ಚಿಕ್ಕೋಡಿ-( ಬೆಳಗಾವಿ ಸುದ್ದಿ). ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಹೆಚ್ವಾಗಿದೆ.ಜೊತೆಗೆ ಬೆಳಗಾವಿ ಜಿಲ್ಲೆಯಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಲೇ ಇದ್ದು, ಕೃಷ್ಣಾ ನದಿಗೆ ಅಡ್ಡಲಾಗಿದ್ದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಕುಡಚಿ ಉಗಾರಖುರ್ದ್ ಮದ್ಯದ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ.ಸಂಪೂರ್ಣವಾಗಿ ಮುಳುಗಡೆಯಾದ ಕುಡಚಿಯ ಬೃಹತ್ ಸೇತುವೆ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು ಈ ರಸ್ತೆಯಲ್ಲಿ ಸಂಚಾರ ಬಂದ್ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಉಕ್ಕಿ ಹರಿಯುತ್ತಿರುವ ನದಿಯ ಸುಳಿಯಲ್ಲಿ ಸಿಲುಕಿ ಯುವಕನ ಸಾವು
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅರ್ಭಟ ನಿರಂತರವಾಗಿ ಮುಂದುವರೆದಿದ್ದು ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಯುವಕನೋರ್ವ ನೈವದ್ಯ ಬಿಡಲು ಹೋದಾಗ ಆಯಾ ತಪ್ಪಿ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದಂತಹ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ರೋಹಣ ಪಾಟೀಲ(31) ಮೃತಪಟ್ಟ ಯುವಕ.ಇವತ್ತು ನದಿಗೆ ಸ್ನೇಹಿತನ ಜೊತೆಗೆ ನೈವ್ಯದ್ಯ ಬಿಡಲು ಹೋದಾಗ ನದಿಯ ಸುಳಿಯಲ್ಲಿ ಸಿಲುಕಿ ಯುವಕ ಸಾವನ್ನಪ್ಪಿದ್ದಾನೆ. ಸೋಮವಾರ ಸಾಯಂಕಾಲ 5 ಗಂಟೆಗೆ ಸುಮಾರಿಗೆ ಶವವನ್ನು ಹೋರತಗೆಯಲಾಯಿತು. …
Read More »ಬೆಳಗಾವಿ :22 ಸೇತುವೆಗಳು ಮುಳುಗಡೆ, 160 ಮನೆಗಳು ಕುಸಿತ…
ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ.ಜಿಲ್ಲೆಯ ನದಿಗಳು ಅಪಾಯದ ಮಟ್ಡದಲ್ಲಿ ಹರಿಯುತ್ತಿವೆ. ಜಲಾಶಯಗಳು ಭರ್ತಿಯಾಗುತ್ತಿವೆ. ನದಿ ಪಾತ್ರದ ಹೊಲಗದ್ದೆಗಳಿಗೆ ನೀರು ನುಗ್ಗಿ ಬೆಳೆಗಳು ಜಲಾವ್ರತಗೊಂಡಿವೆ. ಜಿಲ್ಲೆಯಾದ್ಯಂತ 22 ಸೇತುವೆಗಳು ಮುಳುಗಡೆಯಾಗಿದ್ದು 160 ಮನೆಗಳು ಬಾಗಶ ಕುಸಿದು ಬಿದ್ದಿವೆ. ಬೆಳಗಾವಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾಗೂ ಜಿಲ್ಲೆಯಲ್ಲಿ ಧಾರಾಕಾರಮಳೆ ಮುಂದುವರೆದಿದೆ. ಕೃಷ್ಣಾ,ಮಲಪ್ರಬಾ,ಘಟಪ್ರಭಾ ಸೇರಿದಂತೆ ಜಿಲ್ಲೆಯನದಿಗಳು, ಹಳ್ಳಕೊಳ್ಳಗಳು ಉಕ್ಕಿಹರಿಯುತ್ತಿವೆ. ಜಿಲ್ಲೆಯಲ್ಲಿ 22 ಸೇತುವೆ ಮುಳುಗಡೆಯಾಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಖಾನಾಪುರ, ಗೋಕಾಕ, ಮೂಡಲಗಿ, ಹುಕ್ಕೇರಿ, …
Read More »ಛಾವಣಿ ಕೆಳಗೆ ಛತ್ರಿ ಹಿಡಿಯುವ ಕಚೇರಿ ಎಲ್ಲಿ ಐತ್ರಿ…??
