ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು. ಮಾನ್ಯರೇ.. ಈ ಕೆಳಗೆ ಸಹಿ ಮಾಡಿರುವ ನಾನು ಶ್ರೀ ರಮೇಶ್ ವಿಶ್ವನಾಥ ಕತ್ತಿ,ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ, ಇದರ ಅಧ್ಯಕ್ಷ ಸ್ಥಾನಕ್ಕೆ,ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ.ಕಾರಣ ನನ್ನ ರಾಜೀನಾಮೆಯನ್ನು ಅಂಗೀಕರಿಸಲು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ. ನನ್ನ ಅವಧಿಯಲ್ಲಿ ನನಗೆ ಸಹಕರಿಸಿದ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕತ್ತಿ…
ಬೆಳಗಾವಿ-ಬೆಳಗಾವಿ ಜಿಲ್ಲೆಯ ಪಾಲಿಗೆ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಮಹತ್ತರ ಬೆಳವಣಿಗೆಯಿಂದಾಗಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್ ನ ಜನರಲ್ ಮ್ಯಾನೇಜರ್ ಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿರುವಅಧ್ಯಕ್ಷ ರಮೇಶ ಕತ್ತಿ ವಿರುದ್ಧ 14ಜನ ನಿರ್ದೇಶಕರು ಸಿಡಿದೆದ್ದಿದ್ದರುನಿನ್ನೆ ರಮೇಶ ಕತ್ತಿ ಕರೆದ ಸಭೆಗೆ ಗೈರಾಗಿ ಪ್ರತ್ಯೇಕ ಸಭೆ ನಡೆಸಿದ್ದ ನಿರ್ದೇಶಕರು ರಮೇಶ ಕತ್ತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕಾರಣದಲ್ಲಿ ಮಿಂಚಿನ ಬೆಳವಣಿಗೆ
ಬೆಳಗಾವಿ-ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕಾರಣದಲ್ಲಿ ಮಿಂಚಿನ ಬೆಳವಣಿಗೆಗಳು ನಡೆದಿವೆ.ಲೋಕಸಭೆ ಚುನಾವಣೆಯ ಸೈಡ್ ಎಫೆಕ್ಟ್ ಈಗ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನದ ಖುರ್ಚಿಗೆ ಆಗಿದೆ. ಮಾಜಿ ಸಂಸದರಾದ ರಮೇಶ್ ಕತ್ತಿ ಮತ್ತು ಅಣ್ಣಾಸಾಹೇಬ್ ಜೊಲ್ಲೆ ಮಧ್ಯೆ ಕಿತ್ತಾಟ ನಡೆದಿದ್ದು ಈ ಕಿತ್ತಾಟ ಈಗ ರಮೇಶ್ ಕತ್ತಿ ಖುರ್ಚಿಗೆ ಕುತ್ತು ತಂದಿದೆಯಾ..? ಎನ್ನುವ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ.ರಮೇಶ್ ಕತ್ತಿ ವಿರುದ್ಧ ಮತ್ತೊಂದು ಹಂತದ ಸಮರ ಶುರುವಾಗಿದೆ. ಅಣ್ಣಾಸಾಹೇಬ್ ಜೊಲ್ಲೆ ರಮೇಶ್ ಕತ್ತಿ …
Read More »ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ಪಿ.ರಾಜೀವ್….!!!
