Breaking News

LOCAL NEWS

ಬೆಳಗಾವಿಯ ಇಬ್ಬರು ಕರೋನಾ ಶಂಕಿತರ, ಗಂಟಲು ದ್ರವದ ಮಾದರಿ, ಬೆಂಗಳೂರು ಪ್ರಯೋಗಾಲಯಕ್ಕೆ

ಜಿಲ್ಲೆಯಲ್ಲಿ ೧೧೮ ಜನರ ಮೇಲೆ ನಿಗಾ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಬೆಳಗಾವಿ,  ಜಿಲ್ಲೆಗೆ ವಿದೇಶದಿಂದ ಇದುವರೆಗೆ ೧೩೪ ಜನರು ಆಗಮಿಸಿದ್ದು, ಅದರಲ್ಲಿ ಮೂರು ಜನರು ೨೮ ದಿನಗಳ ಕ್ವಾರಂಟೈನ್(ಗೃಹ ನಿಗಾ) ಅವಧಿ ಪೂರ್ಣಗೊಳಿಸಿದ್ದಾರೆ. ಯಾವುದೇ ಪ್ರಕರಣದಲ್ಲೂ ಸೋಂಕು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಒಟ್ಟು ೧೧೮ ಜನರನ್ನು ಅವರವರ ಮನೆಯಲ್ಲಿಯೇ ನಿಗಾದಲ್ಲಿರಿಸಲಾಗಿದೆ. ೧೭ ಜನರು ೧೪ ದಿನಗಳ ಕ್ವಾರಂಟೈನ್ ಅವಧಿಯನ್ನು ಈಗಾಗಲೇ …

Read More »

ಬೆಳಗಾವಿಯಲ್ಲಿ ಕರೋನಾ ವದಂತಿ ಹರಡಿಸಿದ ಯುವಕನ ಅರೆಸ್ಟ್….

ಬೆಳಗಾವಿ- ಎಂ ಈ ಎಸ್ ನಾಯಕ ಸೂರಜ ಕಣಬರಕರ ಅವರಿಗೆ ಕರೋನಾ ವೈರಸ್ ತಗುಲಿದೆ,ಆತನನ್ನು ಕೆ. ಎಲ್ ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ವದಂತಿ ಹರಡಿಸಿದ ಯುವಕನನ್ನು ಬೆಳಗಾವಿ ಪೋಲೀಸರು ಬಂಧಿಸಿದ್ದಾರೆ . ಈ ವದಂತಿ ಹರಡಿಸಿದ ಯುವಕ,ಬೇರೆ ಯಾರೂ ಅಲ್ಲ ,ಸೂರಜ ಕಣಬರಕರ ಅವರ ಚಿಕ್ಕಪ್ಪನ ಮಗ,ಮೇಘನ್ ಅಶೋಕ ಕಣಬರಕರ ಎಂಬುದು ವಿಶೇಷ ಈತ ಎಲ್ಲ ವ್ಯಾಟ್ಸಪ್ ಗ್ರೂಪ್ ಗಳಲ್ಲಿ ,ಎಂಈಎಸ್ ನಾಯಕ …

Read More »

ಕರೋನಾ ಕೇರ್… ಡಾಕ್ಟರ್ ಗಳ ಜೊತೆ ಪ್ರಾದೇಶಿಕ ಆಯುಕ್ತರ ಮೀಟೀಂಗ್

ಕೋವಿಡ್ ೧೯ ನಿಯಂತ್ರಣ, ಚಿಕಿತ್ಸೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಪ್ರಾದೇಶಿಕ ಆಯುಕ್ತ ಬಿಸ್ವಾಸ್ ಸೂಚನೆ ಬೆಳಗಾವಿ, ಮಾ.೧೯(ಕರ್ನಾಟಕ ವಾರ್ತೆ): ಸಾಮಾನ್ಯ ಫ್ಲೂ ಲಕ್ಷಣಗಳು ಹಾಗೂ ಕೋವಿಡ್ ೧೯ ರಲ್ಲಿ ಹೆಚ್ಚಿನ ವ್ಯತ್ಯಾಸ ಇಲ್ಲದಿರುವುದರಿಂದ ಸೋಂಕಿತರನ್ನು ಗುರುತಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಸನ್ನಿವೇಶದಲ್ಲಿ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ವೈದ್ಯರೂ ಸೇರಿದಂತೆ ಎಲ್ಲರೂ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು. ಕೋವಿಡ್ ೧೯ ನಿಯಂತ್ರಣಕ್ಕೆ …

