Breaking News

LOCAL NEWS

ಎಸ್ ಎಂ ಕೃಷ್ಣಾ ಅವರನ್ನು ಬಿಟ್ಟು ಕೊಡುವದಿಲ್ಲ,ಅವರ ವಿರುದ್ಧ ಮಾತನಾಡಿದರೆ ಸುಮ್ಮನೇ ಕುಳಿತುಕೊಳ್ಳುವದಿಲ್ಲ- ಶಂಕರ ಮುನವಳ್ಳಿ

ಬೆಳಗಾವಿ- ರಾಜ್ಯದ ಕಾಂಗ್ರೆಸ್ ನಾಯಕರು ಎಸ್ ಎಂ ಕೃಷ್ಣಾ ಅವರನ್ನು ಮರಳಿ ಕಾಂಗ್ರೆಸ್ ತರುವ ಪ್ರಯತ್ನ ಮಾಡದೇ ಅವರ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡುತ್ತರುವದಕ್ಕೆ ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ ನಗರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಅವರು ದಿನೇಶ ಗುಂಡುರಾವ ಮತ್ತು ರಮೇಶ ಕುಮಾರ್ ಅವರು ಎಸ್ ಎಂ ಕೃಷ್ಣಾ ಅವರಿಗೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡುವದನ್ನು ನಿಲ್ಲಿಸಲಿ ಎಸ್ ಎಂ ಕೃಷ್ಣಾ ಇಲ್ಲದೇ …

Read More »

ಖಾನಾಪೂರ ರಕ್ಷಿತಾರಣ್ಯದಲ್ಲಿ ಜಿಂಕೆ ಬೇಟೆ

ಬೆಳಗಾವಿ- ಖಾನಾಪೂರ ತಾಲೂಕಿನ ಗೋಲಹಳ್ಳಿ ಅರಣ್ಯದಲ್ಲಿ ಬೇಟೆಗೆ ಜಿಂಕೆಯೊಂದು ಬಲಿಯಾಗಿದೆ.ಈ ಪ್ರಕರಣಕ್ಕೆ ಸಮಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು ಬೇಟೆಗೆ ಬಳಿಸಿದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಬೆಳಗಾವಿಯ ಖಾನಾಪುರ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆ ನಡೆದ ಪ್ರಕರಣವನ್ನು- ಅರಣ್ಯ ಇಲಾಖೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ,ನಡೆಸುವ ಮೂಲಕ ಪತ್ತೆ ಮಾಡಿದ್ದಾರೆ ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲು.ಬಂಧಿತರಿಂದ ಒಂದು ಬಂದೂಕು. 2ಲಾಂಗೂ ಮಚ್ಚು ಜಪ್ತಿ ಖಾನಾಪುರ ತಾಲೂಕಿನ ಬೀಡಿ ಗ್ರಾಮದ ಪರ್ವೇಜ್ ಶಮಶೇರ್ ಸೇರಿ ಇಬ್ಬರ …

Read More »

ನೇಗಿನಹಾಳದಲ್ಲಿ ಹಾಡುಹಗಲೇ ವ್ಯೆಕ್ತಿಯ ಕೊಲೆ

ಬೆಳಗಾವಿ- ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಬಸ್ ನಿಲ್ಧಾಣದಲ್ಲಿ ಮಗನೊಬ್ಬ ತನ್ನ ಸ್ವಂತ ಚಿಕ್ಕಪ್ಪನನ್ನೇ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ ಮಲ್ಲಪ್ಪ ಸಿದ್ಧಪ್ಪ ಭೂತಾಳೆ ಕೊಲೆಯಾದ ದುರ್ದೈವಿಯಾಗಿದ್ದು ಆರೋಪಿ ಸುರೇಶ ಭೂತಾಳೆ ಪರಾರಿಯಾಗಿದ್ದಾನೆ ಹತ್ಯೆಗೆ ಭೂ ವಿವಾದ ವೇ ಕಾರಣ ಎಂದು ತಿಳಿದು ಬಂದಿದೆ ಬಸ್ ನಿಲ್ಧಾಣದಲ್ಲಿ ಸಾರ್ವಜನಿಕರ ಎದುರೇ ಮಲ್ಲಪ್ಪ ಭೂತಾಳೆಯನ್ನು ಅಟ್ಟಾಡಿಸಿ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಬೈಲಹೊಂಗಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಗಡಿ ಠರಾವ್ ಮಂಡಿಸಲು ಮೇಯರ್ ಸಂಚು,ಪಾಲಿಕೆಯಲ್ಲಿ ಭಾಷಾ ವಿವಾದದ ಗುಡುಗು ಮಿಂಚು..!

