ಬೆಳಗಾವಿ: ಕರ್ನಾಟಕದ ನಗರಾಭಿವೃದ್ದಿ ಸಚಿವ ರೋಷನ್ ಬೇಗ್ ಅವರಂತಹ ಶಕುನಿಗಳಿಗೆ ಜೈ ಮಹಾರಾಷ್ಟ್ರ ಘೋಷಣೆ ಸಹಿಸಿಕೊಳ್ಳಲು ಆಗುವುದಿಲ್ಲ. ಅದಕ್ಕೆ ಅವರು ಪ್ರೋತ್ಸಾಹಿಸುವುದಿಲ್ಲ. ಜೈ ಮಹಾರಾಷ್ಟ್ರ ಘೋಷಣೆಗೆ ನಿರ್ಬಂಧಕ್ಕೆ ಮುಂದಾಗಿರುವ ರೋಷನ್ ಬೇಗ್ ಅವರನ್ನು ಎನ್ಡಿಎ ಪರೀಕ್ಷೆಗೊಳಪಡಿಸಬೇಕಿದೆ. ಅವರ ಮೈಯಲ್ಲಿ ದೇಶಿಯ ರಕ್ತ ಹರಿಯುತ್ತಿಲ್ಲ. ಇದು ದೇಶಕ್ಕೆ ತುಂಬಾ ಅಪಾಯಕಾರಿ. ಆದರೆ, ಮಹಾರಾಷ್ಟ್ರ ಬೇಗ್ ಅವರ ಎದೆಮೇಲೆ ಕುಳಿತು ಜೈ ಮಹಾರಾಷ್ಟ್ರ ಘೋಷಣೆ ಅಗತ್ಯತೆಯನ್ನು ಹೇಳುವತನದ ಸುಮ್ಮನೇ ಇರುವುದಿಲ್ಲ ಎಂದು ಶಿವಸೇನೆ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿ ಗಡಿ ಪ್ರವೇಶ ನಿಷೇಧ, ಡಿಸಿ ಆದೇಶ
ಬೆಳಗಾವಿ- ಮಹಾರಾಷ್ಟ್ರ ಸರ್ಕಾರದ ಶಿವಸೇನೆಯ ಇಬ್ಬರು ಸಚಿವರು ಬೆಳಗಾವಿಗೆ ಆಗಮಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಹಿನ್ನಲೆಯಲ್ಲಿ ಮಹಾ ಸಚಿವರು ಬೆಳಗಾವಿ ಗಡಿ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎನ್ ಜಯರಾಂ ಆದೇಶ ಹೊರಡಿಸಿದ್ದಾರೆ ಮಹಾರಾಷ್ಟ್ರ ಕ್ಯಾಬಿನೇಟ್ ಸಚಿವರಾದ ಸಾವಂತ ಮತ್ತು ರಾವತ ಅವರು ಬೆಳಗಾವಿ ಗಡಿ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎನ್ ಜಯರಾಂ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಎಂಈಎಸ್ ನಾಯಕರಿಗೆ ಮರ್ಮಾಘಾತವಾಗಿದೆ
Read More »ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ದೆ
ಬೆಳಗಾವಿ- ಬೆಳಗಾವಿ ನಗರದಲ್ಲಿ ನಿರಂತರವಾಗಿ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಗಳಲ್ಲನ್ನು ಆಯೋಜಿಸಿ ಅನೇಕ ವಿಶ್ವ ದಾಖಲೆ ಮಾಡಿರುವ ಬೆಳಗಾವಿಯ ಶಿವಗಂಗಾ ರೂಲರ್ ಸ್ಕೇಟಿಂಗ್ ಮೇ 25 ರಿಂದ 27 ರವರೆಗೆ ಮೂರು ದಿನಗಳ ಕಾಲ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ದೆಗಳನ್ನು ಆಯೋಜಿಸಿದ್ದು ಸ್ಪರ್ಧೆ ಗಳು ನಾಳೆ ಬೆಳಿಗ್ಗೆ 7 ಘಂಟೆಯಿಂದ ಆರಂಭವಾಗಲಿವೆ ಮೂರು ದಿನಗಳ ಕಾಲ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಶಿವಗಂಗಾ ಸ್ಕೇಟಿಂಗ್ ರಿಂಗ್ ನಲ್ಲಿಸ್ಪರ್ಧೆಗಳು ನಡೆಯಲಿವೆ ಇದರಲ್ಲಿ ಭಾಗವಹಿಸಲು ಕರ್ನಾಟಕ ಪಂಜಾಬ,ಹರಿಯಾಣಾ …
Read More »ಮಹಾರಾಷ್ಟ್ರದ ಮಂತ್ರಿಗಳು ಬೆಳಗಾವಿಗೆ ಬಂದು ಜೈ ಮಹಾರಾಷ್ಟ್ರ ಅಂತಾರಂತೆ..
