Breaking News

LOCAL NEWS

ತುಕ್ಕಾನಟ್ಟಿ ಗ್ರಾಮದ ಆಶ್ರಯನೆಗಳ ಹಂಚಿಕೆಯಲ್ಲಿ ಗೋಲ್ ಮಾಲ್ ಗ್ರಾಮಸ್ಥರ ಆರೋಪ

ಬೆಳಗಾವಿ ತುಕ್ಕಾನಟ್ಟಿ ಗ್ರಾಮದಲ್ಲಿ ಜೂ.2ರಂದು ನಡೆದ ತುರ್ತು ಗ್ರಾಮ ಸಭೆಯಲ್ಲಿ ಆಯ್ಕೆಯಾದ ಆಶ್ರಯ ಮನೆಗಳನ್ನು ತಡೆಹಿಡಿಯುವಂತೆ ಆಗ್ರಹಿಸಿ ಬುಧವಾರ ಇಲ್ಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ತುಕ್ಕಾನಟ್ಟಿ ಗ್ರಾಮದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯವರು ಆಶ್ರಯ‌ಮನೆಗಳ ಆಯ್ಕೆಯಲ್ಲಿ ತಮಗೆ ಬೇಕಾದ ವ್ಯಕ್ತಿಗಳಿಗೆ ಮನೆ ಹಂಚಿಕೆ ಮಾಡಿದ್ದಾರೆ. ಬಡತನದ ರೇಖೆಗಿಂತ ಕೆಳಗಿನ ಕುಟುಂಬದವರು ನಾಲ್ಕೈದು ಸಲ ಅರ್ಜಿ ಸಲ್ಲಿಸಿದರೂ ಮನೆ ಹಂಚಿಕೆ ಮಾಡದಿರುವುದು ಹಲವು ಅನುಮಾನಲ್ಕೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಢೇಂಘಿ ಜ್ವರ …ಸಭೆ ನಡೆಸಿದ ಡಿಸಿ ಮುಂಜಾಗ್ರತಾ ಕ್ರಮಕ್ಕೆ ಖಡಕ್ ಸೂಚನೆ

ಬೆಳಗಾವಿ- ಡೇಂಘೀ ಮಾರಣಾಂತಿಕವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಜು.03) ಹಮ್ಮಿಕೊಂಡಿದ್ದ ಡೇಂಘೀ ಮತ್ತು ಚಿಕೂನಗುನ್ಯ ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು …

Read More »

ಬೆಳಗಾವಿ ನಗರದಲ್ಲಿ ಮದ್ಯರಾತ್ರಿ ಎರಡು ಬೈಕ್ ಗಳಿಗೆ ಬೆಂಕಿ ಹಚ್ವಿದ ಕಿಡಗೇಡಿಗಳು

ಬೆಳಗಾವಿ- ನಗರದ ಕಾಮತ ಗಲ್ಲಿಯಲ್ಲಿ ಕಿಡಗೇಡಿಗಳು ಮನೆಯ ಎದುರು ನಿಲ್ಲಿಸಲಾದ ಎರಡು ಬೈಕ್ ಗಳಿಗೆ ಬೆಂಕಿ ಹಚ್ವಿ ಪರಾರಿಯಾದ ಘಡನೆ ತಡರಾತ್ರಿ ನಡೆದಿದೆ ಒಂದು ಆ್ಯಕ್ಟೀವ್ ಹೋಂಡಾ ಮತ್ತು ಪ್ಯಾಶನ್ ಪ್ರೋ ಬೈಕಗಳಿಗೆ ಮದ್ಯರಾತ್ರಿ ಕಿಡಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ವಿ ಪರಾರಿಯಾಗಿದ್ದು ಎರಡು ಬೈಕ್ ಗಳು ಕಿಡಗೇಡಿಗಳ ಬೆಂಕಿಗಾಹುತಿಯಾಗಿವೆ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ಸಿಸಿ ಟಿ ವ್ಹಿ ಪೋಟೇಜ್ ಪರಶೀಲಿಸಿ ಕಿಡಗೇಡಿಗಳ ಪತ್ತೆಗೆ ಜಾಲ ಬೀಸಿದ್ದಾರೆ …

