Breaking News

LOCAL NEWS

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

ಬೆಳಗಾವಿಯಲ್ಗಿ ಜಗದೀಶ್ ಶೆಟ್ಟರ್ ಅವರ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು * ಜಿಲ್ಲೆಯ ಕೋವಿಡ್-೧೯ ನಿರ್ವಹಣೆ ಬಗ್ಗೆ ಚರ್ಚೆ * 143 ಪ್ರಕರಣ 93 ಬಿಡುಗಡೆ * 49 ಸಕ್ರಿಯ ಪ್ರಕರಣಗಳಿವೆ. ವಾರಾಂತ್ಯ ಇನ್ನಷ್ಟು ಜನರು ಗುಣಮುಖ * ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. * ಹಿರೇಬಾಗೇವಾಡಿ, ಕುಡಚಿ ಸೇರಿದಂತೆ ಬಹುತೇಕ ಕಡೆ ಸ್ಥಳೀಯವಾಗಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿದೆ. * ಬಹುತೇಕ ಕಂಟೈನ್ಮೆಂಟ್ ಝೋನ್ ಡಿನೋಟಿಫೈ ಮಾಡಲಾಗಿದೆ. * ಸಮುದಾಯ ಹರಡುವಿಕೆಯನ್ನು ತಡೆಗಟ್ಟಲು …

Read More »

ಬೆಳಗಾವಿಗೆ ಬಿಗ್ ಶಾಕ್ ಇಂದು ಮತ್ತೆ 13 ಸೊಂಕಿತರ ಪತ್ತೆ

ಬೆಳಗಾವಿ- ಬೆಳಗಾವಿಯಲ್ಲಿ ಇಂದು ಕೊರೋನಾ ಬಾಂಬ್ ಸ್ಪೋಟವಾಗಿದೆ.ಜಾರ್ಖಂಡ್ ನಿಂದ ಬೆಳಗಾವಿಗೆ ಮರಳಿದ ಹದಿಮೂರು ಜನರಿಗೆ ಸೊಂಕು ತಗಲಿರುವದು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 141 ಕ್ಕೆ ಏರಿದಂತಾಗಿದೆ. ಇಂದಿನ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿಯ 13 ಜನರಿಗೆ ಸೊಂಕು ತಗಲಿದ್ದು ಇವರೆಲ್ಲರೂ ಜಾರ್ಖಂಡ್ ರಾಜ್ಯದ ಶಿಖರಜೀ ಯಿಂದ ಮರಳಿದ್ದರು ಎಂದು ಗೊತ್ತಾಗಿದೆ ಇವರೆಲ್ಲರೂ ಅಥಣಿ ಮತ್ತು ಕಾಗವಾಡ ತಾಲ್ಲೂಕಿನ ವಿವಿಧದ ಗ್ರಾಮದವರು ಎಂದು ಗೊತ್ತಾಗಿದೆ.  

Read More »

ಬೆಳಗಾವಿಯ ಪೌರ ಕಾರ್ಮಿಕರಿಗೆ, ಶಾಸಕ ಅಭಯ ಪಾಟೀಲರಿಂದ ಅಭಿಮಾನದ ಅಪ್ಪುಗೆ….!

ಬೆಳಗಾವಿ- ಲಾಕ್ ಡೌನ್ ಸಮಯದಲ್ಲಿ ಬೆಳಗಾವಿ ನಗರದಲ್ಲಿ ಜೀವದ ಹಂಗು ತೊರೆದು ಸ್ವಚ್ಛತೆ ಕಾಪಾಡಿದ ಬೆಳಗಾವಿ ನಗರದ ಪೌರ ಕಾರ್ಮಿಕರಿಗೆ ಇಂದು ಬೆಳಿಗ್ಗೆ ಉಪಹಾರಕ್ಕೆ ಆಮಂತ್ರಿಸಿ ಖುದ್ದಾಗಿ ಅವರಿಗೆ ಉಪಹಾರವನ್ನು ನೀಡಿದ ಶಾಸಕ ಅಭಯ ಪಾಟೀಲ ಪೌರ ಕಾರ್ಮಿಕರನ್ನು ಅಭಿಮಾನದಿಂದ ಸಮ್ಮಾನಿಸಿದ್ದಾರೆ. ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲರ ಉಪಹಾರದ ಆಮಂತ್ರಣಕ್ಕೆ ಓಗೊಟ್ಟು ಸುಮಾರು 600 ಪೌರ ಕಾರ್ಮಿಕರು ಬೆಳಗಾವಿ ಮಹಾವೀರ ಭವನದಲ್ಲಿ ಜಮಾಯಿಸಿದ್ದರು. ಶಾಸಕ ಅಭಯ …

