ಸ್ಮಾರ್ಟ್ ಸಿಟಿ ನೂರೆಂಟು ವಿಘ್ನಗಳು ದೂರ ಡಿ 4 ರಿಂದ ಕಾಮಗಾರಿ ಆರಂಭ ಬೆಳಗಾವಿ-ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಯೋಜನೆಯ ವಿಶೇಷ ಅಧಿಕಾರಿ ಶಶಿಧರ ಕುರೇರ ಅವರ ವಿಶೇಷ ಪ್ರಯತ್ನದ ಫಲವಾಗಿ ಸ್ಮಾರ್ಟ್ ಸಿಟಿ ಯೋಜನೆಯ ನೂರೆಂಟು ವಿಘ್ನಗಳು ದೂರಾಗಿದ್ದು ಡಿಸೆಂಬರ ನಾಲ್ಕರಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸ್ಮಾರ್ಟ್ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಡಿಸೆಂಬರ್ 4 ರಂದು ಕೆಪಿಟಿಸಿಎಲ್ ಹಾಲ್ ಎದುರಿನ ರಸ್ತೆ ಮಂಡೊಳ್ಳಿ ರಸ್ತೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಐಕಾ..ಐಕಾ..ಐಕಾ..ಸ್ಟೇಶನ್ ,ಬಸ್ಟ್ಯಾಂಡ್ ,ಸಿವಿಲ್, ವೈ ಫೈ ಗೆ ಧೋಖಾ…..!
ಬೆಳಗಾವಿ- ಬೆಳಗಾವಿ ಸಂಸದ ಸುರೇಶ ಅಂಗಡಿ ಡಿಜಿಟಲ್ ಇಂಡಿಯಾ ಸ್ಕೀಮ್ ಅಡಿಯಲ್ಲಿ ನಗರದ ಹಲವಾರು ಸಾರ್ಜನಿಕ ಸ್ಥಳಗಳಲ್ಲಿ ಅಳವಡಿಸಿದ ವೈ ಫೈ ಇಂಟರ್ನೆಟ್ ವ್ಯೆವಸ್ಥೆ ಸಂಪೂರ್ಣವಾಗಿ ಹಳ್ಳ ಹಿಡಿದು ಹೋಗಿದೆ ಬೆಳಗಾವಿಯ ರೆಲ್ವೆ ನಿಲ್ಧಾಣದಲ್ಲಿ ಸಂಸದ ಸುರೇಶ ಅಂಗಡಿ ಅವರು ವೈ ಫೈ ವ್ಯೆವಸ್ಥೆ ಉದ್ಘಾಟಿಸಿದ್ದರು ಕೆಲವೇ ಕೆಲವು ವಾರ ಸಾರ್ವಜನಿಕರಿಗೆ ಹೈ ಫೈ ಸೇವೆ ನೀಡಿದ ವೈಫೈ ಹಳ್ಳಹಿಡಿಯಿತು ಇಲ್ಲಿ ವೈಫೈ ಕನೆಕ್ಟ ಮಾಡಲು ಸಾರ್ವಜನಿಕರು ಬಟನ್ ಒತ್ತ …
Read More »ಕನ್ನಡ ಕಡ್ಡಾಯಕ್ಕೆ ಸರ್ಕಾರಗಳ ಹಿಂದೇಟು ,ನಿಸ್ಸಾರ್ ಅಹ್ಮದ ಕಳವಳ..
