Breaking News

LOCAL NEWS

ಕಾಂಗ್ರೆಸ್ ಪ್ರಚಾರಕ್ಕೆ ಲಖನ್ ಧರ್ಮಪತ್ನಿ ಸಂಧ್ಯಾ ಜಾರಕಿಹೊಳಿ ಸಾಥ್….!!!!

ಬೆಳಗಾವಿ- ಜಾರಕಿಹೊಳಿ ಕುಟುಂಬದ ರಾಜಕಾರಣದ ಇತಿಹಾಸದಲ್ಲೇ ಮೊದಲ ಬಾರಿಗೆ ಲಖನ್ ಜಾರಕಿಹೊಳಿ ಅವರ ಧರ್ಮಪತ್ನಿ ಶ್ರೀಮತಿ ಸಂದ್ಯಾ ಲಖನ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದ ಅಖಾಡದಲ್ಲಿ ಧುಮುಕಿ ಎಲ್ಲರ ಗಮನ ಸೆಳೆದಿದ್ದಾರೆ. ಗೋಕಾಕ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರವಾಗಿ ಮತಯಾಚಿಸಿರುವದು ಜಾರಕಿಹೊಳಿ ಕುಟುಂದ ರಾಜಕಾರಣದಲ್ಲಿ ಇದೇ ಮೊದಲು ಬಾರಿ ಅನ್ನೋದು ವಿಶೇಷ ನಾನು ಗೋಕಾಕಿನಲ್ಲಿ ಹುಟ್ಟಿ ಬೆಳೆದವಳು ಗೋಕಾಕಿಗೂ ನನಗೂ ಅವಿನಾಭಾವ ಸಮಂಧ ಇದೆ ಮತದಾರರ …

Read More »

ಗೋಕಾಕ ಕ್ಷೇತ್ರದಲ್ಲಿ ಅತೀ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ಕೇಸು ದಾಖಲು

ಉಪ ಚುನಾವಣೆ: 71 ಪ್ರಕರಣ ದಾಖಲು; ನಗದು ಹಣ, ಮದ್ಯ ವಶ ಬೆಳಗಾವಿ, -ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಯ ಮೂರು ಮತಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟಾರೆ 71 ಪ್ರಕರಣಗಳನ್ನು ದಾಖಲಿಸುವ ಮೂಲಕ 3.23 ಲಕ್ಷ ರೂಪಾಯಿ ನಗದು ಸೇರಿದಂತೆ ಅಕ್ರಮ ಮದ್ಯ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 3.23 ಲಕ್ಷ ನಗದು; 5.26 ಲಕ್ಷ ಮೌಲ್ಯದ …

Read More »

ಶ್ರೀಮಂತ ಪಾಟೀಲ ವರ್ಷಕ್ಕೆ 4 ರಿಂದ 5 ಕೋಟಿ ರೂ ದಾನ ಮಾಡ್ತಾರೆ- ಪಿ .ರಾಜೀವ

ಬೆಳಗಾವಿ- ಶ್ರೀಮಂತ ಪಾಟೀಲ ರಾಜಕಾರಣಕ್ಕ ಬರುವುದಕ್ಕೆ ಮೊದಲು. ರೈತರ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿವರು ಶ್ರೀಮಂತ ಪಾಟೀಲ ರು ತಮ್ಮ ಸಕ್ಕರೆ ಕಾರ್ಖಾನೆ ವತಿಯಿಂದ ನೂರಾರು ರೈತರ ಅನುಕೂಲ ಆಗುವ ನಿಟ್ಟಿನಲ್ಲಿ ಸ್ವಂತ ಖರ್ಚಿನಲ್ಲಿ ಏತ ನೀರಾವರಿ ಯೋಜನೆ ರಸ್ತೆ ಸೇರಿದಂತೆ ಅಭಿವೃದ್ಧಿ ಮಾಡಿ ಕೊಟ್ಟಿದ್ದಾರೆ ಎಂದು ಕುಡಚಿ ಶಾಸಕ ಪಿ ರಾಜೀವ ಹೇಳಿದರು ರಾಜಕಾರಣಕ್ಕೆ ಅವರು ಒಂದ ಕನಸು ಇಟ್ಟುಕೊಂಡು ಬಂದಿದ್ದು.ಜನರಿಗೆ ಒಳ್ಳೆಯ ಅನುಕೂಲ ಆಗುವ ನಿಟ್ಟಿನಲ್ಲಿ ಕನಸು …

Read More »

