ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನ ಹಳೆಯ ಗೆಳೆಯ. ಅವರು ಕಾನೂನು ಹೋರಾಟದಲ್ಲಿ ಗೆದ್ದು ಬರಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಶುಭಕೋರಿದ್ದಾರೆ. ಬೆಂಗಳೂರಿನಲ್ಲಿ ಮಾನತಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆನ ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಶುಭ ಹಾರೈಸಿದ್ದಾರೆ. ವೈಯಕ್ತಿಕವಾಗಿ ಡಿಕೆ ಶಿವಕುಮಾರ್ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಡಿಸ್ಟರ್ಬ್ ಮಾಡಲು ದಾಳಿ ಮಾಡಿದ್ದಾರೆ-ಸತೀಶ್ ಜಾರಕಿಹೊಳಿ
ಬೆಳಗಾವಿ- ಇಂದು ಬೆಳಿಗ್ಗೆ ಕಾಂಗ್ರೆಸ್ ಅದ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಯ ಮೇಲೆ ನಡೆದಿರುವ ದಾಳಿ ಹೊಸದೇನಲ್ಲ ಇದು ಪೂರ್ವ ನಿಯೋಜಿತ,ನಮ್ಮನ್ನು ಡಿಸ್ಟರ್ಬ್ ಮಾಡಲು ದಾಳಿ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಈ ಕುರಿತು ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಅವರು,ಕೇಂದ್ರ ಸರ್ಕಾರ ತನ್ನ ಅಂಗ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ,ಈ ಬಗ್ಗೆ ಸಾಕಷ್ಟು ಸಲ ನಾವು ಆರೋಪ ಮಾಡಿದ್ದೇವೆ,ಉಪ ಚುನಾವಣೆ ಸಂಧರ್ಭದಲ್ಲಿ ನಮಗೆ ತೊಂದರೆ …
Read More »ಯಾರನ್ನೂ ಯಾರೂ ಕಟ್ಟಿ ಹಾಕಕ್ಕಾಗಲ್ಲ,- ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ-ಸಿಬಿಐ ದಾಳಿ ಖಂಡಿತ ರಾಜಕೀಯ ಪ್ರೇರಿತ ರಾಜಕೀಯ ದುರುದ್ದೇಶದಿಂದ ಮಾಡಿದ್ದು ಎಂದು ಬೆಳಗಾವಿಯಲ್ಲಿ ಮಾದ್ಯಮಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಉಪಚುನಾವಣೆ ನಡೀತಿದೆ ಈ ವೇಳೆ ದಾಳಿ ಮಾಡಿದ್ದಾರೆ, ಸಾರ್ವಜನಿಕವಾಗಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಹತ್ತು ಸಾರಿ ಹೇಳಿದ್ದಾರೆ, ವಿಶೇಷವಾಗಿ ಈ ವಿಚಾರವಾಗಿ ನನ್ನ ಜೊತೆ ಏಕೆ ಮಾತನಾಡುತ್ತಾರೆ?, ಪ್ರತಿಯೊಂದು ರಾಜ್ಯದಲ್ಲಿ ಯಾರು ಕಾಂಗ್ರೆಸ್ ಪರವಾಗಿದ್ದಾರೆ ಅವರ ವಿರುದ್ಧ ಈ ರೀತಿ ದಾಳಿ ಮಾಡ್ತಿದಾರೆ, ಅದನ್ನ ನನ್ನ ಬಾಯಿಂದ …
Read More »ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿ ಬಿ ಐ ದಾಳಿ
ಬೆಂಗಳೂರು- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ, ಸದಾಶಿವ ನಗರದಲ್ಲಿ ಇರುವ ಡಿಕೆ ಶಿವಕುಮಾರ್ ಮನೆ,ಕನಕಪುರ ದಲ್ಲಿರುವ ಮನೆ,ಮತ್ತು ಡಿಕೆಶಿ ಸಹೋದರ ಡಿಕೆ ರವಿ ಅವರ ಮನೆಯ ಮೇಲೆ ದಾಳಿ ಮಾಡಿರುವ ಸಿಬಿಐ ಅಧಿಕಾರಿಗಳು ದಾಖಲೆಗಳನ್ನು ಪರಶೀಲನೆ ಮಾಡುತ್ತಿದ್ದಾರೆ
Read More »ಕಾಂಗ್ರೆಸ್ ನಲ್ಲಿ ಈಗ ಮೀಸೆ ಮಾವನೇ ಗಂಡು…..!!
ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಕಸರತ್ತು ಜೋರಾಗಿಯೇ ನಡೆದಿದೆ. ಬಿಜೆಪಿ ಪಾಳೆಯದಲ್ಲಿ ಅಗಣಿತ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ,ಆದ್ರೆ ಕಾಂಗ್ರೆಸ್ ನಲ್ಲಿ ಅಬ್ಯರ್ಥಿಗಳ ಹುಡುಕಾಟ ಶುರುವಾಗಿದೆ.ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು ಎನ್ನುವ ಚರ್ಚೆ ಜೋರಾಗಿಯೇ ನಡೆದಿದೆ,ಮಾಜಿ ಮಂತ್ರಿ,ಮಾಜಿ ಸಂಸದ ,ವರ್ಕರ್ ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರೇ ಪಾವರ್ ಫುಲ್ ಎನ್ನುವದು ಕಾಂಗ್ರೆಸ್ …
Read More »ಸೂಪರ್ ಕಾಪ್, ರ್ಯಾಂಬೋ ಡಾರ್ಲಿಂಗ್ ಹ್ಯಾಪಿ ಬರ್ತಡೇ……!!!
ಬೆಳಗಾವಿ-ಮೈಕಲ್ ಜಾಂಕ್ಷನ್ ಹಾಗೆ ಡ್ಯಾನ್ಸ್ ಮಾಡುವ,ಮೇಕಪ್ ಮಾಡ್ಕೊಂಡು ಪಬ್ ಸುತ್ತಾಡುವ ರ್ಯಾಂಬೋ ಡಾರ್ಲಿಂಗ್ ಇದಲ್ಲ , ವಾಸನೆ ಹಿಡಿದು ಕ್ರಿಮಿನಲ್ ಗಳನ್ನು ಪತ್ತೆ ಮಾಡುವ ರ್ಯಾಂಬೋ ಡಾರ್ಲಿಂಗ್ ಬೆಳಗಾವಿ ನಗರ ಪೋಲೀಸ್ ಇಲಾಖೆಯ ಶ್ವಾನ ದಳದಲ್ಲಿದೆ. ಬೆಳಗಾವಿ ಡಿಸಿಪಿ ವಿಕ್ರಮ್ ಅಮಟೆ ಇಂದು ಶ್ವಾನದಳದ ಅಧಿಕಾರಿಗಳ ಜೊತೆ,ಕೇಕ್ ಕತ್ತರಿಸಿ ರ್ಯಾಂಬೋ ಡಾರ್ಲಿಂಗ್ ಬರ್ತಡೇ ಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಿದ್ರು…. ರ್ಯಾಂಬೋ ಬರ್ತ್ ಡೇ ನಿಮಿತ್ಯ ಕೇಕ್ ಕತ್ತರಿಸಿ ಪ್ರೀತಿಯ ನಾಯಿ …
Read More »ಗೀತ ಸಾಹಿತಿ ಕೆ ಕಲ್ಯಾಣ ಕುಟುಂಬವನ್ನು ವಶೀಕರಣ ಮಾಡಿದ ಮಂತ್ರವಾದಿ
ಬೆಳಗಾವಿ- ಕರ್ನಾಟಕದ ಸುಪ್ರಸಿದ್ದ ಗೀತ ಸಾಹಿತಿ ಕೆ ಕಲ್ಯಾಣ ಅವರ ಮಡದಿ,ಅತ್ತೆ ಮತ್ತು ಮಾವ,ನನ್ನು ಮಂತ್ರವಾದಿಯೊಬ್ಬ ಕಿಡ್ನ್ಯಾಪ್ ಮಾಡಿದ್ದಾನೆಂದು ಆರೋಪಿಸಿ ಬೆಳಗಾವಿ ಮಾಳ ಮಾರುತಿ ಠಾಣೆಯಲ್ಲಿ ದೂರು ದಾಖಲಾಗಿದೆ ಬೀಳಗಿಯ ಮಂತ್ರವಾದಿ ಶಿವಾನಂದ ವಾಲಿ ಗೀತ ಸಾಹಿತಿ ಜೆ.ಕಲ್ಯಾಣ ಅವರ ಹೆಂಡತಿ,ಅತ್ತೆ ಮತ್ತು ಮಾವನನ್ನು ಕಿಡ್ನ್ಯಾಪ್ ಮಾಡಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು,ಬ್ಯಾಂಕ್ ಬ್ಯಾಲೇನ್ಸ್ ನ್ನು ಲಪಟಾಯಿಸಿದ್ದಾನೆ ಎಂದು ಕೆ.ಕಲ್ಯಾಣ ಅವರು ಮಂತ್ರವಾದಿ ಶಿವಾನಂದ ವಾಲಿ ವಿರುದ್ಧ ಬೆಳಗಾವಿಯ ಮಾಳ ಮಾರುತಿ …
Read More »ಚನ್ನಮ್ಮ ಯುನಿವರ್ಸಿಟಿ ಘಟಿಕೋತ್ಸವ ಸುವರ್ಣಸೌಧದಲ್ಲಿ
