LOCAL NEWS

ಬೆಳಗಾವಿಗೆ ಬಂದಿದ್ರು…ಸರ್ಕಾರದ ವಿರುದ್ಧ ಗುಡುಗಿದ್ರು…ಹೌದ್ದೋ ಹುಲಿಯಾ….!!!

ಬೆಳಗಾವಿ- ಬೆಳಗಾವಿಯಲ್ಲಿ ಮಾನಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ ಬಾದಾಮಿಗೆ ತೆರಳುವ ಮುನ್ನ ಮಾದ್ಯಮ ಮತ್ರರ ಜೊತೆ ಸಿದ್ರಾಮಯ್ಯ ಹಲವಾರು ವಿಷಯಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ ಉಪಚುನಾವಣೆ ಸಮೀಕ್ಷೆಗಳನ್ನು ನಾನು ನಂಬುದಿಲ್ಲ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ‌ ಸಮೀಕ್ಷೆಗಳು ಎನಾಗಿವೆ ಅಂದಾಜು ಮೇಲೆ ಸಮೀಕ್ಷೆ ಮಾಡಿರುತ್ತಾರೆ ಎಂದರು ಮಾಜಿ ಸಿಎಂ ಸಿದ್ರಾಮಯ್ಯ ಪರಿಹಾರದ ಬಗ್ಗೆ ಸರ್ಕಾರ ಇಂದಿನವರೆಗೂ ತಲೆಕೆಡಸಿಕೊಂಡಿಲ್ಲ. ಹತ್ತು ಸಾವಿರ ಮತ್ತು ಒಂದು ಲಕ್ಷ ಕೊಟ್ಟು ಕೈತೊಳೆದುಕೊಂಡಿದ್ದಾರೆ …

Read More »

ನಾಳೆ ರಿಸಲ್ಟಗೆ ಎಲ್ಲಾ ತಯಾರಿ ಆಗೈತ್ರಿಪ್ಪೋ….ಹೊಡಿ ಒಂಬತ್ತ್…!!!

ಮತ ಎಣಿಕೆಗೆ ಸಿದ್ಧತೆ ಪೂರ್ಣ; ಬಿಗಿ ಭದ್ರತೆ- ಡಾ.ಬೊಮ್ಮನಹಳ್ಳಿ ಬೆಳಗಾವಿ, : ಜಿಲ್ಲೆಯ ಮೂರು ಮತಕ್ಷೇತ್ರಗಳ ಮತ ಎಣಿಕೆ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಸೋಮವಾರ(ಡಿ.೯) ನಡೆಯಲಿದ್ದು, ಭದ್ರತೆ ಸೇರಿದಂತೆ ಮತ ಎಣಿಕೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಮತ ಎಣಿಕೆ ಸಿದ್ಧತೆ ಕುರಿತು ಭಾನುವಾರ (ಡಿ.೮) ಬೆಳಿಗ್ಗೆ ಮತ ಎಣಿಕೆ ಕೇಂದ್ರದ ಆವರಣದ ಮಾಧ್ಯಮ ಕೇಂದ್ರದಲ್ಲಿ ನಡೆದ ಎಲ್ಲ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ …

Read More »

ಇಬ್ಬರು ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿದ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ,…

ಇಬ್ಬರು ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿದ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ,… ಬೆಳಗಾವಿ- ಶಿವಸೇನೆಯ ಉದ್ಧವ ಠಾಖ್ರೆ ಮಹಾರಾಷ್ಟ್ರ ರಾಜ್ಯದ ಮುಖ್ಯ ಮಂತ್ರಿಯಾಗುತ್ತಲೇ ಬೆಳಗಾವಿ ಗಡಿ ವಿವಾದವನ್ನು ಕೆಣಕಿ ಮತ್ತೆ ಕಾಲು ಕೆದರಿ ಜಗಳ ತೆಗೆಯುವ ಪ್ರಯತ್ನದಲ್ಲಿದ್ದು ಬೆಳಗಾವಿ ಗಡಿ ವಿವಾದದ ಉಸ್ತುವಾರಿ ನೋಡಿಕೊಳ್ಳಲು ಇಬ್ಬರು ನಾಯಕರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ ಮುಂಬಯಿ ಸಹ್ಯಾದ್ರಿ ಗೆಸ್ಟ ಹೌಸ್ ನಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಮಹತ್ವದ ಸಭೆ …

Read More »

गोकाक में नंबर गेम… कौन बनेगा किल्ले का बादशाह?

