Breaking News

LOCAL NEWS

ಕಾಂಗ್ರೆಸ್ ಟಿಕೆಟ್ ಗಾಗಿ ರಮೇಶ್ ಗೆ ರಮೇಶ್ ದುಂಬಾಲು…..!!

ಬೆಳಗಾವಿ- ಲೋಕಸಭೆ ಚುನಾವಣೆ ಘೋಷಣೆಯಾಗುವ ಹೊಸ್ತಿಲಲ್ಲಿ ಆಕಾಂಕ್ಷಿಗಳ ಲಾಭಿ ಜೋರಾಗಿಯೇ ನಡೆದಿದೆ ಬೆಳಗಾವಿಯಿಂದ ಎರಡು ಬಾರಿ ಶಾಸಕರಾಗಿದ್ದ ರಮೇಶ್ ಕುಡಚಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ನಿರ್ಧರಿಸಿದ್ದಾರೆ ಬೆಳಗಾವಿ ಉತ್ತರ ದಕ್ಷಿಣ ಎಂದು ಕ್ಷೇತ್ರ ವಿಂಗಡನೆಯ ಬಳಿಕ ಕಾಂಗ್ರೆಸ್ ಟಿಕೆಟ್ ನಿಂದ ವಂಚಿತರಾಗಿದ್ದ ರಮೇಶ್ ಕುಡಚಿ ದಶಕದ ಅಜ್ಞಾತವಾಸದ ಬಳಿಕ ಈಗ ಮತ್ತೆ ರಂಗಪ್ರವೇಶ ಮಾಡಿದ್ದಾರೆ ಈ ಬಾರಿ ಲೋಕಸಭೆಗೆ ಸ್ಪರ್ದಿಸಲು ತಮಗೆ ಕಾಂಗ್ರೆಸ್ ಟಿಕೆಟ್ ದೊರಕಿಸಿ ಕೊಡುವಂತೆ ರಮೇಶ್ ಕುಡಚಿ …

Read More »

ಬೆಳಗಾವಿಯ ಹುಕ್ಕೇರಿ ಹಿರೇಮಠಕ್ಕೆ ಕಾಶಿ ಜಗದ್ಗುರುಗಳ ಭೇಟಿ

ಬೆಳಗಾವಿ ಎರಡು ಸಾವಿರದ ಮಕ್ಕಳು ವೇಧವನ್ನು ಕಲಿಯುವುದರೊಂದಿಗೆ ಐದನೂರು ಜನ ಹೆಣ್ಣು ಮಕ್ಕಳು ವೇಧವನ್ನು ಕಲಿಯುವದರ ಮೂಲಕ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದ ಗುರುಕುಲ ಕ್ರಾಂತಿಯನ್ನೆ ಮಾಡಿದೆ ಎಂದು ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಬಗವತ್ಪಾದರು ಹೇಳಿದರು. ಅವರು ಗುರುವಾರ ನಗರದ ಲಕ್ಷ್ಮೀಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಇಷ್ಟ ಲಿಂಗ ಪೂಜೆ ಸಾಮೂಹಿಕ ರುದ್ರಪಠಣ ಮಹಿಳೆಯರಿಂದ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಗಡಿ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದ ಮೇಲೆ ಪಿ ಜಿ ಆರ್ ಸಿಂಧ್ಯಾ ಕಣ್ಣು…!!!!

ಬೆಳಗಾವಿ- ಅತೀ ಹೆಚ್ಚು ಮರಾಠಾ ಸಮುದಾಯದ ಮತದಾರರನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಮೇಲೆ ಜಿಡಿಎಸ್ ಮುಖಂಡ ಪಿ ಜಿ ಆರ್ ಸಿಂದ್ಯಾ ಅವರ ಕಣ್ಣು ಬಿದ್ದಿದೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡರೆ ಪಿ ಜಿ ಆರ್ ಸಿಂಧ್ಯಾ ಅವರಿಗಾಗಿ ಜೆ ಡಿ ಎಸ್ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಬಿಟ್ಟು ಕೊಡುವಂತೆ ಪಟ್ಟು ಹಿಡಿಯಲಿದೆ ಎನ್ನುವ ಸುದ್ಧಿ ಈಗ ಜಿಲ್ಲೆಯಲ್ಲಿ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ ಬೆಳಗಾವಿ …

Read More »

ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಭಜನೆ ಇಲ್ಲ- ಸಿಎಂ ಭರವಸೆ

ಬೆಳಗಾವಿ- ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ವಿಭಜಿಸುವದಿಲ್ಲ ಹಾಸನದಲ್ಲಿ ವಿಶ್ವ ವಿದ್ಯಾಲಯದ ಪ್ರಾದೇಶಿಕ ಕಚೇರಿಯನ್ನು ಮಾತ್ರ ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಶಾಸಕ ಅಭಯ ಪಾಟೀಲರಿಗೆ ಭರವಸೆ ನೀಡಿದ್ದಾರೆ ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವನ್ನು ವಿಭಜನೆ ಮಾಡುವ ನಿರ್ಧಾರವನ್ನು ಕೈಬಿಡುವಂತೆ ಉತ್ತರ ಕರ್ನಾಟಕ ಭಾಗದ 50 ಜನ ಶಾಸಕರು ಸಹಿ ಮಾಡಿದ ಮನವಿ ಅರ್ಪಿಸಲು ಸಿ ಎಂ ಬಳಿ ಶಾಸಕ ಅಭಯ ಪಾಟೀಲ ಮತ್ತು …

Read More »

ಪ್ರೇಮಿಗಳ ದಿನವೇ ಎರಡನೇಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ

ಬೆಳಗಾವಿ- ಪ್ರೇಮಿಗಳ ದಿನವೇ ಯುವಕನೊಬ್ಬ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎರಡನೇಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಿಗ್ಗೆ 11-30 ಕ್ಕೆ ನಡೆದಿದೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಿವಿಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಪ್ಪಾಣಿಯ 18 ವರ್ಷದ. ಶಿವಪ್ರಸಾದ ಪವಾರ ಆತ್ಮಹತ್ಯೆ ಮಾಡುಕೊಂಡ ದುರ್ದೈವಿಯಾಗಿದ್ದಾನೆ ನಿಪ್ಪಾಣಿ ಮೂಲದ ಈ ಯುವಕ ಅನಾಥ ಅರ್ದ ದಿನ ವ್ಯಾಸಂಗ ಮಾಡಿ ಅರ್ದ ದಿನ ಧಾಭಾದಲ್ಲಿ ಕೆಲಸ ಮಾಡಿ ವ್ಯಾಸಂಗ ಮುಂದುವರೆಸಿದ್ದ ಇಂದು ಬೆಳಿಗ್ಗೆ …

Read More »

ನಾಳೆ ಹುಟ್ಟು ಹಬ್ಬ ಇಲ್ಲ, ಮತದಾನದ ದಿನವೇ ಲಕ್ಷ್ಮೀ ಹೆಬ್ಬಾಳಕರ ಜನ್ಮ ದಿನ

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಜನ್ಮ ದಿನ ನಾಳೆ ಫೆಬ್ರುವರಿ 14 ಆದರೆ ಲಕ್ಷ್ಮೀ ಹೆಬ್ನಾಳಕರ ನಾಳೆ ಜನ್ಮ ದಿನ ಆಚರಿಸಿಕೊಳ್ಳುತ್ತಿಲ್ಲ ವಿಧಾಸಭೆ ಚುನಾವಣೆಯ ಮತದಾನದ ದಿನ ಮೇ 12 ರಂದು ಜನ್ಮ ದಿನ ಆಚರಿಸುವಂತೆ ಅಭಿಮಾನಿಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ ಮನವಿ ಮಾಡಿಕೊಂಡಿದ್ದಾರೆ ಲಕ್ಷ್ಮೀ ಹೆಬ್ಬಾಳಕರ ವಿಧಾಸಭೆ ಚುನಾವಣೆಯಲ್ಲಿ ಗೆದ್ದು ಶಾಸಕಿಯಾದ ತಕ್ಷಣ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನ ಇಂದು ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ್ದಾರೆ …

Read More »

