ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆಯ ತೆರಿಗೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ವೀಣಾಜನ ವಿಜಾಪುರೆ ಅವರು ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಬಜೆಟ್ ಗಾತ್ರ, 436 ಕೋಟಿ 53.63 ಲಕ್ಷ ರೂ. ಮೊತ್ತದ ಉಳಿತಾಯದ ಬಜೆಟ್ ಮಂಡಿಸಿದ್ದು ವಿರೋಧ ಪಕ್ಷದ ನಗರ ಸೇವಕರ ಗದ್ದಲ ಗಲಾಟೆಯ ನಡುವೆ ಮೇಯರ್ ಸವಿತಾ ಕಾಂಬಳೆ ಅವರು ಬಜೆಟ್ ಗೆ ಅನುಮೋದನೆ ನೀಡಿದ್ದಾರೆ.ಬಜೆಟ್ ಪೂರ್ವದಲ್ಲಿ ವಿರೋಧ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಶರ್ಯತ್ತಿನಲ್ಲೂ ಅಪ್ಪ,ಮಗನ ರಿಕಾರ್ಡ್ ಬ್ರೇಕ್…!!
ಬೆಳಗಾವಿ-ಕ್ರಿಕೆಟ್ ಟೂರ್ನಾಮೆಂಟ್ ಇರಲಿ ಅಥವಾ ಇನ್ಯಾವುದೇ ಸ್ಪರ್ದೆ ಇರಲಿ, ಒಂದು ಲಕ್ಷ,ಎರಡು ಲಕ್ಷ,ಐದು ಲಕ್ಷ,ಹತ್ತು ಲಕ್ಷ ಹನ್ನೊಂದು ಲಕ್ಷ ರೂ ವರೆಗೆ ಬಹುಮಾನ ಇಟ್ಟಿದ್ದನ್ನು,ಕೊಟ್ಟಿದ್ದನ್ನು ನಾವು ಕೇಳಿದ್ದೇವೆ,ನೋಡಿದ್ದೇವೆ.ಆದ್ರೆ ಬೆಳಗಾವಿ ಜಿಲ್ಲೆಯ ಅಪ್ಪ ಮಗ, ಈ ವಿಚಾರದಲ್ಲಿ ಎಲ್ಲ ರಿಕಾರ್ಡ್ ಗಳನ್ನು ಬ್ರೇಕ್ ಮಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹಿರಿಯ ನಾಯಕ, ವರ್ಕರ್, ಮಾಜಿ ಮಂತ್ರಿ,ಹಾಲಿ ವಿಧಾನ ಪರಿಷತ್ತಿನ ಸದಸ್ಯ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ,ಬೆಳಗಾವಿ ಜಿಲ್ಲೆಯ …
Read More »ಬೆಳಗಾವಿ ಪೋಲೀಸರಿಂದ ಅತೀ ದೊಡ್ಡ ದಾಳಿ….
*ಬೆಳಗಾವಿಯಲ್ಲಿ ಬಹುದೊಡ್ಡ ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ..!* ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ಅಡ್ಡೆ ಮೇಲೆ ಬೆಳ್ಳಂಬೆಳಿಗ್ಗೆ ಭರ್ಜರಿ ದಾಳಿ ನಡೆದಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 5 ಸಾವಿರ ಲೀಟರ್ ಕಳ್ಳಬಟ್ಟಿ ಸಾರಾಯಿ ಜಪ್ತಿ ಮಾಡಲಾಗಿದೆ. ಡಿಸಿಪಿ ರೋಹನ್ ಜಗದೀಶ ನೇತೃತ್ವದಲ್ಲಿ 200 ಜನ ಪೊಲೀಸ್ ಸಿಬ್ಬಂದಿಗಳ ತಂಡದಿಂದ ಈ ದೊಡ್ಡ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ …
Read More »ಬೆಳಗಾವಿ: ರಿಕ್ಷಾ ಪಲ್ಟಿ : ಮಹಿಳೆ ಸಾವು
ಬೆಳಗಾವಿ-ನಿಪ್ಪಾಣಿ-ಜತ್ರಾಟ ರಸ್ತೆಯಲ್ಲಿ ರಿಕ್ಷಾ ಪಲ್ಟಿಗೊಂಡ ಪರಿಣಾಮ ಮಹಿಳೆ ಮೃತಪಟ್ಟು ಚಾಲಕ ಸೇರಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಇಂದುಬಾಯಿ ರಾಮಚಂದ್ರ ಮೋರೆ( 70) ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಪ್ಪಾ ಸೋ ಪಾಟೀಲ(45), ಅವರ ಪತ್ನಿ ಸುರೇಖಾ (40), ಸಿದ್ದು ನರಾಟೆ (65)ಇವರೆಲ್ಲ ಗಂಭೀರವಾಗಿ ಗಾಯಗೊಂಡಿದ್ದು ಇವರೆಲ್ಲ ಜತ್ರಾಟ ನಿವಾಸಿಗಳು. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಬೆಳಗಾವಿ-ಗೋವಾ ಸಂಚಾರ ಇನ್ಮುಂದೆ ಸುಗಮ….!!!
