Breaking News

LOCAL NEWS

ಗೊಂದಲದ ಗೂಡಾಗಲಿರುವ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ

ಬೆಳಗಾವಿ- ಇಂದು ಸೋಮವಾರ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಯಲಿದ್ದು ಈ ಸಭೆ ಎಂಈಎಸ್ ಭಿನ್ನಮತದ ಸೇಡಿಗೆ ಆಹುತಿಯಾಗಲಿದೆ ಇತ್ತೀಚಿಗೆ ನಡೆದ ಸ್ಥಾಯಿ ಸಮೀತಿಗಳ ಅಧ್ಯಕ್ಷರ ಚುನಾವಣೆಯಲ್ಲಿ ಎಂಈಎಸ್ ನಗರ ಸೇವಕರ ಒಂದು ಗುಂಪು ತಟಸ್ಥವಾಗಿ ಉಳಿದ ಪರಿಣಾಮ ಮೂರು ಸ್ಥಾಯಿ ಸಮೀತಿಗಳಿಗೆ ಕನ್ನಡ ನಗರಸೇವಕರೇ ಆಯ್ಕೆಯಾಗಿದ್ದರು ಈ ವಿಷಯವನ್ನೇ ಮುಂದಿಟ್ಟುಕೊಂಡು ಕೆಲವು ಎಂಈಎಸ್ ನಗರ ಸೇವಕರ ಎರಡು ಗುಂಪುಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗುವ ಸಾಧ್ಯತೆಗಳಿವೆ ಜೊತೆಗೆ …

Read More »

Muslims demand ban on anti-national organisation

Belagavi: Several leaders from Muslim community staged a protest in front of the office of Deputy Commissioner in Belagavi demanding an immediate ban of anti-national right-wing organisation which is spreading communal hatred and dividing the society on religious lines in the state. This particular organisation is involved in poisoning the …

Read More »

ರಾಜ್ಯದಲ್ಲಿ ಬಿಜೆಪಿ ನಾಯಕರಿಂದ ಕಾನೂನು ಭಂಗ

ಬೆಳಗಾವಿ-ರಾಜ್ಯದಲ್ಲಿ ಬಿಜೆಪಿ ನಾಯಕರು ಕಾನೂನನ್ನು ಕೈಗೆತ್ತಿಕೊಂಡು ಕಾನೂನು ಭಂಗ ಮಾಡಿದ್ದಾರೆ ಓಟ್ ಬ್ಯಾಂಕ್ ಗೋಸ್ಕರ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ತ ಸದಸ್ಯ ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಉಗ್ರಪ್ಪ ರಾಜ್ಯದ ಬಿಜೆಪಿ ನಾಯಕರು ಗುಜರಾತ್ ಮಾಡೆಲ್ ಅನುಸರಿಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ಸಮಾಜದ ಸ್ವಾಸ್ಥ್ಯವನ್ನು ಕೆಡೆಸುತ್ತಾದ್ದಾರೆ ಓಟ್ ಬ್ಯಾಂಕ್ ಗೋಸ್ಕರ ಹಿಂದುಗಳನ್ನು ಎತ್ತಿಕಟ್ಟುವ …

Read More »

ಸ್ಮಾರ್ಟ್ ಸಿಟಿಯಲ್ಲಿ ಸ್ಮಾರ್ಟ್ ಶಾಸಕನ..ಸ್ಮಾರ್ಟ್ ನಗರ…..!!

ಬೆಳಗಾವಿ- ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಯಾವಾಗ ಪ್ರಾರಂಭ ಆಗುತ್ತದೆಯೋ ಗೊತ್ತಿಲ್ಲ ಆದರೆ ಬೆಳಗಾವಿಯ VIP ಬಡಾವಣೆ ಎಂದೇ ಹಣೆಪಟ್ಟಿ ಕಟ್ಟಿಕೊಂಡಿರುವ ಹನುಮಾನ ನಗರವಂತೂ ಸ್ಮಾರ್ಟ್ ಆಗಿದೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಹನಮಾನ ನಗರದ ಜಾಧವ ನಗರದಿಂದ ಹಿಂಡಲಗಾ ಗಣಪತಿ ಮಂದಿರದ ವರೆಗೂ ರಸ್ತೆಯ ಡಿವೈಡರ್ ಗಳಲ್ಲಿ ಅತ್ಯಾಕರ್ಷಕ ಬೀದಿ ದೀಪಗಳನ್ನು ಅಳವಡಿಸಲಾಗಿದ್ದು ಕಾರಂಜಿಮಠದ ಗುರುಸಿದ್ಧ ಮಹಾಸ್ವಾಮಿಗಳು ಅತ್ಯಾಕರ್ಷಕ ಬೀದಿ ದೀಪಗಳನ್ನು …