ಚಮಚಾಗಳಿಗೆ ಚಮಚಾಗಿರಿಯ ವ್ಯೆವಸ್ಥೆಯ ಬಗ್ಗೆ ಗೊತ್ತು- ರಮೇಶ್ ಜಾರಕಿಹೊಳಿಗೆ ರಮೇಶ್ ಕುಮಾರ್ ಟಾಂಗ್

ಬೆಳಗಾವಿ- ಪಕ್ಷಾಂತರ ಮಾಡಿದ ಹದಿನೇಳು ಜನ ಶಾಸಕರನ್ನು ಅನರ್ಹರನ್ನಾಗಿ ಆದೇಶ ಮಾಡಿದ್ದ ಮಾಜಿ ಸ್ಪೀಕರ ಇಂದು ಗೋಕಾಕಿನಲ್ಲಿ ಸದ್ದು ಮಾಡಿದ್ರು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಚಾಟಿ ಬೀಸಿದರು. ಗೋಕಾಕಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್2023 ರ ವರೆಗೆ ರಮೇಶ ಜಾರಕಿಹೊಳಿ‌ ಅನರ್ಹ ಮಾಡಿದೆ ನನ್ನ ತೀರ್ಪಿನಿಂದ ರಮೇಶ ಜಾರಕಿಹೊಳಿ‌ ಸುಪ್ರೀಂ ಕೋರ್ಟ್ ಹೋದ್ರು. ಸುಪ್ರೀಂ ಕೋರ್ಟ್ ನನ್ನ ತೀರ್ಪು ಎತ್ತಿ ಹಿಡಿದಿದೆ ಇದು ನನಗೆ …

Read More »

ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ,ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…!!

ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ,ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…!! ಬೆಳಗಾವಿ- ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯದ ಕೊರತೆಯಿಂದಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಅಡ್ಡಿಯಾಗುತ್ತಿದ್ದು ವಾರದೊಳಗಾಗಿ ಎಲ್ಲರೂ ಜಾಗೃತರಾಗಿ ಕೆಲಸ ಮಾಡಬೇಕೆಂದು ಶಾಸಕ ಅಭಯ ಪಾಟೀಲ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಮಾಡಿದರು ಬುಡಾ ಕಚೇರಿಯಲ್ಲಿ ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು. ಹೆಸ್ಕಾಂ,ನವರು ಅಂಡರ್ ಗ್ರೌಂಡ್ ಕೇಬಲಿಂಗ್,ಬಿ ಎಸ್ ಎನ್ ಎಲ್ ನವರು ಕೇಬಲ್ ಶಿಪ್ಟಿಂಗ್ ಗ್ಯಾಸ್ ಪಾಯಿಪಲೈನ್ ಕಾಮಗಾರಿಯನ್ನು …

Read More »

ಗೋಕಾಕಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎರಡು ದಿನ ಠಿಖಾನಿ

ಗೋಕಾಕಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎರಡು ದಿನ ಠಿಖಾನಿ ಬೆಳಗಾವಿ- ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ಚಾಮಿ ನವ್ಹೆಂಬರ್ 30 ಹಾಗು ಡಿಸೆಂಬರ್ 1 ರಂದು ಎರಡು ದಿನಗಳ ಕಾಲ ಗೋಕಾಕ್ ಕ್ಷೇತ್ರದಲ್ಲಿ ಠಿಖಾನಿ ಹೂಡಲಿದ್ದಾರೆ ಎರಡು ದಿನಗಳ ಕಾಲ ಗೋಕಾಕ್ ಕ್ಷೇತ್ರದಲ್ಲಿ ರೋಡ್ ಶೋ,ಮೂಲಕ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರ ಪರವಾಗಿ ಮತಯಾಚಿಸಲಿದ್ದಾರೆ

Read More »

