ಬೆಳಗಾವಿ- ಜನೇವರಿ 17 ರಂದು,ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮೀತ ಶಾ ಆಗಮಿಸಲಿದ್ದು,ಕಾರ್ಯಕ್ರಮ ಯಶಸ್ವಿಗೊಳಿಸಲು ಬೆಳಗಾವಿಯಲ್ಲಿ ತಯಾರಿ ಜೋರಾಗಿಯೇ ನಡೆದಿದೆ. ಬೆಳಗಾವಿಯ ಪಂಚತಾರಾ ಹೊಟೇಲ್ ನಲ್ಲಿ ಪೂರ್ವಭಾವಿ ಸಭೆ ನಡೆಸಿದ ಬಿಜೆಪಿ ಮುಖಂಡರು,ಕಾರ್ಯಕ್ರಮದ ಜವಾಬ್ದಾರಿಗಳನ್ನು ಹಂಚಿಕೊಂಡರು. ಜನಸೇವಾ ಸಮಾವೇಶ ಸಮಾರೋಪ ಸಮಾರಂಭಕ್ಕೆ ಶಾ ಆಗಮಿಸುತ್ತಿದ್ದು ಕಾರ್ಯಕ್ರಮ ಯಶಸ್ವಿಗೊಳ್ಳಿಸಲು ಬಿಜೆಪಿ ನಾಯಕರು ಕರೆ ನೀಡಿದರು. ಜನಸೇವಾ ಸಮಾವೇಶ ಸಮಾರೋಪ ಸಮಾರಂಭಕ್ಕೆ ಜ.17ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೇಂದ್ರ ಗೃಹ ಸಚಿವ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಅಭಯ ಪಾಟೀಲರಿಂದ ಬಹಿರಂಗ ಸವಾಲ್…ಎಂಈಎಸ್ ನಾಯಕನ ಕಂಗಾಲ್…!!!
ಬೆಳಗಾವಿ- ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಎದುರು,ಎಂಈಎಸ್ ನಾಯಕರು ಹೈಡ್ರಾಮಾ ನಡೆಸಿ ಮುಖಭಂಗ ಕ್ಕೊಳಗಾದ ಘಟನೆ ಬೆಳಗಾವಿಯ ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಸಚಿವ ಭೈರತಿ ಬಸವರಾಜ್ ಅವರು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಶೀನೆ ನಡೆಸಿದ ಬಳಿಕ ಮಾಜಿ ನಗರ ಸೇವಕರ ಸಂಘ ಸಚಿವರಿಗೆ ಮನವಿ ಅರ್ಪಿಸಲು ವೇದಿಕೆ ಏರಿತು,ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಳಪೆ ಕಾಮಗಾರಿಗಳು ನಡೆಯುತ್ತಿವೆ ಎಂದು ಎಂಈಎಸ್ ಮಾಜಿ ಮೇಯರ್ ನಾಗೇಶ್ ಸಾತೇರಿ ಹೋಲ್ …
Read More »ಬೆಳಗಾವಿಯ ಬೀಫ್ ಮಾರ್ಕೆಟ್ ಶಿಪ್ಟ್ ಮಾಡಲು ಸಚಿವರಿಗೆ ಮನವಿ
ಬೆಳಗಾವಿ-ಬೆಳಗಾವಿ ನಗರದ ಹೃದಯ ಭಾಗದಲ್ಲಿ ಭೀಫ್ ಮಾರ್ಕೆಟ್ ಇದ್ದು ಇದನ್ನು ಕೂಡಲೇ ನಗರ ಹೊರ ವಲಯದಲ್ಲಿ ಸ್ಥಳಾಂತರ ಮಾಡಬೇಕೆಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಒತ್ತಾಯಿಸಿದ್ದಾರೆ. ಇಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರನ್ನು ಭೇಟಿಯಾದ ಡಾ.ಸೋನಾಲಿ ನಗರದ ಮದ್ಯಭಾಗದಲ್ಲಿ ಬೀಫ್ ಮಾರ್ಕೆಟ್ ಇರುವದರಿಂದ ಸಾರ್ವಜನಿಕರಿಗೆ ಇದರ ದುರ್ವಾಸನೆ ಸಹಿಸಲು ಆಗುತ್ತಿಲ್ಲ,ಬಸ್ ನಿಲ್ಧಾಣದ ಹತ್ತಿರದಲ್ಲೇ ಬೀಫ್ ಮಾರ್ಕೆಟ್ ಇರುವದರಿಂದ ಸಾರ್ವಜನಿಕರಿಗೆ ತೊಂದರೆ …
Read More »ಮಾನವಿಯತೆ ಮೆರೆದ ಬೆಳಗಾವಿಯ ಮೀಸೆ ಮಾವ…!!.
