Breaking News

LOCAL NEWS

ನಕಲಿ ಲೇಬಲ್ ಅಂಟಿಸಿ,ಕೆಮಿಕಲ್ಸ್ ಮಿಕ್ಸ್ ಮಾಡಿದವರು,ಜೈಲಿಗೆ ಫಿಕ್ಸ್…!!

ಬೆಳಗಾವಿ- ಬೆಳಗಾವಿಯ ಸಿಸಿಬಿ ಪೋಲೀಸರು ಇವತ್ತು ಭರ್ಜರಿ ಬೇಟೆಯಾಡಿದ್ದಾರೆ.ನಗರದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿರುವ ಸಿಸಿಬಿ ಪೋಲೀಸರು ಅಪಾರ ಪ್ರಮಾಣದ ನಕಲಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ವೀರುಪಾಕ್ಷಿ ರೆಸಿಡೆನ್ಸಿ ಅಪಾರ್ಟ್‌ಮೆಂಟ್ ನಲ್ಲಿ ನಕಲಿ ಮದ್ಯ ತಯಾರಿಸುತ್ತಿದ ಘಟಕದ ಮೇಲೆ ದಾಳಿ ಮಾಡಿರುವ ಸಿಸಿಬಿ ಪೋಲೀಸರು.ಇಬ್ಬರು ಆರೋಪಿಗಳನ್ನು ಬಂಧಿಸಿ,ಸಯಮಾರು ನಾಲ್ಕು ಲಕ್ಷ ರೂ ಮೌಲ್ಯದ ನಕಲಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.ಕಾನೂನು ಬಾಹಿರವಾಗಿ,ಆಕ್ರಮವಾಗಿ ಮದ್ಯತಯಾರಿಸುತ್ತಿದ್ದ ಬೆಳಗಾವಿ ಉಜ್ವಲ ನಗರದ,22ವರ್ಷದ ಹಸನ್ ಜಾವೇದ್ …

Read More »

ರಸ್ತೆ ಗುಂಡಿ ಮುಚ್ವುವಂತೆ ಪಟ್ಟಣ ಪಂಚಾಯ್ತಿಗೆ ಪತ್ರ ಬರೆದ ಪೋಲೀಸರು.

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲೇ ಅತೀ ಹೆಚ್ಚು ಮಳೆ ಖಾನಾಪೂರ ತಾಲ್ಲೂಕಿನಲ್ಲಿ ಸುರೀತಾ ಇದೆ.ವಿಪರೀತ ಮಳೆಯಿಂದಾಗಿ ಖಾನಾಪೂರ ಪಟ್ಟಣದ ಬಹುತೇಕ ಎಲ್ಲ ರಸ್ತೆಗಳು ಹಾಳಾಗಿವೆ.ಇಲ್ಲಿಯ ರಸ್ತೆಗಳಲ್ಲಿ ಈಗ ಗುಂಡಿಗಳ ಸಾಮ್ರಾಜ್ಯವೇ ನಿರ್ಮಾಣವಾಗಿದೆ. ಖಾನಾಪೂರ ಪಟ್ಟಣದ ರುಮೇವಾಡಿ ಕ್ರಾಸ್ ಹತ್ತಿರದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ದಿನನಿತ್ಯ ರಸ್ತೆ ಅಪಘಾತಗಳು ಸಂಭವಿಸಿ ವಿಶೇಷವಾಗಿ ಬೈಕ್ ಸವಾರರು ತೊಂದರೆ ಅನುಭವಿಸುತ್ತಿರುವದನ್ನು ಗಮನಿಸಿದ ಖಾನಾಪೂರ ಪೋಲೀಸರು,ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ವುವಂತೆ ಖಾನಾಪೂರ ಪಟ್ಟಣ ಪಂಚಾಯ್ತಿಯ ಚೀಪ್ ಆಫೀಸರ್ …

Read More »

