Breaking News

LOCAL NEWS

ಬಸ್ ಸ್ಟ್ಯಾಂಡಿನಲ್ಲಿ ಹೂ,STD ಯಲ್ಲಿ ಚಿಲ್ಲರೆ ಎಣಿಸಿದ ಹೆಣ್ಣು ಮಗಳ ಬಗ್ಗೆ ನಾನು ಮಾತನಾಡಲ್ಲ – ರಮೇಶ್ ಜಾರಕಿಹೊಳಿ

ಬೆಳಗಾವಿ-ಬಸ್ ಸ್ಟ್ಯಾಂಡ್ ಹೂ, ಎಸ್ ಟಿಡಿ ಬೂತ್ ಚಿಲ್ಲರೆ ಏಣಿಸಿದ ಹೆಣ್ಣು ಮಗಳ ಬಗ್ಗೆ ಮಾತನಾಡಲ್ಲ‌ ಎಂದು ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡಡಸಿದ್ದಾರೆ. ಗೋಕಾಕ್ ನಲ್ಲಿ ಮತದಾನದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ . 15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಒಂದು ಸ್ಥಾನ ಗೆಲುವು ಕಷ್ಟ. ಸೋತ್ರೆ ಎಂಎಲ್ ಸಿ ಮಂತ್ರಿ ಮಾಡುತ್ತೇನೆ ಎದುರಾಳಿ ಬಗ್ಗೆ ಹಗುರವಾಗಿ ಮಾತನಾಡಲ್ಲ ಎದುರಾಳಿಗಳು …

Read More »

ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದ ಅಧುನೀಕರಣಕ್ಕೆ ಗ್ರಿನ್ ಸಿಗ್ನಲ್….!!!

ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರಕ್ಕೆ ನವೀಕರಣದ ಭಾಗ್ಯ ಬೆಳಗಾವಿ- ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರಕ್ಕೆ ನವೀಕರಣದ ಭಾಗ್ಯ ಒದಗಿ ಬಂದಿದೆ ಅತ್ಯಂತ ಶಿಥೀಲಾವಸ್ಥೆಗೆ ತಲುಪಿದ್ದ ಬೆಳಗಾವಿಯ ಬೃಹತ್ತ್ ಕುಮಾರ ಗಂಧರ್ವ ರಂಗ ಮಂದಿರಕ್ಕೆ ಪ್ರಾದೇಶಿಕ ಆಯುಕ್ತ ಬಿಸ್ವಾಸ್, ಅವರು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು,ಪಾಲಿಕೆ ಆಯುಕ್ತರು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು. ಕುಮಾರ ಗಂಧರ್ವ ರಂಗ ಮಂದಿರದ ಪರಿಸ್ಥಿತಿಯನ್ನು ಅವಲೋಕಿಸಿದ ಪ್ರದೇಶಿಕ ಆಯುಕ್ತರು ರಂಗ …

Read More »

ಬೆಳಗಾವಿಯಲ್ಲಿ ಕಾಂದಾ ಕಣ್ಣೀರು ಸಿನಿಮಾ ಮಾಡಲು ನಿರ್ಧಾರ…..!!!!

ಬೆಳಗಾವಿಯಲ್ಲಿ ಗ್ರಾಹಕರ ಕಣ್ಣಲ್ಲಿ ಕಾಂದಾ ಕಣ್ಣೀರು…..!!! ಬೆಳಗಾವಿ- ಇತ್ತಿಚಿಗೆ ಮಹಾರಾಷ್ಟ್ರದಲ್ಲಿ ಬಂದು ಹೋದ ಮಹಾಪೂರದಲ್ಲಿ ಉಳ್ಳಾಗಡ್ಡಿ ಬೆಳೆ ಸಂಪೂರ್ಣವಾಗಿ ಜಲ ಸಮಾಧಿಯಾದ ಹಿನ್ನಲೆಯಲ್ಲಿ ಈ ಉಳ್ಳಾಗಡ್ಡಿ ಬೆಲೆ ಗ್ರಾಹಕರ ಕಣ್ಣಲ್ಲಿ ಕಣ್ಣೀರಿನ ಮಹಾಪೂರ ಬರುವಷ್ಟು ಖಾರವಾಗಿದೆ ಭಾರತದಲ್ಲೇ ಅತೀ ಹೆಚ್ಚು ಉಳ್ಳಾಗಡ್ಡಿ ಬೆಳಿಯೋದು ಮಹಾರಾಷ್ಟ್ರದ ನಾಸೀಕ ಪ್ರದೇಶದಲ್ಲಿ ಇಲ್ಲಿಯ ಉಳ್ಳಾಗಡ್ಡಿ ಉತ್ಪನ್ನ ದೇಶದ ಬೇಡಿಕೆಯನ್ನು ಈಡೇರಿಸುತ್ತದೆ. ಮಹಾಪೂರ ಬಂದು ಉಳ್ಳಾಗಡ್ಡಿ ಬೆಳೆಯನ್ನೇ ನುಂಗಿರುವಾಗ ಬೆಳಗಾವಿಗೆ ಉಳ್ಳಾಗಡ್ಡಿ ಆವಕ ಕಡಿಮೆಯಾಗಿ ,ಬೆಳಗಾವಿಯಲ್ಲಿ …

