Breaking News

LOCAL NEWS

ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ನಿಶ್ಚಿತ…ಉತ್ತರದಲ್ಲಿ ಬಿಜೆಪಿ ಗೆಲ್ಲೋದು ಖಚಿತ- ಹೆಗಡೆ

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಉಸ್ತುವಾರಿ ಹಾಗು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಬೆಳಗಾವಿ ಉತ್ತರ ಮತಕ್ಷೇತ್ರದ ಬೂತ್ ಪದಾಧಿಕಾರಿಗಳ ಸಭೆ ನಡೆಸಿ ಪಕ್ಷದ ಸಶಕ್ತಿಕರಣದ ಕುರಿತು ಪ್ರಗತಿ ಪರಶೀಲನೆ ನಡೆಸಿದರು ಬೆಳಗಾವಿ ಜಿಲ್ಲೆಯ ಖಾನಾಪೂರ ಗೋಕಾಕ ಮತ್ತು ಬೆಳಗಾವಿ ಉತ್ತರ ಮತಕ್ಷೆತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತಿಕೊಂಡಿರುವ ಅನಂತ ಕುಮಾರ್ ಹೆಗಡೆ ಈ ಮೂರು ಕ್ಷೇತ್ರಗಳಲ್ಲಿ ಈಗಿನಿಂದಲೇ ಗ್ರೌಂಡ್ ವರ್ಕ್ ಆರಂಭಿಸಿದ್ದು ಸೋಮವಾರ ಬೆಳಗಾವಿ ಉತ್ತರ ಮತಕ್ಷೇತ್ರದ …

Read More »

ಬೆಳಗಾವಿಯಲ್ಲಿ ಅನಂತಕುಮಾರ್ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶಿಸಿದ ದಲಿತ ಸಂಘಟನೆಗಳ ನಾಯಕರು

ಅನಂತಕಯಮಾರ್ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶನದ ಸ್ವಾಗತ ಬೆಳಗಾವಿ- ಬೆಳಗಾವಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ವಿವಿಧ ದಲಿತ ಸಂಘಟನೆಗಳ ನಾಯಕರು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಪ್ರತಿಭಟುಸಿದರು ಬೆಳಗಾವಿಯ ಚನ್ಬಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಪೂರ್ವ ನಿಯೋಜಿತ ಕಾರ್ಯಕ್ರಮ ಇತ್ತು ಅನಂತಕುಮಾರ್ ಚನ್ನಮ್ಮ ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ಚನ್ನಮ್ಮ ವೃತ್ತದಲ್ಲಿ ಧುಮುಕಿದ ವಿವಿಧ ದಲಿತ ಸಂಘಟನೆಗಳ ನಾಯಕರು ಹೆಗಡೆ …

Read More »

ಸಮವಸ್ತ್ರದೊಳಗೆ ಸುತ್ತು..ಬೆಳಗಾವಿಯಲ್ಲಿ ಶುರುವಾಯ್ತು ಖಡಕ್ ಗತ್ತು…ರೌಡಿಗಳಿಗೆ ಕಾದಿದೆ ಆಪತ್ತು…!!!

ಬೆಳಗಾವಿ- ಸಮವಸ್ತ್ರ ದೊಳಗೆ ಸುತ್ತು ಮುಗಿಸಿರುವ ಬೆಳಗಾವಿ ಪೋಲೀಸ್ ಕಮೀಷನರ್ ಕುಂದಾನಗರಿಯ ಸುತ್ತು ಆರಂಭಿಸಿದ್ದಾರೆ ಆರಂಭದಲ್ಲಿಯೇ ರೌಡಿಗಳ ಖಡಕ್ ಕ್ಲಾಸ್ ತೆಗೆದುಕೊಂಡಿರುವ ಅವರು ತಮ್ಮ ಕೆಲಸದ ಗತ್ತು ತೋರಿಸಿದ್ದಾರೆ ಬೆಳಗಾವಿಗೆ ನೂತನ ಕಮೀಷನರ್ ಆಗಿ ಅಧಿಕಾರ ವಹಿಸಿಕೊಂಡ ಎರಡನೇ ದಿನವೇ ಡಿ.ಸಿ. ರಾಜಪ್ಪ ಇಂದು ಬೆಳಂಬೆಳಿಗ್ಗೆ ಬೆಳಗಾವಿ ರೌಡಿಗಳಿಗೆ ಚಳಿ ಬಿಡಿಸಿದ್ದಾರೆ. ಬೆಳಂಬೆಳಗ್ಗೆ ರೌಡಿ ಪರೇಡ್ ನಡೆಸಿದ ರಾಜಪ್ಪ ನಗರ ವ್ಯಾಪ್ತಿಯಲ್ಲಿ ಬರುವ ಅಪರಾಧಿಗಳು, ರೌಡಿಗಳು ಪರೇಡ್ ನಡೆಸಿ ಪ್ರತಿಯೊಬ್ಬನ …