Read More »

ಹಿಂಡಲಗಾ ಜೈಲಿನ ಮುಂದೆ ಟೆಂಟ್ ಹಾಕಿ ಜೈಲು ಸಿಬ್ಬಂಧಿಗಳ ಪ್ರತಿಭಟನೆ

ಬೆಳಗಾವಿಯಲ್ಲಿ ಹಿಂಡಲಗಾ ಜೈಲಿನಲ್ಲಿ ಡಿಐಜಿ ರೂಪ ಪರಪ್ಪನ ಅ್ಗರಹಾರದ ಕುರಿತು ನೀಡಿರುವ ವರದಿಯನ್ನು ಖಂಡಿಸಿ ಜೈಲಿನ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ. ನಡೆಸಿದ್ದಾರೆ ಜೈಲು ಅಧೀಕ್ಷ ಟಿ.ಪಿ.ಶೇಷ ನೇತೃತ್ವದಲ್ಲಿ ನೂರಾರು ಸಿಬ್ಬಂದಿಗಳ ಪ್ರತಿಭಟನೆ ನಡೆಸಿದ್ದು ಡಿಐಜಿ ರೂಪ ತಮ್ಮ ಹಿರಿಯ ಅಧಿಕಾರಿಗೆ ಪರಪ್ಪನ ಅಗ್ರಹಾರ ಜೈಲಿನ ಬಗ್ಗೆ ಬರೆದ ಪತ್ರದ ಹಿನ್ನಲೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ ಹಿಂಡಲಗಾ ಜೈಲು ಸಿಬ್ಬಂದಿಯಿಂದ ಮೌನ ಪ್ರತಿಭಟನೆ ಮುಂದುವರೆದಿದ್ದು …

Read More »

ಹಳ್ಳ ಹಿಡಿದ ಬೇಸ್ ಮೇಟ್ ತೆರವು ಕಾರ್ಯಾಚರಣೆ…!!!

    ಬೆಳಗಾವಿ- ನಗರದ ಬೃಹತ್ ವಾಣಿಜ್ಯ ಮಳಿಗೆಗಳ ಬೇಸ್ ಮೇಟ್ ನಲ್ಲಿರುವ ಮಳಿಗೆಗಳನ್ನು ತೆರವು ಮಾಡಿ ಬೇಸ್ ಮೇಟ್ ಗಳನ್ನು ಪಾರ್ಕಿಂಗ್ ಗೆ ಅನಕೂಲ ಮಾಡಿ ಕೊಡುವ ಪಾಲಿಕೆ ಆಯುಕ್ತ ಶಶಿಧರ ಕುರೇರ ನಡೆಸಿದ ಕಾರ್ಯಾಚರಣೆ ಹಳ್ಳ ಹಿಡಿದಂತಾಗಿದೆ ನಗರದಲ್ಲಿರುವ ಸುಮಾರು ನಾಲ್ಕು ನೂರಕ್ಕೂ ಹೆಚ್ಚು ಬೇಸ್ ಮೇಟ್ ಗಳನ್ನು ತೆರವು ಮಾಡಬೇಕು ಎನ್ನುವ ಬೇಡಿಕೆ ಇಂದು ನಿನ್ನೆಯದಲ್ಲ ಹಲವಾರು ವರ್ಷಗಳಿಂದ ಬೇಸ್ ಮೇಟ್ ತೆರವು ಮಾಡುವಂತೆ ನಗರದ …

Read More »

