Breaking News

LOCAL NEWS

ರಾಜಕಾರಣ ಬಿಡಿ.ಶಿವಸೃಷ್ಠಿಯ ಪ್ರದರ್ಶನ ಮಾಡಿ- ಶ್ರೀರಾಮ ಸೇನೆ

ಬೆಳಗಾವಿ- ಬೆಳಗಾವಿಯ ಶಿವಾಜಿ ಗಾರ್ಡನ್ ದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸದ ಗತ ವೈಛವ ಬಿಂಬಿಸುವ ಶಿವಸೃಷ್ಠಿ ನಿರ್ಮಿಸಿ ಇದನ್ನು ಉದ್ಘಾಟಿಸಿ ಹಲವಾರು ವರ್ಷಗಳೇ ಗತಿಸಿದ್ದು ಕೂಡಲೇ ಶಿವ ಸೃಷಿಯ ಪ್ರದರ್ಶನ ಆರಂಭಿಸುವಂತೆ ಶ್ರೀರಾಮ ಸೇನೆ ಒತ್ತಾಯಿಸಿದೆ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಶಿವಪ್ರೇಮಿಗಳು ಎಪ್ರೀಲ್ 27 ರೊಳಗಾಗಿ ಶಿವ ಸೃಷ್ಠಿಯ ಪ್ರದರ್ಶನ ಆರಂಭ ಆಗದಿದ್ದರೆ ಉಗ್ರ ಪ್ರತಿಭಟನೆ ಮಾಡುವದಾಗಿ ಎಚ್ಚರಿಕೆ …

Read More »

ಶಿವಾಜಿ ಸುಂಠಕರ ಎಪ್ರೀಲ್ ,28 ರವರೆಗೆ ನ್ಯಾಯಾಂಗ ಬಂಧನ

ಬೆಳಗಾವಿ: ನಿವೃತ್ತ ಡಿಎಸ್ಪಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಮಾಜಿ ಮೇಯರ್ ಶಿವಾಜಿ ಸುಂಟಕರ್ ನ್ಯಾಯಾಂಗ ಬಂಧನಕ್ಕೆ.ಒಪ್ಪಿಸಲಾಗಿದೆ ಎಪ್ರೀಲ್ ೨೮ ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಸುವಂತೆ ಬೆಳಗಾವಿಯ ೨ನೇ ಜೆಎಂಎಫ್.ಸಿ ನ್ಯಾಯಾಲಯ. ಆದೇಶಿಸಿದೆ ಬೆಳಗಾವಿ ಮಾಜಿ ಮೇಯರ ಎಂ.ಇ.ಎಸ್ ಮುಖಂಡ ಶಿವಾಜಿ ಸುಂಠಕರ ಗುಂಡಾಗರ್ದಿ ಹೇಚ್ಚಾಗಿದ್ದು ಮಾಜಿ ಪೊಲೀಸ್ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಬಂಧನಕ್ಕೊಳಗಾಗಿದ್ದಾನೆ. ಬೆಳಗಾವಿ ರಾಮತಿರ್ಥನಗರದ ನಿವೃತ್ತ ಡಿವೈಎಸ್ಪಿ ಸದಾನಂದ ಪಡೋಳ್ಕರ್ ಎಂಬ ಮಾಜಿ …

Read More »

ಅಟೋ ಮೀಟರ್ ,RTO ಅಧಿಕಾರಿಗಳ ವಿರುದ್ಧ ಡಿಸಿ ಗರಂ..

ಬೆಳಗಾವಿ- ಬೆಳಗಾವಿ ನಗರದಲ್ಲಿ ಅಟೋ ಮೀಟರ್ ಕಡ್ಡಾಯಗೊಳಿಸಲು ಕಳೆದ ಮೂರು ವರ್ಷಗಳಿಂದ ನಿರಂತರ ಪ್ರಯತ್ನ ನಡೆದಿದೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಜನ ಸಾಮಾನ್ಯರು ಸರ್ಕಾರಿ ವ್ಯೆವಸ್ಥೆ ಕುರಿತು ಜೋಕ್ ಮಾಡುತ್ತಿದ್ದಾರೆ ಕೂಡಲೇ ನಗರದಲ್ಲಿ ಪೋಲೀಸ್ ಇಲಾಖೆ ಮತ್ತುಆರ್ ಟಿ ಓ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಅಟೋಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಯರಾಂ ಖಡಕ್ ಆದೇಶ ನೀಡಿದರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ರಸ್ತೆ …