Read More »

ಸಂವಿಧಾನ ಬದಲಾವಣೆ ಮಾಡಬೆಕೆಂದು ಹೇಳುವವರ ಆರೋಗ್ಯ ತಪಾಸಣೆಯಾಗಲಿ

ಬೆಳಗಾವಿ- ಭಾರತದ ಸಂವಿಧಾನದ ಆಶಯಗಳು ದೇಶದ ಏಕತೆ ಮತ್ತು ಐಕ್ಯತೆಗೆ ಪೂರಕವಾಗಿವೆ ಕಾಲಘಟ್ಟಕ್ಕೆ ತಕ್ಕಂತೆ ಆಗಾಗ ಸಂವಿಧಾನದ ತಿದ್ದುಪಡಿ ಆಗುತ್ತದೆ ಆದರೆ ಈಡೀ ಸಂವಿಧಾನವೇ ಬದಲಾಯಿಸುತ್ತೇನೆ ಎಂದು ಹೇಳುವವರ ಆರೋಗ್ಯ ತಪಾಸಣೆ ಮಾಡುವದು ಒಳ್ಳೆಯದು ಎಂದು ಅಣ್ಣಾ ಹಜಾರೆ ಬೆಳಗಾವಿಯಲ್ಲಿ ಅನಂತಕುಮಾರ ಹೆಗಡೆ ಅವರ ಹೇಳಿಕೆಗೆ ತಿರಗೇಟು ನೀಡಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಭಾರತೀಯ ಸಂವಿಧಾನದ ಆಶಯಗಳು ವಿವಿಧತೆಯಲ್ಲಿ ಏಕತೆ ತಂದಿವೆ ಸಂವಿಧಾನವನ್ನೇ ಬದಲಾಯಿಸಿ ಬಿಡುತ್ತೇವೆ ಎನ್ನುವರನ್ನು ಆರೋಗ್ಯ …

Read More »

ನಮ್ಮಪ್ಪಂದಿರೇನು ಬಿಟ್ಟಿ ಸಿಕ್ಕಿದ್ದಾರಾ..? ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಬೆಳಗಾವಿ- ಸಿಎಂ ಸಿದ್ದರಾಮಯ್ಯ ಗೆ ಮಾಜಿ ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ಸಖತ್ ತಿರುಗೇಟು ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ ಪ್ರತಿಯೊಂದು ಕಾರ್ಯಕ್ರಮದಲ್ಲಿ ಅವರಪ್ಪನ ಮೇಲೆ ಆಣೆ ಅವರು ಸರ್ಕಾರ ರಚಿಸಲ್ಲ ಅಂತ ಹೇಳ್ತಾರೆ. ನಮ್ಮಪ್ಪಂದಿರೇನು ಇವರಿಗೆ ಬಿಟ್ಟಿ ಸಿಕ್ಕಿದ್ದಾರಾ.. ಬೇಕಾದ್ರೆ ಸಿಎಂ ಅವರಪ್ಪನ ಮೇಲೆ ಆಣೆ ಹಾಕೊಳ್ಳಿ.ಎಂದು ಕುಮಾರಸ್ವಾಮಿ ಸಿಎಂ ಸಿದ್ರಾಮಯ್ಯ ನವರಿಗೆ ತಿರಗೇಟು ನೀಡಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನದ ಘನತೆ ಗೌರವ ಕಡೆಮೆ ಮಾಡಬೇಡಿ. ಸಿದ್ರಾಮಯ್ಯನವರೇ …

Read More »