ಬೆಳಗಾವಿ- ಬೆಳಗಾವಿ ಜನರ ಎಂತಹ ನಸೀಬು ನೋಡ್ರಿ ಇಲ್ಲಿಯ ಜನ ಡಕೋಟಾ ಬಸ್ಸಿನಲ್ಲಿ ಕುಂತ್ರೂ ಛತ್ರಿ ಹಿಡಿಯಬೇಕು, ಕಚೇರಿ ಒಳಗೆ ಹೋದ್ರೂ ಛತ್ರಿ ಹಿಡಿಯಬೇಕು, ಛಾವಣಿ ಕೆಳಗ ಹೆಂಗ್ ಛತ್ರಿ ಹಿಡೀತಾರ ಅನ್ನೋದು ನೋಡಬೇಕಾದ್ರ ನೀವು ನೇರವಾಗಿ ಬೆಳಗಾವಿ ಡಿಡಿಪಿಐ ಕಚೇರಿಗೆ ಹೋಗಬೇಕು ಹೋಗುವಾಗ ಕಯ್ಯಾಗ ಛತ್ರಿ ಹಿಡ್ಕೊಂಡ ಹೋಗಬೇಕು. ಬೆಳಗಾವಿ ಐತಿಹಾಸಿಕ ನಗರ, ಕ್ರಾಂತಿಯ ನೆಲ,ರಾಜ್ಯದ ಎರಡನೇಯ ರಾಜಧಾನಿ, ಸ್ಮಾರ್ಟ್ ಸಿಟಿ,ಕುಂದಾನಗರಿ ಎಂದು ಹಲವಾರು ಹೆಸರುಗಳಿಂದ ಬೆಳಗಾವಿಯನ್ನು ಕರೆಯುತ್ತಾರೆ …
Read More »ದುಂಡಪ್ಪ ಮಹಾದೇವಪ್ಪಾ ಪಾಟೀಲ, ನಿಧನ
ಮೂಡಲಗಿ- ಬೆಳಗಾವಿ ಗ್ರಾಮೀಣ ಜಿಲ್ಲಾ ಬಿಜೆಪಿಯ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಅವರ ತಂದೆಯವರಾದ, ದುಂಡಪ್ಪ ಮಹಾದೇವಪ್ಪ ಪಾಟೀಲ ಅವರು ಇಂದು ಬೆಳಗ್ಗೆ ವಿಧಿವಶರಾದರು. ಮೂಡಲಗಿ ತಾಲ್ಲೂಕಿನ ಅವರಾಧಿ ಗ್ರಾಮದ ಹಿರಿಯರಾಗಿದ್ದ ದುಂಡಪ್ಪ ಪಾಟೀಲ ಅವರು ಅನಾರೋಗ್ಯದ ಕಾರಣ ಇಂದು ಬೆಳಗ್ಗೆ ನಿಧನರಾಗಿದ್ದು ಮೃತರ ಅಂತ್ಯಕ್ರಿಯೆ ನಾಳೆ ಮಂಗಳವಾರ ದಿನಾಂಕ 23- 7- 2024 ರಂದು ಸ್ವಗ್ರಾಮ ಅವರಾಧಿ ಗ್ರಾಮದಲ್ಲಿ ಬೆಳಗ್ಗೆ 8-00 ಗಂಟೆಗೆ ನೆರವೇರಲಿದೆ ದುಂಡಪ್ಪ ಮಹಾದೇವಪ್ಪ ಪಾಟೀಲ ಅವರ …
Read More »ಅನೈತಿಕ ಸವಾರಿ ತಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ….!!
