ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಬೆಳಗಾವಿಯ ನೇಕಾರರಿಂದ ಬೇಕಾಬಿಟ್ಟಿಯಾಗಿ ತೆರಿಗೆ /ದಂಡ ವಸೂಲಿ ಮಾಡುತ್ತಿರುವದನ್ನು ವಿರೋಧಿಸಿ ಹೆಸ್ಕಾಂ ಹೆಚ್ಚುವರಿ ಡಿಪಾಜಿಟ್ ವಸೂಲಿ ಮಾಡುತ್ತಿರುವದನ್ನು ದಿಕ್ಕರಿಸಿ ಬೆಳಗಾವಿಯ ಸಾವಿರಾರು ಜನ ನೇಕಾರರು ಸೋಮವಾರ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಸಾವಿರಾರು ಜನ ನೇಕಾರ ಬಂಧುಗಳು ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದಲ್ಲಿ ಬೃಹತ್ತ ಪ್ರತಿಭಟನಾ ರ್ಯಾಲಿ ನಡೆಸಿದರು ಮಹಾನಗರ ಪಾಲಿಕೆಯ ಅಧಿಕಾರಿಗಳ ಮನಬಂದಂತೆ ಆಸ್ತಿ ತೆರಿಗೆ ಮತ್ತು …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಖಾನಾಪೂರ ಅರಣ್ಯ ಪ್ರದೇಶದಲ್ಲಿ ಜಿಂಕೆಯ ಅನುಮಾನಾಸ್ಪದ ಸಾವು
ಬೆಳಗಾವಿ- ಬೆಳಗಾವಿ ಜಿಲ್ಲೆಯ ಖಾನಾಪೂರ ಅರಣ್ಯ ಪ್ರದೇಶದಲ್ಲಿ ಇತ್ತಿಚಿಗೆ ಜಿಂಕೆಗಳ ಬೇಟೆಯಾಡಿ ಮೂವರು ಜನ ಆರೋಪಿಗಳು ನಂದಗಡ ಪ್ರದೇಶದಲ್ಲಿ ಸಿಕ್ಕಿ ಬಿದ್ದ ಬೆನ್ನಲ್ಲಿಯೇ ತಾಲೂಕಿನ ಹಿಡಕಲ್ ಗ್ರಾಮದ ಕಲ್ಮೇಶ್ವರ ಕೆರೆಯ ದಡದಲ್ಲಿ ಜಿಂಕೆ ಮರಿಯೊಂದು ಸತ್ತು ಬಿದ್ದಿದೆ ಅನುಮಾನಾಸ್ಪದವಾಗಿ ಜಿಂಕೆ ಸಾವನ್ನೊಪ್ಪದ್ದು ಕೆಲವರು ಜಿಂಕೆ ಮರಿಯ ಬೇಟೆಯಾಡಿ ಜಿಂಕೆಯನ್ನು ಕೆರೆಯ ದಡದಲ್ಲಿ ಎಸೆದು ಹೋಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ಖಾನಾಪೂರ ತಾಲೂಕು ಹಿಡಕಲ್ ಸಮೀಪದ ಕಲ್ಮೇಶ್ವರ ಕೆರೆಯ ಬಳಿ ಘಟನೆ …
Read More »ಕುಂದಾ ನಗರಿಯಲ್ಲಿ ತಿರುಗುತ್ತಿದೆ ಅಭಿವೃದ್ಧಿಯ ಬುಗರಿ…!!!
