Breaking News

LOCAL NEWS

ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು

ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾವಿ ಬಾಗಲಕೋಟೆ,ವಿಜಯಪೂರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳನ್ನು ಸರ್ಕಾರ. ಮಂಜೂರು ಮಾಡಿದೆ ಎಂದು ಉತ್ತರ ವಲಯದ ಐಜಿಪಿ ರಾಮಚಂದ್ರ ರಾವ್ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬೆಳಗಾವಿ ಜಿಲ್ಲೆಯ ಹಾರೂಗೇರಿ,ಖಡಕಲಾಟ, ಚಿಕ್ಕೇಡಿ ಸಂಚಾರ ಮತ್ತು ಮಹಿಳಾ ಠಾಣೆಗಳು ಮಂಜೂರಾಗಿದೆ ಬಾಗಲಜೋಟೆ ಜಿಲ್ಲೆಗೆ ಎರಡು ವಿಜಯಪೂರ ಜಿಲ್ಲೆಗೆ ಮೂರು ಧಾರವಾಡ ಮತ್ತು …

Read More »

ಬೆಳಗಾವಿಯಲ್ಲಿ ಮಹಿಳೆಯರಿಗಾಗಿ ವುಮೇನಿಯಾ ಹೋಲಿ- ಹೆಬ್ಬಾಳಕರ್

ಬೆಳಗಾವಿ- ಸಂಸರಾದ ಜಂಜಾಟ ಮರೆತು ಮಹಿಳೆಯರು ಮಕ್ಕಳು ಹೋಳಿ ಸಂಭ್ರಮಿಸಲು ವುಮೇನಿಯಾ ಆಯೋಜನೆ ಮಾಡಲಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆಯುವ ವುಮೇನಿಯಾ ಹೋಳಿ ಆಚರಣೆಯ ಪೂರ್ವಸಿದ್ದತೆ ಪರಿಶೀಲನೆ ಮಾಡಿ ಮಾತನಾಡಿದ್ರು. ಹೋಲಿ ಆಚರಣೆಯಲ್ಲಿ ಎಂ ಟಿವಿ ನಾಗ್ಡಾ, ನೈತಿಕ್ ನಾಗ್ಡಾ ಮತ್ತು ತಂಡದ ಸಂಗೀತ  ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಕ್ಕಳಿಗೆ ಕೃತಕ ಕಾರಂಜಿ, ಮಹಿಳೆಯರಿಗೆ ಸಂಗೀತ ಕಾರ್ಯಕ್ರಮ ಆಯೋಜನೆ …

Read More »

ಬೆಳಗಾವಿ ವಿಶ್ವಕನ್ನಡ ಸಮ್ಮೇಳಕ್ಕೆ ಆರು ವರ್ಷ… ಆರಿಲ್ಲ ಇನ್ನೂ ಕನ್ನಡದ ಹರುಷ…

ಬೆಳಗಾವಿ- ಗಡಿನಾಡ ಗುಡಿಯಲ್ಲಿ ಕನ್ನಡದ ಝೇಂಕಾರದ ಧ್ವನಿ ಪ್ರತಿಧ್ವನಿಸಿ ಇಂದಿಗೆ ಬರೋಬ್ಬರಿ ಆರು ವರ್ಷ ಗತಿಸಿವೆ. ಸಮ್ಮೇಳನ ಮುಗಿದು ಆರು ವರ್ಷ ಗತಿಸಿದರೂ ಕನ್ನಡದ ಕಂಪು ಆರಿಲ್ಲ. ಸಮ್ಮೇಳನದ ಹುರುಪು ಕಡಿಮೆ ಆಗಿಲ್ಲ. ಈ ಉತ್ಸವದ ಉತ್ಸಾಹ ಇಂದಿಗೂ ಬೆಳಗಾವಿಯ ಕಣಕಣದಲ್ಲಿಯೂ ಮನೆ ಮಾಡಿದೆ. ಮಾರ್ಚ್ ೧೧ , ೨೦೧೧ ರಲ್ಲಿ ಮೂರು ದಿನಗಳ ಕಶಲ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆದಿತ್ತು ಬಾಲಿವುಡ್ ನಟಿ ಕನ್ನಡತಿ ಐಶ್ವರ್ಯ ರಾಯ್ …

Read More »

ಕಮಲ ಮಾಡಿತು ಕಮಾಲ್…ಮೋದಿ ಗಾಳಿ ಸದಾಕಾಲ್..!

