Breaking News

LOCAL NEWS

ಬೆಳಗಾವಿಯಲ್ಲಿ ಕಲ್ಲು ತೂರಾಟ ಮೂವರ ಅರೆಸ್ಟ ..

ಕಲ್ಲು ತೂರಾಟ ಮೂವರ ಅರೆಸ್ಟ .. ಬೆಳಗಾವಿ – ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ಮುಸ್ಲೀಂ ಸಂಘಟನೆಗಳು ನಡೆಸಿದ ಪ್ರತಿಭಟನೆಯ ಸಂಧರ್ಭದಲ್ಲಿ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಮಂಧಿಸಿದಂತೆ ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಝುಲಫಿಕಾರ ಮಹ್ಮದ ಹಯಾತ ಹಕೀಮ ವಸೀಮ ಅಹ್ಮದ ಮೊಕಾಶಿ,ಮಹ್ಮದ ತಾಹೀರ ಅಮಾನುಲ್ಲಾ ದೇವಲಾಪೂರ ಎಂಬಾತರನ್ನು ಮಾರ್ಕೇಟ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ Zulfikar MOhammed Hayat Hakim for stone pelting at ATM …

Read More »

ಅಂಜಲಿ ನಿಂಬಾಳ್ಕರ್ ಶ್ರಮ ಭರಪೂರ…ಖಾನಾಪೂರದಲ್ಲಿ ಅಭಿವೃದ್ಧಿಯ ಮಹಾಪೂರ…

ಖಾನಾಪೂರ….ಅಭಿವೃದ್ಧಿ ಭರಪೂರ…!!! ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದಲ್ಲಿ ಸದ್ದಿಲ್ಲದೇ ಅಭಿವೃದ್ಧಿಯ ಹೊಳೆ ಹರಿಸುತ್ತಿದ್ದಾರೆ ಮಳೆಗಾಲದಲ್ಲಿ ಮಾತ್ರ ಈ ಕ್ಷೇತ್ರದಲ್ಲಿ ಮಹಾಪೂರ ಬರುತ್ತದೆ ಆದ್ರೆ ಅಂಜಲಿ ನಿಂಬಾಳ್ಕರ್ ಈ ಕ್ಷೇತ್ರದ ಶಾಸಕಿ ಆದಾಗಿನಿಂದ ಇಲ್ಲಿ ಅಭಿವೃದ್ಧಿಯ ಮಹಾಪೂರ ವರ್ಷದ ಹನ್ನೆರಡು ತಿಂಗಳು ಹರಿಯುತ್ತಿರುವದು ಸತ್ಯ ಇತ್ತೀಚಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪೂರ ಪಟ್ಟಣಕ್ಕೆ ಮಂಜೂರಾಗಿರುವ ಹೈಟೆಕ್ ಆಸ್ಪತ್ರೆ …

Read More »

ರಡ್ಡಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ಕೊಡಲು ಆಗ್ರಹ

ಸಾಮಾಜೀಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಮುಂದುವರೆದಿರುವ ರಡ್ಡಿ ಸಮಾಜಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸಚಿವ ಸಂಪುಟದಲ್ಲಿ ರಡ್ಡಿ ಜನಪ್ರತಿನಿಧಿಗಳ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಜಿಲ್ಲಾ ರಡ್ಡಿ ಸಮಾಜ ಸಂಘದ ಅಧ್ಯಕ್ಷ ರಾಮಣ್ಣಾ ಮುಳ್ಳೂರ ಆಗ್ರಹಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸಿರುವ ಹಿಂದಿನ ಎಲ್ಲ ಸರ್ಕಾರಗಳು ರಡ್ಡಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಿ ಗೌರವಿಸಿದ್ದರು. ಆದರೆ, ಇದೀಗ ಬಿಜೆಪಿ ಸರ್ಕಾರದಲ್ಲಿ …

Read More »

ಬೆಳಗಾವಿಯ ರೈಲು ನಿಲ್ಧಾಣದಲ್ಲಿ ತಾಯಿಯ ಮಡಿಲು….!!!

