ಬೆಳಗಾವಿ- 1924 ರಲ್ಲಿ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿವೇಶನ ನಡೆಸಿದ ಐತಿಕಾಸಿಕ ನೆಲ ಬೆಳಗಾವಿಯಾಗಿದ್ದು ಇಲ್ಲಿಯ ರೆಲ್ವೆ ನಿಲ್ಧಾಣವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದ್ದು ನಿಲ್ಧಾಣದ ಆಧುನೀಕರಣಕ್ಕೆ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ರೇಲ್ವೆ ಸಚಿವ ಪಿಯುಶ್ ಗೋಯಲ್ ಹೇಳಿದರು ಬೆಳಗಾವಿಯ ಗೋಗಟೆ ಸರ್ಕಲ್ ಬಳಿಯ ರೇಲ್ವೆ ಮೇಲ್ಸೇತುವೆ ಕಾಮಗಾರಿಯ ಪರಶೀಲನೆ ಮಾಡಿ ರೆಲ್ವೆ ನಿಲ್ಧಾಣದಲ್ಲಿ ರೆಲ್ವೆ ಟಿಕೆಟ್ ಬುಕಿಂಗ್ ಆ್ಯಪ್ ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬೆಳಗಾವಿಗೆ ವಿಶೇಷ ಆದ್ಯತೆ
ಬೆಳಗಾವಿ- ಬೆಳಗಾವಿ ರೈಲು ಪ್ರಯಾಣಿಕರಿಗೆ ರೈಲು ನಿಲ್ದಾಣವನ್ನು ಸುಂದರೀಕರಣ ಹಾಗೂ ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಅಧ್ಯಯನ ಮಾಡಲು ಬಂದಿದ್ದೇನೆ. ಅದರಂತೆ ವಿಜಯಪುರದ ರೈಲು ನಿಲ್ದಾಣವನ್ನು ಮೆಲ್ದರ್ಜೆಗೆ ಏರಿಸುವ ಚಿಂತನೆಯನ್ನು ಪ್ರಧಾನಿ ಮೋದಿ ಸರಕಾರ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ರೆಲ್ವೆ ಸಚಿವ ಪಿಯುಶ್ ಗೋಯಲ್ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಈಗಾಗಲೇ ಕೆಲ ರೈಲ್ವೆ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬೆಳಗಾವಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುವುದು ಎಂದರು. ಬೆಳಗಾವಿ …
Read More »ರಾಹುಲ್ ಗಾಂಧೀಗೆ ಸುರೇಶ ಅಂಗಡಿ ಟಾಂಗ್ ಕೊಟ್ಟಿದ್ದು ಯ್ಯಾಕೆ ಗೊತ್ತಾ ?
ಬೆಳಗಾವಿ- ರಾಹುಲ್ ಗಾಂಧಿ ರನ್ ಪಾರ್ ಟೆಂಪಲ್ ಗೆ ಕುರಿತು ಸಂಸದ ಸುರೇಶ ಅಂಗಡಿ ಟಾಂಗ್ ಕೊಟ್ಟಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು 70 ವರ್ಷದ ಹಿಂದೆ ದೇಶವನ್ನು ಇಬ್ಬಾಗ ಮಾಡಿ ಈಗ ರಾಜ್ಯ ಸರ್ಕಾರ 21 ಜನರ ಹಿಂದುಗಳ ಕೊಲೆಗೈದ ಕಾಂಗ್ರೆಸ್ ಸರಕಾರ ಹಿಂದೂಗಳ ಮೇಲೆ ಅನುಕಂಪ ತೋರಿಸುತ್ತಿರುವುದು ಖಂಡನೀಯ ಎಂದು ಸುರೇಶ ಅಂಗಡಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು ಕಾಂಗ್ರೆಸ್ …
Read More »ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವದು ಕಾಂಗ್ರೆಸ್ ಅಜೆಂಡಾ ಅಲ್ಲ
