Breaking News

LOCAL NEWS

ಬೆಳಗಾವಿ ಎಪಿಎಂಸಿ ಠಾಣೆಗೆ ಹೋಮ್ ಮಿನಿಸ್ಟರ್ ಧಿಡೀರ್ ಭೇಟಿ..

ಬೆಳಗಾವಿ- ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಧಿಡೀರ್ ಭೇಟಿ ನೀಡಿದ್ದಾರೆ ಗೃಹ ಸಚಿವ ರಾಮಲಿಂಗಾರೆಡ್ಡಿಗೆ ಐಜಿಪಿ ರಾಮಚಂದ್ರರಾವ್ ಸಾಥ್ ನೀಡಿದ್ದು ಸಚಿವರಿಗೆ ಬೆಳಗಾವಿ ಪೊಲೀಸ್ ಕಮೀಷನರ್ ಟಿ.ಜಿ.ಕೃಷ್ಣಭಟ್ , ಡಿಸಿಪಿಗಳಾದ ಸೀಮಾ ಲಾಟಕರ ಮತ್ತು ಅಮರನಾಥ ರೆಡ್ಡಿ ಅವರು ಮಾಹಿತಿ ನೀಡಿದರು ಠಾಣೆಯ ಪ್ರಕರಣಗಳ ತನಿಖಾ ಪ್ರಗತಿಯನ್ನು ಗೃಹ ಸಚಿವರು ಪರಿಶೀಲಿಸಿದರು

Read More »

ಹಲವಾರು ದಶಕಗಳ ಕನಸು ನನಸಾಯ್ತು..ಲಕ್ಷ್ಮೀ ಹೆಬ್ಬಾಳಕರ ಪ್ರಯತ್ನ ಸೆಕ್ಸೆಸ್ ಆಯ್ತು…!

ಬೆಳಗಾವಿ- ಹಿರೇಬಾಗೇವಾಡಿ ,ಗಜಪತಿ,ಬೆಂಢಿಗೇರಿ ಮುತ್ನಾಳ ಸೇರಿದಂತೆ ಒಟ್ಟು ಆರು ಗ್ರಾಮಗಳ ಕೆರೆ ತುಂಬಿಸುವ ಯೋಜನೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಟೆಂಡರ್ ಪ್ರಕ್ರಿಯೆ ಮುಗುದು ದಾವಣಗೇರೆ ಮೂಲದ ಕೆ ವಿ ಆರ್ ಕನ್ಸಟ್ರಕ್ಷನ್ ಕಂಪನಿಗೆ ಗುತ್ತಿಗೆ ನೀಡಲಾಗಿದ್ದು ಡಿಸೆಂಬರ ಮೊದಲ ವಾರದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ ಪಾರಿಶ್ವಾಡ ಗ್ರಾಮದ ಮಲಪ್ರಭಾ ನದಿಯಿಂದ ಹಿರೇಬಾಗೇವಾಡಿ ಗ್ರಾಮದವರೆಗೆ 11.5 ಕೋಟಿ ರೂ ವೆಚ್ಚದಲ್ಲಿ …

Read More »

ಬೆಳಗಾವಿ ಅಧಿವೇಶನ ಸಂಪೂರ್ಷ ವಿಫಲ..ವಿಫಲ..ವಿಫಲ

ಸುವರ್ಣ ವಿಧಾನಸೌಧದ ಬಳಿ ವಾಟಾಳ್ ಘರ್ಜನೆ…. ಬೆಳಗಾವಿ- ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಮುಂಬೈ ಕರ್ನಾಟಕ,ದ ಅಭಿವೃದ್ಧಿಯ ದಿಕ್ಸೂಚಿ ಆಗಬೇಕಿದ್ದ ಬೆಳಗಾವಿಯ ಚಳಿಗಾಲದ ಅಧಿವೇಶನ ಈ ಭಾಗದ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಕೂಡಲೇ ಉಭಯ ಸಧನಗಳ ಕಲಾಪಗಳನ್ನು ವಿರ್ಜಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸುವರ್ಣ ಸೌಧದ ಎದುರು ಗುಡುಗಿದರು ಸುವರ್ಣ ಸೌಧದ ಎದುರು ತಮ್ಮ ಕನ್ನಡ ಕಾರ್ಯಕರ್ತರ ಜೊತೆ ಆಗಮಿಸಿದ ಅವರು ಶಾಸಕರಿಗೆ …

