ಖಾನಾಪೂರ- ಪಶ್ಚಿಮ ಘಟ್ಟದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ , ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಖಾನಾಪೂರ ತಾಲೂಕಿನ ಹಳ್ಳಗಳು,ನಾಲೆಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಖಾನಾಪೂರದ ಮಂತುರ್ಗಾ ಗ್ರಾಮದ ಅಲತ್ರಿ ಸೇತುವೆ ಮುಳುಗಡೆಯಾಗಿದ್ದು ಸಿಂಧನೂರು ಹೆಮ್ಮಡಗಾ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. Water flowing On Alatri Bridge near Manturga village and traffic on Sindhanuru Hemmadaga state highway closed today
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿಯಲ್ಲಿ ರಾಜ್ಯಪಾಲ, ಥಾವರಚಂದ್ ಗೆಹ್ಲೋಟ್
ತಂತ್ರಜ್ಞಾನ ಬೆಳವಣಿಗೆಯಿಂದ ವಿಶ್ವದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಲಿದೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಬೆಳಗಾವಿ, ಜು.1 ಭಾರತದಲ್ಲಿ ಆರ್ಥಿಕ ಅಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ, ಕೈಗಾರಿಕೀಕರಣ, ಕೃಷಿ ಕ್ಷೇತ್ರದ ಸುಧಾರಣೆಗಳು, ಶಿಕ್ಷಣ ಮತ್ತು ಆಧುನೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ. ಪ್ರಸ್ತುತ ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವು ಸಕ್ರಿಯ ಪ್ರಯತ್ನಗಳನ್ನು ಮಾಡಬೇಕಾಗಿದೆ …
Read More »ಸಮಯ ಪ್ರಜ್ಞೆ ತಪ್ಪಿದ ಅನಾಹುತ, ಮನೆಯಲ್ಲಿ ಮಲಗಿದ ಎಲ್ಲರೂ ಬಚಾವ್….!
ಖಾನಾಪೂರ- ಹೊರಗಡೆ, ಜಿಟಿ ಜಿಟಿ ಮಳೆ,ಗಾಳಿ, ಚಳಿಯಲ್ಲಿ ಅವರು ಮನೆಯಲ್ಲಿ ಗಾಢ ನಿದ್ರೆಯಲ್ಲಿದ್ದರು. ಗೋಡೆ ಬಿರುಕು ಬಿಡುವ ಶಬ್ದವಾಯಿತು ಇದನ್ನು ಕೇಳಿದ ಮನೆಯ ಯಜಮಾನ ನಿದ್ದೆಯಿಂದ ಎದ್ದು ಮನೆಯಲ್ಲಿ ಮಲಗಿದವರನ್ನು ಎಬ್ಬಿಸಿ ಹೊರಗೆ ಹಾಕುವದಷ್ಟೇ ತಡ ಮನೆಯ ಗೋಡೆ ಕುಸಿದು ಬಿದ್ದಿತು. ಮನೆಯ ಯಜಮಾನನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೇ ತಪ್ಪಿದೆ. ಧಾರಾಕಾರ ಸುರಿಯುತ್ತಿರುವ ಮಳೆಗೆ ಮನೆ ಗೊಡೆ ಕುಸಿತ ಸ್ವಲ್ಪದರಲ್ಲಿ ಕುಟುಂಬಸ್ಥರು ಬಚಾವಾಗಿದ್ದಾರೆ.ಈ ಘಟನೆ ನಡೆದಿದ್ದು,ಬೆಳಗಾವಿ ಜಿಲ್ಲೆ ಖಾನಾಪೂರ …