गोकाक में नंबर गेम कौन बनेगा किल्ले का बादशाह? बेलगावी: सारे देश की आँखें अब कर्नाटक दि.५ के १५ विधान सभा क्षेत्रों के उपचुनाव के नतीजे पर टिकी हुई है, खास कर गोकाक क्षेत्र पर क्यूं के कांग्रेस-जेडीएस सरकार के विरुद्ध बगावत का डंका यहीं से बजा था. यहीं के …

Read More »

ಗೋಕಾಕಿನಲ್ಲಿ ಕಾಂಗ್ರೆಸ್, ಬಿಜೆಪಿ, ಪೀಪ್ಟಿ,ಫಿಪ್ಟಿ ಇದೆ- ಸತೀಶ ಜಾರಕಿಹೊಳಿ

ಬೆಳಗಾವಿ-. ಖರ್ಗೆ ಸಿಎಂ ಆಗಬೇಕೆಂಬ ಮಾಜಿ ಪ್ರಧಾನಿ ದೇವೆಗೌಡರ ಹೇಳಿದ್ದು  ದೇವೆಗೌಡರ ರಾಜಕೀಯ ನೆಲೆಯನ್ನ ಈ ವರೆಗೂ ರಾಜ್ಯದಲ್ಲಿ ಯಾರಿಗೂ ಕಂಡು ಹಿಡಿಯಲು ಆಗಿಲ್ಲ. ನಾವು ಆಶಯ ಮಾಡುತ್ತೇವೆ ದೇವೆಗೌಡರು ಯಾವಾಗಲೂ ಬಿಜೆಪಿಗೆ ವಿರೋಧವಾಗಿರುತ್ತಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಜೆಡಿಎಸ್ ಹೊಂದಾಣಿಕೆ ಈಗಲೇ ಹೇಳಲು ಆಗುವುದಿಲ್ಲ. ರಮೇಶ್ ಜಾರಕಿಹೊಳಿ‌ ವೈಯಕ್ತಿಕವಾಗಿ ಟೀಕಿಸುತ್ತಿರುವ ವಿಚಾರ. ರಮೇಶ್ ತನ್ನ ನೆಲೆ …

Read More »

ಖಾನಾಪೂರ ಕ್ಷೇತ್ರದಲ್ಲಿ ಅಮ್ಮನ ಪಾತ್ರ ನಿಭಾಯಿಸುತ್ತಿರುವ ಅಂಜಲಿ ತಾಯಿ

ಖಾನಾಪೂರ ಕ್ಷೇತ್ರದಲ್ಲಿ ಅಮ್ಮನ ಪಾತ್ರ ನಿಭಾಯಿಸುತ್ತಿರುವ ಅಂಜಲಿ ತಾಯಿ   ಬೆಳಗಾವಿ- ಅಂಜಲಿ ಎಂಬ ಹೆಸರಿನೊಂದಿಗೆ ತಾಯಿ ಎಂಬ ಬಿರುದು ಸೇರಿಕೊಂಡು ಅಂಜಲಿತಾಯಿ ಎಂದೇ ಜನಾನುರಾಗಿರುವ ಈ ಅಂಜಲಿ ತಾಯಿ ಖಾನಾಪೂರ ಶಾಸಕರಾಗಿದ್ದು, MBBS ಪದವಿಯನ್ನೂ ಪಡೆದು ಡಾ!! ಅಂಜಲಿಯಾಗಿದ್ದಾರೆ. ಡಾಕ್ಟರ್ ಆಗಿರುವ ಈ ಅಂಜಲಿತಾಯಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದಲ್ಲಿ ತಾಯಿ ಪಾತ್ರವನ್ನೂ ನಿಭಾಯಿಸುತ್ತಿದ್ದಾರೆ ಮಹಿಳಾ ಪ್ರತಿನಿಧಿಯಾಗಿ ಒಬ್ಬ ಮಹಿಳೆಯರ ಆರೋಗ್ಯದ ಕುರಿತು ಖಾನಾಪೂರ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳಲ್ಲಿ ವಿಶೇಷವಾಗಿ …

Read More »

ಗೋಕಾಕ್ ತ್ರಿಕೋಣ ತಂಟೆಯಲ್ಲಿ ಯಾರು ಬಾರಿಸುತ್ತಾರೆ ಗೆಲುವಿನ ಗಂಟೆ….!!!