ಬೆಳಗಾವಿಯ ಸ್ಟಾಫ್ ನರ್ಸ್ ಆತ್ಮಹತ್ಯೆ

ಬೆಳಗಾವಿ- ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ಟಾಪ್ ನರ್ಸ್ ವೊರ್ವಳು ಆತ್ಮ ಮಾಡಿಕೊಂಡ ಘಟನೆ ನಡೆದಿದೆ. ಭೀಮ್ಸ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ೩೬ ವರ್ಷದ ರಾಜಶ್ರೀ ಕೇಸರಗೊಪ್ಪ ಆತ್ಮಹತ್ಯೆ ಮಾಡಿಕೊಂಡ ನರ್ಸ ಆಗಿದ್ದಾಳೆ. ಬೆಳಗಾವಿಯ ಶ್ರೀನಗರದ ನಿವಾಸದಲ್ಲಿ ಫ್ಯಾನಿಗೆ ನೇಣುಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕು ಮುನ್ನ ಡೆತನೋಟ್ ಬರೆದಿಟ್ಟು ನಾನು ಸ್ವಖುಷಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಕೆಲ ವರ್ಷಗಳ ಹಿಂದೆ ರಾಜಶ್ರೀ ವಿವಾಹವಾಗಿತ್ತು. ೭ …

Read More »

ಬೆಳಗಾವಿಯಲ್ಲಿ ಹಾಡ ಹಗಲೇ ಡಬಲ್ ಮರ್ಡರ್

ಬೆಳಗಾವಿ- ಬೆಳಗಾವಿಯಲ್ಲಿ ಇಂದು ಹಾಡ ಹಗಲೇ ಜೋಡಿ ಕೊಲೆ ನಡೆದಿದೆ. ಹಿರಿಯ ಸಹೋದರನಿಂದಲೇ ಇಬ್ಬರು ಕಿರಿಯ ಸಹೋದರರ ಭೀಕರ ಹತ್ಯೆ ನಡೆದಿದೆ. ಬೆಳಗವಿ ತಾಲೂಕಿನ ಅಲರವಾಡ ಗ್ರಾಮದ ರಸೂಲ್ ಮುಲ್ಲಾ ಇಬ್ಬರು ಸಹೋದರನ್ನು ಕೊಂದ ಆರೋಪಿ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಇಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ಮುಲ್ಲಾ ಹಾಗೂ ಆರೋಪಿ ರಸೂಲ್ ಮುಲ್ಲಾ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ವಿಕೋಪಕ್ಕೆ ಹೋಗಿದ್ದು ಕೈಯಲ್ಲಿದ್ದ ಕುಡುಗೋಲಿನಿಂದ ರಸೂಲ್ ಮುಲ್ಲಾ …

Read More »

ಮೂರು ಕೋಟಿಗೆ ಆರು ವಿಕೇಟ್…ಪೋಲೀಸರ ಭರ್ಜರಿ ಬ್ಯಾಟಂಗ್..

ಬೆಳಗಾವಿಯ ಎಪಿಎಂಸಿ ಠಾಣೆಯ ವ್ಯಾಪ್ತಿಯಲ್ಲಿ ರೋಹನ್ ರೆಸಡೆನ್ಸಿ ಮೇಲೆ ದಾಳಿ ಮಾಡಿರುವ ಪೋಲೀಸರು ಹಳೆಯ ಐದನೂರು ಹಾಗು ಸಾವಿರ ಮುಖ ಬೆಲೆಯ ಮೂರು ಕೋಟಿ ಹನ್ನೊಂದು ಲಕ್ಷ ರೂಗಳನ್ನು ವಶಪಡಿಸಿಕೊಂಡಿದ್ದಾರೆ ಹಳೆಯ ಐದು ನೂರು ಹಾಗು ಸಾವಿರ ರೂ ಮುಖ ಬೆಲೆಯ ನೋಟು ಕೊಟ್ಟರೆ ಹೊಸ ನೋಟು ಕೊಡುವದಾಗಿ ವಂಚನೆ ಮಾಡುತ್ತಿದ್ದ ಒಟ್ಟು ಆರು ಜನರನ್ನು ಪೋಲೀಸರು ಬಂಧಿಸಿದರು ಖಚಿತ ಮಾಹಿತಿ ಮೇರೆಗೆ ರೋಹನ್ ರೆಸಡೆನ್ಸಿ ಮೇಲೆ ದಾಳಿ ಮಾಡಿದ …

Read More »