ಬೈಲಹೊಂಗಲದ ಸೊಗಲದಲ್ಲಿ ಪಕ್ಷಿಧಾಮ ಪರಿಶೀಲನೆ: ಈಶ್ವರ ಖಂಡ್ರೆ

ಬೆಂಗಳೂರು, ಜು. 21: ಬೆಳಗಾವಿ ಜಿಲ್ಲೆಯ ಪವಿತ್ರ ಪುಣ್ಯ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನದ ಬಳಿ ಇರುವ ಕಿರು ಪ್ರಾಣಿ ಸಂಗ್ರಹಾಲಯ ಜಿಂಕೆವನಕ್ಕೆ ಪುನಶ್ಚೇತನ ನೀಡುವ ಇಲ್ಲವೇ ಅದೇ ಜಾಗದಲ್ಲಿ ಪಕ್ಷಿಧಾಮ ನಿರ್ಮಿಸುವ ಕುರಿತಂತೆ ಪರಿಶೀಲಿಸುವ ಭರವಸೆಯನ್ನು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿಂದು ಭೇಟಿಯಾಗಿದ್ದ ಬೈಲಹೊಂಗಲ ಶಾಸಕ ಮಹಾಂತೇಶ ಶಿವಾನಂದ ಕೌಜಲಗಿ ನೇತೃತ್ವದ ನಿಯೋಗದೊಂದಿಗೆ ಸಮಾಲೋಚಿಸಿದ ಸಚಿವರು, ಕೇಂದ್ರ ಮೃಗಾಲಯ …

Read More »

ಗ್ರಾಮಕ್ಕೆ ಅನಿಲ್ ಕುಂಬ್ಳೆ ಭೇಟಿ ನೀಡಿದ್ರೂ ಸಮಸ್ಯೆ ಬಗೆಹರಿದಿಲ್ಲ…!!

ಬೆಳಗಾವಿ-ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿತುತ್ತಿದೆ.ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ,ಕಾಡಂಚಿನ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜೀವ ಭಯದಲ್ಲೇ ತೂಗು ಸೇತುವೆ ದಾಟಲು ಕಾಡಂಚಿನ ಜನರ ಹರಸಾಹಸ ಮಾಡುತ್ತಿರುವ ದೃಶ್ಯಗಳನ್ನು ನೋಡಿದ್ರೆ ಮೈ ಝುಮ್ ಅನ್ನುತ್ತೆ.ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನೇರಸೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ನದಿಯ ಮೇಲೆ ನಿರ್ಮಿಸುವ ಕಟ್ಟಿಗೆಯ ಸೇತುವೆ ಮೇಲೆ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಇದೆ.ನಿತ್ಯ ಜೀವ ಕೈಯಲ್ಲಿಯೇ ಹಿಡಿದು ಸೇತುವೆ …

Read More »

ನಿರಂತರ ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿ ಎಲ್ಲಿ ಏನಾಯಿತು ಗೊತ್ತಾ…!!

ಮಳೆ ಸುರೀತಾ ಇದೆ… ನದಿ ಹರೀತಾ ಇದೆ.. ಜಲಾಶಯ ತುಂಬುತ್ತಿದೆ. ನೀರಿನ ಸಮಸ್ಯೆ ಬಗೆಹರೀತಾ ಇದೆ….   ಬೆಳಗಾವಿ -ಸಹ್ಯಾದ್ರಿ ಬೆಟ್ಟದ ಶ್ರೇಣಿ,ಹಾಗೂ ಪಶ್ಚಿಮ ಘಟ್ಟದ ಮಡಿಲಲ್ಲಿ ಇರುವ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ನಿರಂತರವಾಗಿ ಸುರಿಯುತ್ತಿದೆ‌.ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿದಿದ್ದು ರಾಮದುರ್ಗ ತಾಲ್ಲೂಕಿನಲ್ಲಿ ಅತೀ ಕಡಿಮೆ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಖಾನಾಪೂರ ತಾಲ್ಲೂಕಿನಲ್ಲಿ 41.2 mm ಜಿಲ್ಲೆಯಲ್ಲೇ ಅತೀ …

Read More »

ಅಲ್ಲೂ ವಿರೋಧ ಪಕ್ಷದ ನಾಯಕ ಇಲ್ಲ.ಇಲ್ಲೂ ವಿರೋಧ ಪಕ್ಷದ ನಾಯಕ ಇಲ್ಲ…..!!!