ಗೋಕಾಕ್ ತ್ರಿಕೋಣ ತಂಟೆಯಲ್ಲಿ ಬಾರಿಸೋರು ಯಾರು ? ಗೆಲುವಿನ ಗಂಟೆ….!!! ಬೆಳಗಾವಿ- ಗೋಕಾಕಿನಲ್ಲಿ ಬಿಜೆಪಿ ,ಕಾಂಗ್ರೆಸ್,ಜೆ ಡಿ.ಎಸ್ ನಡುವೆ ಬಿರುಸಿನ ತ್ರಿಕೋಣ ಸ್ಪರ್ದೆ ನಡೆದಿದ್ದು ರಾಜ್ಯದ ಜನರಿಗೆ ಗೊತ್ತು ಆದ್ರೆ ಈ ತ್ರಿಕೋಣ ತಂಟೆಯ ಭವಿಷ್ಯ ಗೆಲುವಿನ ಗಂಟೆಯ ಸದ್ದು ಮತಯಂತ್ರಗಳಲ್ಲಿ ಸುಭದ್ರ ವಾಗಿದ್ದು ಸೋಮವಾರ ಬೆಳಿಗ್ಗೆಯಿಂದಲೇ ಆ ಸದ್ದು ಮತಯಂತ್ರದಿಂದ ಹೊರ ಬೀಳಲೀದೆ . ಮತದಾನ ಮುಗಿದು ಹೋಗಿದೆ.ಆರೋಪ ಪ್ರತ್ಯಾರೋಪಗಳಿಗೆ ವಿರಾಮ ಸಿಕ್ಕಿದೆ,ದ್ವನಿ ವರ್ದಕಗಳು ಮೌನವಾಗಿವೆ.ಪ್ರತಿಸ್ಪರ್ದಿಗಳು ರಿಲ್ಯಾಕ್ಸ ಆಗಿದ್ದಾರೆ …

Read More »

ಪೂನಾ ಬಳಿ ಕಾರು ಅಪಘಾತ ಬೆಳಗಾವಿಯ ಇಬ್ಬರ ದುರ್ಮರಣ ಇಬ್ಬರಿಗೆ ಗಂಭೀರ ಗಾಯ

ಪೂನಾ ಬಳಿ ಕಾರು ಅಪಘಾತ ಬೆಳಗಾವಿಯ ಇಬ್ಬರ ದುರ್ಮರಣ ಇಬ್ಬರಿಗೆ ಗಂಭೀರ ಗಾಯ ಬೆಳಗಾವಿ- ಬೆಳಗಾವಿಯಿಂದ ಗುಜರಾತಿನ ವಡೋದ್ರಾದಲ್ಲಿ ಸಮಂಧಿಯೊಬ್ಬರ ಅಂತ್ಯಕ್ರಿಯೆ ಮುಗಿಸಿ ಬೆಳಗಾವಿಗೆ ಮರಳುವಾಗ ಪೂನಾ ಬಳಿ ಕಾರು ಅಪಘಾತ ಸಂಭವಿಸಿ ಬೆಳಗಾವಿಯ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ಗುಡ್ ಶೆಡ್ ರಸ್ತೆಯ ನಿವಾಸಿ ಕಿರೀಟ ಶಾ ಖಾನ್ ಭಾಯಿ ಮತ್ತು ಇವರ ಮಗ ಸಾಗರ ಗಂಭೀರವಾಗಿ ಗಾಯಗೊಂಡಿದ್ದು ಕಿರೀಟ ಖಾನ್ …

Read More »

