Breaking News

LOCAL NEWS

ಒಂದ ವರ್ಷದಾಗ ಬೆಳಗಾವಿ ರೇಲ್ವೆ ಸ್ಟೇಶನ್ ಲಕ,ಲಕಾ ಅಂತ ಹೊಳಿತೈತಿ…..!!!

ನೂತನ ರೈಲುನಿಲ್ದಾಣ ಕಾಮಗಾರಿ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಸಚಿವ ಸುರೇಶ್ ಅಂಗಡಿ ಸೂಚನೆ ಬೆಳಗಾವಿ, ಜೂನ್ 4(ಕರ್ನಾಟಕ ವಾರ್ತೆ): ನಗರದ ನೂತನ ರೈಲುನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಗುರುವಾರ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಯು ನವೆಂಬರ್ 2020 ರ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕಾಮಗಾರಿ ನಿಧಾನಗೊಂಡಿರುತ್ತದೆ ಎಂದು ತಿಳಿಸಿದರು. ಆದಾಗ್ಯೂ ಸ್ಥಳೀಯ …

Read More »

ಮುತ್ತಿಗೆ ಹಾಕಿದ ನೇಕಾರ ಕಾರ್ಮಿಕರಿಗೆ ಸುರೇಶ ಅಂಗಡಿ ಅವರಿಂದ ಗಿಫ್ಟ್…..!!

ಬೆಳಗಾವಿ- ಒಂದು ವಾರದ ಹಿಂದೆ ನೂರಾರು ಜನ ನೇಕಾರ ಕೂಲಿ ಕಾರ್ಮಿಕರು,ಏಕಾ ಏಕಿ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಆಹಾರ ಸಾಮುಗ್ರಿಗಳ ಕಿಟ್ ಕೊಡುವಂತೆ ಒತ್ತಾಯಿಸಿದ್ದರು. ಸುರೇಶ್ ಅಂಗಡಿ ಅವರು ಆಹಾರ ಸಾಮುಗ್ರಿಗಳ ಕಿಟ್ ಕೊಡುತ್ತಿದ್ದಾರೆ ಎಂಬ ಸುಳ್ಳು ವದಂತಿ ಹರಡಿಸಿದ ಹಿನ್ನಲೆಯಲ್ಲಿ ನೂರಾರು ಜನ ಕಾರ್ಮಿಕರು,ಕಾಡಾ ಕಚೇರಿಯಲ್ಲಿನ ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ …

Read More »

ಗಡಿನಾಡ ಗುಡಿಯಲ್ಲಿ ಬಾಷಾ ಬಾಂಧವ್ಯದ ಬೆಸುಗೆ…….!!!

ಬೆಳಗಾವಿ-ರಾಜ್ಯ ಸರ್ಕಾರದ ಇಚ್ಛಾಶಕ್ತಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ವಿಶೇಷ ಪ್ರಯತ್ನದ ಫಲವಾಗಿ ಗಡಿನಾಡ ಗುಡಿಯಲ್ಲಿ ಭಾಷಾ ಬಾಂಧವ್ಯ ಬೆಳೆಸುವ ಮಹತ್ವದ ಕಾರ್ಯ ನಡೆದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಗ್ರಾಮದಲ್ಲಿರುವ ಗುಡ್ಡದ ಮೇಲಿನ ಕೋಟೆಯನ್ನು ಅಭಿವೃದ್ಧಿ ಪಡಿಸಿ ಈ ಕೋಟೆಯ ಮುಂಬಾಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ 3.5 ಕೋಟಿ ರೂಗಳನ್ನು ಮಂಜೂರು ಮಾಡಿದ್ದು 50 …

Read More »

ರಾಜ್ಯಹೆಲ್ತ್ ಬುಲೀಟೀನ್ ನಲ್ಲಿ ಶೂನ್ಯ ಲೋಕಲ್ ಬುಲಿಟೀನ್ ನಲ್ಲಿ 12 ಜನ ಸೊಂಕಿತರು ಮಾನ್ಯ……..!

ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲಾ ಹೆಲ್ತ್‌ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ …

Read More »

ನಿನ್ನೆ ಮಂಗಳವಾರ ಬೆಳಗಾವಿಯಲ್ಲಿ ಪತ್ತೆಯಾದ 51ಜನ ಸೊಂಕಿತರು ಯಾವ,ಯಾವ ಗ್ರಾಮದವರು ಗೊತ್ತಾ..?

ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆಯ ದಿನ ಮಂಗಳವಾರ ಪತ್ತೆಯಾದ 51 ಜನ ಸೊಂಕಿತರು ಯಾವ ಗ್ರಾಮದವರು ಮಾಹಿತಿ ಇಲ್ಲಿದೆ ನೋಡಿ. ಬೆಳಗಾವಿ ತಾಲ್ಲೂಕು Belagavi Taluka: Attiwad – 11 Balekundri HK – 1 Balekundri BK – 1 Mutaga -2 Sambra -1 Savagaon -1 Sulaga – 2 Uchagaon – 3 Hukkeri Taluka Daddi -12 Kot -3 Modaga – 2 …

Read More »

ಸುವರ್ಣಸೌಧಕ್ಕೆ ಬೇಗ ಕಚೇರಿಗಳನ್ನು ಸ್ಥಳಾಂತರ ಮಾಡಲು ಸಿಎಂ ಖಡಕ್ ಆದೇಶ

ಬೆಂಗಳೂರು, ಜೂನ್ 03: ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು  ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು. ಇಂದು ಅವರ  ಅಧ್ಯಕ್ಷತೆಯಲ್ಲಿ  ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು . ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುವುದನ್ನು   ಖುದ್ದಾಗಿ ಪರಿಶೀಲಿಸುವುದಾಗಿ  ಅವರು ಎಚ್ಚರಿಸಿದರು. ಪ್ರವಾಹದಿಂದ ಹಾಳಾದ ರಸ್ತೆ/ಸೇತುವೆಗಳ  …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ದಾಳಿ, ಇಂದು ಒಂದೇ ದಿನ 51 ಸೊಂಕಿತರ ಪತ್ತೆ

ಬೆಳಗಾವಿ- ರಾಜ್ಯ ಸರ್ಕಾರದ ಯಡವಟ್ಟಿನಿಂದ  ಬೆಳಗಾವಿ ಜಿಲ್ಲೆಯ, ಗ್ರಾಮ ಗ್ರಾಮಗಳಲ್ಲಿಯೂ ಕೊರೊನಾ ಹಬ್ಬುತ್ತಿದೆ ಇಂದು ಮಂಗಳವಾರ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ‌ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು,ಬೆಳಗಾವಿ ಕಮಿಷ್ನರೇಟ್ ವ್ಯಾಪ್ತಿಯಲ್ಲಿ 22 ,ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ,ಮತ್ತು ಗೋಕಾಕ …

Read More »

ಹಠಗಾರ ಸಾಹುಕಾರ್ ಗೆ ಬೆಳಗಾವಿ ಉಸ್ತುವಾರಿ ಪಟ್ಟ

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ಅವರು ಈಗ ಬೆಳಗಾವಿ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಾರೆ.ಕೋರೆ,ಕತ್ತಿ ಸಹೋದರರ ಕಿತ್ತಾಟದ ಬಳಿಕ ಜಾರಕಿಹೊಳಿ ಸಾಹುಕಾರ್ ಗೆ ಅದೃಷ್ಠ ಒಲಿದಿದೆ. ಮೈತ್ರಿ ಸರ್ಕಾರದ ಪತನದ ರೂವಾರಿ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ …

Read More »

ವೀಸಾ ನಿಯಮ.ಉಲ್ಲಂಘನೆ ಇಂಡೋನೇಶಿಯಾ,ದೆಹಲಿ ಮೂಲದ 12 ಜನರು ಪೋಲೀಸರ ವಶಕ್ಕೆ

ಬೆಳಗಾವಿ- ವೀಸಾ ನಿಯಮ ಉಲ್ಲಂಘಿಸಿ ದೆಹಲಿಯಿಂದ ಬೆಳಗಾವಿಗೆ ಆಗಮಿಸಿ, ಧಾರ್ಮಿಕ ಪ್ರಚಾರ ನಡೆಸಿದ ಆರೋಪ ಮೇಲೆ, ಇಂಡೋನೇಷ್ಯಾದ 10, ದೆಹಲಿಯ ಇಬ್ಬರು ಸೇರಿ 12 ಜನರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಐವರು ಮಹಿಳೆಯರು ಸೇರಿ ಒಟದಟು 12 ಜನರು ಪೊಲೀಸ್ ವಶದಲ್ಲಿದ್ದು ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು 12 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೇ ಮಾಳಮಾರುತಿ ಪೋಲೀಸರು ಈ ಹನ್ನೆರಡು ಜನರ ವಿರುದ್ಧ ಎಫ ಐ …

Read More »

