LOCAL NEWS

ವಾರ್ಡುಗಳ ಡೀ.ಲಿಮಿಟೇಶನ್..ಪಾಲಿಕೆ ಅಧಿಕಾರಿಗಳಿಗಿಲ್ಲ..ಟೇನ್ ಶನ್…!

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ಎನ್ ಜಯರಾಂ ಅವರು ಬೆಳಗಾವಿ ನಗರದ ವಾರ್ಡುಗಳನ್ನು ಪುನರ್ ವಿಂಗಡನೆ ಮಾಡುವಂತೆ ೨೦೧೬ ಜುಲೈ ೨೫ ರಂದು ಬೆಳಗಾವಿ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿ ಬರೊಬ್ಬರಿ ಏಳು ತಿಂಗಳು ಗತಿಸಿದರೂ ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಇನ್ನುವರೆಗೆ ಯಾವದೇ ರೀತಿಯ ಕ್ರಮ ಕೈಗೊಂಡಿಲ್ಲ ವಾರ್ಡಗಳ ಪುನರ್ ವಿಂಗಡನೆ ಕುರಿತು ಜಿಲ್ಲಾಧಿಕಾರಿಳ ಆದೇಶ ಪಾಲಿಕೆ ಆಯುಕ್ತರ ಕೈ ಸೇರಿ ಏಳು ತಿಂಗಳು ಗತಿಸಿವೆ ಆದರೆ ಇನ್ನುವರೆಗೆ ಈ …

Read More »

ಮರಾಠಾ ಕ್ರಾಂತಿ ಮೋರ್ಚಾಗೆ ಮುಸ್ಲಿಂ ಮುಖಂಡರ ಬೆಂಬಲ

ಬೆಳಗಾವಿ- ಬೆಳಗಾವಿ ನಗರದಲ್ಲಿ ಫೆ ೧೬ ರಂದು ನಡೆಯಲಿರುವ ಮರಾಠಾ ಕ್ರಾಂತಿ ಮೋರ್ಚಾಗೆ ಬೆಳಗಾವಿಯ ಮುಸ್ಲಿಮ ಮುಖಂಡರು ಬೆಂಬಲ ಸೂಚಿಸಿದ್ದಾರೆ ಫೆ ೧೬ ರಂದು ಬೆಳಗಾವಿಯ ಎಂಈಎಸ್ ಹಾಗು ವಿವಿಧ ಮರಾಠಿ ಭಾಷಿಕ ಸಂಘಟನೆಗಳು ವಿಶೇಷ ಮೀಸಲಾತಿಗಾಗಿ ಕ್ರಾಂತಿ ಮೋರ್ಚಾ ಆಯೋಜಿಸಿವೆ ಇದರಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ ಎಂದು ಎಂಈಎಸ್ ನಾಯಕರು ರೀಲು ಬಿಡುತ್ತಿದ್ದಾರೆ ಶನಿವಾರ ಬೆಳಗಾವಿ ನಗರದ ಶಹಾಪೂರ,ವಡಗಾಂವ ಜಮಾತಿನ ಮುಖಂಡರು ಮೇಯರ್ ಸರೀತಾ ಪಾಟೀಲ …

Read More »

ಕೃಷ್ಣಾ ನಿನ್ನನ್ನು ಬಿಟ್ಟು ಇರಲಾರೆವು…ಬೇರೆ ಪಕ್ಷಕ್ಕೆ ನಿಮ್ಮನ್ನು ಬಿಡಲಾರೆವು

ಬೆಳಗಾವಿ- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಹಿನ್ನಲೆಯಲ್ಲಿ ಮನನೊಂದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ಸೇರಿ ಕೃಷ್ಣಾ ನಿಮ್ಮನ್ನು ಬಿಟ್ಟು ಇರಲಾರೆವು ಬೇರೆ ಪಕ್ಷಕ್ಕೆ ಹೋಗಲು ನಿಮ್ಮನ್ನು ಬಿಡಲಾರೆವು ಎನ್ನುವ ಮನದಾಳದ ಇಂಗಿತವನ್ನು ಹೊರಹಾಕಿದರು ಶಂಕರ ಮುನವಳ್ಳಿ ಅವರ ನೇತ್ರತ್ವದಲ್ಲಿ ಸಭೆ ಸೇರಿದ ಬೆಳಗಾವಿ ಜಿಲ್ಲೆಯ ನಿಷ್ಠಾವಂತ ಕಾರ್ಯಕರ್ತರು ಎಸ್ ಎಂ ಕೃಷ್ಣಾ ಅವರು ಕಾಂಗ್ರೆಸ್ …

Read More »

ನಾಡ ವಿರೋಧಿ ಟೀ ಶರ್ಟ ಮಾರುತ್ತಿದ್ದ ಯುವಕನ ಬಂಧನ..