ಬೆಳಗಾವಿ,-ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸೋಮವಾರ(ಅ.5) ಸುವರ್ಣವಿಧಾನಸೌಧದಲ್ಲಿ ನಡೆಯಲಿದೆ ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ರಾಮಚಂದ್ರಗೌಡ ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಶನಿವಾರ (ಅ.3) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ರಾಜ್ಯಪಾಲರಾದ ವಜೂಭಾಯ್ ರೂಡಾಭಾಯ್ ವಾಲಾರವರು 8 ನೇ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಸಹ- ಕುಲಾಧಿಪತಿಗಳಾದ ಅಶ್ವಥ್ ನಾರಾಯಣ ಅಥಿತಿಗಳಾಗಿ ಆಗಮಿಸಲಿದ್ದು, ಬೆಂಗಳೂರಿನ ನ್ಯಾಕ್ ನಿರ್ದೇಶಕರಾದ ಪ್ರೊ.ಎಸ್.ಸಿ. ಶರ್ಮಾ …
Read More »ನಾಳೆ ಸಿಎಂ ಬಿ.ಎಸ್ ಯೂರಪ್ಪ ಬೆಳಗಾವಿಗೆ
ಬೆಳಗಾವಿ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಳೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ ಕೇಂದ್ರ ಸಚಿವ ದಿ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪಾಲ್ಗೊಂಡಿರಲಿಲ್ಲ,ಹೀಗಾಗಿ ನಾಳೆ ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ್ ಅಂಗಡಿ ಅವರ ಕುಟುಂಬಸ್ಥರಿಗೆ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದು ಈ ಬಗ್ಗೆ ಅಧಿಕೃತ ಮಾಹಿತಿ ಇನ್ನುವರೆಗೆ ಬಂದಿಲ್ಲ
Read More »ಪಕ್ಷಕ್ಕೆ ಯಾರ ಬೇಕಾದ್ರೂ ಅರ್ಜಿ ಕೊಡಬಹುದು- ಡಿಕೆಶಿ
ಪಾರ್ಟಿ ಫಸ್ಟ್…ವ್ಯೆಕ್ತಿ ನೆಕ್ಷ್ಟ – ಡಿಕೆ ಶಿವಕುಮಾರ್ ಬೆಳಗಾವಿ- ಬೆಳಗಾವಿ ಲೋಕಸಭಾ ಅಭ್ಯರ್ಥಿ ವಿಚಾರ ಬಗ್ಗೆ ನನಗೇನೂ ಗೊತ್ತಿಲ್ಲ, ಫಸ್ಟ್ ಪಾರ್ಟಿ ಕಟ್ಟುವ ಕೆಲಸ, ಪಕ್ಷ ಸಂಘಟನೆ ಮಾಡಲು ಒತ್ತು ಕೊಡುವೆ, ವ್ಯಕ್ತಿ ಮೇಲೆ ನೆಕ್ಸ್ಟ್ ವಿಚಾರ, ಪಾರ್ಟಿ ಫಸ್ಟ್ ಎಂದು ಕೆಪಿಸಿಸಿ ಅದ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ರು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ …
Read More »ಸುರೇಶ್ ಅಂಗಡಿ,ಕುಟುಂಬದವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ತಂತ್ರ ರೂಪಿಸಿದೆಯಾ…?