ಬೆಳಗಾವಿ- ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ಅದೆಷ್ಟು ಹದಗೆಟ್ಟಿದೆ ಎಂದು ಹೇಳಲು ಸಾಧ್ಯವೇ ಇಲ್ಲ. ಈ ರಸ್ತೆ ತಗ್ಗು ದಿಣ್ಣೆಗಳಿಂದ ರಸ್ತೆಯ ಸ್ವರೂಪವನ್ನೇ ಕಳೆದುಕೊಂಡಿದೆ. ಈ ರಸ್ತೆಯ ಪರಿಸ್ಥಿತಿಯನ್ನು ಖುದ್ದಾಗಿ ಪರಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಸ್ತೆ ದುರಸ್ಥಿಗೆ ತುರ್ತು ಕ್ರಮ ಕೈಗೊಂಡಿದ್ದಾರೆ. ನಾಳೆ ಶನಿವಾರ 1-00 ಗಂಟೆಗೆ ಕಣಕುಂಬಿ ಹತ್ತಿರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಚೋರ್ಲಾ ರಸ್ತೆಯ ದುರಸ್ಥಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸಂಪೂರ್ಣವಾಗಿ …
Read More »ಸಿಂಗಲ್ ಲವ್ ಡಬಲ್ ದೋಖಾ….ಕಿತ್ತೂರಿನಲ್ಲಿ ಕಿತ್ತಾಟ…!!
ಬೆಳಗಾವಿ- ಪಕ್ಕದ ಮನೆ ಹುಡುಗಿಯ ಜೊತೆ ಲವ್ ಮಾಡಿ, ಕಳೆದ ಆರು ವರ್ಷಗಳಿಂದ ಸಂಬಂಧ ಬೆಳೆಸಿಕೊಂಡಿದ್ದ ಆ ಯುವಕ ಲವ್ ಮಾಡಿದ ಯುವತಿಯ ಜೊತೆ ತಾನು ಮದುವೆ ಆಗದೇ, ಬೇರೆ ಯುವಕನ ಜೊತೆ ಮದುವೆ ಮಾಡಿಕೊಂಡಿದ್ದ ಲವರ್ ಮದುವೆಯನ್ನು ಮುರಿದ ಮೋಸಗಾರ ಪ್ರೇಮಿ ಈಗ ಮನೆ ಬಿಟ್ಟು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. ಕಿತ್ತೂರಿನ ಮುತ್ತುರಾಜ್ ಎಂಬ ಯುವಕ ಪಕ್ಕದ ಮನೆ ಹುಡುಗಿ ಜೊತೆ ಲವ್ …
Read More »ಬೀದಿ ನಾಯಿಗಳ ದಾಳಿ, ನಾಲ್ವರು ಮಕ್ಕಳಿಗೆ ಗಾಯ…!!