ಬೆಳಗಾವಿ-ತನ್ನ ಹೆಂಡತಿ ಬೇರೊಬ್ಬನ ಜೊತೆ ಬೈಕ್ ಮೇಲೆ ಹೊರಟಿದ್ದನ್ನು ಗಮನಿಸಿದ ಗಂಡ ಇಬ್ಬರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಓರ್ವನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಕುಲಗೋಡ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ಮೌಲಾಸಾಬ್ ಮೋಮೀನ್ ಎಂಬಾತ, ಅಮೋಘ ಢವಳೇಶ್ವರನ ಹೆಂಡತಿಯಾತ ಶಿಲ್ಪಾ ಜೊತೆ ಬೈಕ್ ಮೇಲೆ ಹೊರಟಿದ್ದನ್ನು ಗಮನಿಸಿದ ಅಮೋಘ ಢವಳೇಶ್ವರ, ಬೈಕ್ ಮೇಲೆ ಹೊರಟಿದ್ದ ಮೌಲಾಸಾಬ್ ಮತ್ತು ಶಿಲ್ಪಾ …
Read More »ಖಾನಾಪುರ ತಾಲ್ಲೂಕಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ
ಬೆಳಗಾವಿ, ): ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಹಿರಿಯ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಜತೆಗಿದ್ದರು. ಖಾನಾಪೂರ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಸ್ತುತದ ಸ್ಥಿತಿಗತಿ ಬಗ್ಗೆ, ಸಂಚಾರ ವ್ಯವಸ್ಥೆಯ ಬಗ್ಗೆ ಹಾಗೂ ನದಿ ಹಾಗೂ …
Read More »ಚಿಕ್ಕೋಡಿ ಅಭಿವೃದ್ಧಿಗೆ 60 ಕೋಟಿ ಅನುದಾನ ನೀಡುವಂತೆ, ಸಿಎಂ ಬಳಿ ಪ್ರಿಯಾಂಕಾ ಪಟ್ಟು..
ಚಿಕ್ಕೋಡಿ ಕ್ಷೇತ್ರಕ್ಕೆ 60 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮನವಿ ಬೆಂಗಳೂರು: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಂಖ್ಯಾಗನುಗುಣವಾಗಿ ವಿದ್ಯಾರ್ಥಿಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಕಾಮಗಾರಿ ಕೈಗೊಳ್ಳಲು ವಿಶೇಷ ಅನುದಾನ ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮನವಿ ಸಲ್ಲಿಸಿದರು. ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು …
Read More »ಬೆಳಗಾವಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ
ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ರಿಂದ ಜು.23 ರವರೆಗೆ ರಜೆ ಘೋಷಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 22 ರಿಂದ 23 ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಜುಲೈ …
Read More »ಬಸನಗೌಡ ಪಾಟೀಲ ಯತ್ನಾಳ ಇಂದು ಬೆಳಗಾವಿಗೆ
ಬೆಳಗಾವಿ -ಸದನದಲ್ಲಿ ಗುಡುಗುವ ಸರ್ಕಾರವನ್ನು ನಡುಗಿಸುವ,ಹಿಂದೂ ಹುಲಿ ಎಂದೇ ಪ್ರಸಿದ್ಧಿ ಪಡೆದಿರುವ ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ ಯತ್ನಾಳ ಇಂದು ಬೆಳಗಾವಿಗೆ ಬಂದಿದ್ದಾರೆ. ಶಾಸಕ ಅಭಯ ಪಾಟೀಲ ಅವರ ಸಹೋದರ ಸಂತೋಷ ಪಾಟೀಲ ಅವರ ಮುಖಂಡತ್ವದಲ್ಲಿ ಉದಯವಾಗುತ್ತಿರುವ ಪಾರಸ ಕೋ.ಆ ಸೌಹಾರ್ದ ಸಹಕಾರಿ ಬ್ಯಾಂಕಿನ ಉದ್ಘಾಟನಾ ಕಾರ್ಯಕ್ರಮ ಇಂದು ಮಧ್ಯಾಹ್ನ 3-30 ಗಂಟೆಗೆ ಬೆಳಗಾವಿಯ ಅನಿಗೋಳ ಮುಖ್ಯ ರಸ್ತೆಯಲ್ಲಿ ಇರುವ ಮಾಲಿನಿ ಪ್ಲಾಝಾ ದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಕೇಂದ್ರ …
Read More »ಬೆಳಗಾವಿ ಜಿಲ್ಲೆಯ ಯಾವ ಡ್ಯಾಂ ಎಷ್ಟು ಭರ್ತಿಯಾಗಿದೆ ಗೊತ್ತಾ..??