ಬೆಳಗಾವಿ-ಮಾಜಿ ಸಚಿವ ಪ್ರಕಾಶ್ ಹುಕ್ಕೆರಿಯವರು ಮಾನವಿಯತೆ ಮೆರೆಯುವ ಕೆಲಸ ಮಾಡಿದ್ದಾರೆ. ಹಿರೆಬಾಗೆವಾಡಿ ಬಳಿಯ ರಾಷ್ಟೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು.. ಆ ಸಮಯದಲ್ಲಿ ಮಾಜಿ ಸಚಿವರಾದ ಪ್ರಕಾಶ್ ಹುಕ್ಕೇರಿ ಯವರು ಬೆಳಗಾವಿಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು.. ಅಪಘಾತ ಆಗಿದ್ದನ್ನು ಕಂಡು ಕೂಡಲೆ ಸ್ಥಳಿಯ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಬರುವಂತೆ ಸೂಚಿಸಿದ್ರು.. ಅಂಬ್ಯುಲೆನ್ಸ್ ಬಂದು ಕರೆದುಕೊಂಡು ಹೊಗುವವರೆಗೂ ಸ್ಥಳದಲ್ಲೆ ಇದ್ದು. ಅಪಘಾತಕ್ಕೊಳಗಾದ ವ್ಯಕ್ತಿಗೆ …
Read More »ಬೆಳಗಾವಿ ಬಸ್ ನಿಲ್ಧಾಣಕ್ಕೆ ಚೆನ್ನಮ್ಮ ಹೆಸರು ನಾಮಕರಣ ಮಾಡಿಯೇ ಉದ್ಘಾಟಿಸುತ್ತೇನೆ
ಬೆಳಗಾವಿ-ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ಪ್ರಗತಿಯಲ್ಲಿದ್ದು ಈ ಬಸ್ ನಿಲ್ಧಾಣಕ್ಕೆ ಮೊದಲು ರಾಣಿ ಚೆನ್ನಮ್ಮನ ಹೆಸರು ನಾಮಕರಣ ಮಾಡಿದ ಬಳಿಕವೇ ಈ ಹೈಟೆಕ್ ಬಸ್ ನಿಲ್ಧಾಣವನ್ನು ಉದ್ಘಾಟನೆ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಬೆಳಗಾವಿಯಲ್ಲಿ ಶ್ರೀನಿವಾಸ ತಾಳೂರಕರ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಧುರೀಣರು ಲಕ್ಷ್ಮಣ ಸವದಿ ಅವರನ್ನು ಸತ್ಕರಿಸಿದ ಸಂಧರ್ಭದಲ್ಲಿ ಸಚಿವರು ಈ ರೀತಿ ಭರವಸೆ ನೀಡಿದರು. ಇದಾದ …
Read More »ಸುರೇಶ ಅಂಗಡಿ ಪಕ್ಷದ ಮೇಲಿನ ಶ್ರದ್ಧೆ…ಮತ್ತು ವಾರಸಾ….!!!
