ಬೆಳಗಾವಿ-ಯಾವಾಗ ಲಾಕ್ಡೌನ್ ಮಾಡಬೇಕಿತ್ತೋ ಆಗ ಮಾಡಲಿಲ್ಲ ನಿಜವಾಗಿ ಫೆಬ್ರವರಿ, ಮಾರ್ಚ್ನಲ್ಲಿ ಲಾಕ್ಡೌನ್ ಮಾಡಬೇಕಿತ್ತು,ಈಗ ಕೊರೊನಾ ಹರಡಿ ಬಿಟ್ಟಿದೆ ಈಗ ಲಾಕ್ಡೌನ್ ಮಾಡಿ ಏನು ಪ್ರಯೋಜನ? ಎಂದು ಗೋಕಾಕ್ನಲ್ಲಿ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಪ್ರಶ್ನೆ ಮಾಡಿದ್ದಾರೆ. ಗೋಕಾಕಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಲಾಕ್ಡೌನ್ ನಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗಿದೆ, ಈಗ ಮೂರು ತಿಂಗಳು ನೋಡಿದ್ದೀವಿ, ಈಗ ಮತ್ತೆ ಲಾಕ್ಡೌನ್ ಮಾಡುವುದರಿಂದ ಏನೂ ಪ್ರಯೋಜನ ಆಗಲ್ಲ, ಕೊರೊನಾ ನಿಯಂತ್ರಣ ಮಾಡೋದು …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಇಂದು ಪತ್ತೆಯಾದ 41 ಸೊಂಕಿತರಲ್ಲಿ 11ಜನ ಹಿಂಡಲಗಾ ಕೈದಿಗಳು
ಬೆಳಗಾವಿ- ಇಂದು ಬುಧವಾರದ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದೆ ಬೆಳಗಾವಿ ಜಿಲ್ಲೆಯ 41 ಜನರಿಗೆ ಸೊಂಕು ತಗಲಿದ್ದು ಇದರಲ್ಲಿ 11 ಜನ ಹಿಂಡಲಗಾ ಕಾರಾಗೃಹದ ಕೈದಿಗಳಿಗೂ ಕೊರೋನಾ ಸೊಂಕು ವಕ್ಕರಿಸಿದೆ. 41 ಜನರಲ್ಲಿ 28 ಜನ ಸೊಂಕಿತರು ಬೆಳಗಾವಿ ನಗರದವರೇ ಆಗಿದ್ದು ಕಳವಳಕಾರಿ ಸಂಗತಿಯಾಗಿದೆ. ಬೆಳಗಾವಿ ನಗರ ಹಿಂಡಲಗಾ- 11 ಸದಾಶಿವ ನಗರ 4 ಅನಿಗೋಳ-1 ವಂಟಮೂರಿ ಕಾಲೋನಿ-5 ನಾನಾವಾಡಿ- 1 ಶಾಂತಿ ನಗರ 1 ಮಾಳಿ ಗಲ್ಲಿ -1 …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಲಾಕ್ ಇಂದು 41 ಸೊಂಕಿತರ ಪತ್ತೆ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸಂಪೂರ್ಣವಾಗಿ ಲಾಕ್ ಆಗಿ ಬಿಟ್ಟಿದೆ.ಇಂದು ಬುಧವಾರ 41 ಜನರಿಗೆ ಸೊಂಕು ತಗಲಿದೆ. ಇಂದು ಬುಧವಾರ ಒಂದೇ ದಿನ 41 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 602 ಕ್ಕೆ ತಲುಪಿದೆ ಇಂದು ಪತ್ತೆಯಾದ 41 ಸೊಂಕಿತರ ಪೈಕಿ ಹಿಂಡಲಗಾ ಕೇಂದ್ರ ಕಾರಾಗೃಹದ ಕೆಲವು ಕೈದಿಗಳಿಗೆ ಕೊರೋನಾ ವೈರಸ್ ವಕ್ಕರಿಸಿದೆ ಎಂದು ತಿಳಿದು ಬಂದಿದೆ. ಇಂದು ಒಂದೇ ದಿನ ಮೂವರು …