Read More »

ಅಂಬೋಲಿಯ ಕಾರಿನಲ್ಲಿ ಭಸ್ಮವಾದ ಮಹಿಳೆ,ಅವನ ಹೆಂಡಿತಿ ಅಲ್ಲ…….

ಅಂಬೋಲಿಯ ಕಾರಿನಲ್ಲಿ ಭಸ್ಮವಾದ ಮಹಿಳೆ,ಅವನ ಹೆಂಡಿತಿ ಅಲ್ಲ……. ಬೆಳಗಾವಿ – ನಿನ್ನೆ ರಾತ್ರಿ ಅಂಬೋಲಿಯ ಜಲಪಾತದ ಬಳಿ ಸಂಭವಿಸಿದ ಕಾರು ಅಗ್ನಿ ದುರಂತ ಬೆಳಗಾಗುವಷ್ಟರಲ್ಲಿ ಟ್ವಿಸ್ಟ್ ಪಡೆದುಕೊಂಡಿದೆ,ಕಾರಿನಲ್ಲಿ ಸುಟ್ಟು ಭಸ್ಮವಾದ ಮಹಿಳೆ ಆತನ ಹೆಂಡತಿ ಅಲ್ಲ ಎನ್ನುವದು ಗೊತ್ತಾಗಿದೆ. ಅಂಬೋಲಿಯ ಜಲಪಾತದ ಬಳಿ ಕಾರಿನಲ್ಲಿ ಮೃತಪಟ್ಟ ಮಹಿಳೆ ,ಬೆಳಗಾವಿಯ ಕಂಗ್ರಾಳ ಗಲ್ಲಿಯ 41ವರ್ಷದ ರಿಜ್ವಾನಾ ಪಾತರವಾಟ ಎಂದು ಗುರುತಿಸಲಾಗಿದೆ. ಈ ಮಹಿಳೆಯ ಜೊತೆ ಅಂಬೋಲಿಯ ರಿಸಾರ್ಟ್ ಗೆ ಹೋದ ದುಂಡಪ್ಪ …

Read More »

ತೊಗರಿ, ಕಡಲೆ ಖರೀದಿ ಕೇಂದ್ರದಲ್ಲಿ ಅನಧಿಕೃತ ಹಣ ವಸೂಲಿ ಮಾಡಿದರೆ ಕ್ರಿಮಿನಲ್ ಪ್ರಕರಣ: ಜಿಲ್ಲಾಧಿಕಾರಿ ಎಚ್ಚರಿಕೆ

  ಬೆಳಗಾವಿ, ಮಾ.೧೯(ಕರ್ನಾಟಕ ವಾರ್ತೆ): 2019-20ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಬೆಳಗಾವಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ರೈತರು ಬೆಳೆದ ತೊಗರಿ ಮತ್ತು ಕಡಲೆ ಕಾಳನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇವರ ಮೂಲಕ ಖರೀದಿಸಲಾಗುತ್ತಿದೆ. ಸದರಿ ಖರೀದಿ ಪ್ರಕ್ರಿಯೆಯಲ್ಲಿ ಕೆಲವು ಸಹಕಾರ ಸಂಘಗಳು ರೈತರಿಂದ ಪ್ರತಿ ಕ್ವಿಂಟಾಲ್‌ಗೆ ರೂ.100 ರಿಂದ 200 ಗಳವರೆಗೂ ಅನಧಿಕೃತ ಹಣ ವಸೂಲಿ ಮಾಡುತ್ತಿರುವುದು ಕೆಲವು ದಿನ ಪತ್ರಿಕೆಗಳಲ್ಲಿ …

Read More »

ಬೆಳಗಾವಿ, ರೈಲು ನಿಲ್ಧಾಣದಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರ 50 ರೂ….!!!