ಬೆಳಗಾವಿ ಕುಂದಾ ನಗರಿ ಬೆಳಗಾವಿಯಲ್ಲಿ ಸ್ಮಾರ್ಟ ಸಿಟಿ ಯೋಜನೆಯ ಕೆಲಸ ಯಾವಾಗ ಪ್ರಾರಂಭ ವಾಗುತ್ತದೆಯೋ ಗೊತ್ತಿಲ್ಲ ಆದರೆ ನೂರು ಕೋಟಿ ಅನುದಾನದಲ್ಲಿ ನಗರದಲ್ಲಿ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಬೆಳಗಾವಿ ನಗರದ ಹೃದಯ ಭಾಗದಲ್ಲಿರುವ 27 ರಸ್ತೆಗಳ ಡಾಂಬರೀಕರಣ ಮಾಡಲು ಪಾಲಿಕೆ ನಿರ್ಧರಿದಿದ್ದು 27 ರಸ್ತೆಗಳಲ್ಲಿ ಮೂರು ರಸ್ತೆಗಳ ಡಾಂಬರೀಕರಣ ಕಾರ್ಯ ಮುಗಿದಿದೆ 24 ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಹೆಸ್ಕಾಂ ಕೇಬಲ್ ಕಾಮಗಾರಿ ಅಡ್ಡಿಯಾಗಿದೆ ಗ್ಯಾಸ್ ಪೈಪ್ ಲೈನ್ …
Read More »ಡಾ. ಬಾಬಾ ಸಾಹೇಬರ ಅತೀ ಎತ್ತರದ ಮೂರ್ತಿ ಬೆಳಗಾವಿಯಲ್ಲಿ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ಅನಾವರಣಗೊಳ್ಳಲಿರುವ,ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ ಅಂಬೇಡ್ಕರ್ ಅವರ ಅತೀ ಎತ್ತರದ ಕಂಚಿನ ಪುತ್ಥಳಿಯನ್ನು ಅದ್ಧೂರಿ ಮೆರವಣಿಗೆ ಮೂಲಕ ಮಹಾನಗರ ಪಾಲಿಕೆಗೆ ತರಲಾಯಿತು ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಮೇಯರ್ ಸಂಜೋತಾ ಬಾಂಧೇಕರ ಉಪ ಮೇಯರ್ ನಾಗೇಶ ಮಂಡೋಳ್ಕರ್ ಮಾಜಿ ಮಹಾಪೌರ ಕಿರಣ ಸೈನಾಯಕ ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಹಲವಾರು ಜನ ಗಣ್ಯರು ಮೂರ್ತಿಗೆ ಪೂಜೆ ನೆರವೇರಿಸಿ ಪುಷ್ಪ …
Read More »ರೈತರ ನೆರವಿಗೆ ಕೇಂದ್ರ,ರಾಜ್ಯ ಸರ್ಕಾರಗಳು ಧಾವಿಸಲಿ- ದೇವೆಗೌಡ
ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲವಿದೆ ರೈತ ಸಮುದಾಯ ಸಂಕಷ್ಟದಲ್ಲಿದೆ ಜನ ಜಾನುವಾರಗಳು ನೀರು ಮತ್ತು ಮೇವಿಗಾಗಿ ಪರದಾಡುತ್ತಿದ್ದಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಬ್ಬರ ಮೇಲೆ ಇನ್ನೊಬ್ಬರು ಹೊಣೆ ಹೊರಿಸಿ …
Read More »ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಓರ್ವನ ಸಾವು
ಬೆಳಗಾವಿ- ಹಲಗಾ ಸಮೀಪ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕಿತ್ತೂರ ತಾಲ್ಲೂಕಿನ ಬೈಲೂರ ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ್ದು ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಬೈಲೂರ ಗ್ರಾಮದ ಶಂಕರಗೌಡ ಬಸನಗೌಡ ಹನಮಸಾಗರ 28 ಮೃತ ದುರ್ದೈವಿಯಾಗಿದ್ದು ನಾಗೇಶ ಚನ್ನಬಸಪ್ಪ ಜಿಂಗೋಡಿ ಎಂಬಾತ ಗಂಭೀರವಾಗಿ ಗಾಯಗೊಂಡು ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಇವರಿಬ್ಬರು ಅನಮೋಡ ದಿಂದ ಬೈಲೂರಿಗೆ ತೆರಳುವಾಗ ಹಲಗಾ ಸಮೀಪ ಬೈಕ್ ನಿಯಂತ್ರಣ ತಪ್ಪಿ ಡುವೈಡರ್ ಗೆ ಡಿಕ್ಕಿ ಹೊಡೆದಿದೆ …
Read More »ಈಜಲು ಹೋಗಿ ನೀರು ಪಾಲಾದ ಯುವಕ..
ಬೆಳಗಾವಿ- ಬೆಳಗಾವಿ ನಗರದ ಮರಾಠಾ ಮಂಡಳ ಕಾಲೇಜಿನ ವಿಧ್ಯಾರ್ಥಿಯೊಬ್ಬ ಸುವರ್ಣ ಸೌಧದ ಹಿಂದಿರುವ ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ಹೋಗಿ ನೀರು ಪಾಲದ ಘಟನೆ ನಡೆದಿದೆ ಬೆಳಗಾವಿ ಸಮೀಪದ ಹಂದಿಗನೂರ ಗ್ರಾಮದ ನಿವಾಸಿ ಅಮರ ಪೀರಾಜಿ ಮಾವುತ (18) ಮೃತ ದುರ್ದೈವಿಯಾಗಿದ್ದಾನೆ ಶುಕ್ರವಾರದಂದು ಈತ ತನ್ನ ಗೆಳೆಯರೊಂದಿಗೆ ಸೇರಿಕೊಂಡು ನೀಲಜಿ ಗ್ರಾಮದಲ್ಲಿರುವ ಮತ್ತೊಬ್ಬ ಗೆಳೆಯನ ಮನೆಗೆ ಉಟಕ್ಕೆ ಹೊರಟಿದ್ದ ಇಲ್ಲಿ ಹೋಗುವಾಗ ಸುವರ್ಣ್ ಸೌಧದ ಹಿಂದೆ ಇರುವ R N …
Read More »IPL ಕ್ರಿಕೇಟ್ ಹಂಗಾಮಾ,ಬೆಟ್ಟಿಂಗ್ ಮಾಫಿಯಾ ಮೇಲೆ ಪೋಲೀಸರ ಹದ್ದಿನ ಕಣ್ಣು..!!!
