Breaking News

LOCAL NEWS

ಸಿಎಂ ಕುಮಾರಸ್ವಾಮಿ ಬೆಳಗಾವಿ ಭೇಟಿ ರದ್ದು – ಕೋನರೆಡ್ಡಿ

ಸ್ಥಳೀಯ ಸಂಘ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ಆಯೋಗದಿಂದ ಸುವರ್ಣ ಸೌಧದಲ್ಲಿ ಸಭೆ ನಡೆಸುವ ಅನುಮತಿ ಸಿಕ್ಕಿಲ್ಲ ಹೀಗಾಗಿ ಸಿಎಂ ಕುಮಾರಸ್ವಾಮಿ ಅವರು ಸೋಮವಾರ ಬೆಳಗಾವಿಗೆ ಬೇಟಿ ನೀಡುವ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಾಜಿ ಶಾಸಕ ಕೋನರೆಡ್ಡಿ ತಿಳಿಸಿದ್ದಾರೆ ಬೆಳಗಾವಿ : ಉತ್ತರ ಕರ್ನಾಟಕದ ಮಹತ್ವ ಯೋಜನೆಯಾಗಿರುವ ಮಹದಾಯಿ ನೀರಿನ ವಿವಾದವನ್ನು ಬಗೆಹರಿಸಲಾಗದ ಬಿಜೆಪಿ ನಾಯಕರಿಗೆ ಜೆಡಿಎಸ್ ಪಕ್ಷ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಟೀಕಿಸುವ ಯಾವ ನೈತೀಕತೆ …

Read More »

ಬೆಳಗಾವಿಯಲ್ಲಿ ನಡೆಯಲಿದೆ ಹತ್ತು ದಿನ ಭಾರತೀಯ ಸಂಸ್ಕೃತಿಕ ಉತ್ಸವ

ಬೆಳಗಾವಿ- ಬೆಳಗಾವಿ ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ದೆಹಲಿಗೆ ತೆರಳಿದ್ದ ಬಿಜೆಪಿ ನಿಯೋಗ ಅಭಿವೃದ್ಧಿಯ ಭರ್ಜರಿ ಬೇಟೆಯಾಡಿದೆ ಕೇಂದ್ರದ ಸಂಸ್ಕೃತಿ ಸಚಿವ ಮಹೇಶ ಶರ್ಮಾ ಅವರನ್ನು ಭೇಟಿಯಾದ ನಿಯೋಗ ಕೇಂದ್ರದ ಸಂಸ್ಕೃತಿ ಇಲಾಖೆಯಿಂದ ದೇಶದ ವಿವಿಧ ರಾಜ್ಯಗಳಲ್ಲಿ ರಾಷ್ಟ್ರ ಮಟ್ಟದ ಸಂಸ್ಕೃತಿಕ ಉತ್ಸವಗಳನ್ನು ಮಾಡುತ್ತಿದೆ ಇದೇ ರೀತಿ ಬೆಳಗಾವಿ ನಗರದಲ್ಲಿ ಪ್ರತಿ ವರ್ಷ ಹತ್ತು ದಿನಗಳ ಕಾಲ ರಾಷ್ಟ್ರ ಮಟ್ಟದ ಸಂಸ್ಕೃತಿಕ ಉತ್ಸವ ಆಯೋಜಿಸಬೇಕು ಉತ್ಸವದಲ್ಲಿ ದೇಶದ ಎಲ್ಲ ರಾಜ್ಯಗಳ ಜಾನಪದ …

Read More »

ಲವ್ ಮಾಡಿ ಮದುವೆಯಾದ…..ಕತ್ತು ಹಿಚುಕಿ ಮರ್ಡರ್ ಮಾಡಿದ ಕಿರಾತಕ…

ಬೆಳಗಾವಿ- ಮನೆಯಲ್ಲಿ ವಿರೋಧವಿದ್ದರು ಕದ್ದು ಮುಚ್ಚಿ ರಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದ ಲವರ್ ನೊಬ್ಬ ತನ್ನ ಪ್ರಯತಮೆಯನ್ನೇ ಕತ್ತು ಹಿಚುಕಿ ಕೊಲೆ ಮಾಡಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಬೆಳವಡಿ ಗ್ರಾಮದಲ್ಲಿ ನಡೆದೆದಿ ಸುಮಾ(21) ಕೊಲೆಯಾದ ದುರ್ದೈವಿಯಾಗಿದ್ದು ನಿನ್ನೆ ಸಂಜೆ ಗಂಡ, ಮಾವ, ಅತ್ತೆ, ಮೈದುನ‌ರು ಸೇರಿ ಹಲ್ಲೆ ಮಾಡಿ ಕತ್ತು ಹಿಚುಕಿ ಕೊಲೆ ಮಾಡಿದ್ದಾರೆಂದು ಕೊಲೆಯಾದ ಸುಮಾ ಕುಟುಂಬದವರು ಆರೋಪಿಸಿದ್ದಾರೆ ಕೊಲೆ‌ ಮಾಡಿ ಗಂಡ ಯುವರಾಜ್ ಅಬ್ಬಾರ್, ಮಾವ ಬಸಪ್ಪ, ಅತ್ತೆ …