ಬೆಳಗಾವಿ- ಸುರೇಶ್ ಅಂಗಡಿ ಅವರ ಅಗಲಿಕೆಯ ಬಳಿಕ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು,ಚರ್ಚೆಗಳು, ಜೊತೆಗೆ ರಾಜಕೀಯ ತಂತ್ರಗಾರಿಕೆ ಶುರುವಾಗಿದೆ ಬೆಳಗಾವಿಯ ಬಿಜೆಪಿ ಮತ್ತು ಕಾಂಗ್ರೆಸ್,ಎರಡೂ ಪಕ್ಷಗಳಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ.ಬೆಳಗಾವಿ ಲೋಕಸಭಾ ಚುನಾವಣೆಗೆ ಆಖಾಡಾ ರೆಡಿ ಮಾಡಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರು ಕಸರತ್ತು ನಡೆಸಿರುವದು ಸತ್ಯ ಬೆಳಗಾವಿಯ ಕೆಲವು ಬಿಜೆಪಿ ನಾಯಕರು ಸುರೇಶ್ ಅಂಗಡಿ ಅವರ ಹಿರಿಯ ಪುತ್ರಿಗೋ, ಅಥವಾ ಅವರ ಪತ್ನಿಗೋ …
Read More »ಡಿಕೆಶಿ ಸಣ್ಣತನದ ರಾಜಕೀಯ ಮಾಡುವದನ್ನು ಬಿಡಲಿ,- ರಮೇಶ್ ಜಾರಕಿಹೊಳಿ
ಬೆಳಗಾವಿ- ದಿ. ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರ ಬೆಳಗಾವಿಗೆ ತರದ ಬಗ್ಗೆ ಡಿಕೆಶಿ ಮಾಡಿದ ಟೀಕೆಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತ್ಯುತ್ತರ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಸುರೇಶ್ ಅಂಗಡಿ ಅಂತ್ಯಕ್ರಿಯೆ ವಿಚಾರದಲ್ಲಿ ಬಹುಶಃ ರಾಜಕೀಯ ಮಾಡುತ್ತಿದ್ದಾರೆ, ನಮ್ಮ ಪ್ರಧಾನಿ ಮೋದಿಯವರು ನಿರ್ಣಯ ಕೈಗೊಂಡಿದ್ದರು, ಎಷ್ಟೇ ದೊಡ್ಡವರಿದ್ದರೂ ಕೋವೀಡ್ ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆಗೆ ನಿರ್ಣಯ ಕೈಗೊಂಡಿದ್ರು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾರ್ಥಿವ …
Read More »ಬೆಳಗಾವಿಯ ಪತ್ರಕರ್ತರಿಗೆ “ಆಯುಷ್ಮಾನ್
ಬೆಳಗಾವಿ, – ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಸರ್ಕಾರದಿಂದ ಕೊಡ ಮಾಡಲಾದ “ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ” ವಿಶೇಷ ಆರೋಗ್ಯ ಕಾರ್ಡುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ (ಅ.2) ಪ್ರವಾಸಿಮಂದಿರದಲ್ಲಿ ಐದು ಜನರಿಗೆ ಸಾಂಕೇತಿಕವಾಗಿ ವಿತರಿಸಿದರು. ವಾರ್ತಾ ಇಲಾಖೆಯ ಮಾನ್ಯತಾ ಕಾರ್ಡು ಹೊಂದಿರುವ ಪತ್ರಕರ್ತರು, ಅವರ ಪತ್ನಿ ಮತ್ತು ಮಕ್ಕಳಿಗೆ ಆರೋಗ್ಯ ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಪತ್ರಕರ್ತರ ತಂದೆ-ತಾಯಿ ಅವರನ್ನೂ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಧ್ಯಮ ಪ್ರತಿನಿಧಿಗಳು …
Read More »ಇಟ್ಕೊಂಡವ ದೂರಾಗಿದ್ದಕ್ಕೆ,ಇಬ್ಬರ ಕೊಲೆ ಮಾಡಿಸಿ,ಮೂರು ಲಕ್ಷ ₹ ಖರ್ಚು ಮಾಡಿದ ಕಲ್ಪನಾ…..!
