Breaking News

LOCAL NEWS

ಕ್ರಿಯಾಶೀಲವಾಗಿರುವ ಡಾ.ಸೋನಾಲಿ ಸರ್ನೋಬತ್….!!!

    ಬೆಳಗಾವಿ- ಕ್ರೀಯಾಶೀಲ ವ್ಯಕ್ತಿಗೆ ಹುದ್ದೆಗಳು ತಾನಾಗಿಯೇ ಒಲಿದು ಬರುತ್ತವೆ,ಕೊಟ್ಟ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದರೆ.ಯಶಸ್ಸು ಸಿಗುತ್ತದೆ.ಯಶಸ್ಸು ಸಿಗುತ್ತಾ ಹೋದಂತೆ ಟೀಕೆ ಟಿಪ್ಪಣಿ ಗಳು ಎದುರಾಗುತ್ತವೆ.ಕೊಟ್ಟ ಜವಾಬ್ದಾರಿಯನ್ನು ಕಳಕಳಿಯಿಂದ ನಿಭಾಯಿಸಿದ ಬಳಿಕ ಟೀಕೆಗಳು ಸಾಯುತ್ತವೆ ಸಾಧನೆಗಳು ಉಳಿಯುತ್ತವೆ ಎನ್ನುವದಕ್ಕೆ ಬೆಳಗಾವಿಯ ಡಾ.ಸೋನಾಲಿ ಸರ್ನೋಬತ್ ಅವರೇ ಉತ್ತಮ ಉದಾಹರಣೆ ಯಾಗಿದ್ದಾರೆ. ಡಾ.ಸೋನಾಲಿ ಸರ್ನೋಬತ್ ಅವರು ಯಾವುದೇ ನಿಗಮ ಮಂಡಳಿಯ ಅಧ್ಯಕ್ಷರಾಗಿಲ್ಲ,ಯಾವುದೇ ರೀತಿಯ ಲಾಭದಾಯಕ ಹುದ್ದೆಗಳು ಅವರ ಹತ್ತಿರವಿಲ್ಲ ಬಿಜೆಪಿ ಪಕ್ಷದ ಸಂಘಟನಾತ್ಮಕ …

Read More »

ಕೊರೋನಾ 2020 ಕರಾಳ ವರ್ಷದ ಕೊನೆಯ ದಿನದ ರಿಪೋರ್ಟ್…!!

ಬೆಳಗಾವಿ- 2020 ಕೊರೋನಾ ವರ್ಷ,ಎಲ್ಲರೂ ಪರದಾಡಿದ ವರ್ಷ,ದೇಶ ಲಕ್ಷಾಂತರ ಜನರನ್ನು ಕಳೆದುಕೊಂಡ ಕರಾಳ ವರ್ಷ.ಇವತ್ತು ಈ ಕರಾಳ ವರ್ಷದ ಕೊನೆಯ ದಿನದ ಹೆಲ್ತ್ ಬುಲೀಟೀನ್ ಬಿಡುಗಡೆಯಾಗಿದೆ. ಇವತ್ತಿನ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಇವತ್ತು 25 ಜನ ಕೋವೀಡ್ ಸೊಂಕಿತರು ಪತ್ತೆಯಾಗಿದ್ದಾರೆ,ಇವತ್ತು 28 ಜನ ಗುಣಮುಖರಾಗಿ ಬೆಳಗಾವಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು.ಈ ಕರಾಳ ವರ್ಷದ ಕೊನೆಯ ದಿನ ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಒಟ್ಟು 196 ಜನರಲ್ಲಿ …

Read More »

ಜಾರಕಿಹೊಳಿ ಕುಟುಂಬದ ಕುಡಿಗಳಲ್ಲಿಯೂ ಸಮಾಜ ಸೇವೆಯ ಸಂಸ್ಕಾರ….!!!

  ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು ,……………………… ಮೃತ ಮಹಿಳೆ ಕುಟುಂಬಸ್ಥರಿಗೆ ದನ ಸಹಾಯ: ಮಾನವೀಯತೆ ಮೆರೆದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಬೆಳಗಾವಿ: ಜಮೀನಿನಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಷಿನ್ ನಡಿ ಸಿಲುಕಿ ಮೃತಪಟ್ಟಿದ್ದ ಮಹಿಳೆ ಕುಟುಂಬಕ್ಕೆ ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಚೆಕ್ ನೀಡುವ ಮೂಲಕ ಮಾನ ವೀಯತೆ ಮೆರೆದಿದ್ದಾರೆ. ಎರಡು ತಿಂಗಳ‌ ಹಿಂದೆ ಹುಕ್ಕೇರಿ ತಾಲೂಕಿನ …

Read More »

ಹಾಲಿ, ಜಿಪಂ…ತಾಪಂ..ಸದಸ್ಯರಿಗೆ ಗ್ರಾಪಂ ನಲ್ಲಿ ಸೋಲು……!!

