Breaking News

LOCAL NEWS

ಇಂದು ಸಂಜೆ ಧಿಡೀರ್ ಬೆಳಗಾವಿಗೆ ,ಡಿಕೆಶಿ,ಸಿದ್ರಾಮಯ್ಯ,ಸುರಜೇವಾಲಾ…

ಇಂದು ಸಂಜೆ ಬೆಳಗಾವಿಗೆ ಧಿಡೀರ್, ಕಾಂಗ್ರೆಸ್ ದಿಗ್ಗಜರು… ಬೆಳಗಾವಿ- ಬೆಳಗಾವಿಯ ಹಿಂಡಲಗಾ ಗ್ರಾಮದ ಗುತ್ತಿಗೆದಾರ್ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ,ಈಗ ರಾಜ್ಯದ ಗಮನ ಸೆಳೆಯುತ್ತಿದೆ.ಸಂತೋಷ ಪಾಟೀಲ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಇಂದು ಸಂಜೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ,ಸುರಜೇವಾಲಾ,ಡಿಕೆ ಶಿವಕುಮಾರ್ ,ಸಿದ್ರಾಮಯ್ಯ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಈ ಮೂವರು ಕಾಂಗ್ರೆಸ್ ನಾಯಕರು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಕುಟುಂಬಸ್ಥರನ್ನು …

Read More »

ಪೊಲೀಸ ಸಿಬ್ಬಂದಿಗೆ 20 ಸಾವಿರ ವಸತಿಗೃಹಗಳ ನಿರ್ಮಾಣ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ,ಏಪ್ರಿಲ್ 12: ಪೊಲೀಸ್ ಇಲಾಖೆ ರಾಜ್ಯದಲ್ಲಿ ಉತ್ತಮ ಸೇವೆ ಒದಗಿಸುತ್ತಿದೆ. ಪೊಲೀಸ್ ಸಿಬ್ಬಂದಿ ನೆಮ್ಮದಿಯಿಂದ ತಮ್ಮ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಈಗಿರುವ ವಸತಿ ಗೃಹಗಳಿಗಿಂತ ದೊಡ್ಡ ಮಟ್ಟದಲ್ಲಿ 20 ಸಾವಿರ ವಸತಿ ಗೃಹಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ 10 ಸಾವಿರ ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದ ಮಚ್ಚೆ ಕೆ.ಎಸ್.ಆರ್.ಪಿ 2ನೇ ಪಡೆಯ ತರಬೇತಿ …

Read More »

ಮರಾಠಾ ಸಮುದಾಯಕ್ಕೆ ಟಿಕೆಟ್ ಕೊಡಿ ಅಂದ್ರು…ವಿಭಜನೆ ವಿಚಾರ ಬಿಟ್ಟು ಬಿಡಿ ಅಂದ್ರು…!!

ಬೆಳಗಾವಿ: ಉತ್ತರ ಕರ್ನಾಟಕ ವಿಶೇಷವಾಗಿ ಬೆಳಗಾವಿ ಹಾಗೂ ಬೀದರ್ ಜಿಲ್ಲೆಯಲ್ಲಿ ಮರಾಠಿ ಮತದರಾರರ ಸಂಖ್ಯೆ ಹೆಚ್ಚಿದ್ದು, ಈ ಸಮುದಾಯಕ್ಕೆ ಆದ್ಯತೆ ನೀಡಬೇಕಿದೆ. ಬೆಳಗಾವಿ ಜಿಲ್ಲೆಯಲ್ಲಿ ಮರಾಠಾ ಸಮುದಾಯದ ಮತದಾರರೇ ನಿರ್ಣಾಯಕ ಆಗಿರುವ ಹಲವಾರು ಕ್ಷೇತ್ರಗಳಿವೆ.ಈ ಕ್ಷೇತ್ರಗಳಲ್ಲಿ ಪಕ್ಷದಲ್ಲಿರುವ ಮರಾಠಿ ನಾಯಕರನ್ನು ಗುರುತಿಸಿ ಮುಂಬರುವ ಚುನಾವಣೆಯ ಟಿಕೆಟ್ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಆಗ್ರಹಿಸಿದರು ಎಂದು ತಿಳಿದು ಬಂದಿದೆ. …