Read More »

ಬೆಳಗಾವಿ ಜಿಲ್ಲೆಯಲ್ಲಿ ಇನ್ನೂ 1009 ಜನರ ರಿಪೋರ್ಟ್ ಬರೋದು ಬಾಕಿ,….!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಬೆಂಬಿಡದೇ ಗಡಿನಾಡು ಬೆಳಗಾವಿ ಜಿಲ್ಲೆಯನ್ನು ನಡುಗಿಸಿದೆ,ಈವರೆಗೆ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ 130 ಸೊಂಕಿತರು ಪತ್ತೆಯಾಗಿದ್ದಾರೆ ಜೆಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದ್ದು ಇಂದು ಬರೊಬ್ಬರಿ 1009 ಜನರ ರಿಪೋರ್ಟ್ ಬಾಕಿ ಇದೆ . ಬೆಳಗಾವಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಈ ವರೆಗೆ ಹತ್ತು ಸಾವಿರದ 293 ಜನರ ಮೇಲೆ ನಿಗಾ ಇಟ್ಟಿದೆ. ಇದರಲ್ಲಿ ಹಲವಾರು ಜನ …

Read More »

ಕೊರೋನಾ ಕಥೆ :ಬೆಳಗಾವಿ ಜಿಲ್ಲೆಯಲ್ಲಿ ಕೇವಲ 28 ಪ್ರಕರಣಗಳು ಮಾತ್ರ ಸಕ್ರೀಯ

ಬೆಳಗಾವಿ ಜಿಲ್ಲೆಯಲ್ಲಿ ಫಾಸ್ಟ್ ರಿಕವರಿ ಇಂದು ಮತ್ತೆ 14 ಜನ ಗುಣಮುಖ ಬೆಳಗಾವಿ, ಮೇ 25(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ 14 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ತಾಲ್ಲೂಕಿನ 14 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬೆಳಗಾವಿ …

Read More »

ಎರಡು ತಿಂಗಳ ಬಳಿಕ ಬೆಳಗಾವಿಗೆ ಹಾರಿ ಬಂದ ವಿಮಾನ….!!!

ಬೆಳಗಾವಿ- ಎರಡು ತಿಂಗಳ ಬಳಿಕ ಬೆಳಗಾವಿ ಏರ್‌ಪೋರ್ಟ್‌ಗೆ ಮೊದಲ ವಿಮಾನ ಇಂದು ಬೆಳಿಗ್ಗೆ ಲ್ಯಾಂಡಿಂಗ್ ಆಯ್ತು ಈ ವಿಮಾನದಲ್ಲಿ ಬೆಂಗಳೂರಿಂದ ಬೆಳಗಾವಿಗೆ ಎಂಟು ಪ್ರಯಾಣಿಕರು ಆಗಮಿಸಿದರು. ಬೆಳಗಾವಿ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರತಿಯೊಬ್ಬ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಲಾಯಿತು. ಬೆಂಗಳೂರಿಂದ ಬೆಳಗಾವಿಗೆ ಆಗಮಿಸಿದವರಿಗೆ ಕ್ವಾರಂಟೈನ್ ಅಗತ್ಯ ಇಲ್ಲ, ಹೈ ರಿಸ್ಕ್ ಇರುವ ರಾಜ್ಯಗಳಿಂದ ಬಂದವರಿಗೆ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಮಾಡಲಾಗುತ್ತದೆ. ಏಳು ದಿನಗಳ ಹೋಟೆಲ್ ಕ್ವಾರಂಟೈನ್, ಬಳಿಕ ಏಳು ದಿನಗಳ ಹೋಮ್ ಕ್ವಾರಂಟೈನ್ ಮಾಡುತ್ತೇವೆ.ಎಂದು …

Read More »