ಬೆಳಗಾವಿ-ಕೇಂದ್ರ ಸಚಿವರಾಗಿದ್ದ,ಭವಿಷ್ಯದ ಮುಖ್ಯಮಂತ್ರಿ ಎಂದು ಪ್ರಚಲಿತವಾಗಿದ್ದ,ಸುರೇಶ ಅಂಗಡಿ ಅವರ ಅಗಲಿಕೆಯನ್ನು ಇವತ್ತಿಗೂ ನಂಬಲಾಗುತ್ತಿಲ್ಲ.ಯಾಕಂದ್ರೆ ಸುರೇಶ ಅಂಗಡಿ ಅವರ ವ್ಯೆಕ್ತಿತ್ವ,ಅವರ ನೆನಪನ್ನು ಅಮರಗೊಳಿಸಿದೆ,ಅವರ ಸರಳತೆ,ಆತ್ಮೀಯತೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ವಿಶೇಷವಾದ ಸ್ಥಾನ ಪಡೆದಿದೆ…. ಸುರೇಶ ಅಂಗಡಿ ಅವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಈಗ ಉಪ ಚುನಾವಣೆ ಎದುರಾಗಿದೆ,ಚುನಾವಣೆಯ ದಿನಾಂಕ ಇದೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದ್ದು ದಿವಂಗತ ಸುರೇಶ ಅಂಗಡಿ ಅವರ ವಾರಸುದಾರ ಯಾರಾಗಬಹುದು ಎನ್ನುವ ಪ್ರಶ್ನೆ ಈಗ ಅವರ …
Read More »ಬೆಳಗಾವಿಗೆ ಬಂಪರ್ ,ಬೆಳಗಾವಿ ನಗರ ಅಭಿವೃದ್ಧಿಗೆ 125 ಕೋಟಿ₹
ಬೆಳಗಾವಿ -ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ್ ಅವರು ಗುರುವಾರ (ಜ.7) ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಮಹಾನಗರ ಪಾಲಿಕೆಯ ವಾಣಿಜ್ಯ ಕಟ್ಟಡಗಳ ಕಾಮಗಾರಿ ಪರಿಶೀಲನೆ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇನ್ನೂ ಎರಡು ತಿಂಗಳುಗಳಲ್ಲಿ ವಾಣಿಜ್ಯ ಮಳಿಗೆಗಳ ಕಾಮಗಾರಿಗಳು ಸಂಪೂರ್ಣ ಗೊಳ್ಳುತ್ತಿದ್ದು ಅರ್ಹ ಫಲಾನಭವಿಗಳ ಆಯ್ಕೆ ಮಾಡಿ ಮಳೆಗೆಗಳನ್ನು ನೀಡಲಾಗುವುದು ಎಂದರು. ನಗರದಲ್ಲಿರುವ ಪೌರಕಾರ್ಮಿಕರಿಗೆ ಉಚಿತವಾಗಿ ಮನೆಗಳು ನೀಡುವುದಾಗಿ ಹೇಳಿದರು. ಮೊದಲನೇ ಹಂತದಲ್ಲಿ 48 ಮನೆಗಳ ನಿರ್ಮಾಣ …
Read More »ಫಿಂಗರ್ ಪ್ರಿಂಟ್ ಮೇಲೆ ಸಿಕ್ಕಿಬಿದ್ದ ಹಾಯ್ ಫಾಯ್ ಗಿರಾಕಿ….!!
ಬೆಳಗಾವಿ- ಬ್ಯಾಂಕ್ ಲೂಟಿ ಮಾಡಿದ ದರೋಡೆಕೋರನೊಬ್ಬ ಕೇವಲ ಫಿಂಗರ್ ಪ್ರಿಂಟ್ ಸುಳಿವಿನ ಮೇಲೆ ಸಿಕ್ಕಿಬಿದ್ದಿದ್ದಾನೆ. ಈತ ಆರುವರೆ ಲಕ್ಷ ರೂ.ಕಿಮ್ಮತ್ತಿನ,ಹೈಟೇಕ್ ಹಾರ್ಲೇ ಡೆವಿಡ್ ಸನ್ಸ್ ಕಂಪನಿಯ ಬೈಕ್ ಹತ್ತಿ ಓಡಾಡುತ್ತಿದ್ದ ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಕಿತ್ತೂರು ಚನ್ನಮ್ಮಾ ಕೋ ಆಪರೇಟೀವ್ ಅರ್ಭನ್ ಬ್ಯಾಂಕನ್ನು ಲೂಟಿ ಮಾಡಿದ್ದ,ಕೇವಲ ಫಿಂಗರ್ ಪ್ರೀಂಟ್ ಆಧಾರದ ಮೇಲೆ ಬೆಳಗಾವಿಯ ಮಾಳಮಾರುತಿ ಠಾಣೆಯ ಪೋಲೀಸರು ಯಶಸ್ವಿಯಾಗಿದ್ದಾರೆ. ಮುಜಫರ್ ಮಹ್ಮದ ಶೇಖ ಈತ ಮೂಲತಹ ದಾಂಡೆಲಿ,ಬೆಳಗಾವಿಯ ಸುಭಾಷ ನಗರ …
Read More »ಕೋವೀಡ್ ವ್ಯಾಕ್ಸೀನ್ ನಾಳೆ ಬೆಳಗಾವಿ ಜಿಲ್ಲೆಯ 7 ಕಡೆ ಡ್ರೈರನ್..