ಮಹಾರಾಷ್ಟ್ರದ ಮಂತ್ರಿಗಳು ಬೆಳಗಾವಿಗೆ ಬರುವ Tp ಇದಾಗಿದೆ ಬೆಳಗಾವಿ- ಮಹಾರಾಷ್ಟ್ರ ರಾಜ್ಯದ ಆರೋಗ್ಯ ಮತ್ತು ಸಾರಿಗೆ ಸಚಿವರು ನಾಳೆ ಬೆಳಗಾವಿಗೆ ಬರುವ ,Tp ಫಿಕ್ಸ ಮಾಡಿಕೊಂಡಿದ್ದು ನಾಳೆ ಬೆಳಿಗ್ಗೆ 10- 30 ಕ್ಕೆ ಶಿವಸೇನೆಯ ಇಬ್ಬರು ಸಚಿವರು ಬೆಳಗಾವಿಗೆ ಆಗಮಿಸಿ ಬೆಳಗಾವಿಯ ಧರ್ಮವೀರ ಸಂಬಾಜಿ ವೃತ್ತದಲ್ಲಿ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗ್ತಾರಂತೆ ನಿನ್ನೆ ಬೆಳಗಾವಿಯ ಮಾಜಿ ಮೇಯರ್ ಸರೀತಾ ಪಾಟೀಲ ಮತ್ತು ಬೆಳಗಾವಿ ಜಿಪಂ ಸದಸ್ಯೆ ಸರಸ್ವತಿ ಮಾಟೀಲ …
Read More »ಮಲಬಾರಿ ಗ್ಯಾಂಗ್ ಮತ್ತಿಬ್ಬರ ಶಾರ್ಪ ಶೂಟರ್ ಗಳ ಬಂಧನ
,ಬೆಳಗಾವಿ ಭೂತಗ ಪಾತಕಿ ರಶೀದ್ ಮಲಬಾರಿ ಸಹಚರರ ಬಂಧನ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿ ಪೊಲೀಸರಿಂದ ಮತ್ತಿಬ್ಬರು ಶಾರ್ಪ್ ಶೂಟರ್ ಗಳ ಬಂಧನ ಮಾಡಲಾಗಿದೆ ಮುಂಬೈ ಮೂಲದ ಬಿಲಾಲ್ ಖಾನ್ ಹಾಗೂ ಬೆಂಗಳೂರಿನ ಸಯದ್ ಅಲೀ ಎಂಬ ಶಾರ್ಪ್ ಶೂಟರ್ ಗಳನ್ನು ಬೆಳಗಾವಿ ಪೋಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ ಛೋಟಾ ಶಕೀಲ್ ಮತ್ತು ಮಲಬಾರಿ ಗ್ಯಾಂಗಿನ ಶಾರ್ಪ್ ಶೂಟರ್ ಬಿಲಾಲ್ ಖಾನ್ ಮೇಲೆ ಸಾಕಷ್ಟು ಕೊಲೆ ಪ್ರಕರಣಗಳಿವೆ ಇವೆ ಬಿಲಾಲ್ ಖಾನ್ ಮುಂಬೈ ಪೊಲೀಸರ ಲಿಸ್ಟನಲ್ಲಿ …
Read More »ಜಾರಕಿಹೊಳಿ ಸಹೋದರರ ನಾಟಕ ಇನ್ನೆಷ್ಟು ದಿನ..