Read More »

ಸೋಮವಾರ ಬೆಳಗಾವಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಳಗಾವಿ- ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಕುಮಾರಸ್ವಾಮಿ ಅವರು ಮೊದಲನೇಯ ಬಾರಿಗೆ ಸೋಮವಾರ ಬೆಳಗಾವಿಗೆ ಬರಲಿದ್ದಾರೆ ಅಗಸ್ಟ 13 ಸೋಮವಾರದಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳಗಾವಿಗೆ ಬರಲಿದ್ದು ಅಂದು ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸುವರ್ಣ ಸೌಧಕ್ಕೆ ಕಚೇರಿಗಳ ಸ್ಥಳಾಂತರ ಕುರಿತು ಸರ್ಕಾರದ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ

Read More »

ಬೆಳಗಾವಿಯಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಶಾಹು ಮಹಾರಾಜರ ಪ್ರತಿಮೆ ನಿರ್ಮಿಸಲು ಪಾಲಿಕೆ ನಿರ್ಧಾರ

ಬೆಳಗಾವಿ ಕೆಎಲ್‍ಇ ರಸ್ತೆಯ ವೃತ್ತದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಛತ್ರಪತಿ ಶಾಹು ಮಹಾರಾಜರ ಪುತ್ಥಳಿ ನಿರ್ಮಾಣ ಮಾಡಲು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೇಯರ್ ಬಸಪ್ಪ ಚಿಕ್ಕಲದಿನ್ನಿ ಠರಾವ್ ಪಾಸ್ ಮಾಡಿದರು. ಶುಕ್ರವಾರ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಶಾಹು ಮಹಾರಾಜರ ಪುತ್ಥಳಿ ನಿರ್ಮಾಣ ಮಾಡುವ ಮುನ್ನ ಪಾಲಿಕೆ ಅಧಿಕಾರಿಗಳು ಹಾಗೂ ನಗರ ಸೇವಕರ ಒಳಗೊಂಡ ಸಮಿತಿ ರಚನೆ ಮಾಡಿ ಶೀಘ್ರದಲ್ಲಿಯೇ ಅದನ್ನು ಅನಾವರಣ ಮಾಡುವಂತೆ …

Read More »

ಪಾಲಿಕೆ ಸಭೆಯಲ್ಲಿ ಕಾಂಗ್ರೆಸ್ ರಸ್ತೆ…ಎಂಈಎಸ್ ಕ್ಯಾತೆ …!!!

ಬೆಳಗಾವಿ- ಬೆಳಗಾವಿ ನಗರದ ಕಾಂಗ್ರೆಸ್ ರಸ್ತೆ ಹಾಳಾಗಿರುವದಕ್ಕೆ ಪಾಲಿಕೆ ಸಭೆಯಲ್ಲಿ ಎಂಈಎಸ್ ಸದಸ್ಯರು ಬ್ಯಾನರ್ ಹಿಡಿದು ಪ್ರತಿಭಟಿಸಿದರು ಪಿಂಟು ಸಿದ್ಧಿಕಿ ಅವರಿಗೆ ಶೃದ್ಧಾಂಜಲಿ ಅರ್ಪಿಸಿದ ಬಳಿಕ ಹತ್ತು ನಿಮಿಷಗಳ ಕಾಲ ಪಾಲಿಕೆ ಸಭೆಯನ್ನು ಮುಂದೂಡಲಾಗಿತ್ತು ನಂತರ ಸಭೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ರಸ್ತೆಯ ಬ್ಯಾನರ್ ಹಿಡುದು ಎಂಈಎಸ್ ನಗರ ಸೇವಕರು ಪ್ರತಿಭಟಿಸಲು ಆರಂಭಿಸಿದಾಗ ಇದಕ್ಕೆ ಆಡಳಿತ ಗುಂಪಿನ ನಗರ ಸೇವಕರು ಅಕ್ಷೇಪ ವ್ಯಕ್ತ ಪಡಿಸಿದರು ಪಾಲಿಕೆಯಲ್ಲಿ ಎಂಈಎಸ್ ಆಡಳಿತ ವಿದ್ದಾಗಲೂ ಕಾಂಗ್ರೆಸ್ …