ಬೆಳಗಾವಿ- ಸರ್ಕಾರದ ಮಾರ್ಗದರ್ಶನದಂತೆ ನಾಳೆ ಬೆಳಗಾವಿ ಜಿಲ್ಲೆಯ 7 ಕಡೆ ಕೋವೀಡ್ ವ್ಯಾಕ್ಸೀನ್ ಡ್ರೈ ರನ್ ನಡೆಯಲಿದೆ. *ಎರಡು ಮೆಡಿಕಲ್ ಕಾಲೇಜು, ಒಂದು ಖಾಸಗಿ ಆಸ್ಪತ್ರೆ, ಒಂದು ಪಿಹೆಚ್ಸಿ, ಒಂದು ಯುಪಿಹೆಚ್ಸಿ, ಒಂದು ಸಿಹೆಚ್ಸಿ, ಒಂದು ತಾಲೂಕು ಆಸ್ಪತ್ರೆಯಲ್ಲಿ ಡ್ರೈರನ್ ನಾಳೆ ನಡೆಯಲಿದೆ. ಬೆಳಗಾವಿ ನಗರದ ಕೆಎಲ್ಇ ಸಂಸ್ಥೆಯ ಜೆಎನ್ಎಮ್ಸಿ ಮೆಡಿಕಲ್ ಕಾಲೇಜು, ಬಿಮ್ಸ್ ಮೆಡಿಕಲ್ ಕಾಲೇಜು, ಗೋವಾ ವೇಸ್ ಬಳಿಯ ಲೇಕ್ ವ್ಯೂ ಆಸ್ಪತ್ರೆ, ನಿಪ್ಪಾಣಿ ನಗರ ಪ್ರಾಥಮಿಕ …
Read More »ಬೆಳಗಾವಿಯಲ್ಲಿ ಬಿಜೆಪಿ ಮೇಯರ್ ಮಾಡ್ತೀವಿ-ಭೈರತಿ ಬಸವರಾಜ್
ಬೆಳಗಾವಿ- ಬೆಳಗಾವಿ ಪಾಲಿಕೆ ಚುನಾವಣೆ ವಿಚಾರ ಕುರಿತು ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ,ಬೆಳಗಾವಿ ಪಾಲಿಕೆ ಗೆ ಬಿಜೆಪಿ ಯಿಂದ ಅಭ್ಯರ್ಥಿಗಳು ಕಣಕ್ಕೆ ಇಳಸ್ತೀವಿ,ನಮ್ಮ ಪಕ್ಷದಿಂದ ಅಭ್ಯರ್ಥಿಗಳ ನ್ನ ಖಂಡಿತವಾಗಿ ನಿಲ್ಲಿಸುತ್ತೇವೆ,ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರ್ತಿವಿ. ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಮೇಯರ್ , ಮಾಡ್ತಿವಿ ಎಂದು ಸಚಿವ ಭೈರತಿ ಬಸವರಾಜ ಬೆಳಗಾವಿಯಲ್ಲೇ ವಿಶ್ವಾಸ ವ್ಯೆಕ್ತ ಪಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪರಶೀಲನೆ ಮಾಡಿದ ಬಳಿಕ ಮಾದ್ಯಮಗಳ ಜೊತೆ …
Read More »ಇತ ನಿಜವಾಗಿಯೂ ಬೆಳಗಾವಿಯ ಭಜರಂಗಿ ಭಾಯಿಜಾನ್..!!!!
