ಬೆಳಗಾವಿ- ಇಂದು ಸಂಜೆ ಬಿಡುಗಡೆಯಾದ ಹೆಲ್ತ ಬುಲೀಟಿನ್ ನಲ್ಲಿ ಓರ್ವ ಮಹಿಳೆಗೆ ಸೊಂಕು ಇರುವದು ದೃಡವಾಗಿದ್ದು ಇವಳು ಸಂಕೇಶ್ವರದಲ್ಲಿ ಈ ಮೊದಲು ಪತ್ತೆಯಾಗಿದ್ದ ಸೊಂಕಿತನ ಮಗಳು ಎಂದು ಗೊತ್ತಾಗಿದೆ ಇನ್ನೊಂದು ಆಘಾತಕಾರಿ ಸುದ್ಧಿ ಏನೆಂದರೆ ಇಂದು ಪತ್ತೆಯಾದ ಮಹಿಳೆ ಬೆಳಗಾವಿ ನಗರದ ಸೊಸೆ ,ಆಝಾದ ಗಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ ಈ ಆಝಾದ್ ಗಲ್ಲಿ ಬೆಳಗಾವಿ ನಗರದ ರವಿವಾರ ಪೇಠೆ,ಬೇಂಡಿ ಬಝಾರ್ ಗೆ ಅತ್ಯಂತ ಸಮೀಪದಲ್ಲಿದ್ದು ಬೆಳಗಾವಿಯ ಹೃದಯ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿಗೆ ಮತ್ತೆ ಆಘಾತ ಓರ್ವನಲ್ಲಿ ಸೊಂಕು ಪತ್ತೆ
ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸೊಂಕಿತರ ಗುಣಮುಖ,ಇಂದು ಡಿಸ್ಚಾರ್ಜ್…
ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೨೦ ವರ್ಷದ ಯುವಕ(ಪಿ-೧೨೮) ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ ೪೦ ವರ್ಷದ ವ್ಯಕ್ತಿ (ಪಿ-೧೪೮)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಈ ಇಬ್ಬರೂ …
Read More »ನಿಪ್ಪಾಣಿ ಪೋಲೀಸರ ಸಮಯ ಪ್ರಜ್ಞೆ, ತಪ್ಪಿದ ಭಾರೀ ಅನಾಹುತ….!!!
ಬೆಳಗಾವಿ – ಮಹಾರಾಷ್ಟ್ರದಿಂದ ಔಷಧಿ ಸಾಗಿಸುವ ಕಂಟೇನರ್ ನಲ್ಲಿ ಕದ್ದು ಮುಚ್ವಿ ಕರ್ನಾಟಕದ ಗಡಿ ಪ್ರವೇಶ ಮಾಡಲು ಪ್ರಯತ್ನಿಸಿದ್ದ 24 ಜನರನ್ನು ತಡೆದಿರುವ ನಿಪ್ಪಾಣಿ ಪೋಲೀಸರು ದೊಡ್ಡ ಅನಾಹುತವನ್ನೇ ತಪ್ಪಸುವಲ್ಲಿ ಯಶಸ್ವಿಯಾಗಿದ್ದಾರೆ . ಏಪ್ರಿಲ್ 16 ರಂದು ಔಷಧಿ ಸಾಗಿಸುವ ಕಂಟೇನರ್ ಕಾಗಲ್ ಬಳಿ ಕರ್ನಾಟಕದ ಗಡಿ ಪ್ರವೇಶಿಸುವಾಗ ಕಂಟೇನರ್ ತಡೆದು ಕಂಟೇನರ್ ಚೆಕ್ ಮಾಡಿದಾಗ 24 ಜನರು ಔಷಧಿ ಭಾಕ್ಸ್ ಗಳ ನಡುವೆ ಮುಚ್ಚಿ ಕುಳಿತುಕೊಂಡಿದ್ದರು ಅವರನ್ನು ವಶಕ್ಕೆ …
Read More »ಸಂಕೇಶ್ವರ ಪಕ್ಕದ ಹರಗಾಪೂರದಲ್ಲಿ ಮೂರು ಕಾಡುಕೋಣ ಗಳ ದಾಳಿ
ಬೆಳಗಾವಿ – ಸಂಕೇಶ್ವರ ಪಕ್ಕದ ಹರಗಾಪೂರ ಬಳಿ ಇಂದು ಬೆಳ್ಳಂ ಬೆಳಿಗ್ಗೆ ಮೂರು ಕಾಡುಕೋಣ ಗಳು ಕಾಣಿಸಿಕೊಂಡಿವೆ. ಸುರ್ಯೋದಯ ವಾಗುತ್ತಿದ್ದಂತೆಯೇ ಹರಗಾಪೂರ ಗ್ರಾಮದ ಪರಿಸರದಲ್ಲಿ ಮೂರು ಕಾಡುಕೋಣ ಗಳು ಕಾಣಿಸಿಕೊಂಡಿದ್ದು ಗ್ರಾಮದ ಜನ ಭಯಭೀತರಾಗಿ ಓಡಾಡಿದ್ದಾರೆ. ಇನ್ನು ಕೆಲವರು ಕಾಡುಕೋಣ ಹರಗಾಪೂರಕ್ಕೆ ಹರಟೆ ಹೊಡೆಯಲು ಬಂದಿವೆ ಎಂದು ತಿಳಿದು ಕೆಲವರು ಚೀರಾಡಿ ,ಕೂಗಾಡಿ ,ಈ ಕಾಡುಕೋಣಗಳನ್ನು ಬೆದರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗ್ರಾಮಸ್ಥರು ಒಂದು ಕಾಡುಕೋಣವನ್ನು ಹಿಡಿದು ಕಟ್ಟಿ ಹಾಕಿದ್ದಾರೆ ,ಉಳಿದ …
Read More »ಬೆಳಗಾವಿ ಪಾಲಿಗೆ ಶುಭ ಮಂಗಳ…ಇವತ್ತೂ ಪಾಸಿಟೀವ್ ಕೇಸ್ ಇಲ್ಲ.