ಬೆಳಗಾವಿ- ಐಪಿಎಲ್ ಕ್ರಿಕೆಟ್ ಹಂಗಾಮಾ ಶುರುವಾಗಿದೆ ಎಲ್ಲಿ ನೋಡಿದರೂ ಕ್ರಕೇಟ್ ಬಗ್ಗೆ ಚರ್ಚೆ ನಡೆಯುತ್ತಿದೆ ಸೂರ್ಯಾಸ್ತವಾಗುತ್ತಿದ್ದಂತೆಯೇ ಕ್ರಿಕೆಟ್ ಪ್ರೇಮಿಗಳು ಮನೆ ಸೇರಿ ಟಿವ್ಹಿ ಎದುರು ಠಿಖಾನಿ ಹೂಡುವ ದೃಶ್ಯಗಳು ಈಗ ಸಾಮಾನ್ಯವಾಗಿದೆ ನಗರದ ದೊಡ್ಡ ದೊಡ್ಡ ಹೊಟೇಲ್ ಗಳಲ್ಲಿ ದೊಡ್ಡ ದೊಡ್ಡ ಸ್ಕ್ರೀನ್ ಹಾಕಿ ಕ್ರಿಕೆಟ್ ಪ್ರೇಮಿಗಳನ್ನು ಆಕರ್ಷಿಸಲಾಗುತ್ತಿದೆ ನಗರದಲ್ಲಿ ಕ್ರಿಕೇಟ್ ಕ್ರೇಜ್ ಹೆಚ್ಚಾಗಿದೆ ಆದರೆ ಕ್ರಿಕೇಟ್ ಅಭಮಾನಿಗಳ ಅಭಿಮಾನದ ಹೊಳೆಯಲ್ಲಿ ಡೈವ್ ಹೊಡೆಯಲು ಬೆಟ್ಟಿಂಗ್ ಬುಕ್ಕಿಗಳು ಜಾಲ ಬೀಸಿದ್ದಾರೆ …
Read More »ಸೋಮವಾರದಿಂದ ಪೆಟ್ರೋಲ್ ಡಿಸೈಲ್ ಸಪ್ಲಾಯ್ ಮೇಲೆ ಎಫೆಕ್ಟ…
ಬೆಳಗಾವಿ-ಥರ್ಡ ಪಾರ್ಟಿ ಪ್ರಿಮೀಯಂ ಇಳಿಕೆ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುತ್ತಿರುವದನ್ನು ವಿರೋಧಿಸಿ ದೇಶಾದ್ಯಂತ ಅನಿರ್ಧಿಷ್ಠ ಕಾಲದವರೆಗೆ ಲಾರಿ ಮುಷ್ಕರ ನಡೆಯುತ್ತಿದೆ ಶುಕ್ರವಾರ ವಿಮಾ ಪ್ರಾಧಿಕಾರದ ಅಧಿಕಾರಿಗಳು ನಡೆಸಿದ ಸಭೆ ವಿಫಲವಾಗಿದ್ದು ಮುಷ್ಕರಕ್ಕೆ ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ ಬೆಂಬಲ ಸೂಚಿಸಿದೆ ದೇಶವ್ಯಾಪಿ ನಡೆಯುತ್ತಿರುವ ಲಾರಿ ಮುಷ್ಕರಕ್ಕೆ ಸಮಂಧಿಸಿದಂತೆ ಕೇಂದ್ರ ಹಣಕಾಸು ಇಲಾಖೆಯ ಅಧಿಕಾರಿಗಳು ನಡೆಸಿದ ಸಂಧಾನ ವಿಫಲವಾಗಿದ್ದು ಸೋಮವಾರದಿಂದ ಪೆಟ್ರೋಲ್ ಡಿಸೈಲ್ ವಾಹನಗಳ ಮಾಲೀಕರೂ ಮುಷ್ಕರದಲ್ಲಿ …
Read More »ಬೈಕ್ ಕದಿಯುವ ಗ್ಯಾಂಗ್ CCIB ಪೋಲೀಸರ ಬಲೆಗೆ..
