Breaking News

LOCAL NEWS

ಸ್ವಾಮೀಜಿ ನೀಡಿದ ನಾಟಿ ಔಷಧಿ ಕುಡಿದು ಪ್ರಾಣ ಕಳೆದುಕೊಂಡ ಭಕ್ತ..!!

ಬೆಳಗಾವಿ- ನನ್ನ ಮಗ ವಿಪರೀತವಾಗಿ ಸರಾಯಿ ಕುಡಿಯುತ್ತಾನೆ ಸ್ವಾಮೀಜಿ ಇತನಿಗೆ ಕುಡಿಯುವದನ್ನು ಬಿಡಿಸಿ ಎಂದು ಭಕ್ತನೊಬ್ಬ ಸ್ವಾಮೀಜಿ ಬಳಿ ಬಂದಾಗ ಸ್ವಾಮೀಜಿ ಅವಾಂತರ ಮಾಡಿದ್ದಾನೆ ಸ್ವಾಮೀ ನೀಡಿದ್ದ ನಾಟಿ ಔಷಧ ಸೇವಿಸಿ ಸ್ಥಳದಲ್ಲಿಯೇ ವ್ಯಕ್ತಿ ಯೊಬ್ಬ ಸಾವನ್ನೊಪ್ಪಿದ ಘಟನೆ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿದೆ ಬೆಳಗಾವಿ ತಾಲೂಕಿನ ಜುಮನಾಳ ಗ್ರಾಮದ ನಿವಾಸಿ ಸಿದ್ದರಾಯ್ ನಾಯಕ್ (28) ಮೃತಪಟ್ಟ ವ್ಯಕ್ತಿಯಾಗಿದ್ದಾನೆ ಮಾರ್ಚ್ 14, 2017ರಂದು ನಡೆದ ಈ ಪ್ರಕರಣ ತಡವಾಗಿ ಬೆಳಕಿಗೆ …

Read More »

ಮುಂದಿನ ವಿಶ್ವಕನ್ನಡ ಸಮ್ಮೇಳನ ದಾವಣಗೆರೆಯಲ್ಲಿ…!!

ಬೆಳಗಾವಿ- ರಾಜ್ಯಸರ್ಕಾರ ವಿಶ್ವಕನ್ನಡ ಸಮ್ಮೇಳನಕ್ಕೆ ಬಜೆಟ್ ನಲ್ಲಿ ೨೦ ಕೋಟಿ ಮಿಸಲಿಟ್ಟಿದ್ದು ಮುಂದಿನ ವಿಶ್ವ ಕನ್ನಡ ಸಮ್ಮೇಳನ ದಾವಣಗೆರೆ ಯಲ್ಲಿ ನಡೆಯುವದು ಬಹುತೇಕ ನಿಶ್ಚಿತವಾಗಿದೆ ಸರ್ಕಾರ ವಿಶ್ವಕನ್ನಡ ಸಮ್ಮೇಳನಕ್ಕೆ ೨೦ ಕೋಟಿ ಮಂಜೂರು ಮಾಡಿದೆ ಜೊತೆಗೆ ಮುಂದಿನ ಸಮ್ಮೇಳನ ದಾವಣಗೆರೆ ಯಲ್ಲಿ ಎಂದು ಸ್ಥಳ ನಿಗದಿ ಮಾಡಲಾಗಿದ್ದು ಸ್ಥಳ ಮತ್ತು ದಿನಾಂಕವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ದಾವಣಗೆರೆಗೆ ಭೇಟಿ ನೀಡಿ …

Read More »

ಮರಾಠಿ ಯುವ ಅಘಾಡಿಯ ಉಪಾಧ್ಯಕ್ಷನಿಗೆ ಚೂರಿ ಇರಿತ.

ಬೆಳಗಾವಿ- ಗಣೇಶಪೂರದಿಂದ ಬೆಳಗಾವಿಗೆ ಬೈಕ್ ಮೇಲೆ ಲಿಫ್ಟ ಕೇಳಿದ ಕಿರಾತಕನೊಬ್ಬ ಗಣೇಶಪೂರದ ನಿವಾಸಿ ಬೆನಕನಹಳ್ಳಿ ಗ್ರಾ ಪಂ ಸದಸ್ಯನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಬೆನಕನಹಳ್ಳಿ ಗ್ರಾಮಪಂ ಸದಸ್ಯ ಹಾಗು ಮರಾಠಿ ಭಾಷಿಕ ಯುವ ಅಘಾಡಿಯ ಉಪಾದ್ಯಕ್ಷ ರಾಗಿರುವ 34 ವರ್ಷ ವಯಸ್ಸಿನ ಮೌನೇಶ್ವರ ಬಾಬು ಗದಗ ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮೌನೇಶ್ವರ ಪಾಟೀಲ.  ಬೈಕ್ ಮೇಲೆ ಗಣೇಶಪೂರದಿಂದ ಬೆಳಗಾವಿಗೆ …

Read More »

ಸಹ್ಯಾದ್ರಿ ನಗರದಲ್ಲಿ ಮನೆಗಳ್ಳತನ 80 ತೊಲೆ ಚಿನ್ನಾಭರಣ ಕಳುವು..