Read More »

ಮೊಟ್ಟಮೊದಲ ಬಾರಿಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಏರ್ ಬಸ್ ಲ್ಯಾಂಡಿಂಗ್

ಬೆಳಗಾವಿ- ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದ ರನ್ ವೇ ಅಗಲೀಕರಣ ಗೊಂಡನಂತರ ಮೊಟ್ಟ ಮೊದಲ ಬಾರಿಗೆ 140 ಪ್ರಯಾಣಿಕರ ಸಾಮರ್ಥ್ಯ ದ ಏರ್ ಬಸ್ ಇಂದು ಬೆಳಿಗ್ಗೆ ಸಾಂಬ್ರಾ ವಿಮಾನ ನಿಲ್ಧಾನದಲ್ಲಿ ಲ್ಯಾಂಡಿಂಗ್ ಆಯ್ತು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ ಏರ್ ಬಸ್ ನ್ನು ಸಂಸದ ಪ್ರಕಾಶ ಹುಕ್ಕೇರಿ ಅದ್ಧೂರಿಯಿಂದ ಬರಮಾಡಿಕೊಂಡರು 140 ಸೀಟು ಸಾಮರ್ಥ್ಯ ದ ಏರ್ ಬಸ್ ನಲ್ಲಿ 110 ಜನ ಪ್ರಯಾಣಿಕರಿದ್ದರು ವಾರದ ಏಳು ದಿನವೂ ಬೆಳಗಾವಿಯಿಂದ …

Read More »

ಕಳಸಾ ನಾಲೆಯ ಮೇಲೆ ಪೋಲೀಸರ ಹದ್ದಿಣ ಕಣ್ಣು

ಬೆಳಗಾವಿ : ಕಳಸಾ-ಬಂಡೂರಿ ಹಾಗೂ ಮಹದಾಯಿ ವಿವಾದ ಇತ್ಯಥ೯ ಪ್ರಕರಣದ ತೀಪು೯ ನೀಡಲು ಮುಂದಾಗಿರುವ ನ್ಯಾಯಾಧಿಕರಣ ಮಂಡಳಿ ನಿಣ೯ಯಕ್ಕೆ ದಿನಗಣನೆ ಆರಂಭಗೊಂಡ ಸಮಯದಲ್ಲಿ ಪದೇ ಪದೇ ಗೋವಾ ರಾಜ್ಯದ ನೀರಾವರಿ ಇಲಾಖೆಯ ಅಧಿಕಾರಿಗಳು ಕಳಸಾ ಯೋಜನೆಯ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ ಪ್ರದೇಶದಲ್ಲಿ ರಾಜ್ಯ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಬುಧವಾರ ಗೋವಾದ ಅಧಿಕಾರಿಗಳ ತಂಡ ಭೇಟಿ ನೀಡಿದಾಗ ಪೊಲೀಸ್ ಇಲಾಖೆ ಪತ್ರ ಬರೆಯಿಸಿಕೊಂಡು …

Read More »

ಬಗರ್ ಹುಕುಂ …ರೈತರಿಗೆ ಭೂಮಿ ಹಂಚಿಕೆ ಮಾಡಿ

ಬೆಳಗಾವಿ: ಕಂದಾಯ ಇಲಾಖೆಯಿಂದ ಅರಣ್ಯ ಇಲಾಖೆಗೆ ವರ್ಗಾವಣೆಗೊಂಡ ಜಮೀನುಗಳ ಪಹಣಿ ಪತ್ರಿಕೆಯನ್ನು ತಿದ್ದಿ ವಾಪಸ್ಸು ಪಡೆದು ಸಾಗುವಳಿದಾರ ರೈತರಿಗೆ ಹಂಚಿಕೆ ಮಾಡಬೇಕು. ಬಗರ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕುಲವಳ್ಳಿ ಭೂಮಿ ಸಾಗುವಳಿದಾರರ ಸಂಘದ ನೇತೃತ್ವದಲ್ಲಿ ಗುರುವಾರ ರೈತರು ಡಿಸಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಹಿಂದಿನ ಕಂದಾಯ …

Read More »