Read More »

ನಾಗರಾಜ್ ದಾಳಿ…ಬೆದರಿದ ಪೋಲೀಸರು..ಬೆಂಬಿಡದ ನಾಗರಾಜ್ ಭೀತಿ …

.ಬೆಚ್ಚಿಬಿದ್ದ ಪೋಲೀಸರು…! ಬೆಳಗಾವಿ- ಬೆಳಗಾವಿಯ ಪೊಲೀಸ್ ಕ್ವಾಟರ್ಸ್ ಗೆ ಇಂದು ಬೆಳ್ಳಂಬೆಳಿಗ್ಗೆ ವಿಶೇಷ ಅತಿಥಿ ಆಗಮಿಸಿದ್ದು, ಒಂದು ಕ್ಷಣ ಪೋಲಿಸರು ಮತ್ತು ಕುಟುಂಬ ಸ್ಥರು ಗಾಬರಿಗೊಂಡು ಕಕ್ಕಾಬಿಕ್ಕಿಯಾದ್ರು. ಬೆಳಗಾವಿ ನಗರದಲ್ಲಿ ಪೊಲೀಸರ ಕ್ವಾಟರ್ಸ್ ನಲ್ಲಿ ಅತಿಥಿಯಾಗಿ ಬಂದ ದೊಡ್ಡ ಹಾವು ಪ್ರತ್ಯೆಕ್ಷವಾಗಿದೆ. ಇದರಿಂದ ಬೆಚ್ಚಿ ಬಿದ್ದ ಪೊಲೀಸ್ ಕುಟುಂಬಗಳು ಮಕ್ಕಳ ಸಮೇತ ಹೋರಗಡೆ ಬಂದು ಚಿರಾಡತೋಡಗಿದ್ರು. ಈ ಕ್ವಾರ್ಟರ್ಸ್ ನಲ್ಲಿ ಆಗಾಗ ಹಾವು ಚೇಳುಗಳ ಕಾಟ ಹೆಚ್ಚಾಗಿದ್ದು, ಕಳೆದ ಒಂದು …

Read More »

ಬೆಳಗಾವಿ ಅಧಿವೇಶನದಲ್ಲಿ ಗೋವಾ…ಹವಾ .. ಬೀಚ್ ಹೋಗೋಣ ಮಜಾ ಮಾಡೋಣ ಅಂದವರ್ಯಾರು ಗೊತ್ತಾ.?

ಬೆಳಗಾವಿ- ಬೆಳಗಾವಿ ಅಧಿವೇಶನ ದಉಭಯ ಸಧನಗಳಲ್ಲಿ ಅಂತಹದ್ದೇನೂ ಘನಂದಾರಿ ಚರ್ಚೆಗಳು ನಡೆಯಲಿಲ್ಲ ಆದರೆ ಸದನದ ಹೊರಗೆ ವಿಧಾನಸಭೆಯ ಕಾರ್ಯದರ್ಶಿ ಕೆಸಿ ಮೂರ್ತಿ ಮಹಿಳಾ ಸಿಬ್ಬಂದಿ ಯೊಬ್ಬರನ್ನು ಗೋವಾ ಬೀಚ್ ಗೆ ಕರೆದ ಸುದ್ಧಿ ವಿಧಾನಸಬೆಯ ಮೊಗಸಾಲೆಯಲ್ಲಿ ಚರ್ಚೆಗೆ ಗ್ರಾಸವಾಯಿತು ಬೆಳಗಾವಿಯಿಂದ ಜಸ್ಟ್ ಒಂದು ಗಂಟೆಯ ಅವಧಿ ಪಯಣಿಸಿದ್ರೆ ರಸಿಕರ ತಾಣ ಗೋವಾ ಸಿಗುತ್ತೆ. ಬೆಳಗಾವಿ ಅಧಿವೇಶನದಲ್ಲಿ ಶುಕ್ರವಾರ ಸಂಜೆಯಿಂದ ರವಿವಾರ ಸಂಜೆಯವರೆಗೆ ಬಹುತೇಕ ವಿಧಾನಸೌಧವೇ ಗೋವಾಗೆ ಶಿಫ್ಟ್ ಆಗಿರುತ್ತದೆ. ವಿಧಾನಸಭೆಯ …