ಬೆಳಗಾವಿ ನಗರದಲ್ಲಿ ಎರಡು ನವಜಾತ ಶಿಶುಗಳ ಪತ್ತೆ

ಬೆಳಗಾವಿ ನಗರದಲ್ಲಿ ಮತ್ತೆ ಎರಡು ನವಜಾತ ಶಿಶುಗಳು ಪತ್ತೆಯಾಗಿವೆ ಒಂದು ದಿನದ ನವಜಾತ ಶಿಶು ಪತ್ತೆಯಾದ್ರೆ ಮತ್ತೊಂದು ೭ ತಿಂಗಳ ನವಜಾತ ಶಿಶು ಪತ್ತೆಯಾಗಿದೆ ಬೆಳಗಾವಿಯ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಅನಾಥ ಆಶ್ರಮದ ಆವರಣದಲ್ಲಿ ಅಳವಡಿಸಿದ ತಾಯಿಯ ಮಡಿಲು ನಲ್ಲಿ ಹಾಕಿ ಪರಾರಿಯಾ ಗಿದ್ದಾರೆ ಇನ್ನೊಂದು ನಜಜಾತ ಶಿಶು ಜಿಲ್ಲೆಯಲ್ಲಿ ಸಿಕ್ಕ ನವಜಾತ ಶಿಶು. ಆಶಾ ಕಾರ್ಯಕರ್ತೆ ಸಹಾಯದಿಂದ ಜಿಲ್ಲಾಸ್ಪತ್ರೆ ಗೆ ದಾಖಲು.. ನಂತ್ರ. ಅನಾಥ ಆಶ್ರಮಕ್ಕೆ ಹಸ್ತಾಂತರ …

Read More »

ನಗರದಲ್ಲಿ ಹತ್ತು ಸ್ಮಾರ್ಟ CBT ಬಸ್ ನಿಲ್ಧಾಣಗಳ ನಿರ್ಮಾಣ

  ,ಬೆಳಗಾವಿ- ಸ್ಮಾರ್ಟ ಸಿಟಿ ಯೋಜನೆಗೆ ಸಮಂಧಿಸಿದಂತೆ ಪಾಲಿಕೆಯ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಗರದಲ್ಲಿ ನಿರ್ಮಿಸಲಾಗುವ CBT ಬಸ್ ನಿಲ್ಧಾಣದ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು ಪೂನಾ ಮೂಲದ PMC ಲೆಹರ್ ಕಂಪನಿಯ ಪ್ರತಿನಿಧಿಗಳು ಹೈಟೆಕ್ ಬಸ್ ನಿಲ್ಧಾಣಗಳ ವಿವಿಧ ಮಾದರಿಗಳನ್ನು ಪ್ರದರ್ಶಿಸಿದರು ಸ್ಮಾರ್ಟ ಸಿಟಿ ಯೋಜನೆಯ ಅನುದಾನದಲ್ಲಿ ನಗರದಲ್ಲಿ 30 ಕೋಟಿ ರೂ ವೆಚ್ಚದಲ್ಲಿ ಮುಖ್ಯ ಸಿಬಿಟಿ ನಿಲ್ಧಾಣ ಹಾಗು ಬೆಳಗಾವಿ ಉತ್ತರ …

Read More »

ನನ್ನ ಟಿಕೆಟ್ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ- ಸತೀಶ ಜಾರಕಿಹೊಳಿ

ನನ್ನ ಟಿಕೇಟ್ ತಪ್ಪಿಸಲು ಯಾರಿಂದಲ್ಲೂ ಸಾದ್ಯವಿಲ್ಲ. ಎಂದು ಹುದಲಿಯಲ್ಲಿ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೋಳಿ ಹೇಳಿದ್ದಾರೆ ಹುದಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿಆತನಾಡಿದ ಅವರು ಅಪರೋಕ್ಷವಾಗಿ ಸಹೋದರ ಲಕನ್ ಜಾರಕಿಹೋಳಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ ನನ್ನ ಟಿಕೇಟ್ ಬೇಡ ಎನ್ನುವವರಿಗೆ ಟಿಕೇಟ್ ನಿರ್ಧರಿಸುವ ಶಕ್ತಿ‌ ನನಗಿದೆ ಎಂದು ಸತೀಶ ಜಾರಕಿಹೊಳಿ ಬಹಿರಂಗವಾಗಿ ಗುಡುಗಿದ್ದಾರೆ ೬೦ವರ್ಷ ರಾಜಕೀಯದಲ್ಲಿ ಯಾರಿಗೂ ನಾನು ಸುಲಭವಾಗಿ ಸೋಲು ಒಪ್ಪಿಕೊಂಡಿಲ್ಲ. ಜಾರಕಿಹೋಳಿ ಕುಟುಂಬದಲ್ಲಿ‌ ಮೂರನಾಲ್ಕು ಜನರಿದ್ದಾರೆ. ಅವರೆಲ್ಲಾ …