ಬೆಳಗಾವಿ- ತಾಲ್ಲೂಕಿನ ಹಾಲಿ ಜಿಲ್ಲಾ ಪಂಚಾಯತಿ ಸದಸ್ಯೆ ಮತ್ತು ಓರ್ವ ಹಾಲಿ ತಾಲ್ಲೂಕಾ ಪಂಚಾಯತಿ ಸದಸ್ಯ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಸುಳೇಭಾವಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯೆ ಲಕ್ಷ್ಮೀ ವಿಠ್ಠಲ ಪಾರ್ವತಿ,ಸುಳೆಭಾವಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ದೆ ಮಾಡಿ ಸೋತಿದ್ದಾರೆ.ಇವರು ಕಾಂಗ್ರೆಸ್ಸಿನ ಜಿಪಂ ಸದಸ್ಯರಾಗಿದ್ದಾರೆ. ಬಾಳೆಕುಂದ್ರಿ ಕೆ.ಹೆಚ್ ಕ್ಷೇತ್ರದ ತಾಲ್ಲೂಕಾ ಪಂಚಾಯತಿ ಸದಸ್ಯ ನಿಲೇಶ್ ಚಂದಗಡಕರ ಅವರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ದೆ ಮಾಡಿದ್ದರು ಇವರನ್ನೂ ಮತದಾರರು …

Read More »

ಲಂಡನ್ ನಿಂದ ಬೆಳಗಾವಿಗೆ ಬಂದಿದ್ದು 15 ಜನ…

ಬೆಳಗಾವಿ- ಲಂಡನ್ ನಿಂದ ಬೆಳಗಾವಿ ಜಿಲ್ಲೆಗೆ 15 ಜನ ಬಂದಿದ್ದು ಈ ಹದಿನೈದು ಜನರ ಪೈಕಿ 10 ಜನ ಬೆಳಗಾವಿ ನಗರದಲ್ಲಿದ್ದು ಉಳಿದ ಐದು ಜನ ಬೆಳಗಾವಿ ಜಿಲ್ಲೆಯ ಬೇರೆ ಬೇರೆ ತಾಲ್ಲೂಕುಗಳಲ್ಲಿ ಉಳಿದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಎಂಜಿ ಹಿರೇಮಠ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯ ಬೆಳಗಾವಿ ತಾಲ್ಲೂಕಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಇಂಗ್ಲೆಂಡ್ ದಿಂದ ಬೆಳಗಾವಿಗೆ ಬಂದಿರುವ ಹದಿನೈದು …

Read More »

20 ವರ್ಷದ ಬಳಿಕ ಬಂದ ಗೆಲುವಿನ ಸುದ್ಧಿಗೆ ಕಣ್ಣೀರು….!!!

ಬೆಳಗಾವಿ- ಕಳೆದ 20 ವರ್ಷಗಳಿಂದ ಗ್ರಾಮ ಪಂಚಾಯತಿ ಚುನಾವಣೆ ಗೆಲ್ಲಲು ಸಾಧ್ಯವಾಗಿರಲಿಲ್ಲ ಆದ್ರೆ ಇವತ್ತು ಗೆಲುವಿನ ಸುದ್ಧಿ ಕೇಳಿ ಮತೆಣಿಕೆ ಕೇಂದ್ರದ ಹೊರಗೆ ಆ ಅಭ್ಯರ್ಥಿ ಕಣ್ಣೀರು ಸುರಿಸಿದ ಘಟನೆ ನಡೆಯಿತು. ಗೆಲುವಿನ ಖುಷಿಯಲ್ಲಿ ಕಣ್ಣೀರು ಹಾಕಿದ ನೂತನ ಗ್ರಾ.ಪಂ.ಸದಸ್ಯ ಹಾಗೂ ಕುಟುಂಬ 20 ವರ್ಷದ ನಂತರ ಮೊದಲ ಬಾರಿಗೆ ಸಂಭ್ರಮಿಸಿತು. ಬೆಳಗಾವಿಯ ಮತ‌ಎಣಿಕೆ ಕೇಂದ್ರದ ಹೊರಗೆ ಈ ರೀತಿಯ ಘಟನೆ ನಡೆಯಿತು. ಮುತಗಾ ಗ್ರಾ.ಪಂ. ವಾರ್ಡ್ ನಂಬರ್ 4ರಲ್ಲಿ …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ಗಾರ್ಡ್ ಮರ್ಡರ್…