Read More »

ಶಾಸಕ ಸಂಜಯ್ ಪಾಟೀಲರಿಗೆ ಸತೀಶ ಜಾರಕಿಹೊಳಿ ಟಾಂಗ್…..!!!

ಬೆಳಗಾವಿ- ಶಾಸಕ ಸಂಜಯ ಪಾಟೀಲ್ ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ಬೇಕಾ ಬಿಟ್ಟಿ ಹೇಳಿಕೆ ನೀಡುವದು ಸರಿಯಲ್ಲ ಅವರು ಹಿಂದೂನೆ ಅಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸಂಜಯ್ ಪಾಟೀಲರಿಗೆ ಟಾಂಗ್ ನೀಡಿದರು ಜೈನ ತೀರ್ಥಂಕರು ಹಿಂದೂ ಧರ್ಮದಲ್ಲಿ ಆದ ಅನ್ಯಾಯವನ್ನು ಸಹಿಸಲಾಗದೇ ಹಿಂದೂ ಧರ್ಮದಿಂದ ಹೊರ ಬಂದು ತಮ್ಮದೇ ಆದ ಜೈನ ಧರ್ಮ ಸ್ಥಾಪಿಸಿಕೊಂಡಿದ್ದು ಇತಿಹಾಸ ಸಂಜಯ ಪಾಟೀಲ್ ಮೊದಲು ಇತಿಹಾದ ತಿಳಿದುಕೊಳ್ಳಬೇಕು ಆಮೇಲೆ ಮಾತಾಡಬೇಕು ಎಂದು ಸತೀಶ್ ಜಾರಕಿಹೊಳಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಅದಲ್..ಬದಲ್..ಪಾಲಿಟಿಕ್ಸ….!

  ಬೆಳಗಾವಿ- ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯ ರಾಜಕೀಯ ದಿಕ್ಸೂಚಿ ಬದಲಾಗುತ್ತಿದೆ ಪಕ್ಷಾಂತರ ಹಾವಳಿ ಶುರುವಾಗಿದೆ ಎಂಈಎಸ್ ನಾಯಕ ಮಾಜಿ ಮಹಾಪೌರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಂಈಎಸ್ ರೆಬೆಲ್ ಅಭ್ಯರ್ಥಿ ಶಿವಾಜಿ ಸುಂಠಕರ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಎಂಈಎಸ್ ತೊರೆದು ಬಿಜೆಪಿ ಸೇರಲಿದ್ದಾರೆ ಇವರ ಜೊತೆಗೆ ಖ್ಯಾತ ನ್ಯಾಯವಾದಿ ಎಜಿ ಮುಳವಾಡಮಠ ಅವರೂ ಅಧಿಕೃತವಾಗಿ ಇಂದು ಬಿಜೆಪಿ ಸೇರಲಿದ್ದಾರೆ ಮುಳವಾಡಮಠ ಅವರ ಬಿಜೆಪಿ ಸೇರ್ಪಡೆಯಿಂದ ಬೆಳಗಾವಿ …

Read More »

