ಬೆಳಗಾವಿ- ಶಿಕ್ಷಣ ಇಲಾಖೆಯ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಸೋಮವಾರ(ಫೆ.8) ಖಾನಾಪುರದಲ್ಲಿ ಶಾಲೆಗಳಿಗೆ ಭೇಟಿ ನೀಡಿ ಗಡಿಭಾಗದ ಶಾಲೆಗಳ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಲಿದ್ದಾರೆ. ಬಳಿಕ 12.30 ಗಂಟೆಗೆ ಬಿಇಓ ಕಚೇರಿಯಲ್ಲಿ ಗಡಿಭಾಗದ ಶಾಲೆಗಳ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನೆ ನಡೆಸಲಿದ್ದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗಡಿಭಾಗದ ಶಾಲೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು ಸಂತಸದ ಸಂಗತಿಯಾಗಿದೆ. ಗಡಿಭಾಗದ ಶಾಲೆಗಳ ಸುಧಾರಣೆ ಆಗಬೇಕು ಈ ಶಾಲೆಗಳಿಗೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಮೂರು ವರ್ಷದ ಹಿಂದಿನ ಲವ್….ಮ್ಯಾರೇಜ್… ಇವತ್ತು ಡ್ಯಾಮೇಜ್…!!!
ಬೆಳಗಾವಿ- ಮೂರು ವರ್ಷದ ಹಿಂದೆ ಲವ್ ಮಾಡಿ,ಮಂದಿರದಲ್ಲಿ ಮಾಂಗಲ್ಯ ಕಟ್ಟಿ ಲವ್ ಮ್ಯಾರೇಜ್ ಮಾಡಿಕೊಂಡಿದ್ದ ಪ್ರಿಯಕರ ಈಶ್ವರ ಇಂದು ಜೈಲು ಪಾಲಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಈಶ್ವರ ಪಂಚನ್ನವರ ಎಂಬಾತ ಮೂರು ವರ್ಷದ ಹಿಂದೆ 14 ವರ್ಷದ ಅಪ್ರಾಪ್ತ ಬಾಲಕಿಯ ಜೊತೆಗೆ ಲವ್ ಮಾಡಿ ಕಾಕತಿಯ ಸಿದ್ದೇಶ್ವರ ಮಂದಿರದಲ್ಲಿ ಮದುವೆ ಮಾಡಿಕೊಂಡಿದ್ದ ಅಂದು ಮದುವೆಯಾಗಿದ್ದ ಕಳೆದ ಮೂರು ವರ್ಷಗಳಿಂದ ಅಪ್ರಾಪ್ತ ಬಾಲಕಿಯ ಜೊತೆಗೆ ದಾಂಪತ್ಯ ಜೀವನ ನಡೆಸುತ್ತಿದ್ದ ಈಶ್ವರನ …
Read More »ಬೆಳಗಾವಿ ಈಗ ಮಿನಿ ಗೋವಾ….ದೋಸ್ತೀ..ಮಸ್ತೀ…ಕುಸ್ತೀ.,.!!
ಬೆಳಗಾವಿ-ಫೇಸ್ ಬುಕ್ ,ವ್ಯಾಟ್ಸಪ್, ಮತ್ತು ಇನ್ಸಟಾಗ್ರಾಮಗಳಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಈ ಅಕೌಂಟ್ ನಲ್ಲಿ ಯುವತಿಯರ ಪೋಟೋ ಹಾಕಿ ಯುವಕರ ಜೊತೆ ಚಾರ್ಟಿಂಗ್ ಮಾಡಿ ವ್ಯೆವಸ್ಥಿತವಾಗಿ ಸೆಕ್ಸ್ ದಂಧೆ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಪೋಲೀಸರು ಪತ್ತೆ ಮಾಡಿದ್ದಾರೆ. ನಿನ್ನೆ ಶನಿವಾರ ಬೆಳಗಾವಿಯ ಸೈಬರ್ ಕ್ರೈಂ ಬ್ರ್ಯಾಂಚಿನ ಇನೆಸ್ಪೆಕ್ಟರ್ ಗಡ್ಡೇಕರ ಅವರು ಬೆಳಗಾವಿಯ ಕಾಂಗ್ರೆಸ್ ರಸ್ತೆಯಲ್ಲಿನ ಮಸ್ಸ್ಯಾಜ್ ಸೆಂಟರ್ ಮೇಲೆ ದಾಳಿ ಮಾಡಿ,ಮೂವರು ಯುವತಿಯರನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದರು. ಶನಿವಾರ …
Read More »ಮೊದಲ ಬಾರಿಗೆ ಬೆಳಗಾವಿಗೆ ಬಂತು,ಏರ್ ಬಸ್….