Read More »

ಪಗಾರ್ ಬರಲಿಲ್ಲ ಅಂತ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ವಾರ್ಡ್ ಬಾಯ್

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವಾರ್ಡ ಬಾಯ್ ಕೆಲಸ ಮಾಡುತ್ತಿದ್ದ ೨೨ ವರ್ಷದ ಯವಕ ಹಲವಾರು ತಿಂಗಳುಗಳಿಂದ ವೇತನ ಸಿಗದೇ ಇರುವದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಾಕ್ಸೈಟ್ ರಸ್ತೆಯ ನಿವಾಸಿ ರಾಕೇಶ ಕಾಂಬಳೆ ಎಂಬಾತ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವಾರ್ಡ ಬಾಯ್ ಕೆಲಸ ಮಾಡುತ್ತಿದ್ದ ಕಳೆದ ಒಂಬತ್ತು ತಿಂಗಳುಗಳಿಂದ ಆತನ ವೇತನ ಪಾವತಿ ಆಗದೇ ಇರುವದರಿಂದ ನಿನ್ನೆ ಮದ್ಯರಾತ್ರಿ ವಿಷ ಕುಡಿದು ಆತ್ಮ …

Read More »

ಕಬ್ಬಿನ ಬಾಕಿ ಕೊಡದಿದ್ದರೆ ದಯಾಮರಣ ಕೊಡಿ ,ರೈತರ ಅರ್ಜಿ

ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನ ದೆವಲತ್ತಿ ಗ್ರಾಮದ ರೈತರ ಕುಟುಂಬಗಳು ದಯಾಮರಣಕ್ಕೆ ಅರ್ಜಿ ಬರೆದಿದ್ದಾರೆ, ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ಒಡೆತನದ ಹೀರೆನಂದಿ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಗೆ 2014 ರಲ್ಲಿ ರೈತರು ಕಬ್ಬನ್ನು ಕೊಟ್ಟಿದ್ದಾರೆ, ರಮೇಶ ಅಕ್ಕಿ, ಬಾಡಿಗೆ 50,000, ಪುಂಡಲಿಕ ಇಟಗಿ 1 ಲಕ್ಷ ಬಾಡಿಗೆ, ಪುಂಡಲಿಕ ಬರಬುಕರ ೫ಲಕ್ಷ ಹಣ ರೈತರಿಗೆ ಬಾಕಿ ಬರಬೇಕಿತ್ತು, ಕಬ್ಬಿನ ಬಾಕಿ ಬಿಲ್, ಕಟಾವು ಮಾಡಿದ ಕರ್ಚು, ಲಾರಿ‌ಬಾಡಿಗೆ‌ಸೇದಂತೆ ಸುಮಾರು …

Read More »

ಬಸವಣ್ಣ ಹೆಸರಿನಲ್ಲಿ ಕೆಲ ಮಠಾಧೀಶರು ವೀರಶೈವ- ಲಿಂಗಾಯತ ಧರ್ಮ ಒಡೆಯುತ್ತಿದ್ದಾರೆ

ಬೆಳಗಾವಿ: ವಿಶ್ವಗುರು ಬಸವಣ್ಣ ತಮ್ಮ ವಚನಗಳ ಮೂಲಕ ಸಮಾನತೆ ಸಂದೇಶ ಸಾರಿದ್ದಾರೆ. ಆದರೆ ಬಸವಣ್ಣ ಹೆಸರಿನಲ್ಲಿ ಕೆಲ ಮಠಾಧೀಶರು ವೀರಶೈವ- ಲಿಂಗಾಯತ ಧರ್ಮ ಒಡೆಯುತ್ತಿದ್ದಾರೆ ಎಂದು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಆರೋಪಿಸಿದರು. ಬೆಳಗಾವಿಯ ಲಕ್ಷ್ಮೀ ಟೇಕಡಿಯ ಹುಕ್ಕೇರಿ ಹಿರೇಮಠದಲ್ಲಿಂದು ಹಮ್ಮಿಕೊಂಡಿದ್ದ ಮಾಸಿಕ ಸುವಿಚಾರ ಚಿಂತನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ವೀರಶೈವ – ಲಿಂಗಾಯತ ಎರಡೂ ಒಂದೇ ಆಗಿದೆ. ಆದರೆ, ಇವು ಬೇರೆ …