ಬೆಳಗಾವಿ-ಬೆಳಗಾವಿ ನಗರದಲ್ಲಿ ಫೆ ೧೬ ರಂದು ಮರಾಠಾ ಕ್ರಾಂತಿ ಮೋರ್ಚಾ ನಡೆಯಲಿದೆ ಈ ಮೋರ್ಚಾಗೆ ಸಂಬಂಧಿಸಿದಂತೆ ಕೊಲ್ಹಾಪೂರದಿಂದ ಬೆಳಗಾವಿಗೆ ಬಂದು ನಾಡ ವಿರೋಧಿ ಟೀ ಶರ್ಟ ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬನನ್ನು ಖಡೇ ಬಝಾರ ಪೋಲೀಸರು ತಮ್ಮ ವಶಕ್ಜೆ ಪಡೆದು ವಿಚಾರಣೆ ನಡೆಸಿದ್ದಾರೆ ಬೆಳಗಾವಿ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ್ದು ಎನ್ನುವ ಸಂದೇಶ ಬಿಂಬಿಸುವ ಟೀ ಶರ್ಟಗಳನ್ನು ಮತ್ತು ಶಾಲ್ ಗಳನ್ನು ಈತ ಬೆಳಗಾವಿಯ ಖಡೇ ಬಝಾರ ಮತ್ತು ಗಣಪತಿ ಗಲ್ಲಿಯಲ್ಲಿ ಮಾರಾಟ …

Read More »

ಭಂಡಾರದಲ್ಲಿ ಮಿಂದೆದ್ದ ಭಕ್ತಿಯ ಸುನಾಮಿ..ದೇವಿ ಯಲ್ಲಮ್ಮನ ,ಪಾದಕ್ಕೆ ಹುದೋ..ಹುದೋ..ಹುದೋ..!

ಬೆಳಗಾವಿ: ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ನಡೆದ ಭಾರತ ಹುಣ್ಣಿಮೆ ಜಾತ್ರೆಗೆ ಭಕ್ತಸಾಗರವೇ ಹರಿದು ಬಂದಿದ್ದು, ಭಕ್ತರಿಂದ ಗುಡ್ಡದ ಪ್ರದೇಶವೆಲ್ಲ ತುಂಬಿ ತುಳುಕಿತು. ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಬಂದು ಯಲ್ಲಮ್ಮ ದೇವಿಯ ದರ್ಶನ, ಆಶೀರ್ವಾದ ಪಡೆದುಕೊಂಡರು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಭಂಡಾರದಲ್ಲಿ ಭಕ್ತರೆಲ್ಲ ಮಿಂದೆದ್ದರು. ದೀಡ್ ನಮಸ್ಕಾರ, ಉರುಳು ಸೇವೆ ಮೂಲಕ ಹರಕೆ ತೀರಿಸಿದರು. ಬಳೆ, ಎಣ್ಣೆ, ತೆಂಗಿನಕಾಯಿ, …

Read More »