Read More »

ದುಡ್ಡಿಗಾಗಿ ಸಾಲ ಕೊಟ್ಟವನನ್ನೇ ಬೆತ್ತಲೆ ಮಾಡಿದವರಿಗೆ ಬೆತ್ತದ ರುಚಿ…..!!!!

ದುಡ್ಡಿಗಾಗಿ ಸಾಲ ಕೊಟ್ಟವನನ್ನೇ ಬೆತ್ತಲೆ ಮಾಡಿದವರಿಗೆ ಬೆತ್ತದ ರುಚಿ…..!!!! ಬೆಳಗಾವಿ- ಬೆಳಗಾವಿಯಲ್ಲಿ ಹನಿಟ್ರ್ಯಾಪ್‌ಗೆ ಯತ್ನಿಸಿದ ಖತರ್ನಾಕ್‌ ಗ್ಯಾಂಗ್ ಅರೆಸ್ಟ್ ಆಗಿದೆ ದುಡ್ಡಿಗಾಗಿ ಸಾಲ ಕೊಟ್ಟವನನ್ನೇ ಬೆತ್ತಲು ಮಾಡಿದ ಆರು ಕಿರಾತಕರು ಪೋಲೀಸರ ಬಲೆಗೆ ಬಿದ್ದಿದ್ದು ಬೆಳಗಾವಿ ನಗರದಲ್ಲಿ ಹನಿಟ್ರ್ಯಾಪ್ ಮಾಡುವ ಜಾಲ ಸರಣಿಯಂತೆ ಬಯಲಾಗುತ್ತಿವೆ ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ಓರ್ವ ಬಾಲಕ, ಇಬ್ಬರು ಮಹಿಳೆಯರು ಸೇರಿ ಆರು ಜನರ ಬಂಧಿಸಿದ್ದಾರೆ. ಬಟ್ಟೆ ವ್ಯಾಪಾರಿಯ ನಗ್ನ ವಿಡಿಯೋ …

Read More »

ಗೋಕಾಕ್,ಅಥಣಿ,ಕಾಗವಾಡ ಉಪ ಚುನಾವಣೆಯ ಮತದಾನಕ್ಕೆ ಮತಯಂತ್ರಗಳು ರೆಡಿ…

ಬೆಳಗಾವಿ-ನಾಳೆ ಡಿಸೆಂಬರ್ 5ರಂದು ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯಲಿದೆ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,42,124 ಮತದಾರರಿದ್ದು ಪುರುಷ – 1,19,737, ಮಹಿಳಾ – 1,22,373, ಇತರೆ – 14 ಮತದಾರರಿದ್ದಾರೆ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1573 ಸೇವಾ ಮತದಾರರಿದ್ದಾರೆ ಗೋಕಾಕ್ ಕ್ಷೇತ್ರದ ನಗರ ಪ್ರದೇಶದಲ್ಲಿ 123, ಗ್ರಾಮೀಣ ಪ್ರದೇಶದಲ್ಲಿ 165 ಸೇರಿ ಒಟ್ಟು 288 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು …

Read More »