ಅತ್ಯಾಚಾರಿಗಳ ಎನ್ ಕೌಂಟರ್ ಮಾಡಿದ ವಿಶ್ವನಾಥ ಸಜ್ಜನ ಅವರ ಹುಬ್ಬಳ್ಳಿ ಮನೆಯಲ್ಲಿ ಸಂಬ್ರಮ

ಹುಬ್ಬಳ್ಳಿ-ಹುಬ್ಬಳ್ಳಿಯ ಖ್ಯಾತಿ ದೇಶಾದ್ಯಂತ ಎಲ್ಲೆಡೆಯೂ ಪಸರಿಸುತ್ತಿದೆ. ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವ ವಿಶ್ವನಾಥ ಸಜ್ಜನವರ ಸಾಹಸಕ್ಕೆ ಗಂಡು ಮೆಟ್ಟಿದ ನಾಡಿನ ಕೀರ್ತಿಯನ್ನು ಹೆಚ್ವಿಸಿದ್ದು, ಸಜ್ಜನರ್ ಅವರ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಸಜ್ಜನವರ ಸಂಬಂಧಿಗಳು ಆಪ್ತರು ಅವರ ಮನೆಗೆ ಆಗಮಿಸಿ ಶುಭಕೋರುವ ದೃಶ್ಯಗಳು ಸಾಮಾನ್ಯವಾಗಿವೆ. ಮನೆಯಿಂದಲೇ ವಿಶ್ವನಾಥ ಸಜ್ಜನವರ ಸಾಹಸಕ್ಕೆ ಹೆಚ್ಚಿನ ಪ್ರಶಂಸೆ ಹಾಗೂ ಕರ್ತವ್ಯ ಪ್ರೋತ್ಸಾಹ ದೊರೆತಿರುವುದು ಶ್ಲಾಘನೀಯವಾಗಿದೆ. ಇತಿಹಾಸದಲ್ಲಿಯೇ ಇಂತಹ …

Read More »

ಸಮೀಕ್ಷೆಗಳು ಸುಳ್ಳಾಗುತ್ತೇವೆ, ನಾನು ಗೆಲ್ತೇನೆಂಬ ವಿಶ್ವಾಸವಿದೆ- ಲಖನ್ ಜಾರಕಿಹೊಳಿ

ಬೆಳಗಾವಿ-ಕಳೆದ ಒಂದು ತಿಂಗಳಿನಿಂದ ಫುಲ್ ಬ್ಯುಸಿಯಾಗಿದ್ದಗೋಕಾಕ್ ಕಾಂಗ್ರೆಸ್ ಅಭ್ಯರ್ಥಿ ಲಖನ್‌ ಜಾರಕಿಹೊಳಿ‌ ಇಂದು ರಿಲ್ಯಾಕ್ಸ್ ಮೂಡ್‌ನಲ್ಲಿದ್ದರು. ಇಂದು ಬೆಳಿಗ್ಗೆ ಮಾದ್ಯಮಗಳ ಜೊತೆ ಮಾತನಾಡಿದ ಅವರು ಈಗಾಗಲೇ ಎಕ್ಸಾಮ್ ಬರೆದಿದ್ದೀವಿ ಡಿಸೆಂಬರ್ 9ರಂದು ಆ್ಯನ್ಸರ್ ಶೀಟ್ ಹೊರಬರುತ್ತೆ ನಾವು ಕ್ವೆಷನ್ ಪೇಪರ್ ಲೀಕ್ ಮಾಡಿರಲಿಲ್ಲ, 9ರಂದು ಆ್ಯನ್ಸರ್ ಪೇಪರ್‌ ಬರುತ್ತೆ ಗೋಕಾಕ್‌ನಲ್ಲಿ ಶೇಕಡಾವಾರು ಮತದಾನ‌ ಪ್ರಮಾಣ ಹೆಚ್ಚಾಗಿದೆ ಗೆಲ್ಲುವ ವಿಶ್ವಾಸ ನನಗಿದೆ ಎಂದರು ಉಪಚುನಾವಣೆ ಪ್ರಚಾರದಲ್ಲಿ ಜಾರಕಿಹೊಳಿ‌ ಬ್ರದರ್ಸ್ ಮಧ್ಯೆ ವಾಗ್ಯುದ್ಧ ವಿಚಾರವಾಗಿ ಪ್ರಶ್ನಿಸಿದಾಗ …

Read More »