ಬೆಳಗಾವಿಯಲ್ಲಿ ಹತ್ತು ವರ್ಷದ ಬಾಲಕನಿಗೆ ಸೊಂಕು ದೃಡ

ಬೆಳಗಾವಿ – ಮುಂಬಯಿ ನಿಂದ ಬೆಳಗಾವಿಗೆ ಮರಳಿ ಬಂದ ಹತ್ತು ವರ್ಷದ ಬಾಲಕನಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ‌ ಇಂದು ಸೋಮವಾರದ ಮಿಡ್ ಡೇ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು 10 ವರ್ಷದ ಬಾಲಕನಿಗೆ ಸೊಂಕು ತಗಲಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ ಇವತ್ತಿನವರೆಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ 128 ಕ್ಕೇರಿದೆ. ಮುಖ್ಯಾಂಶಗಳು *ಮುಂಬೈನಿಂದ ಬೆಳಗಾವಿಗೆ ಮರಳಿದ್ದ ಹತ್ತು ವರ್ಷದ ಬಾಲಕನಿಗೆ ಕೊರೊನಾ* …

Read More »

ಹಿರೇಬಾಗೇವಾಡಿ ಗ್ರಾಮದ ,9 ಜನ ಸೊಂಕತರು ಗುಣಮುಖ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ- ಹಿರೇಬಾಗೇವಾಡಿ ಗ್ರಾಮದ 9 ಜನ ಸೊಂಕಿತರು ಗುಣಮುಖರಾಗಿದ್ದು ಬೆಳಗಾವಿ ಜಿಲ್ಲಾ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ ಆಗಿದ್ದಾರೆ. 545 48 Female Hire Bagewadi Secondary Contact of P-494 700 13 Female Hire Bagewadi Contact of P-364 713 58 Male Hire Bagewadi Contact of P-485 & P-483 714 30 Female Hire Bagewadi Contact of P-552 715 20 …

Read More »

ಬೆಳಗಾವಿ ಸಿಟಿಯಲ್ಲಿ ಖಡಕ್ ಲಾಕ್ ಡೌನ್….!!!

ಬೆಳಗಾವಿ – ಬೆಳಗಾವಿ ಪೋಲೀಸರು ಇಂದು ರವಿವಾರ ಖಾಕಿ ಖದರ್ ತೀರಿಸಿದ್ದಾರೆ ,ಕುಂದಾನಗರಿ ಬೆಳಗಾವಿ ಇಂದು ಅಕ್ಷರಶಃ ನಿಶ್ಯಬ್ದ ವಾಗಿತ್ತು ಬಹಳ ದಿನಗಳ ನಂತರ ಇಲ್ಲಿ ಖಡಕ್ ಲಾಕ್ ಡೌನ್ ನೋಡಲು ಸಿಕ್ಕಿತು ಬೆಳಿಗ್ಗೆ ಸೂರ್ಯೋದಯದ ಮೊದಲೇ ಬೆಳಗಾವಿ ಪೋಲೀಸರು ಫೀಲ್ಡ್ ಗೆ ಬಂದಿದ್ದರು, ನಗರದ ಎಲ್ಲ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು ಬೆಳ್ಳಂ ಬೆಳಿಗ್ಗೆ ಪೋಲೀಸರು ಲಾಠಿ ಬಿಸಿ ಮುಟ್ಟಿಸಿದ್ರು ಒಟ್ಟಾರೆ ಬೆಳಗಾವಿಯಲ್ಲಿ ಖಡಕ್ ಲಾಕ್ ಡೌನ್ ಅನುಷ್ಠಾನಗೊಳಿಸಿದರು‌ …

Read More »

ಹತ್ತು ದಿನದಲ್ಲಿ 2600 ರೈಲು ಬಿಡ್ತಾರಂತೆ…36 ಲಕ್ಷ ಕಾರ್ಮಿಕರನ್ನು, ತವರೂರಿಗೆ ಕಳಸ್ತಾರಂತೆ….!!!