ಬೆಳಗಾವಿ-ಬೈಕ್ ಮೇಲೆ ಬಂದ ಭಗ್ನ ಪ್ರೇಮಿಯೊಬ್ಬ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ಸೆಕ್ಯೂರಿಟಿ ಗಾರ್ಡ್ ಮೇಲೆ ತಲವಾರ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಸುಧಾರಾಣಿ ಹಡಪದ(30) ಎಂಬ ಮಹಿಳೆಯ ಹತ್ಯೆ ಮಾಡಲಾಗಿದ್ದು ಈ ಮಹಿಳೆ,ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ಸಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದ್ದು.ಜಿಲ್ಲಾಸ್ಪತ್ರೆ ಆವರಣದಲ್ಲೇ ತಲವಾರ್‌ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ …

Read More »

ಬೆಳಗಾವಿ ಪಾಲಿಕೆಯ,ಕನ್ನಡ ಧ್ವಜ ಸ್ತಂಭದ ಬುನಾದಿ ಈಗ ಸುಭದ್ರ….!!!

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ನಿರಂತರವಾಗಿ ಕನ್ನಡದ ಧ್ವಜ ಹಾರಾಡಬೇಕು ಎನ್ನುವದು ಗಡಿನಾಡು ಕನ್ನಡಿಗರ ದಶಕಗಳ ಮಹಾದಾಸೆಯಾಗಿತ್ತು,ಈ ಕುರಿತು, ಹಲವಾರು ಜನ ಕನ್ನಡಪರ ಹೋರಾಟಗಾರರು ಕಂಡ ಕನಸು ಇವತ್ತು ನನಸಾಗಿದೆ. ನಿನ್ನೆ ಬೆಳಿಗ್ಗೆ ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ,ಕಸ್ತೂರಿ ಭಾವಿ,ವಾಜೀದ ಹಿರೇಕೋಡಿ ಸೇರಿದಂತೆ ಹಲವಾರು ಜನ ಕನ್ನಡಪರ ಹೋರಾಟಗಾರರು ಬೆಳಗಾವಿ ಮಹಾನಗರ ಪಾಲಿಕೆಯ ಎದುರು ಕನ್ನಡ ಧ್ವಜ ಸ್ತಂಭ ಅನಾವರಣ ಮಾಡಿ ಕನ್ನಡ ಧ್ವಜವನ್ನು ಹಾರಿಸಿದ್ದರು. ಪಾಲಿಕೆ ಎದುರು ಕನ್ನಡ …

Read More »

ಧ್ವಜ ಸ್ತಂಭ ಇರಬೇಕಾ..ಬೇಡವಾ..? ಸರ್ಕಾರ ನಿರ್ಧಾರ ಕೈಗೊಳ್ಳಲಿ

ಬೆಳಗಾವಿ- ಪರಿಷತ್ತಿನ ಉಪಸಭಾಪತಿ ಧರ್ಮೆಗೌಡ ಆತ್ಮಹತ್ಯೆ ಪ್ರಕರಣದ ಕುರಿತು ತನಿಖೆಯಾಗಬೇಕು ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಧರ್ಮೆಗೌಡ ಅವರು ಜೆಡಿಎಸ್ ನಲ್ಲಿ ಇದ್ದಾಗ ನಮಗೆ ಆತ್ಮೀರಾಗಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಿಲ್ಲ. ಸದ್ಯ ಅವರ ಕುಟುಂಬಸ್ಥರಿಗೆ ದೈರ್ಯ ಹೇಳಬೇಕಾಗಿದೆ, ಪರಿಷತ್ತ ನಲ್ಲಿ ಗಲಾಟೆ ನಡೆದು ಬಹಳ ದಿನ ಆಗಿದೆ. ಅದಕ್ಕೂ ಇದಕ್ಕೂ ಲಿಂಕ್ ಮಾಡೋಕೆ ಆಗಲ್ಲ. ಅವರ …

Read More »

ಬೆಳಗಾವಿ ಚನ್ನಮ್ಮ ವೃತ್ತದ ಕನ್ನಡ ಧ್ವಜ ಕಿರಿದಾಗಿದ್ದು ಯಾಕೆ?