ಬೆಳಗಾವಿ: ಹೆಣ್ಣು ಕುಲದ ಕಣ್ಣು. ಬೇಡವಾದ ಹೆಣ್ಣು ಮಗುವನ್ನು ಕಸದ ತೊಟ್ಟಿಯಲ್ಲಿಯೋ ಅಥವಾ ತಿಪ್ಪೆ ಗುಂಡಿಯಲ್ಲಿ ಬಿಟ್ಟು ಹೋಗಬಾರದೆಂದು ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ ಅಂಗಡಿ ಅವರು ಬೆಳಗಾವಿಯ ರೈಲ್ವೆ ನಿಲ್ದಾಣದಲ್ಲಿ ಬೇಡವಾದ ಮಗುವನ್ನು ಇಲ್ಲಿ ಬಿಡಲು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ವಿಶೇಷ ತೊಟ್ಟಿಲಿನ ವ್ಯವಸ್ಥೆ ಮಾಡಿದ್ದಾರೆ. ಇಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಇರುವ ಜನರಲ್ ವೇಟಿಂಗ್ ಹಾಲ್ ನ ಪ್ಯಾಸೇಜ್ ನಲ್ಲಿ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ಚಿಕ್ಕುಂಬಿಮಠ …

Read More »

ಬೆಳಗಾವಿ ಜಿಲ್ಲೆಯ ಅರಣ್ಯ ಪರಿಸರದಲ್ಲಿ ನಟ ಸುನೀಲ್ ಶೆಟ್ಟಿ ಎಂಜಾಯ್….

ರಾಕಸಕ್ಕೊಪ್ಪ ಪರಿಸರದಲ್ಲಿ ನಟ ಸುನೀಲ್ ಶೆಟ್ಟಿ ಎಂಜಾಯ್…. ಬೆಳಗಾವಿ – ಹಿಂದೀ ಚಿತ್ರನಟ ಸುನೀಲ್ ಶೆಟ್ಟಿ ಸದ್ಸಿಲ್ಲದೇ ಬೆಳಗಾವಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸುತ್ತಾಡಿ ಬೆಳಗಾವಿ ಜಿಲ್ಲೆಯಲ್ಲಿ ಕೃಷಿ ಆಧಾರಿತ ಹೊಸ ಉದ್ಯೋಗ ಆರಂಭಿಸುವ ಮೆಸ್ಸೇಜ್ ಬಿಟ್ಟು ಹೋಗಿದ್ದಾರೆ. ಕುಂದಾನಗರಿಯಲ್ಲಿ ಕೃಷಿ, ವ್ಯವಸಾಯಕ್ಕೆ ಸಂಬಂಧಪಟ್ಟು ಉದ್ಯಮ ಪ್ರಾರಂಭಿಸಲು ಬಾಲಿವುಡ್ ನಟ ಸುನೀಲ್​ ಶೆಟ್ಟಿ ಆಸಕ್ತಿ ವಹಿಸಿದ್ದಾರೆ. ಉದ್ಯಮ ಪ್ರಾರಂಭಕ್ಕಾಗಿ ಬೆಳಗಾವಿ ತಾಲೂಕಿಗೆ ಆಗಮಿಸಿದ ಅವರು, ಬೆಳಗುಂದಿ, ರಾಕಸ್​ಕೊಪ್ಪ, ಜಾಂಬೊಟಿ ಮತ್ತಿತರ …

Read More »

