ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಯ ದಿನಾಂಕ ಘೋಷಣೆ ಆಗಿಲ್ಲ,ಜಿಪಂ,ತಾಪಂ ಚುನಾವಣೆಯ ನಂತರ ಪರಿಷತ್ತಿನ ಚುನಾವಣೆ ನಡೆಯಲಿದ್ದು ಈಗಿನಿಂದಲೇ ಚುನಾವಣೆಯ ತಯಾರಿ ಶುರುವಾಗಿದೆ. ಮಾಜಿ ಸಚಿವ,ಮಾಜಿ ಸಂಸದ ಹಿರಿಯ ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಅವರು ವಿಧಾನ ಪರಿಷತ್ತಿನ ಚುನಾವಣೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಕಾಶ ಹುಕ್ಕೇರಿ,ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರೂ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ನಾಟಿ… ಮಿನಿಸ್ಟರ್ ಚಕ್ಕಡಿ ಏರಿದ್ರು, ಬಾರಕೋಲ್ ಹಿಡದ್ರು…!!!
ಬೆಳಗಾವಿ, – ರೈತರು ಮುಖ್ಯ ಬೆಳೆಯ ಜತೆಗೆ ಇತರೆ ಉಪ ಬೆಳೆಗಳನ್ನು ಬೆಳೆಯಬೇಕು; ಇದಲ್ಲದೇ ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಉಪ ಕಸುಬುಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ರೈತರಿಗೆ ಕರೆ ನೀಡಿದರು. “ರೈತರೊಂದಿಗೊಂದು ದಿನ” ಕಾರ್ಯಕ್ರಮದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಭೀವಶಿ ಗ್ರಾಮದ ನರಸಿಂಹ ಯಶವಂತ ಚೌಗಲೆ ಅವರ ಜಮೀನಿನಲ್ಲಿ ಮಂಗಳವಾರ (ಸೆ.28) ಕಬ್ಬಿನ ಬೆಳೆಯ ವಿವಿಧ ನಾಟಿ …
Read More »ಬೆಳಗಾವಿ ಬಂದ್ ಪ್ರತಿಭಟನೆಗೆ ಸೀಮಿತ…!!!
.!ಬೆಳಗಾವಿ-ಕೃಷಿ ಮಸೂದೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ನೀಡಿದ ಭಾರತ್ ಬಂದ್ ಕರೆಗೆ ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ ವ್ಯೆಕ್ತವಾಗಿದ್ದು ಬಂದ್ ಕೇವಲ ಪ್ರತಿಭಟನೆಗೆ ಸೀಮೀತವಾಗಿದೆ. ಬೆಳಗಾವಿ ನಗರ ಎಂದಿನಂತೆ ಸಹಜವಾಗಿದೆ,ಬಸ್ ಗಳು ಅಟೋಗಳು ಎಂದಿನಂತೆ ಓಡಾಡುತ್ತಿದ್ದು,ಶಾಲಾ ಕಾಲೇಜುಗಳು,ಅಂಗಡಿಗಳು ತೆರೆದಿವೆ, ಅಲ್ಲಲ್ಲಿ ರೈತ ಸಂಘಟನೆಗಳ ಪ್ರತಿಭಟನೆ ಹೊರತು ಪಡಿಸಿದರೆ ಬೆಳಗಾವಿಯ ವ್ಯಾಪಾರ ವಹಿವಾಟು ಸಹಜವಾಗಿದೆ. ಬಸ್ ನಿಲ್ಧಾಣದ ಬಳಿ ಪ್ರತಿಭಟನೆ.., ಬೆಳಗಾವಿ ಬಸ್ ನಿಲ್ದಾಣ ಎದುರು ಟೈಯರ್ಗೆ …
Read More »ಹುಕ್ಕೇರಿ ತಾಲೂಕಿನಲ್ಲಿ ಅಭಿವೃದ್ಧಿ ಪರ್ವ
ಬೆಳಗಾವಿ-ಜನತೆ ನಾಯಕರಿದ್ದರೆ ಅವರು ಪ್ರತಿನಿಧಿಸುವ ಕ್ಷೇತ್ರ ಯಾವ ರೀತಿ ಅಭಿವೃದ್ಧಿಯಾಗಬಹುದು ಎಂಬುದಕ್ಕೆ ಹುಕ್ಕೇರಿ ಕ್ಷೇತ್ರ ಮಾದರಿಯಾಗಿದೆ.ಸಂಗಮ ಬ್ಯಾರೇಜಿಗೆ ಹೊಸ ಏತ ನೀರಾವರಿ ಯೋಜನೆ ನೀಡಲು ಸರ್ಕಾರ ಬದ್ಧವಾಗಿದೆ.ಈ ಭಾಗದ ಪ್ರಗತಿಪರ ರೈತರು ಕಬ್ಬು, ಮೆಕ್ಕೆಜೋಳ ಬೆಳೆಯುತ್ತಾರೆ.ರೈತರ ಮಕ್ಕಳಿಗೆ ವೈಜ್ಞಾನಿಕ ಶಿಕ್ಷಣ ನೀಡಲು ಇಲ್ಲಿ ಕೃಷಿ ಡಿಪ್ಲೋಮಾ ಕಾಲೇಜು ಇಲ್ಲಿ ಪ್ರಾರಂಭಿಸಲಾಗುತ್ತಿದೆ. ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ.ರಾಜ್ಯದ ಜನರ ವಿಶ್ವಾಸಕ್ಕೆ ಅನುಗುಣವಾಗಿ ಜನಪರ ಆಡಳಿತವನ್ನು ನೀಡುತ್ತೇವೆ ಎಂದು …
