ಬೆಳಗಾವಿ -ಕರ್ನಾಟಕ ರಾಜ್ಯ ಪೊಲೀಸ್ ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ನಿವೃತ್ತ ಡಿಐಜಿಪಿ ಡಾ.ಡಿ.ಸಿ.ರಾಜಪ್ಪ ಅವರ ಸಂಪಾದಕತ್ವದಲ್ಲಿ ಪೊಲೀಸ್ ಲಹರಿ ಮಾಸಪತ್ರಿಕೆ ಬಿಡುಗಡೆ ಸಮಾರಂಭ ನ.4 ರಂದು ಬೆಂಗಳೂರಿನ ಸೀನಿಯರ್ ಪೊಲೀಸ್ ಆಫೀರ್ಸ್ ಮೆಸ್ನ ಸಭಾಂಗಣದಲ್ಲಿ ಜರುಗಲಿದೆ. ಪೊಲೀಸ್ ಲಹರಿ ಮಾಸಪತ್ರಿಕೆಯ ಬಿಡುಗಡೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ನಗರದ ಪೊಲೀಸ್ ಆಯುಕ್ತ ಕಮಲ್ ಪಂಥ್ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಹಳ್ಳದ, ಹೆಸರು ನೋಡಿ,300,ಎಕರೆ ಹಳ್ಳ ಹಿಡಿಸಿದ್ರು
ಬೆಳಗಾವಿ- ಪಾಪ ಈ ರೈತರು ಏನೂ ತಪ್ಪು ಮಾಡಿಲ್ಲ,ಇವರ ಹೆಸರು ಹಳ್ಳದ ಇರುವದೇ ದೊಡ್ಡ ತಪ್ಪಾಗಿದೆ, ಹಳ್ಳದ ಎನ್ನುವ ಹೆಸರು ಇರುವ ಉತಾರಗಳಲ್ಲಿ,ಹಳ್ಳ ಸೇರಿ ,300 ಎಕರೆಗೂ ಹೆಚ್ಚು ಜಮೀನು,ಸರ್ಕಾರಿ ಜಮೀನು ಎಂದು ಪರಿವರ್ತನೆಯಾಗಿದೆ. ಅಧಿಕಾರಿಗಳು ಮಾಡಿದ ಯಡವಟ್ಟಿನಿಂದಾಗಿ,ಹಳ್ಳದ ಎಂಬ ಹೆಸರಿನಲ್ಲಿರುವ 300 ಎಕರೆಗೂ ಹೆಚ್ಚು ಜಮೀನು ಈಗ ಸರ್ಕಾರಿ ಜಮೀನು ಎಂದು ದಾಖಲಾಗಿದ್ದು ಹಳ್ಳದ ಕುಟುಂಬಗಳ ರೈತರು ನ್ಯಾಯ ದೊರಕಿಸಿಕೊಡುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ಈ ಅವಘಡ …
Read More »ಪಂಚಾಯತಿ ಚುನಾವಣೆಗೆ ಬಿಜೆಪಿ ತಯಾರಿ
ಬೆಳಗಾವಿಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ, ಕೇಂದ್ರ ಸರಕಾರದ ಮಹತ್ತರ ಯೋಜನೆಯನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸೋಮವಾರ ನಗರದ ಧರ್ಮನಾಥ ಭವನದಲ್ಲಿ ಬೆಳಗಾವಿ ಗ್ರಾಮಾಂತರ, ಮಹಾನಗರ ಮತ್ತು ಚಿಕ್ಕೋಡಿ ಜಿಲ್ಲೆಯ ಪ್ರಮುಖರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 2014ರ ಬಳಿಕ …
Read More »ಅರವಿಂದ ಪಾಟೀಲ್ ರನ್ನು, ಬಿಜೆಪಿ ಕರೆದುಕೊಂಡ ಬರ್ತಿವಿ