ಬೆಳಗಾವಿ- ರಾಜ್ಯೋತ್ಸವದ ದಿನ ಎಂಈಎಸ್ ಆಯೋಜಿಸಿದ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸೂಪರ್ ಸೀಡ್ ಶಿಕ್ಷೆಯಿಂದ ಬಚಾವ್ ಆಗಿರುವ ಮೇಯರ್ ಸರೀತಾ ಪಾಟೀಲ ಈಗ ಮತ್ತೊಂದು ಡೇಂಜರ್ ಹೆಜ್ಜೆಯಿಡಲು ಸಂಚು ರೂಪಿಸಿದ್ದಾರೆ ಫೆ 6 ರಂದು ಬೆಳಗಾವಿ ಮಹಾನಗರ ಪಾಲಿಕೆಯ ಬಜೆಟ್ ಸಭೆ ನಡೆಯಲಿದೆ ಈ ಸಭೆಯಲ್ಲಿ ಬಜೆಟ್ ಮಂಡನೆಯ ಮೊದಲು ಅಥವಾ ಬಜೆಟ್ ಮಂಡನೆ ಯಾದ ಬಳಿಕ ಮೇಯರ್ ಸರೀತಾ ಪಾಟೀಲ ಬೆಳಗಾವಿ ಮಹಾರಾಷ್ಟ್ರಕ್ಕೆ …

Read More »

ಚಿತ್ರೋತ್ಸವ ಸಪ್ತಾಹಕ್ಕೆ ಅದ್ಧೂರಿ ಚಾಲನೆ

  ಬೆಳಗಾವಿ- ಚಿತ್ರೋದ್ಯಮ, ಭಾರತದಲ್ಲಿ ದೊಡ್ಡ ಉದ್ಯಮ ವಾಗಿ ಬೆಳೆಯುತ್ತಿದೆ ಈ ಉದ್ಯಮ ಪ್ರತಿವರ್ಷ ಆರವತ್ತು ಬಿಲಿಯನ್ ವಹಿವಾಟು ನಡೆಯುತ್ತಿದೆ ಚಿತ್ರಗಳಲ್ಲಿ ಸಮಾಜವನ್ನು ಪರಿವರ್ತಿಸುವ ಶಕ್ತಿ ಇದೆ ಚಿತ್ರೋತ್ಸವದಲ್ಲಿ ಒಳ್ಳೆಯ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ ಇವುಗಳನ್ನು ವೀಕ್ಷಿಸಿ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಐಜಿಪಿ ರಾಮಚಂದ್ರ ರಾವ್ ಹೇಳಿದರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಚಿತ್ರೋತ್ಸವ ಸಪ್ತಾಹ ಇಂದು ಬೆಳಿಗ್ಗೆ ಆರಂಭವಾಯಿತು.ಇದನ್ನು ಉದ್ಘಾಟಿಸಿ ಮಾತನಾಡಿದ ಅವರು ತಿಥಿ ಚಿತ್ರ ಜಾಗತಿಕ ಮಟ್ಟದಲ್ಲಿ …

Read More »