ಬೆಳಗಾವಿ- ಪಕ್ಕದ ರಾಜ್ಯಗಳಲ್ಲಿ ಅಲ್ಲಿಯ ಸರ್ಕಾರಗಳು ತಮ್ಮ ಭಾಷೆಗೆ ಆದ್ಯತೆ ಕೊಟ್ಟು ತಮ್ಮ ತಮ್ಮ ಭಾಷೆಗಳನ್ನು ತಮ್ಮ ರಾಜ್ಯಗಳಲ್ಲಿ ಕಡ್ಡಾಯಗೊಳಿಸಿವೆ ಆದರೆ ನಮ್ಮ ಸರ್ಕಾರಗಳು ಕನ್ನಡ ಕಡ್ಡಾಯಗೊಳಿಸುವ ಮನಸ್ಸು ಮಾಡುತ್ತಿಲ್ಲ ಎಂದು ನಿತ್ಯೋತ್ಸವ ಕವಿ ನಿಸ್ಸಾರ ಅಹ್ಮದ ಕಳವಳ ವ್ಯೆಕ್ತಪಡಿಸಿದರು ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದನೇಯ ತರಗತಿಯಿಂದ ಎಂಟನೆಯ ತರಗತಿಯವರೆಗೆ …
Read More »ನಾಡವಿರೋಧಿ ಬೆಳಗಾವಿ ಮೇಯರ್ ಗೆ ಹೈಟೆಕ್ ಚೇಂಬರ್ ಗಿಫ್ಟ ಕೊಟ್ಟ ಸರ್ಕಾರ…!!!!
ಬೆಳಗಾವಿ- ಕರ್ನಾಟಕ ಸರ್ಕಾರದ ಎಲ್ಲ ಸವಲತ್ತುಗಳನ್ನು ಪಡೆದುಕೊಂಡು ಸರ್ಕಾರದ ವಾಹನದಲ್ಲೇ ಸುತ್ತಾಡಿ ಸರ್ಕಾರದ ವಿರುದ್ದವೇ ಬೆಂಕಿ ಉಗಳುವ ಬೆಳಗಾವಿಯ ಗದ್ದಾರ್ ಮೇಯರ್ ಗೆ ಪಾಲಿಕೆ ಅಧಿಕಾರಿಗಳು ಹೈಟೆಕ್ ಕಚೇರಿಯನ್ನು ಗಿಪ್ಟ ಕೊಟ್ಟಿದ್ದಾರೆ ಮೇಯರ್ ಸಂಜೋತಾ ಬಾಂಧೇಕರ ರಾಜ್ಯೋತ್ಸವದ ದಿನ ಎಂಈಎಸ್ ಆಯೋಜಿಸಿದ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಪುಂಡಾಟಿಕೆ ಪ್ರದರ್ಶಿಸಿದ್ದರು ಅದಲ್ಲದೆ ಶಿವಸೇನೆಯ ಯದ್ಧವ ಠಾಕ್ರೆ ಅವರನ್ನು ಭೇಟಿಯಾಗಿ ಕರ್ನಾಟಕ ಸರ್ಕಾರ ಅನ್ಯಾಯ ಮಾಡುತ್ತಿದೆ ಬೇಗನೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು …
Read More »ಬೆಳಗಾವಿ ಡಿಸಿ ಚೇಂಬರ್ ಎದುರು ರೈತರ ಕಣ್ಣೀರು…
ಬೆಳಗಾವಿ- ಬೆಳೆದು ನಿಂತ ಕಬ್ಬು ಒಣಗುತ್ತದೆ ಕಬ್ಬು ಕಟಾವ್ ಮಾಡಬೇಕಂದ್ರ ಕೃಷಿ ಕೂಲಿಕಾರರು ಸಿಗುತ್ತಿಲ್ಲ ಒಣಗಿದ ಕಬ್ಬನ್ನು ಉಳಿಸಲು ನೀರು ಬೇಕು ನೀರು ಹರಿಸಬೇಕಂದ್ರ ಕರೆಂಟ್ ಇಲ್ಲ ಟ್ರಾನ್ಸಪಾರ್ಮರ್ ಸುಟ್ಟು ತಿಂಗಳಾದ್ರೂ ರೀಪೇರಿ ಮಾಡಿತ್ತಿಲ್ಲ ಟ್ರಾನ್ಸಫಾರ್ಮರ್ ರಿಪೇರಿ ಮಾಡಿಸಿ ಕೊಡಿ ಇಲ್ಲ ಅಂದ್ರೆ ವಿಷ ಕೊಡಿ ಎಂದು ಗೋಕಾಕ ತಾಲ್ಲೂಕಿನ ಹುಲಿಕಟ್ಟಿ ಗ್ರಾಮದ ರೈತರು ಡೆಸಿ ಚೇಂಬರ್ ಎದುರು ಕಣ್ಣೀರು ಸುರಿಸಿದ ಘಟನೆ ನಡೆಯಿತು ಜಿಲ್ಲಾಧಿಕಾರಿಗಳ ಚೇಂಬರ್ ಎದುರು ಕಣ್ಣೀರು …
Read More »ಮುಂದಿನ ಬೆಳಗಾವಿ ಪೋಲೀಸ್ ಕಮಿಷನರ್ ಯಾರು ಗೊತ್ತಾ..?