ಬೆಳಗಾವಿ- ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದ ರನ್ ವೇ ಅಗಲೀಕರಣವಾದ ಬಳಿಕ ಮೊದಲ ಬಾರಿಗೆ ಬೆಳಗಾವಿಯಲ್ಲಿ ಇಂಡಿಗೋ ಏರ್ ಬಸ್ ಆಗುವ ಮೂಲಕ ಹೊಸ ಇತಿಹಾಸ ಸೃಷ್ಠಿ ಮಾಡಿದೆ. ಯಾಕಂದ್ರೆ ಮಲೇಶಿಯಾದ ಕಾಲಲಾಂಪೂರದಿಂದ 132 ವಿದ್ಯಾರ್ಥಿಗಳನ್ನು ಇಂಡಿಗೋ ಏರ್ ಬಸ್ ವಿಮಾನ ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ತಲುಪಿಸಿದ್ದು ಬೆಳಗಾವಿ ಇರಿಹಾಸದಲ್ಲೇ ಮೊದಲ ಬಾರಿಗೆ ಏರ್ ಬಸ್ ಲ್ಯಾಂಡ್ ಆಗಿರು ದು ಸಂತಸದ ಸಂಗತಿಯಾಗಿದ್ದು, ಏರ್ ಬಸ್ ಬೆಳಗಾವಿಯ ರನ್ …
Read More »ಪಂಜಾಬ್ ಅಕ್ಕಿ ಕ್ಯಾನ್ಸರ್ ಗುಳಿಗೆ ಇದ್ದಂತೆ- ಉಮೇಶ್ ಕತ್ತಿ
ಬೆಳಗಾವಿ,-ನಾವೆಲ್ಲಾ ಪಂಜಾಬ್ ಅಕ್ಕಿ ತಿನ್ನುತ್ತಿದ್ದೇವೆ,ಆದ್ರೆಪಂಜಾಬ್ ಅಕ್ಕಿ ಅಂದ್ರೆ ಕ್ಯಾನ್ಸರ್ ಗುಳಗಿ ಇದ್ದಂತೆ ನಮ್ಮ ರಾಜ್ಯದಲ್ಲಿ ಬೆಳೆಯುವ ಅಕ್ಕಿ ನಾವೇ ಖರೀಧಿಸಿ ನಮ್ಮ ಅಕ್ಕಿ ನಾವೇ ಸೇವಿಸುವದು ಒಳಿತು ಎನ್ನುವ ಮಾತು ಹೇಳಿದ್ದು ಬೇರೆ ಯಾರೂ ಅಲ್ಲ,ನಮ್ಮ ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ. ಬೆಳಗಾವಿಯಲ್ಲಿ ಇಲಾಖೆಯ ಪ್ರಗತಿ ಪರಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಎರಡ್ಮೂರು ಬಾರಿ ಪಂಜಾಬ್ ಅಕ್ಕಿ ಕಾನ್ಸರ್ ಗುಳಿಗೆ ಇದ್ದಂತೆ ಅಂತಾ ಹೇಳಿದ್ರು …
Read More »ಬೆಳಗಾವಿಯ ಮಸ್ಯಾಜ್ ಸೆಂಟರ್ ಮೇಲೆ ಪೋಲೀಸರ ದಾಳಿ ಇಬ್ಬರ ಬಂಧನ
ಬೆಳಗಾವಿ- ಮಸ್ಯಾಜ್ ಸೆಂಟರ್ ಮೇಲೆ ದಾಳಿ ಮಾಡಿರುವ ಸೈಬರ್ ಪೋಲೀಸರು,ಸ್ಪಾನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಇಬ್ಬರ ಬಂಧಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಮೂವರು ಜನ ಯುವತಿಯರನ್ನು ರಕ್ಷಣೆ ಮಾಡಿದ ಬೆಳಗಾವಿ ಸಿ ಇ ಎನ್ ಪೊಲೀಸರು, ಇಬ್ಬರನ್ನು ಬಂಧಿಸಿ ಅನೈತಿಕ ಚಟುವಟಿಕೆ ನಡೆಸಲು ಬಳಿಸುತ್ತಿದ್ದ ಕಾಂಡೋಮ್ ಸೇರಿದಂತೆ ಇತರ ಸಾಮುಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ. ಸೈಬರ್ ಪೋಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.ಬೆಳಗಾವಿಯ ಟಿಳಕವಾಡಿಯ ಬಳಿ ಅಕ್ರಮವಾಗಿ …
