ಡಾ. ಕೆ. ಎನ್. ದೊಡ್ಡಮನಿ ಕನ್ನಡಕ್ಕೊಬ್ಬನೆ ರಾಜಕುಮಾರ್ ರೇಷ್ಠ ಕಲಾವಿದ-ಒಂದು ಶಕ್ತಿಯಾಗಿ ಹೊಸ ತಲೆಮಾರಿನಲ್ಲೂ ಶಕ್ತಿ ಸಂಚಾರಗೊಳಿಸುವ ಮುತ್ತಿನಂತ ಮನುಷ್ಯ ಡಾ. ರಾಜಕುಮಾರ ಅವರು ಇನ್ನೊಂದು ಹುಟ್ಟು ಹಬ್ಬ ಬಂದಾಗ ಸಹಜವಾಗಿ ನಮ್ಮಂಥವರ ಅಂತರಂಗದಲ್ಲಿ ಒಂದು ರೀತಿಯ ಉಲ್ಲಾಸ-ಸಂಭ್ರಮ. ಉನ್ನತ ಅಧ್ಯಯನ ಆರಂಭವಾಗುತ್ತಿದ್ದಂತೆ ಅನೇಕ ತತ್ವಜ್ಞಾನಿಗಳು, ಚಿಂತಕರು, ಸಾಮಾಜಿಕ ಹೋರಾಟಗಾರರು ಆದರ್ಶ ಮತ್ತು ಮಾದರಿಗಳಾಗುದಕ್ಕಿಂತ ಮುಂಚೆ, ಗ್ರಾಮೀಣ ಪ್ರದೇಶದಿಂದ ಬಂದ ನನಗೆ ಮತ್ತು ನನ್ನಂಥ ಲಕ್ಷಾಂತರ ಯುವಕರಿಗೆ ‘ಬಂಗಾರದ ಮನುಷ್ಯ’ ಡಾ. ರಾಜಕುಮಾರ ಆರಾಧ್ಯ ದೈವ. …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಖಾನಾಪೂರ ಅಭಯಾರಣ್ಯದಲ್ಲಿ ಚಿರತೆ ಬೇಟೆ…!!!
ಬೆಳಗಾವಿ- ಖಾನಾಪುರ ತಾಲೂಕಿನ ಕಿರಾವಳಿ ಗ್ರಾಮದ ಬಳಿ ಚಿರತೆಯೊಂದನ್ನು ಬೇಟೆಯಾಡಿ ಅದರ ಪಂಜು ಮತ್ತು ಎಲುಬುಗಳನ್ನು ತೆಗೆದುಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲೋಂಡಾ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಕಿರಾವಳಿ ಮಠದ ಬಳಿ ಚಿರತೆಯನ್ನು ಬೇಟೆಯಾಡಲಾಗಿದ್ದು, ಸ್ಥಳೀಯರ ಪ್ರಕಾರ ಹತ್ಯೆಯಾಗಿರುವ ಚಿರತೆಯ ಎಲುಬುಗಳು, ನಾಲ್ಕು ಕಾಲಿನ ಪಂಜುಗಳನ್ನು ಕತ್ತರಿಸಿ ತೆಗೆದುಕೊಂಡು ಹೋಗಲಾಗಿದ್ದು, ಚಿರತೆಯ ದೇಹದ ಮೇಲೆ ಗುಂಡು ಹಾಕಿ ಕೊಂದಿರುವ ಗುರುತು ಇದೆ. ಈ ಭಾಗದಲ್ಲಿ ಉತ್ತರ ಭಾರತದಿಂದ …
Read More »ಬಾರ್ ನಲ್ಲಿ ಫುಲ್ ಟೈಟ್…ಬೀದಿಯಲ್ಲಿ ಫುಲ್ ಫೈಟ್..