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಪ್ರತ್ಯಾರೋಪ ಮಾಡಿ ಸಹೋದರರ ನಡುವೆ ಜಗಳ ಇದೆ ಎಂದು ಬಿಂಬಿಸಲು ಹೊರಟಿದ್ದು ಇದೆಲ್ಲ ಸಹೋದರರ ನಾಟಕ ಅನ್ನೋದು ಈಗ ಎಲ್ಲರಿಗೂ ಗೊತ್ತಾಗಿದೆ ಮಾನ್ಯ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಸಚಿವ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಗೆ ಬಂದ ನೀರಿನಂತೆ ಪರದಾಡುತ್ತಿದ್ದಾರೆ ಇನ್ನೊಂದು ಕಡೆ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಟೀಕಾ ಪ್ರಹಾರ ಮಾಡುತ್ತಿದ್ದಾರೆ ಇದನ್ನೆಲ್ಲ …
Read More »ರೋಷನ್ ಬೇಗ್ ವಿರುದ್ಧ ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡಾಟಿಕೆ
ಬೆಳಗಾವಿ: ಕೊಲ್ಲಾಪುರದಲ್ಲಿ ಶಿವಸೇನೆ ಉದ್ದಟತನ ಪ್ರದರ್ಶನ ಮಾಡಿದೆ ನಗರಾಭಿವೃದ್ದಿ ಸಚಿವ ರೋಷನ್ ಬೇಗ್ ವಿರುದ್ದ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಪ್ರತಿಭಟನೆ ವ್ಯೆಕ್ತವಾಗಿದೆ ಕೊಲ್ಲಾಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಶಿವಸೇನೆ ಪುಂಡರು ನಮ್ಮ ರಾಜ್ಯದ ಸಾರಿಗೆ ಬಸ್ಸುಗಳ ಮುಂದಿನ ಗಾಜಿನ ಮೇಲೆ ಜೈ ಮಹಾರಾಷ್ಟ್ರ, ಶಿವಸೇನಾ ಅಂತ ಬರೆದ ಬಿತ್ತಿಪತ್ರ ಅಂಟಿಸಿ ಹಾಗೂ ಆಯಿಲ್ ಪೆಂಟಿನಿಂದ ಬರೆದು ಉದ್ದಟತನ ಪ್ರದರ್ಶನ ಮಾಡಿದ್ದಾರೆ ಕರ್ನಾಟಕ ಸರ್ಕಾರ ಮತ್ತು ಸಚಿವ ರೋಷನ್ ಬೇಗ್ ವಿರುದ್ದ …
Read More »ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ ಮಾಜಿ ಮೇಯರ್ ಸರೀತಾ ಪಾಟೀಲ
ಬೆಳಗಾವಿ: ಮತ್ತೆ ಎಂಇಎಸ್ ಚುನಾಯಿತ ಪ್ರತಿನಿಧಿಗಳಿಂದ ಉದ್ಧಟತನ. ಪ್ರದರ್ಶನ ಆಗಿದೆ ಮಾಜಿ ಮೇಯರ್ ಸರೀತಾ ಪಾಟೀಲ ಮತ್ತು ಜಿಪಂ ಸದಸ್ಯೆ ಸರಸ್ವತಿ ಪಾಟೀಲ ಇಬ್ಬರೂ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿ ರೋಷನ್ ಬೇಗ್ ಅವರು ಯಾವ ಕ್ರಮ ಕೈಗೊಳ್ಳುತ್ತಾರೆಯೋ ಕೈಗೊಳ್ಳಲಿ ಎಂದು ಬಹಿರಂಗ ಸವಾಲು ಎಸೆದಿದ್ದಾರೆ ಮಾಜಿ ಮೇಯರ್ ಸರೀತಾ ಪಾಟೀಲ ಮತ್ತು ಜಿಪಂ ಸದಸ್ಯೆ ಸರಸ್ವತಿಯಿಂದ ನಾಡವಿರೋಧಿ ಹೇಳಿಕೆ ನೀಡಿದ್ದು ರಾಜ್ಯ ಸರ್ಕಾರ ಸದಸ್ಯತ್ವ ರದ್ದು ಮಾಡಿದ್ರು ನಾವು …
Read More »ಮೊದಲ ಬಾರಿಗೆ ಬೆಳಗಾವಿಯಲ್ಲಿ ಮಾವು ಮೇಳ..
