———————————————————— ರೈಲು ದೇಶದ ಪ್ರಗತಿಯ ಎಂಜಿನ್: ಸಚಿವ ಪಿಯುಷ್ ಗೋಯಲ್ ಬೆಳಗಾವಿ, ಆ.9(ಕರ್ನಾಟಕ ವಾರ್ತೆ): ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಉತ್ತರ ಕರ್ನಾಟಕದ ಪ್ರಥಮ ರೈಲು ಮ್ಯೂಸಿಯಂ ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಇಲಾಖೆಯ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಭಾನುವಾರ ದೇಶಕ್ಕೆ ಸಮರ್ಪಿಸಿದರು. ನೈರುತ್ಯ ರೈಲ್ವೆ ವತಿಯಿಂದ ವರ್ಚುವಲ್ ವೇದಿಕೆಯ ಮೂಲಕ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಹುಬ್ಬಳ್ಳಿಯ ರೈಲು ಮ್ಯೂಸಿಯಂ ಅನ್ನು ದೇಶಕ್ಕೆ ಸಮರ್ಪಿಸಲಾಯಿತು. ನಂತರ ಮಾತನಾಡಿದ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ನಾಲೆಯಲ್ಲಿ ಯುವಕನ ನಾಪತ್ತೆ,SDRF ತಂಡದಿಂದ ಶೋಧ ಕಾರ್ಯಾಚರಣೆ.
ಬೆಳಗಾವಿ- ನಿನ್ನೆ ಸಂಜೆ ಹೊತ್ತಿಗೆ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗ್ಗೆ 8 ಗಂಟೆಯಿಂದ ಯುವಕನಿಗಾಗಿ ಶೋಧ ಕಾರ್ಯಚರಣೆ ಆರಂಭವಾಗಿದೆ. ಡುಮ್ಮಉರುಬಿನಟ್ಟಿ ಗ್ರಾಮದ ಬಳಿ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಲಾವೃತವಾದ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ಸೆಟ್ ನೋಡಲು ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದು ನೀರಿನ ಸೆಳುವಿಗೆ ಕೊಚ್ಚಿ ಹೋಗಿದ್ದಾನೆ. 18 ವರ್ಷದ ನಾಗರಾಜ್ ಹೆಬ್ಬಳ್ಳಿ ಬಳ್ಳಾರಿ ನಾಲಾದಲ್ಲಿ …
Read More »ಹಮ್ಹಾರೆ ಅಂಗಳದಲ್ಲಿ ಮಹಾರಾಷ್ಟ್ರಕಾ, ಕ್ಯಾ…ಕಾಮ್ ಹೈ….!
ಮಣಗುತ್ತಿಯಲ್ಲಿ ಪುಂಡಾಟಿಕೆಗೆ ಪುರಾವೆ ಹುಡುಕುತ್ತಿರುವ ಪುಂಡರು…… ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇರುವಷ್ಟು ಶಿವಾಜಿ ಮಹಾರಾಜರ ಮೂರ್ತಿಗಳು ಪಕ್ಕದ ಕೊಲ್ಹಾಪುರ ಜಿಲ್ಲೆಯಲ್ಲೂ ಇಲ್ಲ.ಬೆಳಗಾವಿ ಜಿಲ್ಲೆಯ ಕನ್ನಡಿಗರು ಎಂದಿಗೂ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಗೆ ಎಂದಿಗೂ ವಿರೋಧ ಮಾಡಿಲ್ಲ,ಮುಂದೆಯೂ ಮಾಡುವದಿಲ್ಲ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ,ಯಮಕನಮರಡಿ ವಿಧಾನಸಭೆ ಕ್ಷೇತ್ರದಲ್ಲಿ ಬರುವ ಮನಗುತ್ತಿ ಗ್ರಾಮದಲ್ಲಿ ಇತ್ತೀಚಿಗೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಗ್ರಾಮದ ಬಸ್ ನಿಲ್ಧಾಣದ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಲಾಗಿತ್ತು,ಈ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ …
Read More »ಇವತ್ತು ಒಂದೇ ದಿನ 378 ಜನ ಸೊಂಕಿತರ ಗುಣಮುಖ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇದೇ ಮೊದಲಬಾರಿಗೆ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ಹೆಚ್ಚು ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ 312 ಜನ ಸೊಂಕಿತರು ಪತ್ತೆಯಾದ್ರೆ ಇಂದು ಒಂದೇ ದಿನ 378 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಸಮಾಧಾನ ತಂದಿದೆ ಬೆಳಗಾವಿ ಜಿಲ್ಲೆಯಲ್ಲಿ ತ್ವರಿತಗತಿಯಲ್ಲಿ ಸೊಂಕಿತರು ಗುಣಮುಖ ರಾಗುತ್ತಿದ್ದಾರೆ ಇವತ್ತು ಒಂದೇ ದಿನ 378 ಸೊಂಕಿತರು ಗುಣಮುಖರಾಗಿದ್ದು ಇದೇ ಮೊದಲ ಬಾರಿ
Read More »ಅಂಬೇವಾಡಿಯಲ್ಲಿ ಅಳಿಯನ ಮೇಲೆ ಫೈರಿಂಗ್ ಮಾಡಿದ ಮಾವ…..!
ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸೋದರ ಮಾವನೇ ತನ್ನ ಅಳಿಯನ ಮೇಲೆ ಫೈರಿಂಗ್ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಅಮಿತ್ ಪಾವಲೆ (35) ಎಂಬಾತನ ಬಲಗೈ ಭುಜಕ್ಕೆ ಗುಂಡು ತಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅಂಬೇವಾಡಿ ಗ್ರಾಮದಲ್ಲಿ ನೆಲೆಸಿರುವ ಕಾತ್ಸು ತರಳೆ (47) ಎಂಬಾತನಿಂದ ಕೃತ್ಯ ನಡೆದಿದೆ. ಗಾಯಗೊಂಡಿರುವ ಅಮಿತ್ ಎಂಬಾತ ಕಾತ್ಸು ಸಹೋದರಿ ಪುತ್ರನಾಗಿದ್ದಾನೆ. ಎರಡು ಕುಟುಂಬ ನಡುವಿನ ಜಮೀನು ವಿವಾದ ಕೋರ್ಟ್ ಅಲ್ಲಿಇತ್ತೀಚಿಗೆ …
Read More »ಪ್ರವಾಹ…ಮಹಾರಾಷ್ಟ್ರದ ಮಂತ್ರಿ ಜೊತೆ ಸಚಿವ ರಮೇಶ್ ಚರ್ಚೆ
ಬೆಳಗಾವಿ, ಆ.8(ಕರ್ನಾಟಕ ವಾರ್ತೆ): ಪ್ರವಾಹ ಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು; ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ತುರ್ತು ಸಂದರ್ಭಗಳಲ್ಲಿ ನದಿತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಇಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆಯ ಸಚಿವ ರಾಜೇಶ್ ಟೋಪೆ ಅವರ ಜತೆ ಚರ್ಚೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪ್ರವಾಹ ಪರಿಸ್ಥಿತಿಯ ಪರಿಶೀಲನೆಗೆ ತೆರಳಿದ …
Read More »ಅಂಬೇವಾಡಿಯಲ್ಲಿ ಫೈರಿಂಗ್ ಓರ್ವನಿಗೆ ಗಾಯ
ಅಬೆಳಗಾವಿ- ಬೆಳಗಾವಿ ತಾಲ್ಲೂಕಿನ ಅಂಬೇವಾಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಮಂಧಿಸಿದಂತೆ ಫೈರಿಂಗ್ ಆಗಿದ್ದು ಓರ್ವನಿಗೆ ಗುಂಡು ತಗಲಿದ ಘಟನೆ ನಡೆದಿದೆ ಜಮೀನು ವಿವಾದಕ್ಕೆ ಸಮಂಧಿಸಿದಂತೆ ಅಂಬೇವಾಡಿ ಗ್ರಾಮದಲ್ಲಿ ನಡೆದ ಫೈರೀಂಗ್ ನಲ್ಲಿ ಅಂಬೇವಾಡಿ ಗ್ರಾಮದ ಅಮೀತ ಪಾವಲೆ ಎಂಬ ವ್ಯೆಕ್ತಿಯ ಕೈ ಗೆ ಗುಂಡು ತಗಲಿ ಆತ ಗಾಯಗೊಂಡಿದ್ದಾನೆ. ಫೈರಿಂಗ್ ನಲ್ಲಿ ಗಾಯಗೊಂಡ ಅಮೀತ ಪಾವಲೆ ಎಂಬ ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ತರಲಾಗಿತ್ತು ಬೆಳಗಾವಿ ಜಿಲ್ಲಾ ಆಸ್ಪತ್ರೆ ಈಗ …
Read More »ಕೋಯ್ನಾ ಡ್ಯಾಂ ತುಂಬಿಲ್ಲ,ನೀರು ಬಿಟ್ಟಿಲ್ಲ,ಪ್ರವಾಹದ ಆತಂಕವೂ ಇಲ್ಲ…..!