VTU ವಿಭಜನೆ ರಾಜಧಾನಿಯಲ್ಲಿ ಜನಪ್ರತಿನಿಧಿಗಳ ಆಕ್ರೋಶ …ಬೆಳಗಾವಿಯಲ್ಲೂ ಸಭೆ

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸುವ ರಾಜ್ಯ ಸರಕಾರದ ಬಜೆಟ್ ಪ್ರಸ್ತಾವನೆಗೆ ಎಲ್ಲ ಕ್ಷೇತ್ರಗಳ ಪ್ರಮುಖರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಕಳೆದ ರವಿವಾರ ಸರ್ವ ಕನ್ನಡ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ವಿವಿಧ ರಂಗಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ವಿಟಿಯು ಉಳಿಸಿಕೊಳ್ಳಲು ವಿವಿಧ ಕಡೆಗಳಿಂದ ಪ್ರಯತ್ನಗಳು ತೀವ್ರಗತಿಯಿಂದ ನಡೆಯುತ್ತಿವೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ,ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ,ಬೈಲಹೊಂಗಲದ ಕಾಂಗ್ರೆಸ್ ಶಾಸಕ ಮಹಾಂತೇಶ ಕೌಜಲಗಿ ಮುಂತಾದವರು ಬೆಂಗಳೂರಿನಲ್ಲಿ …

Read More »

ಬೆಳಗಾವಿ ಹೋರಾಟಗಾರರ ಆಕ್ರೋಶಕ್ಕೆ ಬೆದರಿ ಬೆಳಗಾವಿ ಪ್ರವಾಸ ರದ್ದು ಮಾಡಿದ ಜಿಟಿ ದೇವೇಗೌಡ

ಬೆಳಗಾವಿ – ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ವಿಭಜಿಸುವ ನಿರ್ಧಾರ ಕೈಗೊಂಡು ಬೆಳಗಾವಿಯಲ್ಲಿ ಪ್ರವಾಸ ಮಾಡಲಿದ್ದ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಏಕಾಏಕಿ ಬೆಳಗಾವಿ ಪ್ರವಾಸವನ್ನು ಮೊಟಕು ಗೊಳಿಸಿದ್ದಾರೆ ಜಿಟಿ ದೇವೇಗೌಡ ಬೆಳಗಾವಿಗೆ ಬರ್ತಾರೆ ವಾಸ್ತವ್ಯ ಮಾಡ್ತಾರೆ ಅವರ ಕಾರಿನ ಮುಂದೆ ಮಲಗೋಣ ಅವರ ಕಾರಿಗೆ ಬೆಂಕಿ ಹಚ್ಚೋಣ ,ಅವರಿಗೆ ಕಪ್ಪು ಬಾವುಟ ತೋರಿಸೋಣ ಎಂದು ಲೆಕ್ಕ ಹಾಕಿ ಕನ್ನಡ ಸಂಘಟನೆಗಳ ನಾಯಕರಿಗೆ ನಿರಾಶೆ ಆಗಿದೆ

Read More »

ವಿಟಿಯು ವಿಭಜನೆ ವಿರೋಧಿಸಿ ಬೆಂಗಳೂರಿನಲ್ಲಿ ಅಭಯ ಪಾಟೀಲ ಆಂದೋಲನ

ಬೆಳಗಾವಿ – ಬೆಳಗಾವಿಯ ಹೆಮ್ಮೆಯಾಗಿರುವ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಯಾವುದೇ ಕಾರಣಕ್ಕೂ ವಿತಾಯು ವಿಭಜನೆ ಮಾಡಬಾರದಾದೆಂಬ ಮನವಿಗೆ ಉತ್ತರ ಕರ್ನಾಟಕದ 23 ಜನ ಶಾಸಕರು ಸಹಿ ಹಾಕಿದ್ದಾರೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ಮರು ವಿಂಗಡನೆ ಮಾಡುವ ನಿರ್ಧಾರವನ್ನು ತಕ್ಷಣ ಕೈಬಿಡುವಂತೆ ನಾಳೆ ಮಂಗಳವಾರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದ್ದು ಸಿಎಂ ಗೆ …

Read More »

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಫಾರೇನ್ ಹಕ್ಕಿಗಳ ಕಲರವ…..!!