ಕಾಣೆಯಾಗಿದ್ದ ಬೆಳಗಾವಿ ಬಾಲಕನ ಶವ ಕಿಲ್ಲಾ ಕೆರೆಯಲ್ಲಿ ಪತ್ತೆ

ಕಾಣೆಯಾಗಿದ್ದ ಬಾಲಕನ ಶವ ಕಿಲ್ಲಾ ಕೆರೆಯಲ್ಲಿ ಪತ್ತೆ ಬೆಳಗಾವಿ- ನಿನ್ನೆ ಕಾಣೆಯಾಗಿದ್ದ ಬೆಳಗಾವಿಯ ವೀರಭದ್ರ ನಗರದ 13 ವರ್ಷದ ಬಾಲಕನ ಶವ ಇಂದು ಬೆಳಿಗ್ಗೆ ಕಿಲ್ಲಾ ಕೆರೆಯಲ್ಲಿ ಪತ್ತೆಯಾಗಿದೆ. ವೀರಭದ್ರ ನಗರದ ನಿವಾಸಿ 13 ವರ್ಷದ ವಾಹೀದ ,ರಪೀಕ ಅಹ್ಮದ ಲಕ್ಕುಂಡಿ ನಿನ್ನೆಯಿಂದ ನಾಪತ್ತೆಯಾಗಿದ್ದ ಈ ಕುರಿತು ಬಾಲಕನ ಪೋಷಕರು ಪೋಲೀಸರಿಗೆ ದೂರು ನೀಡಿದ್ದರು ಆದರೆ ಇಂದು ಬೆಳಗಿನ ಜಾವ ಬಾಲಕನ ಶವ ಕಿಲ್ಲಾ ಕೆರೆಯಲ್ಲಿ ಪತ್ತೆಯಾಗಿದೆ. ಕಿಲ್ಲಾ ಕೆರೆಯ …

Read More »

ಚುನಾವಣೆಯ ಬಳಿಕ ರಮೇಶ್ ಒಂದು ವಾರ ಬಿಜೆಪಿಯಲ್ಲಿ ಉಳಿದು ತೋರಿಸಲಿ

ಬೆಳಗಾವಿ-ಗೋಕಾಕನಲ್ಲ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಸುದ್ದಿಘೋಷ್ಠಿ, ನಡೆಸಿ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಚುನಾವಣೆ ಮುಗಿದ ಬಳಿಕ ರಮೇಶ್ ಒಂದು ವಾರ ಬಿಜೆಪಿ ಇದ್ದು ತೋರಿಸಲಿ ನಾನೂ ನೋಡುವೆ ಎಂದು ದಿನೇಶ್ ಗುಂಡುರಾವ್ ರಮೇಶ್ ಜಾರಕಿಹೊಳಿ ಅವರಿಗೆ ಸವಾಲು ಹಾಕಿದ್ದಾರೆ ಚುನಾವಣೆ ಮುಗಿದ ಬಳಿಕ ರಮೇಶ್ ಅತಂತ್ರರಾಗುತ್ತಾರೆ ಅವರಿಗಾಗಿ ಕಾಂಗ್ರೆಸ್ ಬಾಗಿಲು ಬಂದ್ ಆಗಿದೆ ಜೆಡಿಎಸ್ ನಲ್ಲೂ ಜಾಗವಿಲ್ಲ ಮುಂದೆ ಅವರು ಸ್ವಂತ ಪಕ್ಷ ರಚಿಸಿಕೊಳ್ಳುವ ಪರಿಸ್ಥಿತಿ …

Read More »

ಮಹೇಶ್ ಕುಮಟೊಳ್ಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸವಾಲ್

ಬೆಳಗಾವಿ- ಅಥಣಿ ರಣಕಣದಲ್ಲಿ ಮುಂದುವರೆದ ಲಕ್ಷ್ಮೀ ಹೆಬ್ಬಾಳ್ಕರ್ ಟಾಕ್ ವಾರ್.ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿಯನ್ನು ಬಹಿರಂಗ ಚರ್ಚೆಗೆ ಲಕ್ಷ್ಮೀ ಹೆಬ್ಬಾಳಕರ ಆಹ್ವಾನಿಸಿದ್ದಾರೆ. ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಹೆಬ್ಬಾಳ್ಕರ್. ಮಹೇಶ ಕುಮಟಳ್ಳಿ ನನ್ನ ಬಗ್ಗೆ ಬಹಳ ಮಾತನಾಡಿದ್ದಾರೆ. ಅವರಿಗೆ ವಾಪಸ್ ಉತ್ತರ ಕೊಡಬೇಕಿದೆ ನನಗೆ ಯಾರ ಸಾಲವನ್ನು ಇಟ್ಟುಕೊಂಡು ರೂಢಿ ಇಲ್ಲ ನಿಮ್ಮ ಸಾಲವನ್ನು(ಹೇಳಿಕೆ) ಆದಷ್ಟು ಬೇಗನೆ ಕೊಡ್ತಿನಿ. ಆದ್ರೆ ನಾ ಕೊಡುವ ಉತ್ತರ …

Read More »