ಬೆಳಗಾವಿ- ಬೆಳಗಾವಿಯ ಟಿಳಕವಾಡಿ ಪ್ರದೇಶದ ಮೂರನೇಯ ಗೇಟ್ ಬಳಿಯ ಬಾರ್ ಒಂದರಲ್ಲಿ ಎರಡು ಯುವಕರ ಗುಂಪುಗಳ ನಡುವೆ ಘರ್ಷಣೆಯಾಗಿ ಮೂವರು ಜನ ಯುವಕರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಭಾನುವಾರ ಮದ್ಯಾಹ್ನ ಬಾರ್ ನಲ್ಲಿ ಯುವಕರ ನಡುವೆ ಯಾವುದೋ ಒಂದು ವಿಷಯಕ್ಕೆ ಸಮಂಧಿಸಿದಂತೆ ವಾಗ್ವಾದ ನಡೆದಿದೆ ನಂತರ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಘರ್ಷಣೆಯಾಗಿದೆ ಒಂದು ಯುವಕರ ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆ ಮಾಡಿದೆ ಬಾರ್ ನಲ್ಲಿ ಆರಂಭವಾದ …
Read More »ಕೊಳವೆ ಬಾವಿಯಲ್ಲಿ ಕಾವೇರಿಯ ಕೈ ಕಾಣಿಸಿತು
ಬೆಳಗಾವಿ -ಅಥಣಿ ತಾಲೂಕಿನ ಝುಂಜುರವಾಡ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದ ಆರು ವರ್ಷದ ಬಾಲಕಿ ಕಾವೇರಿಯ ರಕ್ಷಣೆಗೆ NDRF ರಾಷ್ಟ್ರೀಯ ವಿಪತ್ತು ರಕ್ಷಣಾ ದಳದ ತಂಡ ಕಾರ್ಯಾಚರಣೆ ಆರಂಭಿಸಿದ್ದು 20 ಅಡಿ ಆಳದಲ್ಲಿ ಕಾವೇರಿಯ ಕೈ ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಕೊಳವೆ ಬಾವಿಯ ಸುತ್ತಲು ಜೆಸಿಬಿ ಯಿಂದ ಕಾರ್ಯಾಚರಣೆ ಮುಂದುವರೆದಿದೆ ಸುಮಾರು ಹತ್ತು ಅಡಿ ಆಳ ಜೆಸಿಬಿಯಿಂದ ಮಣ್ಣು ತೆಗೆಯಲಾಗಿದೆ ಈಗ ಬಂಡೆಗಲ್ಲು ಹತ್ತಿರುವದರಿಂದ ಕಾರ್ಯಾಚರಣೆ ನಡೆಸಲು …
Read More »ಕಾವೇರಿಯ ರಕ್ಚಣೆಗೆ ಧಾವಿಸಿದ ರಾಷ್ಟ್ರೀಯ ವಿಪತ್ತು ರಕ್ಷಣಾ ದಳ
ಬೆಳಗಾವಿ- ಅಪ್ಪ ಅಮ್ಮ ಅಟ್ಟಿಗೆ ಆರಿಸುತ್ತಿರುವಾಗ ಗದ್ದೆ ಯಲ್ಲಿ ಆಡುತ್ತ ಆಡುತ್ತ ತೆರೆದ ಕೊಳವೆ ಬಾವಿಗೆ ಜಾರಿದ ಕಂದಮ್ಮ ಕಾವೇರಿಯ ರಕ್ಷಣೆಗೆ ಅಥಣಿಯ ಝುಂಜುರವಾಡ ಗ್ರಾಮಕ್ಕೆ ಪೂನಾದಿಂದ ರಾಷ್ಟೀಯ ವಿಪತ್ತು ರಕ್ಷಣಾ ದಳದ ತಂಡ ಆಗಮಿಸಿದೆ ಜಿಲ್ಲಾಧಿಕಾರಿ ಎನ್ ಜಯರಾಂ ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಝುಂಜುರವಾಡ ಗ್ರಾಮದಲ್ಲಿ ಠಿಖಾನಿ ಹೂಡಿದ್ದು ತೆರೆದ ಬಾವಿಯ ಇಪ್ಪತ್ತು ಅಡಿ ಆಳದಲ್ಲಿ ಕಾವೇರಿಯ ಬಟ್ಟೆ ಕಾಣಿಸಿಕೊಂಡಿದ್ದು ಕಾವೇರಿಯನ್ನು …
Read More »ಬೆಳಗಾವಿ ಬಸ್ ನಿಲ್ದಾಣದಲ್ಲಿ ಹಗಲು ದರೋಡೆ ನಾಲ್ಕು ಲಕ್ಷ ಲೂಟಿ.