ಗೋಕಾಕ್ ಕ್ಷೇತ್ರದಲ್ಲಿ 18.5 ಲಕ್ಷ ರೂ ವಶ

ಗೋಕಾಕ್ ಕ್ಷೇತ್ರದಲ್ಲಿ 18.5 ಲಕ್ಷ ರೂ ವಶ ಬೆಳಗಾವಿ – ಗೋಕಾಕ್ ಕ್ಷೇತ್ರದ ಕೊಣ್ಣೂರ ಠಾಣೆಯ ವ್ಯಾಪ್ತಿಯಲ್ಲಿ ಇಬ್ಬರನ್ನು ಬಂಧಿಸಿರುವ ಪೋಲೀಸರು 18.5 ಲಕ್ಷ ರೂ ಹಣವನ್‌ ವಶ ಪಡಿಸಿಕೊಂಡಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿಹಣ ಹಂಚುತ್ತಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ಮಾಡಿರುವ ಪೋಲೀಸರು ಇಬ್ಬರನ್ನು ತಮ್ಮ ವಶಕ್ಕೆ ಪಡೆದು 18.5ಲಕ್ಷ ರೂ ಸೀಜ್ ಮಾಡಿ ಒಂದು ಬೈಕ್ ಕೂಡಾ ವಶ ಪಡಿಸಿ ಕೊಂಡಿದ್ದಾರೆ.ಪೋಲೀಸರ ವಶದಲ್ಲಿರುವ ಇಬ್ಬರನ್ನು ಪೋಲೀಸರು ವಿಚಾರಣೆ ಮಾಡುತ್ತಿದ್ದಾರೆ.

Read More »

ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಗೆಲುವು- ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಗೆ ಇನ್ನೂ ನಾಲ್ಕು ಸಚಿವ ಸ್ಥಾನ ಸಿಗಲಿದೆ; ಬಾಲಚಂದ್ರ ಜಾರಕಿಹೊಳಿ‌ ಬೆಳಗಾವಿ: ಉಪಚುನಾವಣೆ ಫಲಿತಾಂಶ ಬಳಿಕ ಬೆಳಗಾವಿ ಜಿಲ್ಲೆಗೆ ಇನ್ನೂ ನಾಲ್ಕು ಸಚಿವ ಸ್ಥಾನ ಸಿಗಲಿವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ವಿಶ್ವಾಸ ವ್ಯಕ್ತಪಡಿಸಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಗೆ ಎರಡು ಸಚಿವ ದೊರೆತಿವೆ. ಫಲಿತಾಂಶ ಬಳಿ ಉಮೇಶ ಕತ್ತಿ ಸೇರಿ ಮೂವರು ಅನರ್ಹ ಶಾಸಕರಿಗೂ ಸಚಿವ ಸ್ಥಾನ ಸಿಗಲಿವೆ. ಹೆಚ್ಚಿನ …

Read More »

ಮಾವನ ಗೆಲುವಿಗೆ ಟೋಪಿ ಹಾಕಿದ. ಅಳಿಯ ಅಂಬಿರಾವ್

ಬೆಳಗಾವಿ- ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರಿಗೆ ಅವರ ಭಾಮೈದ ಅಂಬೀರಾವ್ ಪ್ರಚಾರದಲ್ಲಿ ಸಾಥ್ ನೀಡಿದ್ದಾರೆ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಅಂಬಿರಾವ್ ಅವರು ಗೋಕಾಕ್ ಸಿಟಿಯಲ್ಲಿ ರೌಂಡ್ಸ ಹಾಕುತ್ತಿದ್ದಾರೆ ಗೋಕಾಕಿನಲ್ಲಿ ಮುಸ್ಲಿಂ ಬಡಾವಣೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ ವಿರೋಧಿಗಳಿಗೆ ಸೆಡ್ಡು ಹೊಡೆದಿರುವ ಆಂಬೀರಾವ್ ಕೊನೆಯ ದಿನ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇಲ್ಲಿವರೆಗೂ ತೆರೆಮರೆಯಲ್ಲಿ ರಣತಂತ್ರ ರೂಪಸುತ್ತಿದ್ದ ಆಂಬಿರಾವ್ ಕೊನೆಯ ದಿನ ರಣಕಣಕ್ಕ್ ಅಧಿಕೃತ ಎಂಟ್ರಿ ಕೊಡುವದರ ಮೂಲಕ ಎಲ್ಲರ …

Read More »

Test Hindi 2

लोरम इप्सम केवल मुद्रण और टंकण उद्योग का डमी पाठ है। लोरम इप्सम 1500 के दशक के बाद से उद्योग का मानक डमी पाठ रहा है, जब एक अज्ञात प्रिंटर ने एक प्रकार की गली ली और इसे एक प्रकार की नमूना पुस्तक बनाने के लिए तराशा। यह न केवल …

