Breaking News

LOCAL NEWS

ಸರ್ಕಾರದ ನಗರೋಥ್ಥಾನ ಯೋಜನೆ ಜಬರದಸ್ತ…..ಬೆಳಗಾವಿ ಅಂಬೇಡ್ಕರ್ ರಸ್ತೆ ಮಸ್ತ..ಮಸ್ತ….!

ಬೆಳಗಾವಿ- ಸರ್ಕಾರ ರಾಜ್ಯದ ಮಹಾನಗರ ಪಾಲಿಕೆಗಳಿಗೆ ಪ್ರತಿ ವರ್ಷ ನಗರೋಥ್ಥಾನ ಯೋಜನೆಯಡಿಯಲ್ಲಿ ನೂರು ಕೋಟಿ ರೂ ಅನುದಾನ ಕೊಡುವ ನಿರ್ಧಾರ ಕೈಗೊಂಡಾಗಿನಿಂದ ರಾಜ್ಯದ ಮಹಾನಗರಗಳ ನಸೀಬು ಖುಲಾಯಿಸಿದೆ ನೂರು ಕೋಟಿ ರೂ ಅನುದಾನದಲ್ಲಿ ಚನ್ನಮ್ಮ ವೃತ್ತದಿಂದ ಕೃಷ್ಣದೇವರಾಯ ಸರ್ಕಲ್ ವರೆಗಿನ ಭಾರತ ರತ್ನ ಡಾ ಬಿಆರ್ ಅಂಬೇಡ್ಕರ್ ರಸ್ತೆ ಈಗ ಫುಲ್ ಸ್ಮಾರ್ಟ್ ಆಗುತ್ತಿದೆ ಈ ರಸ್ತೆಯ ವಿಭಾಜಕಗಳಲ್ಲಿ ಅತ್ಯಾಕರ್ಷಕ ಬೀದಿ ದೀಪಗಳನ್ನು ಅಳವಡಿಸುವ ಕಾರ್ಯ ಭರದಿಂದ ಸಾಗಿದೆ ಜೊತೆಗೆ …

Read More »

ಪೋಲೀಸರ ಬಲೆಗೆ ಬಿದ್ದ ಬೆಳಗಾವಿಯ ಫೇಸ್ ಬುಕ್ ರೋಮಿಯೋ…

ಬೆಳಗಾವಿ- ಫೇಸ್‌ಬುಕ್‌ ನಲ್ಲಿ ಯುವತಿಯ ಪರಿಚಯ ಮಾಡ್ಕೊಂಡು, ಆಕೆಯ ಜೊತೆ ಲವ್ವಿಡವ್ವಿ ನಾಟಕವಾಡಿದ ಬಳಿಕ ಕಾಮುಕ ಯುವಕ, ಯುವತಿಯನ್ನೆ ಬ್ಲ್ಯಾಕ್ ಮೇಲ್ ಮಾಡಲು ಮುಂದಾಗಿ ಈಗ ಪೊಲೀಸ ಅತಿಥಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ ಮಹೇಶ ಚಿಣ್ಣನ್ನವರ್ ಎಂಬಾತ ತನ್ನ ಜೊತೆ ತೆಗಿಸಿಕೊಂಡ ಪೋಟೋ ಇಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಹಣ ಕೊಡದೆ ಹೋದರೆ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿ ಬಿಟ್ಟು ಮರ್ಯಾದೆ …

Read More »

ಕಿತ್ತೂರ ಅಭಿವೃದ್ಧಿ ಪ್ರಾಧಿಕಾರಕ್ಕೆ ಐದು ಕೋಟಿ ರೂ ಪ್ರಸ್ತಾವನೆ- ಜಾರಕಿಹೊಳಿ

ಬೆಳಗಾವಿ: ಸ್ವಾಭಿಮಾನದ ಸಂಕೇತವಾದ ಐತಿಹಾಸಿಕ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವರಾದ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ್ದ, ಕಿತ್ತೂರು ಉತ್ಸವ-2017ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಿತ್ತೂರು ಉತ್ಸವವನ್ನು ಮಾದರಿಗೊಳಿಸಲು ಸರ್ಕಾರಕ್ಕೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ 5ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಪ್ರತಿ …

Read More »

ಕನ್ನಡಿಗರ ಮೇಲೆ ಗೋವಾ ಸರ್ಕಾರದ ದರ್ಪ,ಕನ್ನಡಿಗರ ಬಡಾವಣೆ ದ್ವಂಸ.