ಶಿಷ್ಟಾಚಾರ ಉಲ್ಲಂಘಣೆ ಶಾಸಕ ಸಂಜಯ ಪಾಟೀಲ ಪ್ರತಿಭಟನೆ

ಬೆಳಗಾವಿ: ಮಹಾನಗರ ಪಾಲಿಕೆಗೆ ಬಂದ ಮುಖ್ಯಮಂತ್ರಿಗಳ ವಿಶೇಷ ನೂರು ಕೋಟಿ ರೂ. ಅನುದಾನ ಕಾಮಗಾರಿಗೆ ಶಿಷ್ಟಾಚಾರ ಉಲ್ಲಂಘಿಸಿರುವ ಪಾಲಿಕೆ ಆಯುಕ್ತರ ವಿರುದ್ಧ ಬೆಳಗಾವಿ ಗ್ರಾಮೀಣ ಶಾಸಕ ಸಂಜಯ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಾಮಗಾರಿಗೆ ಚಾಲನೆ ನೀಡಿದ ಪ್ರದೇಶದ ಶಾಸಕರನ್ನೇ ಆಹ್ವಾನಿಸದೇ ಸಚಿವ ರಮೇಶ ಜಾರಕಿಹೊಳಿ ಹಾಗೂ ಪಾಲಿಕೆ ಆಯುಕ್ತ ಶಶಿಧರ ಕುರೇರ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಕಾಂಗ್ರೆಸ್ ಏಜೆಂಟ್‍ರಂತೆ ವರ್ತಿಸುತ್ತಿರುವ ಆಯುಕ್ತರು …

Read More »

ಒಂಬತ್ತು ವರ್ಷ ನಿದ್ದೆ ಮಾಡಿ ಎದ್ದು ಪ್ರತಿಭಟನೆಗಿಳಿದ ಸಂಜಯ ಪಾಟೀಲ- ಹೆಬ್ಬಾಳಕರ

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳಕರ ಅವರ ವಿಶೇಷ ಪ್ರಯತ್ನದಿಂದಾಗಿ ಮುಖ್ಯಮಂತ್ರಿಗಳ ನೂರು ಕೋಟಿ ವಿಶೇಷ ಅನುದಾನದಲ್ಲಿ ಮಂಜೂರಾಗಿದ್ದ ಒಂಬತ್ತು ಕೋಟಿ ರೂ ಅನುದಾನದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಚಾಲನೆ ನೀಡಿದರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಿದ್ಧೇಶ್ವರ ನಗರದಲ್ಲಿ ನಾಲಾ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು ಇದಾದ ಬಳಿಕ ಬಂಜಾರಾ ಕಾಲನಿ ಮರಾಠಾ …

Read More »

ಕನ್ನಡದ ಮೇಯರ್ ಆಗೋದನ್ನು ತಪ್ಪಿಸಲು ಸಾಧ್ಯವೇ ಇಲ್ಲ…!!!

ಬೆಳಗಾವಿ- ಬೆಳಗಾವಿ ಮೇಯರ್ ಹಾಗು ಉಪ ಮೇಯರ್ ಅವಧಿ ಮಾರ್ಚ ತಿಂಗಳ ಅವಧಿಗೆ ಮುಗಿಯಲಿದ್ದು ಸರ್ಕಾರ ಮೇಯರ್ ಹಾಗು ಉಪ ಮೇಯರ್ ಸ್ಥಾನ ಗಳಿಗೆ ಮೀಸಲಾತಿ ಪ್ರಕಟಿಸಿದೆ ಗಡಿನಾಡು ಕನ್ನಡಿಗರ ಪಾಲಿಗೆ ಈ ದಿನ ಹಬ್ಬದ ದಿನ ಯಾಕೆಂದರೆ ಈ ಬಾರಿ ಕನ್ನಡದ ಮೇಯರ್ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಮೇಯರ್ ಸ್ಥಾನ ಎಸ್ ಟಿ ವರ್ಗಕ್ಕೆ ಮೀಸಲಿಡಲಾಗಿದ್ದು ಈ ವರ್ಗಕ್ಕೆ ಸೇರಿದ ನಗರ ಸೇವಕರು ಎಂಈಎಸ್ ಗುಂಪಿನಲ್ಲಿ ಇಲ್ಲವೇ …

Read More »

VTU 17TH CONVOCATION ON 9TH OF JANUARY

Belagavi, Jan 03   Visvesvaraya Technological University  will be organizing  its 17th  Annual Convocation on 9th of this month at VTU premises. VTU vice chancellor Dr. karishiddappa  addressing in a press conference here today said that, Governor of Karnataka   Shri Vajubhai R Vala  will preside  over  the convocation and confer the degrees …

Read More »

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬೆಳಗಾವಿ ದಲಿತ ಸಂಘಟನೆಗಳ ಆಕ್ರೋಶ.