Read More »

ಸಾವಿಗೆ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಗುತ್ತಿಗೆದಾರನ ಆತ್ಮಹತ್ಯೆ…

ಸಾವಿಗೆ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ ಗುತ್ತಿಗೆದಾರನ ಆತ್ಮಹತ್ಯೆ… ಬೆಳಗಾವಿ-ಸಚಿವ ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆಂದು ಕಮಿಷನ್ ಆರೋಪ ವಿಚಾರವಾಗಿ ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಉಡುಪಿಯ ಲಾಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ …

Read More »

ಹಿಂದು ಮುಸ್ಲೀಂ ಒಂದೇ ತಾಯಿಯ ಮಕ್ಕಳು – ಯಡಿಯೂರಪ್ಪ

*ರಾಜ್ಯದಲ್ಲಿ ಕೋಮು ಸೌಹಾರ್ದತೆ ಕೆಡಿಸಲು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಿಂದು- ಮುಸ್ಲೀಂ ಒಂದೇ ತಾಯಿಯ ಮಕ್ಕಳು ಸೌಹಾರ್ದತೆಗೆ ಧಕ್ಕೆ ತರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಸರ್ಕಾರಕ್ಕೆ ಸಲಹೆ ನೀಡಿದ್ರು….. ಬೆಳಗಾವಿ ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಸಲಹೆ …

Read More »

ಬೆಳಗಾವಿಗೆ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಬರುತ್ತಿರುವದು ಯಾತಕ್ಕೆ ಗೊತ್ತಾ…???

ಬೆಳಗಾವಿ ಜಿಲ್ಲಾ ಬಿಜೆಪಿ ರಾಜಕೀಯದ ಅಳಿಯು, ಉಳಿಯುವಿನ ವರದಿ ಹೈಕಮಾಂಡ್ ಸಲ್ಲಿಸಲಿರುವ ಅರುಣ್ ಸಿಂಗ್! (ಬೆಳಗಾವಿ ಸುದ್ದಿ ಗ್ರೌಂಡ್ ರಿಪೋರ್ಟ್ ) ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಗುಂಪುಗಾರಿಕೆಯಿಂದ ಸೋರಗಿದೆ. ಜಿಲ್ಲೆಯಲ್ಲಿ ಪರಿಷತ್ ಚುನಾವಣೆ ಫಲಿತಾಂಶದ ಬಳಿಕ ಎಲ್ಲವೂ ಸರಿಯಲ್ಲ. ಜಾರಕಿಹೊಳಿ, ಕತ್ತಿ ಎರಡು ಪ್ರಭಲ ಗುಂಪುಗಳು ನಡುವೆ ಪೈಪೋಟಿ ಆರಂಭವಾಗಿದೆ‌. ಜಿಲ್ಲೆಯಲ್ಲಿ ಒಳ ಜಗಳ, ಇದರಿಂದ ಮುಂದಿನ ದಿನದಲ್ಲಿ ಪಕ್ಷದ ಮೇಲೆ ಆಗೋ ಪರಿಣಾಮದ ಮಾಹಿತಿ ಪಡೆಯಲು ಸ್ವತಃ …

Read More »

ಪೋಲೀಸರ ಈ ಕಾರ್ಯಕ್ಕೆ ಬಹುಮಾನ ಸಿಗಲೇ ಬೇಕು….

.ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಗಾಂಜಾ ಧಂದೆಯನ್ನು ತಡೆಯಲು ಬೆಳಗಾವಿ ಪೋಲೀಸರು ಯುದ್ಧ ಸಾರಿದ್ದು,ಈ ವಿಚಾರದಲ್ಲಿ ಇವತ್ತು ಭರ್ಜರಿ ದಾಳಿಯೂ ನಡೆದಿದ್ದು ಸಂತಸದ ಸಂಗತಿಯಾಗಿದೆ. ಬೆಳಗಾವಿಯ ಸಿಸಿಬಿ ಇನೆಸ್ಪೆಕ್ಟರ್ ನಿಂಗನಗೌಡ ಪಾಟೀಲ ಅವರು ಬೆಳಗಾವಿಯಲ್ಲಿ ಬಿರುಸಿನ ಕಾರ್ಯಾಚರಣೆ ನಡೆಸಿ, ಮಹಾರಾಷ್ಟ್ರದ ಇಬ್ಬರು ಡ್ರಗ್ ಫೆಡ್ಲರ್ ಗಳನ್ಬು ಬಂಧಿಸಿ 8 kg 300 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮಿರಜ್ ನಗರದ ಇಬ್ಬರು ಡ್ರಗ್ ಫೆಡ್ಲರ್ ಗಳಾದ,ಅಮನ್ ಅಕ್ರಂ ಜಮಾದಾರ್,ಹಾಗೂ …

Read More »

ವಾಯುವ್ಯ ಪದವೀಧರ ಕ್ಷೇತ್ರ,ಕಿರಣಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್

ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿಲ್ಲೆಯ ಅಥಣಿಯ ಸುನೀಲ ಸಂಕ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ವಕೀಲರೂ ಹೌದು. ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. ಕೆಎಲ್‌ಇ ಸೊಸೈಟಿ ನಿರ್ದೇಶಕ ಡಾ.ವಿ.ಎಸ್. ಸಾಧುನವರ ಅವರ ಪುತ್ರ ಕಿರಣ ಸಾಧುನವರ ಅವರು ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ಕೆಲವು ತಿಂಗಳಿಂದ ಸಾಮಾಜಿಕ …

Read More »

ಬೆಳಗಾವಿಯ, ಕರೋಶಿಯಲ್ಲಿ ವೈರಿ ರಾಷ್ಟ್ರ ಪಾಕಿಸ್ತಾನದ ಕರೆನ್ಸಿ…..

ಚಿಕ್ಕೋಡಿ: ಪಾಕಿಸ್ತಾನ ದೇಶದ ಕರೆನ್ಸಿ ಸಿಕ್ಕಿದರಿಂದ ಕರೋಶಿ ಗ್ರಾಮದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ಚಿಕ್ಕೋಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮವು 12ರಿಂದ 14 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮ, ಇದು ಎಲ್ಲಾ ಜಾತಿ, ಧರ್ಮದ ಜನರು ವಾಸಿಸುವ ಗ್ರಾಮವಾಗಿದೆ. ಇಲ್ಲಿನ ಧಾರ್ಮಿಕ ಕೇಂದ್ರಗಳಿಗೆ ದೇಶದ ನಾನಾ ಭಾಗದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಒಂದಲ್ಲ ಒಂದು ಕಾರಣದಿಂದ ಸುದ್ದಿಯಲಿ ಕರೋಶಿ ಗ್ರಾಮವು ಇರುತ್ತೆ ಇವಾಗ ಪಾಕಿಸ್ತಾನದ …

Read More »

ಬೆಳಗಾವಿಯ, ಖಂಜರ್ ಗಲ್ಲಿಯಲ್ಲಿ ಖಾಕಿ ಖದರ್…..