Read More »

GST ಅಂದ್ರೆ ಒಬ್ಬನೇ ಗಂಡ ಒಬ್ಬಳೇ…ಹೆಂಡ್ತಿ ಇದ್ಹಂಗೆ- ಪ್ರಭಾಕರ ಕೋರೆ

ಬೆಳಗಾವಿ- ಜಿ ಎಸ್ ಟಿ ಟ್ಯಾಕ್ಸ ಅಂದ್ರೆ ಹಲವಾರು ಜನ ಹಲವಾರು ರೀತಿಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಆದ್ರೆ ಈ ವಿಷಯದಲ್ಲಿ ಕನ್ಫ್ಯುಸ್ ಬೇಡ ಜಿ ಎಸ್ ಟಿ ಅಂದ್ರೆ ಒಬ್ಬನೇ ಗಂಡ ಒಬ್ಬಳೇ ಹೆಂಡ್ತಿ ಇದ್ಹಂಗೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು ನಗರದಲ್ಲಿ ಸರಕು ಮತ್ತು ಸೇವಾ ತೆರಿಗೆ ಇಲಾಖೆ ಆಯೋಜಿಸಿದ ಜಿ ಎಸ್ ಟಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು …

Read More »

ದೇವಿಯ ಆಭರಣ..ಚರ್ಚಿನ ದೇಣಿಗೆ ಪಟ್ಟೆಗೆಯ ಹಣ ದೋಚಿದ ಕಳ್ಳರು

ಬೆಳಗಾವಿ-ದೇವಸ್ಥಾನದ ಬೀಗ ಮುರಿದು ದೇವಿಯ ಆಭರಣ ಮತ್ತು ಬೆಳ್ಳಿಯ ಕೀರೀಟ ದೋಚಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ ಸರ್ಕಾರಿ ಪ್ರಾಥಮಿಕ ಶಾಲೆ ಹಿಂದುಗಡೆ ಇರುವ ಬನಶಂಕರಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು ತಡರಾತ್ರಿ ದೇವಸ್ಥಾನದ ಬೀಗ ಒಡೆದು ಚಿನ್ನಾಭರಣ ದೋಚಲಾಗಿದೆ ಬನಶಂಕರಿ ದೇವಿ ಮೂರ್ತಿಯ ಚಿನ್ನದ ಮಂಗಲ ಸೂತ್ರ, ಕಿವಿಯೊಲೆ, ಮೂಗುತಿ, ಬೆಳ್ಳಿ ಕೀರಿಟ ಸೇರಿದಂತೆ 40ಗ್ರಾಂ ಚಿನ್ನ, 500ಗ್ರಾಂ ಬೆಳ್ಳಿಯ ಒಡೆವೆಗಳನ್ನು ಕಳ್ಳತನ ಮಾಡಲಾಗಿದೆ …

Read More »

ಅಂತೂ..ಇಂತೂ..ಬೆಳಗಾವಿಗೆ ಮಂಜೂರಾಯ್ತು ಸೂಪರ್ ಮಲ್ಟಿ ಸ್ಪೇಶ್ಯಾಲಿಟಿ ಹಾಸ್ಪಿಟಲ್….!!!