ಡ್ರಗ್ಸ ಮಾಫಿಯಾ ಕುರಿತು ಬೆಳಗಾವಿ ಪೋಲೀಸ್ ಹೈ ಅಲರ್ಟ್ …

ಬೆಳಗಾವಿ : ನಗರದಲ್ಲಿ ವ್ಯಾಪಕವಾಗಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ ಇವುಗಳ ನಿಯಂತ್ರಣಕ್ಕೆ ನಗರ ಪೋಲೀಸರು ಮುಂದಾದ ಪರಿಣಾಮ ಕಳೆದ ವರ್ಷಕ್ಕಿಂತ ಕಡಿಮೆ ಪ್ರಕಣಗಳು ವರದಿಯಾಗಿವೆ ಎಂದು ನಗರ ಪೋಲೀಸ್ ಆಯುಕ್ತ ಡಾ.ಡಿ.ಸಿ. ರಾಜಪ್ಪ ಹೇಳಿದರು. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಇದುವರೆಗೂ ಬೆಳಗಾವಿ ನಗರ ಪೋಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿ ರಷ್ಯನ್ ಡ್ರಗ್ಸ್ ಕುರಿತ ಯಾವೊಂದೂ ಪ್ರಕರಣ ವರದಿಯಾಗಿಲ್ಲ. ಈ ಬಗ್ಗೆ …

Read More »

ಬೆಳಗಾವಿ ಮಹಾನಗರದಲ್ಲಿ ಆರಂಭವಾಗಲ್ಲಿದೆ ಬೈಸಿಕಲ್ ಸರ್ವಿಸ್ ನೆಟ್ ವರ್ಕ್

ಬೆಳಗಾವಿ : ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಬೆಳಗಾವಿ ಮಹಾನಗರ ಅತ್ಯಾಧುನಿಕ ಸವಲತ್ತುಗಳನ್ನು ಪಡೆಯುವ ಹೊಸ್ತಿಲಲ್ಲಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದಲ್ಲಿ ಪರಿಸರ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಬೈಸಿಕಲ್ ಸರ್ವಿಸ್ ನೆಟ್ ವರ್ಕ್ ಆರಂಭಿಸಲು ಬೆಳಗಾವಿ ಮಹಾನಗರ ಪಾಲಿಕೆ ನಿರ್ಧರಿಸಿದೆ. ಬೈಸಿಕಲ್ ಸೇವೆ ಹೇಗಿರಬೇಕು, ಬೈಸಿಕಲ್ ಸೇಂಟರ್ ಗಳನ್ನು ಎಲ್ಲೆಲ್ಲಿ ಸ್ಥಾಪಿಸಬೇಕು? ಒಟ್ಟಾರೆ ಈ ವ್ಯವಸ್ಥೆ ಹೇಗಿರಬೇಕು ಎನ್ನುವುದರ ಬಗ್ಗೆ ಬೆಳಗಾವಿ ನಗರ ನಿವಾಸಿಗಳು ಆಗಸ್ಟ್ 20ರೊಳಗಾಗಿ ತಮ್ಮ …

Read More »

ಬೆಳಗಾವಿ ಅಭಿವೃದ್ಧಿಗಾಗಿ ಕೇಂದ್ರಕ್ಕೆ ತೆರಳಿದ ಬಿಜೆಪಿ ನಿಯೋಗ

ಬೆಳಗಾವಿ- ಬೆಳಗಾವಿ ನಗರದ ವಿವಿಧ ಕ್ಷೇತ್ರಗಳ ಅಭಿವೃದ್ಧಿಯ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಿಂದ ಇಂದು ಕೇಂದ್ರ ಸರ್ಕಾರದ ಬಳಿ ನಿಯೋಗ ಹೊರಡಲಿದ್ದು ನಿಯೋಗ ಎರಡು ದಿನಗಳ ಕಾಲ ವಿವಿಧ ಸಚಿವರನ್ನು ಭೇಟಿಯಾಗಲಿದೆ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ ಕೇಂದ್ರದ ರಸಗೊಬ್ಬರ ಇಲಾಖೆಯ ಸಚಿವ ಅನಂತಕುಮಾರ್ ಅವರ ನೇತ್ರತ್ವದಲ್ಲಿ ,ಪ್ರಭಾಕರ ಕೋರೆ ಮತ್ತು ಸಂಸದ ಸುರೇಶ ಅಂಗೆಡಿ ಅವರ ಮಾರ್ಗದರ್ಶನಲ್ಲಿ ಹೊರಡಲಿರುವ ಈ …

Read More »

ಶಾಸಕರ ವೇತನ ಮತ್ತು ಭತ್ಯೆ ಎಷ್ಟಿದೆ ಅಂತಾ ಗೊತ್ತಾದ್ರೆ ಬೆಚ್ಚಿ ಬೀಳ್ತಿರಾ..!!!