ಬೆಳಗಾವಿಯ ಐಜಿ ಕಚೇರಿ ಎದುರು ನ್ಯಾಯಕ್ಕಾಗಿ ತಂದೆ ಮಗನ ಧರಣಿ

ಬೆಳಗಾವಿಯ ಐಜಿ ಕಚೇರಿ ಎದುರು ನ್ಯಾಯಕ್ಕಾಗಿ ತಂದೆ ಮಗನ ಧರಣಿ ಬೆಳಗಾವಿ- ಸರ್ಕಾರಿ ಉದ್ಯೋಗ ಕೊಡಿಸುವುದಾಗಿ 31.5 ಲಕ್ಷ ರೂ. ವಂಚನೆ ಆರೋಪದ ಹಿನ್ನಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಬೆಳಗಾವಿ ಐಜಿಪಿ ಕಚೇರಿ ಬಳಿ ತಂದೆ, ಮಗ ಧರಣಿ ನಡೆಸಿದ್ದಾರೆ. ನ್ಯಾಯ‌ ಕೊಡಿಸದಿದ್ದರೆ ದಯಾಮರಣ ನೀಡುವಂತೆ ತಂದೆ ಮಗ ಆಗ್ರಹಿಸಿದ್ದು ಪಿಎಸ್ಐ, ಸಬ್ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ವಂಚನೆ ಮಾಡಿದ ಆರೋಪ‌ದ ಹಿನ್ನಲೆಯಲ್ಲಿ ವಂಚಕರ ವಿರುದ್ಧ ಕ್ರಮ ಜರುಗಿಸುವಂತೆ ತಂದೆ ಮಗ …

Read More »

ಸುರೇಶ ಅಂಗಡಿ ರೈಲು ಮಂತ್ರಿ ಉತ್ತರ ಕರ್ನಾಟಕದಲ್ಲಿ ರೈಲು ಕ್ರಾಂತಿ…!!

ಸುರೇಶ ಅಂಗಡಿ ರೈಲು ಮಂತ್ರಿ ಉತ್ತರ ಕರ್ನಾಟಕದಲ್ಲಿ ರೈಲು ಕ್ರಾಂತಿ ಬೆಳಗಾವಿ- ಕೇಂದ್ರದ ರಾಜ್ಯ ರೇಲ್ವೆ ಸಚಿವ ಸಂಸದ ಸುರೇಶ ಅಂಗಡಿ ಇಂದು ಹುಬ್ಬಳ್ಳಿಯಲ್ಲಿ ರೇಲ್ವೆ ಇಲಾಖೆಯ ರಿಕ್ರ್ಯುಪ್ ಮೆಂಟ್ ಕಚೇರಿಯನ್ನು ಉದ್ಘಾಟಿಸಿ ನಾಳೆ ಘಟಪ್ರಭಾ ಚಿಕ್ಕೋಡಿ ಜೋಡಿ ರೈಲು ಮಾರ್ಗವನ್ನು ಸೇವೆಗೆ ಸಮರ್ಪಿಸಲಿದ್ದಾರೆ ಇಂದು ಮಧ್ಯಾಹ್ನ 3 ಘಂಟೆಗೆ ಹುಬ್ಬಳ್ಳಿ ನೈರುತ್ಯ ರೇಲ್ವೆಯ ಹಳೆಯ ಜನರಲ್ ಮ್ಯಾನೇಜರ್ ಕಚೇರಿಯಲ್ಲಿ ರಿಕ್ರ್ಯುಪ್ ಮೆಂಟ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ಕೇಂದ್ರ …

Read More »

ಇಂದು ಸುಳೇಭಾವಿಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ 

. ಇಂದು ಸುಳೇಭಾವಿಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಅಯ್ಯಪ್ಪ ಸ್ವಾಮಿಯ ೨೩ನೇ ಮಹಾಪೂಜೆ ಹಾಗೂ ಅನ್ನಪ್ರಸಾದ ಕಾರ್ಯಕ್ರಮ ಇಂದು  ಡಿ. ೧೭ರಂದು ಸಂಜೆ ೬ ಗಂಟೆಗೆ ಗ್ರಾಮದ ಕಲ್ಮೇಶ್ವರ ನಗರದ ಶ್ರೀ ಕಾಶಿ ವಿಶ್ವನಾಥ ಮಠದ ಆವರಣದಲ್ಲಿ ನಡೆಯಲಿದೆ. ಕುಂದರಗಿ ಅಡವಿಸಿದ್ದೇಶ್ವರ ಮಠದ ಶ್ರೀ ಅಮರಸಿದ್ಧೇಶ್ವರ ಸ್ವಾಮೀಜಿ ಹಾಗೂ ಅರಳಿಕಟ್ಟಿ-ಬಸ್ಸಾಪುರ ವಿರಕ್ತಮಠದ ಶ್ರೀ ಶಿವಮೂರ್ತಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ರುಕ್ಮೀಣಿ ನಗರದ …

Read More »

ಬೆಳಗಾವಿಯ ಭಾಜೀ ಮಾರ್ಕೇಟ್.. ಹೊಸ ಮಾರುಕಟ್ಟೆಗೆ ಅನುಮತಿ ಪಡೆಯುವದೇ ವ್ಯಾಪಾರಿಗಳ ಟಾರ್ಗೇಟ್…!!!!