ಬೆಳಗಾವಿಯಲ್ಲಿ ಮಗು ಸೇರಿದಂತೆ 9 ಜನ ಸೊಂಕಿತರು ಗುಣಮುಖ,ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಗು ಹಾಗು ಮಗುವಿನ ಪೋಷಕರು ಸೇರಿದಂತೆ 9 ಜನ ಸೊಂಕಿತರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕು ತಗುಲಿದ್ದ ಏಳು ತಿಂಗಳ ಹೆಣ್ಣು ಮಗು ಸೇರಿದಂತೆ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಏಳು ತಿಂಗಳ ಮಗುವಿನ ಆರೈಕೆಯಲ್ಲಿ ಇದ್ದ ತಂದೆ ಹಾಗೂ ತಾಯಿಯ …

Read More »

ಬೆಳಗಾವಿ ನಗರದಲ್ಲಿ ಜಲಮಾರ್ಗ,ಶಾಸಕ ಅಭಯ ಪಾಟೀಲರ ವಿನೂತನ ಯೋಜನೆ

ಬೆಳಗಾವಿ- ಬೆಳಗಾವಿ ನಗರದಲ್ಲಿ ಹಾಳಾಗಿ ಹೋಗಿರುವ ನಾಲೆಗಳನ್ನು ವಿಸ್ತರಿಸಿ,ನಾಲೆಗಳಲ್ಲಿ ಚರಂಡಿ ನೀರು ಸೇರದಂತೆ ಪೈಪ್ ಲೈನ್ ಮಾಡಿ ,ನಾಲೆಗಳಲ್ಲಿ ಬೋಟಿಂಗ್ ಮಾಡುವ ವಿನೂತನ ಯೋಜನೆಯನ್ನು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ರೂಪಿಸಿದ್ದಾರೆ. ಸ್ನೇಹಿತರೇ, “Water public transport” ಶಾಸಕರ ಕನಸಿನ ಕಲ್ಪನೆ, ಅತೀ ಶೀಘ್ರದಲ್ಲಿ ಬೆಳಗಾವಿ ನಗರಕ್ಕೆ, ಹೊಸ ಮೆರಗು ನೀಡಲಿದೆ. ಈ ಯೋಜನೆ ಕುರಿತು ಇಂದು ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಶಾಸಕ ಅಭಯ ಪಾಟೀಲ ಸುದೀರ್ಘ …

Read More »

ಜೊತೆಗಿದ್ದವರು ಲಾಭಿ ಮಾಡುವದರಲ್ಲಿ ತಪ್ಪಿಲ್ಲ- ಪ್ರಭಾಕರ ಕೋರೆ

ಬೆಳಗಾವಿ- ಬಿಜಪಿ ಪಕ್ಷ ಬಹಳ ದೊಡ್ಡ ಪಕ್ಷ,ರಾಜ್ಯಸಭಾ ಟಿಕೆಟ್ ಬಗಳ ಜನ ಕೇಳುತ್ತಿದ್ದಾರೆ,ಜೊತೆಗಿದ್ದವರೂ ಟಿಕೆಟ್ ಕೇಳುವದರಲ್ಲಿ ತಪ್ಪಿಲ್ಲ.ಈ ವಿಷಯದಲ್ಲಿ ಪಕ್ಷದ ನಿರ್ಧಾರವೇ ಅಂತಿಮ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು ರಾಜ್ಯ ಸಭಾ ಚುನಾಚಣೆಗೆ ನೋಟಿಫಿಕೇಶನ್ ಜಾರಿಯಾಗಿಲ್ಲ,ಬಿಜೆಪಿ ಪಕ್ಷದಲ್ಲಿ ಲಾಭಿ ನಡೆಯುವುದಿಲ್ಲ, ಪಕ್ಷದ,ನಾಯಕರು ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದು ಕೋರೆ ತಿಳಿಸಿದರು. ರಾಜ್ಯಸಭಾ ಟಿಕೆಟ್ ರಮೇಶ್ ಕತ್ತಿ ಅವರು ಕೇಳುತ್ತಿದ್ದಾರೆ,ಈ …

Read More »

ಸಾರ್ವಜನಿಕ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ನಿಂಬಾಳ್ಕರ್ ಪುತ್ರ.!