ಬೆಳಗಾವಿ. ಉತ್ತರ ಕರ್ನಾಟಕದಲ್ಲಿ ಒಂದು ಗಾದೆ ಮಾತುಇದೆ. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂತಾ ಮಾತಿದೆ. ಸರ್ಕಾರ ಶಾಸಕರ ವೇತನ ಮತ್ತು ವಿವಿಧ ಭತ್ಯೆಗಳ ಹೆಸರಲ್ಲಿ ಕೊಟ್ಯಾಂತರ ರೂಪಾಯಿ ಹಣ ಖರ್ಚು ಮಾಡುವ ಮಾಹಿತಿಯನ್ನು ಸಮಾಜ ಸೇವಕ ಭೀಮಪ್ಪ ಗಡಾದ್ ಹೊರ ಹಾಕಿದ್ದಾರೆ. ಹಿಂದಿನ ಸಿಎಂ ಸಿದ್ದರಾಮ್ಯನ ಸರ್ಕಾರ ಶಾಸಕರ ವೇತನ ಪ್ರಯಾನ ಭತ್ಯೆ ವಿದೇಶಿ ಪ್ರವಾಸ, ರೈಲ್ವೆ ಪ್ರಯಾಣ ಭತ್ಯೆ ಮೆಡಿಕಲ್ ಭತ್ಯೆ ಹೀಗೆ ವಿವಿಧ ಭತ್ಯೆಗಳಿಗಾಗಿ ಸರ್ಕಾರದ …

Read More »

ಅಣ್ಣನ ಮೇಲಿನ ಸಿಟ್ಟಿಗೆ ಪುಟ್ಟ ಬಾಲಕಿಯನ್ನೇ ಕೊಂದ ಪಾಪಿ ಚಿಕ್ಕಪ್ಪ

ಬೆಳಗಾವಿ- ಅಣ್ಣನ ಮೇಲಿನ ಸಿಟ್ಟಿಗೆ ಪುಟ್ಟ ಬಾಲಕಿಯನ್ನು ಚಿಕ್ಕಪ್ಪನೇ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿ ಅಣ್ಣನ ಮಗಳನ್ನೇ ಹತ್ಯೆ ಮಾಡಿದ್ದಾನೆ ನಾಲ್ಕು ವರ್ಷದ ಪ್ರೇಮಾ ಹೊಸಮನಿ ಕೊಲೆಯಾದ ಬಾಲಕಿಯಾಗಿದ್ದಾಳೆ ಬಾಲಕಿ ಚಿಕ್ಕಪ್ಪ ಮಲ್ಲಪ್ಪ ಹೊಸಮನಿಯಿಂದ ಕೃತ್ಯ ನಡೆದಿದೆ.ತಂದೆ ಮೇಲಿನ ಸೇಡಿಗೆ ಮಗಳನ್ನ ಕೊಲೆ ಮಾಡಿದ ಪಾಪಿ …

Read More »

ದೇವರಿಗೆ ಕೊಟ್ಟ ದೇಣಿಗೆ….ಕಳ್ಳರ ಜೇಬಿಗೆ….

ಬೆಳಗಾವಿ- ಅಯ್ಯೋ ದೇವರೆ ನಾವು ಕಷ್ಟದಲ್ಲಿದ್ದೇವೆ ನಮ್ಮ ಕಷ್ಟಗಳೆನ್ನೆಲ್ಲಾ ದೂರ ಮಾಡು ಎಂದು ದೇವರಿಗೆ ಕೈ ಮುಗಿದು ದೇಣಿಗೆ ಪೆಟ್ಟಿಗೆಯಲ್ಲಿ ಭಕ್ತರು ಹಾಕಿದ ಹಣ ಕಳ್ಳರ ಕೈ ಸೇರಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ ಬೆಳಗಾವಿಯ ಬಾಪಟ ಗಲ್ಲಿಯ ಪಾರ್ಕಿಂಗ್ ಸ್ಥಳದಲ್ಲಿ ಇರುವ ದತ್ತ ಮಂದಿರ ಮತ್ತು ವಿಠ್ಠಲ ಮಂದಿರದಲ್ಲಿರುವ ದೇಣಿಗೆ ಪೆಟ್ಟಿಗೆಯನ್ನು ಕಳ್ಳರು ದೋಚಿದ್ದಾರೆ ಪೆಟ್ಟಿಗೆಯ ಕೀಲಿ ಮುರಿದು ಸುಮಾರು 8 ರಿಂದ ಹತ್ತು ಸಾವಿರ ರೂ ಹಣವನ್ನು …

Read More »