ಬೆಳಗಾವಿ- ಬೆಳಗಾವಿ ತರಕಾರಿ ಮಾರುಕಟ್ಟೆ ಎಪಿಎಂಸಿ ಮಾರುಕಟ್ಟೆಗೆ ಶಿಷ್ಟ ಆಗಿರುವ ಹಿಂದೆ ದೊಡ್ಡ ಕಹಾನಿಯೇ ಇದೆ ನಾಕೊಡೆ ನೀ ಬಿಡೆ ..ಎನ್ನುವಂತೆ ತರಕಾರಿ ವ್ಯಾಪಾರಿಗಳ ವೇದನೆ,ಪ್ರಸವ ವೇದನೆಯಾದರೂ ಅವರಿಗೆ ನ್ಯಾಯ ಕೊಡಿಸುವ ಮನಸ್ಸು ಯಾರಿಗೂ ಇಲ್ಲ ಬೆಳಗಾವಿ ನಗರದಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ ತರಕಾರಿ ಮಾರುಕಟ್ಟೆ ಫೋರ್ಟ್ ರಸ್ತೆಯಲ್ಲಿ ಇರುವದರಿಂದ ರಸ್ತೆ ಸಂಚಾರಕ್ಕೆ ಕಿರಿ ಕಿರಿ ಆಗುತ್ತಿದೆ ಎಂದು ಮನವರಿಕೆ ಮಾಡಿಕೊಂಡ ತರಕಾರಿ ವ್ಯಾಪಾರಿಗಳು ನಮಗೆ ಜಾಗೆ ಕೊಡಿ ನಾವು …

Read More »

ಬಸವಣ್ಣ, ಬುದ್ದರನ್ನ ದೇಶ ಬಿಟ್ಟು ಓಡಿಸಿದವರು ರಮೇಶ್ ಗೆ ಮತ ಹಾಕಿದ್ದಾರೆ- ಸತೀಶ್ ಜಾರಕಿಹೊಳಿ

ಬೆಳಗಾವಿ- ಉಪ ಸಮರ ಮುಗಿದರೂ ಗೋಕಾಕ್ ನಲ್ಲಿ ಜಾರಕಿಹೊಳಿ ಸಹೋದರರ ವಾಕ್ ಸಮರ ಮುಂದುವರೆದಿದೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಲಖನ್ ಜಾರಕಿಹೊಳಿ‌ ಇಂದು ಗೋಕಾಕ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭ ಏರ್ಪಡಿಸಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಭಿನಂಧನಾ ಸಮಾವೇಶದಲ್ಲಿ ಸುಧೀರ್ಘ ಭಾಷಣ ಮಾಡಿದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಲಖನ್ ಜಾರಕಿಹೊಳಿ ಮಾವ‌ ಅಳಿಯನ ವಿರುದ್ಧ ನಾವು ಗೆದ್ದಿದ್ದೆವೆ. ನಾವು ಯಡಿಯೂರಪ್ಪ ವಿರುದ್ಧ ಸೋತಿದ್ದೆವೆ. ಅಭ್ಯರ್ಥಿ …

Read More »

ಸ್ಮಾರ್ಟ್ ಸಿಟಿಯ ಶಾಲಾ ಮಕ್ಕಳ ಡ್ರಾಯಿಂಗ್ ಡಾರ್ಲಿಂಗ್….ಅಭಯ ಪಾಟೀಲ್….!!