ಬೆಳಗಾವಿ- ಬೆಳಗಾವಿಯ ಸಹ್ಯಾದ್ರಿ ನಗರದ ಹೊರವಲಯದಲ್ಲಿರುವ ಮನೆಯ ಹಿಂಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು ಮನೆಯಲ್ಲಿನ ಟ್ರೇಝರಿ ಲಾಕ್ ಮುರಿದು ಸುಮಾರು 80 ತೊಲೆ ತೂಕದ ಚಿನ್ನಾಭರಣಗಳನ್ನು ದೋಚಿದ ಘಟನೆ ನಡೆದಿದೆ ಸಹ್ಯಾದ್ರಿ ನಗರದಲ್ಲಿರುವ ರಾಮಚಂದ್ರ ಭೂತಾಳೆ ಎನ್ನುವವರ ಮನೆಯಲ್ಲಿ ಕಳ್ಳತನ ನಡೆದಿದೆ ಸ್ಥಳಕ್ಕೆ ಅಮರನಾಥ ರೆಡ್ಡಿ ಹಾಗು ಸಿಪಿಐ ಕಾಳಿಮಿರ್ಚಿ ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ ರಾಮಚಂದ್ರ ಭೂತಾಳೆ ಅವರ ಮನೆಯ ಹಿಂಬಾಗಿಲನ್ನು ರಾಡ್ ನಿಂದ ಮುರಿಯಲಾಗಿದೆ …

Read More »

ಕೇಂದ್ರ,ರಾಜ್ಯ ಸರ್ಕಾರಗಳು ರೈತರನ್ನು ಕಡೆಗಣಿಸಿವೆ- ಕೋಡಿಹಳ್ಳಿ

ಬೆಳಗಾವಿ. ಸಿದ್ದರಾಮಯ್ಯ ನವರ ಬಜೇಟ ನಲ್ಲಿ ಗ್ರಾಮಿಣ ಭಾಗದವರನ್ನು ಗಂಭಿರವಾಗಿ ಪರಿಗಣಿಸಿಲ್ಲ. ಇಲ್ಲಿ ಕೃಷಿಕರನ್ನ ಕೈ ಬಿಟ್ಟಿದ್ದಾರೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೈತ ಸಮುದಾಯವನ್ನು ಕಡೆಗೆಣಿಸಿವೆ ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜಾಧ್ಯಕ್ಷ. ಕೂಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿ. ನಡೆಸಿ ಈ ಭಾಗದ ರೈತರಿಗೆ ಅನೂಲುವಾಗುವಂತೆ ಆವೃತ್ತ ನಿಧಿ …

Read More »

ಶ್ರೀರಾಮ ಸೇನೆ ಕಾರ್ಯಕರ್ತರನ್ನು ಬಂಧಿಸಲು ಮಹಿಳಾ ಸಂಘಟನೆಗಳ ಒತ್ತಾಯ

ಬೆಳಗಾವಿ- ಕೆಲ ದಿನಗಳ ಹಿಂದೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಳಗಾವಿಯ ಕೋರ್ಟ ಆವರಣದಲ್ಲಿ ಮಹಿಳಾ ಸಂಘಟನೆಯ ಪದಾದಿಕಾರಿ ಮಹಿಹಳೆ ಮೇಲೆ ಹಲ್ಲೆ ಮಾಡಿ ಆಕೆಯ ಮಂಗಳ ಸೂತ್ರ ಹರಿದು ಹಾಕಿದ್ದು, ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಇನ್ನೂವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿ ವಿವಿಧ ಮಹಿಳಾ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚವಾಟಗಲ್ಲಿಯ ಸಮಾಜ ಸೇವಕಿ ಅಕ್ಕಾತಾಯಿ ಸುತಾರ ಇವಳ ಮೇಲೆ ಶ್ರೀರಾಮ ಸೇನೆ …

Read More »