ಬೆಳಗಾವಿ-ಕನ್ನಡಿಗರ ಮೇಲೆ ಗೋವಾ ಸರ್ಕಾರದ ದರ್ಪ ಮುಂದುವರೆದಿದೆ ಗೋವಾ ಪೋಲೀಸರು ಪಾಲಿಕೆ ಅಧಿಕಾರಿಗಳು ಗೋವಾ ಕನ್ನಡಿಗರ ಬಡಾವಣೆಯ ಮೇಲೆ ಬೋಲ್ಡೇಝರ್ ಹರಿದಿದ್ದಾರೆ ಸುಮಾರು 6 ಜೆಸಿಬಿ ಹಾಗೂ 10 ಟಿಪ್ಪರ್ ನಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದು ಜಿಲ್ಲಾಧಿಕಾರಿ, ತಹಶೀಲ್ದಾರರ, ನಗರಪಾಲಿಕೆಯ ಅಧಿಕಾರಿಗಳು, ಹಿರಿಯ ಪೋಲಿಸ್ ಅಧಿಕಾರಿಗಳು ಸೇರಿ 500 ಕ್ಕೂ ಹೆಚ್ಚು ಬಿಗಿ ಪೋಲಿಸ್ ಭಧ್ರತೆಯಲ್ಲಿ ಕನ್ನಡಿಗರ ಮನೆ ತೆರವು ಕಾರ್ಯಾಚರಣೆ ನಡೆಯುತ್ತಿದೆ ಬೆಳಿಗ್ಗೆ ದೇವಸ್ಥಾನದ ಪೂಜೆ ನೆರವೇರಿಸಿದ್ದ ಕನ್ನಡಿಗರಿಗೆ …

Read More »

ಬಾಲಚಂದ್ರ ಜಾರಕಿಹೊಳಿ ವಾರಂಟಿ.. ಮೂಡಗಿ ತಾಲ್ಲೂಕು ಆಗೋದು ಗ್ಯಾರಂಟಿ

ಬೆಳಗಾವಿ- ಮೂಡಲಗಿ ತಾಲ್ಲೂಕು ಆಗಲೇಬೇಕು ಅಂತ ಕೆಲವರು ಜಾರಕಿಹೊಳಿ ಸಹೋದರರ ವಿರುದ್ಧ ಸಮರ ಸಾರಿದ್ದಾರೆಆದರೆ ಮೂಡಲಗಿ ತಾಲ್ಲೂಕು ಆಯ್ತು ಅಂತ ವಾರದೊಳಗೆ ಆದೇಶ ತರುವ ವ್ಯೆಕ್ತಿ ಅರಬಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅನ್ನೋದು ನೂರಕ್ಕೆ ನೂರು ಗ್ಯಾರಂಟಿ ಮೂಡಲಗಿ ತಾಲ್ಲೂಕು ಆಗಬೇಕಂತ ಹಲವಾರು ಸಮೀತಿಗಳು ಹಲವಾರು ಸರ್ಕಾರಗಳಿಗೆ ವರದಿ ನೀಡಿದ್ದವು ಹಿಂದಿನ ಬಿಜೆಪಿ ಸರ್ಕಾರ ಮೂಡಲಗಿ ಯನ್ನು ತಶಲ್ಲೂಕು ಮಾಡಲಿಲ್ಲ ಅದರ ಹಿಂದಿನ ಸಮ್ಮಿಶ್ರ ಸರ್ಕಾರವೂ ತಾಲ್ಲೂಕು ಮಾಡಲಿಲ್ಲ ಗೋಕಾಕ …

Read More »