ಬೆಳಗಾವಿ- ಅರವಿಂದ ಪಾಟೀಲ್ ರನ್ನು ಶೀಘ್ರದಲ್ಲೇ ಬಿಜೆಪಿ ಕರೆದುಕೊಂಡ ಬರ್ತಿವಿ,ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ರಾಜ್ಯೋತ್ಸವದ ಧ್ವಜಾರೋಹಣದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರದ ಸಚಿವರು ಕರಾಳ ದಿನಾಚರಣೆ ಆಚರಣೆ ಮಾಡುವ ವಿಚಾರ. ಅವರು ಏನೇ ಕರಾಳ ದಿನಾಚರಣೆ ಆಚರಣೆ ಮಾಡಿದ್ರೆ ತಲೆ ಕೆಡಿಸಿಕೊಳ್ಳಬೇಡಿ, ಅದಕ್ಕೆ ಮಹತ್ವ ಕೊಡಬೇಕಿಲ್ಲ ಅದನ್ನ ದೊಡ್ಡದಾಗಿ ತೋರಿಸುವ ಅವಶಕತೆ ಇಲ್ಲಾ ಅಂದ್ರು ಸಾಹುಕಾರ್ ರಮೇಶ್ ಜಾರಕಿಹೊಳಿ ಎಂಇಎಸ್ ಮಾಜಿ …
Read More »ಬೆಳಗಾವಿಯಲ್ಲಿ ಕನ್ನಡದ ಕಲರ್,ಅಭಿಮಾನದ ಪವರ್….
ಬೆಳಗಾವಿ-ಇಂದು ರಾಜ್ಯೋತ್ಸವ,ಕನ್ನಡಿಗರ ಹಬ್ಬ,ಈ ದಿನ ಕೋವೀಡ್ ಹಿನ್ನಲೆಯಲ್ಲಿ ಅನೇಕ ನಿರ್ಬಂಧ ಇದ್ದರೂ ಸಹ ,ಹಬ್ಬದ ಅದ್ದೂರಿ ತನಕ್ಕೆ ಅದು ಅಡ್ಡಿಯಾಗಲಿಲ್ಲ,ಅಭಿಮಾನದ ಕೊರತೆ ಕಾಣಲಿಲ್ಲ,ಬೆಳಗಾವಿಯ ಕಣ,ಕಣವೂ ಕನ್ನಡ ಕನ್ನಡ ಎನ್ನುವ ವಾತಾವರಣ ಬೆಳಗಾವಿಯಲ್ಲಿ ಕಂಡಿತು. ಸುರ್ಯೋಧಯ ಆಗುವದಷ್ಟೇ ತಡ ಕನ್ನಡದ ಅಭಿಮಾನಿಗಳು ಝೇಂಡಾ ಹಾರಿಸುತ್ತ,ಜೈ ಕರ್ನಾಟಕ ಎಂದು ಘೋಷಣೆ ಕೂಗುತ್ತ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡರು ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಹೂವಿನ ಹಾರಹಾಕಿ ಗೌರವ ಸಮರ್ಪಿಸುವ ದೃಶ್ಯ ಇಲ್ಲಿ ಸಾಮಾನ್ಯವಾಗಿತ್ತುಎಲ್ಲಿ ನೋಡಿದಲ್ಲಿ …
Read More »ಬೆಳಗಾವಿ ಪಾಲಿಕೆಯ ಮೇಲೆ ಹಾರಾಡಿದ ಕನ್ನಡದ ಬಾವುಟ
ಬೆಳಗಾವಿ- ಬೆಳಗಾವಿಯ ಕನ್ನಡದ ಕಸ್ತೂರಿ ಎಂದೇ ಕರೆಯಲ್ಪಡುವ ಕಸ್ತೂರಿ ಭಾವಿ ನೇತ್ರತ್ವದಲ್ಲಿ ಕನ್ನಡದ ಯುವಕರು ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಕನ್ನಡ ಧ್ವಜಾರೋಹಣ,ಮಾಡಿದ ಘಟನೆ ಮದ್ಯರಾತ್ರಿ ನಡೆದಿದೆ. ಕನ್ನಡ ಪರ ಹೋರಾಗಾರರಿಂದ ಧ್ವಜಾರೋಹಣ ನಡೆದಿದ್ದು ಇದೇ ಮೊದಲ ಬಾರಿಗೆ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಾಡಿದೆ. ಯುವಕ ರವಿ ಬೋವಿ ಸೇರಿ ಅನೇಕರಿಂದ ಧ್ವಜಾರೋಹಣ ನಡೆದಿದೆ. ಪಾಲಿಕೆ ಮೇಲೆ ಕನ್ನಡ ಧ್ವಜಕ್ಕಾಗಿ ಶಪಥ ಮಾಡಿದ್ದ ತಾಯಿ. ಕಸ್ತೂರಿ ಭಾವಿ …
Read More »ಮರವಣಿಗೆ,ಐತೇನ್ರೀ…ಡಾಲಬೀ ಬರತೈತಿ ಏನ್ರೀ….ನಾವೂ ಬೆಳಗಾವಿಗೆ ಬರಬಹುದೇನ್ರೀ….???