ಬೆಳಗಾವಿ- ಬೆಳಗಾವಿ ಪೋಲೀಸ್ ಆಯುಕ್ತ ಕೃಷ್ಣಭಟ್ ಅವರು ನಾಳೆ ಸೇವಾ ನಿವೃತ್ತಿ ಹೊಂದಲಿದ್ದು ಮುಂದಿನ ಬೆಳಗಾವಿ ಪೋಲೀಸ್ ಕಮಿಷನರ್ ಯಾರು ಎನ್ನುವ ಚರ್ಚೆ ಈಗ ನಗರದಲ್ಲಿ ನಡೆಯುತ್ತಿದೆ ಕೃಷ್ಣಭಟ್ ಸೇವಾ ನಿವೃತ್ತಿಯ ಬಳಿಕ ಸಂದೀಪ ಪಾಟೀಲ ಬೆಳಗಾವಿ ಪೋಲೀಸ್ ಆಯುಕ್ತರಾಗಿ ಬರ್ತಾರೆ ಅನ್ನೋ ಸುದ್ಧಿ ಇತ್ತು ಆದರೆ ಅವರ ಪದೋನ್ನತಿಗೆ ಇನ್ನೂ ಒಂದು ತಿಂಗಳು ಬಾಕಿ ಇದೆ ಅಲ್ಲಿಯ ವರೆಗೆ ಐಜಿಪಿ ರಾಮಚಂದ್ರ ರಾವ್ ಅವರೇ ಬೆಳಗಾವಿ ಪೋಲೀಸ್ ಆಯುಕ್ತರ …
Read More »ಪೋಲೀಸ್ ಆಯುಕ್ತ ಕೃಷ್ಣಭಟ್ ಸಾರ್ಥಕ ಸೇವೆಗೆ ವಿಶ್ರಾಂತಿ..
ಬೆಳಗಾವಿ- ಬೆಳಗಾವಿಯಲ್ಲಿ ಡಿವೈಎಸ್ಪಿ ಯಾಗಿ ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯಲ್ಲಿ ಕರ್ತವ್ಯ ನಿಭಾಯಿಸಿದ್ದ ಕೃಷ್ಣಭಟ್ ಅವರು ಬೆಳಗಾವಿ ಪೋಲೀಸ್ ಆಯುಕ್ತರಾಗಿ ಬೆಳಗಾವಿಯಲ್ಲಿ ಎರಡು ವರ್ಷ ಸೇವೆ ಮಾಡುವ ಮೂಲಕ ಪೋಲೀಸ್ ಸೇವೆಯಿಂದ ವಿಶ್ರಾಂತಿ ಪಡೆದು ಇಂದು ಸೇವಾ ನಿವೃತ್ತಿ ಹೊಂದಿದ್ದಾರೆ ಸೇವಾ ನಿವೃತ್ತಿ ಹೊಂದಿದ ಪೋಲೀಸ್ ಆಯುಕ್ತ ಕೃಷ್ಣ ಭಟ್ ಅವರಿಗೆ ಇಂದು ಬೆಳಿಗ್ಗೆ ನಗರ ಪೋಲೀಸ್ ರಿಂದ ಪರೇಡ್ ನಡೆಸಿ ಗೌರವ ವಂದನೆ ಸಲ್ಲಿಸಲಾಯಿತು ಗೌರವ …
Read More »ಜಾರಕಿಹೊಳಿ ಮಿಶನ್ …ಒನ್ ಡಜನ್ ಇನ್ 2018 ಇಲೆಕ್ಷನ್….!!!!