ಬೆಳಗಾವಿ-ನಿಂಬೆಹಣ್ಣು ಖರೀಧಿ ಮಾಡಲು ಗೋವಾದಿಂದ ಬೆಳಗಾವಿಗೆ ಬಂದ ವ್ಯಾಪಾರಿಯೊಬ್ಬನಿಗೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಬಳಿ ಚಾಕು ತೋರಿಸಿ ಬಂಗಾರದ ಆಭರಣ ನಗದು ಹಣ ಸೇರಿದಂತೆ ಸುಮಾರು ನಾಲ್ಕು ಲಕ್ಷ ರೂ ಲೂಟಿ ಮಾಡಿದ ಘಟನೆ ನಡೆದಿದೆ ಗೋವಾದಿಂದ ಬಸ್ ಮೂಲಕ ನಿಂಬೆಹಣ್ಣು ಖರೀಧಿಸಲು ಬೆಳಗಾವಿಗೆ ಬಂದ ಸಂದೀಪ ಕಾಶಿನಾಥ ಧೋಡಣಕರ ಎಂಬ ವ್ಯೆಕ್ತಿಗೆ ಬೆಳಗಾವಿಯ ಹೊಸ ಸಿಬಿಟಿ ಬಸ್ ನಿಲ್ದಾಣದ ಬಳಿ ಚಾಕು ತೋರಿಸಿ ಆತನ ಬಳಿ …
Read More »ಸತೀಶ ಜಾರಕಿಹೊಳಿಗೆ ಶಂಕರ ಮುನವಳ್ಳಿ ಸವಾಲ್…!
ಬೆಳಗಾವಿ- ಮೆಥೋಡಿಸ್ಟ್ ಚರ್ಚ್ ಬಳಿ ಇರುವ ಕುಲಕರ್ಣಿ ಜಾಗಕ್ಕೆ ಸಂಬಂಧಿಸಿದಂತೆ ತನ್ನ ಪರವಾಗಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿರುವ ತೀರ್ಪಿನಿಂದ ಉತ್ತೇಜಿತಗೊಂಡಿರುವ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ, ಧೈರ್ಯ ಇದ್ದರೆ ಜಿಲ್ಲಾಡಳಿತ ಮತ್ತು ತಂತ್ರಗಾರಿಕೆ ರೂಪಿಸುತ್ತಿರುವ ಮಾಜಿ ಸಚಿವ ಸತೀಶ ಜಾರಕಿಹೊಳಿ ಕೆಎಟಿ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅಪೀಲು ಸಲ್ಲಿಸಿದರೂ ಕೂಡ ನನ್ನದೇ ಗೆಲುವು. ಬೇಕಿದ್ದರೆ ಜಿಲ್ಲಾಡಳಿತ ಈ ನನ್ನ ಸವಾಲು ಸ್ವೀಕರಿಸಿ ಮುಂದುವರಿಯಬಹುದು ಎಂದಿದ್ದಾರೆ.ಶನಿವಾರ …
Read More »ಬೆಳಗಾವಿಯಲ್ಲಿ ತೆಲೆ ಎತ್ತಲಿದೆ ಹೈಡ್ರಾಲಿಕ್ ಮಲ್ಟೀ ಲೇವಲ್ ಕಾರ್ ಪಾರ್ಕಿಂಗ್..