ಬೆ ಮೊದಲಿನ ಧ್ವಜ ಸ್ತಂಭದ ದೃಶ್ಯ ಬೆಳಗಾವಿ- ಬೆಳಗಾವಿ ಹೃಯದಭಾಗ ರಾಣಿ ಚನ್ನಮ್ಮ ವೃತ್ತ ಪ್ರತಿಮೆ ಬಳಿ ಇದ್ದ ಧ್ವಜ ಸ್ತಂಭ ಕಿರಿದಾಗಿದೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸ್ಥಳಕ್ಕೆ ಹೋರಾಟಗಾರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ವಾಸ್ತವಿಕ ಅಂಶ ಪತ್ತೆ ಮಾಡಲು ಪೊಲೀಸ ಹಾಗೂ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ನಿನ್ನೆ ಕನ್ನಡ ಧ್ವಜ ಸ್ತಂಭ ನಿರ್ಮಾಣ ಮಾಡಿದ್ದು. ನಿನ್ನೆಯಿಂದ ಶ್ರೀನಿವಾಸ ತಾಳೂರಕರ್ …

Read More »

ಮತ್ತೆ ಕಾಲು ಕೆದರಿ ಜಗಳ ಶುರು ಮಾಡಿದ ಎಂಈಎಸ್…

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಎದುರು ವೀರ ಕನ್ನಡಿಗರು ಕನ್ನಡ ಧ್ವಜ ಹಾರಿಸಿದ ಬಳಿಕ ನಾಡದ್ರೋಹಿ ಎಂಇಎಸ್ ಗೆ ಅಸೂಹೆ ಶುರುವಾಗಿದೆ. ಕನ್ನಡಿಗರ ಸಂಭ್ರಮ ನೋಡಿ ಸಹಿಸಿಕೊಳ್ಳದ ಈ ನಾಡ ವಿರೋಧಿಗಳು ಈಗ ತಗಾದೆ ತೆಗೆದು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ ಎಂಇಎಸ್ ನಾಯಕರ ನಿಯೋಗ ಮಹಾನಗರ ಪಾಲಿಕೆಯ ಎದುರು ಕನ್ನಡದ ಧ್ವಜ ಹಾರಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದೆ. ಬೆಳಗಾವಿಯ ರೈಲ್ವೆ …

Read More »

ಚಳಿಯನ್ನು ಲೆಕ್ಕಿಸದೇ ರಾತ್ರಿಯಲ್ಲ,ಕನ್ನಡ ಧ್ವಜದ ರಕ್ಷಣೆ ಮಾಡಿದ ವೀರ ಸೇನಾನಿಗಳು

ಈವರೆಗೂ ಕನ್ನಡದ ಧ್ವಜ ಸುರಕ್ಷಿತ…..!!!! ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪನೆ ಮಾಡಿ,ಕನ್ನಡದ ಧ್ವಜ ಹಾರಿಸಿದ ಹೋರಾಟಗಾರರು,ಕೊರೆಯುತ್ತಿರೋ ಚಳಿಯಲ್ಲೇ ಧ್ವಜಸ್ತಂಭ ಬಳಿ ರಾತ್ರಿಯಲ್ಲ ಕಾವಲು ಮಾಡಿದ್ದು ,ಕನ್ನಡದ ಧ್ವಜ ಈ ವರೆಗೂ ಸುರಕ್ಷಿರವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆ‌ ಎದುರು ಅಹೋರಾತ್ರಿ,ಚಳಿಯನ್ನು ಲೆಕ್ಕಿಸದೇ ಧ್ವಜ ವನ್ನು ಕಾವಲು ಮಾಡಿದ್ದಾರೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಈಗಲೂ ಅಲ್ಲಿಯೇ ಠಿಖಾಣಿ ಹೂಡಿದ್ದಾರೆ. ಕನ್ನಡಪರ ಘೋಷಣೆ ಕೂಗುತ್ತಾ ಧ್ವಜ ಕಂಬದ ಹತ್ತಿರ ಕುಳಿತುಕೊಂಡಿದ್ದಾರೆ. …

Read More »

ಆವಾಗ ಕಲ್ಲು….ಇವತ್ತು ಮೈಸೂರಪಾಕ..ಲಾಡು…!!!!