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ,2018 ರ ವಿಧಾಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಹದಿನೆಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಹನ್ನೆರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಕಲ್ಪ ಮಾಡಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ 2018 ರ ಚುನಾವಣೆ ಯಲ್ಲಿ ಶ್ಲೋಘನ್ ಒಂದೇ ಆಗಿದೆ ಮಿಶನ್..ಒನ್ ಡಜನ್ ಇನ್ 2018 ಇಲೆಕ್ಷನ್ ಅದಕ್ಕಾಗಿ ರಮೇಶ ಜಾರಕಿಹೊಳಿ ಯಾವ ಯಾವ ಕ್ಷೇತ್ರದಲ್ಲಿ ಏನೇನು …
Read More »ಚಾಕು ತೋರಿಸಿ ಹಣ ಬೈಕ್ ದೋಚಿಕೊಂಡು ಪರಾರಿ..
ಬೆಳಗಾವಿ- ನಗರದ ಕ್ಲಬ್ ರಸ್ತೆಯಲ್ಲಿರುವ ಸಿಪಿಎಡ್ ಮೈದಾನದ ಬಳಿ ಬೈಕ್ ಸವಾರನೊಬ್ಬನಿಗೆ ಚಾಕು ತೋರಿಸಿ ಬೆದರಿಸಿದ ಖದೀಮರು ಯುವಕನ ಬಳಿ ಇದ್ದ ಹಣ ಮತ್ತು ಬೈಕ್ ಕಸಿದುಕೊಂಡು ಪರಾರಿಯಾದ ಘಟನೆ ಈಗ ರಾತ್ರಿ ಒಂಬತ್ತು ಘಂಟೆ ಸುಮಾರಿಗೆ ನಡೆದಿದೆ ಸುಳಗಾ ಹಿಂಡಲಗಾ ಗ್ರಾಮದ 29 ವರ್ಷ ವಿನಾಯಕ ಕಿಶೋರ ತುಪ್ಪದ ಬೆಳಗಾವಿಯಲ್ಲ 16ಸಾವಿರ ಸಾಲ ಮಾಡಿ ಹಣ ತೆಗೆದುಕೊಂಡು ತನ್ನ ಗ್ರಾಮಕ್ಕೆ ತೆರಳುವಾಗ ಸಿಪಿಎಡ್ ಮೈದಾನದ ಬಳಿ ಈ ಯುವಕನನ್ನು …
Read More »ಪಾಲಿಕೆ ಸಭೆಯಲ್ಲಿ ಗರ್ಜಿಸಿದ ಕನ್ನಡದ ದುರ್ಗೆ….ಕೆಲ ಕಾಲ ಕೋಲಾಹಲ
ಟೂರ್ ಮೂಡ್ ನಲ್ಲಿ ನಗರಸೇವಕರು. ಚಂಡೀಘರ್ ಮಾದರಿಯಲ್ಲಿ ಡೆವಲ್ಪ್ಮೆಂಟ್ ಮಾಡಬೇಕಂತೆ ಬೆಳಗಾವಿ- ಕೆಲ ತಿಂಗಳ ಹಿಂದೆ ಪಂಜಾಬಿನ ಚಂಧೀಗಡ್ ನಗರಕ್ಕೆ ಭೇಟಿ ನೀಡಿ ಅದ್ಯಯನ ಪ್ರವಾಸ ಮಾಡಿ ಬಂದಿರುವ ಬೆಳಗಾವಿ ಪಾಲಿಕೆ ಸದಸ್ಯರು ಅಧ್ಯಯನ ಪ್ರವಾಸದ ಅನುಭವಗಳನ್ನು ಪಾಲಿಕೆ ಸಭೆಯಲ್ಲಿ ಬಿಚ್ಚಿಟ್ಟರು ಚಂದೀಗಡ್ ಪುನರ್ ನಿರ್ಮಾಣಗೊಂಡ ನಗರ ಅಲ್ಲಿಯ ಕಸ ವಿಲೇವಾರಿ ವ್ಯೆವಸ್ಥೆ ತ್ಯಾಜ್ಯ ಸಂಸ್ಕರಣ ಘಟಕ ಸೇರಿದಂತೆ ಅಲ್ಲಿಯ ಸ್ವಚ್ಛತಾ ಕಾಮಗರಿಗಳ ವ್ಯೆವಸ್ಥೆ ಅತ್ಯುತ್ತಮವಾಗಿದ್ದು ಅದೇ ರೀತಿಯ ವ್ಯೆವಸ್ಥೆಗಳನ್ನು …
Read More »100 ರೂಪಾಯಿಯಲ್ಲಿ ಮೂರು ದಿನ ಮೂಡಬಿದ್ರೆ ಅಳ್ವಾಸ್ ನಡಿಸಿರಿ ದರ್ಶನ…