Read More »ಬೆಳಗಾವಿಯಲ್ಲಿ ಕಿಲ್ಲರ್ ಕೊರೋನಾಗೆ ಒಂದೇ ದಿನ ಮೂವರ ಬಲಿ
ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ,ಇಂದು ಬುಧವಾರ ಒಂದೇ ದಿನ ಬೆಳಗಾವಿಯ ಮೂವರು ವ್ಯಕ್ತಿಗಳು ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಬೆಳಗಾವಿ ನಗರ ಮತ್ತು ಜಿಲ್ಲೆಯಾದ್ಯಂತ ಕೊರೋನಾ ಭೀತಿ ಹೆಚ್ಚಾಗುತ್ತಲೇ ಇದೆ ಇಂದು ಬೆಳಿಗ್ಗೆ ಕೊಲ್ಹಾಪೂರ ವೃತ್ತದಲ್ಲಿರುವ ಪ್ರಸಿದ್ಧ ಹೊಟೇಲಿನ ಮಾಲೀಕ,ಕುಮಾರಸ್ವಾಮಿ ಲೇಔಟ್ ನಿವಾಸಿ 55 ವರ್ಷದ ವ್ಯೆಕ್ತಿ ಬಲಿಯಾಗಿದ್ದಾನೆ ಬೆಳಗಾವಿ ನಗರದಲ್ಲಿರುವ ಅನಿಗೋಳದ 77 …
Read More »ಇಂದು ಪತ್ತೆಯಾದ 64 ಸೊಂಕಿತರ ತಾಲೂಕಾವಾರು ವಿವರ ಇಲ್ಲಿದೆ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 64 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಈ ಸೊಂಕಿತರ ತಾಲೂಕಾ ವಾರು ವಿವರ ಇಲ್ಲಿದೆ ನೋಡಿ ಬೆಳಗಾವಿ ನಗರ ಮತ್ತು ತಾಲ್ಲೂಕು- 28 ಅಥಣಿ- 7 ರಾಯಬಾಗ- 20 ಹುಕ್ಕೇರಿ- 1 ಬೈಲಹೊಂಗಲ- 6 ರಾಮದುರ್ಗ-1 ಚಿಕ್ಕೋಡಿ-,1 ಒಟ್ಟು-64
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಇಂದು 64 ಸೊಂಕಿತರ ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಂದುವರೆದಿದ್ದು ಇಂದು ಮಂಗಳವಾರ ಒಂದೇ ದಿನ ಬರೊಬ್ಬರಿ 64 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 500 ರ ಗಡಿ ದಾಟಿ 561 ಕ್ಕೆ ತಲುಪಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ.
Read More »ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿದ,ಸಚಿವ ಸೋಮಶೇಖರ್