ಬೆಳಗಾವಿ-ಇಟ್ಕೊಂಡವನಿಗೆ ಬೇಕಾದಾಗ ಹಣ ಕೊಟ್ಟು, ಆತ ಬೇರೆಯವಳ ಜೊತೆ ಮದುವೆಯಾದಾಗ ಸಮಂಧಿಕರ ಜೊತೆ ಕೂಡಿಕೊಂಡ ಇಟ್ಕೊಂಡವನನ್ನು ಪುನಃ ವಶೀಕರರಣ ಮಾಡಲು ಕಲ್ಪನಾ ಇಬ್ಬರು ಮಹಿಳೆಯರ ಕೊಲೆ ಮಾಡಿಸಿದ ಕಲ್ಪನಾ ಎಂಬಾಕೆ,ಜೈಲು ಸೇರಿದ ಘಟನೆ ನಡೆದಿದೆ. ಬೆಳಗಾವಿ- ಬೆಳಗಾವಿ ಬಳಿಯ ಮಚ್ಛೆ ಗ್ರಾಮದಲ್ಲಿ ಈಚೆಗೆ ನಡೆದಿದ್ದ ಇಬ್ಬರು ವಿವಾಹಿತ ಮಹಿಳೆಯರ ಕೊಲೆ ಪ್ರಕರಣವನ್ನು ಬೆಳಗಾವಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. …
Read More »ಆತ ಯೋಗಿನೋ ,ರೋಗಿನೋ ಗೊತ್ತಿಲ್ಲ- ಸಿದ್ರಾಮಯ್ಯ
ಬೆಳಗಾವಿ-ಯೋಗಿ ಆದಿತ್ಯನಾಥ ಸರ್ಕಾರ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದಾರೆ.ಜಂಗಲ್ ರಾಜ್ಯದಲ್ಲಿ ಕಾನೂನು ಇಲ್ಲ, ಪೊಲೀಸರು ಸರ್ವಾಧಿಕಾರಿ ರೀತಿಯಲ್ಲಿ ವರ್ತನೆ ಮಾಡ್ತಿದ್ದಾರೆ.ಸಂ ತ್ರಸ್ತೆ ಹೆಣ್ಣು ಮಗಳ ಮನೆಗೆ ಹೋಗಿ ಸಾಂತ್ವನ ಹೇಳಲು ಹೋಗುತ್ತಿದ್ದರು. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಹೋಗಲು ಪೊಲೀಸರು ಬಿಡಲಿಲ್ಲ.ಈ ದೇಶ ಬಿಜೆಪಿ ಆಸ್ತಿ ಅಲ್ಲ, ಯೋಗಿ ಆದಿತ್ಯನಾತ್ ಆಸ್ತಿಅಲ್ಲ. ಎಂದುಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯೋಗಿಯ ವಿರುದ್ಧ ಕಿಡಿ ಕಾರಿದ್ದಾರೆ. ಬ ಕಾಂಗ್ರೆಸ್ …
Read More »