ಬೆಳಗಾವಿ- ಶಾಲಾ ಕಾಲೇಜುಗಳ ಮದೆ ಹೊಟೇಲ್ ,ಆಸ್ಪತ್ರೆಗಳ ಮುಂದೆ ನಿಲ್ಲಿಸಲಾಗುಬ ಬೈಕ್ ಗಳನ್ನು ಕದಿಯುವ ಗ್ಯಾಂಗ್ ಸಿಸಿಐಬಿ ಪೋಲೀಸರ ಬಲೆಗೆ ಬಿದ್ದಿದೆ ಬೆಳಗಾವಿಯಲ್ಲಿ ಪೊಲೀಸ್ ಆಯುಕ್ತ ಟಿ.ಜಿ.ಕೃಷ್ಣಭಟ್ ಸುದ್ದಿಗೋಷ್ಠಿ. ನಡೆಸಿ ಗ್ಯಾಂಗ್ ಕುರಿತು ಮಾಹಿತಿ ನೀಡಿದ್ದಾರೆ ಸಿಸಿಐಬಿ ಇನ್ಸಪೇಕ್ಟರ್ ಎ.ಎಸ.ಗುದಿಗೊಪ್ಪ ತಂಡದ ಕಾರ್ಯಾಚರಣೆ ನಡೆಸಿ ನಾಲ್ವರು ಅಂತರಾಜ್ಯ ಬೈಕ್ ಕಳ್ಳರ ಬಂಧಿಸಿದ್ದಾರೆ. ಬಂಧಿತರಿಂದ 9ಲಕ್ಷ ಮೌಲ್ಯದ 19 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೋಲೀಸ್ ಆಯುಕ್ತರು ಮಾಹಿತಿ ನೀಡಿದರು …
Read More »ನಿರ್ಗತಿಕವಾಗಿರುವ ಬೆಳಗಾವಿಯ ಪೋಲೀಸ್ ಚೌಕಿಗಳು…!!!
ಬೆಳಗಾವಿ- ಬರೊಬ್ಬರಿ ಒಂದು ದಶಕದ ಹಿಂದೆ ಪೋಲೀಸ್ ಚೌಕಿಗಳು ಚುರಕಾಗಿದ್ದವು ನೊಂದವರು ಪೋಲೀಸ್ ಠಾಣೆಗಳಿಗಿಂತ ಹೆಚ್ವು ಪೋಲೀಸ್ ಚೌಕಿಗಳಿಗೆ ಹೋಗುವ ರೂಢಿಯನ್ನು ಬೆಳೆಸಿಕೊಂಡಿದ್ದರು ಆದರೆ ಇಂದು ಈ ಚೌಕಿಗಳು ಸಂಪೂರ್ಣವಾಗಿ ನಿರ್ಗತಿಕವಾಗಿವೆ ಬೆಳಗಾವಿಯ ಖಡೇಬಝಾರ ಫೋರ್ಟ್ ರಸ್ತೆ ಸೇರಿದಂತೆ ನಗರದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಪೋಲೀಸ್ ಇಲಾಖೆ ಪೋಲೀಸ್ ಚೌಕಿಗಳನ್ಮು ತೆರೆದು ಅಪರಾಧ ಪ್ರಕರಣಗಳನ್ನು,ಆಗಾಗ್ಗೆ ನಡೆಯುತ್ತಿದ್ದ ಗಲಭೆಗಳನ್ನು ನಿಯಂತ್ರಿಸುತ್ತಿದ್ದರು ಒಂದು ಕಾಲದಲ್ಲಿ ಅತ್ಯಂತ ಕ್ರಿಯಾಶೀಲ ವಾಗಿದ್ದ ಪೋಲೀಸ್ ಚೌಕಿಗಳಿಗೆ ಕೀಲಿ …
Read More »ಅಮಾಯಕರನ್ನು ಹೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ರೌಡಿ ಅರೆಸ್ಟ..