ಬೆಳಗಾವಿ- ದೇಶದಲ್ಲಿ ಕೊರೊನಾ ವೈರಸ್ ಮಾಹಾಮಾರಿ ಅಬ್ಬರ ಜೋರಾಗಿದೆ. ದಿನದಿಂದ ದಿನಕಚಕೆ ಪ್ರಕರಣಗಳ ಸಂಖ್ಯೆಯ ಹೆಚ್ಚಾಗುತ್ತಿವೆ. ಲಾಕ್ ಡೌನ್ ನಿಂದ ಬಡವರು,‌ ಮಧ್ಯಮ ವರ್ಗಕ್ಕೆ ಸಂಕಷ್ಟ ಎದಾಗಿದೆ. ಬಡವರ ನೆರವಿಗೆ ಇದೀಗ ನಿಂಬಾಳ್ಕರ್ ಧಾವಿಸಿದ್ದಾರೆ. ಅಪ್ಪ ಐಎಎಸ್ ಆಫೀಸ್, ಅಮ್ಮ ಶಾಸಕಿಯಾಗಿ ಸಮಾಜ ಸೇವೆ.‌ ಇಬ್ಬರ ಜತೆಗೆ ಇದೀಗ ಪುತ್ರ ಸಹ ಸಾಥ್ ನೀಡಿದ್ದಾರೆ. ಖಾನಾಪುರ ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಪುತ್ರ ಸಹ ಸಮಾಜ ಸೇವೆಯಲ್ಲಿ ತೊಡಿಸಿಕೊಂಡಿದ್ದಾರೆ. …

Read More »

ಬೆಳಗಾವಿಯಲ್ಲಿ ಮಳೆಯ ಅರ್ಭಟದ ಜೊತೆಗೆ ಕೊರೋನಾ ಅರ್ಭಟ,ಇಂದು ಮತ್ತೆ 13 ಪಾಸಿಟೀವ್ ಕೇಸ್ ಪತ್ತೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಳೆರಾಯನ ಅರ್ಭಟದ ಜೊತೆ ಜೊತೆಗೆ ಮಹಾಮಾರಿ ಕೊರೋನಾ ಅರ್ಭಟವೂ ಬೆಳಗಾವಿ ಜಿಲ್ಲೆಗೆ ವಕ್ಕರಿಸಿದೆ ಇಂದು ಭಾನುವಾರದ ಹೆಲ್ತ್ ಬುಲೆಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 13ಜನರಲ್ಲಿ ಸೊಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಹೆಲ್ತ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 160 ಕ್ಕೇರಿದೆ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 162ಕ್ಕೇರಿದಂತಾಗಿದೆ. ಇಂದು ಪತ್ತೆಯಾದ ಎಂಟು ಜನ ಸೊಂಕಿತರ ಪೈಕಿ ಇಬ್ಬರು ಬೆಳಗಾವಿ ತಾಲ್ಲೂಕಿನ ಅಗಸಗಿ …

Read More »

ಬೆಳಗಾವಿಯ ಬೀದಿ ನಾಯಿಗಳು ಹಸಿದಿವೆ ಹುಷಾರ್….. ! ಮೈಮರೆತರೆ ಕುರಿ ಕೋಳಿ ಢಮಾರ್……!!!

ಬೆಳಗಾವಿಯಲ್ಲಿ ನಾಯಿಗಳು ಹಸಿದಿವೆ ಹುಷಾರ್…..!! ಬೆಳಗಾವಿ- ಲಾಕ್ ಡೌನ್ ಅವಧಿಯಲ್ಲಿ ಬೆಳಗಾವಿ ನಗರದ ನಾಯಿಗಳು ಈಗ ಡಾನ್ ಆಗಿವೆ.ಆಹಾರ ಸಿಗದೇ ಪರದಾಡುತ್ತಿರುವ ಬೀದಿ ನಾಯಿಗಳು ಈಗ ಕ್ರೂರಿಯಾಗಿವೆ. ಇಂದು ಮದ್ಯಾಹ್ನ ಹಸಿದ ನಾಯಿಗಳು ಗುಂಪಾಗಿ ಕುರಿಗಳ ಹಿಂಡಿನ ಮೇಲೆ ದಾಳಿ ಮಾಡಿ ಎರಡು ಕುರಿಗಳನ್ನು ಬೇಟೆಯಾಡಿದ ಘಟನೆ ಬೆಳಗಾವಿಯ ಕಣಬರ್ಗಿ ರಸ್ತೆಯ ಶಿವತೀರ್ಥ ಅಪಾರ್ಟಮಡಂಟ್ ಹಿಂದುಗಡೆ ನಡೆದಿದೆ. ಬೆಳಗಾವಿಯಲ್ಲಿ ಹಸಿದವರಿಗೆ ಉಳ್ಳವರು ಆಹಾರದ ಕಿಟ್ ಗಳನ್ನು ಕೊಡುತ್ತಿದ್ದಾರೆ. ಹೊಟೇಲ್ ಗಳ …

Read More »