Read More »

ನವೀಲ ತೀರ್ಥ ಜಲಾಶಯದಲ್ಲಿ ಕೇವಲ ಒಂದೇ ಒಂದು TMC ತೀರ್ಥ ಬಾಕಿ..!!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರಗಾಲದ ಭಾಯೆ ಆವರಿಸಿದೆ ಜಿಲ್ಲೆಯ ಕೃಷ್ಣಾ ನದಿಯ ಮಡಿಲಲ್ಲಿ ಮಹಾರಾಷ್ಟ್ರದ ನೀರು ಹರಿಯುತ್ತಿದ್ದು ಇದನ್ನು ಬಿಟ್ಟರೆ ಜಿಲ್ಲೆಯ ಉಳಿದ ನದಿ,ಕೆರೆ,ಹಳ್ಳಗಳು ಬತ್ತಿ ಹೋಗಿವೆ 37.731 TMC ನೀರಿನ ಸಾಮರ್ಥ್ಯ ಹೊಂದಿರುವ ಬೆಳಗಾವಿ ಜಿಲ್ಲೆಯ ಸವದತ್ತಿಯ ನವೀಲ ತೀರ್ಥ ಜಲಾಶಯದಲ್ಲಿ ಕೇವಲ 1.516 TMC ನೀರು ಮಾತ್ರ ಬಾಕಿ ಉಳಿದುಕೊಂಡಿದೆ ಈ ಜಲಾಶಯ ದಲ್ಲಿ ಅತ್ಯಂತ ಕಡಿಮೆ ಪ್ರಮಾಣದ ನೀರು ಬಾಕಿ ಉಳಿದಿರುವದರಿಂದ ಬೆಳಗಾವಿ ಹುಬ್ಬಳ್ಳಿ …

Read More »

ಮಾಲವನ್ ದುರಂತ, ಮೂವರ ಆರೋಗ್ಯದಲ್ಲಿ ಚೇತರಿಕೆ..

ಬೆಳಗಾವಿ- ಮಹಾರಾಷ್ಟ್ರದ ಮಾಲವನ್ ಬೀಚ್ ನಲ್ಲಿ ಈಜಲು ಹೋಗಿ ಮೃತಪಟ್ಟ ಎಂಟು ಜನ ವಿದ್ಯಾರ್ಥಿಗಳ ಅಂತ್ಯಸಂಸ್ಕಾರ ಭಾನುವಾರ ನಡೆಯಿತು ಶನಿವಾರ ಮದ್ಯರಾತ್ರಿ ಮೂವರ ಅಂತ್ಯ ಕ್ರಿಯೆ ನಡೆದರೆ ಭಾನುವಾರ ಬೆಳಿಗ್ಗೆ ಐದು ಜನ ಮೃತರ ಅಂತ್ಯಕ್ರಿಯೆ ನಡೆಯಿತು ಮಾಜಿ ಮಹಾಪೌರ ವಿಜಯ ಮೋರೆ,ಶಿವಾಜಿ ಸುಂಠಕರ ಮತ್ತು ನಗರ ಸೇವಕ ಬಾಬುಲಾಲ ಮುಜಾವರ ಅವರು ದುರಂತ ಸಂಭವಿಸಿದ ಬಳಿಕ ಮಾಲವನ್ ಬೀಚ್ ಗೆ ತೆರಳಿ ಮೃತ ವಿದ್ಯಾರ್ಥಿಗಳ ಮರಣೋತ್ತರ ಪರಿಕ್ಷೆ ನಡೆದ …

Read More »