ಬೆಳಗಾವಿಯಲ್ಲಿ ರೈತ ಕ್ರಾಂತಿ..ಪ್ರತಿಯೊಬ್ಬ ರೈತನಿಂದ ಐವತ್ತು ರೂ ವಸೂಲಿ

  ಬೆಳಗಾವಿ- ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಬೆಳಗಾವಿಯಲ್ಲಿ ರೈತರು ಬೀದಿಗಿಳಿದಿದ್ದಾರೆ. ತಮ್ಮ ಸಾಲವನ್ನ ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ವಿನೂತನ ಅರ್ಜಿ ಚಳುವಳಿಯನ್ನ ನಡೆಸಿದ್ರು. ೨೫ ಸಾವಿರಕ್ಕೂ ಹೆಚ್ಚು ರೈತರು ತಮ್ಮ ಸಾಲ ಮನ್ನಾ ಮಾಡುವಂತೆ ಪ್ರತ್ಯೇಕ ಅರ್ಜಿಗಳನ್ನ ಸಲ್ಲಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ‌ ನೀಡಿದರು. ಬೆಳಗಾವಿಯಲ್ಲಿಂದು ರೈತರು ತಮ್ಮ ಸಾಲ ಮನ್ನಾಗೆ ಆಗ್ರಹಿಸಿ ವಿನೂತನ ಅರ್ಜಿ ಚಳುವಳಿ ನಡೆಸಿದ್ರು. ನಗರದ ಸರ್ದಾರ್ ಮೈದಾನಲ್ಲಿ …

Read More »

ಖಾಸಗಿ ಆಸ್ಪತ್ರೆಗಳ ಮೇಲಿನ ನಿಯಂತ್ರಣ ವಿಧೇಯಕ ಮಂಡನೆಗೆ ನಿರ್ಧಾರ

ಬೆಳಗಾವಿ- ಬೆಳಗಾವಿಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಇಂದ್ರಧನುಷ್ ಅಭಿಯಾನಕ್ಕೆ ಆರೋಗ್ಯ ಸಚಿವ ರಮೇಶಕುಮಾರರಿಂದ ಚಾಲನೆ ದೊರೆಯಿತು. ನಗರದ ಬಿಮ್ಸ್ ಆವರಣದಲ್ಲಿ ಇಂದ್ರಧನುಷ್ ಅಭಿಯಾನ ಚಾಲನೆ ನೀಡಿದ ಸಚಿವರು ಇಂದ್ರ ಧನುಷ್ ಅಭಿಯಾನದ ಐಇಸಿ,ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿದ್ರು. ಇಂದ್ರಧನುಷ್ ಲಸಿಕೆಯಲ್ಲಿ ಗರ್ಭಿಣಿಯರಿಗೆ ಟಿಟಿ ಲಸಿಕೆ.ಎರಡು ವರ್ಷದ ಮಕ್ಕಳಿಗೆ ಬಿಸಿಜಿ, ಪೊಲಿಯೋ ,ರುಬೆಲ್ಲಾ, ದಡಾರ ಪ್ರತ್ಯೇಕ ಲಸಿಕೆ ಹಾಕಬಹುದಾಗಿದೆ. ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮನೆ..ಮನೆಗೆ ಕಾಂಗ್ರೆಸ್….!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಜಪತಿ ಗ್ರಾಮದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ಈರಣ್ಣ ಮತ್ತಿಕಟ್ಟಿ ಅವರು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರ ನೀಡಿದ 165 ಆಶ್ವಾಸನೆ ಗಳಲ್ಲಿ ಶೇ 99 ರಷ್ಟು ಭರವಸೆಗಳನ್ನು ಈಡೇರಿಸಿದೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಬರಗಾಲವಿದ್ದರೂ ಸರ್ಕಾರ ಅನ್ನ ಭಾಗ್ಯ ಕ್ಷೀರ ಭಾಗ್ಯ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಜನರ …

Read More »