Read More »ಕನ್ನಡ ನೆಲ-ಜಲ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಂಕೇಶ್ವರ-ಕನ್ನಡ ನೆಲ,ಜಲ ಹಾಗೂ ಜನರ ರಕ್ಷಣೆಗೆ ಸರಕಾರ ಕಟಿಬದ್ಧವಾಗಿದೆ. ಇದಲ್ಲದೇ ಉತ್ತರ ಕರ್ನಾಟಕ ಅಭಿವೃದ್ಧಿ ಸೇರಿದಂತೆ ಕೃಷ್ಣಾ ಯೋಜನೆಯಡಿ ರಾಜ್ಯದ ಪಾಲಿನ ನೀರಿನ ಸಂಪೂರ್ಣ ಬಳಕೆಗೆ ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.ಸಂ ಕೇಶ್ವರ ಪಟ್ಟಣದಲ್ಲಿ ಶನಿವಾರ (ಸೆ.25) ಸಂಜೆ 4 ಕೋಟಿ ರೂಪಾಯಿ ವೆಚ್ಚದ ನೂತನ ಬಸ್ ನಿಲ್ದಾಣ ಹಾಗೂ ಎಸ್.ಎಫ್.ಸಿ. 3.50 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಪುರಸಭೆ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ನೇಸರಿ …
Read More »ಕಿತ್ತೂರ ಕರ್ನಾಟಕ ಹೆಸರಿಡಲು,ಸಿಎಂ ಭೇಟಿಯಾದ ಅಶೋಕ…
ಬೆಂಗಳೂರು: ಬೆಳಗಾವಿಯ ಕನ್ನಡದ ಶಕ್ತಿ ಕೇಂದ್ರವೆನಿಸಿದ ನಾಗನೂರು ಶ್ರೀ ರುದ್ರಾಕ್ಷಿ ಮಠದ ಮಹಾಸ್ವಾಮೀಜಿ ಲಿಂ.ಶಿವಬಸವಸ್ವಾಮೀಜಿಯವರ ಹೆಸರನ್ನು ಬೆಳಗಾವಿಯ ರೈಲು ನಿಲ್ದಾಣಕ್ಕೆ ಇಡಬೇಕು,ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು,ಖ್ಯಾತ ರಂಗಭೂಮಿ ಕಲಾವಿದ ದಿ.ಏಣಗಿ ಬಾಳಪ್ಪ ಅವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಸ್ಥಾಪಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು. ವಿಜಯನಗರದ …
Read More »ಬೆಳಗಾವಿಯ, “ಇ” ಗ್ರಂಥಾಲಯ ವಿಶ್ವದಲ್ಲೇ ಮೊದಲು…
ಬೆಳಗಾವಿ,-ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ನೆನಪಿಸುವ ದೃಷ್ಟಿಯಿಂದ ಮರೆತು ಹೋಗಿದ್ದ ದೇಶ ಪ್ರೇಮಿ ರವೀಂದ್ರ ಕೌಶಿಕ್ ಅವರ ಹೆಸರನ್ನು ಇ- ಗ್ರಂಥಾಲಯಕ್ಕೆ ನಾಮಕರಣ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು. ನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ ರವೀಂದ್ರ ಕೌಶಿಕ್ ಇ-ಗ್ರಂಥಾಲಯದಲ್ಲಿ ಶನಿವಾರ (ಸೆ.25) ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇಶಕ್ಕಾಗಿ ಸುಮಾರು 26 ವರ್ಷ ತಮ್ಮ ಯೌವನವನ್ನು ಮುಡಿಪಾಗಿಟ್ಟ …
Read More »ಮಂಗೇಶ್ ಪವಾರ ಮೇಯರ್, ಸವಿತಾ ಉಪಮೇಯರ್….!!!