ಬೆಳಗಾವಿ-ಬೆಳಗಾವಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಹೊಸ ಬಾಂಬ್ ಸಿಡಿಸಿದ್ದಾರೆ. ಅವರು ಸಿಡಿಸಿದ ಬಾಂಬ್ ಚರ್ಚೆಯಾಸ್ಪದವಾಗಿದೆ. ಬೆಳಗಾವಿ ಜಿಲ್ಲೆಯ ಸಚಿವರಿಂದ ಭೂ ಕಬಳಿಕೆ ಆಗಿದೆ ಎಂದು ಪಿರಾಜೀವ ಗಂಭೀರ ಆರೋಪ ಮಾಡಿದ್ದಾರೆ.ಬೆಳಗಾವಿ ಜಿಲ್ಲೆ ಸಚಿವರೊಬ್ಬರ ಭೂ ಕಬಳಿಕೆ ಮಾಡಿರುವ ದಾಖಲೆ ಸಂಗ್ರಹ ಮಾಡುತ್ತಿದ್ದೇವೆ. ಶೇಕಡಾ 70 ರಷ್ಟು ದಾಖಲೆ ಸಂಗ್ರಹವಾಗಿವೆ. ಪೂರ್ತಿ ದಾಖಲೆ ಸಿಕ್ಕ ಬಳಿಕವೇ ನಾನೇ ಆ ಸಚಿವರ ದಾಖಲೆ ಬಿಡುಗಡೆ ಮಾಡ್ತಿನಿ ಎಂದು ಪಿ.ರಾಜೀವ್ ಹೇಳಿದ್ದಾರೆ. …
Read More »ಬೆಂಗಳೂರಿನಲ್ಲಿ ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ…
ಸ್ವಾಭಿಮಾನ-ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅ 2: ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು. ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ …
Read More »ಸಂಸತ್ತಿನ ಅಂಗಳಕ್ಕೆ,ಬೆಳವಡಿ ಮಲ್ಲಮ್ಮನ ಸವಾರಿ….!!
ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಅವರು ವೀರರಾಣಿ ಬೆಳಗಡಿ ಮಲ್ಲಮ್ಮ ಮಹಿಳಾ ಪ್ರತಿಷ್ಠಾನ(ರಿ), ಬೆಳವಡಿ ಸಂಘಟನೆಯ ಪದಾಧಿಕಾರಿಗಳ ಜೊತೆಯಲ್ಲಿ ಕೇಂದ್ರ ಸಂಸದೀಯ ಸಚಿವರಾದ ಕಿರಣ್ ರಿಜಿಜು ಅವರನ್ನು ನವದೆಹಲಿಯ ನಿವಾಸದಲ್ಲಿ ಭೇಟಿ ಮಾಡಿ, ನೂತನ ಸಂಸದ ಭವನ ಆವರಣದಲ್ಲಿ ವೀರ ರಾಣಿ ಬೆಳವಡಿ ಮಲ್ಲಮ್ಮಳ EQUESTRIAN STATUE (ಕುದುರೆ ಸವಾರಿ ಮೂರ್ತಿ) ಸ್ಥಾಪನೆ ಮಾಡುವಂತೆ ಮನವಿ ಮಾಡುಕೊಂಡರು. ವೀರ ರಾಣಿ ಬೆಳವಡಿ ಮಲ್ಲಮ್ಮ ಒಬ್ಬ ಧೀರ ಮಹಿಳೆ, …
Read More »ಬೆಳಗಾವಿಯ ದಿವ್ಯಾ ಗಾಣಿಗೇರ ರಾಜ್ಯಕ್ಕೆ ಪ್ರಥಮ
ಬೆಂಗಳೂರು-ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಬಾಪೂಜಿ ಪ್ರಬಂಧ ಸ್ಪರ್ಧೆ ಪ್ರೌಢಶಾಲಾ ವಿಭಾಗದಲ್ಲಿ ಬೆಳಗಾವಿಯ ದಿವ್ಯಾ ಗಾಣಿಗೇರ ರಾಜ್ಯಕ್ಕೆ ಪ್ರಥಮ ಪಡೆದು ಬೆಳಗಾವಿಗೆ ಕೀರ್ತಿ ತಂದಿದ್ದಾಳೆ. *ಪ್ರೌಢಶಾಲೆ ವಿಭಾಗ ಫಲಿತಾಂಶ* ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್ಆರ್ಪಿ,ಮಚ್ಚೆ,ಬೆಳಗಾವಿ(ಪ್ರಥಮ),ಸಮರ್ಥ ನಾಗರಾಜ …
Read More »ಹಿಂಜರಿಯುವುದಿಲ್ಲ ಬಗ್ಗುವುದಿಲ್ಲ ಜಗ್ಗುವುದಿಲ್ಲ.