ಬೆಳಗಾವಿ- ಕೋವೀಡ್ ಹಿನ್ನಲೆಯಲ್ಲಿ ಈ ಬಾರಿ ಬೆಳಗಾವಿ ನಗರದಲ್ಲಿ ಮೆರವಣಿಗೆಯೂ ಇಲ್ಲ,ಡಾಲಬೀ ಸೌಂಡು ಇಲ್ಲ,ಡ್ಯಾನ್ಸೂ ಇಲ್ಲ, ಅಂತಾ ಹೋ ಕೊಂಡ್ರೂ ನಮ್ಮ ಹುಡುಗೋರು,ಫೋನ್ ಮಾಡಿ,ಬೆಳಗಾವಿ ಬಂದು ಚನ್ನಮ್ಮನ ಮೂರ್ತಿಗೆ ಹೂವಿನ ಹಾರ ಹಾಕಿ,ಹೋದ್ರ ನಡಿತೈತಿ ಏನ್ರೀ ಅಂತ ಫೋನ್ ಮಾಡಾಕ ಹತ್ಯಾರ….. ರಾತ್ರಿ ಹನ್ನೆರಡ ಗಂಟೆಗೆ ಕೈಯ್ಯಾಗ ಝೇಂಡಾ ಹಿಡ್ಕೊಂಡ ಗಾಡಿ ಎಕ್ಸಿಲೇಟರ್ ತಿರವಿ ಜೈ..ಜೈ ಅಂತ ಕೂಗುತ್ತ ನಮ್ಮ ಹುಡುಗೋರ ,ಚನ್ನಮ್ಮ ಸರ್ಕಲ್ ಕಡೆ ಬರೋದನ್ನ ನೋಡಿದ್ರ,ಅಭಿಮಾನವನ್ನು ಯಾರೂ …
Read More »ಬೆಳಗಾವಿಯ ಚನ್ನಮ್ಮ ವೃತ್ತಕ್ಕೆ ಕಿತ್ತೂರು ಕೋಟೆಯ ಲುಕ್….!