ಬೆಳಗಾವಿ- ಬೆಂಗಳೂರಿನಲ್ಲಿ ನಡೆಯುತ್ತಿದ್ದ ಮಾವು ಮೇಳ ಮೊದಲ ಬಾರಿಗೆ ಬೆಳಗಾವಿಯಲ್ಲಿ ನಡೆಯುತ್ತಿದೆ ನಾಳೆ ಮಂಗಳವಾರ ಬೆಳಿಗ್ಗೆ 11-30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಚನ್ನಮ್ಮ ವೃತ್ತ ದಲ್ಲಿರುವ ತೋಟಗಾರಿಕೆ ಕಚೇರಿ ಆರಣದಲ್ಲಿ ಮಾವು ಮೇಳವನ್ನು ಉದ್ಘಾಟಿಸಲಿದ್ದಾರೆ ಬೆಳಗಾವಿ ಪ್ರದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಮಾವು ಮೇಳದಲ್ಲಿ ಕರ್ನಾಟಕ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ವಿವಿಧ ಜಾತಿಯ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು ಪ್ರಥಮ …
Read More »ಜಾರಕಿಹೊಳಿ ಸಹೋದರರ ತಂಟೆಗೆ ವಿರಾಮ್,ಪಕ್ಷದ ಸಂಘಟನೆಗೆ ಅಲಾರಾಮ್..!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಮತ್ತು ಸಚಿವ ರಮೇಶ ಜಾರಕಿಹೊಳಿ ನಡುವಿನ ವಾಕ್ ಸಮರಕ್ಕೆ ಬ್ರೇಕ್ ಬಿದ್ದಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ,ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರ ಮದ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಫಲವಾಗಿದ್ದು ಇಬ್ಬರು ಸಹೋದರರು ಭಿನ್ನಾಭಿಪ್ರಾಯ ಬದಿಗೊತ್ತಿ ನಾಯಕರ ಸಮ್ಮುಖದಲ್ಲಿ ಕೈ ಕುಲಕುವ ಮೂಲಕ ತಂಟೆಗೆ ಇತಿ ಶ್ರೀ ಹಾಡಿದ್ದಾರೆ ಬೆಂಗಳೂರಿನ ಕೆಪಿಸಿಸಿಕಚೇರಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸಂಸದ ಪ್ರಕಾಶ …
Read More »ಹೆದ್ದಾರಿ ಪಕ್ಕದ ‘ನಶೆ” ಇಳಿಸಲು ಜೂನ್ ಮೂವತ್ತರ ಗಡುವು
ಬೆಳಗಾವಿ- ಬೆಳಗಾವಿ ಜಿಲ್ಕೆಯಲ್ಲಿ ನ್ಯಾಶನಲ್ ಹಾಯವೇ ಪಕ್ಕದ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳನ್ನು ಹಾಯವೇ ಬಿಟ್ಟು ಬೇರೆ ಕಡೆಗೆ ಶಿಪ್ಟ ಮಾಡಲು ಜೂನ್ ಮೂವತ್ತರ ಗಡುವು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ತಿಳಿಸಿದ್ದಾರೆ ಬೆಳಗಾವಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 426 ,ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳನ್ನು ಗುರುತಿಸಲಾಗಿದೆ ಆದರೆ ಮಾನ್ಯ ಸರ್ವೋಚ್ಛ ನ್ಯಾಯಾಲಯ ಹಳ್ಳಿಗಳಲ್ಲಿರುವ ಮದ್ಯದ ಅಂಗಡಿಗಳಿಗೆ …
Read More »ತಾಕತ್ತಿದ್ದರೆ ಕಿರಣ ಠಾಖೂರ ಬೆಳಗಾವಿ ಉತ್ತರದಿಂದ ಸ್ಪರ್ದೆ ಮಾಡಲಿ- ಅಶೋಕ ಚಂದರಗಿ ಸವಾಲು
ಬೆಳಗಾವಿ- ಗಡಿ ಭಾಗದ ಬೆಳಗಾವಿಯಲ್ಲಿ ಎಂಈಎಸ್ ಅಸ್ರಿತ್ವ ಕಳೆದುಕೊಂಡಿದ್ದು ಎಂಈಎಸ್ ನಾಯಕ ಕಿರಣ ಠಾಖೂರ ಅವರು ಗಡಿ ಭಾಗದ ಮರಾಠಿಗರನ್ನು ಪ್ರಚೋದಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕಿರಣ ಠಾಖೂರ ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಬೆಳಗಾವಿ ಉತ್ತರದಿಂದ ಸ್ಪರ್ದೆ ಮಾಡಲಿ ಆವಾಗ ಅವರ ಅಸಲಿಯತ್ತು ಗೊತ್ತಾಗುತ್ತದೆ ಎಂದು ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಸವಾಲು ಹಾಕಿದ್ದಾರೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು ಕಿರಣ …
Read More »ಗೊಡಚಿ ಗ್ರಾಮದಲ್ಲಿ ಡಬಲ್ ಮರ್ಡರ್..