ಮಕ್ಕಳ ಡ್ರಾಯಿಂಗ್ ಡಾರ್ಲಿಂಗ್….ಅಭಯ ಪಾಟೀಲ್….!!! ಬೆಳಗಾವಿ- ಬೆಳಗಾವಿಯ ವ್ತಾಕ್ಸೀನ್ ಡಿಪೋ ಪ್ರಶಾಂತ ವಾತಾವರಣದಲ್ಲಿ ಇಂದು ಸಂಡೇ ಸಾವಿರಾರು ಮಕ್ಕಳು ಜಮಾಯಿಸಿದ್ದರು ಶಾಸಕ ಅಭಯ ಪಾಟೀಲ ಪ್ರತಿ ವರ್ಷದಂತೆ ಈ ವರ್ಷವೂ ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ದೆಯನ್ನು ಆಯೋಜಿಸಿ ಮಕ್ಕಳ ಡ್ರಾಯಿಂಗ್ ಡಾರ್ಲಿಂಗ್ ಎನಿಸಿಕೊಂಡರು ಸುಮಾರು ಹದಿನಾರು ಸಾವಿರಕ್ಕೂ ಹೆಚ್ಚು ಮಕ್ಕಳ ಉಪಹಾರ ಸೇವಿಸಿದ ಬಳಿಕ ಶಾಸಕ ಅಭಯ ಪಾಟೀಲರ ಗರಡಿಯಲ್ಲಿ ಮಕ್ಕಳ ಹೃದಯಾಳದಿಂದ ಹೊರ ಹೊಮ್ಮಿತು ಚಿತ್ರಕಲೆ…..!! ಈ ಚಿತ್ರಕಲಾ …

Read More »

ಸರಸ ಸಲ್ಲಾಪ,ಮುಚ್ಚಿಡಲು ಹೆತ್ತ ಮಗನ ಜೊತೆ ಗಂಡನ ಅಣ್ಣನ ಹೆಂಡತಿಯನ್ನೇ ಕೊಂದ ಪಾಪಿ ಪ್ರಿಯತಮೆ…!!!

ಸರಸ ಸಲ್ಲಾಪ,ಮುಚ್ಚಿಡಲು ಹೆತ್ತ ಮಗನನ್ನೇ,ಜೊತೆಗೆ ಗಂಡನ ಅಣ್ಣನ ಹೆಂಡತಿಯನ್ನೇ ಕೊಂದ ಪಾಪಿ ಹೆಣ್ಣು….!! ಬೆಳಗಾವಿ- ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಹೇಳಬೇಕಂದ್ರ ಹೆಣ್ಣೊಂದು ತನ್ನ ಹಾದರ ಮುಚ್ಚಿಡಲು ತನ್ನ ಹೆತ್ತ ಮಗನನ್ನೇ ಬಾವಿಗೆ ತಳ್ಳಿ,ಕೊಲೆ ಮಾಡುವ ಜೊತೆಗೆ ತನ್ನ ಗಂಡನ ಅಣ್ಣನ ಹೆಂಡಿತಿ ಮಲಗಿರುವಾಗ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಜೋಡಿ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ ಬೆಲ್ಲದ ಬಾಗೇವಾಡಿ ಗ್ರಾಮದ …

Read More »

ಪಾಲಿಕೆಯ ಗ್ಲಾಸ್ ಹೌಸ್ ….ಮಹಿಳಾ ಮಂಡಳಕ್ಕೆ ಬಾಡಿಗೆ…!!

ಪಾಲಿಕೆಯ ಗ್ಲಾಸ್ ಹೌಸ್ ….ಮಹಿಳಾ ಮಂಡಳಕ್ಕೆ ಬಾಡಿಗೆ…!! ಬೆಳಗಾವಿ- ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಗ್ಲಾಸ್ ಹೌಸ್ ಗೆ ಸಮಂಧಿಸಿದಂತೆ ಸ್ಥಳೀಯ ಮಹಿಳಾ ಮಂಡಳವೊಂದು ಸಾರ್ವಜನಿಕರಿಂದ ಸಾವಿರಾರು ರೂ ಬಾಡಿಗೆ ವಸೂಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ . ಇಂದು ಬೆಳಿಗ್ಗೆ ಮಹಾಂತೇಶ್ ನಗರದ ವಿದ್ವಾನ್ ಕಿಡ್ಸ್ ನರ್ಸರಿ ಶಾಲೆಯವರು ಮಹಾನಗರ ಪಾಲಿಕೆಗೆ ಚಲನ್ ಮೂಲಕ 700 ರೂ ಬಾಡಿಗೆ ಪಾವತಿಸಿ ಪಾಲಿಕೆಯಿಂದ ಅನುಮತಿ ಪಡೆದುಕೊಂಡು ಗ್ಲಾಸ್ ಹೌಸ್ ಆವರಣದಲ್ಲಿ ಮಕ್ಕಳ …