ಬೆಳಗಾವಿ, – ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಮಾಡಿರುವಂತೆ ಈಗಾಗಲೆ ೨೮ ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಣೆ ಮಾಡಲಾಗಿದ್ದು, ಉಳಿದ ಆಶಾ ಕಾರ್ಯಕರ್ತೆಯರಿಗೆ ಒಂದು ವಾರದಲ್ಲಿ ಪ್ರೊತ್ಸಾಹ ಧನದ ಚೆಕ್ ವಿತರಣೆ ಮಾಡಲಾಗುವುದು ಎಂದು ಸಹಕಾರ ಇಲಾಖೆಯ ಸಚಿವ ಎಸ್. ಟಿ ಸೋಮಶೇಖರ ಅವರು ತಿಳಿಸಿದರು. ಸಹಕಾರ ಇಲಾಖೆ ಹಾಗೂ ಜೊಲ್ಲೆ ಉದ್ಯೋಗ ಸಮೂಹ, ಯಕ್ಸಂಬಾ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಜು.೧೪) ಚಿಕ್ಕೋಡಿ ತಾಲೂಕಿನ …
Read More »ಬೆಳಗಾವಿ ತಾಲ್ಲೂಕಿನಲ್ಲಿ ಲಾಕ್ ಡೌನ್ ಇಲ್ಲ,ಐದು ತಾಲ್ಲೂಕುಗಳಲ್ಲಿ ಮಾತ್ರ ಲಾಕ್ ಡೌನ್
ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಮಾತ್ರ ಲಾಕ್ಡೌನ್ ಜಾರಿ ————————————————————— ಬೆಳಗಾವಿ, ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ದಿನಾಂಕ:14.07.2020ರ ರಾತ್ರಿ 8.00 ಗಂಟೆಯಿಂದ 22.07.2020ರ ಬೆಳಿಗ್ಗೆ 5.00 ಗಂಟೆಯವರೆಗೆ 7 ದಿನಗಳ ಅವಧಿಯವರೆಗೆ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಗೆ ಮಾತ್ರ ಸೀಮಿತವಾಗಿ ಲಾಕ್ ಡೌನ್ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಡಿಸೆಂಬರ್ ತಿಂಗಳ ನಂತರ ಇಲೆಕ್ಷನ್
ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಜಿಲ್ಲೆಯ ಘಟಾನುಘಟಿಗಳು ಅಲ್ಲಲ್ಲಿ ಪಾರ್ಟಿ ನಡೆಸುತ್ತಿರುವ ಬೆನ್ನಲ್ಲಿಯೇ ಸರ್ಕಾರ ಚುನಾವಣೆಯನ್ನು ಡಿಸಬರ್ ತಿಂಗಳಿಗೆ ಮುಂದೂಡಿ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಗಸ್ಟ್ ತಿಂಗಳಲ್ಲಿ ನಡೆಯಬೇಕಿತ್ತು ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಚುನಾವಣೆಯನ್ನು ಡಿಸೆಂಬರ್ ತಿಂಗಳಿಗೆ ಮುಂದೂಡಲಾಗಿದೆ. ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿತ್ತು ಕೆಲವು ಆಕಾಂಕ್ಷಗಳಂತೂ ಮಟನ್ …
Read More »ಪಿಯುಸಿ ಫಲಿತಾಂಶ ಬೆಳಗಾವಿಗೆ 27 ಸ್ಥಾನ ಚಿಕ್ಕೋಡಿ ಗೆ 20 ನೇ ಸ್ಥಾನ