ಗೋಕಾಕ ಕ್ಷೇತ್ರದಲ್ಲಿರುವ ದುಷ್ಟ ಶಕ್ತಿಯನ್ನು ಕಿತ್ತೆಸೆಯಬೇಕಿದೆ- ಲಖನ್ ಜಾರಕಿಹೊಳಿ

ಬೆಳಗಾವಿ- ಗೋಕಾಕ ಕ್ಷೇತ್ರದಲ್ಲಿರುವ ದುಷ್ಟಶಕ್ತಿ ಕಿತ್ತೆಸೆಯಬೇಕಿದೆ.. ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ವಿರುದ್ಧ ಲಖನ್ ಜಾರಕಿಹೊಳಿ ಪರೋಕ್ಷ ವಾಗ್ದಾಳಿ‌ ನಡೆಸಿದ್ದಾರೆ ಗೋಕಾಕ ಕ್ಷೇತ್ರದ ಖನಗಾಂವ್ ಗ್ರಾಮದ ಪ್ರಚಾರ ಸಭೆಯಲ್ಲಿ ಲಖನ್ ಜಾರಕಿಹೊಳಿ‌ ಮಾತನಾಡಿದ್ದು ಮತ ಸೆಳೆಯಲು ಕೆಲವರು ಆಮೀಷವೊಡ್ಡುತ್ತಾರೆ, ಅದಕ್ಕೆ ಯಾರೂ ಬಲಿಯಾಗಬಾರದು.. ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನನ್ನನ್ನು ಗೆಲ್ಲಿಸಿಕೊಡಬೇಕು ಎಂದು ಲಖನ್ ಮನವಿ ಮಾಡಿಕೊಂಡರು ಖನಗಾಂವ ಜಿಪಂ ಕ್ಷೇತ್ರದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಆಧ್ಯತೆ ನೀಡುತ್ತೇನೆ.. ಗುದ್ದಲಿ ಪೂಜೆಗೆ …

Read More »

ಗೋಕಾಕಿನ ಲೆಕ್ಕಾಚಾರ ಅದಲ್ ಬದಲ್ ಕೈಂಚಿ ಕದಲ್…!!!

ಕಳೆದ ಬಾರಿಯ ಗೋಕಾಕ್ ಇಲೆಕ್ಷನ್ ದಲ್ಲಿ ಯಾರಿಗೆ ಎಷ್ಟು ಓಟು ಸಿಕ್ಕಿತ್ತು ಗೊತ್ರಾ..? ಬೆಳಗಾವಿ – ಗೋಕಾಕ್ ಬೈ ಇಲೆಕ್ಷನ್ ರಂಗೇರಿದೆ ಈಗ ಯಾರಿಗೆ ಎಷ್ಟು ಓಟು ಎನ್ನುವ ಲೆಕ್ಕಾಚಾರ ಶುರುವಾಗಿದೆ ಕಳೆದ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಓಟುಗಳು ಬಂದಿದ್ದವು ಈಬಾರಿ ಏನಾಗುತ್ತೆ ಎನ್ನುವ ಚರ್ಚೆ ಗೋಕಾಕಿನಲ್ಲಿ ಸಾಮಾನ್ಯವಾಗಿದೆ. ಕಳೆದ ಚುನಾವಣೆ ಅಂದ್ರೆ 2018 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಗಿದ್ದ ರಮೇಶ್ ಜಾರಕಿಹೊಳಿ 90249 ಮತಗಳನ್ನು …

Read More »

ಲಕ್ಷ್ಮೀ ಹೆಬ್ಬಾಳಕರಗೆ ಬಾಲಚಂದ್ರ ಜಾರಕಿಹೊಳಿ ಸವಾಲು

ಬೆಳಗಾವಿ- ಕೊಟ್ಟ ಕುದುರೆ ಏರದವ ಶೂರನೂ ಅಲ್ಲ ಧೀರನೂ ಅಲ್ಲ ಎಂಬ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ವಿಚಾರ ವಾಗಿ ಬಾಲಚಂದ್ರ ಜಾರಕಿಹೊಳಿ ಅವರು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ತಿರುಗೇಟು ನೀಡಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ ಅವರು ಅದೇ ಮಾತನ್ನು ಅರಭಾವಿ ಮತ್ತು ಗೋಕಾಕ ಮತಕ್ಷೇತ್ರಕ್ಕೆ ಬಂದು ಹೇಳಲಿ ನಾನು ಆಗ ಅವರಿಗೆ ಉತ್ತರ ಕೊಡ್ತಿನಿ ಎಂದು ಬಾಲಚಂದ್ರ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಏನು ಅಭಿವೃದ್ದಿ ಮಾಡಿಲ್ಲ …

Read More »