ಕೋರ್ಟ್ ಆದೇಶದ ಪ್ರತಿ ಇನ್ನೂ ಕೈ ತಲುಪಿಲ್ಲ- ಅಮರನಾಥ ರೆಡ್ಡಿ

ಬೆಳಗಾವಿ- ನಿರ್ಮಾಪಕ ಆನಂದ ಅಪ್ಪಗೋಳ ಬಂಧನ ಪ್ರಕರಣದ ಕುರಿತು ನಿನ್ನೆ ಧಾರವಾಡ ಹೈಕೋರ್ಟ್ ವಿಚಾರಣೆಗೆ ತಡೆ ನೀಡಿದ್ದ ಹಿನ್ನಲೆಯಲ್ಲಿ ಬೆಳಗಾವಿ ಡಿಸಿಪಿ ಅಮರನಾಥ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ ಆನಂದ ಅಪ್ಪಗೋಳ ವಿಚಾರಣೆ ಮುಂದುವರೆದಿದ್ದು ಧಾರವಾಡ ಹೈಕೋರ್ಟ್ ಆದೇಶ ಪ್ರತಿ ಇನ್ನೂ ನಮಗೆ ತಲುಪಿಲ್ಲ ಎಂದು ಅಮರನಾಥ ರೆಡ್ಡಿ ತಿಳಿಸಿದ್ದಾರೆ ಹೈಕೋರ್ಟ್ ಆದೇಶ ಪ್ರತಿ ಸಿಕ್ಕ ಬಳಿಕ ಬೆಳಗಾವಿ ನ್ಯಾಯಾಲಯದ ಗಮನಕ್ಕೆ ತರಲಾಗುವುದು. ಮುಂದೆ ನ್ಯಾಯಾಲಯದ ಆದೇಶದಂತೆ ಕ್ರಮಕೈಗೊಳ್ಳಲಾಗುವುದು. ಆನಂದ ಅಪ್ಪಗೋಳ …

Read More »

ಬೆಳಗಾವಿಯಲ್ಲಿ ದಸರಾ.ದುರ್ಗಾ ಮಾತಾ ದೌಡ..ಸಂಬ್ರಮ

ಬೆಳಗಾವಿ- ನಾಡ ಹಬ್ಬ ದಸರಾವನ್ನು ಕುಂದಾ ನಗರಿ ಬೆಳಗಾವಿಯಲ್ಲಿ ಅತ್ಯಂತ ವಿಭಿನ್ನವಾಗಿ ಆಚರಣೆ ಮಾಡಲಾಗುತ್ತಿದೆ. ನಗರದಲ್ಲಿ ದಸರಾ ಹಬ್ಬದ ಪ್ರಯುಕ್ತ ದುರ್ಗಾ ಮಾತಾ ದೌಡ್ ಕಾರ್ಯಕ್ರಮ ನಡೆಯುತ್ತಿದೆ. ಈ ದೌಡ್ ನಲ್ಲಿ ಸಾವಿರಾರು ಜನ ಯುವಕರು, ಯುವತಿಯರು ಪಾಲ್ಗೊಳ್ಳುತ್ತಾರೆ. ದೌಡ್ ನಡೆಯುವ ಪ್ರದೇಶದಲ್ಲಿ ಜನರು ರಸ್ತಗಳಿಗೆ ರಂಗೋಲಿಯನ್ನು ಬಿಡಿಸಿ ರಸ್ತೆಗಳನ್ನು ಅಲಂಕರಿಸುತ್ತಾನೆ. ಬೆಳಗ್ಗೆ 5.30ಕ್ಕೆ ಆರಂಭವಾಗುವ ದೌಡ್ ನಲ್ಲಿ ಬಣ್ಣದ ಪೈಜಾಮ, ಕೇಸರಿ ಪೇಟ್ ಧರಿಸಿ ಸಾವಿರಾರು ಜನ ಪಾಲ್ಗೊಳ್ಳುತ್ತಾರೆ. …

Read More »

ವಂಚನೆ ಪ್ರಕರಣ ಆನಂದ ಅಪ್ಪುಗೋಳ್ ಗೆ ರಿಲೀಫ್…

ಬೆಳಗಾವಿ- ರಾಯಣ್ಣಾ ಸೋಸೈಟಿಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠ ಮಹತ್ವದ ತೀರ್ಪು ನೀಡಿದೆ ಸಹಕಾರಿ ಇಲಾಖೆ ದಾಖಲಿಸಿದ ಎಫ್ಐಆರ್ ಗೆ ತಡೆಯಾಜ್ಞೆ ನೀಡಿದೆ ಸೊಸೈಟಿ ಅಧ್ಯಕ್ಷ ಆನಂದ ಅಪ್ಪುಗೋಳ್ ಸೇರಿ ೧೬ಜನರ ಮೇಲೆ ಹಾಕಿದ್ದ ಎಪ್ ಐಆರ್ ತಡೆಯಾಜ್ಞೆ ಸಿಕ್ಕಿದೆ ಧಾರವಾಡ ಹೈಕೋರ್ಟ್ ನಿಂದ ಮಹತ್ವದ ಆದೇಶ ಹೊರಬಂದಿದೆ ಸೆಪ್ಟೆಂಬರ್ ೪ರಂದು ಸಹಕಾರಿ ಇಲಾಖೆಯ ನಿಬಂಧಕರು ಆನಂದ ಅಪ್ಪುಗೋಳ್ ಮತ್ತು ರಾಯಣ್ಣ ಸೊಸೈಟಿ ವಿರುದ್ಧ ದೂರು …