ಶಾರ್ಪ್ ಶೂಟರ್ಸ್ 6ದಿನ ಪೊಲೀಸ್ ವಶಕ್ಕೆ

ಬೆಳಗಾವಿ ಬೆಳಗಾವಿಯಲ್ಲಿ ಸಿಕ್ಕಿ ಬಿದ್ದಿರುವ ಶಾರ್ಪ್ ಶೂಟರ್ಸ್ ವಿಚಾರಣೆಯನ್ನ ಪೊಲೀಸರು ತೀವ್ರಗೊಳಿಸಿದ್ದಾರೆ. ಇಂದು 4ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ 6 ಜನ ಬಂಧಿತರನ್ನು ಎಪಿಎಂಸಿ ಪೊಲೀಸರು ಹಾಜರು ಪಡಿಸಿದ್ರು. ಈ ವೇಳೆ ನ್ಯಾಯಾಧೀಶರು ಹೆಚ್ಚಿನ ವಿಚಾರಣೆಯ ಅಗತ್ಯ ಹಿನ್ನೆಲೆಯಲ್ಲಿ 6 ದಿನ ಪೊಲೀಸ್ ವಶಕ್ಕೆ ನೀಡಲಾಗಿದೆ. ವೀರ ಮದನರೆಡ್ಡಿ, ಅವಿನಾಶ್ ಅಬುಬಕರ್, ಅಮ್ಜದ್ ಸಯ್ಯದ್ ಹಾಗೂ ಅಬ್ದುಲ್ ಕರೀಂ,ತಾಹೀರ್ ಹುಸೇನ್ ಪೊಲೀಸ್ ವಶಕ್ಕೆ ನೀಡಲಾಗಿದೆ. ಬಂಧಿತರಿಂದ ಅನೇಕ ಡಕಾಯಿತಿಗಳ ಮಹತ್ವದ …

Read More »

ಗೋವಾ ,ಕಡಲ ಕಿನಾರೆಯಲ್ಲಿ ಬೆಳಗಾವಿ ಬಿಜೆಪಿಯ..ಹವಾ…!

ಬೆಳಗಾವಿ- ನೆರೆಯ ಗೋವಾ ರಾಜ್ಯದ ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿಯ ಬಿಜೆಪಿ ನಾಯಕರು ಪ್ರಚಾರದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಹಲವಾರು ಜನ ಬಿಜೆಪಿ ನಾಯಕರು ಚುನಾವಣೆ ಘೋಘಣೆ ಆದ ನಂತರ ಕಡಲ ಕಿನಾರೆಯಲ್ಲಿಯೇ ಠಿಖಾನಿ ಹೂಡಿದ್ದಾರೆ ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಯುವಕರ ಪಡೆ ಕಳೆದ ಒಂದು ತಿಂಗಳಿನಿಂದ ಗೋವಾ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಮಾಡುತ್ತಿದೆ ಅಭಯ ಪಾಟೀಲ,ಸಂಜಯ ಪಾಟೀಲ,ಮಹಾಂತೇಶ ಕವಟಗಿಮಠ,ಕಿರಣ …

Read More »

ದೊಡ್ಡ ಅನಾಹುತ ತಪ್ಪಿಸಿದ, ಬೆಳಗಾವಿ ಕಾಪ್ಸ ಗೆ..ನಮ್ಮದೊಂದು…. .ಹ್ಯಾಟ್ಸಪ್..!

ಬೆಳಗಾವಿ-ಬೆಳಗಾವಿ ಪೋಲೀಸರು ಶಾರ್ಪ ಶೂಟರ್ ಗಳ ಬಗ್ಗೆ ಮೈ ಮರೆತು ಕುಳಿತುಕೊಂಡಿದ್ದರೆ ದೊಡ್ಡ ಅನಾಹುತವೇ ಕಾದಿತ್ತು ಸತತವಾಗಿ ಎರಡು ದಿನಗಳ ಕಾಲ ಆಗುಂತಕರ ಮೇಲೆ ನಿಗಾ ವಹಿಸಿ ಅವರನ್ನು ಪತ್ತೆ ಮಾಡಿ ಬೆನ್ನಟ್ಟಿ ,ಬಂಧಿಸಿ ದೊಡ್ಡ ಅನಾಹುತವನ್ನೇ ತಪ್ಪಿಸಿ ಸಹಾಸಗೈದ ಬೆಳಗಾವಿ ಕಾಪ್ಸ (ಪೋಲೀಸ್) ಗೆ ಹ್ಯಾಟ್ಸಪ್ ಹೇಳಲೇ ಬೇಕು ಎರಡು ದಿನದ ಹಿಂದೆ ಬೆಳಗಾವಿಯ ಲಾಜ್ ನಲ್ಲಿ ತಂಗಿದ್ದ ಏಳು ಜನ ಶೂಟರ್ ಗಳು ಕಂಟ್ರೀ ಪಿಸ್ತೂಲ್ ೨೯ …

Read More »

ಆರು ಜನ ಶಾರ್ಪ ಶೂಟರ್ ಗಳ ಬಂಧನ ಐದ ಪಿಸ್ತೂಲ್ ವಶ

ಬೆಳಗಾವಿಯಲ್ಲಿ ಶಾರ್ಪ್ ಶೂಟರಗಳ ಬಂಧನ ಪ್ರಕರಣದ ಕುರಿತು. ಡಿಸಿಪಿ ಜಿ.ರಾಧಿಕಾ ಪತ್ರಿಕಾಗೋಷ್ಠಿ ನಡೆಸಿದರು ಪ್ರಕರಣದ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಮಂಗಳೂರು ನ್ಯಾಯವಾದಿ ನೌಶಾದ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಅಪರಾಧಿ ದಿನೇಶ ಶೆಟ್ಟಿ ಜೈಲಿನಿಂದ ತಪ್ಪಿಸಿಕೊಳ್ಳಲು ಮತ್ತು ನಗರದಲ್ಲಿ ಡಕಾಯಿತಿ ನಡೆಸಲು ಹೊಂಚು ಹಾಕಿದ್ದ ಆರು ಜನ ಶಾರ್ಪ ಶೂಟರ್ ಗಳನ್ನು ಬಂಧಿಸಲಾಗಿದ್ದು. ಓರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಡಿಸಿಪಿ ರಾಧಿಕಾ ತಿಳಿಸಿದರು ಬಂಧಿತರಿಂದ 5 ಪಿಸ್ತೂಲ್, …

Read More »

Vip ಗಳ ಹತ್ಯೆಗೆ ಸಂಚು ರೂಪಿಸಿದ್ದ ಶಾರ್ಪ ಶೂಟರ್ ಗಳ ಬಂಧನ

ಬೆಳಗಾವಿ- ಬೆಳಗಾವಿ ಪೋಲಿಸರ ಮಿಂಚಿನ ಕಾರ್ಯಾಚರಣೆ. ನಡೆಸಿ ಉಅಂತರಾಜ್ಯ ಶಾರ್ಪ್ ಶೂಟರ್ ಗಳನ್ನು ಬಂಧಿಸಿ ಆತಂಕಕಾರಿ ವಿಷಯವನ್ನು ಬಯಲಿಗೆಳೆದಿದ್ದಾರೆ . ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೋಲಿಸರು. ವಿಐಪಿ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ ಐದು ಜನ ಶಾರ್ಪ್ ಶೂಟರಗಳ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಬೆಳಗಾವಿಯ ರೆಕ್ಸ್ ಏನಾಕ್ಸ್ ಲಾಡ್ಜ್ ನಲ್ಲಿ ತಂಗಿದ್ದ ಆಗಂತುಕರು. ಬೆಂಗಳೂರು ವಿಳಾಸ ನೀಡಿ ರೂಂ ಪಡೆದಿದ್ದರು ಖಚಿತ ಮಾಹಿತಿ ಮೇರೆಗೆ ಲಾಜ್ ಮೇಲೆ ದಾಳಿ ಮಾಡಿದ …

Read More »

ಅಪರಿಚಿತರ ರಕ್ಷಣೆಗೆ ಹೋಗಿ ಬಾವಿಯಿಲ್ಲಿ ಸಿಲುಕಿದ್ದ ಪೇದೆ ಬಚಾವ್

  ಬೆಳಗಾವಿ ಅಪರಿಚಿತ ಯುವತಿಯೊಬ್ಬಳ ಚಿರಾಟದ ಸದ್ದು ಕೇಳಿ ರಕ್ಷಣೆಗೆ ಧಾವಿಸಿದ ಪೇದೆಯೊಬ್ಬ ಬಾವಿಯಲ್ಲಿ ಸಿಲುಕಿ ಇಡೀ ರಾತ್ರಿ ಅಲ್ಲಿಯೇ ಕಳೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಕಾಕತಿ ಪೊಲೀಸ್ ಠಾಣೆಯ ಪೇದೆ ರಾಜು ಕೇರಿಮನಿ ಇದೀಗ ಪ್ರಾಣಾಪಾಯದಿಂದ ಪಾರಾದ ಪೇದೆ. ಇದೀಗ ಸತತ 15 ಗಂಟೆ ಬಾವಿಯಲ್ಲಿ ಸಿಲುಕಿದ್ದ ರಾಜು ಕೇರಿಮನಿಯನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೋಡಿಸಲಾಗುತ್ತಿದೆ. ಕಳೆದ ರಾತ್ರಿ ಪೇದೆ ರಾಜು ಬೆನ್ನಾಳಿ ಗ್ರಾಮದ …

Read More »

ರಮೇಶ ಜಾರಕಿಹೊಳಿ ರಾಜಿನಾಮೆಗೆ ಬಿಜೆಪಿ ಒತ್ತಾಯ

ಬೆಳಗಾವಿಯಲ್ಲಿ ಬಿಜೆಪಿ‌ ಜಿಲ್ಲಾಧ್ಯಕ್ಷ ವಿಶ್ವನಾಥ್ ಪಾಟೀಲ್ ಅವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ ಬೆಳಗಾವಿ ಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ಐಟಿ ದಾಳಿ ನಡೆದಿದೆ ೧೧೫ ಕೋಟಿ ಅಘೋಷಿತ ಆಸ್ತಿ‌ ಪತ್ತೆಯಾಗಿದೆ.ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗೋವಾದಲ್ಲಿ ರಮೇಶ ಜಾರಕಿಹೊಳಿ ವಿಷಯ ಪ್ರಸ್ತಾಪಿಸಿದ್ದು ರಮೇಶ ಜಾರಕಿಹೊಳಿ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ವಿಶ್ವನಾಥ ಪಾಟೀಲ ಒತ್ತಾಯಿಸಿದ್ದಾರೆ …

Read More »

ಮುಂದಿನ ವರ್ಷ ಬೆಳಗಾವಿಗೆ ಐಪಿಎಲ್-ಫಿರೋಜ್ ಸೇಠ

  ಬೆಳಗಾವಿ: ಅಶೋಕ‌ ನಗರದ ಮಹಾನಗರ ಪಾಲಿಕೆ ಜಾಗದಲ್ಲಿ 1.75 ಕೋಟಿ ರೂ. ವೆಚ್ಚದ ವಿನೂತನ ಮಾದರಿಯ ಈಜುಗೊಳ ಹಾಗೂ 2 ಕೋಟಿ ರೂ. ವೆಚ್ಚದ ಬ್ಯಾಡ್ಮಿಂಟನ್ ಹಾಲ್ ನಿರ್ಮಿಸುವ ಶಾಸಕ ಪಿರೋಜ್ ಸೇಠ್ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ‌ ನೀಡಿದರು. ಶಾಸಕ ಫಿರೋಜ್ ಸೇಠ್ ಮಾತನಾಡಿ, ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದಷ್ಟೇ ಅಲ್ಲ, ಯುವಕ-ಯುವತಿಯರನ್ನು ಸದೃಢರನ್ನಾಗಿಸುವ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು 3.75 ಕೋಟಿ ರೂ. ವೆಚ್ಚದಲ್ಲಿ …

Read More »

ಸ್ಮಾರ್ಟ್ ಸಿಟಿ ಅಂದ್ರೆ ಹಂಗೇನಿಲ್ಲ..ಕೆಲಸಾ ಏನೂ ಮಾಡಾಂಗಿಲ್ಲ..

ಬೆಳಗಾವಿ: ಬೆಳಗಾವಿ ಮಹಾನಗರ ಸ್ಮಾರ್ಟ್ ಸಿಟಿ ಪಟ್ಟಿಗೆ ಸೇರಿ ಬರೋಬ್ಬರಿ ಒಂದು ವರ್ಷ ಗತಿಸಿದೆ. ಯೋಜನೆಯ 400 ಕೋಟಿ ರೂ. ಅನುದಾನ ಪಾಲಿಕೆಗೆ ಬಂದಿದೆ. ಇದರ ಬಳಕೆಗೆ ಒಬ್ಬ ವಿಶೇಷ ಅಧಿಕಾರಿಯೂ ನಿಯೋಜನೆಗೊಂಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆ ಕೇವಲ ಮೀಟಿಂಗ್ಗು, ಸೆಮಿನಾರು, ವರ್ಕ್ ಶಾಪ್ ಗಳಿಗೆ  ಸೀಮಿತವಾಗಿದೆ. ಆದರೆ, ಇನ್ನೂವರೆಗೆ ಈ ಯೋಜನೆಯ ನಯಾಪೈಸೆ ಕೆಲಸವೂ ಆಗದೇ ಇರುವುದು ದೊಡ್ಡ ದುರ್ದೈವದ ಸಂಗತಿ. ಸ್ಮಾರ್ಟ್ ಸಿಟಿ ಯೋಜನೆಯ 400 ಕೋಟಿ …

Read More »

ಬೆಳಗಾವಿ ಪ್ರಿಮೀಯರ್ ಲೀಗ್ ಪಂದ್ಯಾವಳಿಗೆ ಅದ್ಧೂರಿ ಚಾಲನೆ

ಬೆಳಗಾವಿ:ಪ್ರತಿ ಹಳ್ಳಿ ಮತ್ತು ನಗರದ ಕ್ರಿಕೇಟ್ ಪ್ರತಿಭೆಗಳಿಗೆ ಪ್ರೀಮಿಯರ್ ಮ್ಯಾಚ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೇಟ್ ಪಟುಗಳನ್ನಾಗಿ ಮಾಡುವ ಈ ಟ್ರೋಪಿಗಳ ಹಿಂದಿನ ಉದ್ದೇಶ ಮತ್ತು ಶ್ರಮ ಅಭಿನಂದನಾರ್ಹ ಎಂದು ಡಿಸಿಪಿ ಅಮರನಾಥರೆಡ್ಡಿ ತಿಳಿಸಿದರು. ನಗರದ ಜಿಮ್ಖಾನಾ ಮೈದಾನದಲ್ಲಿ ಆಯೋಜಿಸಲಾಗಿರುವ ಶಂಕರ ಮುನವಳ್ಳಿ ಬೆಳಗಾವಿ ಪ್ರೀಮಿಯರ್ ಲೀಗ್ ಉದ್ಘಾಟನಾ ಸಮಾರಂಭದಲ್ಲಿ ಟ್ರೋಪಿ ಅನಾವರಣಗೊಳಿಸಿ ಮಾತನಾಡಿ ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸಿ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಕಾರ, ಸಂಘ ಸಂಸ್ಥೆಗಳು ಬೆಳೆಸಬೇಕಿದೆ ಎಂದರು. ಲೀಗ್ …

Read More »