ಬೆಳಗಾವಿ- ಮೈಸೂರಿನಲ್ಲಿ ಪಳಗಿ ಬಂದಿರುವ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ ಹೆಚ್ ಅವರು ಸದ್ದಿಲ್ಲದೇ ಬೆಳಗಾವಿಯ ಐತಿಹಾಸಿಕ ಚನ್ನಮ್ಮ ವೃತ್ತಕ್ಕೆ ವೀರರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ ಸೂಚಿಸು ಲುಕ್ ನೀಡುತ್ತಿದ್ದಾರೆ. ಮೈಸೂರು ಮಾದರಿಯಲ್ಲೇ ಚನ್ನಮ್ಮಾಜಿಯ ಹೋರಾಟದ ಚಿತ್ರಣ,ಕಿತ್ತೂರು ಕೋಟೆಯ ಗತವೈಭವ ಮರಕಳಿಸುವ ಅಲಂಕಾರವನ್ನು ಚನ್ನಮ್ಮನ ಮೂರ್ತಿಯ ನಾಲ್ಕು ದಿಕ್ಕುಗಳಲ್ಲಿ ಬೇರೆ,ಬೇರೆ ಚಿತ್ರಗಳನ್ನು ಅಳವಡಿಸಿ,ಈ ವೃತ್ತಕ್ಕೆ ಹೊಸ ಮೆರಗು ನೀಡುತ್ತಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಈ ವರ್ಷ …
Read More »ಬಳಸಿದಷ್ಟು ಬೆಳೆದೀತು ಕನ್ನಡ ಭಾಷೆ” ಸಾಹಿತಿಗಳ ಅಭಿಮತ
ಬೆಳಗಾವಿ, -ಇಂಗ್ಲಿಷ್ ಮೋಹದಲ್ಲಿ ಕನ್ನಡದ ಅಸ್ಮಿತೆ ಕಳೆದುಹೋಗಬಾರದು; ಬರೀ ಹೋರಾಟ, ಭಾಷಣದಿಂದ ಭಾಷೆ ಬೆಳೆಯುವುದಿಲ್ಲ; ಅದರ ಜತೆಗೆ ಬಳಕೆಯಿಂದ ಭಾಷೆ ಉಳಿಸೋಣ; ಗಡಿ ಗಟ್ಟಿಗೊಳಿಸಲು ಕನ್ನಡ ಶಾಲೆ ಗಟ್ಟಿಗೊಳಿಸುವುದರ ಜತೆಗೆ ಇಂಗ್ಲಿಷ್ ನ ಮಮ್ಮಿಯ ಅಬ್ಬರದಲ್ಲಿ ಕಳೆದು ಹೋಗುತ್ತಿರುವ ಕನ್ನಡದ “ಅವ್ವ”ನನ್ನು ಉಳಿಸಿಕೊಳ್ಳಲು ಎಲ್ಲರೂ ಕೈಜೋಡಿಸೋಣ….! ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಶನಿವಾರ (ಅ.31) ನಡೆದ ” ಕನ್ನಡ ಅನುಷ್ಠಾನ: ಆಗಿದ್ದೇನು? ಆಗಬೇಕಾಗಿರುವುದು …
Read More »ಡಿಸಿಸಿ ಬ್ಯಾಂಕ್ ಚುನಾವಣೆ, ಮೂರು ಕ್ಷೇತ್ರಗಳಲ್ಲಿ ಡಿಶ್ಯುಂ ಡಿಶ್ಯುಂ
ಬೆಳಗಾವಿ-ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಕಳೆದ ಒಂದು ವಾರದಿಂದ ಬ್ಯಾಂಕ್ ಚುನಾವಣೆ ಅವಿರೋಧ ಆಯ್ಕೆ ಮಾಡಲು ಕಸರತ್ತು ನಡೆಸಿದ್ದೇವು. ವೈಮನಸ್ಸು ತಪ್ಪಿಸಲು ಅವಿರೋಧ ಆಯ್ಕೆ ಒತ್ತು ಕೊಟ್ಟಿದ್ದೇವು. ಪಕ್ಷದ ಮುಖಂಡರು ಇದೇ ಸೂಚನೆಯನ್ನು ನೀಡಿದ್ದರು. ಜಾರಕಿಹೊಳಿ, ಸವದಿ ಹಾಗೂ ಕತ್ತಿ ಕುಟುಂಬ ಒಟ್ಟಿಗೆ ಬರಬೇಕು ನಿರ್ಧಾರ …
Read More »ರಾಜಕೀಯ ಬದ್ಧ ವೈರಿಗಳ ಮುಖಾಮುಖಿ