ಬೆಳಗಾವಿ- ಮಹಾರಾಷ್ಟ್ರದ ಭೀಮಾ ಕೋರೆಗಾಂವ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಗಲಾಟೆಯನ್ನು ಖಂಡಿಸಿ ಬೆಳಗಾವಿಯ ವಿವಿಧ ದಲಿತಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಬೀದಿಗಳಿದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯೆಕ್ತಪಡಿಸಿದರು ಬೀಮಾ ಕೋರೆಗಾಂವ ಗ್ರಾಮದಲ್ಲಿ ಲಕ್ಷಾಂತರ ಜನ ದಲಿತ ಬಾಂಧವರು ವಿಜಯೋತ್ಸವ ಆಚರಿಸುವ ಸಂಧರ್ಭದಲ್ಲಿ ಮತೀಯ ಶಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟಿಕೆ ಪ್ರದರ್ಶಿಸಿದ್ದು ಕೂಡಲೇ ಸಮಾಜ ಕಂಟಕರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು ಮಹಾರಾಷ್ಟ್ರ ಸರ್ಕಾರ ಮಹಾರಾಷ್ಟ್ರ …

Read More »

ಬೆಳಗಾವಿ ಉತ್ತರದಲ್ಲಿ ಮೀಸ್ಟರ್ ಡೆವಲಪ್ಮೆಂಟ್ ಪರ್ವ..!!!

ಬೆಳಗಾವಿ- ಬೆಳಗಾವಿ ಉತ್ತರದಲ್ಲಿ ಎಲ್ಲಿ ನೋಡಿದಲ್ಲಿ ಅಭಿವೃದ್ಧಿ ಕಾಮಗಾರಿಗಳ ಝಲಕ್ ದಿನಕ್ಕೆ ಹತ್ತರಿಂದ ಹದಿನೈದು ಕಾಮಗಾರಿಗಳಿಗೆ ಚಾಲನೆ ಗಲ್ಲಿ,ಗಲ್ಲಿಗಳಲ್ಲಿ ಡಾಂಬರ್ ಸಂದ್ರಿ ಗೊಂದ್ರೆಗಳಲ್ಲಿ ಫೆವರ್ ಹೀಗೆ ಉತ್ತರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಹೊಳೆಯೇ ಹರಿಯುತ್ತಿದೆ ಬೆಳಗಾವಿ ಉತ್ತರ ಮತಕ್ಷೇತ್ರದ ಪ್ರಮುಖ ರಸ್ತೆಗಳ ಮರು ಡಾಂಬರೀಕರಣ ನಡೆದಿದೆ ರಸ್ತೆಯ ಮದ್ಯೆ ಹೈಟೆಕ್ ಬೀದಿ ದೀಪಗಳ ಅಳವಡಿಕೆ ಚರಂಡಿ ಕಾಮಗಾರಿ ಫುಟ್ ಪಾತ್ ಕಾಮಗಾರಿ ಹೀಗೆ ನೂರೆಂಟು ಕಾಮಗಾರಿಗಳ ಪರ್ವಕ್ಕೆ ಉತ್ತರ ಮತಕ್ಷೇತ್ರ ಸಾಕ್ಷಿಯಾಗಿದೆ …

Read More »

ಬೈಲಹೊಂಗಲದಲ್ಲಿ ಕಾಟನ್ ಮಿಲ್ಲ್ ಗೆ ಬೆಂಕಿ ಅಪಾರ ಹಾನಿ

ಬೈಲಹೊಂಗಲ ದಲ್ಲಿ ಹತ್ತಿ ದಾಸ್ತಾನಿಗೆ ಬೆಂಕಿ ಅಪಾರ ಹಾನಿ ಬೆಳಗಾವಿ-ಆಕಸ್ಮಿಕ ವಾಗಿ ಹತ್ತಿ ಮಿಲ್ಲಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿಯ ಹತ್ತಿ ಸುಟ್ಟು ಭಸ್ಮ ವಾದ ಘಟನೆ ಬೈಲಹೊಂಗಲದ ಕಾಟನ್ ಮಾರ್ಕೆಟ್ ನಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ನಗರದಲ್ಲಿ ಘಟನೆ ನಡೆದಿದ್ದು ಸುಮಾರು ಹತ್ತು ಸಾವಿರ ಕ್ವೀಂಟಾಲ್ ಹತ್ತಿ ನಾಶವಾಗಿದೆ ಮಾಜಿ ಶಾಸಕ ಮೆಟಗುಡ್ಡ ಅವರ ಸಂಬಂದಿ ಮುತ್ತು ಮೆಟ್ಟಗುಡ್ಡ ಅವರ ಹತ್ತಿ ಮಿಲ್ಲು ಬೆಂಕಿಗಾಹುತಿಯಾಗಿದೆ ಸ್ಥಳಕ್ಕೆ ಆಗಮಿಸಿದ …

Read More »

ಬೆಳಗಾವಿಯ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್..