ಹೆಲ್ಮೇಟ್ ಮರೆತರೆ ನೂರು ರೂ ತೆಲೆದಂಡ ಗ್ಯಾರಂಟಿ…

ಸ್ಮಾರ್ಟ್ ಸಿಟಿಯಲ್ಲಿ ಈಗ ಎಲ್ಲಿ ನೋಡಿದ್ರು ಹೆಲ್ಮೆಟ್ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲಾ ನ್ಯಾಯಾಧೀಶರ ಕಟ್ಟಪ್ಪಣೆಯ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಗುರುವಾರ ರಾತ್ರಿ ವರೆಗೆ ಕಾರ್ಯಾಚರಣೆ ನಡೆಸಿ ದಾಖಲೆ ಪ್ರಮಾಣದ ದಂಡ ವಸೂಲಿ ಮಾಡಿದ್ದಾರೆ. ನಿನ್ನೆ ಗುರುವಾರ ೪ ಲಕ್ಷಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾರೆ. ನಗರದ ಮೂಲೆ ಮೂಲೆಯಲ್ಲಿ ಪೊಲೀಸರು ಚಕ್ರವ್ಯೂಹ ರಚಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ವಾಹನ ಸವಾರ ನಗರ ಪ್ರವೇಶ ಮಾಡಿದ್ದರೆ. ದಂಡ ಕಟ್ಟದೆ ವಾಪಸ್ ಹೋಗುವುದು ಕಠಿಣವಾಗಿದೆ. …

Read More »

ಬೆಳಗಾವಿಯ ಸದಾಶಿವ ನಗರದಲ್ಲಿ ಮನೆಗಳ್ಳತನ

ಬೆಳಗಾವಿ-ಬೆಳಗಾವಿಯ ಸದಾಶಿವ ನಗರದ ಒಂದನೇಯ ಮುಖ್ಯ ರಸ್ತೆ ನಾಲ್ಕನೇಯ ಅಡ್ಡ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮನೆಯ ಕೀಲಿ ಮುರಿದು  ಚಿನ್ನಾಭರಣಗಳನ್ನು ದೋಚಲಾಗಿದೆ ಅಶ್ವಿನಿ ವಿಶ್ವನಾಥ ಅಮವಾಸೆ ಅವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆ ಅಶ್ವಿನಿ ಅವರು ತಮ್ಮ ಗಂಡನನ್ನು ಭೇಟಿಯಾಗಲು ದುಭೈಗೆ ಹೋದ ಸಂಧರ್ಭದಲ್ಲಿ ಸಮಯ ಸಾಧಿಸಿ ಗುರುವಾರ ಮದ್ಯರಾತ್ರಿ ಕಳ್ಳರು ಮನೆಯ ಕೀಲಿ ಮುರಿದು ಕಳ್ಳತನ ನಡೆಸಿದ್ದಾರೆ ಮನೆಯಲ್ಲಿನ ಟ್ರೀಝರಿಯ ಲಾಕ್ ಮುರಿದು ಸುಮಾರು ನೂರು ಗ್ರಾಂ ತೂಕದ ಚಿನ್ನಾಭರಣಗಳನ್ನು …

Read More »

ಬೆಳಗಾವಿಯ ಕೊಲ್ಹಾಪೂರ ಬಸ್ ಸ್ಟ್ಯಾಂಡ ಈಗ ನೆನಪು ಮಾತ್ರ…

ಬೆಳಗಾವಿ- ಬೆಳಗಾವಿಯ ಹೃದಯ ಭಾಗದಲ್ಲಿರುವ ಕೇಂದ್ರ ಬಸ್ ನಿಲ್ಧಾಣ ಕೊಲ್ಹಾಪೂರ ಬಸ್ ಸ್ಟ್ಯಾಂಡ್ ಎಂಬ ಹೆಸರಿನಲ್ಲಿ ಪ್ರಸಿದ್ಧ ವಾಗಿತ್ತು ೧೯೬೨ ರಲ್ಲಿ ಆಗಿನ ಮೈಸೂರ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿಡಿ ಜತ್ತಿ ಅವರು ಉದ್ಘಾಟಿಸಿದ್ದ ಈ ನಿಲ್ಧಾಣ ಈಗ ನೆನಪು ಮಾತ್ರ ಕೇಂದ್ರ ಬಸ್ ನಿಲ್ದಾಣ ಕಾರ್ಯ ಚಟುವಟಿಕೆಗಳನ್ನು ಪಕ್ಕದ ನಗರ ಸಾರಿಗೆ ಮತ್ತು ಗ್ರಾಮೀಣ ಬಸ್ ನಿಲ್ಧಾಣಕ್ಕೆ ಶಿಪ್ಟ ಮಾಡಲಾಗಿದೆ ಪಾರ್ಕಿಂಗ್ ಮತ್ತು ಬಸ್ ಗಳನ್ನು ಪಕ್ಜದ ನಿಲ್ಧಾಣದಲ್ಲಿ ಶಿಪ್ಟ …