ಬೆಳಗಾವಿ-ನಾಡಿನ ಜಲೆ ಮತ್ತು ಸಂಸ್ಕೃತಿಯ ಭಂಡಾರ ಅಳ್ವಾಸ್ ನುಡಿಸಿರಿ ವೈಭವ ಡಿಸೆಂಬರ್ 1 ರಿಂದ 3 ರ ವರೆಗೆ ಮೂಡಬಿದ್ರೆಯ ಸುಂದರಿ ಆನಂದ ಅಳ್ವಾ ಆವರಣದಲಗಲಿ ಗತವೈಭವಿಸಲಿದೆ ಮೂಡಬಿದ್ರೆಯಲ್ಲಿ ಮೂರು ದಿನಗಳ ಕಾಲ ನಡೆಯುವ ಅಳ್ವಾಸ್ ನುಡಿಸಿರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಈಗಾಗಲೇ 50 ಸಾವಿರ ಜನ ಹೆಸರು ನೊಂದಾಯಿಸಿದ್ದು ಒಂದು ದಿನಕ್ಕೆ ಒಂದು ಲಜ್ಷ ಜನ ಸೇರಬಹುದು ಎಂಬ ನೀರಿಕ್ಷೆಯಿಂದ ಊಟ ವಸತಿ ಯ ವ್ಯೆವಸ್ಥೆ ಮಾಡಲಾಗಿದ್ದು ಕೇವಲ ನೂರು …
Read More »ಆನ್ ದಿ ವೇ ಅಂಬ್ಯುಲೆನ್ಸನಲ್ಲಿ ಹೆರಿಗೆ, ತಾಯಿ ಮಗು ಸುರಕ್ಷಿತ..
ಬೆಳಗಾವಿ- ಹೇರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಬಾನಂತಿಯೊಬ್ಬಳು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ೧೦೮ ಆರೋಗ್ಯಕವಚವಾಹನದಲ್ಲೆ ಹೆರಿಗೆ ಯಾಗಿದೆ. ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನ ಮಾಚಿಗಂಡ ಗ್ರಾಮದ ಮಹಿಳೆ ಆಸ್ಪತ್ರೆಗೆ ತೆರಳುವಾಗ ಬಿಜಗರ್ಣೆ -ನಂದಗಡರಸ್ತೆಯ ಮದ್ಯದಲ್ಲಿ ಕ್ಷೇಮಾ ಎಂಬ ಮಹಿಳೆಗೆ ಹೆರಿಗೆಯಾಗಿದೆ. ಈ ಗರ್ಭಿಣಿಗೆ ತೀವ್ರ ಹೆರಿಗೆನೋವು ಉಂಟಾದ ಕಾರಣ ೧೦೮ ಅಲ್ಲಿ ಖಾನಾಪೂರ್ ತಾಲೂಕಾ ಆಸ್ಪತ್ರೆಗೆ ಕರದುಕೊಂಡು ಹೋಗುವಾಗ ನೂವು ಬಂದಿದೆ ಪರಿಣಾಮ ೧೦೮ ಸಿಬಂದಿ ರಸ್ತೆಯ ಮದ್ಯದಲ್ಲಿಯೇ ಹೆರಿಗೆ …
Read More »ಜಿಲ್ಲಾ ವಿಭಜನೆಗೆ ಬೆಳಗಾವಿ ಕನ್ನಡಪರ ಸಂಘಟನೆಗಳ ವಿರೋಧ
ಬೆಳಗಾವಿ- ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿ ಜಿಲ್ಲೆಯ ವಿಭಜನೆಗೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಿಯ ವಿವಿಧ ಕನ್ನಡಪರ ಸಂಘಟನೆಗಳು ಬೆಳಗಾವಿ ಜಿಲ್ಲಾ ವಿಭಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳಿಂದ ಜಂಟಿ ಸುದ್ದಿಗೋಷ್ಠಿ ನಡೆಯಿತು ಮಾಜೆ ಮೇಯರ್ ಸಿದ್ದನಗೌಡ ಪಾಟೀಲ ಮಾತನಾಡಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ವಿಭಜನೆ ಹೇಳಿಕೆಯನ್ನು ಖಂಡಿಸಿದರು ಬೆಳಗಾವಿ, ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಹುನ್ನಾರ ನಡೆದಿದ್ದು ಇದು ನಾಡದ್ರೋಹಿ ಎಂಇಎಸಗೆ ವರದಾನವಾಗಲಿದೆ ಜಿಲ್ಲೆ …
Read More »ಪ್ರತ್ಯೆಕತೆಗೆ ದಾರಿಯಾದೀತು..ಜಿಲ್ಲಾ ವಿಭಜನೆಯ ಭಜನೆ…!!!!