ಗೋಕಾಕಿನಲ್ಲಿ ಜಂಗಮ ಜೋಳಿಗೆ ಹಾಕಿದ ಹಾಕಿ ಮತ ಭೀಕ್ಷೆ ಆರಂಭಿಸಿದ ಅಶೋಕ ಪೂಜಾರಿ

ಬೆಳಗಾವಿ- ಗೋಕಾಕ ಮತ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಚಾರ ಅರಂಭಿಸಿದೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶಿರ್ವಾದ ಪಡೆದು ಶ್ರೀ ಮುರುಘ ರಾಜೇಂದ್ರ ಮಹಾಸ್ವಾಮಿಗಳಿಂದ ಜೋಳಿಗೆ ಹಾಕಿಸಿಕೊಂಡು ಮತಭೀಕ್ಷೆ ಆರಂಭಿಸಿದ್ದಾರೆ ಅಶೋಕ ಪೂಜಾರಿ ಅವರಿಗೆ ಮಾಜಿ ಮಂತ್ರಿ ಬಂಡೆಪ್ಪಾ ಕಾಶಮಪೂರ ಸೇರಿದಂತೆ ಇತರ ಜೆಡಿಎಸ್ ನಾಯಕರು ಸಾಥ್ ನೀಡಿದ್ದಾರೆ. ಗೋಕಾಕಿನಲ್ಲಿರುವ ಶೂನ್ಯ ಸಂಪಾದನಾ ಮಠ ಲಿಂಗಾಯತ ಸಮಾಜದ ಮುಖ್ಯ ಮಠವಾಗಿದ್ದು …

Read More »

ಉಮೇಶ್ ಕತ್ತಿಗೆ ಗೂಟದ ಕಾರು ಗ್ಯಾರಂಟಿ….!!!

ಬೆಳಗಾವಿ- ಬಿಜೆಪಿ ಮುಖಂಡ ಉಮೇಶ್ ಕತ್ತಿ ಅವರಿಗೆ ಗೂಟದ ಕಾರು ಗ್ಯಾರಂಟಿ, ಮುಂದಿನ ಸಚಿವ ಸಂಪುಟದ ವಿಸ್ತರಣೆಯಲ್ಲಿ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ಕೊಡದಿದ್ದರೆ ಅವರು ನನ್ನನ್ನು ಬಿಡ್ತಾರಾ..? ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನವರು ಪ್ರಶ್ನಿಸಿದ್ದಾರೆ ಉಮೇಶ್ ಕತ್ತಿ ಸಚಿವರಾಗುವದು ಗ್ಯಾರಂಟಿ ಎಂದು ಸಿಎಂ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಅಥಣಿ,ಕಾಗವಾಡ,ಗೋಕಾಕಿನಲ್ಲಿ ಒಳ್ಳೆಯ ವಾತಾವರಣ ಇದೆ,ರಾಜ್ಯದಲ್ಲಿ ಹದಿನೈದು ಸ್ಥಾನ ಗೆಲ್ಲುತ್ತೇವೆ.ಮುಂದಿನ ದಿಗಳಲ್ಲಿ ಬೆಳಗಾವಿ ಅಭಿವೃದ್ಧಿಗೆ …

Read More »

ಬೆಳಗಾವಿ ರಾಜಕಾರಣವನ್ನು ಬದಲು ಮಾಡಿ ತೋರಿಸುತ್ತೇನೆ-ಹೆಬ್ಬಾಳಕರ

ಕೊಟ್ಟ ಕುದುರೆಯನ್ನು ಏರದವ ವೀರ ನೂ ಅಲ್ಲ ಶೂರ ನೂ ಅಲ್ಲ ಡ್ಯಾಶ್..ಡ್ಯಾಶ್ ವೂ ಅಲ್ಲ – ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ- ಅಥಣಿ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅನರ್ಹ ಶಾಸಕರ ವಿರುದ್ಧ ಗುಡುಗು ಸಿಡಿಲು ಮಿಂಚಿನ ವಾಗ್ದಾಳಿ ನಡೆಸಿದ್ದಾರೆ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟ್ಟಳ್ಳಿ ಮತ್ತು ಅನರ್ಹ ಶಾಸಕರ ವಿರುದ್ಧ ಗುಡುಗಿದ್ದಾರೆ ಸಿಎಂ ಯಡಿಯೂರಪ್ಪ ಬೆಳಗಾವಿಯಲ್ಲಿ ಐವರನ್ನು ಮಂತ್ರಿ ಮಾಡುತ್ತೇನೆಂಬ ಹೇಳಿದ್ದಾರೆ ಐವರನ್ನಲ್ಲ ೧೮ ಜನರನ್ನ ಬೇಕಾದ್ರೆ …

Read More »