ಕಿವಿ ಕೇಳಿಸುವದಿಲ್ಲವೇ..ಶ್ರವಣ ಯಂತ್ರ ಬೇಕೇ..ಹಾಗಾದ್ರೆ ಚಿಂತೆ ಬೇಡ

ಬೆಳಗಾವಿ- ಜಿಎಸ್ ಎಸ್ ವಾಕ್ ಶ್ರವಣ ಸಂಸ್ಥೆ ಧಾರವಾಡ ಹಾಗು ವಿವಿಧ ವೈದ್ಯಕೀಯ ಸಂಸ್ಥೆಗಳ ಆಶ್ರಯದಲ್ಲಿ ಕಿವಿ ಕೇಳಿಸದೇ ಇರುವ ಮಕ್ಕಳಿಗೆ ಹಾಗು ಜೊತೆಗೆ ಎಲ್ಲರಿಗೂ ಶ್ರವಣ ಯಂತ್ರಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಭೀಮ್ದ ನಿರ್ದೇಶಕ ಕಳಸದ ತಿಳಿಸಿದ್ದಾರೆ ಜಿಲ್ಲಾ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ದೇಶದ ಜನ ಸಂಖ್ಯೆಯಲ್ಲಿ ಶೇ ೬.೩ ರಷ್ಟು ಜನರಿಗೆ ಕಿವಿ ದೋಷ ಇದೆ ಬೆಳಗಾವಿ ಜಿಲ್ಲೆಯಲ್ಲಿ ೧೯ ಸಾವಿರ ಜನರಿಗೆ ಕಿವಿ ದೋಷ …

Read More »

ಕ್ರಾಂತಿವೀರನ ಕಂಚಿನ ಪುತ್ಥಳಿ ಅನಾವರಣ

ಬೆಳಗಾವಿ-ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ನ‌ ಕಂಚಿನ ಪುತ್ಥಳಿಯನ್ನು ಕುರಬರಹಟ್ಟಿ ಗ್ರಾಮದಲ್ಲಿ ಮಾಜಿ ಮೇಯರ್ ಯಲ್ಲಪ್ಪ ಕುರುಬರ ಅನಾವರಣ ಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರು ಅಭಯ ಪಾಟೀಲ ಅವರು, ಅಪ್ರತಿಮ ದೇಶಭಕ್ತ‌ ಸಂಗೋಳ್ಳಿ ರಾಯಣ್ಣ ನ ಸ್ವಾತಂತ್ರ್ಯ ಪ್ರೇಮ, ಶೌರ್ಯ, ಸಾಹಸ, ಆದರ್ಶಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ. ಈ ಭಾಗದಲ್ಲಿ‌ ರಾಯಣ್ಣ ಪ್ರತಿಮೆ ಇರಲಿಲ್ಲ. ಅದಕ್ಕಾಗಿ ಈ ಗ್ರಾಮದಲ್ಲಿ ಕಂಚಿನ ಪ್ರತಿಮೆಯನ್ನು ಅನಾವರಣ ಗೊಳಿಸಲಾಗಿದೆ ಎಂದು …

Read More »

ಕಾಂಗ್ರೆಸ್ ನಾಯಕರ ಕಿತ್ತಾಟ..ಬುಡಾ ಅಧ್ಯಕ್ಷ ಸ್ಥಾನಕ್ಕಾಗಿ ಆಕಾಂಕ್ಷಿಗಳ ಪರದಾಟ…!!