ಬೆಳಗಾವಿ- ಕಳೆದ ಐದು ವರ್ಷಗಳ ಹಿಂದೆ ಸಿದ್ರಾಮಯ್ಯನವರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ವರ್ಷದ ಬಜೆಟ್ ನಲ್ಲಿ ಬೆಳಗಾವಿಗೆ ಘೋಷಣೆಯಾಗಿದ್ದ ಸೂಪರ್ ಮಲ್ಟೀ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದ್ದು ಆಸ್ಪತ್ರೆ ನಿರ್ಮಾಣಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಮುಂದಿನ ವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಬೆಳಗಾವಿಯಲ್ಲಿ ಸೂಪರ್ ಮಲ್ಟೀ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ 180 ಕೋಟಿ ರೂ ಮಂಜೂರು ಮಾಡಿದ್ದು ಆಸ್ಪತ್ರೆ ನಿರ್ಮಾಣಕ್ಕೆ ಜಿಲ್ಲಾ …

Read More »

ಪೌರಾಡಳಿತ ಇಲಾಖೆಯ ಕಾಮಗಾರಿಗಳ ಮೇಲೆ ನಿಗಾ ಇಡಲು ಮೇಲುಸ್ತುವಾರಿ ಸಮೀತಿಗಳ ರಚನೆ- ರಮೇಶ ಜಾರಕಿಹೊಳಿ

ಬೆಳಗಾವಿ : ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿಗಳು ಸರಿಯಾಗಿ ಪೂರ್ಣಗೊಳ್ಳುತ್ತಿಲ್ಲ.  ಎನ್ನುವ ಆರೋಪಗಳು  ಕೇಳಿ ಬರುತ್ತಿವೆ ತಾಲೂಕಾ ಅಥವಾ ಜಿಲ್ಲಾ ಮಟ್ಟದ ಉಸ್ತುವಾರಿ ಕಮಿಟಿಯನ್ನು ಶೀಘ್ರವಾಗಿ ರಚನೆ ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ಶನಿವಾರ ಸುವರ್ಣ ಸೌಧದಲ್ಲಿ ಬೆಳಗಾವಿ ವಿಭಾಗ ಮಟ್ಟದ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,  ಒಳಚರಂಡಿ ವ್ಯವಸ್ಥೆಯನ್ನು ಸಂಬಂಧಿಸಿ ಇಲಾಖೆಯವರು ಅರ್ದ ಮರ್ದ ಮಾಡುತ್ತಿದ್ದಾರೆ ಎಂದು ದೂರುಗಳು …

Read More »

ದಕ್ಷಿಣ ಕ್ಷೇತ್ರದ 16 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 115 ಕೋಟಿ ರೂ ವೆಚ್ಚದ ಪ್ರಸ್ತಾವಣೆ

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಗ್ರಾಮ ಪಂಚಾಯತಿಗಳು ಬರುತ್ತಿದ್ದು ನಾಲ್ಕು ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಹನ್ನೆರಡು ಹಳ್ಳಿಗಳು ಬರುತ್ತಿದ್ದು ಈ ಎಲ್ಲ ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 115 ಕೋಟಿ ರೂ ವೆಚ್ಚದ ಪ್ರಸ್ತಾವಣೆ ಸಿದ್ಧಪಡಿಸಲಾಗುತ್ತಿದೆ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ ಶನಿವಾರ ಬೆಳಿಗ್ಗೆ ದಕ್ಷಿಣ ಕ್ಷೇತ್ರದ ಯಳ್ಳೂರ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿಯ ಕುಡಿಯುವ ನೀರಿನ ವಿಭಾಗದ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅಭಯ …

Read More »

ಕಾರು ಅಪಘಾತ ವಿಟಿಯು ಉಪಕುಲಪತಿಗಳ ಪುತ್ರನಿಗೆ ಗಾಯ

ಬೆಳಗಾವಿ- ಬೆಳಗಾವಿಯ ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ಮಗನ ಕಾರು ವಿದ್ಯತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಟಿಯು ಉಪ ಕುಲಪತಿಗಳ ಪುತ್ರ ಗಾಯಗೊಂಡ ಘಟನೆ ನಡೆದಿದೆ ವಿಟಿಯು ಗೇಟ್ ಬಳಿ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಂಬ ನೆಲಕ್ಕುರುಳಿದೆ ಕಾರು ಚಲಾಯಿಸುತ್ತಿದ್ದ ವಿಟಿಯು ಉಪ ಕುಲಪತಿ ಪುತ್ರ ಸಿದ್ದಾರೆಡ್ಡಿ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು ಗಾಯಾಳು ಸಿದ್ದಾರೆಡ್ಡಿಗೆ ನಗರದ ಕೆ.ಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ …

Read More »

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಕರವೇ ಪ್ರತಿಭಟನೆ

ಬೆಳಗಾವಿ ಐಬಿಪಿಎಸ್ ,ಆರ್ ಆರ್ ಬಿ,ಬ್ಯಾಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪರ ರಾಜ್ಯದ ಅಭ್ಯರ್ಥಿಗಳು ಭಾಗವಹಿಸುತ್ತಿರುವದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕ ನಗರದಲ್ಲಿಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿತು ಚೆನ್ನಮ್ಮ ವೃತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು ರಾಜ್ಯದಲ್ಲಿ ನಡೆಯುವ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ರಾಜ್ಯದ ಅಭ್ಯರ್ಥಿಗಳು ಮಾತ್ರ ಭಾಗವಹಿಸುವ ಅವಕಾಶ ಕಲ್ಪಿಸಬೇಕು ಪರ ರಾಜ್ಯದ …

Read More »

ನಮ್ಮಲ್ಲಿ ಶಕ್ತಿ, ಜ್ಞಾನ ಹಾಗೂ ಹುಮ್ಮಸ್ಸಕ್ಕೆ ಕೊರತೆಯಿಲ್ಲ- ವಜುಭಾಯಿ ವಾಲಾ

*ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ* ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ “20ನೇ ಸಂಸ್ಥಾಪನಾ ದಿನಾಚರಣೆ”ವನ್ನು ಡಾ. ಎ.ಪಿ.ಜೆ. ಅಬ್ದುಲ್ ಕಲಾಮ್ ಪ್ರೇಕ್ಷಾಗೃಹ ಜ್ಞಾನ ಸಂಗಮದಲ್ಲಿ ಇಂದು ಆಯೋಜನೆ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೆಗೌಡ ಮಾತನಾಡಿ, ಉನ್ನತ ಶಿಕ್ಷಣ ಇಂದು ಇಳಿಮುಖ ದಾರಿಯಲ್ಲಿದ್ದು, ಕೇವಲ ಪ್ರತಿಶತ 25 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವೆಲ್ಲರೂ ಯೋಚಿಸಿ ಅಭಿವೃದ್ಧಿ ದೃಷ್ಟಿಯಿಂದ ರಚನಾತ್ಮಕವಾಗಿ ಕಾರ್ಯೋನ್ಮಖವಾಗಬೇಕಾಗಿದೆ ಎಂದು …

Read More »

ಬೆಳಗಾವಿ ಎಂಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಫಿಕ್ಸ?

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಕ್ಷಕ್ಕೂ ಅಧಿಕ ಮತ ಪಡೆದು ಕಾಂಗ್ರೆಸ್ ಪಕ್ಷದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿರುವ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರಿಗೆ ಬೆಳಗಾವಿ ಎಂಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಕ್ಷದ ನಾಯಕರು ನಿರ್ಧಾರ ಮಾಡಿದ್ದಾರೆ ಬೆಳಗಾವಿ ಜಿಲ್ಲೆಯಿಂದ ಸೋತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಎಂಪಿ ಟಿಕೆಟ್ ಗಾಗಿ ಕಸರತ್ತು ನಡೆಸಿದ್ದು ಹೆಬ್ಬಾಳಕರ ಗೆಲುವಿಗೆ ತೆರೆ ಮರೆಯಲ್ಲಿ ಶ್ರಮುಸಿದ ಸಂಘಟನಾ ಚತುರ ಚನ್ನರಾಜ ಹಟ್ಟಿಹೊಳಿ ಅವರಿಗೆ …

Read More »