ಬೆಳಗಾವಿ- ಬೆಳಗಾವಿ ರಾಜಕೀಯ ಬದ್ಧ ವೈರಿಗಳ ಮುಖಾಮುಖಿ ಆಗಿದ್ದಾರೆ.ಬೆಳಗಾವಿ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಇಬ್ಬರು ಮುಖಾಮುಖಿ ಆಗುವ ಮೂಲಕ ಮೂರು ವರ್ಷಗಳ ವೈರತ್ವಕ್ಕೆ ಅಂತ್ಯ ಹಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಹಾವು- ಮುಂಗುಸಿಯಂತೆ ಕಿತ್ತಾಡಿಕೊಂಡಿದ್ದ ಈ ಇಬ್ಬರು ನಾಯಕರು ಒಂದೇ ವೇದಿಕೆಗೆ ಬರಬೇಕೆನ್ನುವದು ಬಿಜೆಪಿ ಕಾರ್ಯಕರ್ತರ ಅಪೇಕ್ಷೆಯಾಗಿತ್ತು ,ಡಿಸಿಸಿ ಬ್ಯಾಂಕ್ ಚುನಾವಣೆ ಈ ಅವಕಾಶವನ್ನು ಕಲ್ಪಿಸಿ ಕೊಟ್ಟಿದೆ. ಡಿಸಿಸಿ ಬ್ಯಾಂಕಿನಲ್ಲಿ ಮುಖಾಮುಖಿಯಾದ ಇಬ್ಬರು ನಾಯಕರಾದ ಡಿಸಿಎಂ ಲಕ್ಷ್ಮಣ ಸವದಿ, ಸಚಿವ …
Read More »ಬೆಳಗಾವಿ ಡಿಸಿಸಿ ಬ್ಯಾಂಕಿಗೆ ಹೊಸ ಎಂಟ್ರಿ
ಬೆಳಗಾವಿ-ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ಗೆ ಸಚಿವ ರಮೇಶ ಜಾರಕಿಹೊಳಿ ಅವರು ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ್ ಜತೆಗೆ ಡಿಸಿಸಿ ಬ್ಯಾಂಕಿಗೆ ಆಗಮಿಸಿದ್ದಾರೆ. ಖಾನಾಪುರ ನಿರ್ದೇಶಕ ಸ್ಥಾನಕ್ಕೆ ಇಬ್ಬರ ನಡುವೆ ಪವರ್ ಫುಲ್ ಫೈಟ್ ನಡೆಯುತ್ತಿದೆ. ಮಾಜಿ ಶಾಸಕ ಅರವಿಂದ ಪಾಟೀಲ್, ಶಾಸಕಿ ಅಂಜಲಿ ನಿಂಬಾಳ್ಕರ್ ನಡುವೆ ಫೈಟ್ ನಡೆಯುತ್ತಿದ್ದು ಅರವಿಂದ ಪಾಟೀಲ್ ಜತೆಗೆ ರಮೇಶ ಜಾರಕಿಹೊಳಿ ಮಾತುಕತೆ ಆರಂಭವಾಗಿದೆ. ಈ ಚರ್ಚೆಯಲ್ಲಿ ರಮೇಶ್ …
Read More »ಬ್ಲ್ಯಾಕ್ ಡೇ ಗೆ ಕರೆ ಕೊಟ್ಟ ಮಹಾರಾಷ್ಟ್ರ ಸರ್ಕಾರ…!
ಬೆಳಗಾವಿ- ಕನ್ನಡಿಗರು ಹಬ್ಬದ ದಿನ ರಾಜ್ಯೋತ್ಸವದ ದಿನ ಮಹಾರಾಷ್ಟ್ರ ಸರ್ಕಾರವೇ ಕಪ್ಪು ದಿನ ಆಚರಿಸುವ ಮೂಲಕ ಎಂಈಎಸ್ ಗೆ ಬೆಂಬಲ ನೀಡಲು ನಿರ್ಧರಿಸಿ ಭಾರತದ ಒಕ್ಕೂಟದ ವ್ಯೆವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿರುವಾಗ ಅದಕ್ಕೆ ತಕ್ಕ ಉತ್ತರ ಕೊಡಬೇಕಾದ ನಮ್ಮ ಸರ್ಕಾರ ಮಲಗಿದೆಯಾ ? ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಕಪ್ಪು ಪಟ್ಟಿ ಧರಿಸಿ,ಕಪ್ಪು ದಿನ ಆಚರಣೆಗೆ ಬೆಂಬಲ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿ ಈ ಕುರಿತು ಮಹಾರಾಷ್ಟ್ರ ಗಡಿ …
Read More »ನಾ ಅಂದ್ರ ಏನ್ ತಿಳ್ಕೊಂಡೇರ್ರೀ.! ನಾನ ಬ್ಯಾರೇ…ನನ್ನ ಸ್ಟೈಲ ಬ್ಯಾರೇ…!