Read More »

ವಿಜಯಪೂರ ಅಥವಾ ಬಾಗಲಕೋಟೆ ಜಿಲ್ಲೆಯಿಂದ ಸ್ಪರ್ಧೆ- ಯಡಿಯೂರಪ್ಪ

ಬೆಳಗಾವಿ – ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ದಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಳಗಾವಿಯ ಬಿಹೆಪಿ ನಾಯಕರು ಅದ್ಧೂರಿಯಾಗಿ ಬರಮಾಡಿಕೊಂಡರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ನಾನು ದಾಖಲೆಗಳನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೆನೆ. ದಾಖಲೆಗಳನ್ನು ಸಂಗ್ರಹ ಮಾಡುತ್ತಿದ್ದೆನೆ. ಕೆಲ ದಾಖಲೆಗಳನ್ನು ಸರ್ಕಾರವೆ ಸರಿಯಾಗಿ ಕೊಡದೆ ಮುಚ್ಚಿಹಾಕುವ ಕೆಲಸಕ್ಕೆ ಕೈ ಹಾಕಿದೆ ಎಂದು ಯಡಿಯೂರಪ್ಪ ಆರೋಪಿಸಿದರು ಆದಷ್ಟು ಬೇಗ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡುತ್ತೆನೆ ಎಂದರು ಬಾಗಲಕೋಟ …

Read More »

ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ತಿಪ್ಪೆಯಲ್ಲಿ ಶವ ಹೂತು ಹಾಕಿದ ಕಿರಾತಕ

ಬೆಳಗಾವಿ- ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಾಲಕಿಯ ಶವವನ್ನು ಮನೆಯ ಪಕ್ಕದ ತಪ್ಪೆಯಲ್ಲಿ ಹೂತು ಹಾಕಿದ ಹೃದಯ ವಿದ್ರಾವಕ ಘಟನೆ ನಡೆದಿದೆ ಅತ್ಯಾಚಾರ ಮಾಡಿದ ಬಳಿಕ ಕೊಲೆ ಮಾಡಿ ಶವ ಹೂತು ಹಾಕಿದ ಕಾಮುಕ ಕಿರಾತಕ ಉದಪ್ಪ ಗಾಣಿಗೇರ (೨೮) ಎಂಬಾತನಿಂದ ಕೃತ್ಯ ನಡೆದಿದೆ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದು ಅತ್ಯಾಚಾರ ಮಾಡಿದ ಕಿರಾತಕ ಅತ್ಯಾಚಾರ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ ಉದಪ್ಪ, ಕೊಲೆ …

Read More »

ಕೇಂದ್ರದ ವಿರುದ್ಧ ಬೆಳಗಾವಿ ಕಾಂಗ್ರೆಸ್ ಕಿಡಿ, ಪೆಟ್ರೋಲ್ ಡಿಸೈಲ್ ಬೆಲೆ ಏರಿಕೆಗೆ ವಿರೋಧ

ಪೆಟ್ರೋಲ್ ಡಿಸೇಲ್ ದರ ಹೇಚ್ಚಳವನ್ನು ಖಂಡಿಸಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸನಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ಕಾಂಗ್ರೆಸ್ ಯುವ ಘಟಕ ಮತ್ತು ಜಿಲ್ಲಾ ಘಟಕದಿಂದ ನಗರದ ಚನ್ನಮ್ಮ ವೃತ್ತದಲ್ಲಿ ಪ್ರಾರಂಭವಾದ ಪ್ರತಿಭಟನೆ. ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲತಿಗೆ ಮನವಿ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಪ್ರತಿಭಟನೆ ಮಾಡಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅದ್ಯೆಕ್ಷ ಪೈಜಾನ್ ಶೇಠ್. ಚನ್ನರಾಜ್ ಹಟ್ಟಿಹೋಳಿ . …

Read More »

BELAGAVI CITY CONGRESS WILL COLAPSE VERY SOON.

  Belagavi sept 20 – Congress party decided to major surgery  in the district and  set up  Two units due to differences  between Jarkiholi brothers. According to sources, Belagavi city unit plan cancelled  and decided to set up  One unit in Chikkodi and another one unit Belagavi parliamentary constituency. Earlier …

Read More »