ಬೆಳಗಾವಿ- ಇಂದು ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು,ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ 27 ನೇಯ ಸ್ಥಾನ ಪಡೆದರೆ,ಚಿಕ್ಕೋಡಿ 20 ನೇಯ ಸ್ಥಾನ ಪಡೆದಿದೆ. ಕಳೆದ ವರ್ಷದ ಫಲಿತಾಂಶಕ್ಕೆ ಹೋಲೀಸಿದರೆ ಚಿಕ್ಕೋಡಿ ಕಳೆದ ವರ್ಷ 25 ನೇ ಸ್ಥಾನ ಪಡೆದಿತ್ತು ಈ ವರ್ಷ 20 ನೇಯ ಸ್ಥಾನ ಪಡೆದಿದೆ. ಬೆಳಗಾವಿಗೆ ಒಂದೇ ಸ್ಥಾನ ಬಡ್ತಿ ಸಿಕಗಕಿದ್ದು 28 ನೇ ಸ್ಥಾನದಿಂದ 27 ನೇಯ ಸ್ಥಾನ ಪಡೆದಿದೆ. ಕಳೆದ ವರ್ಷ ಪಿಯುಸಿ ದ್ವಿತೀಯ ವರ್ಷದ …
Read More »ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾಗೆ ಯುವಕ ಬಲಿ
ಬೆಳಗಾವಿ- ಇಂದು ಮಂಗಳವಾರ ಆದ್ರೆ ಇವತ್ತು ಕೊರೋನಾ ವೈರಸ್ ಗಿಂತ ವದಂತಿಗಳೇ ಜೋರಾಗಿ ಹರಡುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಚೆಲ್ಲಾಟ ನಡೆಸಿದೆ.ಶಾಸಕ ಅನೀಲ ಬೆನಕೆ ಅವರಿಗೂ ಕೊರೋನಾ ಲಕ್ಷಣಗಳು ಕಂಡು ಬಂದಿವೆ ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಸುದ್ಧಿ ಹರಡಿದ್ದರೂ ಈ ಕುರಿತು ಅನೀಲ ಬೆನಕೆ ಯಾವುದೇ ರೀತಿಯ ರಿಸ್ಪಾನ್ಸ್ ಕೊಟ್ಟಿಲ್ಲ. ಬೆಳಗಾವಿ ನಗರದಲ್ಲಿ ಕೆಲವು ಖ್ಯಾತ ವೈದ್ಯರಿಗೂ ಸೊಂಕು ತಗಲಿದೆ ಎನ್ನಲಾಗಿದೆ.ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ ಇಂದು ಮಂಗಳವಾರ …
Read More »ಕಿಲ್ಲರ್ ವೈರಸ್ ಗೆ ಬೆಳಗಾವಿಯಲ್ಲಿ ಒಂದೇ ದಿನ ಮೂವರ ಬಲಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ನಡೆಸಿದೆ,ಇಂದು ಭಾನುವಾರ ಒಂದೇ ದಿನ ಈ ಮಹಾಮಾರಿ ವೈರಸ್ ಮೂವರ ಬಲಿ ಪಡೆದಿದೆ. ಕೊರೋನಾ ಸೊಂಕಿಗೆ ಮರಣ ಹೊಂದಿರುವ ಮೂವರ ಕುರಿತ ಮಾಹಿತಿ.ಇಲ್ಲಿದೆ ನೋಡಿ ೧. ಅಥಣಿ – ಪುರುಷ(62) ೨. ಶಿವಬಸವನಗರ, ಬೆಳಗಾವಿ- ಮಹಿಳೆ(80) ೩. ವಿಜಯನಗರ, ಬೆಳಗಾವಿ – ಪುರುಷ(57)
Read More »ಇಂದು ಬೆಳಗಾವಿಯಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ
ಪೋಟೋ ಶಿರ್ಷಿಕೆ. ಬೆಳಗಾವಿಯ ಕಂಗ್ರಾಳ ಗಲ್ಲಿಗೂ ಅಂಬ್ಯುಲೆನ್ಸ ದೌಡಾಯಿಸಿದ್ದು ಇಲ್ಲಿಯೂ ಸೊಂಕಿತ ಪತ್ತೆಯಾದ ಶಂಕೆ ಇದೆ. ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಮರಣಮೃದಂಗ ಮುಂದುವರೆದಿದೆ ಈ ಕಿಲ್ಲರ್ ವೈರಸ್ ಗೆ ಬೆಳಗಾವಿಯ ಮತ್ತೊಬ್ಬ ವ್ಯೆಕ್ತಿ ಬಲಿಯಾಗಿದ್ದಾನೆ. ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿ ಟೇಲರಿಂಗ್ ಉದ್ಯೋಗ ಮಾಡುತ್ತಿದ್ದ ಹಿಂಡಲಗಾ ರಕ್ಷಕ ಕಾಲೋನಿಯ ನಿವಾಸಿಯಾಗಿದ್ದ 58 ವರ್ಷದ ವ್ಯೆಕ್ತಿಯೊಬ್ಬ ಮೃತಪಟ್ಟಿದ್ದಾನೆ.ಈತನ ರಿಪೋರ್ಟ್ ಪಾಸಿಟೀವ್ ಎಂದು ದೃಡವಾಗಿದೆ ಎಂದು ನಂಬಲರ್ಹ ಮೂಗಳು ಖಚಿತಪಡಿಸಿವೆ. ಕೆಲ ದಿನಗಳ …
Read More »ಮೌಢ್ಯತೆ ವಿರುದ್ದ ಸತೀಶ ಜಾರಕಿಹೊಳಿ ಮುಖಾಮುಖಿ ಸಮರ
ಬೆಳಗಾವಿ ಸುದ್ಧಿ ಜಾತ್ಯತೀತ, ಧರ್ಮಾತೀತ, ಸಮಾನತೆ, ವ್ಯಕ್ತಿಸ್ವಾತಂತ್ರ್ಯ, ಭಾತೃತ್ವದಂಥಹ ಮನುಷ್ಯ ಕುಲದ ಶ್ರೇಯೋಭಿವೃಧ್ಧಿಯ ಸಂಗತಿಗಳೆನ್ನಲ್ಲ ಹೊತ್ತಿರುವ ಭಾರತದ ಸಂವಿಧಾನದ ಗೌರವ ಕಾಪಾಡುವ ಪ್ರಮಾಣ ವಚನ ಸ್ವೀಕರಿಸಿ ವಿಧಾನಸೌಧ – ಸಂಸತ್ತನ್ನು ಪ್ರವೇಶಿಸುವ ಬಹುತೇಕ ರಾಜಕಾರಣಿಗಳು ಜಾತಿಯತೆ, ಕೋಮಭಾವ, ಧಾರ್ಮಿಕ ಮೌಢ್ಯಗಳನ್ನು ತಲೆಯಲ್ಲಿ ತುಂಬಿಕೊಂಡೇ ಭಾರವಾಗಿರುತ್ತಾರೆ. ಮನೆಯ ಜಗಲಿಗಳ ಮೇಲೆ, ದೇವಾಲಯಗಳಲ್ಲಿ ಪೂಜೆ ಮಾಡಿ ಭಕ್ತಿ ತೋರಿಸಬೇಕಾದ ಈಜನಪ್ರತಿನಿಧಿಗಳು ವಿಧಾನಸೌಧದಲ್ಲಿನ ತಮ್ಮ ಚೇಂಬರ್ಗಳಲ್ಲಿ ಹೋಮ ಹವನದ ಹೊಗೆ ಎಬ್ಬಿಸುವುದನ್ನು ನೋಡುತ್ತೇವೆ. ತೀರ …
Read More »ಬೆಳಗಾವಿಯಲ್ಲಿ ಖಾಕಿ ಖದರ್…ಇನ್ ಕಮೀಂಗ್ ಔಟ್ ಗೋಯಿಂಗ್ ಬಂದ್…ಬಂದ್….!
ಬೆಳಗಾವಿ-ಗಡಿನಾಡು ಗುಡಿ ಕುಂದಾನಗರಿ ಇಂದು ಸಂಪೂರ್ಣವಾಗಿ ಸ್ತಬ್ಧ ವಾಗಿದೆ,ನಗರದ ಎಲ್ಲ ಪ್ರಮುಖ ರಸ್ತೆಗಳಲ್ಲಿ ಪೋಲೀಸರ ಖಡಕ್ ಪಹರೆ ಇದ್ದು ಸಿಟಿಯಲ್ಲಿ ಇನ್ನ್ ಕಮೀಂಗ್ ಔಟ್ ಗೋಯಿಂಗ್ ಎರಡೂ ಬಂದ್ ಆಗಿದೆ. ಕೊರೋನಾ ಸೊಂಕು ಹರಡುವದನ್ನು ತಡೆಯಲು ಪ್ರತಿ ಭಾನುವಾರ ಸರ್ಕಾರ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಖಡಕ್ ಲಾಕ್ ಡೌನ್ ಅನುಷ್ಠಾನಗೊಂಡಿದೆ ನಗರ ಪ್ರವೇಶ ಮಾಡುವ ನಾಲ್ಕೂ ದಿಕ್ಕುಗಳಲ್ಲಿ ಎಲ್ಲ ಪ್ರವೇಶ ಮಾರ್ಗಗಳಲ್ಲಿ ಪೋಲೀಸರ ಬಿಗಿ …
Read More »