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಗಾಂಜಾ ಮಾರಾಟವನ್ನು ತಡೆಯಲು ಬೆಳಗಾವಿ ಪೋಲೀಸ್ರು ಸೈಲೆಂಟಾಗಿ ಕಾರ್ಯಾಚರಣೆ ನಡೆಸುತ್ತಲೇ ಇದ್ದು ಈ ಕುರಿತು ಖಂಜರ್ ಗಲ್ಲಿಯಲ್ಲಿ ಪೋಲೀಸರು ಖಾಕಿ ಖದರ್ ತೋರಿಸಿದ್ದಾರೆ. ಖಂಜರ್ ಗಲ್ಲಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಾರ್ಕೆಟ್ ಪೋಲೀಸ್ ಠಾಣೆಯ ಪೋಲೀಸರು ಬಂಧಿಸಿ,ಅರ್ದ ಕೆಜಿ (500gm) ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಂಜರ್ ಗಲ್ಲಿಯ ಪಾರ್ಕಿಂಗ್ ಸ್ಥಳವನ್ನು ಬೆಳಗಾವಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಸದುಪಯೋಗ ಮಾಡಿಕೊಳ್ಳುತ್ತಿಲ್ಲ ಆದ್ರೆ ಕೋಟಿಗಟ್ಟಲೇ ಖರ್ಚು ಮಾಡಿ ಹಾಳು …

Read More »

ಕೈಗಾರಿಕಾ ಅದಾಲತ್ ನಲ್ಲಿ ಭರಪೂರ ಭರವಸೆ….

ಬೆಳಗಾವಿ, -ರಾಜ್ಯದ ಎಲ್ಲ 188 ಕೈಗಾರಿಕಾ ಪ್ರದೇಶಗಳ ಕುರಿತು ಸಮಗ್ರ ಅಧ್ಯಯನ ನಡೆಸಲಾಗುತ್ತಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಕೈಗಾರಿಕಾ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ತಿಳಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶುಕ್ರವಾರ (ಏ.8) ನಡೆದ ಬೆಳಗಾವಿ ಕಂದಾಯ ವಿಭಾಗದ ಏಳು ಜಿಲ್ಲೆಗಳ ಕೈಗಾರಿಕೋದ್ಯಮಿಗಳ ಜತೆ‌ ನಡೆದ ಕೈಗಾರಿಕಾ ಅದಾಲತ್ ಅಧ್ಯಕ್ಷತೆ …

Read More »

ಹಿಂದೂ ಸಂಘಟನೆಗಳಿಂದ ಮತ್ತೊಂದು ಹೊಸ ಅಭಿಯಾನ….

ಹಿಂದೂ ಸಂಘಟನೆಗಳಿಂದ ಮತ್ತೊಂದು ಹೊಸ ಅಭಿಯಾನ…. ಬೆಳಗಾವಿ-ರಾಜ್ಯದಲ್ಲಿ ಮುಸ್ಲಿಂರ ವಿರುದ್ಧ ಶುರುವಾಗುತ್ತಾ ಮತ್ತೊಂದು ಮೇಗಾ ಅಭಿಯಾನ ಸಿದ್ದತೆ. ಹಿಜಾಬ್, ಹಲಾಲ್, ಆರ್ಥಿಕ ನಿರ್ಬಂಧ ನಂತರ ಮತ್ತೊಂದು ದೊಡ್ಡ ಅಭಿಯಾನ.? ಶುರು ಆಗುವ ಎಲ್ಲ ಮುನ್ಸೂಚನೆಗಳಿವೆ. ರಾಜ್ಯದಲ್ಲಿ ವಕ್ಫ್ ಬೋರ್ಡ್ ಬ್ಯಾನ್, ಮತ್ತು ವಕ್ಫ್ ಬೋರ್ಡ್ ಕಾನೂನು ರದ್ದು ಮಾಡುವಂತೆ ಅಭಿಯಾನ. ಶುರು ಆಗಲಿದೆ.ಎಂದುಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದಾರೆ. 1991ರಲ್ಲಿ ಕಾಂಗ್ರೆಸ್ ಪ್ರಾರಂಭ ಮಾಡಿದ ವಕ್ಫ …

Read More »