Read More »ಅಂಬೋಲಿ ಪಾಲ್ಸ್ ಹತ್ತಿರ ಉರಳಿದ ಬಂಡೆಕಲ್ಲು…
ಬೆಳಗಾವಿ-ಪಕ್ಕದ ಮಹಾರಾಷ್ಟ್ರ,ಗೋವಾ,ಮತ್ತು ಬೆಳಗಾವಿಯ ಗಡಿಯಲ್ಲಿ ವಿಪರೀತ ಮಳೆ ಸುರಿಯುತ್ತಿದೆ.ಬೆಳಗಾವಿಯ ಗಡಿಯಲ್ಲಿರುವ ಮಹಾರಾಷ್ಟ್ರದ ಸಾವಂತವಾಡಿ ರಸ್ತೆಯಲ್ಲಿ ಇರುವ ಅಂಬೋಲಿ ಫಾಲ್ಸ್ ಬಳಿ ದೊಡ್ಡ ಬಂಡೆ ಕಲ್ಲು ಉರಳಿ ಬಿದ್ದಿದೆ. ಬೆಳಗಾವಿ- ಸಾವಂತವಾಡಿ ರಸ್ತೆಯಲ್ಲಿ ಬೆಳಗಾವಿ ಗಡಿ ದಾಟಿದ ತಕ್ಷಣ ಪ್ರಸಿದ್ದ ಅಂಬೋಲಿ ಫಾಲ್ಸ್ ಬರುತ್ತದೆ.ಈ ಫಾಲ್ಸ್ ನೋಡಲು,ಬೆಳಗಾವಿ,ಗೋವಾ,ಮತ್ತು ಮಹಾರಾಷ್ಟ್ರದಿಂದ ಸಾವಿರಾರು ಜನ ಬರ್ತಾರೆ ಆದ್ರೆ ಏಕಾಏಕಿ ದೊಡ್ಡ ಗಾತ್ರದ ಬಂಡೆ ಕಲ್ಲು ಇದೇ ಫಾಲ್ಸ್ ಬಳಿ ರಸ್ತೆಯ ಮೇಲೆ ಬಂಡೆ …
Read More »ಡವರಿ ಹರ್ಯಾಶ್ಮೆಂಟ್ ಕೇಸ್ ವಿರುದ್ಧ ಡವ್ ಕೇಸ್ ಎಂದು ಕೌಂಟರ್ ಕೇಸ್…!!
ಬೆಳಗಾವಿ, ಡವರಿ ಕೇಸ್ ಗೆ ಟ್ವಿಸ್ಟ್ ಕೌಂಟರ್ ಕೇಸ್ ದಾಖಲು….!!! ಬೆಳಗಾವಿ – ಗಂಡ ಮೋಸ ಮಾಡಿದ್ದಾನೆ ವರದಕ್ಷಣೆ ಕಿರುಕಳ ಕೊಟ್ಟಿದ್ದಾನೆ, ಗಂಡನ ಮಾವ ಲೈಂಗಿಕ ಕಿರುಕಳ ಕೊಟ್ಟಿದ್ದಾನೆ, ಎಂದು ಆರೋಪಿಸಿದ ಮಹಿಳೆ ಆತ್ಮಹತ್ಯೆಗೆ ಯತ್ಮಿಸಿದ ಘಟನೆ ದೊಡ್ಡ ಸುದ್ಧಿಯಾಗಿತ್ತು ಆದ್ರೆ ಇದಕ್ಕೆ ಪ್ರತಿಯಾಗಿ ಗಂಡನ ಕುಟುಂಬಸ್ಥರು ಮಹಿಳೆ ಅನ್ಯ ಯುವಕರ ಜೊತೆ ಮೋಜು ಮಾಡಿರುವ ಪೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವದರ ಜೊತೆಗೆ ಮಹಿಳೆಯ ವಿರುದ್ದ ಪ್ರತಿದೂರು ದಾಖಲಿಸಿದ್ದಾರೆ. …
Read More »ರಜೆ ಇದ್ರೂ ಸಹ, ನದಿ ಪಾತ್ರಗಳ ಪರಿಸ್ಥಿತಿ ಪರಶೀಲಿಸಿದ ಜಿಲ್ಲಾಧಿಕಾರಿ…
ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ ಬೆಳಗಾವಿ,- ಪಕ್ಕದ ಮಹಾ ನಿನ್ನೆಯ ದಿನ ಮೊಹರಂ ಹಬ್ಬದ ಸರ್ಕಾರಿ ರಜೆ ಇದ್ದರೂ ಸಹ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಅವರು ಜಿಲ್ಲೆಯ ನದಿಗಳ ಒಳ ಹರಿವು ಹಾಗೂ ಪ್ರವಾಹ ಪರಿಸ್ಥಿತಿ ಎದುರಿಸಲು ಮಾಡಿರುವ ಸಿದ್ಧತೆಗಳನ್ನು ಪರಶೀಲಿಸಿದರು ರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ …
Read More »ಬೆಳಗಾವಿಯಲ್ಲಿ ಅತ್ಯಾಚಾರಕ್ಕೆ ಯತ್ನ ಆರೋಪಿಗೆ, ಥಳಿತ…!!