Read More »

ಬೆ ಕೆ ಮಾಡೆಲ್ ಶಾಲೆಗೆ ಪಾಲಕರ ಮುತ್ತಿಗೆ,ಶಾಲೆಯ ಕಿಟಕಿ ದ್ವಂಸ…

ಬೆಳಗಾವಿ- ಆ ಪುಟ್ಟ ಬಾಲಕ ಇನ್ನೂ ಶಾಲೆ ಕಲಿತು ನೌಕರಿ ಹಿಡಿದು ತಂದೆ ತಾಯಿನ್ನ ಚನ್ನಾಗಿ ನೊಡಿಕೊಳ್ಳಬೇಕು ಎಂದು ಸುಂದರ ಕನಸು ಕಂಡಿದ್ದ. ಸ್ನೇಹಿತರು ಜೊತೆ ಆಟವಾಡಲು ಹೋಗಿದ್ದ ಅವನ ಬಾಳಲ್ಲಿ, ವಿಧಿ ಅವನ ಬಾಳಲ್ಲಿ ಆಟವಾಡಿದೆ. ಇತ್ತ ಬಾಲಕನ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು ಬಾಲಕ ಸಾವಿಗೆ ಕಾರಣ ಸತ್ಯಾಂಶ ಹೊರಗೆಡುವಲು ಪಾಲಕರು ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ೧೪ ವರ್ಷದ ೮ನೇ ತರಗತಿಯ ವಿದ್ಯಾರ್ಥಿ ಪ್ರಶಾಂತ ಹುಲಮನಿ …

Read More »

ಬೆಳಗಾವಿಯ ಬೀದಿಗಿಳಿದ ಇಲೆಕ್ಟ್ರಿಕ್ ರಿಕ್ಷಾ…!

ಬೆಳಗಾವಿ ಬೆಳಗಾವಿ ನಗರ ದಿನದಿಂದ ದಿನಕ್ಕೆ ಸ್ಮಾರ್ಟ್ ಆಗುತ್ತಿದೆ. ನಗರದ ರಸ್ತೆಗಳಲ್ಲಿ ಇಲೆಕ್ಟ್ರಿಕ್ ರಿಕ್ಷಾಗಳು ರಾರಾಜಿಸುತ್ತಿವೆ. ಪರಿಸರ ಸ್ನೇಹಿಯಾಗಿರುವ ಈ ರಿಕ್ಷಾಗಳು ಹೆಚ್ಚೆಚ್ಚು ಪ್ರಯಾಣಿಕರನ್ನು ಸೆಳೆಯುತ್ತಿವೆ. ನಗರದಲ್ಲಿ ಕೇವಲ ಒಂದು ರಿಕ್ಷಾ ಓಡಾಡುತ್ತಿದೆ. ಇದನ್ನು ತಯಾರಿಸಿದ ಕಂಪೆನಿ ಒಂದೇ ರಿಕ್ಷಾ ಬೆಳಗಾವಿಗೆ ಮಾರುಕಟ್ಟೆಗೆ ಪ್ರಾಯೋಗಿಕವಾಗಿ ಬಿಟ್ಟಿದೆ.ಈ ರಿಕ್ಷಾದ ವಿಶೇಷತೆ ಏನೆಂದರೆ ಪ್ರಯಾಣಿಕರಿಗೆ ಕುಳಿತುಕೊಳಲು ಸುಸಜ್ಜಿತ ಆಸನಗಳ ವ್ಯವಸ್ಥೆ ಇದೆ. ಈ ರಿಕ್ಷಾ 3 ಗಂಟೆ ಚಾರ್ಜಿಂಗ್ ಮಾಡಿದರೆ 80 ಕಿಮಿ …

Read More »