ಬೆಳಗಾವಿ- ಹವಾಮಾನ ಬದಲಾವಣೆ ಯಾದರೆ ಬೇಸಿಗೆಯಲ್ಲಿ ಬಿಸಿಲಿಗೆ ಮೈಯೊಡ್ಡಲು ಗೋವಾ ಕಡಲ ತೀರಕ್ಕೆ ವಿದೇಶಿಗರು ವಲಸೆ ಬರುವದನ್ನು ನಾವು ನೋಡಿದ್ದೇವೆ ಆದ್ರೆ ವಿದೇಶಿ ಹಕ್ಕಿಗಳೂ ಸಹ ಹಿಡಕಲ್ ಜಲಾಶಯಕ್ಕೆ ಬರುತ್ತಿರುವದನ್ನು ಅರಣ್ಯ ಅಧಿಕಾರಿಯೊಬ್ಬರು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ವಿವಿಧ ದೇಶಗಳ ಬಣ್ಣ ಬಣ್ಣದ ಹಕ್ಕಿಗಳ ಚಿಲಿಪಿಲಿ ಚೆಲ್ಲಾಟ ಕ್ಯಾಮರಾದಲ್ಲಿ ಕ್ಲಿಕ್ ಆಗಿವೆ ಈ ಅರಣ್ಯ ಅಧಿಕಾರಿಯ ಕ್ಯಾಮರಾದಲ್ಲಿ ವಿದೇಶಿ ಹಕ್ಕಿಗಳ ಜೊತೆಗೆ ಡ್ಯಾಂ ನಲ್ಲಿ ಮೊಸಳೆ …

Read More »

ವಿಟಿಯು ಸುಂದರ ಹುಡಗಿ ಇದ್ಹಾಂಗ ನಮ್ಮ ಹುಡಗಿಯ ಮೇಲೆ ಗೌಡ್ರ ಕಣ್ಣು ಹಾಕುವದು ಸರಿಯಲ್ಲ- ಬಸವರಾಜ ರಾಯರೆಡ್ಡಿ

ಬೆಳಗಾವಿ- ವಿಶ್ವೇಶರಯ್ತ ತಾಂತ್ರಿಕ ವಿಶ್ವವಿದ್ಯಾಲಯದ ಕುರಿತು ಆಘಾತಕಾರಿ ಬೆಳವಣಿಗಳನ್ನು ಗಮನಿಸಿ ಈ ಕುರಿತು ಬೆಳಗಾವಿಯಲ್ಲೇ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಜಾಗೃತಿ ಮಾಡುವ ಉದ್ದೇಶದಿಂದ ಬೆಳಗಾವಿಗೆ ಬಂದಿದ್ದೇನೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ವಿತಾಯು ವಿಭಜನೆಗೆ ತೀವ್ರ ವಿರೋಧ ವ್ಯೆಕ್ತಪಡಿಸಿದ್ದಾರೆ ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವನ್ನು ರಾಜ್ಯ ಸರ್ಕಾರ ವಿಭಜನೆ ಮಾಡಿ ಹಾಸನದಲ್ಲಿ ಇನ್ನೊಂದು ವಿಶ್ವ ವಿದ್ಯಾಲಯದ ಸ್ಥಾಪಿಸಲು ಹೊರಟಿರುವದು ಅಪಾಯಕಾರಿ ಮತ್ತು ಇದೊಂದು ಕಪ್ಪು ಚುಕ್ಕೆ …

Read More »

ಹಳ್ಳ ಹಿಡಿದ ಕಚೇರಿ ಸ್ಥಳಾಂತರ…. ಮುಂದುವರೆದ ಜಿಲ್ಲಾ ವಿಭಜನೆಯ ಆವಾಂತರ…..!!!!

ಬೆಳಗಾವಿ- ಬೆಳಗಾವಿಯಲ್ಲಿ ಮೊಟ್ಟಮೊದಲ ಬಾರಿಗೆ ವಿಧಾನ ಮಂಡಲದ ಅಧಿವೇಶನ ನಡೆಸಿ ಗಡಿನಾಡ ಗುಡಿಯಲ್ಲಿ ಅಭಿವೃದ್ಧಿಯ ಮಂತ್ರ ಜಪಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ಜನತೆಯ ವಿರುದ್ಧ ಸೆಟಕೊಂಡ್ರಾ….? ಎನ್ನುವ ಪ್ರಶ್ನೆ ಈಗ ಉತ್ತರ ಕರ್ನಾಟಕದ ಜನತೆಯನ್ನು ಕಾಡುತ್ತಿದೆ. ಬೆಳಗಾವಿ ಜಿಲ್ಲೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಏಕಾ ಏಕಿ ಬೆಳಗಾವಿ ಬಗ್ಗೆ ತಾತ್ಸಾರ ಮನೋಭಾವ ಹೊಂದಿದ್ದು ಜಿಲ್ಲೆಯ ಜನರಿಗೆ ದಿಗ್ಭ್ರಮೆಯಾಗಿದೆ ಉತ್ತರ ಕರ್ನಾಟಕದ ಮಠಾಧೀಶರು ಬೆಳಗಾವಿಯ ಸುವರ್ಣ …