ಎಂಇಎಸ್ ಮತ್ತೊಂದು ಶಾಕ್ ಕೊಡಲು ಬಿಜೆಪಿ ಶಾಸಕರ ಪ್ಲ್ಯಾನ್ ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಎಂಇಎಸ್ ಕೇವಲ 2 ಸದಸ್ಯರಿಗೆ ಸೀಮಿತವಾಗಿದೆ. ಕಳೆದ ಹತ್ತಾರು ವರ್ಷಗಳಿಂದ ಪಾಲಿಕೆಯಲ್ಲಿ ಹಿಡಿತ ಹೊಂದಿದ್ದ ಸಂಘಟನೆಗೆ ಮರ್ಮಾಘಾತ ನೀಡಿದ ಮತದಾರರು ಬೆಳಗಾವಿಯಲ್ಲಿ ಭಾಷಾ ರಾಜಕಾರಣಕ್ಕೆ ಸಂಪೂರ್ಣ ಇತಿಶ್ರೀ ಹಾಡಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದ ಎಂಇಎಸ್ ಗೆ ಮೇಯರ್, ಉಪಮೇಯರ್ ಆಯ್ಕೆಯಲ್ಕೂ ಹೊಡೆತ ನೀಡಲು ಬಿಜೆಪಿ ಜಾಣ ನಡೆ ಅನುಸರಿಸಲು …
Read More »ಮಾಣಿಕ್ಯ ಮರೆಯಾಗಿ ಇಂದಿಗೆ ವರ್ಷ….
ಗ್ರಾಮೀಣ ಸೊಗಡಿನ ಸರಳ ಸಜ್ಜನ ಜನಪರ ಅಪರೂಪ ರಾಜಕಾರಣಿ – ದಿವಂಗತ ಅಂಗಡಿ ( (ಮೆಹಬೂಬ ಮಕಾನದಾರ) ರಾಜಕಾರಣದಲ್ಲಿ ತನ್ನದೇ ಆದ ವಿಶಿಷ್ಟ ಛಾಪ ಮೂಡಿಸಿ ಜನ ಮನ್ನಣೆ ಗಳಿಸಿ ಹೇಳದೇ ಹೋದ ಮಾನ್ಯ ಸುರೇಶ ಅಂಗಡಿ ಅವರನ್ನು ಕೋವಿಡ್ ಮೂಲಕ ನಾವೆಲ್ಲ ಕಳೆದುಕೊಂಡು ಒಂದು ವರ್ಷ ಕಳೆದುಹೋಗಿದೆ. ನಮ್ಮ ಮಧ್ಯ ಅವರು ಇದ್ದಕ್ಕಿದ್ದಂತೆ ಇಲ್ಲವಾದದ್ದು, ಬೆಳಗಾವಿ ಜಿಲ್ಲೆಯಲ್ಲಿ ರಾಜಕಾರಣವೇ ಖಾಲಿಯಾದಂತೆ ಆಗಿರುವುದು ಅವರ ಜನರ ಮಧ್ಯ ಬೆಳದುಬಂದ …
Read More »ಸವದತ್ತಿ ಯಲ್ಲಮ್ಮ ದೇವಸ್ಥಾನ ಓಪನ್ ಮಾಡಲು ಡಿಸಿ ಆದೇಶ..
ಬೆಳಗಾವಿ- ಬೆಳಗಾವಿ ಜಿಲ್ಲೆಯ ನಾಲ್ಕು ಪ್ರಮುಖ ದೇವಸ್ಥಾನಗಳನ್ನು ಓಪನ್ ಮಾಡುವಂತೆ ಆದೇಶ ಹೊರಬಿದ್ದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲಾಧಿಕಾರಿಗಳು ಈಗ ಮತ್ತೊಂದು ಆದೇಶವನ್ನು ಹೊರಡಿಸಿದ್ದಾರೆ. ನಿನ್ನೆಯ ದಿನ ಜಿಲ್ಲಾಧಿಕಾರಿಗಳು ಸವದತ್ತಿ ಯಲ್ಲಮ್ಮ ದೇವಿ,ದೇವಸ್ಥಾನ ಹೊರತುಪಡಿಸಿ ಉಳಿದ ನಾಲ್ಕು ಪ್ರಮುಖ ದೇವಸ್ಥಾನಗಳನ್ನು ಓಪನ್ ಮಾಡುವಂತೆ ಆದೇಶ ಹೊರಡಿಸಿದ್ದರು. ಆದ್ರೆ ಭಕ್ತರ,ಮತ್ತು ಜನಪ್ರತಿನಿಧಿಗಳ ಮನವಿಗೆ ಸ್ಪಂದಿಸಿದ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ಅವರು ಇಂದು ಸವದತ್ರಿ ಯಲ್ಲಮ್ಮದೇವಿ ದೇವಸ್ಥಾನ ಓಪನ್ ಮಾಡುವಂತೆ ಆದೇಶ ಹೊರಡಿಸಿದ್ದು ಬೆಳಗಾವಿ …
Read More »ಬೆಳಗಾವಿ ಜಿಲ್ಲೆಯ ನಾಲ್ಕು ಪ್ರಮುಖ ದೇವಸ್ಥಾನಗಳು ಓಪನ್..