ಬೆಳಗಾವಿ- ನಾಪತ್ತೆಯಾಗಿದ್ದ ಮಹಿಳೆಯರಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ ಬೆಟ್ಟದಲ್ಲಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಡಚಿ ಬೆಟ್ಟದಲ್ಲಿ ಇಬ್ಬರು ಮಹಿಳೆಯರ ಶವಗಳು ಪತ್ತೆಯಾಗಿವೆ ರಾಮದುರ್ಗ ತಾಲೂಕಿನ ಗೊಣಗನೂರು ಗ್ರಾಮದ ರೇಣುಕಾ ತಳವಾರ (೪೦), ಸಾಂವಕ್ಕ ತಳವಾರ (೩೮) ಮೃತ ಮಹಿಖೆಯರಾಗಿದ್ದಾರೆ ರೇಣುಕಾ, ಸಾಂವಕ್ಕ ಸಂಬಂಧಿಕರ ತಿಥಿಗೆ ತೆರಳಿದ್ದ ವೇಳೆಯಲ್ಲಿ ನಾಪತ್ತೆಯಾಗಿದ್ದರು. ಈ ಬಗ್ಗೆ ಮುರುಗೋಡ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ ೯ ರಂದು ಪ್ರಕರಣ …
Read More »ಜಾರಕಿಹೊಳಿ ಸಹೋದರರ ತಿಕ್ಕಾಟಕ್ಕೆ ತೆರೆ,ಮಾನಿಕ್ ಟ್ಯಾಗೋರ್ ಭರವಸೆ
ಬೆಳಗಾವಿ ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡಿರುವ ರಾಜಕೀಯ ತಿಕ್ಕಾಟ ಸದ್ಯದಲ್ಲಿಯೇ ತಾರ್ಕಿಕ ಅಂತ್ಯ ಕಾಣಲಿದ್ದು, ಪಕ್ಷದ ವಿವಿಧ ಹಂತದಲ್ಲಿ ಭಿನ್ನಮತ ಪರಿಹರಿಸುವ ಇಲ್ಲವೇ ಅದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಮಾರ್ಗೋಪಾಯ ಕಂಡುಕೊಳ್ಳಲಾಗುವುದು ಎಂದು ಬೆಳಗಾವಿ ವಿಭಾಗ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಕಾರ್ಯದರ್ಶಿ ಮಾಣಿಕ್ಯಮ್ ಟಾಗ್ಯೋರ್ ಹೇಳಿದರು. ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಾರಕಿಹೋಳಿ ಸಹೋದರರ ನಡುವಿನ ರಾಜಕೀಯ ತಿಕ್ಕಾಟ, ಆರೋಪ ಪ್ರತ್ಯಾರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಮಾಣಿಕ್ಯಮ್, ಈ …
Read More »ಮಿಲಿಟರಿ ನೌಕರಿಯ ನಕಲಿ ಆದೇಶ ಪ್ರತಿ ನೀಡುವ ಜಾಲ ಪತ್ತೆ
ಬೆಳಗಾವಿ- ದೇಶ ಸೇವೆ ಮಾಡುವ ಕನಸು ಹೊತ್ತಿದ್ದ ಯುವಕರಿಗೆ ಆರ್ಮಿಯಲ್ಲಿ ಕೆಲಸ ಕೊಡಿಸುವದಾಗಿ ನಂಬಸಿ ನೇಮಕಾತಿ ಆದೇಶದ ಪ್ರತಿಗಳನ್ನು ಸೃಷ್ಟಿಸಿ ಲಕ್ಷಾಂತರ ರೂಪಾಯಿ ವಸುಲಿ ಮಾಡುತ್ತಿದ್ದ ಜಾಲವನ್ನ ಬೆಳಗಾವಿ ಮಾರ್ಕೆಟ್ ಪೋಲಿಸರು ಭೇದಿಸಿದ್ದಾರೆ . ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಶಾನೂಲ ಹತ್ತಿವಾಲೆ (೨೩), ಅನ್ನೊ ಆರೋಪಿಯನ್ನ ಬಂದಿಸಲಾಗಿದೆ ಇನ್ನೂ ದೇಶ ಸೇವೆ ಮಾಡಬೇಕೆಂಬ ಬಯಕೆ ಹೊತ್ತಿದ್ದ ಸದಾಶಿವ ಮಾದರ(೨೭) ಅನ್ನೊ ಯುವಕ ನಕಲಿ ಆದೇಶ ಪ್ರತಿಯನ್ನು …
Read More »