  ಬೆಳಗಾವಿ- ಕೊರೋನಾ ಸೊಂಕು ಹರಡದಂತೆ ರೈಲ್ವೆ ಇಲಾಖೆಯೂ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ,ರೈಲು ನಿಲ್ಧಾಣಗಳಲ್ಲಿ ಜನಜಂಗುಳಿ ಯನ್ನು ನಿಯಂತ್ರಿಸಲು ಬೆಳಗಾವಿ ರೈಲು ನಿಲ್ಧಾಣದಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಹೆಚ್ಚಿಸಿದೆ ಬೆಳಗಾವಿ,ಹುಬ್ಬಳ್ಳಿ, ಮತ್ತು ಬಳ್ಳಾರಿ ರೈಲು ನಿಲ್ಧಾಣಗಳಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಮಾರ್ಚ 31ರವರೆಗೆ 50 ರೂ ಗೆ ಹೆಚ್ಚಿಸಿ ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರೈಲು ನಿಲ್ಧಾಣಗಳಲ್ಲಿ ಅನವಶ್ಯಕವಾಗಿ ಹೆಚ್ವು ಜನ ಸೇರಬಾರಬಾದು ಎನ್ನುವ ಸದುದ್ದೇಶದಿಂದ …

Read More »

ಬೆಳಗಾವಿಯಲ್ಲಿ ಐಟಿ ಪಾರ್ಕ,ಸದನದಲ್ಲಿ ಇಂದು ಖಾಸಗಿ ವಿದೇಯಕ ಮಂಡನೆ…

ಬೆಳಗಾವಿಯಲ್ಲಿ ಐಟಿ ಪಾರ್ಕ,ಸದನದಲ್ಲಿ ಇಂದು ಖಾಸಗಿ ನಿರ್ಣಯ….. ಬೆಳಗಾವಿ-ಉತ್ತರ ಕರ್ನಾಟಕದಲ್ಲಿ ಲಕ್ಷಾಂತರ ಜನ ಸುಶಿಕ್ಷಿತ,ನಿರುದ್ಯೋಗಿಗಳಿದ್ದು,ಅವರಿಗೆ ಉದ್ಯೋಗ ಕಲ್ಪಿಸಲು ಬೆಳಗಾವಿಯಲ್ಲಿ ಬೃಹತ್ತ್ ಐಟಿ ಪಾರ್ಕ್ ನಿರ್ಮಿಸುವದು,ಯುವಕರಲ್ಲಿ ರಾಷ್ಟ್ರಾಭಿಮಾನ ಹೆಚ್ಚಿಸಲು,ಮಹಾಪುರುಷರ, ಸ್ಮಾರಕಗಳ ಪ್ರತಿರೂಪತೆಯ ಪಳುವಳಿಕಗಳನ್ನು ಒಂದೇ ಸ್ಥಳದಲ್ಲಿ ನಿರ್ಮಿಸುವಂತೆ . ಸರ್ಕಾರವನ್ನು ಒತ್ತಾಯಿಸಿ ಶಾಸಕ ಅಭಯ ಪಾಟೀಲ ಇಂದು ಸದನದಲ್ಲಿ ಎರಡು ಖಾಸಗಿ ನಿರ್ಣಯಗಳನ್ನು ಮಂಡಿಸಲಿದ್ದಾರೆ. ಶಾಸಕ ಅಭಯ ಪಾಟೀಲ ಅವರು ಎರಡು ಖಾಸಗಿ ನಿರ್ಣಯಗಳನ್ನು ಮಂಡಿಸುವ ವಿಷಯ ಸದನದ ಕಾರ್ಯಕಲಾಪಗಳ ಅಜೇಂಡಾದಲ್ಲಿದ್ದು …

Read More »

ಅಂಬೋಲಿ ಜಲಪಾತದ ಬಳಿ ಕಾರಿಗೆ ಬೆಂಕಿ ಸುಟ್ಟು ಭಸ್ಮವಾದ ಬೆಳಗಾವಿಯ ಮಹಿಳೆ ….