ಜವಾಬ್ದಾರಿ ಮರೆತ ಮರಾಠಾ ಮಂಡಳ ಕಾಲೇಜಿನ ಆಡಳಿತ ಮಂಡಳಿ

ಬೆಳಗಾವಿ- ಬೆಳಗಾವಿಯ ಕಾಕತಿ ಪ್ರದೇಶದಲ್ಲಿರುವ ಮರಾಠಾ ಮಂಡಳ ಇಂಜನೀಯರಿಂಗ್ ಕಾಲೇಜಿನ ಎಂಟು ಜನ ವಿದ್ಯಾರ್ಥಿಗಳು ಸಾವನ್ನಪ್ಪಿದರೂ ಕಾಲೇಜಿನ ಆಡಳಿತ ಮಂಡಳಿಗಿ ಕಿಂಚತ್ತು ಕಾಳಜಿ ಇಲ್ಲ ನಮ್ಮ ಮಗ ಏಲ್ಲಿ ನಮ್ಮ ಮಗಳು ಏಲ್ಲಿ ಅಂತ ಕೇಳಿಕೊಂಡು ಕಾಲೇಜಿಗೆ ಪಾಲಕರು ಬರುತ್ತಿದ್ದು ಉತ್ತರ ಹೇಳಲು ಕಾಲೇಜಿನಲ್ಲಿ ಯಾರೂ ಇಲ್ಲವೇ ಇಲ್ಲ ಇಷ್ಟೊಂದು ದೊಡ್ಡ ದುರಂತ ಸಂಭವಿಸಿದೆ ಎಂಟು ಜನ ವಿದ್ಯಾರ್ಥಿಗಳು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಮೂವರು ವಿದ್ಯಾರ್ಥಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ ಇಂತಹ …

Read More »

ಬೆಳಗಾವಿಯ ಎಂಟು ಜನ ಇಂಜನಿಯರಿಂಗ್ ವಿದ್ಯಾರ್ಥಿಗಳ ದಾರುಣ ಸಾವು.

ಬೆಳಗಾವಿ – ಮಹಾರಾಷ್ಟ್ರದ ಸಾವಂತವಾಡಿ ಪ್ರದೇಶದಲ್ಲಿರುವ ಮಾಲವನ್ ಬೀಚ್ ಗೆ ತೆರಳಿದ್ದ ಬೆಳಗಾವಿಯ ಮರಾಠಾ ಮಂಡಳ ಇಂಜನೀಯರಿಂಗ್ ಕಾಲೇಜಿನ ಎಂಟು ಜನ ವಿಧ್ಯಾರ್ಥಿಗಳು ಸಮುದ್ರದಲ್ಲಿ ಈಜಲು ಹೋಗಿ ನೀರು ಪಾಲಾದ ಹೃದಯ ವಿದ್ರಾವಕ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ ಕಾಕತಿ ಬಳಿ ಇರುವ ಮರಾಠಾ ಮಂಡಳ ಕಾಲೇಜಿನ ಒಟ್ಡು ನಲವತ್ತು ಜನ ವಿದ್ಯಾರ್ಥಿಗಳು ಸ್ಟಡಿ ಟೂರ್ ಎಂದು ಮನೆಯಲ್ಲಿ ಸುಳ್ಳು ನೆಪ ಹೇಳಿ ಪೂನಾ ಗೆ ಹೋಗುವ ದಾಗಿ ಮನೆಯಲ್ಲಿ …

Read More »

ಬೆಳಗಾವಿಯ ಎಂಟು ಜನ ಇಂಜನಿಯರಿಂಗ್ ವಿದ್ಯಾರ್ಥಿಗಳು ನೀರು ಪಾಲು

ಬೆಳಗಾವಿ – ಮಹಾರಾಷ್ಟ್ರ ದ ಮಾಲವನ್ ಬೀಚ್ ಗೆ ತೆರಳಿದ ಬೆಳಗಾವಿಯ ಎಂಟು ಜನ ಇಂಜನಿಯರಿಂಗ್ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದೆ ಬೆಳಗಾವಿಯ ಮರಾಠಾ ಮಂಡಳ ಇಂಜನಿಯರಿಂಗ್ ಕಾಲೇಜಿನ ಸುಮಾರು 40 ಜನ ಇಂಜನಿಯರಿಂಗ್ ವಿಧ್ಯಾರ್ಥಿಗಳು ಮಹಾರಾಷ್ಟ್ರ ದ ಮಾಲವನ್ ಬೀಚ್ ಗೆ ತೆರಳಿದ್ದರು ಮಾಲವನ್ ಬೀಚ್ ನ ಕ್ವಾರಿ ಪ್ರದೇಶದಲ್ಲಿ ಈಜಾಡುತ್ತಿರುವಾಗ ಹನ್ನೊಂದು ಜನ ವಿಧ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದರು ಮೂರು ಜನ ವಿಧ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು ಎಂಟು ಜನ …

Read More »