ಬೆಳಗಾವಿ- ಬೆಳಗಾವಿ ಮಹಾನಗರ ದಿನದಿಂದ ದಿನಕ್ಕೆ ಮಾಡರ್ನ್ ಆಗುತ್ತಲೇ ಇದೆ ನಗರದ ಪಾರ್ಕಿಂಗ್ ಸಮಸ್ಯೆಯನ್ನು ಬಗೆ ಹರಿಸಲು ನಗರದಲ್ಲಿ ಮಲ್ಟೀಲೇವಲ್ ಕಾರ್ ಪಾರ್ಕಿಂಗ್ ಕಟ್ಟಡಗಳನ್ನು ನಿರ್ಮಿಸಲು ಮಹಾನಗರ ಪಾಲಿಕೆ ಮುಂದಾಗಿದೆ ಬೆಳಗಾವಿ ನಗರದ ಹೃದಯ ಭಾಗದಲ್ಲಿರುವ ಬಾಪಟ ಗಲ್ಲಿಯಲ್ಲಿ 4.5 ಕೋಟಿ ರೂ ವೆಚ್ಚದಲ್ಲಿ ಹೈಡ್ರಾಲಿಕ್ ಲಿಫ್ಡ ಆಧಾರದ ಮಲ್ಟೀ ಲೇವಲ್ ಕಾರ್ ಪಾರ್ಕಿಂಗ್ ಕಟ್ಟಡ ನಿರ್ಮಿಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು ಎರಡು ತಿಂಗಳಲ್ಲಿ ಕಾಮಗಾರಿ ಶುರುವಾಗಲಿದೆ ನಗರದಲ್ಲಿ ಕಾರ್ …
Read More »ಸಂಸದರಿಂದ ಪಾಸ್ ಪೋರ್ಟ್ ಸೇವಾ ಕೇಂದ್ರದ ಸ್ಥಳ ಪರಶೀಲನೆ
ಬೆಳಗಾವಿ-ಸಂಸದ ಸುರೇಶ ಅಂಗಡಿ ಅವರ ಹಲವಾರು ವರ್ಷಗಳ ಹೋರಾಟದ ಫಲವಾಗಿ ಬೆಳಗಾವಿಗೆ ಪಾಸ್ ಪೋರ್ಟ್ ಸೇವಾ ಕೇಂದ್ರ ಮಂಜೂರಾಗಿದ್ದು ಶನಿವಾರ ಸಂಸದ ಸುರೇಶ ಅಂಗಡಿ ನಗರದ ಕೇಂದ್ರ ಅಂಚೆ ಕಚೇರಿಯಲ್ಲಿ ಸ್ಥಳ ಪರಶೀಲನೆ ಮಾಡಿದರು ಈ ಸಂಧರ್ಭದಲ್ಲಿ ಮಾತನಾಡಿದ ಸಂಸದ ಸುರೇಶ ಅಂಗಡಿ ಬೆಳಗಾವಿ ನಗರದಲ್ಲಿ ಪಾಸ್ ಪೋರ್ಟ ಸೇವಾ ಕೇಂದ್ರ ಮಂಜೂರಾಗಿದ್ದು ನಗರದ ಕೇಂದ್ರ ಅಂಚೆ ಕಚೇರಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದರು ನಗರದ …
Read More »ಬೆಳಗಾವಿಯಲ್ಲಿ ಉದ್ಘಾಟನೆಗೆ ರೆಡಿ ಆಯ್ತು ವಾಟರ್ ಪಾರ್ಕ…
ಬೆಳಗಾವಿ – ಬೆಳಗಾವಿ ನಗರದ ಹೊರ ವಲಯದಲ್ಲಿ ಪೀರನವಾಡಿ ಪರಿಸರದಲ್ಲಿ ವಾಟರ್ ಪಾರ್ಕ ಉದ್ಘಾಟನೆಗೆ ರೆಡಿಯಾಗಿದೆ ಬೆಳಗಾವಿ ನಗರದಿಂದ 12 ಕಿ ಮೀ ದೂರದಲ್ಲಿ ಪೀರನವಾಡಿ ಗ್ರಾಮದ ಜೈನ ಕಾಲೇಜಿನಿಂದ ಮೂರು ಕಿ ಮೀ ದೂರದಲ್ಲಿ ಯಶನೀಶ್ ಫನ್ ವರ್ಡ 27 ರಂದು ಉದ್ಘಾಟನೆಯಾಗಲಿದ್ದು 29 ರಿಂದ ಜನರ ಸೇವೆಗೆ ಲಭ್ಯವಾಗಲಿದೆ ಎಂಟೂವರೆ ಎಕರೆ ಪ್ರದೇಶದಲ್ಲಿ ಈ ವಾಟರ್ ಪಾರ್ಕ ನಿರ್ಮಿಸಲಾಗಿದ್ದು 27 ರಂದು ಕೈಗಾರಿಕಾ ಸಚಿವ ಆರ್ ವ್ಹಿ …
Read More »ಎಂ ಕೆ ಹುಬ್ಬಳ್ಳಿ ಬಳಿ ಬಸ್ ಪಲ್ಟಿ 12 ಜನರಿಗೆ ಗಾಯ