  ಸಳಗಾವಿ- ಅಂಬೋಲಿ ಜಲಪಾತದದ ಬಳಿ ಕಾರು ಹೊತ್ತ ಉರಿದು ಕಾರಿನಲ್ಲಿದ್ದ ಮಹಿಳೆ ಸುಟ್ಟು ಭಸ್ಮವಾಗಿದ್ದು ಕಾರಿನ ಚಾಲಕ ಪಾರಾದ ಘಟನೆ ರಾತ್ರಿ 9 ಘಂಟೆ ನಡೆದಿದೆ ಪೀರನವಾಡಿ ಗ್ರಾಮದ ದುಂಡಪ್ಪಾ ಪದ್ಮನ್ನವರ ಮತ್ತು ಅವರ ಪತ್ನಿ ಸಾವಂತವಾಡಿಯಿಂದ ಬೆಳಗಾವಿಗೆ ಬರುತ್ತಿರುವಾಗ ಈ ದುರಂತ ಸಂಭವಿಸಿದೆ ಅಂಬೋಲಿ ಜಲಪಾತದದ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಕಾರು ಚಲಾತಿಸುತ್ತಿದ್ದ ದುಂಡಪ್ಪ ಕಾರಿನಿಂದ ಜಿಗಿದಿದ್ದಾನೆ ಕಾರಿನಲ್ಲಿದ್ದ ದುಂಡಪ್ಪನ ಪತ್ನಿ ಸೀಟ್ ಬೆಲ್ಟ್ ಧರಿಸಿದ್ದರಿಂದ …

Read More »

ರಾಜ್ಯೋತ್ಸವದ ದಿನ ಅಟ್ಯಾಕ್ ಮಾಡಿದವ ಅರೆಸ್ಟ್….

. ಬೆಳಗಾವಿ- ರಾಜ್ಯೋತ್ಸವದ ದಿನ ಐದಾರು ಜನ ಯುವಕರು ಸೇರಿಕೊಂಡು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು ಈ ಗುಂಪಿನಲ್ಲಿದ್ದ ಯುವಕನೊಬ್ಬ ಪರಾರಿಯಾಗಿದ್ದ ಪ್ರಕರಣ ದಾಖಲಿಸಿಕೊಂಡಿದ್ದ ಮಾರ್ಕೆಟ್ ಪೋಲೀಸರು ಯುವಕನ ಪತ್ತೆಗಾಗಿ ಶೋಧ ನಡೆಸಿದ್ದರು. ಮಾರಣಾಂತಿಕ ಹಲ್ಲೆ ಮಾಡಿ ಬೆಳಗಾವಿ ಬಿಟ್ಟು ಬೇರೆ ಕಡೆಗೆ ಸೆಟಲ್ ಆಗಿದ್ದ ಖಂಜರಗಲ್ಲಿಯ ಶಹಬಾಜ್ ಅನೀಸ್ ಸೌದಾಗರ ಎಂಬಾತನನ್ನು ಮಾರ್ಕೆಟ್ ಪೋಲೀಸರು ಬಂಧಿಸಿದ್ದಾರೆ.

Read More »