ಬೆಳಗಾವಿ: ಸಪ್ತ ನದಿಗಳ ನಾಡಲ್ಲೀಗ ವರುಣನದ್ದೇ ಅಬ್ಬರ. ಜಿಲ್ಲೆ ಹಾಗೂ ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಸುರಿಯುತ್ತೀರೊ ಮಳೆಯಿಂದ ಮಲಪ್ರಭಾ, ಘಟಪ್ರಭಾ, ಕೃಷ್ಣಾ ಮೊದಲಾದ ನದಿಗಳು ಉಕ್ಕಿ ಹರಿಯುತ್ತಿವೆ.ಜಿಲ್ಲೆಯ ಜಲಾಶಯಗಳಿಗೆ ಜೀವಕಳೆ ಬಂದಿದೆ. 37.731 ಟಿಎಂಸಿ ಗರಿಷ್ಟ ಸಾಮರ್ಥ್ಯದ ಸವದತ್ತಿಯ ನವಿಲುತೀರ್ಥ ಜಲಾಶಯ ಈಗ ಅರ್ಧದಷ್ಟು ಭರ್ತಿಯಾಗಿದ್ದು, ಜು.20ರಂದು 17.220 ಟಿಎಂಸಿ ನೀರು ಸಂಗ್ರಹವಾಗಿದೆ.15,090 ಕ್ಯೂಸೆಕ್ ಒಳಹರಿವು, 194 ಕ್ಯೂಸೆಕ್ ಹೊರಹರಿವು ಇದೆ. ಕಳೆದ ವರ್ಷ ಈ ವೇಳೆ 8.055 ಟಿಎಂಸಿ …
Read More »7 ಸೇತುವೆಗಳು ಜಲಾವೃತ, ಮುಳುಗಿದ ದರ್ಗಾ, ಕೃಷ್ಣಾ ತೀರದಲ್ಲಿ ಪ್ರವಾಹದ ಆತಂಕ…
ಬೆಳಗಾವಿ- ಪಕ್ಕದ ಮಹಾರಾಷ್ಡ್ರದಲ್ಲಿ ಮತ್ತು ಬೆಳಗಾವಿಯ ಗಡಿಯಲ್ಲಿ ವಿಪರೀತವಾಗಿ ಮಳೆ ಸುರಿಯುತ್ತಿರುವ ಕಾರಣ,ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ.ನದಿಗಳುಪಾತ್ರ ಬಿಟ್ಟು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ನದಿಯ ನೀರು ಪಕ್ಕದ ಗದ್ದೆಗಳಿಗೆ ನುಗ್ಗುತ್ತಿದೆ.ಕೃಷ್ಣಾ ನದಿಯ ಒಳಹರಿವು ಸಧ್ಯ 95 ಸಾವಿರ ಕ್ಯೂಸೆಕ್ಸ್ ಇಷ್ಟು ದಿನ …
Read More »ಬೆಳಗಾವಿ ಜಿಲ್ಲೆಯಲ್ಲಿ ಆಪರೇಷನ್ ಮಂಕಿ…!!