ಬಿಜೆಪಿ ಟಿಕೆಟ್ ಸಿಗದಿದ್ದರೂ ಬೆಳಗಾವಿ ಉತ್ತರದಿಂದ ಸ್ಪರ್ದೆ ಖಚಿತ- ಶಶಿಕಾಂತ ಸಿಧ್ನಾಳ

ಬೆಳಗಾವಿ- ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಸ್ ಬಿ ಸಿಧ್ನಾಳ ಪುತ್ರ ಶಶಿಕಾಂತ ಸಿದ್ನಾಳ ಬಿಜೆಪಿ ಮುಖಂಡರಾಗಿದ್ದು ಬೆಳಗಾವಿ ಉತ್ತರ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ನಾನೆ. ಬಿ.ಜೆ.ಪಿ ಟಿಕೆಟ್ ಸಿಗದಿದ್ದರೆ ಕನ್ನಡ ಮರಾಠಿ, ಹಿಂದು ಏಕೀಕರಣ ಸಮೀತಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದ್ದಾರೆ ಬಿ.ಜೆ.ಪಿ ಯಲ್ಲಿ ಬಂಡಾಯ ಬಾವುಟ ಹಾರಿಸಿದ ಶಶಿಕಾಂತ ಸಿದ್ನಾಳ ಈ ಬಾರಿ ಬಿಜೆಪಿ ಟಿಕೆಟ್ ಸಿಗದಿದ್ದರೆ ಕನ್ನಡ ಮರಾಠಿ ಏಕೀಕರಣ ಸಮೀತಿ ಎಂಬ …

Read More »

ಬೆಳಗಾವಿಯ ನೀರಾವರಿ ಇಲಾಖೆ ಕಚೇರಿ ಆಗಲಿದೆ ಪೋಲೀಸ್ ಆಯುಕ್ತರ ಕಚೇರಿ

ಬೆಳಗಾವಿ- ಬೆಳಗಾವಿ ನಗರದ ಕ್ಲಬ್ ರಸ್ರೆಯಲ್ಲಿರುವ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರರ ಕಚೇರಿ ಪೋಲೀಸ್ ಆಯುಕ್ತರ ಕಚೇರಿ ಆಗೋದು ಗ್ಯಾರಂಟಿ ಆಗಿದೆ ವಿಧಾನಸಭೆಯ ಸ್ಪೀಕರ್ ಕೋಳಿವಾಡ್ ಅವರು ಕ್ಲಬ್ ರಸ್ತೆಯ ನೀರಾವರಿ ಇಲಾಖೆಯ ಕಚೇರಿಯನ್ನು ಬೆಳಗಾವಿ ಪೋಲೀಸ್ ಆಯುಕ್ತರ ಕಚೇರಿಗೆ ಹಸ್ತಾಂತರ ಮಾಡಬೇಕು ಎಂದು ಸ್ಪೀಕರ್ ಕೋಳಿವಾಡ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅದಕ್ಕೆ ಹಸೀರು ನಿಶಾನೆ ತೋರಿಸಿದ್ದಾರೆ ಬೆಳಗಾವಿ ಕ್ಲಬ್ ರಸ್ತೆ ಯಲ್ಲಿರುವ …

Read More »

20 ರಂದು ಸಿಎಂ ಸಿದ್ರಾಮಯ್ಯ ಬೆಳಗಾವಿ CBT ಬಸ್ ನಲ್ಲಿ ಪ್ರಯಾಣ ಮಾಡ್ತಾರಂತೆ

  ಬೆಳಗಾವಿ- ರಾಜ್ಯ ಸಾರಿಗೆ ಇಲಾಖೆ ಇದೇ ತಿಂಗಳು 20 ರಂದು ಸೋಮವಾರ ರಾಜ್ಯದಾದ್ಯಂತ ಬಸ್ ಡೇ ಆಚರಣೆ ಮಾಡುತ್ತಿದೆ ಅಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಸಿಬಿಟಿ ಬಸ್ ನಲ್ಲಿ ಸುವರ್ಣ ಸೌಧಕ್ಕೆ ಪ್ರಯಾಣ ಮಾಡುವ ಮೂಲಕ ಬಸ್ ಡೇ ಗೆ ಚಾಲನೆ ನೀಡಲಿದ್ದಾರೆ ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಸಾರಿಗೆ ನಿಗಮದ ಅಧ್ಯಕ್ಷ ಡಂಗನವರ ಅವರ ನೇತ್ರತ್ವದಲ್ಲಿ ಬಸ್ ಡೇ ಕುರಿತು ಜನಜಾಗೃತಿ ಮೂಡಿಸಲಾಯಿತು ಬೈಕ್ ಸವಾರರಿಗೆ ಬಿತ್ತಿಪತ್ರ …