ಬೆಳಗಾವಿ- ಮಹಾರಾಷ್ಟ್ರದ ಕೋಯ್ನಾ ಡ್ಯಾಂ ಸಾಮರ್ಥ್ಯ ಇರೋದು 105 TMC ಇವತ್ತು ಶನಿವಾರ ಮಧ್ಯಾಹ್ನದ ವರೆಗೆ ಈ ಡ್ಯಾಂ ನಲ್ಲಿ ಕೇವಲ 71 TMC ಮಾತ್ರ ಭರ್ತಿಯಾಗಿದೆ.ಹೀಗಾಗಿ ಕೃಷ್ಣಾ ನದಿಗೆ ಪ್ರವಾಹ ಬರುವ ಸಾಧ್ಯತೆ ತೀರಾ ಕಡಿಮೆ. ಕೋಯ್ನಾ ಜಲಾಶಯ ಭರ್ತಿಯಾಗಲು ಇನ್ನೂ 34 TMC ನೀರು ಬೇಕು ,ಈ ಜಲಾಶಯ ತುಂಬಲು ಕೆಲವೇ TMC ನೀರು ಬೇಕಾಗಿರುವ ಸಂಧರ್ಭದಲ್ಲಿ ಈ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. …
Read More »NDRF ತಂಡದ ಜೊತೆ ದೋಣಿ ವಿಹಾರ ಮಾಡಿದ ಸಾಹುಕಾರ್….!
ಬೆಳಗಾವಿ-ಪಕ್ಕದ ಮಹಾರಾಷ್ಟ್ರ ದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು,ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಇಂದು NDRF ತಂಡದೊಂದಿಗೆ ಕೃಷ್ಣಾ ನದಿಯಲ್ಲಿ ದೋಣಿ ವಿಹಾರ ಮಾಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ನೆರೆಯಿಂದ ಭಾದಿತವಾಗುವ ಪ್ರದೇಶಗಳಿಗೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು.ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಕೃಷ್ಣೆಗೆ ಈಗಾಗಲೇ ೧,೮೦ ಕ್ಯೂಸೇಕ್ ನೀರು ಬರ್ತಿದೆ, ಆಲಮಟ್ಟಿಯಿಂದ ಈಗಾಗಲೇ ೨.೨೦ ಕ್ಯೂಸೇಕ್ ನೀರು ಹೊರ …
Read More »ಬೆಳಗಾವಿಯಲ್ಲಿ ಮತ್ತೊಂದು ಕೋವೀಡ್ ವ್ಯಾಕ್ಸೀನ್ ಟೆಸ್ಟೀಂಗ್…..
ಬೆಳಗಾವಿ- ಬೆಳಗಾವಿ ನಗರದ ಜೀವನ ರೇಖಾ ಆಸ್ಪತ್ರೆಯಲ್ಲಿ ಮತ್ತೊಂದು ಕೋವೀಡ್ ವ್ಯಾಕ್ಸೀನ್ ಪ್ರಯೋಗ ನಡೆಯುತ್ತಿದೆ. ಜೀವನ ರೇಖಾ ಆಸ್ಪತ್ರೆಯಲ್ಲಿ ಭಾರತ ಬಯೋಟೇಕ್ ಕೋ ವ್ಯಾಕ್ಸೀನ್ ಪ್ರಯೋಗ ನಡೆಯುತ್ತಿರುವ ಬೆನ್ನಲ್ಲಿಯೇ ಝೆಡೆಸ್ ಕೆಡೆಲಾ ಎಂಬ ಕೋವೀಡ್ ವ್ಯಾಕ್ಸೀನ್ ಬೆಳಗಾವಿಯ ಜೀವನ ರೇಖಾ ಆಸ್ಪತ್ರೆಯಲ್ಲೇ ಪ್ರಯೋಗಿಸಲಾಗುತ್ತಿದೆ ICMR ಮಾರ್ಗಸೂಚಿಯ ಪ್ರಕಾರ ಬೆಳಗಾವಿಯ ಜೀವನರೇಖಾ ಆಸ್ಪತ್ರೆಯಲ್ಲಿ ಝಡೆಸ್ ಕೆಡೆಲಾ ಎಂಬ ಕೋವೀಡ್ ವ್ಯಾಕ್ಸೀನ್ ನ್ನು 12,ರಿಂದ 60 ವರ್ಷದ ಒಳಗಿನ ಕೋವೀಡ್ ಸೊಂಕು ಇಲ್ಲದ …
Read More »ಬೆಳಗಾವಿಯ ಆರ್.ಟಿ.ಓ ರಸ್ತೆ ಮೇಲೆ ಪಾರ್ಕಿಂಗ್ ಗೆ ಕಾಂಟೋನ್ಮೆಂಟ್ ಗುತ್ತಿಗೆ.