ಕನ್ನಡದಲ್ಲಿ ಪೋಲೀಸ್ ಕಮಾಂಡ್ ರಾಜ್ಯಾದ್ಯಂತ ವಿಸ್ತರಣೆ-ಆರ್ ಕೆ ದತ್ತಾ

ಬೆಳಗಾವಿ-ರಾಜ್ಯ ಪೋಲೀಸ್ ಮಹಾ ನಿರ್ದೇಶಕ ರೂಪಕುಮಾರ ದತ್ತಾ ಅವರು ಇಂದು ಬೆಳಗಾವಿಯ ಪೋಲೀಸ್ ಭವನ ಕ್ಕೆ ಆಗಮಿಸಿದರು ಬೆಳಗಾವಿ ಪೋಲೀಸರು ಮಹಾನರ್ದೇಶಕರಿಗೆ ಗೌರವ ವಂದನೆ ಸಲ್ಲಿಸಿ ಬರಮಾಡಿಕೊಂಡರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಪೋಲೀಸ್ ಇಲಾಖೆಯಲ್ಲಿ ಶೇ ೯೦ ರಷ್ಟು ಪೋಲೀಸ್ ಕಾನ್ಸ್ಟೇಬಲ್ ಹೆಡ್ ಕಾನ್ಸಸ್ಟೇಬಲ್ ಗಳಿದ್ದಾರೆ ಅವರಿ ಇಲಾಖೆಯಲ್ಲಿ ಅರ್ಥಪೂರ್ಣ ಜವಾಬ್ದಾರಿ ನೀಡಲು ನಿರ್ಧರಿಸಿದ್ದೇವೆ ಒಬ್ಬೊಬ್ಬ ಪೋಲೀಸ್ ಪೋಲಿಸನಿಗೆ ಒಂದು ಏರಿಯಾ ಕೊಟ್ಟು ಆ ಪ್ರದೇಶದ …

Read More »

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು ಯುವಕನೊಬ್ಬ ಮೃತ ಪಟ್ಟ ಘಟನೆ ನಗರದ ಸಿಪಿಎಡ್ ಮೈದಾನದ ಬಳಿ ನೆದಿದೆ ಮೃತ ಪಟ್ಟ ಯುವಕನನ್ನು ಕಪಿಲೇಶ್ವರ ರಸ್ತೆಯ ಸಾಂಗಲಿ ಗಲ್ಲಿಯ ವೈಭವ ಸಂಬಾಜಿ ಭೋಸಲೆ ಎಂದು ಗುರುತಿಸಲಾಗಿದೆ ಈ ಯುವಕ ಡಾಲ್ಬಿ ಮೇಲೆ ಹತ್ತಿ ಕುಣಿಯುತ್ತಿರುವಾಗ ಸ್ಪೀಡ್ ಬ್ರೆಕರ್ ಬಂದಿದೆ ವಾಹನ ಜಂಪ್ ಆಗಿ ಯುವಕ ಆಯ …

Read More »

ಬೆಂಕಿ ಅವಘಡ ಹಸು,ಕರು ಬೆಂಕಿಗಾಹುತಿ

ಬೆಳಗಾವಿ- ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿ ತಗಡಿನ ಶಡ್ಡಿಗೆ ಬೆಂಕಿ ತಗಲಿ ಶೆಡ್ಡಿನಲ್ಲಿದ್ದ ಒಂದು ಹಸು ಮತ್ತು ಕರು ಬೆಂಕಿಗಾಹುತಿಯಾಗಿ ಸುಟ್ಟು ಭಸ್ಮವಾದ ಹೃದಯವಿದ್ರಾವಕ ಘಟನೆ ಸಂಭವಿಸಿದೆ ತಗಡಿನ ಶೆಡ್ಡ್ ಸೇರಿದಂತೆ ಅಪಾರ ಪ್ರಮಾಣ ವಸ್ತು ಸುಟ್ಟು ಭಸ್ಮವಾಗಿವೆ ಶಂಕರಪ್ಪ ಭೀಮಪ್ಪ ಮೊತೆ೯ನ್ನವರ ಎಂಬುವರಿಗೆ ಸೇರಿದ ಮನೆ.ಇದಾಗಿದೆ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಬಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ ವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಜಿಲ್ಲಾ ಆಸ್ಪತ್ರೆಯಲ್ಲಿ ಆವಾಂತರ..ಮಹಿಳೆಗೆ ಆಸ್ಪತ್ರೆಯ ಹೊರಗೆ ಗರ್ಭಪಾತ

