ಬೆಳಗಾವಿ- ಗೋಕಾಕ ಮತ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಚಾರ ಅರಂಭಿಸಿದೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ ಶ್ರೀ ಗಳ ಆಶಿರ್ವಾದ ಪಡೆದು ಶ್ರೀ ಮುರುಘ ರಾಜೇಂದ್ರ ಮಹಾಸ್ವಾಮಿಗಳಿಂದ ಜೋಳಿಗೆ ಹಾಕಿಸಿಕೊಂಡು ಮತಭೀಕ್ಷೆ ಆರಂಭಿಸಿದ್ದಾರೆ ಅಶೋಕ ಪೂಜಾರಿ ಅವರಿಗೆ ಮಾಜಿ ಮಂತ್ರಿ ಬಂಡೆಪ್ಪಾ ಕಾಶಮಪೂರ ಸೇರಿದಂತೆ ಇತರ ಜೆಡಿಎಸ್ ನಾಯಕರು ಸಾಥ್ ನೀಡಿದ್ದಾರೆ. ಗೋಕಾಕಿನಲ್ಲಿರುವ ಶೂನ್ಯ ಸಂಪಾದನಾ ಮಠ ಲಿಂಗಾಯತ ಸಮಾಜದ ಮುಖ್ಯ ಮಠವಾಗಿದ್ದು …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಉಮೇಶ್ ಕತ್ತಿಗೆ ಗೂಟದ ಕಾರು ಗ್ಯಾರಂಟಿ….!!!
ಬೆಳಗಾವಿ- ಬಿಜೆಪಿ ಮುಖಂಡ ಉಮೇಶ್ ಕತ್ತಿ ಅವರಿಗೆ ಗೂಟದ ಕಾರು ಗ್ಯಾರಂಟಿ, ಮುಂದಿನ ಸಚಿವ ಸಂಪುಟದ ವಿಸ್ತರಣೆಯಲ್ಲಿ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ಕೊಡದಿದ್ದರೆ ಅವರು ನನ್ನನ್ನು ಬಿಡ್ತಾರಾ..? ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನವರು ಪ್ರಶ್ನಿಸಿದ್ದಾರೆ ಉಮೇಶ್ ಕತ್ತಿ ಸಚಿವರಾಗುವದು ಗ್ಯಾರಂಟಿ ಎಂದು ಸಿಎಂ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಅಥಣಿ,ಕಾಗವಾಡ,ಗೋಕಾಕಿನಲ್ಲಿ ಒಳ್ಳೆಯ ವಾತಾವರಣ ಇದೆ,ರಾಜ್ಯದಲ್ಲಿ ಹದಿನೈದು ಸ್ಥಾನ ಗೆಲ್ಲುತ್ತೇವೆ.ಮುಂದಿನ ದಿಗಳಲ್ಲಿ ಬೆಳಗಾವಿ ಅಭಿವೃದ್ಧಿಗೆ …
Read More »ಬೆಳಗಾವಿ ರಾಜಕಾರಣವನ್ನು ಬದಲು ಮಾಡಿ ತೋರಿಸುತ್ತೇನೆ-ಹೆಬ್ಬಾಳಕರ
ಕೊಟ್ಟ ಕುದುರೆಯನ್ನು ಏರದವ ವೀರ ನೂ ಅಲ್ಲ ಶೂರ ನೂ ಅಲ್ಲ ಡ್ಯಾಶ್..