ಬೆಳಗಾವಿ- ಪಂಚ ರಾಜ್ಯಗಳ ಚುನಾವಣೆ ಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವು ಸಾಧಿಸಿದ ಹಿನ್ನಲೆಯಲ್ಲಿ ಬೆಳಗಾವಿಯ ಬಿಜೆಪಿ ಕಾರ್ಯಕರ್ತರು ಮಾಜಿ ಶಾಸಕ ಅಭಯ ಪಾಟೀಲರ ನೇತ್ರತ್ವದಲ್ಲಿ ಕುಣಿದು ಕುಪ್ಪಳಿಸಿ ವಿಜಯೋತ್ಸವ ಆಚರಿಸಿದರು ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಬಿಜೆಪ ಕಚೇರಿಯಲ್ಲಿ ಸಮಾವೇಶಗೊಂಡು ಕೇಸರಿ ಗುಲಾಲು ಹಾರಿಸಿ ಸಿಹಿ ಹಂಚಿ ಢೋಲ್ ತಾಶಾ ತಾಳಕ್ಕೆ ತಕ್ಕಂತೆ ಕುಣಿದು ಸಂಬ್ರಮಾಚರಿಸಿದರು ಮಳಳಾ ಕಾರ್ಯಕರ್ತರು ಹರ.ಹರ.ಮೋದಿ ಎನ್ನುವ ಘೋಷಣೆಗಳನ್ನು ಕೂಗುತ್ತ ಕುಣಿಯುವ ಮೂಲಕ ಎಲ್ಲರ ಗಮನ …

Read More »

ಅನೀಲ ಬೆನಕೆಗೆ ಬಿಜೆಪಿಯಲ್ಲಿ ಕೊನೆಗೂ “ಉತ್ತರ” ಸಿಗಲಿಲ್ಲ

ಬೆಳಗಾವಿಯ- ರಾಜಕೀಯ ವಲಯದಲ್ಲಿ ಅಂದುಕೊಂತೆ ಯಾವುದು ನಡೆಯುವುದಿಲ್ಲ ಬಯಸಿದ್ದು ಸಿಗೋದಿಲ್ಲ ಅನ್ನೋದಕ್ಕೆ ಅನೀಲ ಬೆನಕೆ ಅವರೇ ಅದಕ್ಕೆ ಸಾಕ್ಷಿಯಾಗಿದ್ದಾರೆ ಬಿಜೆಪಿಯಲ್ಲಿ ಅನೀಲ ಬೆನಕೆ ಪ್ರಶ್ನೆಗಳಿಗೆ   ”ಉತ್ತರ” ಸಿಗದೇ ನಿರುತ್ತರರಾಗಿರುವ ಅನೀಲ ಬೆನಕೆ ಅವರ ಮುಂದಿನ ರಾಜಕೀಯ ನಡೆ ಯಾವ ಕಡೆ ಅನ್ನೋದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ ಅನೀಲ ಬೆನಕೆ ಬಿಜೆಪಿಯ ನಗರಾಧ್ಯಕ್ಷರಾಗಿದ್ದರು ಬಿಜೆಪಿಯಲ್ಲಿ ನಡೆದ ಚದುರಂಗದ ಆಟದಲ್ಲಿ ಬೆನಕೆ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡರು ಬೆಳಗಾವಿ ಉತ್ತರದಲ್ಲಿ ಬಿಜೆಪಿ ಟಿಕೆಟ್ …

Read More »