ಬೆಳಗಾವಿಯಲ್ಲಿ,ಮಂಗಳಸೂತ್ರ ದೋಚಲು ಯತ್ನ,ಇಬ್ಬರು ಸರಗಳ್ಳರ ಅರೆಸ್ಟ್…

ಬೆಳಗಾವಿ- ಮಹಿಳೆಯೊಬ್ಬಳ ಮಂಗಳಸೂತ್ರ ದೋಚುವ ವಿಫಲ ಪ್ರಯತ್ನ ನಡೆಸಿ ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೇವಲ ನಾಲ್ಕು ತಾಸುಗಳಲ್ಲಿ ಪತ್ತೆ ಮಾಡಿ ಅವರನ್ನು ಬಂಧಿಸುವಲ್ಲಿ ಬೆಳಗಾವಿಯ ಕ್ಯಾಂಪ್ ಪೋಲೀಸರು ಯಶಸ್ವಿಯಾಗಿದ್ದಾರೆ ನಿನ್ನೆ ಸಂಜೆ ಗಣೇಶಪೂರದ ಡಿಫೆನ್ಸ ಕಾಲೋನಿ ಬಳಿ ರಾಜಶ್ರೀ ಏಕನಾಥ ಪಾಟೀಲ ಎಂಬ ಮಹಿಳೆಯ 50 ಗ್ರಾಮ ತೂಕದ ಮಂಗಳಸೂತ್ರ ದೋಚುವ ಪ್ರಯತ್ನ ಮಾಡಿದ್ದರು ರಾಜಶ್ರೀ ಪಾಟೀಲ ಇದಕ್ಕೆ ತೀವ್ರ ವಿರೋಧ ವ್ಯೆಕ್ತ ಪಡಿಸಿ ಸರಗಳ್ಳರಿಂದ ಬಚಾವ್ ಆಗಿದ್ದರು ಪ್ರಕರಣ …

Read More »

ಮಾಸ್ಕ ಹಾಕಿಕೊಂಡೇ ಕರೋನಾ ವಾಸಿಗೆ,ಹೋಮ ಮಾಡಿದರು.

ಬೆಳಗಾವಿ ಭಾರತ ಯೋಗ ಭೂಮಿ ಯಾವುದೇ ಮಾರಕ ಕಾಯಿಲೆ ಕೊರೋನೊ ಬಂದರೂ ವಾಸಿಯಾಗುತ್ತದೆ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು. ಬುಧವಾರ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಧನ್ವಂತರಿ ಹಾಗೂ ಅಗ್ನಿಹೋತ್ರ ಹೋಮವನ್ನು ಆಯೋಜಿಸಿ ಮಾತನಾಡಿದರು. ಭಾರತ ಯೋಗ ಭೂಮಿ. ಇಲ್ಲಿ ಅನೇಕ ಪೂರ್ವಜನರು, ಮಹಾತ್ಮರು ನೆಲಸಿದ ದೇಶ. ಇಲ್ಲಿ ವಿಶ್ವದಾದ್ಯಂತ ಕೆಕೆ ಹಾಕುತ್ತಿರುವ ಮಾರಕ ರೋಗ ಕೊರೋನೊ ಬಂದರೂ ಇಲ್ಲಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಜಂಗಲ್ ಸಫಾರಿ,ಫಾರೆಸ್ಟ್ ಮಿನಿಸ್ಟರ್ ಮೀಟೀಂಗ್ ಮಾಡ್ತಾರಂತೆ….!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಕೆಲವು ಅರಣ್ಯ ಪ್ರದೇಶಗಳಲ್ಲಿ ಜಂಗಲ್ ಸಫಾರಿ ಆರಂಭಿಸುವ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ಶಾಸಕ ಅಭಯ ಪಾಟೀಲ ಇಂದು ಅರಣ್ಯ ಸಚಿವ ಆನಂದ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡರು ಅಭಿವೃದ್ಧಿಯ ದೂರದೃಷ್ಠಿ,ಹಾಗು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಯ ಕನಸು ಕಂಡಿರುವ ಅಭಯ ಪಾಟೀಲ ಬೆಳಗಾವಿ ಜಿಲ್ಲೆಯಲ್ಲಿ ಭೀಮಗಡ ಸೇರಿದಂತೆ ದಟ್ಟ ಅರಣ್ಯ ಪ್ರದೇಶ ಹೊಂದಿದೆ,ಪಕ್ಕದ ದಾಂಡೇಲಿಯಲ್ಲಿ ,ಪ್ರವಾಸಿಗರಿಗಾಗಿ ಜಂಗಲ್ ಸಫಾರಿ ವ್ಯೆವಸ್ಥೆ ಇದೆ …

Read More »

ಕೊರೋನಾ ವೈರಸ್ ಹರಡದಂತೆ ಪ್ರಾರ್ಥಿಸಿ ಬೆಳಗಾವಿಯಲ್ಲಿ ಧನ್ವಂತರಿ ಹೋಮ…!!!!