ಡ್ಯಾಶ್ ವೂ ಅಲ್ಲ – ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ- ಅಥಣಿ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅನರ್ಹ ಶಾಸಕರ ವಿರುದ್ಧ ಗುಡುಗು ಸಿಡಿಲು ಮಿಂಚಿನ ವಾಗ್ದಾಳಿ ನಡೆಸಿದ್ದಾರೆ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟ್ಟಳ್ಳಿ ಮತ್ತು ಅನರ್ಹ ಶಾಸಕರ ವಿರುದ್ಧ ಗುಡುಗಿದ್ದಾರೆ ಸಿಎಂ ಯಡಿಯೂರಪ್ಪ ಬೆಳಗಾವಿಯಲ್ಲಿ ಐವರನ್ನು ಮಂತ್ರಿ ಮಾಡುತ್ತೇನೆಂಬ ಹೇಳಿದ್ದಾರೆ ಐವರನ್ನಲ್ಲ ೧೮ ಜನರನ್ನ ಬೇಕಾದ್ರೆ …
Read More »ರಾಜಾ ಹುಲಿಯನ್ನು ಭೇಟಿಯಾದ. ಚಿಕ್ಕೋಡಿ ಹುಲಿ
ಬೆಳಗಾವಿ- ಚಿಕ್ಕೋಡಿ ಹುಲಿ,ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರು ರಾಜಾ ಹುಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಲ್ಲಿ ಈ ಎರಡೂ ಹುಲಿಗಳ ಭೇಟಿ ಅಚ್ಚರಿ ಬೆಳವಣಿಗೆಗೆ ಕಾರಣವಾಗಿದೆ ನಿನ್ನೆ ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ. ನಿನ್ನೆಯಿಂದ ಬೆಳಗಾವಿಯ uk27 ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು ಇವತ್ತು ಕಾರವಾರ, ಯಲ್ಲಾಪುರ ಮತ್ತ ರಾಣೆಬೆಣ್ಣೂರ ಗೆ ಪ್ರವಾಸ ಬೆಳಸಲಿರುವ ಸಿಎಂ ಅವರನ್ನು ಬೆಳ್ಳಂ ಬೆಳಿಗ್ಗೆ ಪ್ರಕಾಶ ಹುಕ್ಕೇರಿ ಅವರು …
Read More »ಊರ ಹೊರಗ ಪಾಯಿಖಾನೆ ಕಟ್ಟದ್ರಲ್ಲೋ…ಜೀವ ಹಿಂಡಿದ್ರಲ್ಲೋ….ಗೋಕಾಕಿನಲ್ಲಿ ಹೊಸ ಸಾಂಗ್ ಬಿಡುಗಡೆ…!!!
ಊರ ಹೊರಗ ಪಾಯಿಖಾನೆ ಕಟ್ಟದ್ರಲ್ಲೋ…ಜೀವ ಹಿಂಡಿದ್ರಲ್ಲೋ….ಗೋಕಾಕಿನಲ್ಲಿ ಹೊಸ ಸಾಂಗ್ ಬಿಡುಗಡೆ…!!! ಬೆಳಗಾವಿ- ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗು ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿ ನಡೆಯುವ ಜೊತೆಗೆ ವಿಡಿಯೋ ಸಮರವೂ ನಡೆದಿದೆ ಅದ್ಯಾವ ವಿಡಿಯೋ ಸಮರ ಅಂತೀರಾ ಇಲ್ನೋಡಿ ವಿವಿರ ಹೀಗಿದೆ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ರಮೇಶ್ ಜಾರಕಿಹೊಳಿ ಅವರ ಕುರಿತು ಡ್ಯಾನ್ಸ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲಿಯೇ ಈಗ ಮತ್ತೊಂದು ವಿಡಿಯೋ ಮೂಲಕ ಅಂಕಲಗಿ ಪಂಚಾಯ್ತಿಯ ಕರ್ಮಕಾಂಡವನ್ನು …