ಬೆಳಗಾವಿಯ ರಿಯಲ್ ಎಸ್ಟೇಟ್ ಕುಳಗಳಿಗೆ 110 ಕೋಟಿಯ ಮಕ್ಮಲ್ ಟೋಪಿ

ಬೆಳಗಾವಿ-ಬೆಳಗಾವಿಯ ರಿಯಲ್ ಎಸ್ಟೇಟ್ ಕುಳಗಳಿಗೆ ಝುಲ್ಫಿ ಎಂಬ ವ್ಯಕ್ತಿ ಬರೋಬ್ಬರಿ 110 ಕೋಟಿಯ ಮಕ್ಮಲ್ ಟೋಪಿ ಹಾಕಿದ್ದು ಬೆಳಗಾವಿಯ ಮರಿ ಕುಳಗಳು ಝುಲ್ಫಿ ಕೊಟ್ಟ ಶಾಕ್ ನಿಂದ ಸಂಪೂರ್ಣವಾಗಿ ಕಂಗಾಲಾಗಿದ್ದಾರೆ ಬಡವರಿಗೆ ಬಣ್ಣ ಬಣ್ಣದ ಮಾತುಗಳನ್ನಾಡಿ ನೂರು ರೂ ಬಾಂಡ್ ಮೇಲೆ ಪ್ಲಾಟ್ ಗಳನ್ನು ಮಾರಾಟ ಮಾಡಿ ಕೋಟ್ಯಾಂತರ ರೂ ಹಣ ಸಂಪಾದಿಸಿದ್ದ ಕೆಲವು ರಿಯಲ್ ಎಸ್ಟೇಟ್ ಉದ್ಯಮಿಗಳು ಝುಲ್ಫಿ ಮಾಡಿದ ಮೋಡಿಗೆ ಮರುಳಾಗಿ 110 ಕೋಟಿಗೂ ಅಧಿಕ ಮೊತ್ತದ …

Read More »

ಶಾಲಾ ಆವರಣದಲ್ಲಿ ವಿಧ್ಯಾರ್ಥಿಯ ನಿಗೂಢ ಸಾವು

ಬೆಳಗಾವಿ- ಬೆಳಗಾವಿ ನಗರದ ಬಿ ಕೆ ಮಾಡೆಲ್ ಹೈಸ್ಕೂಲಿನ ಎಂಟನೇಯ ತರಗತಿಯ ವಿಧ್ಯಾರ್ಥಿಯೊಬ್ಬ ಶಾಲೆ ಬಿಟ್ಟ ನಂತರ ನಿಗೂಢವಾಗಿ ಸಾವನ್ನೊಪ್ಪಿದ್ದು ಆತನ ಶವ ಶಾಲೆಯ ಆವರಣದಲ್ಲಿ ಸಂಜೆ ಆರು ಘಂಟೆಗೆ ಪತ್ತೆಯಾಗಿದೆ ಬಿ ಕೆ ಮಾಡೆಲ್ ಹೈಸ್ಕೂಲಿನ ವಿಧ್ಯಾರ್ಥಿ ಪ್ರಶಾಂತ ಹುಲಮನಿ ಎಂಬ ವಿಧ್ಯಾರ್ಥಿ ಮೃತ ಪಟ್ಟಿದ್ದಾನೆ ಶಾಲೆ ಬಿಟ್ಟ ನಂತರ ಸಂಜೆ ಆರು ಘಂಟೆಗೆ ಈತ ಶಾಲೆಯ ಮೈದಾನದಲ್ಲಿ ಬಿದ್ದಿರುವದನ್ನು ಗಮನಿಸಿರುವ ಕೆಲವರು ಆತನನ್ನು ಕಾಂಟೋನ್ಮೆಂಟ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ …

Read More »