ಬೆಳಗಾವಿ- ಬೆಳಗಾವಿ ಜಿಲ್ಲೆ ಅತೀ ಸೂಕ್ಷ್ಮ ಜಿಲ್ಲೆ ಇದು ಕರ್ನಾಟಕದ ಜೇಣು ಗೂಡು ಇದರ ವಿಭಜನೆಯ ಮೊಂಡುತನಕ್ಕೆ ಕೈ ಹಾಕಿದ್ರೆ ಇದು ರಾಜ್ಯ ವಿಭಜನೆಗೂ ದಾರಿಯಾದೀತು ಹುಷಾರ್ ಬೆಳಗಾವಿ ಜಿಲ್ಲೆಯಲ್ಲಿ ನಾಡವಿರೋಧಿ ಮಹಾರಾಷ್ಟ್ರ ಏಕೀಕರಣ ಸಮೀತಿಯ ಪ್ರಾಬಲ್ಯವಿದೆ ಇಬ್ಬರು ಎಂಈಎಸ್ ಶಾಸಕರು ಜೊತೆಗೆ ಎಂಟರಿಂದ ಹತ್ತು ಜಿಪಂ ಸದಸ್ಯರು ಬಹುಮತ ಸಾಭೀತು ಪಡಿಸುವಷ್ಟು ಬೆಳಗಾವಿ ತಾಲೂಕಾ ಪಂಚಾಯತ್ ಸದಸ್ಯರು ಎಂಈಎಸ್ ನವರೇ ಚುನಾಯಿತರಾಗುತ್ತಾರೆ ಬೆಳಗಾವಿ ಜಿಲ್ಲೆ ವಿಭಜನೆಯಾದರೆ ಗಡಿನಾಡು ದುರ್ಬಲ …
Read More »ನಿರಾಶ್ರಿತರು ಸಂಘಟನೆ ಮಾಡಿದ್ರೆ ಕಲ್ಲು ತಗೊಂಡ ಹೊಡೀತಾರಂತೆ
ಬೆಳಗಾವಿ-ರಾಜಕೀಯ ನಿರಾಶ್ರಿತರು ರಾಜ್ಯದಲ್ಲಿ ಶಿವಸೇನೆ ಕಟ್ಟಲು ಮುಂದಾದ್ರೆ ಕಲ್ಲು ತಗೊಂಡು ಹೊಡಿತಿವಿ ಅಂತಾ ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಭೀಮಾಶಂಕರ, ಕೆಲವರು ರಾಜಕೀಯ ತೆವಲಿಗಾಗಿ ನಾಡವಿರೋಧಿ ಶಿವಸೇನೆ ಪಕ್ಷವನ್ನ ರಾಜ್ಯದಲ್ಲಿ ಕಟ್ಟಲು ಹೊರಟಿದ್ದಾರೆ ಎಂದು ಪರೋಕ್ಷವಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿ ಮತ್ತು ಮಾಜಿ ಕೇಂದ್ರ ಸಚಿವ ಬಸವನಗೌಡ ಪಾಟೀಲ ಯತ್ನಾಳ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿ ಗಡಿ …
Read More »