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳ ಖತರ್ನಾಕ್ ಗ್ಯಾಂಗ್ ದಾಳಿ ಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯ ನಿರ್ಮಾಣವಾಗಿದ್ದು ಇಲ್ಲಿ ಬೀದಿ ನಾಯಿಗಳ ದೊಡ್ಡ ಗ್ಯಾಂಗ್ ಇದೆ,ಈ ಗ್ಯಾಂಗ್ ನಿನ್ನೆ ಸಂಜೆ ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿ ಮಹಾನಗರದಲ್ಲಿ …
Read More »ಬೆಳಗಾವಿ: ಕಾರು ಮರಕ್ಕೆ ಗುದ್ದಿ ಆರು ಜನರ ದುರ್ಮರಣ
ಖಾನಾಪುರ (ಬೆಳಗಾವಿ ಜಿಲ್ಲೆ): ಪ್ರಯಾಣಿಕರ ಕಾರು ರಸ್ತೆ ಪಕ್ಕದ ಮರಕ್ಕೆ ರಭಸವಾಗಿ ಗುದ್ದಿದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಸೇರಿದಂತೆ ಆರು ಜನರು ಮೃತಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಮಂಗೇನಕೊಪ್ಪ ಗ್ರಾಮದ ಹೊರವಲಯದ ಬೀಡಿ-ಬೆಳವಣಕಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. ಸ್ವಿಫ್ಟ್ ಡಿಸೈರ್ ಪ್ರಯಾಣಿಕರ ಕಾರಿನಲ್ಲಿ ಕಿತ್ತೂರಿನಿಂದ ಬೀಡಿ ಮಾರ್ಗವಾಗಿ ಖಾನಾಪುರ ತಾಲ್ಲೂಕಿನ ಗೋಲಿಹಳ್ಳಿ ಗ್ರಾಮದ ಕಡೆ ಒಟ್ಟು 10 ಪ್ರಯಾಣಿಕರು ಸ್ವಿಫ್ಟ್ …
Read More »ನಿತಿನ್ ಗಡ್ಕರಿ ಬೆಳಗಾವಿಗೆ ಬರ್ತಾರೆ ಜಾರಕಿಹೊಳಿ ಇರ್ತಾರೆ…!!
ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬೆಳಗಾವಿ ರಿಂಗ್ ರಸ್ತೆ ಹಾಗೂ ಉತ್ತರ ಕರ್ನಾಟಕದ ೮ ಜಿಲ್ಲೆಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪೂಜಾ ಸಮಾರಂಭಕ್ಕೆ ನಾಳೆ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದು ಗುರುವಾರ ಮಧ್ಯಾಹ್ನ 12-30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ. ಸತೀಶ್ ಜಾರಕಿಹೊಳಿ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರೂ ಹಾಗು …
Read More »ಮುಸ್ಲಿಂ ಮುಖಂಡ ಫೈಜುಲ್ಲಾ ಮಾಡಿವಾಲೆ ಇನ್ನಿಲ್ಲ…
ಬೆಳಗಾವಿ- ಬೆಳಗಾವಿಯ ಹಿರಿಯ ಮುಸ್ಲಿಂ ಮುಖಂಡ ಫೈಜುಲ್ಲಾ ಮಾಡಿವಾಲೆ ಇಂದು ಸಂಜೆ ತೀವ್ರ ಹೃದಯಾಘಾತದಿಂದ ನಿಧನ ರಾಗಿದ್ದಾರೆ. ಫೈಜುಲ್ಲಾ ಮಾಡಿವಾಲೆ ಇವರು ಜೆಡಿಸ್ ಮುಖಂಡರಾಗಿದ್ದು ಮುಸ್ಲಿಂ ಸಮಾಜದ ನಾಯಕರಾಗಿದ್ದರು. ಸಮಾಜದ ಏಳಿಗೆಗೆ ನಿರಂತರವಾಗಿ ಶ್ರಮಿಸಿರುವ ಅವರು ಇಂದು ಸಂಜೆ ನಿಧನರಾಗಿದ್ದಾರೆ. ನಾಳೆ ಗುರುವಾರ ಬೆಳಗ್ಗೆ 11 ಗಂಟೆಗೆ ಬೆಳಗಾವಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಫೈಜುಲ್ಲಾ ಮಾಡಿವಾಲೆ ಇತ್ತಿಚಿಗೆ ವಿದೇಶ ಪ್ರವಾಸ ಮುಗಿಸಿ ಬೆಳಗಾವಿಗೆ ಮರಳಿದ್ದರು.
Read More »ಪ್ರಪಾತಕ್ಕೆ ಬಿದ್ದರೂ ಪ್ರಾಣಾಪಾಯದಿಂದ ಪಾರು….!!!
ಬೆಳಗಾವಿ- ಅದೃಷ್ಟ ಅಂದ್ರೆ ಏನು ? ಅದು ಹೇಗಿರುತ್ತೆ ಅನ್ನೋದಕ್ಕೆ ಈ ಘಟನೆಯೇ ಅದಕ್ಕೆ ಸಾಕ್ಷಿ.ಬೈಕ್ ಸಮೇತ 100ಅಡಿ ಪ್ರಪಾತಕ್ಕೆ ಬಿದ್ದಿದ್ದ ಯುವಕ ಕೊನೆಗೂ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಚಿಕಲೆ ಫಾಲ್ಸ್ ಬಳಿ ಈ ಘಟನೆ ನಡೆದಿದೆ.ಖಾನಾಪುರ ಗೋವಾ ಗಡಿ ಭಾಗದಲ್ಲಿರುವ ಪ್ರಸಿದ್ಧ ಚಿಕಲೆ ಫಾಲ್ಸ್ ನೋಡಲು ದಿನನಿತ್ಯ ಸಾವಿರಾರು ಪ್ರವಾಸಿಗರು ಹೋಗ್ತಾರೆ,ಸ್ನೇಹಿತರ ಜತೆಗೆ ಚಿಕಲೆ ಫಾಲ್ಸ್ ನೋಡಲು ಹೋದಾಗ,ಬೆಳಗಾವಿ …
Read More »ನ್ಯಾಶನಲ್ ಹಾಯವೇ.. ಬೆಳಗಾವಿಗೆ ಬಂಪರ್ ಕೊಡುಗೆ….