Read More »

Test hindi

लोरम इप्सम केवल मुद्रण और टंकण उद्योग का डमी पाठ है। लोरम इप्सम 1500 के दशक के बाद से उद्योग का मानक डमी पाठ रहा है, जब एक अज्ञात प्रिंटर ने एक प्रकार की गली ली और इसे एक प्रकार की नमूना पुस्तक बनाने के लिए तराशा। यह न केवल …

Read More »

  ಬೆಳಗಾವಿ- ಜಾರಕಿಹೊಳಿ ಕುಟುಂಬದ ರಾಜಕಾರಣದ ಇತಿಹಾಸದಲ್ಲೇ ಮೊದಲ ಬಾರಿಗೆ ಲಖನ್ ಜಾರಕಿಹೊಳಿ ಅವರ ಧರ್ಮಪತ್ನಿ ಶ್ರೀಮತಿ ಸಂದ್ಯಾ ಲಖನ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದ ಅಖಾಡದಲ್ಲಿ ಧುಮುಕಿ ಎಲ್ಲರ ಗಮನ ಸೆಳೆದಿದ್ದಾರೆ. ಗೋಕಾಕ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರವಾಗಿ ಮತಯಾಚಿಸಿರುವದು ಜಾರಕಿಹೊಳಿ ಕುಟುಂದ ರಾಜಕಾರಣದಲ್ಲಿ ಇದೇ ಮೊದಲು ಬಾರಿ ಅನ್ನೋದು ವಿಶೇಷ ನಾನು ಗೋಕಾಕಿನಲ್ಲಿ ಹುಟ್ಟಿ ಬೆಳೆದವಳು ಗೋಕಾಕಿಗೂ ನನಗೂ ಅವಿನಾಭಾವ ಸಮಂಧ ಇದೆ …

Read More »

ದೇವೇಗೌಡರಿಗೆ ಇಷ್ಟು ದಿನ ಖರ್ಗೆಅವರ. ನೆನಪು ಬರಲಿಲ್ಲವೇಕೆ ? ನಡಹಳ್ಳಿ

ಬೆಳಗಾವಿ-ತೆರೆಮರೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮತ್ತೆ ಸರ್ಕಾರ ರಚನೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಯನ್ನು ಸಿ ಎಂ ಮಾಡುವ ವಿಚಾರವಾಗಿ ಜೆಡಿಎಸ್ ವರಿಷ್ಟ ದೇವೆಗೌಡರ ಮಾತು ಕೇಳಿ ಹುಚ್ಚರು ನಗುತ್ತಾರೆ. ಇದು ತಿರುಕಣ ಕನಸು‌ ಎಂದು ಬಿಜೆಪಿ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ವೆಂಗ್ಯವಾಡಿದ್ದಾರೆ. ಕೊನೆಯ ಸುತ್ತಿನ ಪ್ರಚಾರಕ್ಕೆ ತೆರಳುವ ಮುನ್ನ ಮಾದ್ಯಮ ಮಿತ್ರರರೊಂದಿಗೆ ಮಾತನಾಡಿದ ನಡಹಳ್ಳಿ ಇಷ್ಟು ದಿನ ದೇವೆಗೌಡರಿಗೆ ಖರ್ಗೆ ನೆನಪು ಬರಲಿಲ್ಲವಾ?. ಈ ಹಿಂದೆ …

Read More »