ಬೆಳಗಾವಿ- ಮುಂದಿನ ಹತ್ತು ದಿನಗಳಲ್ಲಿ ದೇಶಾದ್ಯಂತ 2600 ರೈಲುಗಳ ಸಂಚಾರ ಮಾಡಲಿವೆ ಎಂದು, ಬೆಳಗಾವಿಯಲ್ಲಿ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ ಬೆಳಗಾವಿಯ ಗೃಹ ಕಚೇರಿಯಲ್ಲಿ, ಮಾದ್ಯಮಗಳ ಜೊತೆ ಮಾತನಾಡಿದ ಅವರು 10 ದಿನಗಳಲ್ಲಿ 36 ಲಕ್ಷ ಶ್ರಮಿಕರನ್ನು ಅವರವರ ಸ್ಥಳಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ 31 ಲಕ್ಷ ಶ್ರಮಿಕರು ತಮ್ಮ ತಮ್ಮ ಊರುಗಳಿಗೆ ಕಳುಹಿಸಿಕೊಡಲಾಗಿದೆ,ರಾಜ್ಯಗಳು ಸಹಕಾರ ಕೇಳಿದ್ರೆ, ಸಮ್ಮತಿಸಿದ್ರೆ ಆಯಾ ರಾಜ್ಯದೊಳಗೆ ರೈಲುಗಳ ಸಂಚಾರಕ್ಕೆ …

Read More »

ಪತಿಗೆ ಪೆರೋಲ್, ಪತ್ನಿ ಕ್ವಾರಂಟೈನ್ ನಿಂದ ಎಸ್ಕೇಪ್ ,ಅನಂತರ ಅವಾಂತರ….!!!

ಬೆಳಗಾವಿ: ಇನ್ಸ್ಟಿಟ್ಯೂಷನಲ್ ಕ್ವಾರಂಟೈನಲ್ಲಿದ್ದ ಮಹಿಳೆ ಹಾಸ್ಟೆಲ್ ನಿಂದ ಎಸ್ಕೇಪ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದ ಗಂಡನ ಜತೆ ಮಹಿಳೆ ಎಸ್ಕೇಪ್‌ ಆಗಿರಬೇಕು ಅಂತಾ ಪೋಲೀಸರು ಶಂಕೆ ವ್ಯಕ್ತಪಡಿಸಿದ್ದರು. ಗೋಕಾಕ್ ‌ತಾಲೂಕಿನ ಪಂಜಾನಟ್ಟಿ ಗ್ರಾಮದ‌ ಮಹಿಳೆ ಮಹಾರಾಷ್ಟ್ರದ ನೂಲ್ ಗ್ರಾಮದಿಂದ ಬಂದಿದ್ದರು. ಮಹಾರಾಷ್ಟ್ರದಿಂದ ಬಂದಿದಕ್ಕೆ ಪಂಜಾನಟ್ಟಿ ಗ್ರಾಮ ಪ್ರವೇಶಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಗೋಕಾಕ ನಗರದ ಆಶ್ರಯ …

Read More »

ಸೋಮವಾರ ರಮಜಾನ್ ಈದ್ ಆಚರಿಸಲು ನಿರ್ಧಾರ

ಬೆಳಗಾವಿ- ಪವಿತ್ರ ರಮಜಾನ್ ಈದ್ ಹಬ್ಬವನ್ನು ಸೋಮವಾರ ಆಚರಿಸಲು ಬೆಳಗಾವಿಯ ಅಂಜುಮನ್ ಇಸ್ಲಾಂ ಮತ್ತು ಚಾಂದ್ ಕಮೀಟಿ ನಿರ್ಧರಿಸಿದೆ ಇಂದು ದೇಶದ ಯಾವ ಭಾಗದಲ್ಲೂ ಚಂದ್ರ ದರ್ಶನವಾಗಿಲ್ಲ ಹೀಗಾಗಿ ರಮಜಾನ್ ಈದ್ ಸೋಮವಾರ ಆಚರರಿಸಲು ನಿರ್ಣಯಿಸಲಾಗಿದೆ ಬೆಳಗಾವಿಯ ಅಂಜುಮನ್ ಸಂಸ್ಥೆಯ ಅಧ್ಯಕ್ಷ ರಾಜು ಸೇಠ ಅಧ್ಯಕ್ಷತೆಯಲ್ಲಿ ನಡೆದ ಚಾಂದ್ ಕಮೀಟಿ ಇಂದು ಸಂಜೆ ಅಂಜುಮನ್ ಹಾಲ್ ನಲ್ಲಿ ಸಭೆ ಸೇರಿ ಈದ ಆಚರಣೆಯ ಕುರಿತು ಸಮಾಲೋಚನೆ ನಡೆಸಿತು .ಚಂದ್ರ ದರ್ಶನದ …

Read More »

ನಕಲಿ ಬೀಜ..ನಕಲಿ ಗೊಬ್ಬರ ಮಾರಾಟ ಆಗಾತೈತಿ ಹುಷಾರ್…!