ಬೆಳಗಾವಿ- ವಾಹನಗಳ ಪಾರ್ಕಿಂಗ್ ಗೆ ಸ್ಥಳವಿಲ್ಲ,ಆದರೂ ಆರ್ ಟಿ ಓ ಕಚೇರಿ ರಸ್ತೆಯ ಎರಡೂ ಬದಿಗೆ ವಾಹನಗಳ ಪಾರ್ಕಿಂಗ್ ಮಾಡಲು ಬೆಳಗಾವಿಯ ಕಾಂಟೋನ್ಮೆಂಟ್ ಬೋರ್ಡ್ ಅನುಮತಿ ನೀಡಿದೆ. ಈ ರಸ್ತೆಯಲ್ಲಿ ಪಾರ್ಕಿಂಗ್ ಮಾಡುವ ವಾಹನಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಗುತ್ತಿಗೆದಾರನನ್ನು ನೇಮಿಸಿ.ಯಾವ ವಾಹನಕ್ಕೆ ಎಷ್ಟು ಶುಲ್ಕ ಎನ್ನುವದರ ಬಗ್ಗೆ ಆರ್ ಟಿ ಓ ಕಚೇರಿಯ ಬಳಿ ಕಾಂಟೋನ್ಮೆಂಟ್ ಬೋರ್ಡ್ ದೊಡ್ಡ ಫಲಕ ಹಾಕಿದೆ. ರಸ್ತೆಯ ಇಕ್ಕೆಲುಗಳಲ್ಲಿ ವಾಹನಗಳು ಪಾರ್ಕಿಂಗ್ …
Read More »ಬೆಳಗಾವಿಯ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತಿನ ಕ್ರಮ
ಬೆಳಗಾವಿ- ಬೆಳಗಾವಿಯ ಕೆಲವು ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,ಯಾವುದೇ ಮುಲಾಜಿಲ್ಲದೇ ಹೆಚ್ಚಿನ ಬಿಲ್ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕೋವೀಡ್ ನಿಯಂತ್ರಣ,ಮತ್ತು ಪ್ರವಾಹ ನಿರ್ವಹಣೆಯ ಕುರಿತು ಪ್ರಗತಿ ಪರಶೀಲನೆ ನಡೆಸಿದ …
Read More »ಮಹಾರಾಷ್ಟ್ರದ ಮೇಲೆ ನಿರಂತರ ನಿಗಾ ವಹಿಸಿ- ರಮೇಶ್ ಜಾರಕಿಹೊಳಿ
ಪ್ರವಾಹ ಮತ್ತು ಕೋವಿಡ್-೧೯ ನಿಯಂತ್ರಣ: ಪರಿಶೀಲನಾ ಸಭೆ ——————————————————— ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ: ಸಚಿವ ಜಾರಕಿಹೊಳಿ ಬೆಳಗಾವಿ, : ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣ …
Read More »ಮಲಪ್ರಭಾ ನವೀಲುತೀರ್ಥ ಜಲಾಶಯ ಭರ್ತಿ
ಬೆಳಗಾವಿ- ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿದ ಮುನವಳ್ಳಿ ನವಿಲು ತಿರ್ಥ ಜಲಾಶಯ ಭರ್ತಿಯಾಗಿದ್ದು ಯಾವುದೇ ಸಮಯದಲ್ಲಿ ಜಲಾಶಯದಿಂದ ನೀರು ಬಿಡುವ ಸಾಧ್ಯತೆ ಇದೆ. ಯಾವುದೆ ಕ್ಷಣದಲ್ಲಿ ಜಲಾಶಯದಿಂದ ನೀರು ಹೊರ ಬಿಡುವ ಸಾಧ್ಯತೆ ಇರುವದರಿಂದ,ರಾಮದುರ್ಗ ತಾಲೂಕಿನ 20 ಹಳ್ಳಿಗಳು ಹಾಗು ಸವದತ್ತಿ ತಾಲೂಕಿನ 8 ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಿಸುತ್ತಿವೆ ಪ್ರವಾಹ ಭೀತಿ ಹಿನ್ನೆಲೆ ಗ್ರಾಮದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಪುರಸಭೆ, …
Read More »ದೇಶದ ಮೊದಲ ಕಿಸಾನ್ ರೈಲಿಗೆ,ಸುರೇಶ್ ಅಂಗಡಿ ಗ್ರೀನ್ ಸಿಗ್ನಲ್
ಬೆಳಗಾವಿ,-: ದೇಶದ ಮೊಟ್ಟಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಹಸಿರುನಿಶಾನೆ ತೋರಿಸಿದರು. ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವರ್ಚುವಲ್ ವೇದಿಕೆಯ ಮೂಲಕ ನವದೆಹಲಿಯಿಂದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ತೋಮರ್ ಅವರು, ಕಿಸಾನ್ ರೈಲು ಕೃಷಿ ಕ್ಷೇತ್ರದ ಪ್ರಗತಿಗೆ ಮತ್ತು ಬೆಳೆಗೆ ನ್ಯಾಯಯುತ ದರ ಒದಗಿಸಲು ಸಹಕಾರಿಯಾಗಲಿದೆ. …
Read More »