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತೂ ಶುಭಮಂಗಳ ಯಾಕಂದ್ರೆ ಇವತ್ತು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಪಾಲಿಗೆ ಸಿಹಿ ಸುದ್ಧಿ ಹೊರಬೀಳುತ್ತಲೇ ಇದೆ ,ಭಾನುವಾರ,ಸೋಮವಾರದ ಬುಲಿಟೀನ್ ಗಳು ಸಿಹಿ ಸುದ್ಧಿ ನೀಡಿದ್ದವು ಇಂದು ಮಂಗಳವಾರ ಬೆಳಗಿನ ಬುಲಿಟೀನ್ ಶುಭ ಮಂಗಳ ಎಂದಿದೆ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ರಾಜ್ಯದ ವೇಳೆ ವಿವಿಧ ಜಿಲ್ಲೆಗಳ …
Read More »ಇನ್ನೂ 94 ಜನರ ರಿಪೋರ್ಟ್ ಬರಬೇಕ್ರೀ…ಕೊರೋನಾ ಸಂಕಟ ಮುಗಿಯೋತನಕ ಮನ್ಯಾಗ ಇರಬೇಕ್ರೀ….!!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಗಿಯುವ ಲಕ್ಷಣಗಳು ಕಾಣಿಸತೊಡಗಿವೆ. ಆದರೂ ಇನ್ನೂ 94 ಜನರ ರಿಪೋರ್ಟ್ ಬರುವದು ಬಾಕಿ ಇದೆ .ಈ 94 ಜನ ಶಂಕಿತರ ರಿಪೋರ್ಟ್ ನಾಳೆ ಅಥವಾ ನಾಡಿದ್ದು ಬರುವ ನಿರೀಕ್ಷೆ ಇದೆ.. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಒಟ್ಟು2135 ಜನರ ಮೇಲೆ ನಿಗಾ ಇಟ್ಟಿದೆ.ಈವರೆಗೆ ಜಿಲ್ಲಾಡಳಿತ834 ಜನರ. ಗಂಟಲು ದ್ರವ ಕಲೆಕ್ಟ್ ಮಾಡಿ ಪ್ರಯೋಗಾಲಯಕ್ಕೆ ಕಳಿಸಿತ್ತು ಇದರಲ್ಲಿ 698 ಜನರ ರಿಪೋರ್ಟ್ …
Read More »ಮೇ 3 ರ ವರೆಗೆ ಲಾಕ್ ಡೌನ್ ನಲ್ಲಿ ಸಡಲಿಕೆ ಇಲ್ಲ….!!
ಬೆಂಗಳೂರು-ಕರ್ನಾಟಕದಲ್ಲಿ ಕೊರೊನಾ ವೈರಾಣು-19 ವ್ಯಾಪಿಸುವುದನ್ನು ತಡೆಗಟ್ಟಲು ಲಾಕ್ಡೌನ್ ಅವಧಿಯನ್ನು ಮೇ 3 ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧು ಸ್ವಾಮಿ ಅವರು ಇಲ್ಲಿ ಇಂದು ಪ್ರಕಟಿಸಿದರು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೂರನೇ ಬಾರಿಗೆ ನಡೆದ ಹ್ಯಾಟ್ರಿಕ್ ಸಚಿವ ಸಂಪುಟ ಸಭೆಯ ನಂತರ ಅದೇ ಸ್ಥಳದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಲಾಕ್ ಡೌನ್ …
Read More »ಬೆಳಗಾವಿ ಫುಲ್ ರಿಲ್ಯಾಕ್ಸ್… ಪಾಸಿಟೀವ್ ಇಲ್ಲವೇ ಇಲ್ಲ. ಕರುಣೆ ತೋರಿದ ಸೋಮವಾರ……!!!!