ಬೆಳಗಾವಿ- ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಅವಧಿ ಪೂರ್ಣಗೊಂಡು ಏಳು ತಿಂಗಳು ಗಳು ಗತಿಸಿವೆ ಎರಡನೇಯ ಅವಧಿಗೆ ಅಧ್ಯಕ್ಷರನ್ನು ನೇಮಕ ಮಾಡಲು ಸರ್ಕಾರ ಮುಂದಾಗದೇ ಇರುವದರಿಂದ ಅಧ್ಯಕ್ಷ ಸ್ಥಾನ ಖಾಲಿ ಉಳಿದುಕೊಂಡಿದ್ದು ಆಕಾಂಕ್ಷಿಗಳು ಇವತ್ತಿನವರೆಗೂ ಬೆಳಗಾವಿಯಿಂದ ಬೆಂಗಳೂರಿಗೆ ಚಕ್ಕರ್ ಹೊಡೆಯುವ ಪರಿಸ್ಥಿತಿ ಎದುರಾಗಿದೆ ಕಾಂಗ್ರೆಸ್ ನಾಯಕರ ಕಿತ್ತಾಟ,ಹಗ್ಗ ಜಗ್ಗಾಟದಿಂದಾಗಿ ಬುಡಾ ಅಧ್ಯಕ್ಷ ಸ್ಥಾನ ಆಕಾಂಕ್ಷಿಗಳಿಗೆ ಮರೀಚಿಕೆಯಾಗಿದೆ.ಬುಡಾ ಮಾಜಿ ಅಧ್ಯಕ್ಷ ಯುವರಾಜ ಕದಂ ಇನ್ನೊಂದು ಅವಕಾಶಕ್ಕಾಗಿ ತಮ್ಮ ಪ್ರಯತ್ನ ಮುಂದುವರೆಸಿದ್ಸಾರೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರದೇಶಾಭಿವೃದ್ಧಿಗೆ 9 ಕೋಟಿ- ಹೆಬ್ಬಾಳಕರ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲವು ಬಡಾವಣೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ನೂರು ಕೋಟಿ ವಿಶೇಷ ಪ್ಯಾಕೇಜ್ ಅನುದಾನದಲ್ಲಿ 9 ಕೋಟಿ ರೂ ವೆಚ್ಚದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬೆಳಗಾವಿಯಲ್ಲಿ ವಿಧಾನಸಭೆಯ ಅಧಿವೇಶನ ನಡೆಯುವ ಸಂಧರ್ಭದಲ್ಲಿ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಅವರನ್ನು ಬೆಳಗಾವಿ …

Read More »

ಬೆಳಗಾವಿ ಡಿಸಿ ಸತೀಶ ಜಾರಕಿಹೊಳಿ ಕೈಗೊಂಬೆ- ಮುನವಳ್ಳಿ ಆರೋಪ

ಬೆಳಗಾವಿ- ನಗರದ ಚರ್ಚ ಬಳಿ ತಮಗೆ ಸೇರಿದ ಜಾಗೆಗೆ ಸಮಂಧಿಸಿದಂತೆ ಕೆಎಟಿ ಯಿಂದ ತಡೆಯಾಜ್ಞೆ ಇರುವಾಗ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸುಭಾಷ್ ಚಂದ್ರ ಕಂದಾಯ ಇಲಾಖೆಯ ರಮನ ರೆಡ್ಡಿ ಮತ್ತು ಬೆಳಗಾವಿ ಜಿಲ್ಲಾಧಿಕಾರಿ ಎನ್ ಜಯರಾಂ ಅವರು ಕಾಯ್ದೆ ಕಾನೂನುಗಳನ್ನು ಗಾಳಿಗೆ ತೂರಿ ಪತ್ರ ವ್ಯೆವಹಾರ ನಡೆಸಿ ತಮಗೆ ಸೇರಿದ ಜಾಗೆಯನ್ನು ಕಬಳಿಸುವ ಹುನ್ನಾರ ನಡೆಸಿದ್ದಾರೆ ಎಂದು ಶಂಕರ ಮುನವಳ್ಳಿ ಆರೋಪಿಸಿದ್ದಾರೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಂಕರ ಮುನವಳ್ಳಿ …

Read More »

ಅನಾಥಾಶ್ರಮ,ವೃದ್ದಾಶ್ರಮ,ಹುಡುಕಿ ಉಚಿತವಾಗಿ ಅಕ್ಕಿ ಕೊಡಿ- ಯುಟಿ ಖಾದರ

ಬೆಳಗಾವಿ-ರಾಜ್ಯದಲ್ಲಿರುವ ಅನಾಥಾಶ್ರಮ ವೃದ್ದಾಶ್ರಮ ಸೇರಿದಂತೆ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಸಂಸ್ಥೆಗಳನ್ನು ಗುರುತಿಸಿ ಉಚಿತವಾಗಿ ಅಕ್ಕಿ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಇದರ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಚಿವ ಯುಟಿ ಖಾದರ ತಿಳಿಸಿದರು ಬೆಳಗಾವಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಪತ್ರಿಕಾಗೋಷ್ಠಿ ನಡೆಸಿದ ತಲಾ ಒಬ್ಬ ವ್ಯೆಕ್ತಿಗೆ ತಿಂಗಳಿಗೆ ಹದಿನೈದು ಕೆಜಿಯಂತೆ ಆರು ತಿಂಗಳ ಅಕ್ಕಿಯನ್ನು ಏಕಕಾಲಕ್ಕೆ ಕೊಡುತ್ತೇವೆ ಎಂದು …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಈಗ ನೆನಪು ಮಾತ್ರ…