ಬೆಳಗಾವಿ-ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಿ,ಪಾಲಿಕೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬಹುಮತದ ಅಧಿಕಾರ ಪಡೆದಿರುವ ಬಿಜೆಪಿಯ ಆಡಳಿತದ ಪ್ರಪ್ರಥಮ ಸಾಮಾನ್ಯ ಸಭೆ,ನಾಳೆ ಶುಕ್ರವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆಯಲಿದೆ. ವಿಧಾನಸಭೆಯ ಬಜೆಟ್ ಅಧಿವೇಶನ ವಿರೋಧ ಪಕ್ಷದ ನಾಯಕನಿಲ್ಲದೇ ನಡೆಯುತ್ತಿದೆ.ಅಲ್ಲಿ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರ ಕಗ್ಗಂಟಾಗಿದ್ದು,ಇಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲೂ ವಿರೋಧ ಪಕ್ಷದ ನಾಯಕನ ವಿಚಾರ ಕಾಂಗ್ರೆಸ್ಸಿಗೆ ಕಗ್ಗಂಟಾಗಿದೆ.ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಪಾಲಿಕೆಯಲ್ಲಿ ತಿಕ್ಕಾಟ ಮುಂದುವರೆದಿದ್ದು,ಈ …

Read More »

ಮಕ್ಕಳ ಕಲ್ಯಾಣದ ಕುರಿತು,ಅಧಿಕಾರಿಗಳ ನೀರೀಳಿಸಿದ ಬೆಳಗಾವಿ ಡಿಸಿ.

ಪೋಕ್ಸೋ ಪ್ರಕರಣ: ದೋಷಾರೋಪ ಪಟ್ಟಿ ಸಲ್ಲಿಕೆ ವಿಳಂಬ ಆಗಬಾರದು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, : ಪೋಕ್ಸೋ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮ ವಹಿಸಬೇಕು. ಇದಲ್ಲದೇ ಜಿಲ್ಲೆಯಲ್ಲಿ ಭಿಕ್ಷುಕ, ನಿರ್ಗತಿಕ, ಅನಾಥ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ(ಜು.19) ನಡೆದ …

Read More »

ಲೈವ್ ವಿಡಿಯೋ ಮಾಡಿ,ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನಿಸಿದ.

ರಾಯಬಾಗ-ಲೈವ್ ವಿಡಿಯೋ ಮಾಡಿ,ವ್ಯಕ್ತಿಯೊಬ್ಬ ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಹಾಲಪ್ಪ ಸುರಾಣಿ (27) ಎಂಬಾತ,ತನ್ನ ಪತ್ನಿ ಹಾಗೂ ಮಕ್ಕಳ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ,ಹಾಲಪ್ಪ ಸುರಾಣಿಗೆ ಸದಾಶಿವ ನಿಡೋಣಿ ಎಂಬಾತ 2018 ರಿಂದ ತೊಂದರೆ ಕೊಡುತ್ತಿದ್ದ ,ಅದಕ್ಕಾಗಿಯೇನಾನು ಮನನೊಂದ ನನ್ನ ಎರಡ ಮಕ್ಕಳು ಹಾಗೂ ನನ್ನ ಪತ್ನಿ ಬಿಟ್ಟು ಮಧ್ಯರಾತ್ರಿ …

Read More »

ಲಕ್ಷ್ಮೀ ಪುತ್ರ ಮೃನಾಲ ಹೆಬ್ಬಾಳಕರ್ ಕಣಕ್ಕಿಳಿಸಲು ತಯಾರಿ…!!!

ಬೆಳಗಾವಿ- ಲೋಕಸಭೆ ಚುನಾವಣೆಗೆ ದೇಶದಲ್ಲೇ ಈಗ ಅಖಾಡಾ ರೆಡಿಯಾಗುತ್ತಿದೆ.ಹೀಗಾಗಿ ಬೆಳಗಾವಿಯಲ್ಲೂ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ.ಬೆಳಗಾವಿ ಲೋಕಸಭೆ ಚುನಾವಣೆಗೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃನಾಲ ಹೆಬ್ಬಾಳಕರ್ ಅವರನ್ನು ಕಣಕ್ಕಿಳಿಸುವ ಚರ್ಚೆ ಜೋರಾಗಿಯೇ ನಡೆದಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರ ಬಿಜೆಪಿ ಹಿಡಿತದಲ್ಲಿದ್ದು ಇದನ್ನು ಮರಳಿ ಪಡೆಯಲು ಕಾಂಗ್ರೆಸ್ ಪ್ರಭಾವಿ ನಾಯಕನನ್ನು ಕಣಕ್ಕಿಳಿಸಲು ಚಿಂತನೆ ಆರಂಭಿಸಿದ್ದು ಜಿಲ್ಲೆಯಲ್ಲಿ ಅಲ್ಪಾವಧಿಯಲ್ಲೇ ರಾಜಕೀಯದಲ್ಲಿ ಅತೀ ವೇಗವಾಗಿ ಪಾಪುಲರ್ ಆಗಿರುವ …

Read More »

ವಿಠೋಬಾ… ಭಕ್ತರ ದರ್ಶನಕ್ಕಾಗಿ ಮತ್ತೆ ಬಾ…!!