ಕೃಷಿ ಪರಿಕರ ಮಾರಾಟಮಳಿಗೆಗಳ ತಪಾಸಣೆ; ಕಳಪೆ ರಸಗೊಬ್ಬರ ಮುಟ್ಟುಗೋಲು ——————————————————————- ಜಿಲ್ಲೆಯ 112 ಮಳಿಗೆಗಳಿಗೆ ನೋಟಿಸ್: ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ಬೆಳಗಾವಿ,-ಮಂಗಾರು ಹಂಗಾಮು ಪ್ರಾರಂಭವಾಗುತ್ತಿದ್ದು, ರೈತಾಪಿ ವರ್ಗಕ್ಕೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಪೀಡೆನಾಶಕಗಳು ದೊರಕಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಕೃಷಿ ಇಲಾಖೆ ಹಾಗೂ ಜಾಗೃತ ಕೋಶದ ಒಟ್ಟು 65 ಅಧಿಕಾರಿಗಳನ್ನೊಳಗೊಂಡ 19 ತಂಡಗಳು ಜಿಲ್ಲೆಯ ಎಲ್ಲಾ ತಾಲುಕುಗಳಲ್ಲಿ ಕೃಷಿ ಪರಿಕರ ಮಾರಾಟಮಳಿಗೆಗಳ …

Read More »

ಇಂದು ಸೊಂಕು ಪತ್ತೆಯಾದ ಗರ್ಭಿಣಿ ಮಹಿಳೆಯ ಟ್ರಾವೆಲ್ ಹಿಸ್ಟರಿ ಇಲ್ಲಿದೆ ನೋಡಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇಂದು 27 ವರ್ಷದ ಗರ್ಭಿಣಿ P-1814ಗೆ ಸೋಂಕು ಪತ್ತೆಯಾಗಿದ್ದು ಈ ಮಹಿಳೆ ಮೇ 11ರಂದು ತಂದೆ ಮತ್ತು ಇಬ್ಬರ ಮಕ್ಕಳ ಜೊತೆ ಶಿವಪೇಟೆಗೆ ಆಗಮಿಸಿದ್ದಳು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮಕ್ಕೆ ಮೇ 11 ರಂದು ಆಗಮಿಸಿದ್ದರು ವಿಜಯಪುರ ಜಿಲ್ಲೆ ಸಿಂದಗಿಯ ಮಹಿಳೆಯನ್ನು ಶಿವಪೇಟೆಯ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು, ಸಂಬಂಧಿಯ ಮದುವೆಗೆಂದು ತಂದೆ ಜೊತೆ ಮುಂಬೈಗೆ ತೆರಳಿದ್ದ ಗರ್ಭಿಣಿ, ಮೇ 11 ರಂದು ಮುಂಬೈನಿಂದ …

Read More »

ಬೆಳಗಾವಿ ಜಿಲ್ಲೆಗೆ ಮತ್ತೆ ಶಾಕ್, ಇಂದು ಮೊತ್ತೊಂದು ಸೊಂಕಿತ ಪತ್ತೆ

ಬೆಳಗಾವಿ- ಇಂದು ಬೆಳಗಾವಿಗೆ ಶನಿಕಾಟ ಯಾಕಂದ್ರೆ ಇಂದು ಶನಿವಾರದ ಮಿಡ್ ಡೇ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯ 27ವರ್ಷದ ಮಹಿಳೆಗೆ  ಕೊರೋನಾ ಸೊಂಕು ಇರುವದು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ತಾಂಡವ ಮುಂದುವರೆದಿದ್ದು ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಬೆಳಗಾವಿ ಜಿಲ್ಲೆಗೆ,ತಬ್ಲೀಗ್,ಅಜ್ಮೇರ್ ಹಾಗು ಮುಂಬಯಿ ನಂಟಿನಿಂದ ಇವತ್ತಿನವರೆಗೆ ಸೊಂಕಿತರು  ಪತ್ತೆಯಾಗಿದ್ದಾರೆ . ಇವವತ್ತು ಸೊಂಕು ಪತ್ತೆಯಾದ ಮಹಿಳೆ ಮುಂಬಯಿ ರಿಟರ್ನ ಎಂದು ತಿಳಿದು …

Read More »