ಬೆಳಗಾವಿ- ಬೆಳಗಾವಿಯ ಡಿಸಿಸಿ ಬ್ಯಾಂಕ್ ಈಗ ನೆನಪು ಮಾತ್ರ ಶುಕ್ರವಾರ ಮಧ್ಯಾಹ್ನದಿಂದ ಬ್ಯಾಂಕ್ ಕಟ್ಟಡವನ್ನು ಡೆಮಾಲಿಶ್ ಮಾಡುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಬ್ಯಾಂಕಿನ ನಿರ್ದೇಶಕ ಮಂಡಳಿ ಅತ್ಯಂತ ಹಳೆಯದಾಗಿರುವ ಈ ಕಟ್ಟಡವನ್ನು ನೆಲಸಮ ಮಾಡಿ ಇದೇ ಜಾಗದಲ್ಲಿ ಹೈಟೆಕ್ ಕಟ್ಟಡ ಕಟ್ಟಲು ನಿರ್ಧರಿಸಿರುವ ಹಿನ್ನಲೆಯಲ್ಲಿ ಹಳೆಯ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದ ಎದುರು ಇರುವ ಈ ಐತಿಹಾಸಿಕ ಕಟ್ಟಡವನ್ನು ತೆರವು ಮಾಡಲಾಗುತ್ತಿದೆ ಹೀಗಾಗಿ ಬ್ಯಾಂಕಿನ ಕಚೇರಿಯನ್ನು …

Read More »

ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿಗೆ ಕೆನಡಾ ತಂಡ ಆಗಮನ

ಬೆಳಗಾವಿ- ಬೆಳಗಾವಿಯ ಸ್ಮಾರ್ಟ ಸಿಟಿ ಯೋಜನೆಯ ಕುರಿತು ಕನ್ಸಲ್ಟನ್ಸಿ ಗೆ ಮಾರ್ಗದರ್ಶನ ಮಾಡಲು ಕೆನಡಾ ದೇಶದ ಕಂಪನಿಯೊಂದು ಮುಂದಾಗಿದ್ದು ಕಂಪನಿಯ ಇಬ್ಬರು ಪ್ರತಿನಿಧಿಗಳು ಬೆಳಗಾವಿಗೆ ಆಗಮಿಸಿ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ ಜಿಲ್ಲಾಧಿಕಾರಿ ಎನ್ ಜಯರಾಂ,ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಪಾಲಿಕೆ ಆಯುಕ್ತ ಶಶಿಧರ ಕುರೇರ ಅಭಿಯಂತರರಾದ ಆರ್ ಎಸ್ ನಾಯಕ ಮತ್ತು ಲಕ್ಷ್ಮೀ ನಿಪ್ಪಾಣಿಕೆರ ಅವರು ಸಮಾಲೋಚನೆಯಲ್ಲಿ ಭಾಗವಹಿಸಿದ್ದಾರೆ ಕೆನಡಾ ದೇಶದದಲ್ಲಿ ಅನೇಕ ಹೈಟೆಕ್ ಕಾಮಗಾರಿ ನಡೆಸಿರುವ ಕೆನಡಾ …

Read More »

ಬೆಂಕಿ ಹಚ್ಚಿಕೊಂಡು ರೈಲಿಗೆ ತೆಲೆಯೊಡ್ಡಿದ ಬಾಲಕಿ..

ಬೆಳಗಾವಿ- ೧೭ ವರ್ಷದ ಬಾಲಕಿಯೊಬ್ಬಳು ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಚಲಿಸುತ್ತಿರುವ ರೈಲಿಗೆ ತೆಲೆಯೊಡ್ಡಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆಳಗಾವಿಯ ಟಿಳಕವಾಡಿಯ  ಒಂದನೇಯ ಗೇಟ್ ಬಳಿ ನಡೆದಿದೆ ಬೆಳಗಾವಿಯ ಖಾಸಗಿ ಕಾಲೇಜುವೊಂದರಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ೧೭ ವರ್ಷದ ಸಂಜನಾ ಅನಗೋಳ್ಕರ್ ಮೃತ ದುರ್ದೈವಿಯಾಗಿದ್ದಾಳೆ ಸಾರ್ವಜನಿಕರ ಮುಂದೆ ಯುವತಿಯೊಬ್ಬಳು ಸಜೀವ ದಹನವಾಗಿದ್ದಾಳೆ ಬೆಂಕಿ ಹಚ್ಚಿಕೊಂಡು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ಯುವತಿ ಟಿಳಕವಾಡಿಯ 1ನೇ ರೈಲ್ವೆ ಗೇಟ್ ಬಳಿ …

Read More »