ಬೆಳಗಾವಿ- ಮುಂಗಾರು ಈ ಬಾರಿ ಲೇಟಾಗಿ ಬಂದ ಕಾರಣ, ಹಿಡಕಲ್ ಜಲಾಶಯ ಸಂಪೂರ್ಣವಾಗಿ ಬತ್ತಿ ಹೋದ ಕಾರಣ ಬೆಳಗಾವಿಯ ಹಿಡಕಲ್ ಜಲಾಶಯದಲ್ಲಿ ಮುಳುಗಿದ್ದ ಅತ್ಯಂತ ಹಳೇಯದಾದ ವಿಠೋಬಾ ದೇವಸ್ಥಾನ ಭಕ್ತರ ದರ್ಶನಕ್ಕೆ ಲಭ್ಯವಾಗಿತ್ತು. ಹುನ್ನೂರು ಗ್ರಾಮವನ್ನು ಹಿಡಕಲ್ ಜಲಾಶಯದ ನಿರ್ಮಾಣದ ಸಂಧರ್ಭದಲ್ಲಿ ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿತ್ತು.ಈ ಗ್ರಾಮದಲ್ಲಿದ್ದ ವಿಠ್ಠಲ ದೇವರ ಮಂದಿರ ಜಲಾಶಯದಲ್ಲೇ ಮುಳುಗಿತ್ತು, ಆದ್ರೆ ಈ ಬಾರಿ ಈ ದೇಗುಲ ಭಕ್ತರ ದರ್ಶನಕ್ಕೆ ಲಭ್ಯವಾಗಿತ್ತು,ಕಳೆದ ಒಂದು ತಿಂಗಳಿಂದ ದಿನನಿತ್ಯ …

Read More »

LOVE… ಗಾಗಿ ಗಂಡನ ಕಥೆ ಮುಗಿಸಿದ ಖಿಲಾಡಿ ಪ್ರೀಯಾಂಕಾ ಇವಳೇ….!!

ಮೂಡಲಗಿ- ಮನೆಯವರು ಸೋದರಮಾವನ ಜೊತೆ ಮದುವೆ ಮಾಡಿಸಿದ ಬಳಿಕವೂ ಗಂಡನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ,ಹಳೆಯ ಲವರ್ ನನ್ನು ಕರೆಯಿಸಿ ಗಂಡನ ಕಥೆ ಮುಗಿಸಿದ ಖಿಲಾಡಿ ಹೆಂಡತಿ ಇವಳೇ….. ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಲವ್ ಕೇಸ್ ಒಂದು ಅಮಾಯಕನನ್ನು ಬಲಿ ಪಡೆದ ಪ್ರೇಮ್ ಕಹಾನಿ ನಡೆದಿದೆ.ಭೀಮನ ಅಮವಾಸ್ಯೆಯಂದೇ ಪತಿಯ ಕೊಲೆ ಮಾಡಿಸಿದ ಪತ್ನಿಯ ಬಂಧನವಾಗಿದೆ.ಮಾಡಿಕೊಂಡ ಗಂಡನ ಕಥೆ ಮುಗಿಸಿ ಪ್ರೇಮಿಯ ಜೊತೆ ಬದುಕು ಸಾಗಿಸುವ ಸ್ಕೇಚ್ ಹಾಕಿದ್ದ ಇವಳು ಈಗ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮರ್ಡರ್ ಗಳ ಸರಣಿ…!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಮೇಲೆ ಯಾರ ದೃಷ್ಟಿ ಬಿದ್ದಿದೆಯೋ ಗೊತ್ತಿಲ್ಲ, ಇಲ್ಲಿ ಸಿಂಗಲ್ ಆದ್ಮೇಲೆ ಡಬಲ್ ಹೀಗೆ ಮರ್ಡರ್ ಗಳ ಸರಣಿ ಮುಂದುವರೆದಿದೆ,ಇಂದು ಬೆಳ್ಳಂ ಬೆಳಗ್ಗೆ ಜಿಲ್ಲೆಯಲ್ಲಿ ಮೊತ್ತೋರ್ವ ಯುವಕನ ಮರ್ಡರ್ ಆಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಹತ್ಯೆಯಾದ ಯುವಕನ ಕುಟುಂಬಸ್ಥರನ್ನು ವಿಚಾರಣೆ ನಡೆಸುತ್ತಿದ್ದು ಕೊಲೆಗೆ …

Read More »

ಎರಡೂವರೆ ಲಕ್ಷ ರೂ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ.