ಬೆಳಗಾವಿ- ಸೋಮವಾರ ಬಸವಣ್ಣನ ವಾರ ಬಸವಾದೀಶ ಬೆಳಗಾವಿ ಪಾಲಿಗೆ ಕರುಣೆ ತೋರಿದ್ದು, ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ ಸೋಮವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಸಿಹಿ ಸುದ್ಧಿ ನೀಡಿತ್ತು ಸಂಜೆ ಬುಲಿಟೀನ್ ಕೂಡ ಬೆಳಗಾವಿ ಜನತೆಗೆ ಫುಲ್ ರಿಲ್ಯಾಪ್ಸ್ ನೀಡಿದೆ. ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ ಅಂತ ನಿಶ್ಕಾಳಜಿ ಬೇಡ,ಕೊರೋನಾ ಸರಪಳಿ ಕಳಚುವವರೆಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ …
Read More »ಬೆಳಗಾವಿಗೆ ಗುಡ್ ನ್ಯುಸ್ ಇವತ್ತೂ ಯಾವದೇ ಪಾಸಿಟೀವ್ ಪ್ರಕರಣ ಇಲ್ಲ
ಬೆಳಗಾವಿ – ಕಳೆದ ಎರಡು ದಿನಗಳಿಂದ ಬೆಳಗಾವಿ ನಿರಾಳವಾಗುತ್ತಿದೆ, ಪೋಲೀಸರ ಬಿಗಿ ಲಾಕ್ ಡೌನ್,ಜಿಲ್ಲಾಡಳಿತದ ಕ್ವಾರಂಟೈನ್ ಕಾರ್ಯಚರಣೆಯ ಪರಿಣಾಮವಾಗಿ ಬೆಳಗಾವಿಗೆ ಬಿಗ್ ರಿಲೀಫ್ ಸಿಗುತ್ತಿದೆ . ಇಂದು ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಕಲಬುರಗಿಯ ಐದು ಪಾಸಿಟೀವ್ ಪ್ರಕರಣಗಳು ಮಾತ್ರ ಬೆಳಕಿಗೆ ಬಂದಿದ್ದು ಭಾನುವಾರ,ಸೋಮವಾರ ಬೆಳಗಾವಿ ಪಾಲಿಗೆ ಕೊಂಚ ನೆಮ್ಮದಿ ನೀಡಿವೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸರಪಳಿ ಕಳಚಿ ಬೀಳುವತ್ತ ಸಾಗಿದೆ. ಬೆಳಗಾವಿ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
Read More »ಬೆಳಗಾವಿಯಲ್ಲಿ ಸೇವೆ ಮಾಡಿದ ರಾಜ್ಯಮಟ್ಟದ ಮಹಿಳಾ ಕಬ್ಬಡ್ಡಿ ಖಿಲಾಡಿ ಇನ್ನಿಲ್ಲ
ಬೆಳಗಾವಿ – ನಗರದ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಮಹಿಳಾ ಪೋಲೀಸ್ ಪೇದೆಯಾಗಿ ಕರ್ತವ್ಯ ನಿಭಾಯಿಸಿದ್ದ ರಾಜ್ಯ ಮಟ್ಟದ ಮಹಿಳಾ ಕಬ್ಬಡ್ಡಿ ಆಟಗಾರ್ತಿ ಯಾಗಿದ್ದ ಕುಮಾರಿ ಗೌರಿ ಜೀವಾಜಿಗೋಳ (28) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ರಾಗಿದ್ದಾರೆ. ಗೌರಿ ಜೋವಾಜಿಗೋಳ ಮೂಲತಹ ವಿಜಯಪೂರದ ಬಬಲೇಶ್ವರ ಗ್ರಾಮದವರು.ಸ್ಪೋರ್ಟ್ಸ್ ಕೋಟಾದಲ್ಲಿ ಮಹಿಳಾ ಪೋಲೀಸ್ ಪೇದೆಯಾಗಿ ಬೆಳಗಾವಿಯ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು …
Read More »ಎರಡು ಲಾರಿಗಳ ಡಿಕ್ಕಿ, ನಂತರ ಪಲ್ಟೀ,,ಕ್ಲೀನರ್ ಸಾವು,ಇಬ್ಬರು ಚಾಲಕರಿಗೆ ಗಾಯ