ಬೆಳಗಾವಿ- ವಾಹನಸವಾರರ ಮೇಲೆ ದಾಳಿ ಮಾಡುವದು,ಮಕ್ಕಳಿಗೆ ಕಾಟ ಕೊಡುವದು ಮನೆಯ ಹಿತ್ತಲಲ್ಲಿ ಇರುವ ಗಿಡಗಳ ಮೇಲೆ ಜೋತಾಡುವದು, ಮನೆಗೆ ನುಗ್ಗಿ ಮಾಡಿಟ್ಡ ಅಡುಗೆಯನ್ನು ಚೆಲ್ಲಾಪಿಲ್ಲಿ ಮಾಡುವದರ ಜೊತೆಗೆ ಗ್ರಾಮದಲ್ಲಿ ರಂಪಾಟ ನಡೆಸಿದ ಮಂಗಗಳನ್ನು ಬಲೆಗೆ ಬೀಳಿಸುವ ಕಾರ್ಯಾಚರಣೆ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ. ತಾವಂಶಿ ಗ್ರಾಮದಲ್ಲಿ ಇತ್ತೀಚಿಗೆ ಮಂಗಗಳ ಕಾಟ ಹೆಚ್ಚಾಗಿತ್ತು, ಇದು ಮಳೆಗಾಲ, ಹಂಚಿನ ಮನೆಗಳಗಳ ಛಾವಣಿಗಳ ಮೇಲೆ ಥೈ..ಥೈ ಕುಣಿತ, ಊರಿನ ಗಿಡಗಳ …
Read More »ಸೇತುವೆಗಳಗಳು ಡ್ಯಾಮೇಜ್ ,ಮಾರ್ಗ ಬದಲಿಸಲು ಸೂಚನೆ…
ಬೆಳಗಾವಿ-ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿಬೆಳಗಾವಿಯಿಂದ ಗೋವಾ ಸಂಚರಿಸುವ ಭಾರೀ ವಾಹನಗಳು ಬದಲಿ ರಸ್ತೆ ಬಳಸಲು ಸೂಚನೆ ನೀಡಲಾಗಿದೆ. ಜಾಂಬೋಟಿ, ಚೋರ್ಲಾ ಭಾಗದಲ್ಲಿ ಹಲವು ಸೇತುವೆಗಳು ಶಿಥಿಲಗೊಂಡ ಹಿನ್ನೆಲೆಯಲ್ಲಿ,ಬೆಳಗಾವಿಯಿಂಗ ಗೋವಾ ಹೋಗುವವರು ಪೀರನವಾಡಿಯಿಂದ ಎಡಕ್ಕೆ ತಿರುಗಬೇಕು. ಖಾನಾಪುರ ಮಾರ್ಗವಾಗಿ ಗೋವಾಕ್ಕೆ ಹೋಗಬೇಕು ಎಂದು ಸೂಚನೆ ನೀಡಲಾಗಿದೆ.
Read More »ಬೆಳಗಾವಿಯ ಭಕ್ತರ ಮೇಲೆ ಮಹಾರಾಷ್ಟ್ರದಲ್ಲಿ ಹಲ್ಲೆ…
ಬೆಳಗಾವಿ- ಮಹಾರಾಷ್ಡ್ರದ ಪ್ರಸಿದ್ದ ಪಂಡರಪೂರ ವಿಠ್ಠಲನ ದರ್ಶನ ಪಡೆದು ಮರಳುತ್ತಿರುವಾಗ ಬೆಳಗಾವಿಯ ಭಕ್ತರ ಮೇಲೆ ಮಹಾರಾಷ್ಟ್ರದ ಪುಂಡರು ಹಲ್ಕೆ ನಡೆಸಿದ್ದು ಮೂವರು ಜನ ಗಾಯಗೊಂಡ ಘಟನೆ ತಡರಾತ್ರಿ ನಡೆದಿದೆ. ಬೆಳಗಾವಿಯ ಭಕ್ತರು ಲಾರಿಯಲ್ಲಿ ಪಂಢರಪುರಕ್ಕೆ ಹೋಗಿದ್ದರು. ದರ್ಶನ ಪಡೆದು ಬೆಳಗಾವಿಗೆ ವಾಪಸ್ ಬರುವಾಗ ಇವರು ದಾರಿ ತಪ್ಪಿ ಅನ್ಯ ಮಾರ್ಗದಿಂದ ಬಂದಿದ್ದಾರೆ ಅಲ್ಲಿಯ ಗ್ರಾಮವೊಂದರಲ್ಲಿ ರಸ್ತೆಯ ಮೇಲೆ ಕಾರು ನಿಂತಿದೆ.ದಾರಿ ಚಿಕ್ಕದಾಗಿರುವದರಿಂದ ಕಾರು ತೆಗೆಯುವಂತೆ ಲಾರಿ ಚಾಲಕ ಮನವಿ ಮಾಡಿಕೊಂಡಿದ್ದಾನೆ …
Read More »