Read More »ಪೋಲೀಸ್ ಇನೆಸ್ಪೆಕ್ಟರ್ ವಿಷಾಧ….ವಕೀಲರ ರಸ್ತೆ ತಡೆ ಅಂತ್ಯ…..
ಬೆಳಗಾವಿ-ಪೊಲೀಸ್ ಠಾಣೆಗೆ ಹೋದ ವಕೀಲನಿಗೆ ಮಾಳಮಾರುತಿ ಠಾಣೆಯ ಸಿಪಿಐ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು ಆರೋಪಿಸಿ ವಕೀಲರು ಇಂದು ಸುಮಾರು 3 ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಇಂದು ದಿಢೀರ್ ರಸ್ತೆಗಳಿದ ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಪ್ರತಿಙಟಿಸಿದರು.ಬೆಳಗಾವಿಯ ಮಾಳಮಾರುತಿ ಠಾಣೆ ಸಿಪಿಐ ವಿರುದ್ಧ ವಕೀಲರ ಪ್ರತಿಭಟನೆ ನಡೆಸಿ,ಬೆಳಗಾವಿ ಜಿಲ್ಲಾ ನ್ಯಾಯಾಲಯದ ಎದುರು ರಸ್ತೆ ತಡೆದು ವಕೀಲರ ಧರಣಿ ಶುರು ಮಾಡಿದ್ರು. ಮಾಳಮಾರುತಿ ಸಿಪಿಐ ಸುನಿಲ್ …
Read More »ಕೃಷ್ಣ ಭಟ್ ಆಗಬಹುದೇ, ಬಿಜೆಪಿಯ ಅಚ್ಚರಿಯ ಅಭ್ಯರ್ಥಿ…..!!!
ಬೆಳಗಾವಿ- ಬೆಳಗಾವಿ ಲೋಕಸಭಾ ಉಪಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಬಿಜೆಪಿ ಟಿಕೆಟ್ ಯಾರಿಗೆ ? ಎನ್ನುವ ಚರ್ಚೆ ಮಾತ್ರ ಜೋರಾಗಿ ನಡೆಯುತ್ತಿದೆ. ದಿನಕ್ಕೊಂದು ಚರ್ಚೆ,ಈ ಚರ್ಚೆಯಲ್ಲಿ ಹೊಸಹೊಸ ಹೆಸರುಗಳು ಪ್ರಸ್ತಾಪವಾಗುತ್ತಿವೆ. ಬಿಜೆಪಿ ಸಿದ್ಧಾಂತವೇ ಬೇರೆ ಪಕ್ಷದ ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದೆ ಎನ್ನುವ ಸುದ್ಧಿ,ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಸದ್ದು ಮಾಡಿದೆ.ಆ ಅಚ್ಚರಿಯ ಅಭ್ಯರ್ಥಿ ಯಾರಾಗ್ತಾರೆ ಎನ್ನುವ ಚರ್ಚೆ ಈಗ ಶುರುವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡುವ …
Read More »ಸೇನಾ ಭರ್ತಿ ನೊಂದಣಿಯಲ್ಲಿ ಬೆಳಗಾವಿ ಜಿಲ್ಲೆಯ ದಾಖಲೆ
ಬೆಳಗಾವಿ, – ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಇಲ್ಲಿನ ವಿಟಿಯು ಕ್ರೀಡಾಂಗಣದಲ್ಲಿ ಗುರುವಾರ (ಫೆ.4) ದಿಂದ ಆರಂಭಗೊಂಡ ಸೇನಾ ಭರ್ತಿ ರ್ಯಾಲಿಗೆ ಹಸಿರುನಿಶಾನೆ ತೋರಿಸಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ನೇಮಕಾತಿ ರ್ಯಾಲಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಬೆಳಗಾವಿ …
Read More »ಬೆಳಗಾವಿ, ನಗರದಲ್ಲಿ ಮೈಸೂರಿನ ಲುಕ್….!!!