Read More »ವೀರಶೈವ ಬಂಧುಗಳೇ ನಿಮ್ಮ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ವಿಧಾನಸೌಧದ ಮೂರನೇಯ ಮಹಡಿಯಲ್ಲಿ ಕೂರಲು ರಮೇಶ್ ಜಾರಕಿಹೊಳಿ ಅವರೇ ಕಾರಣ
ಬೆಳಗಾವಿ- ವಿಧಾನಸೌಧದ ಮೂರನೇಯ ಮಹಡಿಯಲ್ಲಿ ಮುಖ್ಯಮಂತ್ರಿಯಾಗಿ ನಿಮ್ಮ ಯಡಿಯೂರಪ್ಪ ಕೂರುವಂತೆ ಮಾಡಿದವರೇ ರಮೇಶ್ ಜಾರಕಿಹೊಳಿ ಅವರ ಹೋರಾಟವನ್ನು ಜೀವನದಲ್ಲಿ ಮರೆಯಲು ಸಾಧ್ಯವೇ ಇಲ್ಲ ಲಿಂಗಾಯತ ಸಮುದಾಯದ ಮತಗಳು ಸೇರಿದಂತೆ ಇತರ ಸಮುದಾಯದ ಮತಗಳು ರಮೇಶ್ ಜಾರಕಿಹೊಳಿ ಅವರಿಗೆ ಸಿಗಬೇಕು ಎಂದು ಯಡಿಯೂರಪ್ಪ ಗೋಕಾಕ್ ಮತದಾರರಲ್ಲಿ ಮನವಿ ಮಾಡಿಕೊಂಡರು ಗೋಕಾಕಿನ ವಾಲ್ಮೀಕಿ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು ಗೋಕಾಕಿನ ಅಭಿವೃದ್ಧಿಗೆ ಅನುದಾನದ ಕೊರತೆ ಇಲ್ಲ ಗೋಕಾಕಿನ ಅಭಿವೃದ್ಧಿ ಏನೇನು …
Read More »ರಮೇಶ್ ಗೆ ಸರ್ಕಾರ ಬೀಳಿಸುವ ಶಕ್ತಿ ಇದೆ,ಊರುಗೆ ಒಂದು ಬಸ್ ಬಿಡಿಸುವ ಶಕ್ತಿ ಇಲ್ಲ- ಸತೀಶ್
ಬೆಳಗಾವಿ- ನಮ್ಮ ಹೋರಾಟ ಬಿಜೆಪಿ ವಿರುದ್ಧ ಅಲ್ಲ, ರಮೇಶ್ ಜಾರಕಿಹೊಳಿ ವಿರುದ್ಧ ಎಂದು ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಸತೀಶ್ ವಾಗ್ದಾಳಿ ನಡೆಸಿದ್ದಾರೆ ಗೋಕಾಕಿನಲ್ಲಿ ನಡೆದ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಸತೀಶ್ರಮೇಶ್ ಜಾರಕಿಹೊಳಿ, ಬೆಂಬಲಿಗರ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು ಪಿಎಸ್ಐ, ಬೀಟ್ ಪೊಲೀಸರ ಕಥೆ ಹೇಳಿದ ಸತೀಶ್ ಜಾರಕಿಹೊಳಿರಮೇಶ್ ಜಾರಕಿಹೊಳಿ ಕೆಳಗಿದ್ದ ಬೆಂಬಲಿಗರು ಬೀಟ್ ಪೊಲೀಸರಿದ್ದ ಹಾಗೇ.ಈ ಬೀಟ್ ಪೊಲೀಸರು ಪಿಎಸ್ಐ ನನ್ನು ಭೇಟಿ …
Read More »ಇಂದು ಗೋಕಾಕಿನಲ್ಲಿ ಸದ್ದು ಮಾಡಲಿರುವ ಸಿಎಂ ಯಡಿಯೂರಪ್ಪ..