ಬೆಳಗಾವಿ- ಬೆಳಗಾವಿ ಪಕ್ಕದ ಕಾಕತಿಯಲ್ಲಿ ಭಜರಂಗಿ ಭಾಯಿಜಾನ್ ಹಿಂದಿ ಚಲನ ಚಿತ್ರ ಮಾದರಿಯ ಘಟನೆ ನಡೆದಿದೆ.ನಟ ಸಲ್ಮಾನ್ ಖಾನ್ ಪಾಕಿಸ್ತಾನದ ಬಾಲಕಿ ಮುನ್ನೀ ಯನ್ನು ಪಾಕಿಸ್ತಾನಕ್ಕೆ ತಲುಪಿಸಿದರೆ ಕಾಕತಿಯ ವಿನಾಯಕ ನೇಪಾಳಿ ಯನ್ನು ನೇಪಾಳಕ್ಕೆ ತಲುಪಿಸಿ ಬೆಳಗಾವಿಯ ಭಜರಂಗಿ ಭಾಯಿಜಾನ್ ಆಗಿದ್ದಾರೆ. ಭಜರಂಗಿ ಭಾಯಿಜಾನ್ ಸಿನಿಮಾದಲ್ಲಿ ನಟ ಸಲ್ಮಾನ್ ಖಾನ್ ಮಾತುಬಾರದ ಮೂಕಿ ಬಾಲಕಿಯೊಬ್ಬಳನ್ನು ನೆರೆಯ ಪಾಕಿಸ್ತಾನಕ್ಕೆ ಸೇರಿಸಲು ಪಟ್ಟ ಕಷ್ಟವನ್ನು ಎಳೆಎಳೆಯಾಗಿ ಚಿತ್ರಿಸಲಾಗಿದೆ. ಇಂತಹದ್ದೇ ಸಿನಿಮಾ ಮಾದರಿ ಘಟನೆಯೊಂದು …
Read More »ಇಂದು ಬೆಳಗಾವಿ ಸಿಟಿಯಲ್ಲಿ ಅರ್ಬನ್ ಡೆವಲಪ್ಮೆಂಟ್ ಮಿನಿಸ್ಟರ್ ರೌಂಡ್ಸ್….
ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ್ ಅವರು ಇಂದು ಗುರುವಾರ (ಜ.7) ಮಧ್ಯಾಹ್ನ 3 ಗಂಟೆಯಿಂದಲೇ ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾ. ಇಂದು ಕೇವಲ ಕಾಮಗಾರಿಗಳ ಪರಶೀಲನೆ ನಡೆಯಲಿದ್ದು ನಾಳೆ ಪ್ರಗತಿ ಪರಶೀಲನಾ ಸಭೆ ನಡೆಯಲಿವೆ ಎಂದು ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. ಇಂದು ಮದ್ಯಾಹ್ನ 3-00 ಗಂಟೆಯಿಂದ ಬೆಳಗಾವಿ ನಗರದಲ್ಲಿ ನಗರಾಭಿವೃದ್ಧಿ ಸಚಿವರು ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪರಶೀಲನೆ ಮಾಡಲಿದ್ದು ಸಚಿವರು ಎಲ್ಲೆಲ್ಲಿ ಹೋಗ್ತಾರೆ ವಿವರ ಇಲ್ಲಿದೆ ನೋಡಿ.. ನಗರಾಭಿವೃದ್ಧಿ ಸಚಿವರ …
Read More »ನುಡಿದಂತೆ ನಡೆದ ಸರ್ಕಾರ- ಡಾ.ಸೋನಾಲಿ ಹರ್ಷ
ಬೆಳಗಾವಿ- ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವದು,ಗೋರಕ್ಷಕರ ಬಹುದಿನಗಳ ಕನಸಾಗಿತ್ತು,ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಲಕ್ಷಾಂತರ ಗೋ ರಕ್ಷಕರ ಕನಸು ನನಸು ಮಾಡಿದ್ದು,ಸರ್ಕಾರದ ಕ್ರಮ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಠಿಸಿದೆ ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಹರ್ಷ ವ್ಯೆಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮೂಲಕ,ರಾಜ್ಯದಹಿತವನ್ನು ಕಾಪಾಡಿದ್ದು ಅಭಿನಂದಾರ್ಹ ಸಂಗತಿಯಾಗಿದ್ದು,ಸರ್ಕಾರ ರಾಜ್ಯದಲ್ಲಿ ಗೋಹತ್ಯೆ …