ಬೆಳಗಾವಿ ಒಂಟಿಯಾಗಿ ಹೋಗುವವರನ್ನು ಹಿಂಬಾಲಿಸಿ ಅವರನ್ನು ಹೆದರಿಸಿ ಬೆದರಿಸಿ ಅವರ ಬಳಿ ಇರುವ ಹಣ,ಮೋಬೈಲ್ ಕಸಿದುಕೊಳ್ಳುವ ಖದೀಮನೊಬ್ಬ ಈಗ ಪೋಲೀಸರ ಅತಿಥಿಯಾಗಿದ್ದಾನೆ ಬೆಳಗಾವಿಯಲ್ಲಿ ಒಂಟಿ ವ್ಯಕ್ತಿಗಳನ್ನ ಟಾರ್ಗೇಟ್ ಮಾಡುತ್ತಿದ್ದ ರೌಡಿ ಶೀಟರ್ ಒಬ್ಬ ಅವರ ಮೇಲೆ ಹಲ್ಲೆ ನಡೆಸಿ, ಅವರ ಬಳಿಯಿದ್ದ ಮೊಬೈಲ್ ಮತ್ತು ಹಣವನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದ. ಹೀಗೆ ಅಮಾಯಕರನ್ನ ಹೆದರಿಸಿ ಹಣ ಸುಲಿಗೆ ಮಾಡುತ್ತಿದ್ದವನು ಬೆಳಗಾವಿಯ ಕ್ಯಾಂಪ್ ನಿವಾಸಿ 22 ವರ್ಷದ ರೌಡಿ ಶೀಟರ್ ವಾಸೀಮ್ ಪಟೇಲ್. …
Read More »ಬೀಗರ ಬುತ್ತಿ ಊಟ ಸೇವಿಸಿ ಐವರು ಅಸ್ವಸ್ಥ
ಬೆಳಗಾವಿ- ಕಲುಷಿತ ಆಹಾರ ಸೇವಿಸಿ ಐವರು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಗ್ರಾಮದಲ್ಲಿ ನಡೆದಿದೆ. ಬೀಗರು ತಂದಿದ್ದ ಬುತ್ತಿಯ ಊಟ ಸೇವಿಸಿದ ಒಂದೇ ಕುಟುಂಬದ ಐವರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನ ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಐವರಲ್ಲಿ ಮೂವರಿಗೆ ಬಿಪಿ ಲೋ ಆಗುತ್ತಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ಒಯ್ಯುವಂತೆ ಅಲ್ಲಿನ ವೈದ್ಯರು ಸೂಚಿಸಿದ ಹಿನ್ನೆಲೆ ಅಸ್ವಸ್ಥ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ …
Read More »ಎಪ್ರೀಲ್ 10 ರಂದು ಬೆಳಗಾವಿ ಪಾಲಿಕೆಯ ಸಾಮಾನ್ಯ ಸಭೆ.
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಎಪ್ರೀಲ್ ಹತ್ತರಂದು ನಡೆಯಲಿದೆ.ಮೇಯರ್ ಮತ್ತು ಉಪ ಮೇಯರ್ ಕಿತ್ತಾಟದ ನಂತರ ಕೊನೆಗೂ ಸಾಮಾನ್ಯ ಸಭೆಯ ಡೇಟ್ ಫಿಕ್ಸ ಆಗಿದೆ ಮೇಯರ್ ಚುನಾವಣೆ ಬಳಿಕ ಮೊದಲ ಸಾಮಾನ್ಯ ಸಭೆ ನಡೆಯಲಿದೆ ಸಭೆಯಲ್ಲಿ ಅನೇಕ ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ ನಗರದಲ್ಲಿ ಉಲ್ಫಣಗೊಂಡಿರುವ ನೀರಿನ ಸಮಸ್ಯೆ ಕುರಿತು ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ ನಗರದಲ್ಲಿರುವ ಮಹಾನಗರ ಪಾಲಿಕೆಯ 13 ಆಸ್ಪತ್ರೆ ಗಳು ಬಂದ್ …
Read More »ಶೀಲ ಶಂಕಿಸಿ ಗಂಡನಿಂದಲೇ ಹೆಂಡತಿಯ ಕೊಲೆ
ಬೆಳಗಾವಿ- ಮಗುವಿನ ಮುಖ ತನಗೆ ಹೋಲುತ್ತಿಲ್ಲ ಎಂದು ತನ್ನ ಹೆಂಡತಿಯ ಶೀಲದ ಮೇಲೆ ಅನುಮಾನಪಟ್ಟ ಗಂಡನೊಬ್ಬ ತನ್ನ ಹೆಂಡತಿಯನ್ನು ಕೊಲೆ ಮಾಡಿದ ಘಟನೆ ಬೆಳಗಾವಿಯ ಉದ್ಯಮಬಾಗ ಪೋಲೀಸ್ ಠಾಣೆಯ ಮಹಾವೀರ ನಗರದಲ್ಲಿ ನಡೆದಿದೆ 26 ವರ್ಷದ ಶಿಲ್ಪಾ ಬಡಿಗೇರ ