Breaking News

LOCAL NEWS

ಬೆಳಗಾವಿಯಲ್ಲಿ ಮಹಿಳಾ ಸಮನ್ವಯ ವೇದಿಕೆ ಅಸ್ತಿತ್ವಕ್ಕೆ

ಬೆಳಗಾವಿಯಲ್ಲಿ ಮಹಿಳಾ ಸಮನ್ವಯ ವೇದಿಕೆ ಅಸ್ತಿತ್ವಕ್ಕೆ ಬೆಳಗಾವಿ- ನಗರದಲ್ಲಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮೂವತ್ತು ಮಹಿಳಾ ಸಂಘಟನೆಗಳು ಒಗ್ಗೂಡಿ ಮಹಿಳಾ ಸಮನ್ವಯಿ ಸಮೀತಿಯಯನ್ನು ಹುಟ್ಟು ಹಾಕಿದ್ದಾರೆ ಈ ವೇದಿಕೆಗೆ ರತ್ನಾ ಬೆಲ್ಲದ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಜಿ ನಗರ ಸೇವಕಿ ಜ್ಯೋತಿ ಭಾವಿಕಟ್ಟಿ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು ಮಾರ್ಚ ೮ ರಂದು ಜಾಗತಿಕ ಮಹಿಳಾ ದಿನಾಚರಣೆ ದಿನದಂದು ಬೆಳಗಾವಿ ನಗರದಲ್ಲಿ ಬೈಕ್ ರ್ಯಾಲಿ ಮತ್ತು ಪಾದಯಾತ್ರೆ …

Read More »

ನಕಲಿ ಚೈನು ಇಟ್ಟ…ಅಸಲಿ ಚೈನು ಕದ್ದ..ಪೋಲೀಸರ ಕೈಗೆ ಸಿಕ್ಕಿಬಿದ್ದ…!!!

ಬೆಳಗಾವಿ-ಕಳ್ಳರು ಯಾವ ಯಾವ ರೀತಿ ತಮ್ಮ ಕೈಚಳಕ ತೋರಿಸಿ ಕಳ್ಳತನ ಮಾಡ್ತಾರೆ ಎನ್ನುವದನ್ನು ಕಲ್ಪನೆ ಕೂಡಾ ಮಾಡಿಕೊಳ್ಳಲು ಸಾಧ್ಯವಿಲ್ಲ ಬೆಳಗಾವಿಯ ಗಣಪತಿ ಗಲ್ಲಿಯಲ್ಲಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸೇಲ್ಸಮನ್ ಯಾವ ರೀತಿ ತನ್ನ ಮಾಲೀಕನ ಕಣ್ಣಲ್ಲಿ ಮನ್ನೆರಚಿದ ಚಿನ್ನ ಕದ್ದ ಅನ್ನೋದರ ಬಗ್ಗೆ ಸ್ಟೋರಿ ಇಲ್ಲಿದೆ ಓದಿ ಬೆಳಗಾವಿಯ ಗಣಪತಿ ಗಲ್ಲಿಯ ಮುತಗೇಗಕರ ಜ್ಯುವಲರ್ಸ ಅಂಗಡಿಯಲ್ಲಿ ಶಿವಾಜಿನಗರದ ಪ್ರಶಾಂತ ಓಬಳೇಶ್ವರ ದೈವಜ್ಞ ಎಂಬಾತ ಹಲವಾರು ವರ್ಷಗಳಿಂದ ಸೇಲ್ಸ್ ಮನ್ …

Read More »

ನಮ್ಮೂರಲ್ಲಿ ಲವ್..ಡವ್..ನಡ್ಯಾಂಗಿಲ್ಲ..ಮಾಡಿದ್ರೆ ಉರಲ್ಲಿ ಇರಾಂಗಿಲ್ಲ..!!!

ಬೆಳಗಾವಿ- ಪ್ರೀತಿ ಮಾಡಿ ಮದುವೆಯಾದ ಲವರ್ಸಗಳಿಗೆ ಗ್ರಾಮದ ಹಿರಿಯರು ಬದುಕಲು ಬಿಡುತ್ತಿಲ್ಲ ನಮ್ಮೂರಲ್ಲಿ ಲವ್.ಡವ್.ನಡ್ಯಾಂಗಿಲ್ಲ ಮಾಡಿದ್ರೆ ಉರಲ್ಲಿ ಇರಾಂಗಿಲ್ಲ ಅಂತ ಪ್ರೇಮಿಗಳಿಗೆ ಗ್ರಾಮ ಬಹಿಷ್ಕಾರ ಹಾಕಿದ ಘಟನೆ ನಡೆದಿದೆ ಪ್ರೀತಿಸಿದವರಿಗೆ ಅಡ್ಡಿ ಆತಂಕಗಳಿಗೇನು ಕಮ್ಮಿ. ಎಲ್ಲವನ್ನ ಮೆಟ್ಟಿ ಮದುವೆಯಾದ್ರು ನೆಮ್ಮದಿ ಬದುಕು ಕಟ್ಟಿಕೊಳ್ಳಲು ನಮ್ಮ ವ್ಯವಸ್ಥೆ ಬಿಡುತ್ತಿಲ್ಲ. ಅಂತರಜಾತಿ ಎಂಬ ಕಾರಣಕ್ಕೆ ಈ ಜೋಡಿ ಹಕ್ಕಿಗಳನ್ನ ಊರಿಂದಲೆ ಬಹಿಷ್ಕಾರ ಹಾಕಿ ಜೀವನವೇ ನರಕಾಗಿಸಿದ್ದಾರೆ. ಜೋಡಿ ಹಕ್ಕಿಗಳ ಹೆಸರು ಬಸವರಾಜ ಪೂಜಾರ, …

Read More »

ಬೆಳಗಾವಿಯ ಅಂಬೇಡ್ಕರ್ ರಸ್ತೆ ಆಗಲಿದೆ,ಲಂಡನ್ ಸ್ಟ್ರೀಟ್…!

ಬೆಳಗಾವಿ- ದಿನ ಕಳೆದಂತೆ ಬೆಳಗಾವಿ ನಗರ ಸ್ಮಾರ್ಟ ಆಗುತ್ತಿದೆ ನಗರದ ಬಿ ಆರ್ ಅಂಬೇಡ್ಕರ್ ರಸ್ತೆಯನ್ನು ಹೈಟೆಕ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಫಿರೋಜ್ ಸೇಠ ಚಾಲನೆ ನೀಡಿದರು ರಾಜ್ಯ ಸರ್ಕಾರದ ನೂರು ಕೋಟಿ ವಿಶೇಷ ಅನುದಾನದಲ್ಲಿ ಅಂಬೇಡ್ಕರ್ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಮಳೆಗಾಲ ಶುರು ಆಗುವ ಮೊದಲು ಈ ರಸ್ತೆ ಲಂಡನ್ ಸ್ಟ್ರೀಟ್ ಮಾದರಿಯಲ್ಲಿ ಅಭಿವೃದ್ಧಿಗೊಳ್ಳಲಿದೆ ಚನ್ನಮ್ಮ ವೃತ್ತದಿಂದ ಭೀಮ್ಸ ಕಾಲೇಜಿನ ವರೆಗೆ ಈ ರಸ್ತೆ ಅಭಿವೃದ್ಧಿಯಾಗಿ ನಗರದ …

Read More »

ರಾಮದುರ್ಗ ತಾಲ್ಲೂಕಿನಲ್ಲಿ ೧೩ ಕೋಟಿ ದುರ್ಬಳಕೆ ,-ಲಂಚ ಮುಕ್ತ ಕರ್ನಾಟಕ

ಬೆಳಗಾವಿ:3  ರಾಮದುಗ೯ ತಾಲೂಕಿನ ಮುದೇನೂರ ಗ್ರಾಪಂ ವ್ಯಾಪ್ತಿಗೆ ಬರುವ ಆರು ಹಳ್ಳಿಗಳಲ್ಲಿ ಬ್ರಷ್ಟಾಚಾರ ನಡೆದಿದೆ ಎಂದು ಲಂಚ ಮುಕ್ತ ಕರ್ನಾಟಕ ಸಂಘಟನೆ ಆರೋಪಿಸಿದೆ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು   ಆರು ಹಳ್ಳಿಗಳಲ್ಲಿ   ಸರಕಾರದ ಯೋಜನೆಗಳನ್ನು ತಲುಪಿಸದೆ ಕಳೆದ‌ ಮೂರು ವಷ೯ಗಳಿಂದ ಕುಡಿಯುವ ನೀರು ನೀಡದೆ ಸಾವ೯ಜನಿಕರಿಗೆ ಪಂಚಾಯತಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಅಲ್ಲದೆ 13 ಕೋಟಿ ಹಣ ದುಬ೯ಳಕೆ …

Read More »

ಬೆಳಗಾವಿ ನಗರದಲ್ಲಿ ಡರ್ಟಿ ವಾಟರ್ ಸಪ್ಲಾಯ್..

ಬೆಳಗಾವಿ- ಬೆಳಗಾವಿ ನಗರದ ಚವಾಟ ಗಲ್ಲಿಯ ರಾಜ ರಸ್ತೆಯಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿರುವದನ್ನು ಖಂಡಿಸಿ ಚವಾಟ ಗಲ್ಲಿಯ ಮಹಿಳೆಯರು ಕೈಯಲ್ಲಿ ಕಲುಷಿತ ನೀರು ತುಂಬಿದ ಬಾಟಲ್ ಹಿಡಿದು ಆಕ್ರೋಶ ವ್ಯೆಕ್ತಪಡಿಸಿದರು ಚವಾಟ ಗಲ್ಲಿಯ ಕರ್ತವ್ಯ ಮಹಿಳಾ ಮಂಡಳದ ಸದಸ್ಯರು ಕಳೆದ ಒಂದು ತಿಂಗಳಿನಿಂದ ಚವಾಟ ಗಲ್ಲಿಯ ನಲ್ಲಿ ಗಳಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿದೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರೂ ಅಧಿಕಾರಿಗಳು ಯಾವುದೇ ರೀತಿಯ ಕ್ರಮ …

Read More »

ಕಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲಿಯೇ ಮೂವರ ಸಾವು

ಬೆಳಗಾವಿ ಬೈಕ ಮತ್ತು ಕಾರ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ 3 ಜನರ ಸಾವನೊಪ್ಪಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ ಮುಜಾಹಿದ ದೇಸಾಯಿ 34, ಅಬ್ದುಲರಜಾಕ ಪಟೇಲ್ 33, ಕಲಿಮುನ ಪಟೇಲ್ 55, ಸ್ಥಳದಲ್ಲಿ ಸಾವನೊಪ್ಪಿದ್ದಾರೆ 3 ಜನ ಒಂದೆ ಬೈಕನಲ್ಲಿ ಸಾಗುತ್ತಿದ್ದರು ಕಾರಿಗೆ ಬೈಕ್ ಡಿಕ್ಕಿ ಹೊಡೆಯುತ್ತಿದ್ದಂತೆಯೇ ಮೂರು ಜನ …

Read More »

ಗೋಕಾಕಿನಲ್ಲಿ ಹೀಗೊಂದು ಮದುವೆ…..!!!

ಬೆಳಗಾವಿ- ಭೀಕರ ಬರ ತಾಂಡವಾಡುತ್ತಿದ್ದರೂ ತಮ್ಮ ಮಕ್ಕಳ ಮದುವೆಯನ್ನ ಆಡಂಬರದಿಂದ ಮಾಡುವರರನ್ನ ನಾವು ನೋಡಿದ್ದೇವೆ. ಆದ್ರೆ ಇಲ್ಲೊಬ್ಬ ತಂದೆ ತನ್ನ ಪುತ್ರಿಯ ವಿವಾಹದ ಮೂಲಕ ಪರಿಸರ ಜಾಗೃತಿ ಮೂಡಿಸಲು ಮುಂದಾಗಿದ್ದು, ಭೀಗರು, ಸ್ನೇಹಿತರು, ಹಿತೆಸಿಗಳನ್ನ ಮದುವೆಯ ಕರೆಯೋಲೆಯೊಂದಿಗೆ ಸಸಿ ಕೂಡುವ ಮೂಲಕ ಆಮಂತ್ರಿಸುತ್ತಿದ್ದಾರೆ. ವಿಭಿನ್ನವಾಗಿ ವಿಶಿಷ್ಟವಾಗಿ ತಮ್ಮ ಮಗಳ ಮದುವೆ ಮಾಡಿಸುವವರ ಹೆಸರು ಬಸವರಾಜ ಖಾನಪ್ಪನವರ. ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ನಿವಾಸಿ. ದಶಗಳಿಂದ ಕನ್ನಡಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. …

Read More »

ಮಹಿಳೆ ಅನುಮಾನಾಸ್ಪದ ಸಾವು.ವರದಕ್ಷಣೆ ಕಿರುಕಳದ ಆರೋಪ

  ಬೆಳಗಾವಿ-ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಗೃಹಣಿ ಅನುಮಾಸ್ಪದ ಸಾವನ್ನಪ್ಪಿದ ಘಟನೆ ಬೆಳಗಾವಿಯ ವೀರಭದ್ರೇಶ್ವರ ನಗರದಲ್ಲಿ ಘಟನೆ ನಡೆದಿದೆ. ೨೫ ವರ್ಷದ ಫೈರೋಜಾ ಪರ್ವೀನ ತತಗಾರ ಸಾವನ್ನಪ್ಪಿದ ದುರ್ದೈವಿಯಾಗಿದ್ದಾಳೆ. ನಿನ್ನೆ ರಾತ್ರಿ ಫೈರೋಜಾ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ , ಆದ್ರೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ ಎಂದು ಫೈರೋಜಾ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷದಿಂದ ಪೈರೊಜಾಗೆ ಗಂಡನ ಮನೆಯವರಿಂದ ಕಿರುಕುಳ ನೀಡುತ್ತಿದ್ದರು ಎಂದು ಆರೊಪಿಸಿದ್ದಾರೆ. ಇನ್ನು …

Read More »

ಭೂ ಕಬಳಿಕೆ ಹಗರಣ ಡೈರಿ ಹಗರಣಕ್ಕಿಂತಲೂ ಭಯಾನಕ-ಶಂಕರ ಮುನವಳ್ಳಿ

ಬೆಳಗಾವಿ- ಮಾಜಿ ಸಚಿವ ಸತೀಶ ಜಾರಕಿಹೊಳಿ,ಹಾಗು ಶಾಸಕ ಫಿರೋಜ್ ಸೇಠ ಅವರು ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕುಲಕರ್ಣಿ ಕುಟುಂಬಕ್ಕೆ ಮತ್ತು ತಮಗೆ ಸೇರಿದ ಚರ್ಚ ಬಳಿಯ ಜಾಗೆಯನ್ನು ಕಬಳಿಸುವ ಹುಣ್ಣಾರ ನಡೆದಿದ್ದು ಈ ಹಗರಣ ಡೈರಿ ಹಗರಣ ಕ್ಕಿಂತಲೂ ಭಯಾನಕ ವಾಗಿದೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ತಿಳಿಸಿದ್ದಾರೆ ತಮಗೆ ಸೇರಿದ ಜಾಗೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಂಕರ ಮುನವಳ್ಳಿ ಬೆಳಗಾವಿ ಜಿಲ್ಲೆಯ …

Read More »

ಹಡಪದ ಸಮಾಜವನ್ನು ಪ್ರವರ್ಗ 1 ಕ್ಕೆ ಸೇರಿಸಿ

ಬೆಳಗಾವಿ- ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಡಪದ ಸಮಾಜ ಹಿಂದುಳಿದಿದ್ದು ಈ ಸಮಾಜವನ್ನು ಪ್ರವರ್ಗ 1 ಕ್ಕೆ ಸೇರಿಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ನೂರಾರು ಜನ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿ ಕಚೆರಿಗೆ ಆಗಮಿಸಿದ ಪ್ರತಿಭಟನಾಕಾರರು ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಕಡ್ಲಿಗರ ಹುಣ್ಣಿಮೆ ದಿನದಂದು ಆಚರಿಸಬೇಕು ತಂಗಡಗಿ ಮಠಕ್ಕೆ ಸರ್ಕಾರ …

Read More »

ರಮೇಶ ಜಾರಕಿಹೊಳಿ, ಫಿರೋಜ್ ಸೇಠ ರಾಜಿನಾಮೆಗೆ ಕನ್ನಡ ಸಂಘಟನೆಗಳ ಒತ್ತಾಯ

ರಮೇಶ ಜಾರಕಿಹೊಳಿ ರಾಜಿನಾಮೆಗೆ ಕನ್ನಡ ನಾಯಕರ ಆಗ್ರಹ ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಜಿಲ್ಲಾ ಮಂತ್ರಿಗಳ ನಿರ್ಲಕ್ಷ್ಯದಿಂದ ಕನ್ನಡಿಗರಿಗೆ ಅವಮಾನವಾಗಿದ್ದು ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ರಾಜಿನಾಮೆ ನೀಡಬೇಕೆಂದು ಕನ್ನಡ ಸಂಘಟನೆಗಳ ನಾಯಕರು ಒತ್ತಾಯುಸಿದ್ದಾರೆ ನಗರದ ಕನ್ನಡ ಸಂಘಟನೆಗಳ ನಾಯಕರು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು ಮಾಜಿ ಮಹಾಪೌರ ಸಿದ್ಧನಗೌಡ ಪಾಟೀಲ ಮಾತನಾಡಿ ಬೆಳಗಾವಿ ಇತಿಹಾಸದಲ್ಲಿಯೇ ಎಂದು ಕಂಡರಿಯದ ರಾಜಕೀಯ ಕಿತ್ತಾಟಕ್ಜೆ …

Read More »

ಕಾಕತಿ ಗ್ಯಾಂಗ್ ರೇಪ್.ಮತ್ತೇ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ- ಕಾಕತಿ ಗ್ಯಾಂಗ್ ರೇಪ್ ಗೆ ಸಮಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಕಾಕತಿ ಪೋಲೀಸರು ಬಂಧಿಸಿದ್ದಾರೆ ಬೈಲಹೊಂಗಲ ಸೋಮವಾರ ಪೇಠೆ ಮೂಲದ ಬೆಳಗಾವಿ ಅನಿಗೋಳದ ನಿವಾಸಿ ಸೋಮಶೇಖರ ದುರದುಂಡೇಶ ಶಹಶಪೂರ ಮತ್ತು ಮುತ್ಯಾನಟ್ಟಿಯ ೧೬ ವರ್ಷದ ಆಕಾಶ್ ಎಂಬಾತ ರನ್ನು ಪೋಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಿದ್ದಾರೆ ಬಂಧಿತ ಆರೋಪಿಗಳು ಅತ್ಯಾಚಾರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿಲ್ಲ ಆದರೆ ಗ್ಯಾಂಗ್ ಜೊತೆ ಇವರಿಬ್ಬರೂ ಅತ್ಯಾಚಾರ ನಡೆದ ಸ್ಥಳದಲ್ಲಿದ್ದರು ಎಂದು ತಿಳಿದು ಬಂದಿದೆ …

Read More »

ಕನ್ನಡಕ್ಕೆ ಕೊಡ್ಲಿ ಪೆಟ್ಟು..ರಾಜಕೀಯ ಕಿತ್ತಾಟಕ್ಕೆ ಹೋಯ್ತು.ಕನ್ನಡದ ಮಾನ….!!

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡದ ಹಿತಾಸಕ್ತಿಗೆ ಕೊಡ್ಲಿ ಪೆಟ್ಟು ಬಿದ್ದಿದೆ ಸ್ವಾರ್ಥ ರಾಜಕಾರಣದ ತಿಕ್ಕಾಟದಲ್ಲಿ ಕನ್ನಡಗಿರಿಗೆ ದಕ್ಕಬಹುದಾಗಿದ್ದ ಮೇಯರ್ ಸ್ಥಾನ ಕೈ ತಪ್ಪಿ ಹೋಗಿದೆ ಬೆಳಗಾವಿ ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಇವತ್ತು ನಡೆದ ಮೇಯರ್ -ಉಪಮೇಯರ್ ಚುನಾವಣೆಯಲ್ಲಿ ಮತ್ತೋಮ್ಮೆ ನಾಡದ್ರೋಹಿ ಎಂಇಎಸ್ ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಸಫಲವಾಗಿದೆ.ಒಟ್ಟು 58ಸದಸ್ಯ ಬಲ ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಚಿವರು, ಶಾಸಕರು ಸೇರಿ ಒಟ್ಟು 62ಮತಗಳಿವೆ. ಇದರಲ್ಲಿ 32ಜನ ಸದಸ್ಯರನ್ನ ಹೊಂದಿರುವ …

Read More »

ಕೇರಳದ ಲೆಪ್ಟಿಷ್ಠ ಸರ್ಕಾರವನ್ನು ಲೆಫ್ಟ..ರೈಟ್ ತಗೊಳ್ಳಿ

ಬೆಳಗಾವಿ- ಕೇರಳದಲ್ಲಿ ಎಡಪಂಥೀಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳು ಹೆಚ್ಚಾಗಿದ್ದು ಕೇಂದ್ರ ಸರ್ಕಾರ ಕೂಡಲೇ ಕೇರಳ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಜರುಗಿಸಿ ಕೇರಳದಲ್ಲಿ ಪ್ರೆಸಿಡೆಂಟ ರೂಲ್ ಜಾರಿ ಮಾಡುವಂತೆ ವಿವಿಧ ಹಿಂದು ಸಂಘಟನೆಗಳು ಒತ್ತಾಯಿಸಿವೆ ಸಂಘ ಪರಿವಾರ ಬಿಜೆಪಿ ಹಾಗು ವಿವಿಧ ಹಿಂದೂ ಸಂಘಟನೆಗಳು ಕೇರಳ ಸರ್ಕಾರವನ್ನು ವಜಾ ಮಾಡುವಂತೆ ಒತ್ತಾಯಿಸಿ ನಗರದ ಧರ್ಮವೀರ ಸಂಬಾಜಿ ವೃತ್ರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿಯನ್ನು ಹೊರಡಿಸಿದ್ದರು …

Read More »