ಬೆಳಗಾವಿ ನೋಡಲು ಸುಂದರ; ಪೌರಕಾರ್ಮಿಕರ ಸ್ಥಿತಿ ಗಂಭೀರ: ವೆಂಕಟೇಶ…

ಬೆಳಗಾವಿ:ಬೆಳಗಾವಿ ನೋಡಲು ಸುಂದರವಾಗಿದ್ದರೂ ಪೌರಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಪೌರಕಾರ್ಮಿಕರ ಆಯೋಗದ ಅಧ್ಯಕ್ಷ ವೆಂಕಟೇಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿ ಪೌರಕಾರ್ಮಿಕರ ಶ್ರಮದಿಂದ ನೈರ್ಮಲ್ಯ ಹೆಚ್ಚಿತ್ತಿದೆ. ಕೆಲವು ಅಧಿಕಾರಿಗಳ ಉದಾಸೀನತೆಯಿಂದ ಪೌರಕಾರ್ಮಿಕರ ಕಲ್ಯಾಣ ಸಾಧಿಸಲು ಆಗಿಲ್ಲ. ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕತಿಗೆ ೧೬ ಸಾವಿರ ಸಂಬಳ ಕೊಡಲಾಗುತ್ತಿದೆ, ಆರೋಗ್ಯ ಸೌಲಭ್ಯಗಳು, ವಸತಿ ಭಾಗ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಕೊಡಲಾಗುತ್ತಿದೆ. ಮುಖ್ಯಮಂತ್ರಿ ಅವರಿಂದ ಪೌರಕಾರ್ಮಿಕ ಕಲ್ಯಾಣ ಆಯೋಗಕ್ಕೆ ಸಾಕಷ್ಟು ಸಹಕಾರ ಸಿಕ್ಕಿದೆ. …

Read More »

ಪೌರ ಕಾರ್ಮಿಕರ ವಸತಿಯ ಪರಿಸ್ಥಿತಿ ನೋಡಿ,ದಂಗಾದ ಆಯೋಗದ ಅಧ್ಯಕ್ಷ.

ಬೆಳಗಾವಿ-ಶಹಾಪೂರ ಪ್ರದೇಶದಲ್ಲಿರುವ ಪಿ ಕೆ ಕ್ವಾಟರ್ಸಗೆ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ವೆಂಕಟೇಶ್ ಭೇಟಿ ನೀಡಿ ಅಲ್ಲಿಯ ಶೋಚನೀಯ ಪರಿಸ್ಥಿತಿ ನೋಡಿ ದಂಗಾದರು ಬೆಳಗಾವಿ ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ವಸತಿ ಪ್ರದೇಶ ವಾಸಕ್ಕೆ ಅಯೋಗ್ಯವಾಗಿದೆ ಇಂತಹ ದುಸ್ಥಿತಿಯನ್ನು ನಾನು ರಾಜ್ಯದ ಯಾವ ಜಿಲ್ಲೆಯಲ್ಲಿ ನೋಡಿಲ್ಲ,ಎಂದು ಆಕ್ರೋಶ ವ್ಯೆಕ್ತ ಪಡಿಸಿದ ಆಯೋಗದ ಅಧ್ಯಕ್ಷರು ಪಾಲಿಕೆ,ಹಾಗು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಪಿಕೆ ಕ್ವಾಟರ್ಸನಲ್ಲಿ ವಾಸ ವಾಗಿರುವ …

Read More »

ಐಸಿಐಸಿಐ ಬ್ಯಾಂಕ್ ಅವಾಂತರ ಗ್ರಾಹಕರಿಗೆ ಸಂಕಷ್ಟ….!

  ಬೆಳಗಾವಿಯಲ್ಲಿ ಆರ್ ಬಿ ಐ ಹಿಂಪಡೆದ ನೋಟುಗಳು ಎಟಿಎಂ ನಲ್ಲಿ ಗ್ರಾಹಕರಿಗೆ ಸಿಗುತ್ತಿವೆ. ಆರ್ ಬಿ ಐ ೨೦೧೪ ರಲ್ಲಿ ೧೦೦ ರೂಪಾಯಿ ಮುಖಬೆಲೆಯ ನೋಟ್ ಲೋಪ ದೋಷ ಹಿನ್ನೆಲೆಯಲ್ಲಿ ಇಸವಿ ಮುದ್ರಣವಿಲ್ಲದ ನೋಟ ವಾಪಸ್ ಪಡೆದಿತ್ತು. ನಂತರ ಈ ನೋಟುಗಳನ್ನು ಈಗಾಗಲೇ ಚಲಾವಣೆ ರದ್ದು ಮಾಡಲಾಗಿದೆ. ಆದರೇ ಸದಾಶಿವ ನಗರದ ಐಸಿಐಸಿಐ ಬ್ಯಾಂಕ್ ನಲ್ಲಿ ಕಳೆದ ಕೆಲ ದಿನಗಳಿಂದ ನೂರು ರೂಪಾಯಿ ನೋಟು ಸಿಗುತ್ತಿವೆ. ಆದರೇ ಈ …

Read More »
Sahifa Theme License is not validated, Go to the theme options page to validate the license, You need a single license for each domain name.