ಬೆಳಗಾವಿ- ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಎರಡು ಲಾರಿಗಳು ಡಿಕ್ಕಿಯಾಗಿ,ನಂತರ ಪಲ್ಟೀಯಾಗಿ ತಮಿಳುನಾಡು ಮೂಲದ 42 ವರ್ಷದ ಕ್ಲೀನರ್ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಸಮೀಪದ ಬಡೇಕೊಳ್ಳ ಮಠದ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು ಪಲ್ಟಿಯಾದ ಎರಡೂ ಲಾರಿಗಳು ಹೋಗುತ್ತಿರುವಾಗ ಹಿಂದಿನ ಲಾರಿ ಮುಂದಿನ ಲಾರಿಗೆ ಡಿಕ್ಕಿ ಹೊಡೆದಿದೆ ,ಹಿಂದಿನ ಲಾರಿಯ ಕ್ಲೀನರ್ ಮೃತಪಟ್ಟಿದ್ದು ಎರಡೂ ಲಾರಿಗಳ ಚಾಲಕರು ಗಾಯಗೊಂಡಿದ್ದಾರೆ. ಎರಡೂ ಲಾರಿಗಳು ಒಂದೇ ಟ್ರಾನ್ಸಪೋರ್ಟ್ …
Read More »ಮಾಸ್ಕ,ಹಾಕಿಸಿ,ತರಕಾರಿ ಮುಟ್ಟಿಸಿ,ಕೊರೋನಾ ಓಡಿಸಲು ಕಠಿಣ ಕ್ರಮ ಜರುಗಿಸಿ….!!!
ಬೆಳಗಾವಿ: ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ನಿಷೇಧಿತ ವಲಯದಲ್ಲಿ ಕೆಲ ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣಶಾಸಕ ಅಭಯ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಭಾನುವಾರ ಕೊರೋನಾ ವೈರಾಣು ಸೋಂಕಿನ ತಡೆಯುವಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಔಷದಿ ಅಂಗಡಿ ಹಾಗೂ ಕಿರಾಣಿ ಅಂಗಡಿ ವ್ಯಾಪರಸ್ಥರ ಜೊತೆಗೆ …
Read More »ರುಚಿ ನೋಡಿದ್ರು…..ಖರೀಧಿ ಮಾಡಿದ್ರು.,..ಉಚಿತವಾಗಿ ಹಂಚ್ರಿ ಅಂದ್ರು ಸಾಹುಕಾರ್….!!!!
ಬೆಳಗಾವಿ – ಬೆಳಗಾವಿ ಜಿಲ್ಲೆಯ ಯಮಕನಮರಡಿ ಯಲ್ಲಿ ಅರ್ಥಪೂರ್ಣವಾದ ಸೇವೆ ಆಂದೋಲನದ ರೂಪದಲ್ಲಿ ನಡೆಯುತ್ತಿದೆ.ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗ ಜನಸೇವೆಯಲ್ಲಿ ತೊಡಗಿಸಿಕೊಂಡಿದೆ. ಲಾಕ್ ಡೌನ್ ನಿಂದಾಗಿ ರೈತರು ಬೆಳೆದ ಫಸಲು ಹೊದಲ್ಲೇ ಕೊಳೆಯುವ ಪರಿಸ್ಥಿತಿ ಎದುರಾಗಿದೆ ,ಅನ್ನದಾತನ ಸಂಕಷ್ಟವನ್ನು ಅರ್ಥ ಮಾಡಿಕೊಂಡ ಸತೀಶ್ ಅಭಿಮಾನಿಗಳು ಊರೂರು ಸುತ್ತಾಡಿ ಯಾವ ಗದ್ದೆಯಲ್ಲಿ ಏನು ಬೆಳೆದಿದೆ ಅಂತಾ ಮಾಹಿತಿ ಪಡೆದು ತಕ್ಷಣ ಸತೀಶ್ ಸಾಹುಕಾರ್ ಗೆ ಮಾಹಿತಿ ತಿಳಿಸಿ ತೋಟದಲ್ಲಿ ಬೆಳೆದು …
Read More »ಮುಸ್ಲೀಂ ಮುಖಂಡರ ಜತೆ ಕೇಂದ್ರ ಸಚಿವರ ಸಭೆ
ಬೆಳಗಾವಿ, ಕೋವಿಡ್- ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಜತೆ ಸಹಕರಿಸಬೇಕು ಎಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಮನವಿ ಮಾಡಿಕೊಂಡರು. ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ(ಏ.೧೯) ನಡೆದ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ತಬ್ಲಿಘಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರು ಹಾಗೂ ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ …
Read More »