ಬೆಳಗಾವಿ-ವ್ಯಾಪಾರಿಯೊಬ್ಬನ ಬ್ಯಾಗ್ ನಲ್ಲಿ ಇದ್ದ ಎರಡೂವರೆ ಲಕ್ಷ ರೂಗಳನ್ನು ಬೆಳಗಾವಿಯ ರಿಕ್ಷಾ ಚಾಲಕನೊಬ್ಬ ಪೋಲೀಸರಿಗೆ ಮರಳಿಸಿ ಪ್ರಾಮಾಣಿಕತೆಯನ್ನು ಮೆರೆದ ಘಟನೆ ನಡೆದಿದೆ. ಬೆಳಗಾವಿಯ ಫ್ಲೈವುಡ್ ವ್ಯಾಪಾರಿ ಸುರೇಶ್ ಉರ್ಫ್ ಅರ್ಜುನ್ ಜೈನ್ ತಿಲಕವಾಡಿಯ ಬ್ಯಾಂಕಿನಿಂದ ಎರಡೂವರೆ ಲಕ್ಷ ರೂ ಡ್ರಾ ಮಾಡುಕೊಂಡಿದ್ದ,ಈತನ ಕ್ಯಾಶ್ ಬ್ಯಾಗ್ ಕ್ಯಾಂಪ್ ಪ್ರದೇಶದಲ್ಲಿ ಬಿದ್ದಾಗ, ಈ ಬ್ಯಾಗ್ ಗವಳಿ ಗಲ್ಲಿಯ ರಿಕ್ಷಾ ಚಾಲಕ ಹೊಸೂರಕರ ಎಂಬಾತರಿಗೆ ಸಿಕ್ಕಿತ್ತು. ಈ ರಿಕ್ಷಾ ಚಾಲಕ ಕ್ಯಾಶ್ ಬ್ಯಾಗನ್ನು ಕ್ಯಾಂಪ್ …

Read More »

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಅಪ್ಸರ್ ಪಾಷಾ ಈಗ ಮುಂಬಯಿ ಪೋಲೀಸರ ವಶಕ್ಕೆ…!!

ಬೆಳಗಾವಿ- ಬೆಳಗಾವಿಯ ಹಿಂಡಲಗಾ ಜೈಲಿಗೆ ಭೇಟಿ ನೀಡಿದ ಮುಂಬಯಿ ಪೋಲೀಸ್ರು, ಉಗ್ರ ಸಂಘಟನೆಯ ಜೊತೆ ನಂಟು ಹೊಂದಿದ್ದ ಅಪ್ಸರ್ ಪಾಷಾ ಎಂಬಾತನನ್ನು ಮುಂಬಯಿಗೆ ಕರೆದುಕೊಂಡು ಹೋಗಿದ್ದಾರೆ. ಹಿಂಡಲಗಾ ಜೈಲಿನಿಂದಲೇ ಕೇಂದ್ರ ಸಚಿವ ನೀತಿನ್ ಗಡ್ಕರಿ ಜೀವ ಬೆದರಿಕೆ ಪ್ರಕರಣ ಈಗ ಹೊಸ ಟ್ವಿಸ್ಟ್ ಪಡೆದುಕೊಂಡಿದೆ.ನಿತೀನ್ ಗಡ್ಕರಿ ಬೆದರಿಕೆ ಹಿಂದೆ ಲಷ್ಕರ್ ಇ ತೋಯ್ಬಾ ಸಂಘಟನೆ ಉಗ್ರನ ಪ್ರಚೋದನೆ ಇದೆ ಎನ್ನುವ ಮಾಹಿತಿ ಮುಂಬಯಿ ಪೋಲೀಸರಿಗೆ ಸಿಕ್ಕಿದೆ.ಲಷ್ಕರ್ ಇ ತೋಯ್ಬಾ ಸಂಘಟನೆ …

Read More »

ಗೃಹಲಕ್ಷ್ಮೀ ಯೋಜನೆ: ಜು.19 ರಿಂದ ನೋಂದಣಿ

ಫಲಾನುಭವಿಗಳ ನೋಂದಣಿಗೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, -): ಸರಕಾರದ ಮಾರ್ಗಸೂಚಿಯ ಪ್ರಕಾರ ಗೃಹಲಕ್ಷ್ಮೀ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದ …

Read More »