ಉತ್ತರ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ನೂತನ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಲ್ಲಿ ಮಹತ್ವದ ಕೊಡುಗೆ-ಸಂಸದ ಈರಣ್ಣ ಕಡಾಡಿ ಬೆಳಗಾವಿ: ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರ, ಕಲಬುರಗಿ, ಬೀದರ ಈ ಎಲ್ಲ ಜಿಲ್ಲೆಗಳಿಗೆ ಸುಮಾರು 376 ಕಿ.ಮೀ ಉದ್ದದ ಮತ್ತು 6975 ಕೋಟಿ ರೂ.ಗಳ ವೆಚ್ಚದಲ್ಲಿ ರಾಷ್ಟ್ರೀಯಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ …
Read More »ಬೆಳಗಾವಿ: ಇಲೆಕ್ಷನ್ ತಂತ್ರ ಬೆಂಗಳೂರಿನಲ್ಲಿ ಕೈ ಪಾರ್ಟಿ ತಂತ್ರ…!!
ಬೆಳಗಾವಿ- ಲೋಕಸಭೆ ಚುನಾವಣೆ ಘೋಷಣೆಯಾಗುವ ದಿನಗಣನೆ ಶುರುವಾದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲೆಯ ರಾಜಕಾರಣ ಚುರುಕಾಗಿದೆ.ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ತುರ್ತು ಸಭೆಯನ್ನು ಬೆಂಗಳೂರಿನಲ್ಲಿ ಕರೆದಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಇಂದು ರಾತ್ರಿ 8-00 ಗಂಟೆಗೆ ಈ ಸಭೆ ನಡೆಯಲಿದೆ.ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಹಾಲಿ,ಕಾಂಗ್ರೆಸ್ …
Read More »ಅನ್ನೋತ್ಸವದ ಮಾದರಿಯಲ್ಲಿ ಬೆಳಗಾವಿಯಲ್ಲಿ ಕೃಷಿ ಉತ್ಸವ…
ಬೆಳಗಾವಿ-ಮಾ.7 ರಿಂದ 11ರ ವರೆಗೆ ಜಿಲ್ಲಾಡಳಿತದ ಸಹಕಾರದೊಂದಿಗೆ ನಗರದ ಸಿಪಿಎಡ್ ಮೈದಾನದಲ್ಲಿ ಅನ್ನೋತ್ಸವದ ಮಾದರಿಯಲ್ಲಿ ಕೃಷಿ ಉತ್ಸವ ನಡೆಯಲಿದೆ ಎಂದು ಬೆಳಗಾವಿ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಅಲವಣಿ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ಇದೇ ಪ್ರಥಮ ಬಾರಿಗೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ ಉತ್ಸವ ಆಯೋಜಿಸಲಾಗಿದೆ. ಸುಮಾರು 150 ಮಳಿಗೆಗಳ ಸ್ಥಾಪಿಸಿ ರೈತರ ಬೆಳೆಗಳ ಬಗ್ಗೆ ಮಾಹಿತಿ ನೀಡಲು ಜಿಲ್ಲಾಡಳಿತ, ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ …
Read More »ಗೋಕಾಕಿನಲ್ಲಿ ಅನ್..ಅಪೋಸ್….!!
ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆ *ಗೋಕಾಕ*- ಇಲ್ಲಿಯ ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಆಡಳಿತ ಮಂಡಳಿಯ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆ ನಡೆದಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ ತಿಳಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ “ಅ” ವರ್ಗದಿಂದ ಸುಣಧೋಳಿಯ ಬಸಪ್ಪ ಲಕ್ಷ್ಮಪ್ಪ ಕುರಿಬಾಗಿ, ಗೊಡಚಿನಮಲ್ಕಿಯ …
Read More »