ಹೇಗೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ ಎಂದು …

Read More »

ರಮೇಶ್ ಮತ್ತೇ ಕಾಂಗ್ರೆಸ್ ಸೇರ್ಪಡೆ ಗ್ಯಾರಂಟಿ…!!!!

  ಬೆಳಗಾವಿ- ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ  ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನಡೆದಿವೆ. ಗೋಕಾಕ್ ಕ್ಷೇತ್ರದ ಜೆಡಿಎಸ್ ನಾಯಕ ಅಶೋಕ ಪೂಜಾರಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಈಗ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿಯಾಗಿದ್ದು,ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬೆಳಗಾವಿ ವಿಧಾನಸಭಾ ಮತಕ್ಷೇತ್ರದಿಂದ ಎರಡು ಬಾರಿ …

Read More »

ಇಂದು ಬೆಳಗಾವಿಯಲ್ಲಿ ಬಿಜೆಪಿ ಹವಾ….!!

ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ,ಮಂಗಲಾ ಸುರೇಶ್ ಅಂಗಡಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯದ ಕಮಲ ಪಡೆ ಬೆಳಗಾವಿಗೆ ಆಗಮಿಸಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದು ಇವತ್ತು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸ್ಥಳೀಯ ಬಿಜೆಪಿ ನಾಯಕರ ಜೊತೆ ಸರಣಿ ಸಭೆಗಳನ್ನು ನಡೆಸಿ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಡಿಸಿಎಂ ಗೋವೀಂದ ಕಾರಜೋಳ,ಸಚಿವ ಈಶ್ವರಪ್ಪ …

Read More »

ಬೆಳಗಾವಿ ಬೈ ಇಲೆಕ್ಷನ್ ಕಾಂಗ್ರೆಸ್ಸಿನಿಂದ ಗ್ರೀನ್, ಗ್ರೀನ್ ಸಿಗ್ನಲ್….!!!

ಬೆಳಗಾವಿ-ಬಣ್ಣದಾಟದ ದಿನವೇ ಉಪ ಚುನಾವಣೆಯ ಖರೇ ಖರೇ ಆಟ ಈಗ ಶುರುವಾಗಿದ್ದು,ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸತೀಶ್ ಜಾರಕಿಹೊಳಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ,ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್,ಎಂಬಿ ಪಾಟೀಲ,ಆರ್ ವ್ಗಿ ದೇಶಪಾಂಡೆ,ಸೇರಿದಂತೆ ಇತರ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದರು. ಬಣ್ಣದ ಹಬ್ಬದ ದಿನವೇ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದ್ದು ವಿಶೇಷ,ಜೊತೆಗೆ ಸತೀಶ್ …

Read More »

ಪ್ರಲ್ಹಾದ್ ಜೋಶಿ ಸೈಡ್ ಆ್ಯಕ್ಟರ್,ಸಿದ್ರಾಮಯ್ಯ ಲೇವಡಿ

ಬೆಳಗಾವಿ-ಮೋದಿ ಸರ್ಕಾರದಲ್ಲಿ ಏನು .ನಡೆಯುತ್ತಿದೆ,ಬೆಲೆ ಏರಿಕೆಯಿಂದ ಜನರಿಗೆ ಎಷ್ಟು ತೊಂದರೆ ಆಗಿದೆ,ಯಾವುದು ಬಸ್ ಸ್ಟ್ಯಾಂಡ್ ಆಗಿದೆ ಪಾಪ ಪ್ರಲ್ಹಾದ್ ಜೋಶಿ ಅವರಿಗೆ ಗೊತ್ತಿಲ್ಲ,ಮೋದಿ ಸರ್ಕಾರದಲ್ಲಿ ಜೋಶಿ ಒಬ್ನ ಸೈಡ್ ಆ್ಯಕ್ಟರ್ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಲೇವಡಿ ಮಾಡಿದ್ದಾರೆ‌. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಯಡಿಯೂರಪ್ಪ ಸರಕಾರ ಹೇಡಿ ಸರಕಾರ ಎಂದು ಕಿಡಿಕಾರಿದ ಸಿದ್ದರಾಮಯ್ಯ,ಬೆಳಗಾವಿ ಚುಣಾವಣೆ ನೂರಕ್ಕೆ‌ ನೂರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೆ ಎಂದರು. ಕೇಂದ್ರದ ಮೋದಿ‌ …

Read More »

ವಿಘ್ನೇಶ್ವರನ ಆಶಿರ್ವಾದ ಪಡೆದ ಡಿಕೆಶಿ- ಲಕ್ಷ್ಮೀ

ಬೆಳಗಾವಿ-ಬೆಳಗಾವಿಯ ಹಿಂಡಲಗಾ ಗಣಪತಿ ಮಂದಿರಕ್ಕೆ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ವಿಘ್ನೇಶ್ವರನ ಆಶಿರ್ವಾದ ಪಡೆದರು. ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಹಲವಾರುಜನ ಕಾಂಗ್ರೆಸ್ ಮುಖಂಡರು ಡಿಕೆ ಶಿವಕುಮಾರ್ ಅವರ ಜೊತೆ ಶ್ರೀಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಬದಲ್ಲಿ ಮಾದ್ಯಮಗಳ ಮಾತನಾಡಿದ ಡಿಕೆಶಿ,ಎಲ್ಲ ವಿಘ್ನಗಳನ್ನು ನಿವಾರಣೆ ಮಾಡುವ ದೇವರು ವಿನಾಯಕ ರಾಜ್ಯ, ರಾಷ್ಟ್ರದಲ್ಲಿ ವಿಘ್ನ ನಿವಾರಣೆಯಾಗಲಿ ಅಂತಾ ಪೂಜೆ ಮಾಡಿದ್ದೇವೆ ನಮ್ಮ ಅಭ್ಯರ್ಥಿ ಗೆಲ್ಲಲಿ ಅಂತಾ …

Read More »

ಬೈ ಇಲೆಕ್ಷನ್,, ಚೆಕ್ ಪೋಸ್ಟ್ ಚೆಕ್..ಚೆಕ್..ಚೆಕ್…!!

ಬೆಳಗಾವಿ-: ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಪಾಲನೆಗೆ ವಿವಿಧ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿಯೋಜಿಸಲಾಗಿರುವ ತಂಡಗಳ ಮುಖ್ಯಸ್ಥರು ಹಾಗೂ ಸೆಕ್ಟರ್ ಅಧಿಕಾರಿಗಳ ಜತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸಮಾಲೋಚನೆ ನಡೆಸಿದರು. ಭಾನುವಾರ (ಮಾ.28) ಗೋಕಾಕ, ಅರಭಾಂವಿ, ರಾಮದುರ್ಗ, ಸವದತ್ತಿ ಮತ್ತು ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಂಡಗಳ ಜತೆ ಪ್ರತ್ಯೇಕವಾಗಿ ಸಮಾಲೋಚನಾ ಸಭೆಗಳನ್ನು ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, …

Read More »