ಬೆಳಗಾವಿ ಅಯ್ಯೋಧೆಯಲ್ಲಿ ರಾಮಮಂದಿರ ನಿರ್ಮಿಸುವುದು ಕಾಂಗ್ರೆಸ್ ಅಜೆಂಡಾ ಅಲ್ಲಾ. ಅದು ಬಿಜೆಪಿಯವರದ್ದು ಎಂದು ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಹೇಳಿದರು.ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ರಾಮಮಂದಿರ ನಿರ್ಮಾಣ ಮಾಡುವುದು ಬಿಜೆಪಿಯ ಅಜೆಂಡಾ. ಧಾರ್ಮಿಕವಾಗಿ ಪ್ರಾಮುಖ್ಯತೆ ಇರುವ ದೇವಸ್ಥಾನಕ್ಕೆ ಪ್ರಗತಿಪರ ಎಲ್ಲ ಮಠ ಹಾಗೂ ದೇವಸ್ಥಾನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುತ್ತಿದ್ದಾರೆ ವಿನಃ ರಾಜಕೀಯ ಉದ್ದೇಶದಿಂದಲ್ಲ ಎಂದು ಬಿಜೆಪಿ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು. ಫೆ. 23, ಫೆ. …
Read More »ದೇಶದ 72 ರೈತ ಸಂಘಟನೆಗಳು ಪಾರ್ಲಿಮೆಂಟ್ ಗೆ ಮುತ್ತಿಗೆ ಹಾಕ್ತಾರಂತೆ
ಬೆಳಗಾವಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾದ್ಯಕ್ಷ ಕುರುಬೂರ ಶಾಂತಕುಮಾರ ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಇದೆ 23 ರಂದು ದೇಶದ ಒಟ್ಟು 72 ರೈತ ಸಂಘಟನೆಗಳಿಂದ ಪಾರ್ಲಿಮೆಂಟ್ ಮುತ್ತಿಗೆ ಹಾಕುವದಾಗಿ ತಿಳಿಸಿದ್ದಾರೆ ರಾಜ್ಯದಲ್ಲೂ ರಸ್ತೆ ತಡೆ ಪ್ರತಿಭಟನೆ ಮತ್ತು ಜೈಲ ಭರೋ ಚಳುವಳಿ ನಡೆಸಿ ರೈತರ ಸಾಲ ಮನ್ನಾ ಮಾಡಲು ಒತ್ತಾಯ ಮಾಡುವದರ ಜೊತೆಗೆ ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವದು ಎಂದು ತಿಳಿಸಿದ್ದಾರೆ ಈ ಬಾರಿ …
Read More »ಜಿಲ್ಲಾ ಆಸ್ಪತ್ರೆಯ ಯಡವಟ್ಟು ಮಹಿಳಾ ರೋಗಿ ಮಿಸ್ಸಿಂಗ್
ಬೆಳಗಾವಿ- ಮತ್ತೆ ಬೆಳಗಾವಿ ಜಿಲ್ಲಾಸ್ಪತ್ರೆ ಸಿಬ್ಬಂದಿ ಯಡವಟ್ಟಿನಿಂದ ವಯೋವೃದ್ಧಿ ಮಹಿಳಾ ರೋಗಿಯೊಬ್ಬಳು ಮಿಸ್ಸಿಂಗ್ ಆಗಿದ್ದಾಳೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಮೀತ್ರಾ ಸುರೇಶ ಜೋಶಿ 60 ವಯಸ್ಸು ಕಾಣೆಯಾದ ರೋಗಿ. ಕಳೆದ ಫೆಬ್ರುವರಿ 5ರಂದು ರೋಗಿ ಸುಮೀತ್ರಾಳನ್ನ ಜಿಲ್ಲಾಸ್ಪತ್ರೆಯ ಸೈಕ್ಯಾಟ್ರಿಕ್ ವಾರ್ಡನಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ರು. ನಿನ್ನೆ ಬೆಳಗ್ಗೆ 10.30ಕ್ಕೆ ಸೈಕ್ಯಾಟ್ರಿಕ್ ವಾರ್ಡನಿಂದ ರೋಗಿ ಸುಮೀತ್ರಾ ನಾಪತ್ತೆಯಾಗಿದ್ದಾಳೆ. ನಿನ್ನೆ ಸುಮೀತ್ರಾ ಪುತ್ರ ಶಶಿಧರ ಆಸ್ಪತ್ರೆಗೆ ಆಗಮಿಸಿ ಪರಿಶೀಲಿಸಿದಾಗ ಕಾಣೆಯಾಗಿರುವ ವಿಚಾರ ಬೆಳಕಿಗೆ …
Read More »ಕಿತ್ತೂರ ಕಾಂಗ್ರೆಸ್ ನಲ್ಲಿ ಬಂಡಾಯದ ಬಿರುಗಾಳಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಬಾಬಾಸಾಹೇಬ
ಬೆಳಗಾವಿ-ವೀರರಾಣಿ ಕಿತ್ರೂರ ಚನ್ನಮ್ಮಾಜಿಯ ಕ್ರಾಂತಿಯ ನೆಲ ಕಿತ್ತೂರಿನಲ್ಲಿ ರಾಜಕೀಯ ಕ್ರಾಂತಿ ನಡೆದಿದೆ ಕಿತ್ತೂರ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಕಿತ್ತಾಟ ನಡೆದು ಕಾಂಗ್ರೆಸ್ ನ ಪ್ರಬಲ ಟಿಕೆಟ್ ಆಕಾಂಕ್ಷಿ ಬಾಬಾಸಾಹೇಬ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಕಾಂಗ್ರೆಸ್ ಟಿಕೆಟ್ ಸಿಗೋದಿಲ್ಲ ಎಂಬುದು ಖಾತ್ರಿಯಾದ ಮೇಲೆ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿ ಸೇರಲು ನಿರ್ಧರಿಸಿರುವ ಬಾಬಾಸಾಹೇಬ ಪಾಟೀಲ ಫೆಬ್ರವರಿ 10 ರಂದು ಕಿತ್ತೂರ ಕ್ಷೇತ್ರದ ಸಂಪಗಾಂವ ಗ್ರಾಮದಲ್ಲಿ ತಮ್ಮ …
Read More »ಸ್ಮಾರ್ಟ ಸಿಟಿ ಯೀಜನೆಯಲ್ಲಿ ಸ್ಮಾರ್ಟ್ ಹೆರಿಗೆ ಆಸ್ಪತ್ರೆ ನಿರ್ಮಾಣ
ಬೆಳಗಾವಿ- ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕುಂದಾನಗರಿ ಬೆಳಗಾವಿಯನ್ನು ಇನ್ನಷ್ಟು ಸ್ಮಾರ್ಟ್ ಮಾಡಲು ವಿವಿಧ ಯೋಜನೆಗಳನ್ನು ರೂಪಿಸಲಾಗುತ್ತಿದೆ ಈ ಯೋಜನೆಯಲ್ಲಿ ಎರಡು ಸ್ಮಾರ್ಟ್ ಹೆರಿಗೆ ಆಸ್ಪತ್ರೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಐದು ಕೋಟಿ ಇಪ್ಪತ್ತು ಲಕ್ಷ ರೂ ವೆಚ್ಚದಲ್ಲಿ ಮುತ್ಯಾನಟ್ಟಿ ಮತ್ತು ವಡಗಾಂವ ಪ್ರದೇಶದಲ್ಲಿ ಎರಡು ಸ್ಮಾರ್ಟ್ ಹೆರಿಗೆ ಆಸ್ಪತ್ರೆಗಳು ನಿರ್ಮಾಣ ಮಾಡುವ ಯೋಜನೆ ರೂಪಿಸಿ ನಗರಾಭಿವೃದ್ಧಿ ಇಲಾಖೆಯ ಮಂಜೂರಾತಿಗೆ ಪ್ರಸ್ತಾವಣೆ ಸಲ್ಲಿಸಲಾಗುದ್ದು ಈ ಯೋಜನೆಗೆ ಶೀಘ್ರದಲ್ಲಿಯೇ ಟೆಂಡರ್ ಕರೆಯುವ ದಾಗಿ …
Read More »ಸರ್ಕಾರಿ MSIL ಲಿಕ್ಕರ್ ಅಂಗಡಿಗಾಗಿ …ಕಾಗವಾಡದಲ್ಲಿ ಕದನ…!!!!
ಬೆಳಗಾವಿ- ನಮ್ಮೂರಿಗೆ ಸರಾಯಿ ಅಂಗಡಿ ಬೇಡವೇ ಬೇಡ ಎಂದು ಕೆಲವು ಗ್ರಾಮಗಳ ಮಹಿಳೆಯರು ಪ್ರತಿಭಟನೆ ಮಾಡಿದ್ದನ್ನು ನಾವು ಕೇಳಿದ್ದೇವೆ ನೋಡಿದ್ದೇವೆ ಓದಿದ್ದೇವೆ ಆದ್ರೆ ನಮ್ಮೂರಿಗೆ MSIL ಲಿಕ್ಕರ್ ಅಂಗಡಿ ಬೇಕೇ ಬೇಕು ಅಂತ ಕಾಗವಾಡ ನಗರದ ಮಹಿಳೆಯರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿ ಎಲ್ಲರ ಗಮನ ಸೆಳೆದಿದ್ದಾರೆ ಕಾಗವಾಡ ನಗರದಲ್ಲಿ ಖಾಸಗಿ ವೈನ್ ಶಾಪ್ ಇದೆ ಅವರೆಲ್ಲರೂ ದುಬಾರಿ ದರದಲ್ಲಿ ಲಿಕ್ಕರ್ ಸೇಲ್ ಮಾಡುವದರಿಂದ ನಮ್ಮ ಗಂಡಂಧೀರುಗಳಿಗೆ ಫುಲ್ ಲಾಸ್ ಆಗುತ್ತಿದೆ …