ಬೆಳಗಾವಿ ,ಬೆಳಗಾವಿ ಕಿತ್ತೂರ ತಾಲೂಕಿನ ಎಂ ಕೆ ಹುಬ್ಬಳ್ಳಿ ಗ್ರಾಮದ ಹತ್ತಿರ ಕುರಬುರ ತೆಗ್ಗಿನಲ್ಲಿ ಬಸ್ ಪಲ್ಟಿಯಾಗಿ ಹನ್ನೆರಡು ಜನ ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ಚಾಲಕನ ದಿವ್ಯ ನಿರ್ಲಕ್ಷ್ಯ ದಿಂದ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದೆ ರಾಜಹಂಸ , ಮಲ್ಟಿ ಎಕ್ಸೆಲ್ ಬಸ್ ಪಲ್ಟಿ ಯಾಗಿದೆ. ಹುಬ್ಬಳ್ಳಿಯಿಂದ ಬೆಳಗಾವಿ ಹೊರಡುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯ ದಿಂದ ಬ್ರಿಡ್ಜ್ ತಡೆಗೊಡೆ ಬಡಿದು ನಿಯಂತ್ರಣ ತಪ್ಪಿ ಅವಘಡ. …
Read More »ಬೆಳಗಾವಿ ಸ್ಮಾರ್ಟ್ ಬಸ್ ನಿಲ್ಧಾಣದ ಅಡಿಪಾಯ ರೆಡಿ…
ಬೆಳಗಾವಿ- ಉತ್ತರ ಕರ್ನಾಟಕದ ಹೆಬ್ಬಾಗಿಲು ಗಡಿನಾಡ ಗುಡಿ ಕರ್ನಾಟಕ,ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಸಂಪರ್ಕದ ಕೊಂಡಿ ಸ್ಮಾರ್ಟ್ ಸಿಟಿ ಬೆಳಗಾವಿ ನಗರದ ಸ್ಮಾರ್ಟ್ ಬಸ್ ನಿಲ್ಧಾಣದ ಕಾಮಗಾರಿ ಭರದಿಂದ ಸಾಗಿದೆ ಡಿಸೆಂಬರ 3 – 2016 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈಟೆಕ್ ಬಸ್ ನಿಲ್ಧಾಣದ ಕಾಮಗಾರಿಗೆ ಚಾಲನೆ ನೀಡಿ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದ್ದರು 32 ಕೋಟಿ 48 ಲಕ್ಷ ರೂ ಅನುದಾನದಲ್ಲಿ …
Read More »ಶೋಷಿತ ಮಕ್ಕಳ ಬಗ್ಗೆ ವರದಿ ಮಾಡುವಾಗ ಎಚ್ಚರಿಕೆ ವಹಿಸಿ- ಜಯರಾಂ
ಸುದ್ಧಿಗಳ ಪ್ರಸಾರ ಪೈಪೋಟಿಗೆ ಎದುರಾಗಿ ವಾಸ್ತವಕ್ಕೆ ದೂರವಿರುವ ಸಂಗತಿಗಳ ಬಗ್ಗೆ ಆದ್ಯತೆ ನೀಡದೇ ವಿಷಯದ ಸತ್ಯಾಸತ್ಯೆಯನ್ನು ಸರಿಯಾಗಿ ಪರಿಶೀಲಿಸುವುದು ಹೆಚ್ಚು ಅಗತ್ಯವಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎನ್.ಜಯರಾಮ ಸಲಹೆ ನೀಡಿದ್ದಾರೆ. ಬೆಳಗಾವಿಯಲ್ಲಿ ಇಂದು ಯುನಿಸೆಫ್, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ, ಪೊಲೀಸ್ , ಜಿಲ್ಲಾ ಪಂಚಾಯಿತಿ, ಸ್ಪಂದನ ಸಂಸ್ಥೆ ಇನ್ನಿತರ ಸರಕಾರಿ ಇಲಾಖೆಗಳು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ …
Read More »ನ್ಯಾಯಾಧೀಶರ ನಡಿಗೆ..ಹಳ್ಳಿಯ ಕಡೆಗೆ..!!