ಬೆಳಗಾವಿ- ಎಂಬತ್ತರ ದಶಕದಲ್ಲಿ ಗಡಿನಾಡು ಬೆಳಗಾವಿಯಲ್ಲಿ ಕನ್ನಡ ಮಾತಾಡಿದ್ರೆ ತಲೆ ಮೇಲೆ ಕಲ್ಲು ಬೀಳುವ ಪರಿಸ್ಥಿತಿ ಇತ್ತು ಆದ್ರೆ ಇವತ್ತು ಪರಿಸ್ಥಿತಿ ಬದಲಾಗಿದೆ ,ಈಗ ಕನ್ನಡದ ಕಾಯಕ ಮಾಡಿದ್ರೆ ಸಾಕು ಬಾಯಿಗೆ ಮೈಸೂರಪಾಕ,ಬುಂದಿ ಲಾಡು ಬೀಳುವ ವಾತಾವರಣ ನಿರ್ಮಾಣವಾಗಿದೆ. ಕನ್ನಡಪರ ಹೋರಾಟಗಾರರಾದ, ಶ್ರೀನಿವಾಸ ತಾಳೂರಕರ,ಕಸ್ತೂರಿ ಬಾವಿ ,ಮತ್ತು ವಾಜೀದ ನೇತ್ರತ್ವದಲ್ಲಿ ಕನ್ನಡದ ಅಭಿಮಾನಿಗಳು ಬೆಳಗಾವಿ ಮಹಾನಗರ ಪಾಲಿಕೆಯ ಎದುರು ಧ್ವಜ ಕಂಬ ನಿಲ್ಲಿಸಿ ಕನ್ನಡದ ಧ್ವಜ ಹಾರಿಸಿ,ಅದಕ್ಕೆ ಜಿಲ್ಲಾಡಳಿತ ರಕ್ಷಣೆ …

Read More »

ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

ನೆಹರು ಅವರನ್ನು ದೋಷಿಸುವ ಬಿಜೆಪಿಯವರು ಒಂದು ‘ಡ್ಯಾಂ’ನ್ನಾದರು ನಿರ್ಮಿಸಿದ್ದಾರಾ? ಬಡವರನ್ನು ಮತ್ತಷ್ಟು ಬಡವರನ್ನಾಗಿಸುವುದೇ ಬಿಜೆಪಿ ಅಜೆಂಡಾ: ಶಾಸಕ ಸತೀಶ ಜಾರಕಿಹೊಳಿ ಕಿಡಿ ಗೋ ಹತ್ಯೆಗೆ ನಿಷೇಧ ಎನ್ನುವ ಬಿಜೆಪಿಯವರಿಂದಲೇ ಅತೀ ಹೆಚ್ಚು ಬೀಪ್ ವಿದೇಶಕ್ಕೆ ರಫ್ತು ಸರ್ಜಿಕಲ್ ಸ್ಟ್ರೈಕ್, ಗೋಹತ್ಯೆ ನಿಷೇಧ, ಲವ್ ಜಿಹಾದ್ ಇಷ್ಟೇ ಬಿಜೆಪಿಯವರ ಸಾಧನೆ ನೀರಾವರಿ ಯೋಜನೆ, ಡ್ಯಾಂ ನಿರ್ಮಾಣ, ಮೆಡಿಕಲ್ ಕಾಲೇಜು, ಐಐಟಿ ಎಲ್ಲವೂ ನೆಹರು ಅವರ ಕೊಡುಗೆ!! ಗೋಕಾಕ: ಗೋ ಹತ್ಯೆ ನಿಷೇಧ …

Read More »

ಕಂಬಕ್ಕೆ,ಹಗ್ಗ ಬಿಗಿದುಕೊಂಡು ಬಿಗಿಪಟ್ಟು…!!!

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಎದುರು ಕನ್ನಡದ ಧ್ವಜ ಕಂಬವನ್ನು ನಿಲ್ಲಿಸಿ,ಕನ್ನಡದ ಧ್ವಜವನ್ನು ಹಾರಿಸಿ,ಕನ್ನಡದ ಅಭಿಮಾನವನ್ನು ಪ್ರದರ್ಶಿಸಿದ,ಕನ್ನಡದ ಸೇನಾನಿಗಳು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಪಾಲಿಕೆ ಎದರು ಕನ್ನಡ ಧ್ವಜ ಹಾರಿಸಿರುವ ಕನ್ನಡದ ಹೋರಾಟಗಾರರು,ಧ್ವಜ ಕಂಬಕ್ಕೆ ಹಗ್ಗವನ್ನು ತೊಳಕು ಹಾಕಿ ಅದೇ ಹಗ್ಗವನ್ನು ಕುತ್ತಿಗೆಗೆ ಬಿಗಿದುಕೊಂಡು,ಕನ್ನಡ ಧ್ವಜವನ್ನು ಪ್ರಾಣ ಹೋದರೂ ತೆರವು ಮಾಡಲು ಬಿಡುವದಿಲ್ಲ ಎಂದು ಈ ಕನ್ನಡದ ಸೇನಾನಿಗಳು ಬಿಗಿಪಟ್ಟು ಹಿಡಿದಿದ್ದಾರೆ… ಭೀಮಪ್ಪಾ ಗಡಾದ ಬೆಂಬಲ.. ಸಮಾಜ ಸೇವಕ ಮಾಹಿತಿ ಹಕ್ಕು …

Read More »