Read More »ಉಚಗಾಂವ ಗ್ರಾಮದ ರಂಗೋಲಿಯಲ್ಲಿ ರಂಗಿದ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಸೋಮವಾರ ರಂಗೋಲಿಯ ರಂಗೇರಿತ್ತು ಗ್ರಾಮಸ್ಥರು ತಮ್ಮ ಮನೆಯ ಅಂಗಳದಲ್ಲಿ ರಂಗೋಲಿ ಬಿಡಿಸಿ ಲಕ್ಷ್ಮೀ ತಾಯಿ ಫೌಂಡೇಶನ್ ರೂವಾರಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ರಂಗೋಲಿಯಲ್ಲಿ ಅರಳಿಸಿ ಸ್ವಾಗತಿಸಿದ್ದು ವಿಶೇಷವಾಗಿತ್ತು ಉಚಗಾಂವ, ಬೆಕ್ಕಿನಕೇರಿ,ಬಸೂರ್ತೆ.ಅತವಾಡ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ರಂಗೋಲಿ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಸೋಮವಾರ ಬೆಳಿಗ್ಗೆ ಲಕ್ಷ್ಮೀ ಹೆಬ್ಬಾಳಕರ ಅವರು ಉಚಗಾಂವ ಗ್ರಾಮದ ಗಣಪತಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸುವ …
Read More »ಗೋಕಾಕ ಜಲಪಾತಕ್ಕೆ ಹಾರಿ ಬೆಳಗಾವಿಯ ದಂಪತಿಗಳು ಸಾವು
ಬೆಳಗಾವಿ- ಗೋಕಾಕ ಜಲಪಾತಕ್ಕೆ ಹಾರಿ ದಂಪತಿಗಳ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದದೆ ನ್ಯಾಮದೇವ ಔದಕರ (೬೫) ಸುಮಿತ್ರಾ ಔದಕರ (೫೮) ಮೃತ ದುರ್ದೈವಿಗಳಾಗಿದ್ದು ಇವರು ಬೆಳಗಾವಿ ಜಿಲ್ಲೆ ಗೋಕಾಕ ಹೊರವಲಯದಲ್ಲಿರೋ ಗೋಕಾಕ ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮೃತರು ಬೆಳಗಾವಿಯ ಖಡೆಬಜಾರ ನಿವಾಸಿಗಳು ಎಂದು ತಿಳಿದು ಬಂದಿದೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ನಿನ್ನೆ ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಶವಗಳು …
Read More »ಗೌರಿ ಲಂಕೇಶ್ ಹತ್ಯೆಗೂ ಹಿಂದೂ ಸನಾತನ ಸಂಸ್ಥೆಗೂ ಯಾವುದೇ ಸಮಂಧವಿಲ್ಲ
ಬೆಳಗಾವಿ ಗೌರಿ ಲಂಕೇಶ್ ಹತ್ಯೆಗೂ ಹಿಂದೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ದೇಶದಲ್ಲಿ ಸನಾತನ ಸಂಸ್ಥೆ ಆತಂಕವಾದಿ ಸಂಘಟನೆ ಎಂದು ರಾಜಕೀಯ ಪಕ್ಷಗಳು ಹೇಳಿಕೊಂಡು ತಿರುಗಾಡುತ್ತಿವೆ ಎಂದು ಹಿಂದೂ ಸನಾತನ ಸಂಸ್ಥೆಯ ಪ್ರತಿಭಾ ತಾವರೆ ಹೇಳಿದರು. ಭಾನುವಾರ ಹಿಂದೂ ಜನಜಾಗೃತಿ ಬಹೃತ ಧರ್ಮ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಕೆಲ ರಾಜಕೀಯ ಪಕ್ಷಗಳು ಹಿಂದೂ ಜನ ಜಾಗೃತಿ ಸಮಿತಿ ಆತಂಕವಾದಿ ಸಂಘಟನೆ ಎಂದು ಬಿಂಬಿಸುತ್ತಿವೆ. ಸನಾತನ ಸಂಸ್ಥೆ ಹಿಂದೂ ಸಂಘಟನೆಯಲ್ಲಿ ತೋಡಗಿಕೊಂಡಿದೆ.ಆದರೆ …
Read More »ಬೆಳಗಾವಿಯ ಅಟೋ ನಗರದ ಮಟನ್ ಫ್ಯಾಕ್ಟರಿ ಗೆ ಬೆಂಕಿ..