Read More »

ರಾಜ್ಯ ಮಹಿಳಾ ಕಾಂಗ್ರೆಸ್ ನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ..

ಬೆಳಗಾವಿ- ಮಾಜಿ ಪ್ರದಾನಿ ದಿ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಇದೇ ತಿಂಗಳ 18 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವದಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿ ಮಹಿಳಾ ಕುಲಕ್ಕೆ ಸ್ಪೂರ್ತಿಯ ಸೆಲೆಯಾಗಿದು ಅವರು ಮಾಡಿರುವ ಸಾಮಜಿಕ ಕಾರ್ಯಗಳು ಬಡವರ ಪರವಾಗಿ ಅವರು ಜಾರಿಗೆ ತಂದ ಯೋಜನೆಗಳು ಜಗತ್ತಿಗೆ …

Read More »

ವೈದ್ಯರ ಹೋರಾಟ…ರೋಗಿಗಳ ಪರದಾಟ…ಸರ್ಕಾರಿ ಆಸ್ಪತ್ರೆಗಳಲ್ಲಿ ಚೆಲ್ಲಾಟ…!

ಬೆಳಗಾವಿ- ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಖಾಸಗಿ ವೈದ್ಯರ ನಿಯಂತ್ರಣ ಕಾಯ್ದೆಯನ್ನು ವಿರೋಧಿಸಿ ರಾಜ್ಯದ ಖಾಸಗಿ ವೈದ್ಯರು ನಡೆಸುತ್ತರುವ ಮುಷ್ಕರ ನಾಲ್ಕನೇಯ ದಿನಕ್ಕೆ ಕಾಲಿಟ್ಟಿದೆ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ಬಂದ್ ಮಾಡಿ ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ನಡೆಸುತ್ತಿರುವದರಿಂದ ರೋಗಿಗಳು ಪರದಾಡುವ ದೃಶ್ಯ ಸಾಮಾನ್ಯವಾಗಿದೆ ಇಂದು ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ಬಂದ್ ಮಾಡಿರುವದರಿಂದ ರೋಗಿಗಳಿಗೆ ತುಕ್ಕು ಹಿಡಿದಿರುವ ಸರ್ಕಾರಿ ಆಸ್ಪತ್ರೆಗಳೇ ಗತಿ ಹೀಗಾಗಿ ರೋಗಿಗಳು …

Read More »

ಧರಣಿ… ಮಂಡಲ……!

ಬೆಳಗಾವಿ- ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕಿದ್ದ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸುಸುತ್ರವಾಗಿ ನಡೆಯುವ ಲP್ಪ್ಷಣಗಳು ಕಾಣುತ್ತಿಲ್ಲ ಅಧಿವೇಶನದ ಮೊದಲ ದಿನವೇ ಕೋರಂ ಕೊರತೆಯಿಚಿದಾಗಿ ಸದನ ಮುಂದೂಡಲ್ಪಟ್ಟರೆ ಎರಡನೇಯ ದಿನ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆಚಿiÀು ಅಬ್ಬರ ಕಂಡು ಬಂದಿತು ವಿಧಾನಸಭೆಯಲ್ಲಿ ಸಚಿವ ಕಾರಜೋಳ ಅವರು ದಲಿತ ಹೆಣ್ಣು ಮಕ್ಕಳು ನಾಪತ್ತೆಯಾಗುತ್ತಿರುವ ಬಗ್ಗೆ ಪೋಲೀಸರು ಯಾವುದೇ ಕ್ರಮ ಜರುಗಿಸುತ್ತಿಲ್ಲ P್ಫಣೆ ಯಾಗಿರುವ ಹೆಣ್ಣು ಮಕ್ಕಳನ್ನು ಪತ್ತೆ ಮಾಡುತ್ತಿಲ್ಲ ಹಿರಿಯ …