ಬೆಳಗಾವಿ- ಕೋವಿಡ್ ಹಿನ್ನೆಲೆ ಬಂದ್ ಆಗಿದ್ದ 4 ಪ್ರಮುಖ ದೇವಸ್ಥಾನಗಳು ಇಂದು ಓಪನ್ ಮಾಡಲು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ,ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಸದ್ಯಕ್ಕೆ ಓಪನ್ ಇಲ್ಲ ಯಲ್ಲಮ್ಮ ದೇವಸ್ಥಾನ ಹೊರತುಪಡಿಸಿ ನಾಲ್ಕು ಪ್ರಮುಖ ದೇವಸ್ಥಾನ ಗಳು ಭಕ್ತರ ದರ್ಶನಕ್ಕೆ ಇಂದಿನಿಂದ ಓಪನ್ ಆಗಲಿವೆ,ಇಂದಿನಿಂದ 4 ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಸವದತ್ತಿಯ ಜೋಗಳಭಾವಿ ಸತ್ಯಮ್ಮದೇವಿ ದೇವಸ್ಥಾನ,ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನ,ಹುಕ್ಕೇರಿ …
Read More »ಖಾತೆ ಬಂದ್ ಆದ್ರೂ ಕ್ಯಾತೆ ನಿಂತಿಲ್ಲ…..!!!
ಬೆಳಗಾವಿ- ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಂಪೂರ್ಣವಾಗಿ ಸೋತು ಗಡಿಭಾಗದ ಬೆಳಗಾವಿಯಲ್ಲಿ ಅಸ್ತಿತ್ವ ಕಳೆದುಕೊಂಡು ಸಂಪೂರ್ಣವಾಗಿ ಕಂಗಾಲಾಗಿರುವ ನಾಡವಿರೋಧಿ ಎಂಇಎಸ್ ನಾಯಕರು ಈಗ ಬೆಳಗಾವಿಯ ಮುಗ್ಧ ಮರಾಠಿ ಭಾಷಿಕರನ್ನು ಪ್ರಚೋದಿಸಿ ಭಾಷಾ ವೈಷಮ್ಯಮ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದೆ. ಬೆಳಗಾವಿಯ ಗಣೇಶ ವಿಸರ್ಜನಾ ವೇದಿಕೆಯ ಮೇಲೆ ಮರಾಠಿ ಬ್ಯಾನರ್ ಹಾಕಿಲ್ಲ ಎಂತು ಕ್ಯಾತೆ ತೆಗೆದು ಪಾಲಿಕೆಯ ಮಹಿಳಾ ಅಧಿಕಾರಿ ಲಕ್ಷ್ಮೀ ನಿಪ್ಪಾಣಿಕರ ಅವರಿಗೆ ಘೇರಾವ್ ಹಾಕಲು ಹೋಗಿ ಮುಖಭಂಗಕ್ಕೊಳಗಾದ ಎಂಇಎಸ್ ನಾಯಕರು …
Read More »ಸಿಇಟಿ , ಬೆಳಗಾವಿಯ ವಿದ್ಯಾರ್ಥಿಗೆ 5ನೇ ರ್ಯಾಂಕ್
ಬೆಳಗಾವಿ-ಸಿಇಟಿ ಪಶು ವೈದ್ಯಕೀಯ ವಿಭಾಗದಲ್ಲಿ ಬೆಳಗಾವಿಯ ವಿದ್ಯಾರ್ಥಿಗೆ 5ನೇ ರ್ಯಾಂಕ್ ಪಡೆದಿದ್ದಾನೆ. ಸಿಇಟಿ ಪಶುವೈದ್ಯಕೀಯ ವಿಭಾಗದಲ್ಲಿ ಬೆಳಗಾವಿಗೆ ಐದನೇ ರ್ಯಾಂಕ್ ಲಭಿಸಿದೆ. ಬೆಳಗಾವಿಯ ಮಹ್ಮದ್ ಕೈಫ್ ಮುಲ್ಲಾ ಐದನೇಯ ರ್ಯಾಂಕ್ ಪಡೆದಿದ್ದಾನೆ. ಏರ್ಪೋರ್ಸ್ ತರಬೇತಿ ಕೇಂದ್ರದಲ್ಲಿ ಮಹ್ಮದ ಕೈಫ್ ತಂದೆ ಕುಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಮಹ್ಮದ್ ಕೈಫ್ ತಂದೆ ಕುತ್ಬುದ್ದೀನ್ ಮುಲ್ಲಾ ಬೆಳಗಾವಿ ತಾಲೂಕಿನ ಸಾಂಬ್ರಾದಲ್ಲಿರುವ ಏರ್ಫೋರ್ಸ್ ತರಬೇತಿ ಕೇಂದ್ರದಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಯೋಗ, ನ್ಯಾಚುರೋಪಥಿ, …
Read More »ಬೆಳಗಾವಿ ಪಾಲಿಕೆಯಲ್ಲಿ ಕನ್ನಡದ ಬಿರು”ಘಾಳಿ”…!!