ಬೆಳಗಾವಿ-ಐಎಂಸಿ ರದ್ದು ಮಾಡಿ ಎನ್ಎಂಸಿ ಜಾರಿಗೆ ವಿರೋಧಿಸಿ ಖಾಸಗಿ ವೈದ್ಯರ ಧರಣಿ ನಡೆಸುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ ಆಗಿವೆ ಬೆಳಗಾವಿ ಜಿಲ್ಲೆಯಲ್ಲೂ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿದ್ದು ಬೆಳಗ್ಗೆ 6 ಗಂಟೆಯಿಂದ ಹೊರ ರೋಗಿಗಳ ಚಿಕಿತ್ಸೆ ಸ್ಥಗೀತ ಗಳಿಸಲಾಗಿದೆ ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆ ಸರ್ಕಾರಿ ವೈದ್ಯರು ರಜೆ ರದ್ದು ಪಡಿಸಲಾಗಿದೆ ರೋಗಿಗಳಿಗೆ ತೊಂದರೆ ಆಗಬಾರದೆಂದು ಬೆಳಗಾವಿ ಡಿ.ಎಚ್.ಓ ಅಪ್ಪಾಸಾಬ್ ನರಹಟ್ಟಿ ಸೂಚನೆ ನೀಡಿದ್ದಾರೆ …

Read More »

ರಿಯಲ್ ಸಿಂಗಮ್ ಅಲೋಕ ಕುಮಾರ್ ಬೆಳಗಾವಿ ಐಜಿಪಿ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಭೈಲಹೊಂಗಲದಲ್ಲಿ ಎಸಿಪಿಯಾಗಿ ಸುಮಾರು ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿ ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಕಂಟ್ರಿ ಪಿಸ್ತೂಲ್ ಗಳನ್ನು ಪತ್ತೆ ಮಾಡಿ ಪೋಲೀಸ್ ಇಲಾಖೆಯ ಘನತೆ ಗೌರವ ಹೆಚ್ಚಿಸಿದ್ದ ಅಲೋಕ ಕುಮಾರ್ ಈಗ ಬೆಳಗಾವಿ ಉತ್ತರ ವಲಯದ ಐಜಿಪಿಯಾಗಿದ್ದಾರೆ ಇಲಾಖೆಯ ಹಲವಾರು ವಿಭಾಗಗಳಲ್ಲಿ ಕಾರ್ಯನಿರ್ವಹಿಸಿ ಅಪಾರ ಜನ ಮೆಚ್ಚುಗೆ ಗಳಿಸಿರುವ ಅಲೋಕ ಕುಮಾರ ಬೆಳಗಾವಿ ಐಜಿಪಿ ಯಾಗಿದ್ದಾರೆ ಬೆಳಗಾವಿಯ ಪೋಲೀಸ್ ಆಯುಕ್ತರಾಗಿ ಕವಿ ಹೃದಯದ …

Read More »

ಕಣ್ಣಿಗೆ ಕಾರದಪುಡಿ ಎರೆಚಿ 24 ಲಕ್ಷ ರೂ ದೋಚಿದ ಖದೀಮರು ಪೋಲೀಸರ ಬಲೆಗೆ..

ಬೆಳಗಾವಿ- ಡಿಸೆಂಬರ ನಾಲ್ಕರಂದು ಬೆಳಗಾವಿಯ ಸಾಗರ ಹೊಟೆಲ್ ಬಳಿ ತುಮಕೂರ ಮೂಲದ ಹೂವಿನ ವ್ಯಾಪಾರಿಯ ಕಣ್ಣಿಗೆ ಕಾರದಪುಡಿ ಎರೆಚಿ 24 ಲಕ್ಷ ರೂ ದೋಚಿ ಪರಾರಿಯಾಗಿದ್ದ ಖದೀಮರು ಈಗ ಸಿಸಿಐಬಿ ಪೋಲೀಸರ ಬಲೆಗೆ ಬಿದ್ದಿದ್ದಾರೆ ಹುಕ್ಕೇರಿ ಮೂಲದ ಮೂರು ಜನ ಹೂವಿನ ವ್ಯಾಪಾರಿಗಳು ಕೂಡಿಕೊಂಡು ತಮಗೆ ಹೂವು ಸಪ್ಲಾಯ್ ಮಾಡುತ್ತಿದ್ದ ಮಾಲೀಕನ ಹಣ ದೋಚಿ ಈಗ ಪೋಲೀಸರ ಅತಿಥಿಯಾಗಿದ್ದಾರೆ ಹುಕ್ಕೇರಿಯ ಅಸ್ಕರ ಅಲಿ ನಜೀರ ಅಹ್ಮದ ಮಕಾನದಾರ ಉಮೇಶ ತಮ್ಮಣ್ಣ …

Read More »