Read More »

ಕರ್ನಾಟಕದ ಪೋಲೀಸರನ್ನು ಮಹಾರಾಷ್ಟ್ರ ಶಾಸಕರು ಮೂರ್ಖ ಮಾಡಿದ್ರಂತೆ…!

ಬೆಳಗಾವಿ- ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಆದರೇ ಹೊರಗೆ ಮಾತ್ರ ನಾಡ ದ್ರೋಹಿ ಎಂಇಎಸ್ ಮತ್ತೆ ಮಹಾಮೇಳ ಆಯೋಜನೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ಗಡಿಯಲ್ಲಿ ಕದ್ದು ಮುಚ್ಚಿ ರಾಜ್ಯ ಪ್ರವೇಶಿಸಿದ ಮಹಾರಾಷ್ಟ್ರ ಶಾಸಕ ಉದ್ಧಟನದ ಹೇಳಿಕೆ ನೀಡಿದ್ರು. ಎಲ್ಲವನ್ನೂ ನೋಡಿದ ಪೊಲೀಸರು ಮೌನವಾಗಿರೋದು ಮಾತ್ರ ಹಲವು ಪ್ರಶ್ನೆ ಮೂಡಿಸಿದೆ. ನಡು ಬೀದಿಯಲ್ಲಿ ಅಬ್ಬರಿಸಿದ ನಾಡದ್ರೋಹಿ ಎಂಇಎಸ್ ಜಿಲ್ಲಾಧಿಕಾರಿಗಳ ನಿರ್ಬಂಧ ಉಲ್ಲಂಘೀಸಿದ ಮಹಾ …

Read More »

ಅಧಿವೇಶನದ ಮೊದಲ ದಿನವೇ ಕೋರಂ ಕೊರತೆ..ಜೊತೆಗೆ ಸಚಿವ ಜಾರ್ಜ ವಿರುದ್ಧ ಬಿಜೆಪಿ ಚಾರ್ಜ..

ಬೆಳಗಾವಿ, ನ.13- ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ ಆರಂಭವಾಯಿತು ಮುಖ್ಯಮಂತ್ರಿಗಳು ಸೇರಿದಂತೆ ಸರ್ಕಾರವೇ ಗಂಟು ಮೂಟೆ ಕಟ್ಟಿಕೊಂಡು ಬೆಳಗಾವಿಗೆ ಶಿಪ್ಟ ಆಗಿದೆ ಸುವರ್ಣಸೌಧದಲ್ಲಿ ಕರೆಯಲಾಗಿರುವ ಚಳಿಗಾಲದ ಅಧಿವೇಶನ ಮೊದಲ ದಿನವೇ ಕೋರಂ ಇಲ್ಲದೆ ಮುಂದೂಡಿಕೆಯಾದ ಪ್ರಸಂಗ ನಡೆಯಿತು. ನಿಗದಿತ ಸಮಯಕ್ಕೆ ಸರಿಯಾಗಿ ಕರೆ ಗಂಟೆ ನಿಂತಾಗ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ವಿಧಾನಸಭೆ ಸಭಾಂಗಣಕ್ಕೆ ಆಗಮಿಸಿದರು. ಆದರೆ ಆ ಸಮಯಕ್ಕೆ ಸಭಾಂಗಣದಲ್ಲಿ ಕೇವಲ 15 ಮಂದಿ ಮಾತ್ರ ಶಾಸಕರಿದ್ದರು.ಇದನ್ನು ಗಮನಿಸಿದ ಸ್ಪೀಕರ್ ತೀವ್ರ …

Read More »