Read More »

ಕಟ್ಟಿಗೆ ಕಡಿಯುವಾಗ ಹೆಬ್ಬೆರಳು ಕಟ್….ಡಾ ರವಿ ಪಾಟೀಲರಿಂದ ಫಿಟ್…!!!

ಕಟ್ಟಿಗೆ ಕಡಿಯುವಾಗ ಹೆಬ್ಬೆರಳು ಕಟ್….ಡಾ ರವಿ ಪಾಟೀಲರಿಂದ ಫಿಟ್…!!! ಬೆಳಗಾವಿ- ಅವಘಡದಲ್ಲಿ ,ಅಪಘಾತದಲ್ಲಿ ಕೈ ಕಾಲು ಅಥವಾ ಯಾವುದೇ ಅಂಗಾಗಳಿಗೆ ಪೆಟ್ಟು ಬಿದ್ದಾಗ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲಾದ್ರೆ ಪೆಟ್ಟು ಬಿದ್ದ ಅಂಗಾಗಗಳನ್ನು ಫಿಟ್ ಮಾಡಲು ಸಾಧ್ಯ ಎಂದು ಬೆಳಗಾವಿ ಡಾ ರವಿ ಪಾಟೀಲ ಸಾಭೀತು ಮಾಡಿ ತೋರಿಸಿದ್ದಾರೆ. ಶಾಲೆಗೆ ಹೋಗುವ ಅವಸರಸಲ್ಲಿ ಹೇಮಾ ಎಂಬ ಬಾಲಕಿ ಕಟ್ಟಿಗೆ ಕಡಿಯುವಾಗ ಹೆಬ್ಬರಳು ಕಟ್ ಆಗಿ ಸರಿಯಾದ ಸಮಯಕ್ಕೆ ವಿಜಯಾ ಆಸ್ಪತ್ರೆಯ …

Read More »

ಬೆಳಗಾವಿಯಲ್ಲಿ ಹೊಸ ವರ್ಷಕ್ಕೆ ರೆಡಿಯಾಗಲಿದೆ ಹೊಸ ಕಮಾಂಡ್ ಸೆಂಟರ್….!!!

ಬೆಳಗಾವಿಯಲ್ಲಿ ಹೊಸ ವರ್ಷಕ್ಕೆ ರೆಡಿಯಾಗಲಿದೆ ಹೊಸ ಕಮಾಂಡ್ ಸೆಂಟರ್….!!! ಬೆಳಗಾವಿ- ಹೊಸ ವರ್ಷದ ಆರಂಭದಲ್ಲೇ ಬೆಳಗಾವಿಯ ಸ್ಮಾರ್ಟ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸಿದ್ಧಗೊಳ್ಳಲಿದ್ದು ಬೆಳಗಾವಿ ಮಹಾನಗರ ಪಾಲಿಕೆಯ ವ್ಯೆವಸ್ಥೆಯ ಮೇಲೆ ಈ ಕಮಾಂಡ್ ಸೆಂಟರ್ ಹದ್ದಿನ ಕಣ್ಣಿಡಲಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಮಾರ್ಟ್ ಸಿಟಿಯ ಕಮಾಂಡ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು ಈ ಕಮಾಂಡ್ ಸೆಂಟರ್ ಕಾಮಗಾರಿ ಎರಡು ವಾರದಲ್ಲಿ ಮುಗಿಯಲಿದೆ ಎಂದು ಸಾರ್ಟ್ ಸಿಟಿ ಎಂಡಿ ಶಶಿಧರ ಕುರೇರ ವಿಶ್ವಾಸ …

Read More »