ಬೆಳಗಾವಿ- ಹೊಟ್ಟೆಯಲ್ಲಿ ಬೆಳೆಯತ್ತಿರುವ ಮಗುವಿಗೆ ದೋಷಗಳಿವೆ ಗರ್ಭಪಾತ ಮಾಡಿಸಿಕೊಳ್ಳಬೇಕು ಎಂದು ಮಹಿಳೆಯೊಬ್ಬಳಿಗೆ ಔಷದಿ ಗುಳಗಿ ಕೊಟ್ಟ ಜಿಲ್ಲಾ ಆಸ್ಪತ್ರೆಯ ವೈದ್ಯರು ಈ ಮಹಿಳೆಗೆ ಬೆಡ್ ಕೊಡದೇ ಇರುವದರಿಂದ ಔಷದಿ ಗುಳಗಿ ನುಂಗಿ ಚಹಾ ಕುಡಿಯಲು ಹೋದ ಮಹಿಳೆಗೆ ಆಸ್ಪತ್ರೆಯ ಹೊರಗಡೆಯೇ ಗರ್ಭಪಾತವಾದ ಘಟನೆ ನಡೆದಿದೆ ಬೆಳಗಾವಿ ಜಿಲ್ಲೆಯ ಹಳ್ಳಿಯಿಂದ ಜಿಲ್ಲಾ  ಆಸ್ಪತ್ರೆಗ ಹೊಟ್ಟೆ ನೋವು ಎಂದು ಹೇಳಿಕೊಂಡು ಬಂದ ಐದು ತಿಂಗಳ ಗರ್ಭಿಣಿ ಮಹಿಳೆಗೆ ಜಿಲ್ಲಾ ಆಸ್ಪತ್ರೆಯ ವೈದ್ಯರು ತಪಾಸಣೆ‌ …

Read More »

ಚಿಕ್ಕೋಡಿಯಲ್ಲಿ ಬಾಲಕನ ಮೇಲೆ ಹಂದಿ ದಾಳಿ

ಚಿಕ್ಕೋಡಿ- ಚಿಕ್ಕೋಡಿಯಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದೆ ಶುಕ್ರವಾರ ಹಂದಿಯೊಂದು ಬಾಲಕನ ಮೇಲೆ ದಾಳಿ ಮಾಡಿ ಕೈಗೆ ಕಚ್ಚಿದ್ದು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕ್ಕೋಡಿಯಲ್ಲಿ ಹಂದಿ ಮತ್ತು ಮಂದಿ ಇಬ್ಬರೂ ಕೂಡಿಯೇ ವಾಸ ಮಾಡುವಂತಹ ಪರಿಸ್ಥಿತಿ ಎದುರಾಗಿದೆ ಚಿಕ್ಕೋಡಿಯ ಗಲ್ಲ್ಲಿಗಲ್ಲಿ ಗಳಲ್ಲಿ ಹಂದಿ ಸಾಕಾಣೆದಾರರು ಹಂದಿ ಮರಿಗಳನ್ನು ತಂದು ಬಿಡುತ್ತಿದ್ದು ಹಂದಿಗಳ ಹಾವಳಿ ವಿಪರೀತವಾಗಿದೆ ಚಿಕ್ಕೋಡಿಯಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟ ವಾಡದಂತಹ ಪರಿಸ್ಥಿತಿ ಎದುರಾಗಿದ್ದು ಪುರ ಸಭೆಯ ಅಧಿಕಾರಿಗಳು ಚಿಕ್ಕೋಡಿಯಿಂದ …

Read More »

ಬೆಳ್ಳಿ ರಥದಲ್ಲಿ..ಭಾರತ ರತ್ನದ ಕಿರಣ…!!

ಬೆಳಗಾವಿ- ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಅಂಬೇಡ್ಕರ್ ಅವರ ಜೀವನ ಚರಿತ್ರೆ ಸಾರುವ ಭವ್ಯ ಮೆರವಣಗೆಗೆ ಚಾಲನೆ ನೀಡಿದರು. ನಗರದ ಸಂಬಾಜಿ ವೃತ್ತದಲ್ಲಿ ಅದ್ದೂರಿ ಮೆರವಣಿಗೆಗೆ ಅವರು ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್. ಜಯರಾಮ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯದ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್, ಶಾಸಕ ಫಿರೋಜ್ ಸೇಠ್, ಶಂಕರ್ ಮುನವಳ್ಳಿ, ಮಲ್ಲೇಶ …

Read More »