ಬೆಳಗಾವಿ-ಮೈಸೂರಿನಲ್ಲಿ ಪಾಲಿಕೆ ಆಯುಕ್ತರಾಗಿ ಸೇವೆ ಮಾಡಿ ಬೆಳಗಾವಿಗೆ ಬಂದಿರುವ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಅವರು ಬೆಳಗಾವಿ ನಗರಕ್ಕೆ ಮೈಸೂರಿನ ಲುಕ್ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ . ರಾಜ್ಯೋತ್ಸವದ ಸಂಧರ್ಭದಲ್ಲಿ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿರುವ. ಚನ್ನಮ್ಮಾಜಿಯ ಮೂರ್ತಿಗೆ, ಕಿತ್ತೂರ ರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ ಬಿಂಬಿಸುವ ಅತ್ಯಾಕರ್ಷಕ ಆರ್ಟ್ ಮಾಡಿಸಿ ವೀರಮಾತೆಯ ಮೂರ್ತಿಗೆ ಹೊಸ ಲುಕ್ ಕೊಡಸಿದ್ದೇ ಪಾಲಿಕೆ ಆಯುಕ್ತ ಜಗದೀಶ್ ಅವರು ಬೆಳಗಾವಿ ಮಹಾನಗರ ಪಾಲಿಕೆ …
Read More »ಶಾಸಕ ಅಭಯ ಪಾಟೀಲರ ಛಲ..ಬೆಳಗಾವಿ ಐಟಿ ಪಾರ್ಕ್ ಗೆ ಭೀಮ ಬಲ…!!!
ಬೆಳಗಾವಿ-ಶಾಸಕ ಅಭಯ ಪಾಟೀಲ ಅಭಿವೃದ್ಧಿಯ ವಿಚಾರದಲ್ಲಿ ತುಂಬಾ ಹಠವಾದಿ,ಛಲಗಾರ,ಮಾಡಿದ ಸಂಕಲ್ಪ ಈಡೇರುವವರೆಗೂ ಸುಮ್ಮನೇ ಕುಳಿತುಕೊಳ್ಳದ ಜಿಗುಟ ಮನಸ್ಥಿತಿಯ ನಾಯಕ ಎನ್ನುವದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು, ಕಳೆದ ಒಂದು ದಶಕದಿಂದ ಬೆಳಗಾವಿಯಲ್ಲಿ ಐಟಿ,ಬಿಟಿ ಪಾರ್ಕ್ ಆಗಲೇಬೆಕೆಂದು ಹಠಕ್ಕೆ ಬಿದ್ದು,ಶಾಸಕರ ಸಹಿ ಸಂಗ್ರಹ ಮೂಲಕ ಹೋರಾಟ ಆರಂಭಿಸಿದ ಅವರು ಅಷ್ಟಕ್ಕೆ ಸುಮ್ಮನಾಗದೇ ವಿಧಾನಸಭೆಯ ಅಧಿವೇಶನದಲ್ಲಿ ಖಾಸಗಿ ನಿರ್ಣಯ ಮಂಡಿಸುವ ಮೂಲಕ ಸರ್ಕಾರದ ಗಮನ …
Read More »ಕೇಂದ್ರದ ರಕ್ಷಣಾ ಸಚಿವರನ್ನು ಸಾಹುಕಾರ್ ಭೇಟಿಯಾಗಿದ್ದು ಯಾಕೆ ಗೊತ್ತಾ…?