ಚಿತ್ರ ಕೃಪೆ- ಪಿ.ಕೆ ಬಡಿಗೇರ ಬೆಳಗಾವಿ- ರಮೇಶ್ ಕತ್ತಿ ಮಾತನಾಡಲು ಶುರು ಮಾಡಿದ್ರ ಜನ ಬಹಳ ಕುತೂಹಲ ದಿಂದ ಕೆಳ್ತಾ ಇದ್ರು ಆದ್ರೆ ಈಗ ರಮೇಶ್ ಕತ್ತಿ ಅವರ ಲೈಫ್ ಸ್ಟೈಲ್ ಬದಲಾಗಿದೆ.ಯಾವಾಗಲೂ ಮೀಸೆ ತಿರುವುತ್ತಲೇ ಮಾತು ಶುರು ಮಾಡ್ತಾರೆ. ಡಿಸಿಸಿ ಬ್ಯಾಂಕಿನಲ್ಲಿ ಜಿಲ್ಲೆಯ ಘಟಾನುಘಟಿ ನಾಯಕರು ಸೇರಿದ್ದರು ಎಲ್ಲರ ನಡುವೆ,ಎಲ್ಲರ ಗಮನ ಸೆಳೆದಿದ್ದು ರಮೇಶ್ ಕತ್ತಿ ಅವರ ಮೀಸೆ,ಯಾಕಂದ್ರೆ ರಮೇಶ್ ಕತ್ತಿ ಅವರ ಮಾತಿಗಿಂತಲೂ ಅವರ ಮೀಸೆ ಚೂಪಾಗಿತ್ತು …
Read More »ರಾಜಿ ಸಂಧಾನ,ಅಂಜಲಿ ನಿಂಬಾಳ್ಕರ್ ಗೆ ವರದಾನ ….?
ಬೆಳಗಾವಿ-ಇಂದು ಬೆಳಗಾವಿ ಜಿಲ್ಲೆಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯಿತು,ಹಲವಾರು ವರ್ಷಗಳಿಂದ ಕಿತ್ತಾಡುತ್ತಿದ್ದ ,ಲಕ್ಷ್ಮಣ ಸವದಿ ಮತ್ತು ಕತ್ತಿ ಸಹೋದರರು ಒಂದಾದ್ರು ಇಂದು ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಲಕ್ಷ್ಮಣ ಸವದಿ,ಉಮೇಶ್ ಕತ್ತಿ ,ರಮೇಶ್ ಕತ್ತಿ,ಮಹಾಂತೇಶ ಕವಟಗಿಮಠ,ಶಶಿಕಲಾ ಜೊಲ್ಲೆ,ಅಣ್ಣಾ ಸಾಹೇಬ್ ಜೊಲ್ಲೆ,ಉಪ ಸಭಾಪತಿ ಮಾಮನಿ,ಈರಣ್ಣಾ ಕಡಾಡಿ ಸಂಜಯ ಪಾಟೀಲ ಅವರು ಒಂದೇ ವೇದಿಕೆಯ ಮೇಲೆ ಕಾಣಿಸಿಕೊಳ್ಳುವ ಮೂಲಕ,ನಮ್ಮಲ್ಲಿರುವ ಗೊಂದಲಗಳಿಗೆ ತೆರೆ ಬಿದ್ದಿದೆ.ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎನ್ನುವ ಸಂದೇಶ ನೀಡಿದ್ರು ಈ ಬಾರಿ ಡಿಸಿಸಿ ಬ್ಯಾಂಕಿನ …
Read More »