ಮೂರು ಹುಲ್ಲಿನ ಬನವೆಗಳು ಬೆಂಕಿಗಾಹುತಿ ಆಕಳ ಕರುಗೆ ಗಾಯ

ಬೆಳಗಾವಿ- ಆಕಸ್ಮಿಕವಾಗಿ ಮೂರು ಹುಲ್ಲಿನ ಬನವೆಗಳು ಬೆಂಕಿಗಾಹುತಿಯಾಗಿ ಆಕಳ ಕರುವೊಂದು ಬೆಂಕಿಯ ಝಳಕ್ಕೆ ಗಾಯಗೊಂಡಿದೆ ಆಕಸ್ಮಿಕ ಅಗ್ನಿ ಅವಘಟದಿಂದ ಮೂರು ಹುಲ್ಲಿನ ಬನವೆಗಳು ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದಲ್ಲಿ ಹೊರವಲಯದಲ್ಲಿ ನಡೆದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಭಾರಿ ದುರಂತ ತಪ್ಪಿದೆ. ಗದ್ದಿಕರವಿನಕೊಪ್ಪ ಗ್ರಾಮದ ಶಿವಪ್ಪ ಮುಂಡೊಳಿ ಹಾಗೂ ವೀರಭದ್ರ ಮುಂಡೊಳಿ ಗೆ ಸೇರಿದ ಬನವೆಗಳು ಎಂದು ತಿಳಿದು ಬಂದಿದೆ.ಇನ್ನು ಬನವೆ ಪಕ್ಕದಲ್ಲಿ ಕಟ್ಟಿದ್ದ …

Read More »

ಬ್ಯಾಂಕ ಖಾತೆಗೆ ಆಧಾರ್ ಲಿಂಕ್ ಕೊಟ್ಟರೆ ಮಾತ್ರ ಬೆಳೆ ಪರಿಹಾರ

ಬೆಳಗಾವಿ- ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ರೈತರ ಖಾತೆಗಳಿಗೆ ನೇರವಾಗಿ ಬೆಳೆ ಪರಿಹಾರ ಜಮಾ ಮಾಡಲಿದ್ದು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಕೊಡುವವರೆಗೂ ಬೆಳೆ ಪರಿಹಾರ ಖಾತೆಗಳಿಗೆ ಜಮಾ ಆಗುವದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟನೆ ಯನ್ನು ಹೊರಡಿಸಿದ್ದಾರೆ ರೈತರು ಕೂಡಲೇ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಕೊಡಬೇಕು ಅಲ್ಲಿಯವರೆಗೆ ಬೆಳೆ ಪರಿಹಾರ ಸಿಗೋದಿಲ್ಲ ಅದಕ್ಕಾಗಿ ಆಧಾರ್ ಕಾರ್ಡಗಳನ್ನು ಹೊಂದಿರದ ರೈತರು ಆಧಾರ್ ಕಾರ್ಡ ಮಾಡಿಸಬೇಕು ಈ ಬಾರಿ …

Read More »

ಬೆಳಗಾವಿಯಲ್ಲಿ ಪ್ರಾಪರ್ಟಿ ಪರೇಡ್ ..ಕಳುವಾದ ಚಿನ್ನಾಭರಣಗಳನ್ನು ಮರಳಿ ಪಡೆದ ವಾರಸದಾರರು ಫುಲ್ ಖುಷ್

ಬೆಳಗಾವಿ- ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ತ್ರೈಮಾಸಿಕ ಮಾಸಾಚರಣೆ ಮುಕ್ತಾಯ ಸಮಾರಂಭ ನಡೆಯಿತು .೦೧ ನೇ ಡಿಸೆಂಬರ್ ೨೦೧೬ ರಿಂದ ೨೮ ನೇ ಫೆಬ್ರವರಿ ೨೦೧೭ರ ವರೆಗೆ ಮೂರು ತಿಂಗಳಲಿನಲ್ಲಿ ವಿವಿಧ ಪ್ರಕರಣ ಪತ್ತೆ ಹಚ್ಚಿ , ಕಳ್ಳರಿಂದ. ವಶಪಡಿಸಿಕೊಂಡ ಆಭರಣಗಳನ್ನು ವಾರಸುದಾರರಿಗೆ ಮರಳಿ ನೀಡಲಾಯಿತು ನಗರದ ಕುಮಾರ ಗಂಧರ್ವ ಹಾಲ್ ನಲ್ಲಿ  ನಡೆದ  ಕಾರ್ಯಕ್ರಮದಲ್ಲಿ ನೂರಾರು ಜನ ವಾರಸದಾರರಿಗೆ ಕಳುವಾಗಿದ್ದ ಆಭರಣಗಳನ್ನು ಮರಳಿ ನೀಡಲಾಯಿತು ಬೆಳಗಾವಿ …

Read More »

ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!

ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ರಂಗಭೂಮಿಯಲ್ಲಿ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಗುರುತಿಸಿ ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವತಿಯಿಂದ ನಾಟ್ಯಭೂಷಣ, ರಂಗಕಲಾವಿದ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ. ಏಣಗಿ ಬಾಳಪ್ಪ ಅವರಿಗೆ ಅನಾರೋಗ್ಯದ ಹಿನ್ನೆಲೆ ಅವರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ …

Read More »

ಪ್ಲಾಸ್ಟೀಕ್ ಕಾರ್ಖಾನೆಗೆ ಬೆಂಕಿ ಎರಡು ಕೋಟಿ ಲಾಸು

ಬೆಳಗಾವಿಯಲ್ಲಿ ಟಿಸ್ಕೋ ಟೇಪ್ ಕಾರ್ಖಾನೆಗೆ ಬೆಂಕಿ ಅಪಾರ ಪ್ರಮಾಣದ ಹಾನಿಯಾಗಿದೆ ಅಟೋ ನಗರದಲ್ಲಿರುವ ಈ ಕಾರ್ಖಾನೆಗೆ ಮದ್ಯರಾತ್ರಿ ಶಾರ್ಟ ಸರ್ಕ್ಯುಟ್ ನಿಂದಾಗಿ ಪ್ಲಾಸ್ಟಿಕ್ ಕಾರ್ಖಾನೆ ನಿನ್ನೆ ಮದ್ಯರಾತ್ರಿಯಿಂದ ಹೊತ್ತಿ ಉರಿಯುತ್ತಿದ್ದು ಇಲ್ಲಿಯವರೆಗೆ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ ಆಟೋ ನಗರದ ಕೈಗಾರಿಕಾ ಪ್ರದೇಶದ ಟಿಸ್ಕೋಟ್ ಟೇಪ್ ಕಾರ್ಖಾನೆಯಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿದ ಬೆಂಕಿ ಇಡೀ ಕಾರ್ಖಾನೆ ಸುಟ್ಟು ಭಸ್ಮ 35 ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ …

Read More »

ಖಾಸಗಿಕರಣ ಕೈಬಿಡಲು ಆಗ್ರಹಿಸಿ ಬಿಎಸ್ ಎನ್ಎಲ್ ಸಿಬ್ಬಂದಿಗಳಿಂದ ಪ್ರತಿಭಟನೆ

ಬೆಳಗಾವಿ; ಸರಕಾರಿ ಟಾವರಗಳನ್ನು ಖಾಸಗೀಕರಣ ಮಾಡಲು ತಿರ್ಮಾನಿಸಿರುವ ಕೇಂದ್ರ ಸರಕಾರದ ಟಾವರ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿ ಗುರುವಾರ ಬಿಎಸ್ಎನ್ಎಲ್ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ಖಾಸಗೀಕರಣದಿಂದ ಸಾವಿರಾರು ನೌಕರರು ತಮ್ಮ ಉದ್ಯೋಗ ಕಳೆದುಕೊಳ್ಳುವ ಹಾಗೂ ಸರಕಾರದ ಭೂಕಸಕ್ಕೆ ಹಾನಿಯಾಗುವ ಸಂಬವಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ. ರಿಲಯನ್ಸ್ ಜೀವೂ ಕಂಪನಿ ಜನರಿಗೆ ಆರು ವರ್ಷ ಉಚಿತ ಸೌಲಭ್ಯ ನೀಡಲಿ. ಉಚಿತ ಸೌಲ್ಯಭದ ಹೆಸರಿನಲ್ಲಿ ಸರಕಾರದ ಭೂಕಸಕ್ಕೆ ಸಾವಿರಾರು ಕೋಟಿ …

Read More »

ಪಿಯುಸಿ ಪರೀಕ್ಷೆ ಆರಂಭ,ಕಪ್ಪು ಪಟ್ಟಿ ಧರಿಸಿ ಉಪನ್ಯಾಸಕರಿಂದ ಪ್ರತಿಭಟನೆ

  ಬೆಳಗಾವಿ ಜಿಲ್ಲೆಯಾದ್ಯಂತ ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭವಾಗಿದೆ ಉಪನ್ಯಾಸಕರು ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ನಡೆಯಲಿರುವ ಪಿಯುಸಿ ಪರೀಕ್ಷೆಗೆ ನಡೆಯಲಿದ್ದು ಪರೀಕ್ಷಾ ಕೇಂದ್ರ ಸುತ್ತಲು ವ್ಯಾಪಕ ಪೊಲಿಸ್ ಭದ್ರತೆ ವಹಿಸಲಾಗಿದೆ ಬೆಳಗಾವಿಯ ಜೋತಿ ಕಾಲೇಜ್ , ಆರ್ ಪಿ ಡಿ ಕಾಲೇಜ್ , ಸರ್ದಾರ ಪಿಯುಕಾಲೇಜ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ …

Read More »

ಗಡಿ ವಿಚಾರದಲ್ಲಿ ಮುಖ್ಯಂತ್ರಿಗಳ ನೇರ ಹಸ್ತಕ್ಷೇಪಕ್ಕೆ ಕನ್ನಡ ನಾಯಕರ ಒತ್ತಾಯ

ಬೆಳಗಾವಿ- ಬೆಳಗಾವಿ ಗಡಿ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ರಾಜಕೀಯ ಪಕ್ಷಗಳು ಒಮ್ಮತದ ನಿರ್ಧಾರ ಕೈಗೊಳ್ಳಬೇಕು. ಗಡಿ ಮುತುವರ್ಜಿ ವಹಿಸಲು ಸಿಎಂ ಸಿದ್ದರಾಮಯ್ಯ ನೇರವಾಗಿ ಹಸ್ತಕ್ಷೇಪ ಮಾಡಲಯ ಆಗ್ರಹಿಸಿ ಬೆಳಗಾವಿ ಕನ್ನಡ ಸಂಘಟನೆಗಳು ಸಾತ್ವಿಕ ಸಂತಾಪ ವ್ಯಕ್ತಪಡಿಸಲು ಪ್ರತಿಭಟನೆ ಹಮ್ಮಿಕೊಂಡಿವೆ. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಯುತ್ತಿದೆ. ಕನ್ನಡ ಕ್ರೀಯಾ ಸಂಘಟನೆ ಅಧ್ಯಕ್ಷ ಅಶೋಕ್ ಚಂದರಗಿ,  ರಾಘವೇಂದ್ರ ಜೋಶಿ ಮಹಾದೇವ ತಳವಾರ ಸೇರಿ ಅನೇಕರು ಪಾಲ್ಗೊಂಡಿದ್ದಾರೆ. ಇತ್ತೀಚಿಗೆ ನಡೆದ …

Read More »

ರೈತರ ಸಾಲ ಮನ್ನಾ ಮಾಡಲು ಬಿಜೆಪಿ ಒತ್ತಾಯ

  ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿ ರೈತ ಸಮುದಾಯ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ನಗರ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದ ರು ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೇಂದ್ರ ಹರಕುಣಿ ಮ ಅವರ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಭಯ ಪಾಟೀಕ …

Read More »

ಐವರು ಪೋಲೀಸ್ ಪೇದೆಗಳ ಅಮಾನತು

ಬೆಳಗಾವಿ ಅಕ್ರಮ ಮರಳು ಮಾಫಿಯಾ ಜೊತೆ ಶಾಮೀಲು ಆರೋಪ. ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಐವರು ಪೋಲೀಸರು ಅಮಾನತುಗೊಂಡಿದ್ದಾರೆ ಐವರು ಪೋಲಿಸ್ ಪೇದೆಗಳು ಮರಳು ಮಾಫಿಯಾ ಜೊತೆ ಶಾಮೀಲಾಗಿರುವ ಆರೋಪದ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಬೆಳಗಾವಿ ಎಸ್ಪಿ ರವಿಕಾಂತೇಗೌಡ ಆದೇಶ.ಹೊರಡಿಸಿದ್ದಾರೆ ರಾಮದುರ್ಗ ಠಾಣೆಯ ಎ.ಡಿ.ಕೊಪ್ಪದ, ಪಿ‌.ಕೆ.ಡೋಣಿ ಹೆಚ್.ಬಿ.ಮಳಲಿ, ವಿ.ಎನ್.ಮೇಟಿ ಹಾಗೂ ಸವದತ್ತಿ ಠಾಣೆಯ ಜೆ.ಆರ್.ಗಿಡ್ಡಪ್ಪನವರ ಅಮಾನತುಗೊಂಡ ಪೇದೆಗಳು. ಇಂದು ಜಿಲ್ಲಾಧಿಕಾರಿ ಎನ್.ಜಯರಾಮ್ ನೇತೃನೇತೃತ್ವದಲ್ಲಿ ಅಕ್ರಮ ಮರಳು ಸಾಗಾಟದ ಕುರಿತು ಸಭೆ ನಡೆಸಲಾಗಿತ್ತು ಈ …

Read More »