ಧ್ವನಿ ವರ್ದಕ. :: ಮಸೀದಿ,ಮಂದಿರ,ಚರ್ಚ್,ಗಳಿಗೆ ನೋಟೀಸ್

ನೋಟೀಸ್ ಮಾದರಿ ಬೆಳಗಾವಿ- ಧ್ವನಿ ವರ್ದಕಗಳಲ್ಲಿ ನಿಗದಿ ಪಡಿಸಿರುವ ಶಬ್ದಕ್ಕಿಂತ ಹೆಚ್ವಿನ ಶಬ್ದ ಮಾಡದಂತೆ,ಬೆಳಗಾವಿ ಪೋಲೀಸರು ಮಹಾನಗರದ ಮಸೀದಿ,ಮಂದಿರ,ಚರ್ಚ್,ಮಾಲ್ ಸೇರಿದಂತೆ ಧ್ವನಿವರ್ದಕಗಳನ್ನು ಬಳಕೆ ಮಾಡುವ ಪ್ರಾರ್ಥನಾ ಸ್ಥಳಗಳು ಸೇರಿದಂತೆ ಎಲ್ಲರಿಗೂ ನೋಟೀಸ್ ಜಾರಿ ಮಾಡಲಾಗಿದೆ. ಬೆಳಗಾವಿ ಮಹಾನಗರದ ಎಲ್ಲ ಪೋಲೀಸ್ ಠಾಣೆಗಳಿಂದ ಠಾಣಾ ಹದ್ದಿಯಲ್ಲಿ ಬರುವ ಎಲ್ಲ ಪ್ರಾರ್ಥನಾ ಸ್ಥಳಗಳ ನಿರ್ವಾಹಕರಿಗೆ ಈಗಾಗಲೇ ನೋಟಿಸ್ ಜಾರಿಯಾಗಿದ್ದು ಪೋಲೀಸ್ ಠಾಣೆಗಳಿಂದಲೇ ನೋಟೀಸ್ ಹಂಚಿಕೆಯಾಗಿದೆ ನೋಟೀಸ್ ಮಾದರಿಯನ್ನು ಈ ಸುದ್ದಿಯ ಜೊತೆ ಅಪಲೋಡ್ …

Read More »

ಪೋಲೀಸರ ಬಲೆಗೆ ಸಬ್ ಮರ್ಸಿಬಲ್ ಪಂಪ್ ಕಳ್ಳರು

ಬೆಳಗಾವಿ – ಹೊಲಗದ್ದೆಗಳಲ್ಲಿ ಬೋರವೆಲ್ ಗಳಿಗೆ ಅಳವಡಿಸಿರುವ ಸಬ್ ಮರ್ಸಿಬಲ್ ಪಂಪ್ ಗಳನ್ನು ಕಳವು ಮಾಡುತ್ತಿದ್ದ ಮೂವರು ಬೆಳಗಾವಿ ಗ್ರಾಮೀಣ ಪೋಲೀಸರ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಪಕ್ಕದ ಮಚ್ಛೆ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ಕಳವು ಮಾಡಿ ಮಾರಾಟ ಮಾಡಿತ್ತಿದ್ದ ಮೂವರನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸ್ರು ಬಂಧಿಸಿದ್ದಾರೆ. ಮೂವರ ಕಳ್ಳರ ಗ್ಯಾಂಗ್ ರೈತರ ಹೊಲಗದ್ದೆಗಳಿಂದ ಕಳವು ಮಾಡಲಾದ 2ಲಕ್ಷ 70 ಸಾವಿರ ಕಿಮ್ಮತ್ತಿನ 18 …

Read More »

ನಾಳೆ ಬೆಳಗಾವಿಯಲ್ಲಿ ‘ಕೈಗಾರಿಕಾ ಅದಾಲತ್‌…..’

ಯುವಕ/ಯುವತಿಯರು ಸ್ವಂತ ಉದ್ಯೋಗ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು: ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಬೆಳಗಾವಿ, ಏ.07 (ಕರ್ನಾಟಕ ವಾರ್ತೆ):  ವಿದ್ಯಾರ್ಥಿಗಳು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಸ್ವಂತ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ಕೈಗಾರಿಕಾ ಇಲಾಖೆಯಿಂದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಏಪ್ರಿಲ್‌ 8 ರಂದು “ಕೈಗಾರಿಕಾ ಅದಾಲತ್ …

Read More »