ಬೆಳಗಾವಿ- ಸರ್ಕಾರದ ಯೋಜನೆಗಳ ಲಾಭ ಸಿಗದೇ ಹತ್ತು ಹಲವು ಸಮಸ್ಯೆಗಳಿಂದ ಬಳಲುತ್ತಿರುವ ಜಿಲ್ಲೆಯ ಮೂರು ಗ್ರಾಮಗಳು ಇನ್ನುಮುಂದೆ ಸಮಸ್ಯೆಗಳಿಂದ ಮುಕ್ತಗೊಳ್ಳಲಿವೆ. ಬೈಲಹೊಂಗಲ ತಾಲೂಕಿನ ಸಂಪಗಾಂವ್, ಹಣ್ಣೀಕೇರಿ ಹಾಗೂ ಕಿತ್ತೂರು ತಾಲೂಕಿನ ತಿಗಡಿ ಇನ್ನು ಮುಂದೆ ಸಮಸ್ಯೆ ಮುಕ್ತ ಗ್ರಾಮಗಳೆಂಬ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಲಿವೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಈ ವಿನೂತನ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಲಿದ್ದು, ಇಡೀ ಜಿಲ್ಲಾಡಳಿತವೇ ಏಪ್ರಿಲ್ ೨೩ ರಂದು ಸಂಪಗಾಂವಗೆ ಭೇಟಿ ನೀಡಿ ಮೂರು ಗ್ರಾಮಗಳಿಗೆ …
Read More »ಪಾಲಿಕೆ ಆಯುಕ್ತ ಶಶಿಧರ ಕುರೇರ ಹೆಗಲಿಗೆ ಸ್ಮಾರ್ಟಸಿಟಿ ಹೊಣೆ
ಬೆಳಗಾವಿ- ಬೆಳಗಾವಿ ಸ್ಮಾರ್ಟ ಸಿಟಿ ಯೋಜನೆಯ ಎಂಡಿ ಮೋಹಾಲಿನ್ ಅವರು ಶಿವಮೊಗ್ಗ ಪಾಲಿಕೆ ಆಯುಕ್ತರಾಗಿ ವರ್ಗಾವಣೆಯಾಗಿದ್ದು ಸ್ಮಾರ್ಟ ಸಿಟಿ ಎಂಡಿಯಾಗಿ ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರು ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಬೆಳಗಾವಿ ಸ್ಮಾರ್ಟಸಿಟಿ ಯೋಜನೆಯ MD ಸ್ಥಾನದ ಚಾರ್ಜ ತೆಗೆದುಕೊಳ್ಳುವಂತೆ ಮೌಖಿಕ ಆದೇಶ ಮಾಡಿರುವ ಹಿನ್ನಲೆಯಲ್ಲಿ ಸಂಜೆ ಮೋಹಾಲೀನ್ ಅವರು ಶಶಿಧರ ಕುರೇರ ಅವರಿಗೆ ಅಧಿಕಾರದ ಹಸ್ತಾಂತರಿಸಿದರು ಶಶಿಧರ ಕುರೇರ ಅವರು ಬೆಳಗಾವಿಯ ಬುಡಾ …
Read More »