ಬೆಳಗಾವಿ -ಕರ್ನಾಟಕದ ಹೆಸರು ಕೆಡಸಿ ಹರಿಯಾಣದಲ್ಲಿ ಗೆಲ್ಲುವುದು ರಾಜಕೀಯ ಗಿಮಿಕ್.ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮುಡಾ ಪ್ರಕರಣ ಪ್ರಸ್ತಾಪ ಮಾಡಿದ್ದಾರೆ.ಇದು ಚುನಾವಣೆ ಗೆಲ್ಲುವ ತಂತ್ರಗಾರಿಕೆಗೆ ಸೀಮಿತವಾಗಿದೆ.ಇಂತಹ ಸುಳ್ಳು ಆರೋಪಗಳಿಂದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಗ್ಗುವದಿಲ್ಲ,ಬಗ್ಗುವದಿಲ್ಲ ಹಿಂಜರಿಯುವದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಅತೀವೃಷ್ಟಿ, ಅನಾವೃಷ್ಟಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ದುಡ್ಡು ಕೊಡಲಿಲ್ಲ.ಬರೀ ಚುನಾವಣೆ ಗೆಲ್ಲಲು ರಾಜಕಾರಣಕ್ಕೆ ನಮ್ಮ ಮುಖ್ಯಮಂತ್ರಿ …
Read More »ಕೇಂದ್ರದ ರಕ್ಷಣಾ ಕಮೀಟಿಯಲ್ಲಿ ಬೆಳಗಾವಿಯ ಶೆಟ್ರು…!!
ಬೆಳಗಾವಿ ಲೋಕಸಭಾ ಸದಸ್ಯರು ಶ್ರೀ ಜಗದೀಶ ಶೆಟ್ಟರ ಇವರನ್ನು ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಸಮಿತಿಯಲ್ಲಿ ಒಟ್ಟು 31 ಜನ ಸದಸ್ಯರಿದ್ದು, ಇದರಲ್ಲಿ 10 ಜನ ರಾಜ್ಯಸಭಾ ಸದಸ್ಯರು ಹಾಗೂ 21 ಜನ ಲೋಕಸಭಾ ಸದಸ್ಯರು ಇರುವರು, ಶ್ರೀ ರಾಧಾ ಮೋಹನ ಸಿಂಗ್ ಸಮಿತಿಯ ಅಧ್ಯಕ್ಷರಾಗಿದ್ದಾರೆ ಸದರಿ ನೇಮಕಾತಿ ತಮಗೆ ಸಂತಸ ತಂದಿದೆಯಂದು ಸಂಸದರು ಶ್ರೀ ಜಗದೀಶ …
Read More »ಬೆಳಗಾವಿಯಲ್ಲಿ ಚಾಕು ಚುಚ್ಚಾಟ, ಹುಡುಗರ ಹುಚ್ಚಾಟ….!!
ಬೆಳಗಾವಿ- ಮಾತಿಗೆ ಮಾತು ಬೆಳೆದು ಜಗಳ ಶುರು ಆದ್ರೆ ಸಾಕು ಬೆಳಗಾವಿ ಹುಡುಗರು ಚಾಕು ಚೂರಿ,ತಲವಾರ್ ತೆಗೆದು ಚುಚ್ಚಾಟ ನಡೆಸಿದ್ದಾರೆ,ಈ ಚುಚ್ಚಾಟ ಈಗ ಬೆಳಗಾವಿಯಲ್ಲಿ ಸಾಮಾನ್ಯವಾಗಿದೆ, ಹುಡುಗರ ಈ ಹುಚ್ಚಾಟಕ್ಕೆ ಬೆಳಗಾವಿ ಪೋಲೀಸರು ಲಗಾಮು ಹಾಕುವದು ಅಗತ್ಯವಾಗಿದೆ. ಗಣಪತಿ ವಿಸರ್ಜನೆಯ ವೇಳೆ ವಯಕ್ತಿಕ ಕಾರಣಕ್ಕಾಗಿ ಹುಡುಗರು ಚಾಕು ಚೂರಿ ಅಂತಾ ಚುಚ್ಚಾಟ ಮಾಡಿದ್ರು ಈದ್ ಮೀಲಾದ್ ದಿನ ರಾತ್ರಿ ಹುಡುಗರು ಇದೇ ರೀತಿ ಚಾಕು ಚಲಾಯಿಸುದ್ರು, ಇವತ್ತು,ಕ್ಷುಲ್ಲಕ ಕಾರಣಕ್ಕೆ ಕಾಲೇಜು …
Read More »ಬೆಳಗಾವಿಯಲ್ಲಿ ಮಿಸ್ ಆಗಿದ್ದು ಹುಲೀನಾ ಸಿಂಹ ನಾ….!!!