Read More »

ಬೆಳಗಾವಿ ಮಹಾನಗರದ ಅಭಿವೃದ್ಧಿಗೆ 125 ಕೋಟಿ

ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೆ ಕೆಲವು ಯೋಜನೆಗಳನ್ನು ಪ್ರಕಟಿಸಲಾಗಿದೆ ಬೆಳಗಾವಿಯಲ್ಲಿ ಭಾಷಾ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಯ ಜೊತೆಗೆ ಬೆಳಗಾವಿ ಮಹಾನಗರ ಪಾಲಿಕೆಗೆ ಮಹಾನಗರದ ಅಭಿವೃದ್ಧಿಗಾಗಿ 125 ಕೋಟಿ ರೂ ಅನುದಾನ ಘೋಷಿಸಲಾಗಿದೆ ಬೆಳಗಾವಿ ಜಿಲ್ಲೆಯ ಕೌಜಲಗಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳ ಕೆರೆ ತುಂಬಿಸಲು ಬಜೆಟ್ ನಲ್ಲಿ ಅನುದಾನ ಒದಗಿಸಲಾಗಿದೆ ಬೆಳಗಾವಿ ನಗರದಲ್ಲಿರುವ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಒತ್ತದ ಕಡಿಮೆ ಮಾಡಲು ಹಾಸನದಲ್ಲಿ …

Read More »

ಜಾರಕಿಹೊಳಿ ನಮ್ಮ ಬ್ರದರ್ಸ,ಸರ್ಕಾರಕ್ಕೆ ಯಾವುದೇ ಭಯವಿಲ್ಲ-ಹೆಚ್ ಡಿ ರೇವಣ್ಣ

ಬೆಳಗಾವಿ : ಫೆ.8 ನೇ ತಾರೀಖನಂದೇ ಬಜೆಟ್ ಮಂಡನೆ ಕುಮಾರಸ್ವಾಮಿ ಮಂಡಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಅವರು ಮಂಗಳ ವಾರ ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ಅನುಮಾನವೇ ಇಲ್ಲ ಈ ಭಾರಿ ಕುಮಾರಸ್ವಾಮಿ ಅವರು ರೈತಪರ ಬಜೆಟ್ ಮಂಡಿಸುತ್ತಾರೆ. ನಾವೂ ರೈತರಿಗೆ ಒಳ್ಳೆಯ ಬಜೆಟ್ ನೀಡುತ್ತೇವೆ ಎಂದು ಹೇಳಿದರು. ಸಮ್ಮೀಶ್ರ ಸರ್ಕಾರ ಪತನದ ವಿಚಾರವಾಗಿ ಮಾದ್ಯಮ ಮಿತ್ರರು ಪ್ರಶ್ನಿಸಿದಾಗ ಸರ್ಕಾರ ಬೀಳುವುದಿಲ್ಲ. ಗಾಬರಿ ಆಗುವಂತ ಯಾವುದೇ ರಾಜಕೀಯ ಬದಲಾವಣೆ ಆಗುವುದಿಲ್ಲ. …

Read More »

ಟಿಕೆಟ್ ಕೊಟ್ರೆ ನಿಲ್ತೀನಿ..ಗೆಲ್ತೀನಿ- ಪ್ರಭಾಕರ ಕೋರೆ

  ಬೆಳಗಾವಿ-  ಪಕ್ಷದ ವರಿಷ್ಠರು ಸೂಚಿಸಿದರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ದ ಟಿಕೆಟ್ ಕೊಟ್ರೆ ನಿಲ್ತೀನಿ ..ಗೆಲ್ತೀನಿ ಎಂದು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ವಿಶ್ವಾಸ ವ್ಯೆಕ್ತಪಡಿಸಿದ್ದಾರೆ ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಡಲು ಪಕ್ಷದ ವರಿಷ್ಠರಿಗೆ ಕೇಳಿದ್ದೇನೆ. ಅವರು ಯಾರಿಗೆ ಕೊಡುತ್ತಾರೆ ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ. ಒಂದು ವೇಳೆ ನನಗೆ ನೀಡಿದರೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ದನಾಗಿದ್ದೇನೆ ಎಂದರು. …

Read More »