Read More »ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡದಿದ್ದರೆ ಆಮರಣ ಉಪವಾಸ
ಚಿಕ್ಕೋಡಿ-ಚಿಕ್ಕೋಡಿ ಜಿಲ್ಲಾ ಹೋರಾಟಗಾರರು ಜಾರಕಿಹೊಳಿ ಸಹೋದರರ ವಿರುದ್ಧ ಆಕ್ರೋಶ ವ್ಯೆಕ್ತಪಡಿಸಿದ್ದು,ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡದಿದ್ದರೆ,ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುವದಾಗಿ ಹಿರಿಯ ಹೋರಾಟಗಾರ ಬಿ ಆರ್ ಸಂಗಪ್ಪಗೋಳ್ ಎಚ್ಚರಿಕೆ ನೀಡಿದ್ದಾರೆ. ಚಿಕ್ಕೋಡಿಯಲ್ಲಿ ಸಂಗಪ್ಪಗೋಳ ನೇತ್ರತ್ವದಲ್ಲಿ ಸುದ್ಧಿಗೋಷ್ಠಿ ನಡೆಸಿದ ಹೋರಾಟಗಾರರು, ಚಿಕ್ಕೋಡಿಯನ್ನು ನಿರ್ಲಕ್ಷಿಸಿ ಗೋಕಾಕ್ ಜಿಲ್ಲೆ ಮಾಡಲು ಜಾರಕಿಹೊಳಿ ಸಹೋದರರು ಮುಂದಾಗಿದ್ದಾರೆ. ಗೋಕಾಕ್ ಜಿಲ್ಲೆ ಮಾಡುವುದಾಗಿ ಹೇಳಿದ್ದ ರಮೇಶ ಹಾಗೂ ಸತೀಶ್ ಜಾರಕಿಹೊಳಿ ಚಿಕ್ಕೋಡಿಯನ್ನು ಕಡೆಗಣಿಸಿದ್ದಾರೆ …
Read More »ಡಿಸಿ ಕಚೇರಿ ಎದುರು,ಪೋಲೀಸರ ಜೊತೆ ಎಂಈಎಸ ,ಮುಖಂಡರ ವಾಗ್ವಾದ
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ಎದುರು ಹಾರಿಸಿರುವ ಕನ್ನಡದ ಸ್ವಾಭಿಮಾನದ ಧ್ವಜವನ್ನು ತೆರವು ಮಾಡುವಂತೆ ಆಗ್ರಹಿಸಿ,ಎಂಈಎಸ್ ಮತ್ತು ಶಿವಸೇನೆಯ ಮುಖಂಡರು,ಗಲಾಟೆ ಶುರು ಮಾಡಿದ್ದಾರೆ. ಧ್ವಜ ತೆರವು ಮಾಡುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಆಗಮಿಸಿದ ಈ ನಾಡವಿರೋಧಿಗಳು ನಾವು ತಕ್ಷಣ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಬೇಕು,ಎಂದು ಡಿಸಿ ಕಚೇರಿಗೆ ನುಗ್ಗುಲು ಪ್ರಯತ್ನಿಸಿದಾಗ ಪೋಲೀಸರು ಅವರನ್ನು ತಡೆದಿದ್ದಾರೆ. ಪಾಲಿಕೆ ಎದುರು ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವು ಮಾಡಬೇಕು ಇಲ್ಲವಾದಲ್ಲಿ ಜನೇವರಿ 21 ರಂದು ಪಾಲಿಕೆ ಎದುರು …
Read More »