ಬೆಳಗಾವಿ – ಬೆಳಗಾವಿ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ನಿನ್ನೆ ಸಂಜೆ ಏನಾಗಿದೆ. ಹುಲಿನೋ ಸಿಂಹನೋ ತಪ್ಪಿಸಿಕೊಂಡಿತ್ತು ಎಂಬ ವದಂತಿಗಳು ಹರಿದಾಡಿತ್ತಿವೆ. ವದಂತಿಗೆ ಪುಷ್ಟಿ ಕೊಡುವಂತೆ ನಿನ್ನೆ ಮಧ್ಯಾಹ್ನದ ಬಳಿಕ ಮೃಗಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಸಿಂಹವನ್ನು ಒಂದು ಬೋನ್ ನಿಂದ ಇನ್ನೊಂದು ಬೋನ್ ಗೆ ಶಿಫ್ಟ್ ಮಾಡೊವಾಗ ತಪ್ಪಿಸಿಕೊಂಡಿತ್ತು ಎಂಬ ವದಂತಿ ಇದೆ. ಸಿಂಹ ಮೂರು ಕಿ ಮೀ …
Read More »ಸಂಶೋಧನಾ ಪ್ರಬಂಧ ಪ್ರಸ್ತುತಿ: ಬಿಮ್ಸ್ ವಿದ್ಯಾರ್ಥಿನಿ ಜೋಯಾಗೆ ತೃತೀಯ ಬಹುಮಾನ
ಬೆಳಗಾವಿ,-ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬಿಮ್ಸ್) ಅಂತಿಮ ವರ್ಷದ ಎಂ.ಬಿ.ಬಿ.ಎಸ್. ವಿದ್ಯಾರ್ಥಿನಿಯಾದ ಜೋಯಾ ತೆಬಲಾ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC) ಆಯೋಜಿಸಿದ್ದ ವೇದಮ್ – ಪದವಿ ಪೂರ್ವ ವೈದ್ಯಕೀಯ ಸಮ್ಮೇಳನದಲ್ಲಿ ನಡೆದ *ಮೌಖಿಕ ಸಂಶೋಧನಾ ಪ್ರಬಂಧ ಪ್ರಸ್ತುತಿ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಗಳಿಸಿದ್ದಾರೆ. ಮಣಿಪಾಲನಲ್ಲಿ ಈಚೆಗೆ ನಡೆದ ಮೌಖಿಕ ಪ್ರಬಂಧ ಸ್ಪರ್ಧೆಯಲ್ಲಿ “ತೃತೀಯ ಆರೈಕೆ ಆಸ್ಪತ್ರೆಯಲ್ಲಿ ಪೀಡಿಯಾಟ್ರಿಕ್ ರೋಗಿಗಳಲ್ಲಿ ಪ್ಲೇಟ್ಲೆಟ್ ಸೂಚ್ಯಂಕಗಳು ಮತ್ತು ಡೆಂಗ್ಯೂ ಜ್ವರದ ಮೊರ್ಬಿಡಿಟಿ ಪ್ರೊಫೈಲ್ ಸಂಬಂಧ” – …
Read More »ಕಳ್ಳರನ್ನು ನೋಡಿದ್ದಕ್ಕೆ ಪ್ರಾಣ ಹೋಯ್ತಾ…??