ಬೆಳಗಾವಿಯಲ್ಲಿ ಸೈನಿಕ ಶಾಲೆ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ ಒತ್ತಾಯ* ಬೆಳಗಾವಿ-ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್* ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ *ರಮೇಶ್ ಜಾರಕಿಹೊಳಿ*, ಕಿತ್ತೂರು ರಾಣಿ ಚೆನ್ನಮ್ಮ ಅವರ …
Read More »ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಡಿಸಿ ಸೂಚನೆ
ಬೆಳಗಾವಿ-ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣೆ ಅಧ್ಯಾದೇಶ 2020’ನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜ.30) ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಅಶೋಕ ಕೊಳ್ಳಾ ಅವರು ಸಭೆಯನ್ನು ನಿರ್ವಹಿಸಿದರು. ಸಭೆಯಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ …
Read More »ಮಾರಿಹಾಳ ಗ್ರಾಪಂ ಅದ್ಯಕ್ಷರಾಗಿ ತೌಸೀಪ್ ಫನೀಬಂಧ್….
ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಗಳು ಇಂದಿನಿಂದ ಆರಂಭವಾಗಿದ್ದು ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ತೌಸೀಫ್ ಅಲ್ಲಾವುದ್ದೀನ್ ಫನೀಬಂಧ್ ಮತ್ತು ಉಪಾಧ್ಯಕ್ಷರಾಗಿ,ಬಸವರಾಜ್ ವೀರಭದ್ರಪ್ಪ ಮಾಧನ್ನವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅದ್ಯಕ್ಷ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಸದಸ್ಯರು ಸತ್ಕರಿಸಿ ಗೌರವಿಸಿದರು.ಈ ಸಂಧರ್ಭದಲ್ಲಿ ಮಾರಿಹಾಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಗ್ರಾಮದ ಹಿರಿಯರಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದ ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷ …
Read More »ಇವತ್ತಿನಿಂದ ಥೇಟರ್ ಶೂರು ಆದ್ರೂ ಶೋ ಇಲ್ಲ….
ಬೆಳಗಾವಿ- ಕೇಂದ್ರ ಸರ್ಕಾರದ ಕೋವೀಡ್ ನಿಯಮಾವಳಿ ಯಂತೆ ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಸುಪ್ರಸಿದ್ಧ ಯಲ್ಲಮ್ಮ ದೇವಿಯ ಮಂದಿರ ಸಾರ್ವಜನಿಕರ ದರ್ಶನಕ್ಕೆ ಓಪನ್ ಆಗಿದೆ. ಸವದತ್ತಿ ಯಲಮ್ಮ ದೇವಿಯ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವಿಶೇಷ ಪೂಜೆ ನೆರವೇರಿಸಿ ಭಕ್ತಾದಿಗಳ ದರ್ಶನಕ್ಕೆ ಮಂದಿರವನ್ನು ಓಪನ್ ಮಾಡಲಾಯಿತು, ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರಸಿದ್ಧ ಮಂದಿರ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಿದ್ದು,ಜಿಲ್ಕೆಯಲ್ಲಿ ಪ್ರಥಮ ಪಿಯುಸಿ ತರಗತಿಗಳು ಶುಭಾರಂಭಗೊಂಡವು. ಇಂದಿನಿಂದ ಬೆಳಗಾವಿ ನಗರದ ಚಿತ್ರಮಂದಿರಗಳು ಬಾಗಿಲು ತೆರದಿದ್ದು ಕೆಲವೇ …
Read More »