ಬೆಳಗಾವಿ- ಬೆಳಗಾವಿ ನಗರದ ಅಟೋ ನಗರದಲ್ಲಿರುವ ಮಟನ್ ಫ್ಯಾಕ್ಟರಿ ಗೆ ಶಾರ್ಟ್ ಸರ್ಕ್ಯುಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ತಗಲಿ ಅಪಾರ ಪ್ರಮಾಣದ ಹಾನಿಯಾಗಿದೆ ಅಟೋ ನಗರದಲ್ಲಿರುವ ಎಂಜಲ್ ಇಂಡಸ್ಟ್ರೀಸ್ ಮಟನ್ ಫ್ಯಾಕ್ಟರಿಯ ಪ್ಯಾಕಿಂಗ್ ವಿಭಾಗದ ರಟ್ಟಿನ ಪ್ಯಾಕಿಂಗ್ ದಾಸ್ತಾನಕ್ಕೆ ಬೆಂಕಿ ತಗಲಿದ್ದು ಅಪಾರ ಪ್ರಮಾಣ ಹಾನಿಯಾಗಿದೆ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂಧಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂಜಲ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಮಟನ್ ಪ್ಯಾಕ್ ಮಾಡಿ ಅದನ್ನು …
Read More »ಮಹಾಜನ ವರದಿ ಒಪ್ಪದ ಮಹಾರಾಷ್ಟ್ರದಿಂದ ಮಹಾದಾಯಿ ಕುರಿತು ಕಿತಾಪತಿ….
ಮಹಾದಾಯಿ ಗೋವಾ ರಾಜ್ಯದ ಸಂಜೀವಿನಿ ಮಹಾರಾಷ್ಟ್ರ ಗೃಹ ಸಚಿವರ ಉವಾಚ.. ಬೆಳಗಾವಿ- ಗೋವಾ ಚಿಕ್ಕರಾಜ್ಯ ,ಮಹಾರಾಷ್ಟ್ರ ಮತ್ತು ಕರ್ನಾಟಕ ದೊಡ್ಡ ರಾಜ್ಯಗಳು ಗೋವಾ ಸಣ್ಣ ತಮ್ಮ ಇದ್ದ ಹಾಗೆ ,ಹಿರಿಯ ಸೋದರರಂತಿರುವ ಕರ್ನಾಟಕ ಮತ್ತು ಮಹಾರಾಷ್ಟ್ರ ಕಿರಿಯ ತಮ್ಮನ ಬಗ್ಗೆ ಕಾಳಜಿ ಮಾಡಬೇಕು ಮಹಾದಾಯಿ ಗೋವಾ ರಾಜ್ಯದ ಸಂಜೀವಿನಿ ಇದ್ದ ಹಾಗೆ ಎಂದು ಮಹಾರಾಷ್ಟ್ರ ಗೃಹ ಸಚಿವ ದೀಪಕ ಕೇಸರಕರ ಹೇಳುವ ಮೂಲಕ ಉರಿಯುವ ಬೆಂಕಿಯಲ್ಲಿ ತುಪ್ಪ ಸುರಿಯುವ ಕೆಲಸ …
Read More »ಬೆಳಗಾವಿಯಲ್ಲಿ ಉಚಿತವಾಗಿ ಟೋಮೋಟೋ ವಿತರಿಸಿದ ರೈತ
ಬೆಲೆ ಕುಸಿತ, ರೈತನಿಂದ ಉಚಿತ ಟೋಮೆಟೋ ವಿತರಿಸಿ ಪ್ರತಿಭಟನೆ ಬೆಳಗಾವಿ- ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ರೈತನಿಂದ ವಿನೂತನ ಪ್ರತಿಭಟನೆ ನಡೆಯಿತು ಟೋಮೆಟೋ ಬೆಲೆ ಕುಸಿದ ಕಾರಣ ಉಚಿತ ಟೊಮ್ಯಾಟೊ ನೀಡಿ ವಿನೂತನ ಪ್ರತಿಭಟನೆ ನಡೆಸಲಾಯಿತು ಟೊಮ್ಯಾಟೊ ಬೆಲೆ ಕುಸಿದ ಪರಿಣಾಮವಾಗಿ ರೈತನಿಂದ ಉಚಿತವಾಗಿ ಟೊಮ್ಯಾಟೊ ನೀಡಿ ಪ್ರತಿಭಟನೆ ಅನ್ನದಾತ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಎಲ್ಲರ ಗಮನ ಸೆಳೆದ ಟೊಮ್ಯಾಟೊ ಬೆಳೆದ ನಾರಾಯಣ್ ಪಾಟೀಲ ಎಂಬ ರೈತನಿಂದ …
Read More »