ಬೆಳಗಾವಿ ತಾಲೂಕಿನ ಶಿಂಧೋಳ್ಳಿಯ ಬಾವಿಯಲ್ಲಿ ಮಹಿಳೆಯ ಶವಪತ್ತೆ • ಕಳ್ಳರು ಬಾವಿಗೆ ಬಿಸಾಕಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ ಬೆಳಗಾವಿ: ಇಂದು ಬೆಳ್ಳಂಬೆಳಗ್ಗೆ ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಗ್ರಾಮದ ಮಸಣವ್ವ ದೇವಸ್ಥಾನದ ಹಿಂಭಾಗದಲ್ಲಿ ಇರುವ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇದರ ಜೊತೆ ಮಸಣವ್ವ ದೇವಸ್ಥಾನದಲ್ಲಿ ಬೆಳ್ಳಿ ಆಭರಣಗಳೂ ಸಹ ಕಳ್ಳತನವಾಗಿದ್ದು, ದೇವಸ್ಥಾನದಲ್ಲಿ ಆಭರಣ ಕಳ್ಳತನ ಮಾಡಿದ ಕಳ್ಳರೇ ಮಹಿಳೆಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾರೆಂದು ಮಹಿಳೆಯ ಪೋಷಕರು ಆರೋಪ …
Read More »ಕಳ್ರು ಬಂದಿದ್ದಾರೆ ಹೇಳಲು ಧಾವಿಸಿದ ಮಹಿಳೆ ಬಾವಿಯಲ್ಲಿ ಬಿದ್ದು ಸಾವು..
ಬೆಳಗಾವಿ- ಕಳ್ಳರು ಬಂದಿದ್ದಾರೆ ಎಂದು ಬಡಾವಣೆಯ ಜನರಿಗೆ ಹೇಳಲು ಮನೆಯಿಂದ ಹೊರಗೆ ಓಡಿ ಬಂದ ಮಹಿಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳಗಾವಿ ಪಕ್ಕದ ಶಿಂಧೋಳ್ಳಿ ಗ್ರಾಮದಲ್ಲಿ ನಡೆದಿದೆ. ಶಿಂಧೋಳ್ಳಿ ಹೊಸಗೇರಿ ಗಲ್ಲಿಯ ಭರಮಕ್ಕಾ ಪೂಜಾರಿ,ಎಂಬ ಮಹಿಳೆ ರಾತ್ರಿಹೊತ್ತು ಬಾವಿಗೆ ಬಿದ್ದು ಮೃತಪಟ್ಟಿದ್ದು ಇಂದು ಬೆಳಗ್ಗೆ ಮಹಿಳೆಯ ಶವ ಹೊರಗೆ ತೆಗೆಯಲಾಗಿದೆ. ಮಹಿಳೆ ಬಾವಿಗೆ ಆಕಸ್ಮಿಕವಾಗಿ ಬೀಳಲು ಕಳ್ಳರ ಘಟನೆ ಕಾರಣವೋ ಅಥವಾ ಬೇರೆ ಯಾವುದಾದ್ರು ಕಾರಣ ಇದೆಯೋ …
Read More »ಮಲಗಿ ಎದ್ದ ಆ ವಿಡಿಯೋ ಬೆಲೆ 25 ಲಕ್ಷ ರೂ…!!!
ಬೆಳಗಾವಿ ಮಹಾನಗರದಲ್ಲಿ ಹನಿಟ್ರ್ಯಾಪ್ ದಂಧೆ, ಜೋರಾಗಿದೆ. ಮಲಗಿದ್ದ ವೇಳೆ ಭುಜ ಮುಟ್ಟಿ ಎಬ್ಬಿಸಿದ ವಿಡಿಯೋವನ್ನಿಟ್ಟುಕೊಂಡು 25 ಲಕ್ಷ ರೂ ಡಿಮ್ಯಾಂಡ್ ಮಾಡಿ ಹದಿನೈದು ಲಕ್ಷ ರೂ ವಸೂಲಿ ಮಾಡಿ ಉಳಿದ ಹತ್ತು ಲಕ್ಷಕ್ಕಾಗಿ ಪೀಡಿಸುತ್ತಿರುವಾಗ ಹನಿ ಟ್ರಾಪ್ ಗ್ಯಾಂಗ್ ಖಾಕಿ ಬಲೆಗೆ ಬಿದ್ದಿದೆ. ಬೆಳಗಾವಿ ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ಯುವತಿ ಸೇರಿದಂತೆ ನಾಲ್ವರನ್ನು ಬುಧವಾರ ಬಂಧಿಸಿದ್ದಾರೆ. ಶಹಾಪುರ ಬಸವಣ ಗಲ್ಲಿಯ ವಿದ್ಯಾರ್ಥಿನಿ ದಿವ್ಯಾ ಪ್ರದೀಪ …
Read More »