ಬೆಳಗಾವಿ -ಬುದ್ಧಿಮಾಂದ್ಯೆ ಯುವತಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿಯ ಕಾಕತಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪೋಷಕರು ಜಮೀನಿಗೆ ಹೋಗಿದ್ದ ವೇಳೆ ಸಮಯ ಸಾಧಿಸಿ ಮನೆಗೆ ನುಗ್ಗಿರುವ ಕಾಮುಕ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ,ಯುವತಿ ಚೀರಾಟ ಕೂಗಾಟ ನಡೆಸಿದ ತಕ್ಷಣವೇ ಮನೆ ಒಳಗೆ ಹೋಗಿರುವ ಯುವತಿಯ ಚಿಕ್ಕಪ್ಪ,ಕಾಮುಕನನ್ನು ಹಿಡಿದು ಥಳಿಸಿದ್ದಾನೆ.ಬಳಿಕ ಪ್ರಜ್ಞೆ ತಪ್ಪಿ ಬಿದ್ದು ಕಾಮುಕ …
Read More »ಕ್ಯಾಂಟೋನ್ ಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಕುರಿತು ಸಭೆ
15 ದಿನಗಳಲ್ಲಿ ಸಮೀಕ್ಷಾ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಬೆಳಗಾವಿ ನಗರದ ಪ್ರದೇಶದ ಕ್ಯಾಂಟೋನಮೆಂಟ್ ಏರಿಯಾದ ವಸತಿ ಪ್ರದೇಶವನ್ನು ಬೆಳಗಾವಿ ಮಹಾನಗರ ಪಾಲಿಕೆಗೆ ವಿಲಿನಗೊಳಿಸುವುದಕ್ಕೆ ಸಂಬಂಧಿಸಿದಂತೆ ಕ್ಯಾಂಟೋನ್ಮೆಂಟ್ ಬೋರ್ಡನ ಒಟ್ಟು 1763.78 ಎಕರೆ ಜಾಗೆಯ ವಿವಿಧ ಅಂಶಗಳನ್ನು ಒಳಗೊಂಡಂತೆ ಸಂಪೂರ್ಣ ಸಮೀಕ್ಷೆ ಕೈಗೊಂಡು 15 ದಿನಗಳೊಳಗಾಗಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದ್ದಾರೆ. ರಕ್ಷಣಾ ಸಚಿವಾಲಯದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ …
Read More »ರೈತನ ಮೇಲೆ ಕರಡಿ ದಾಳಿ, ರೈತನಿಗೆ ಗಾಯ
ಲೊಂಡಾದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ 65 ವರ್ಷದ ರೈತನ ಮೇಲೆ ಮೂರು ಕರಡಿ ದಾಳಿ ಮಾಡಿದ ಪರಿಣಾಮ ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರಡಿ ದಾಳಿಗೆ ಒಳಗಾದ ರೈತ ಪ್ರಭು ದೇಸೂರಕರ ಎಂದು ಗುರುತಿಸಲಾಗಿದೆ. ಜಮೀನಲ್ಲಿ ಕೆಲಸ ಮಾಡುತ್ತಿರುವಾಗ ದಾಳಿ ನಡೆಸಿದ ಕರಡಿ ಹಿಂಡು ಪ್ರಭುವಿನ ಮೇಲೆ ಭೀಕರ ದಾಳಿ ನಡೆಸಿವೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read More »ಬೆಳಗಾವಿಯಲ್ಲಿ ಸಭೆ ನಡೆಸಿದ ರಾಹುಲ್ ವಾರ್ನಿಂಗ್ ಮಾಡಿದ್ದೇನು ಗೊತ್ತಾ..??
ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ ಸೂಚನೆ ಬೆಳಗಾವಿ, – ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಸಾರ್ವಜನಿಕರ ಸಮಸ್ಯೆಗಳ ತ್ವರಿತ ಪರಿಹಾಕ್ಕೆ ಮುಂದಾಗಬೇಕು. ತಾಲೂಕುಗಳ ಅಭಿವೃದ್ಧಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಪಾತ್ರ ಮಹತ್ವದಾಗಿದ್ದು, ತಮ್ಮ ಜವಾಬ್ದಾರಿ ಅರಿತು ಸಮರ್ಪಕವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಜು.16) ಜರುಗಿದ …
Read More »ಡಾ. ಸೋನಾಲಿ ಸರ್ನೋಬತ್ ಗೆ ಬಿಜೆಪಿಯಲ್ಲಿ ರಾಜ್ಯಮಟ್ಟದ ಜವಾಬ್ದಾರಿ
ಬೆಂಗಳೂರು : ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿರುವ ಡಾ.ಸೋನಾಲಿ ಸರ್ನೋಬತ್ ಅವರು ನೀಯತಿ ಫೌಂಡೇಶನ್ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಕ್ರೀಯಾಶೀಲ ಬಿಜೆಪಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಸೇವೆಯನ್ನು ಗುರುತಿಸಿ ಅವರಿಗೆ ಪಕ್ಷ ಈಗ ರಾಜ್ಯಮಟ್ಟದ ಜವಾಬ್ದಾರಿ ನೀಡಿದೆ. ಬೆಳಗಾವಿಯ ಬಿಜೆಪಿ ಮಹಿಳಾ ನಾಯಕಿ ಹಾಗೂ ಖ್ಯಾತ ವೈದ್ಯೆ ಡಾ. ಸೋನಾಲಿ ಸರ್ನೋಬತ್ ಅವರನ್ನು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ಪಕ್ಷ …
Read More »ಮಳೆಗಾಲದ ಅಧಿವೇಶನದಲ್ಲಿ ಬೆಳಗಾವಿ ಶಾಸಕರ ಧ್ವನಿ….!!
ಬೆಳಗಾವಿ- ನಮ್ಮ ಕ್ಷೇತ್ರದ ಶಾಸಕರು ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರಿಗೆ ಹೋಗಿದ್ದಾರೆ ಅವರು ನಮ್ಮ ಪರವಾಗಿ ಸದನದಲ್ಲಿ ಅವಾಜ್ ಹಾಕ್ತಾರೋ ಇಲ್ಲವೋ ಎನ್ನುವ ಕುತೂಹಲ ಎಲ್ಲರಿಗೂ ಇರುವದು ಸಹಜ. ಬೆಳಗಾವಿ ಜಿಲ್ಲೆಯ ಶಾಸಕರಾದ ರಾಜು ಕಾಗೆ,ಬಾಬಾಸಾಹಶೆಬ್ ಪಾಟೀಕ, ದುರ್ಯೋಧನ ಐಹೊಳೆ,ಮಹಾಂತೇಶ್ ಕೌಜಲಗಿ ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವಾರು ಜನ ಶಾಸಕರು ಸೋಮವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಭಾಗವಹಿಸಿ ತಮ್ಮ ಕ್ಷೇತ್ರಗಳ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿ ಜಿಲ್ಲೆ ರಾಜ್ಯದಲ್ಲೇ …
Read More »ಸದನದಲ್ಲಿ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಪ್ರಸ್ತಾಪ…
ಬೆಂಗಳೂರು- ಮಳೆಗಾಲದ ಅಧಿವೇಶನ ಶುರುವಾಗಿದೆ.ಮೊದಲ ದಿನದ ಸದನದಲ್ಲಿ ವಾಲ್ಮೀಕಿ ನಿಗಮದ ಹಗರಣದ ಕುರಿತು ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದೆ ಪ್ರಶ್ನೋತ್ತರ ಅವಧಿ ಮುಗಿದ ಬಳಿಕ ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಸದಸ್ಯರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು ಈ ಹಗರಣದ ಕುರಿತು ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಸುಧೀರ್ಘವಾಗಿ ಮಾತನಾಡಿ,187 ಕೋಟಿ ರೂ ನಿಗಮದ ಹಣ ಹೇಗೆ ವರ್ಗಾವಣೆ ಆಯ್ತು …
Read More »ಬೆಳಗಾವಿ: ಮಗನ ಕಿತಾಪತಿಗೆ ವೃದ್ಧ ತಾಯಿಯ ಕಣ್ಣೀರು ……!!
ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರ ಗಮನಕ್ಕೆ…….. ಬೆಳಗಾವಿ-ಮಕ್ಕಳಿದ್ದರೂ ತಾಯಿ ತನ್ನ ಮನೆಯಲ್ಲಿ ಒಂಟಿಯಾಗಿದ್ದಳು ಒಬ್ಬ ಮಗ ಆಗಾಗ ಆಹಾರ ಸಾಮುಗ್ರಿಗಳನ್ನು ಆಗಾಗ ತಾಯಿಗೆ ಕೊಟ್ಟು ಹೋಗುತ್ತಿದ್ದ ಆದ್ರೆ ಇನ್ನೊಬ್ಬ ಮಗ ಬಂದು ತಾಯಿ ವಾಸವಾಗಿದ್ದ ಮನೆಯನ್ನು ತನ್ನ ಹೆಂಡತಿ ಮಕ್ಕಳ ಹೆಸರಿನಲ್ಲಿ ಬರೆಯಿಸಿಕೊಂಡು ತಾಯಿ ವಾಸವಾಗಿದ್ದ ಮನೆಯನ್ನು ಧ್ವಂಸ ಮಾಡಿದ್ದಾನೆ ಜಿಟಿ,ಜಿಟಿ ಸುರಿಯುತ್ತಿರುವ ಮಳೆಯಲ್ಲಿ ಆ ತಾಯಿ ಈಗ ಬೀದಿಪಾಲಾಗಿದ್ದು, ಯಾರಾದ್ರು ಇದ್ರೆ ನನಗೆ ನ್ಯಾಯ ಕೊಡಿಸಿ …
Read More »ಗಂಡ ಕೈಕೊಟ್ಟ.,ಗಂಡನ ಮಾವ, ಲೈಂಗಿಕ ಕಿರುಕುಳ, ಕೊಟ್ಡ, ಎಂದು ಆತ್ಮಹತ್ಯೆಗೆ ಯತ್ನ…
ಬೆಳಗಾವಿ- ನಾನು BE ಇಂಜಿನಿಯರಿಂಗ್ ವರ್ಷಕ್ಕೆ 15 ಲಕ್ಷ ಪ್ಯಾಕೇಜ್ ,( ಪಗಾರ) ಎಂದು ಸುಳ್ಳು ಹೇಳಿ,ಯುವತಿಯನ್ನು ನಂಬಿಸಿದ ಮದುವೆಯಾದ ಬೆಳಗಾವಿಯ ಪೋರ ಈಗ ಮದುವೆ ಮಾಡಿಕೊಂಡ ಯುವತಿಗೆ ವರದಕ್ಷಣೆ ಕೊಡುವಂತೆ ಕಿರುಕಳ ಕೊಡುತ್ತಿದ್ದು, ಗಂಡನ ಮಾವ ಲೈಂಗಿಕ ಕಿರುಕಳ ಕೊಡುತ್ತಿದ್ದಾನೆ ಎಂದು ಆರೋಪಿಸಿರುವ ಬೆಳಗಾವಿಯ ವಿವಾಹಿತ ಯುವತಿ ಇಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 20 ವರ್ಷದ ವಿವಾಹಿತೆಯೋರ್ವಳು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಜಿಲ್ಲಾಸ್ಪತ್ರೆಗೆ …
Read More »