ಇಂದು ಗೋಕಾಕಿನಲ್ಲಿ ಸದ್ದು ಮಾಡಲಿರುವ ಸಿಎಂ ಯಡಿಯೂರಪ್ಪ.. ಬೆಳಗಾವಿ- ಗೋಕಾಕ ಉಪ ಸಮರದಲ್ಲಿ ಇಂದು ಸಿ ಎಂ ಯಡೂರಪ್ಪ ರಂಗೇರಿಸಲಿದ್ದಾರೆ ಇಂದು ಸಂಜೆ 4-00 ಘಂಟೆಗೆ ಗೋಕಾಕಿಗೆ ಆಗಮಿಸಲಿರುವ ಅವರು ವಾಲ್ಮೀಕಿ ಮೈದಾನದಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಯಡಿಯೂರಪ್ಪನವರ ಗೋಕಾಕ ಭೇಟಿಯನ್ನು ಇದೊಂದು ಟ್ವಿಸ್ಟ ನೀಡುವ ಭೇಟಿ ಎಂದು ವಾಖ್ಯಾನ ಮಾಡಲಾಗುತ್ತಿದೆ. ಗೋಕಾಕ ಕ್ಷೇತ್ರದಲ್ಲಿ ಲಿಂಗಾಯತ ಸಮಾಜದ ಮತಗಳೇ ನಿರ್ಣಾಯಕ ಎಂದು ಎಲ್ಲ ಪಕ್ಷದ ಅಭ್ಯರ್ಥಿಗಳು ಲೆಕ್ಕ …
Read More »ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಸುರಿಸಿದ. ಅಶೋಕ ಪೂಜಾರಿ
ಬೆಳಗಾವಿ- ಗೋಕಾಕ್ ನಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಂಶಪೂರ್ ಅವರು ಕರೆದ ಸುದ್ದಿಗೋಷ್ಠಿಯಲ್ಲಿ ಅಶೋಕ ಪೂಜಾರಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ . ಗೋಕಾಕ್ ಕ್ಷೇತ್ರದ ಜೆಡಿಎಸ್ ಅಶೋಕ ಪೂಜಾರಿ ಕಣ್ಣಿರು ಹಾಕಿ ಆಣೆ ಪ್ರಮಾಣ ಮಾಡಿ ಪ್ರಮಾಣಿಕತೆ ತೋರಿಸಿದ್ರು. ಅಶೋಕ ಪೂಜಾರಿ ಗೋಕಾಕ್ ಕ್ಷೇತ್ರದಲ್ಲಿ ಹೋರಾಟ ಮಾಡಿದ್ದಾರೆ. ಈ ಮಾತು ಕೇಳಿ ಕಣ್ಣಿರು ಇಟ್ಟು ಅಶೋಕ ಪೂಜಾರಿ. ರಮೇಶ್ ಜಾರಕಿಹೊಳಿ ಬಿಎಸ್ವೈ ಸರ್ಕಾರ ಬಿಳಿಸಲ್ಲ ಅನ್ನೋದಕ್ಕೆ ಏನು ಗ್ಯಾರಂಟಿ?. ಗೋಕಾಕ್ನಲ್ಲಿ …
Read More »ಮುತ್ತ್ಯಾನಟ್ಟಿಯಲ್ಲಿ ವ್ಯೆಕ್ತಿಯೊಬ್ಬನ ಮರ್ಡರ್…
ಮುತ್ತ್ಯಾನಟ್ಟಿಯಲ್ಲಿ ವ್ಯೆಕ್ತಿಯೊಬ್ಬನ ಮರ್ಡರ್… ಬೆಳಗಾವಿ- ಬೆಳಗಾವಿ ಸಮೀಪದ ಮುತ್ತ್ಯಾನಟ್ಟಿಯಲ್ಲಿ ವ್ಯಕ್ತಿ ಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದ ಘಟನೆ ನಡೆದಿದೆ ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಮುತ್ತ್ಯಾನಟ್ಟಿ ಗ್ರಾಮದ 53 ವರ್ಷದ ಯಲ್ಲಪ್ಪಾ ಹಾಲಪ್ಪಾ ಗುರವ ಹತ್ಯೆಯಾದ ದುರ್ದೈವಿಯಾಗಿದ್ದಾನೆ ಕಾಕತಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರೆದಿದೆ.