ಬೆಳಗಾವಿಯ ಹೊಟೇಲ್ ನಲ್ಲಿ ಮಾರಾಮಾರಿ ಇಬ್ಬರಿಗೆ ಗಾಯ

ಬೆಳಗಾವಿ: ಉಳ್ಳಾಗಡ್ಡಿ ಬೆಲೆ ಹೆಚ್ಚಾಗಿದೆ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉಳ್ಳಾಗಡ್ಡಿಗಾಗಿ ಮಾರಾಮಾರಿ ಎಂಬ ಜೋಕ್ ಗಳು ಹರಿದಾಡುತ್ತಿವೆ ಆದ್ರೆ ಬೆಳಗಾವಿಯಲ್ಲಿ ಬಿರ್ಯಾನಿ ಜೊತೆ ಉಳ್ಳಾಗಡ್ಡಿ ಕೊಡಲಿಲ್ಲ ಎಂದು ವೇಟರ್ ಜೊತೆ ಗ್ರಾಹಕರು ಮಾರಾಮಾರಿ ನಡೆಸಿ ಇಬ್ಬರು ಗಾಯಗೊಂಡ ನೈಜ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಶ್ವೇಶ್ವರಯ್ಯ ನಗರದ ಕಿರಣ ಶ್ರೀಕಾಂತ ಹಾದಿಮನಿ19 ಹಾಗೂ ಅಂಕುಶ ಪ್ರಕಾಶ ಚಳಗೇರಿ23 ಎಂಬ ಯುವಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಹೊರ ರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. …

Read More »

ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ .೭೪.೭೨ ರಷ್ಟು ಮತದಾನ

  ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ .೭೪.೭೨ ರಷ್ಟು ಮತದಾನ ಬೆಳಗಾವಿ, )ಜಿಲ್ಲೆಯ ಮೂರು ಮತಕ್ಷೇತ್ರಗಳಲ್ಲಿ ಉಪ ಚುನಾವಣೆ ನಿಮಿತ್ತ ಗುರುವಾರ(ಡಿ.೫) ಮತದಾನ ಶಾಂತಿಯುತವಾಗಿ ನಡೆದಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಶೇ.೭೪.೭೨ ಮತದಾನವಾಗಿದೆ. ಅಥಣಿ-೨,೧೯,೮೩೧ ಮತದಾರರು; ಕಾಗವಾಡ ೧,೮೬,೧೯೦ ಮತ್ತು ಗೋಕಾಕ ಮತಕ್ಷೇತ್ರದಲ್ಲಿ ಒಟ್ಟು ೨,೪೪,೩೧೩ ಮತದಾರರು ಇದ್ದಾರೆ. ಜಿಲ್ಲೆಯ ಒಟ್ಟಾರೆ ೬,೫೦,೩೩೪ ಮತದಾರರ ಪೈಕಿ ೪,೮೫,೯೨೬ ಜನರು ತಮ್ಮ ಮತ ಚಲಾಯಿಸಿದ್ದರು. ಕೆಲವೆಡೆ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು ವರದಿಯಾಗಿರುವುದನ್ನು ಹೊರತುಪಡಿಸಿ …

Read More »

ಬಸ್ ಸ್ಟ್ಯಾಂಡಿನಲ್ಲಿ ಹೂ,STD ಯಲ್ಲಿ ಚಿಲ್ಲರೆ ಎಣಿಸಿದ ಹೆಣ್ಣು ಮಗಳ ಬಗ್ಗೆ ನಾನು ಮಾತನಾಡಲ್ಲ – ರಮೇಶ್ ಜಾರಕಿಹೊಳಿ

ಬೆಳಗಾವಿ-ಬಸ್ ಸ್ಟ್ಯಾಂಡ್ ಹೂ, ಎಸ್ ಟಿಡಿ ಬೂತ್ ಚಿಲ್ಲರೆ ಏಣಿಸಿದ ಹೆಣ್ಣು ಮಗಳ ಬಗ್ಗೆ ಮಾತನಾಡಲ್ಲ‌ ಎಂದು ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡಡಸಿದ್ದಾರೆ. ಗೋಕಾಕ್ ನಲ್ಲಿ ಮತದಾನದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ . 15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಒಂದು ಸ್ಥಾನ ಗೆಲುವು ಕಷ್ಟ. ಸೋತ್ರೆ ಎಂಎಲ್ ಸಿ ಮಂತ್ರಿ ಮಾಡುತ್ತೇನೆ ಎದುರಾಳಿ ಬಗ್ಗೆ ಹಗುರವಾಗಿ ಮಾತನಾಡಲ್ಲ ಎದುರಾಳಿಗಳು …

Read More »

ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದ ಅಧುನೀಕರಣಕ್ಕೆ ಗ್ರಿನ್ ಸಿಗ್ನಲ್….!!!

ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರಕ್ಕೆ ನವೀಕರಣದ ಭಾಗ್ಯ ಬೆಳಗಾವಿ- ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರಕ್ಕೆ ನವೀಕರಣದ ಭಾಗ್ಯ ಒದಗಿ ಬಂದಿದೆ ಅತ್ಯಂತ ಶಿಥೀಲಾವಸ್ಥೆಗೆ ತಲುಪಿದ್ದ ಬೆಳಗಾವಿಯ ಬೃಹತ್ತ್ ಕುಮಾರ ಗಂಧರ್ವ ರಂಗ ಮಂದಿರಕ್ಕೆ ಪ್ರಾದೇಶಿಕ ಆಯುಕ್ತ ಬಿಸ್ವಾಸ್, ಅವರು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು,ಪಾಲಿಕೆ ಆಯುಕ್ತರು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು. ಕುಮಾರ ಗಂಧರ್ವ ರಂಗ ಮಂದಿರದ ಪರಿಸ್ಥಿತಿಯನ್ನು ಅವಲೋಕಿಸಿದ ಪ್ರದೇಶಿಕ ಆಯುಕ್ತರು ರಂಗ …

Read More »

ಬೆಳಗಾವಿಯಲ್ಲಿ ಕಾಂದಾ ಕಣ್ಣೀರು ಸಿನಿಮಾ ಮಾಡಲು ನಿರ್ಧಾರ…..!!!!

ಬೆಳಗಾವಿಯಲ್ಲಿ ಗ್ರಾಹಕರ ಕಣ್ಣಲ್ಲಿ ಕಾಂದಾ ಕಣ್ಣೀರು…..!!! ಬೆಳಗಾವಿ- ಇತ್ತಿಚಿಗೆ ಮಹಾರಾಷ್ಟ್ರದಲ್ಲಿ ಬಂದು ಹೋದ ಮಹಾಪೂರದಲ್ಲಿ ಉಳ್ಳಾಗಡ್ಡಿ ಬೆಳೆ ಸಂಪೂರ್ಣವಾಗಿ ಜಲ ಸಮಾಧಿಯಾದ ಹಿನ್ನಲೆಯಲ್ಲಿ ಈ ಉಳ್ಳಾಗಡ್ಡಿ ಬೆಲೆ ಗ್ರಾಹಕರ ಕಣ್ಣಲ್ಲಿ ಕಣ್ಣೀರಿನ ಮಹಾಪೂರ ಬರುವಷ್ಟು ಖಾರವಾಗಿದೆ ಭಾರತದಲ್ಲೇ ಅತೀ ಹೆಚ್ಚು ಉಳ್ಳಾಗಡ್ಡಿ ಬೆಳಿಯೋದು ಮಹಾರಾಷ್ಟ್ರದ ನಾಸೀಕ ಪ್ರದೇಶದಲ್ಲಿ ಇಲ್ಲಿಯ ಉಳ್ಳಾಗಡ್ಡಿ ಉತ್ಪನ್ನ ದೇಶದ ಬೇಡಿಕೆಯನ್ನು ಈಡೇರಿಸುತ್ತದೆ. ಮಹಾಪೂರ ಬಂದು ಉಳ್ಳಾಗಡ್ಡಿ ಬೆಳೆಯನ್ನೇ ನುಂಗಿರುವಾಗ ಬೆಳಗಾವಿಗೆ ಉಳ್ಳಾಗಡ್ಡಿ ಆವಕ ಕಡಿಮೆಯಾಗಿ ,ಬೆಳಗಾವಿಯಲ್ಲಿ …

Read More »