ಮೈತ್ರಿ ಪಕ್ಷ ವ್ಯಾಪ್ತಿಯಿಂದ ಹೊರಗೆ ಇದ್ದು ಹೋರಾಟ ಮಾಡಬೇಕೆಂದಿದ್ದೇನೆ-ದೇವೇಗೌಡ

ಮೈತ್ರಿ ಪಕ್ಷ ವ್ಯಾಪ್ತಿಯಿಂದ ಹೊರಗೆ ಇದ್ದು ಹೋರಾಟ ಮಾಡಬೇಕೆಂದಿದ್ದೇನೆ-ದೇವೇಗೌಡ ಬೆಳಗಾವಿ-ಮೈತ್ರಿ ಪಕ್ಷ ವ್ಯಾಪ್ತಿಯಿಂದ ಹೊರಗೆ ಇದ್ದು ಹೋರಾಟ ಮಾಡಬೇಕೆಂದಿದ್ದೇನೆ ಎಂದು ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ ಗೋಕಾಕಿನ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗೋಕಾಕ್‌ಗೆ ಇಂದು ಪಕ್ಷದ ಕಾರ್ಯಕರ್ತನಾಗಿ ಬಂದಿದ್ದೇನೆ ನಾನು ಲೋಕಸಭಾ ಸದಸ್ಯನೂ ಅಲ್ಲ, ಪ್ರಧಾನಮಂತ್ರಿ ಯೂ ಅಲ್ಲಬೆಳಗಾವಿ ಮೇಲೆ ನನಗೆ ವಿಶೇಷ ಗೌರವ ಇದೆ ನಾನು ಸಿಎಂ ಆಗಿದ್ದಾಗ ಬೆಳಗಾವಿ …

Read More »

ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿ,ಪ್ರಜಾಪ್ರಭುತ್ವದ ಗೆಲುವು-ವೇಣುಗೋಪಾಲ

ಬೆಳಗಾವಿ-ಗೋಕಾಕ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿ ನಡೆಸಿ ಪಕ್ಷಾಂತರಿಗಳಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ ಮಹಾರಾಷ್ಟ್ರ ರಾಜ್ಯದಲ್ಲಿ ಪ್ರಜಾ ಪ್ರಭುತ್ವದ ಗೆಲವು ಆದಂತೆ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಸೋಲಾಗಿ ಪ್ರಜಾಪ್ರಭುತ್ವದ ಗೆಲುವು ಆಗುತ್ತದೆ ಎಂದು ವೇಣುಗೋಪಾಲ ವಿಶ್ವಾಸ ವ್ಯೆಕ್ತ ಪಡಿಸಿದರು. ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ್ದಾರೆ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಆಯ್ಕೆಯಾಗಿ ಮೋಸ ಕುದುರೆ ವ್ಯಾಪಾರದ ಒಂದು ಭಾಗವಾಗಿದ್ದಾರೆ ಹೀಗಾದರೆ ಪ್ರಜಾಪ್ರಭುತ್ವದ ಅರ್ಥ ಏನು? ಎಂದು ವೇಣುಗೋಪಾಲ ಪ್ರಶ್ನಿಸಿದರು. ಕಳೆದ ಬಾರಿ …

Read More »

ಗೋಕಾಕ್ ಕ್ಷೇತ್ರದಲ್ಲಿ,ಅಲ್ಲಿಯೂ ಸೈ…ಇಲ್ಲಿಯೂ ಸೈ…ಎಲ್ಲರಿಗೂ ಜೈ….!!!!

ಬೆಳಗಾವಿ- ಮತದಾನದ ದಿನಾಂಕ ಸಮೀಪಿಸುತ್ತಿದ್ದ.ತೆಯೇ ಗೋಕಾಕ್ ಕ್ಷೇತ್ರ ಈಗ ಹೈ ವೋಲ್ಟೇಜ್ ಕ್ಷೇತ್ರವಾಗಿ ಉಳಿದಿಲ್ಲ ರಾಜಕೀಯ ಲೆಕ್ಕಾಚಾರಿಗಳ ಲೆಕ್ಕಾಚಾರವನ್ನೇ ಅದಲು ಬದಲು ಮಾಡುವ ಕ್ಷೇತ್ರವಾಗಿ ಮಾರ್ಪಟ್ಟಿದೆ . ಗೋಕಾಕ್ ಕ್ಷೇತ್ರದಲ್ಲಿ ಲಖನ್ ಕಾಂಗ್ರೆಸ್ ಅಭ್ಯರ್ಥಿ,ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ,ಅಶೋಕ ಪೂಜಾರಿ ಜೆಡಿಎಸ್ ಅಭ್ಯರ್ಥಿ ಆಗಿದ್ದರೂ ಸಹ ಇಲ್ಲಿ ರಾಜಕೀಯ ಪಕ್ಷಗಳು ನಾಮ ಕೇ ವಾಸ್ತೆ ಅನ್ನೋದು ಸ್ಪಷ್ಟವಾದ ಚಿತ್ರಣ ಕಾಣುತ್ತಿದೆ ನಿಜವಾಗಿಯೂ ಇಲ್ಲಿ ಸ್ಪರ್ದೆ ಇರೋದು ಜಾರಕಿಹೊಳಿ ಪರ ಮತ್ತು …

Read More »