Read More »ಜಾರಕಿಹೊಳಿ ಬೆಂಬಲಿಗರು ತಟಸ್ಥವಾಗಿಲ್ಲ,ಗೊಂದಲದಲ್ಲಿದ್ದೇವೆ- ಡಾ ರಾಜೇಂದ್ರ ಸಣ್ಣಕ್ಕಿ
ಗೋಕಾಕ ಚುನಾವಣೆ ಜಾರಕಿಹೊಳಿ ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ-ಡಾ ರಾಜೇಂದ್ರ ಸಣ್ಣಕ್ಕಿ ಬೆಳಗಾವಿ- ನಾವು ಯಾವುದೇ ಇಂದು ವ್ಯೆಕ್ತಿಯ ಬೆಂಬಲಿಗರು ಅಲ್ಲವೇ ಅಲ್ಲ ,ನಾವು ಜಾರಕಿಹೊಳಿ ಸಹೋದರರ ಬೆಂಬಲಿಗರು ಈ ಚುನಾವಣೆ ಜಾರಕಿಹೊಳಿ ಸಹೋದರರಿಗೆ ನುಂಗಲಾರದ ತುತ್ತಾಗಿದೆ ಎಂದು ಜಾರಕಿಹೊಳಿ ಸಹೋದರರ ಪ್ರಮುಖ ಬೆಂಬಲಿಗ ನಾಯಕ ಡಾ.ರಾಜೇಂದ್ರ ಸಣ್ಣಕ್ಕಿ ಅಸಮಾಧಾನ ವ್ಯೆಕ್ತ ಪಡಿಸಿದ್ದಾರೆ. ಮಾದ್ಯಮಗಳ ಜೊತೆ ಮಾತನಾಡಿದ ಅವರು ನಾವು ಎಲ್ಲ ಸಹೋದರರ ಬೆಂಬಲಿಗರು ಚುನಾವಣೆಯಲ್ಲಿ ಯಾರನ್ನು ಬೆಂಬಲಿಸಬೇಕು ಎನ್ನುವ ಸಂಕಷ್ಟ …
Read More »ಸಹೋದರರ ಸ್ಪರ್ದೆ ಸಪೋಟರ್ಸಗೆ ಸವಾಲ್…..!!!
ಸಹೋದರರ ಸ್ಪರ್ದೆ ಸಪೋಟರ್ಸಗೆ ಸವಾಲ್…..!!! ಬೆಳಗಾವಿ- ಗೋಕಾಕ ಕ್ಷೇತ್ರದ ಉಪ ಸಮರ ಜಾರಕಿಹೊಳಿ ಸಪೋಟರ್ಸಗೆ ಧರ್ಮಸಂಕಟ ತಂದಿದೆ ಯಾರಿಗೆ ಬೆಂಬಲಿಸಬೇಕೋ,ಯಾರ ವಿರೋಧ ಕಟ್ಟಿಕೊಳ್ಳಬೆಕೋ ಎನ್ನುವ ಸಮಸ್ಯೆ ಜಾರಕಿಹೊಳಿ ಬೆಂಬಲಿಗರಿಗೆ ಎದುರಾಗಿದೆ. ಗೋಕಾಕ್ ಕ್ಷೇತ್ರದಲ್ಲಿ ಜಾರಕಿಹೊಳಿ ಮನೆತನದ ಇಬ್ಬರು ಸಹೋದರರು ಕಣದಲ್ಲಿದ್ದಾರೆ ಲಖನ್ ಕಾಂಗ್ರೆಸ್ ಅಭ್ಯರ್ಥಿ, ರಮೇಶ್ ಬಿಜೆಪಿ ಅಭ್ಯರ್ಥಿ ಈ ಚುನಾವಣೆಯಲ್ಲಿ ಒಬ್ಬರನ್ನು ಬೆಂಬಲಿಸಿದರೆ ಇನ್ನೊಬ್ಬರು ಸಿಟ್ಟಾಗುತ್ತಾರೆ.ಸುಮ್ಮನೇ ವಿರೋಧ ಕಟ್ಟಿಕೊಳ್ಳುವದು ಯಾರಿಗೆ ಬೇಕು ಅಂತ ಹಲವಾರು ಜನ ಜಾರಕಿಹೊಳಿ ಸಹೋದರರ …
Read More »ಹನಿಟ್ರ್ಯಾಪ್ ಗ್ಯಾಂಗ್ ಮೇಲೆ ಬೆಳಗಾವಿ ಪೋಲೀಸರ ಅಟ್ಯಾಕ್ ಏಳು ಜನ ಅರೆಸ್ಟ….!!