ಬೆಳಗಾವಿ- ಬೆಳಗಾವಿ ಪಾಲಿಕೆಯಲ್ಲಿ ಈ ಬಂದ ಬಹುತೇಕ ಅಧಿಕಾರಿಗಳು ಕನ್ನಡ ಹಾಗೂ ಮರಾಠಿಯಲ್ಲಿ ನಾಮಫಲಕ ಹಾಕುತ್ತಿದ್ದರು. ಇದೇ ಮೊದಲ ಸಲ ಕೇವಲ ಕನ್ನಡದಲ್ಲಿ ಬ್ಯಾನರ್ ಹಾಕುವ ಮೂಲಕ ಪಾಲಿಕೆಯಲ್ಲಿ ಕನ್ನಡ ಗಾಳಿ ಆರಂಭಿಸಲಾಗಿದೆ. ಇದು ಎಂಇಎಸ್ ಜನ ಹೊಟ್ಟೆ ಕಿಚ್ಚಿಗೆ ಕಾರಣವಾಗಿದ್ದ ಡೋಂಟ್ ಕೇರ್ ಎಂದು ಪಾಲಿಕೆ ಆಯುಕ್ತ ರುದ್ರೇಶ ಗಾಳಿ ಮುನ್ನುಗ್ಗುತ್ತಿದ್ದಾರೆ. ಬೆಳಗಾವಿಯಲ್ಲಿ ನಿನ್ನೆ ವಿಜೃಂಭಣೆಯ ಗಣೇಶ ವಿಸರ್ಜನೆ ಕಾರ್ಯ ನಡೆಯಿತು. ಕಪಿಲೇಶ್ವರ ಹೊಂಡದ ಬಳಿಯಲ್ಲಿ ಕೇವಲ ಕನ್ನಡದಲ್ಲಿ …
Read More »ಎಂಇಎಸ್ ಪುಂಡರಿಗೆ ಲಕ್ಷ್ಮೀ ಬಾಂಬ್….!!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗಣೇಶ ವಿಸರ್ಜನಾ ಮೆರವಣಿಗೆಯ ಸಂಧರ್ಭದಲ್ಲಿ ಅಚ್ಚು ಕನ್ನಡದಲ್ಲಿ ನಾಮಫಲಕ ಹಾಕಲಾಗಿತ್ತು,ಇದಕ್ಕೆ ವಿರೋಧ ವ್ಯೆಕ್ತಪಡಿಸಲು ಬಂದ,ಎಂಇಎಸ್ ಪುಂಡರಿಗೆ ಪಾಲಿಕೆ ಅಧಿಕಾರಿ ಲಕ್ಷ್ಮೀ ನಿಪ್ಪಾಣಿಕರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು,ಎಂಇಎಸ್ ಗೆ ತಕ್ಕ ಪಾಠ ಕಲಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಬೆಳಗಾವಿ ನಗರದ ಕಪಿಲೇಶ್ವರ ಹೊಂಡದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಎಲ್ಲ ರೀತಿಯ ಅನಕೂಲ ಕಲ್ಪಿಸಿ ಕೊಡಲಾಗಿತ್ತು,ಹೊಂಡದ ಪಕ್ಕದಲ್ಲಿ …
Read More »