Read More »

ಖಂಜರ್ ಗಲ್ಲಿಯ ಗಾಂಜಾ ಗ್ಯಾಂಗ್ ಪೋಲೀಸರ ವಶಕ್ಕೆ..

  ಬೆಳಗಾವಿ- ಬೆಳಗಾವಿ ನಗರದ ಖಂಜರ್ ಗಲ್ಲಿಯಲ್ಲಿ ಗಾಂಜಾ ಸೇರಿದಂತೆ ಹಲವಾರು ಬಗೆಯ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್ ಪೋಲೀಸರ ಕೈಗೆ ಸಿಕ್ಕಿದೆ ಖಂಜರ್ ಗಲ್ಲಿ ಪ್ರದೇಶದಲ್ಲಿ ಗಾಂಜಾ ಪನ್ನಿ ಪೌಡರ,ಗಾಂಜಾ ತುಂಬಿದ ಸಿಗರೇಟ,ಚುಲಮಿ ಸೇರಿದಂತೆ ಇತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಎಂಟು ಜನ ಖದೀಮರು ಪೋಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ ಎಂಟು ಜನ ಗಾಂಜಾ ಮಾರಾಟಗಾರರ ಗ್ಯಾಂಗ್ ನ್ನು ಬಂಧಿಸಿರುವ …

Read More »

ಜಲ..ಜಲ. ಜಲಧಾರೆ..ಜೀವನದಲ್ಲಿ ಒಮ್ಮೆ ನೋಡು .ಬಾರೆ..!

ಬೆಳಗಾವಿ- ಸಹ್ಯಾದ್ರಿ ಬೆಟ್ಟದ ಸೆರಗಿನಲ್ಲಿ ನಿತ್ಯ ಹರಿದ್ವರ್ಣ ಪಶ್ಚಿಮ ಘಟ್ಟದ ಮಡಿಲಲ್ಲಿ ಹರಿಯುವ ಜಲಧಾರೆ ನೋಡಲು ಎರಡು ಕಣ್ಣು ಸಾಲುವದಿಲ್ಲ ಸಾಲು ಸಾಲು ಜಲಪಾತಗಳನ್ನು ನೋಡಿ ಮೋಡಗಳಲ್ಲಿ ತೇಲುವ ಮಜಾನೇ ಬೇರೆ ಬೆಳಗಾವಿ ನಗರದ ಹಿಂಡಲಗಾ ರಸ್ತೆ ಹಿಡಿದು ಬರೊಬ್ಬರಿ 75 ಕಿ ಮೀ ಕ್ರಮೀಸಿದರೆ ಬೇರೊಂದು ಲೋಕಕ್ಕೆ ಹೋದ ಅನುಭವ ನಮಗಾಗುತ್ತದೆ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪೂರ ಜಿಲ್ಲೆಯ ಸಿಂಧದುರ್ಗ ತಾಲೂಕಿನ ಹದ್ದಿಯಲ್ಲಿರುವ ಅಂಬೋಲಿ ಬೆಟ್ಟ ಕರ್ನಾಟಕ ,ಮಹಾರಾಷ್ಟ್ರ, ಮತ್ತು …

Read More »

ECO FRINDLY GANESHA IDOL MAKER DEMAND TOATL BAN OF POP IDOLS.

Belagavi, july 09 – A Eco friendly “Clay idol Maker” Maruthi Jothiba Kumbar opined total Ban of Plaster of paris (POP) Ganesha idols in the district and entire the country. Artist Kumbar said ,  Plaster of paris  (POP) idols dander to the environment,  Belagavi district administration and The Karnataka State …

Read More »