ಹನಿಟ್ರ್ಯಾಪ್ ಗ್ಯಾಂಗ್ ಮೇಲೆ ಬೆಳಗಾವಿ ಪೋಲೀಸರ ಅಟ್ಯಾಕ್ ಏಳು ಜನ ಅರೆಸ್ಟ….!! ಬೆಳಗಾವಿ- ಹುಡುಗಿಯರ ಪೋಟೋ ತೋರಿಸಿ ಹುಡುಗಿಯರ ಜೊತೆ ಸಲುಗೆಯಿಂದ ಮಾತನಾಡಲು ಅವಕಾಶ ಮಾಡಿಕೊಟ್ಟು ಅದನ್ನು ವಿಡಿಯೋ ಚಿತ್ರಿಕರಣ ಮಾಡಿ ಮುಗ್ದರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಏಳು ಜನ ಖದೀಮರನ್ನು ಅರೆಸ್ಟ ಮಾಡುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿಯಾಗಿದ್ದಾರೆ. ಎಸಿಪಿ ನಾರಾಯಣ ಭರಮಣಿ,ಮತ್ತು ಮಹಾಂತೇಶ್ವ ಜಿದ್ದಿ ನೇತ್ರತ್ವದ ತಂಡ ಕಾರ್ಯಾಚರಣೆ ನಡೆಸಿ ಹನಿಟ್ರ್ತಾಪ್ ಮೂಲಕ ಸಾವರ್ಜನಿಕರನ್ನು ದೋಚುತ್ತಿದ್ದ ಗ್ಯಾಂಗ್ ಬಂಧಿಸಿ …
Read More »ಗೋಕಾಕ ಕ್ಷೇತ್ರದ ಚುನಾವಣೆ ಕಣಕ್ಕೆ ಭೀಮಶಿ ಜಾರಕಿಹೊಳಿ ಎಂಟ್ರಿ….!!
ಗೋಕಾಕ್ ಚುನಾವಣೆ ಕಣಕ್ಕೆ ಭೀಮಶಿ ಜಾರಕಿಹೊಳಿ ಎಂಟ್ರಿ.. ಬೆಳಗಾವಿ- ಗೋಕಾಕ ಉಪ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ ದಿನಕ್ಕೊಂದು ಟ್ವಿಸ್ಟ ಪಡೆಯುತ್ತಿದ್ದು ಭೀಮಶಿ ಜಾರಕಿಹೊಳಿ ಗೋಕಾಕ್ ಕಣಕ್ಕೆ ಧುಮುಕಿ ಅಚ್ಚರಿ ಮೂಡಿಸಿದ್ದಾರೆ 2008 ,ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭೀಮಶಿ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ಅವರ ಎದುರಾಳಿಯಾಗಿದ್ದರು ಇದೇ ಭೀಮಶಿ ಜಾರಕಿಹೊಳಿ ಅವರು ಇಂದು ರಮೇಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿ ಬೆಂಬಲ …
Read More »ಗೋಕಾಕಿನಲ್ಲಿ ಕೈ ಕಮಲ ಕನಫ್ಯುಸ್ …ಕಮಲಕ್ಕೆ ಮತ ಹಾಕಲು ಟ್ರೇನಿಂಗ್ ಕೊಡಲು ರಮೇಶ್ ಸಾಹುಕಾರ್ ನಿರ್ಧಾರ
ಬೆಳಗಾವಿ-ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರಿಗೆ ಚಿಹ್ನೆಯ ಸಮಸ್ಯೆ ಎದುರಾಗಿದೆ ಐದು ಬಾರಿ ಕೈ ಚಿಹ್ನೆಯಿಂದ ಗೆದ್ದು ಬಂದಿದ್ದು ಈಬಾರಿ ಕಮಲಕ್ಕೆ ಮತ ಹಾಕಿ ಎಂದು ಪ್ರಚಾರ ಮಾಡುವಾಗ ನಮ್ಮ ಸಾಹುಕಾರ್ ಅವರ ಚಿಹ್ನೆ ಹಸ್ತ ಇದೆ ನಿವ್ಯಾಕ ಕಮಲಕ್ಕೆ ಓಟು ಹಾಕ್ರಿ ಅಂತ ಹೇಳ್ತೀರಿ ಎಂದು ಜನ ಪ್ರಶ್ನೆ ಮಾಡುತ್ತಿರುವದರಿಂದ ರಮೇಶ್ ಜಾರಕಿಹೊಳಿ ಅವರು ಕಮಲಕ್ಕೆ ಮತ ಹಾಕುವ ಟ್ರೈನಿಂಗ್ ಕೊಡಲು ನಿರ್ಧರಿಸಿದ್ದಾರೆ. ಕಮಲ ಹೂವಿನ ಚಿಹ್ನೆಗೆ …
Read More »