ಬೆಳಗಾವಿ-ಕೊರೋನಾ ಸೊಂಕಿನಿಂದ ಜನರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಪ್ರಾರ್ಥಿಸಿ ಬೆಳಗಾವಿ ನಗರದ ಲಕ್ಷ್ಮೀ ಟೆಕನಲ್ಲಿಯ ಹುಕ್ಕೇರಿ ಹಿರೇಮಠ ದಲ್ಲಿ ಧನ್ವಂತರಿ ಹೋಮ್ ನಡೆಯಲಿದೆ. ಇಂದು ಮಧ್ಯಾಹ್ನ 2.30 ಗಂಟೆ ಕಾರ್ಯಕ್ರಮ ನಡೆಯಲಿದೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಹುಕ್ಕೇರಿ ಹಿರೇಮಠದ ಮಹಿಳಾ ರುದ್ರ ಬಳಗದಿಂದ ಹೋಮ್ ನಡಯಲಿದೆ. ಕೊರೊನಾ ವೈರಸ್ ಹರಡದಂತೆ ಹೋಮ್ ಆಯೋಜನೆ.ಮಾಡಿರುವದು ವಿಶೇಷವಾಗಿದೆ

Read More »

ಬೆಳಗಾವಿಯ ಮಹಾರಾಷ್ಟ್ರ,ಗೋವಾ, ಗಡಿಯಲ್ಲಿ ,ಮೆಡಿಕಲ್ ಟೆಸ್ಟ್ ಕರೋನಾ…..!!!!

ಬೆಳಗಾವಿ- ಪಕ್ಜದ ಮಹಾರಾಷ್ಡ್ರದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಬೆಳಗಾವಿ ಜಿಲ್ಲಾಡಳಿತ ಮಹಾರಾಷ್ಟ್ರದ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿ ಗಡಿ ಪ್ರವೇಶ ಮಾಡುವವರ ಆರೋಗ್ಯ ಮೇಲೆ ನಿಗಾ ಇಡಲು ವೈದ್ಯರನ್ನು ನಿಯೋಜನೆ ಮಾಡಿದೆ ನಿಪ್ಪಾಣಿಯ ಕುಗನೋಳಿಯಲ್ಲಿರುವ ಚೆಕ್ ಪೋಸ್ಟ್ ನಲ್ಲಿ,ಮಹಾರಾಷ್ಟ್ರದಿಂದ ಬೆಳಗಾವಿ ಗಡಿ ಪ್ರವೇಶ ಮಾಡುವ ಬಸ್ ಗಳನ್ನು ಇನ್ನಿತರ ಖಾಸಗಿ ಬಸ್ ಗಳನ್ನು ತಡೆದು,ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುವ ಕಾರ್ಯಾಚರಣೆ ಇಂದು ಬೆಳಿಗ್ಗೆಯಿಂದ ಆರಂಭವಾಗಿದೆ. ಮಹಾರಾಷ್ಟ್ರ ದಲ್ಲಿ ಕೊರೋನಾ …

Read More »

ಹೊರದೇಶದಲ್ಲಿರುವ ಜಿಲ್ಲೆಯ ಜನರ ಮಾಹಿತಿ ‌ನೀಡಲು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮನವಿ

  ಬೆಳಗಾವಿ,  ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯದಲ್ಲಿ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತಹವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೂಲತಃ ಇದೇ ಜಿಲ್ಲೆಯವರಾಗಿದ್ದು ಉದ್ಯೋಗ, ಶಿಕ್ಷಣ ಅಥವಾ ಇನ್ಯಾವುದೇ ಉದ್ಧೇಶದಿಂದ ಹೊರದೇಶಗಳಲ್ಲಿ ಇರುವರ ಬಗ್ಗೆ ಸಂಬಂಧಿಸಿದ ‌ಕುಟುಂಬದವರು ಮಾಹಿತಿಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. …

Read More »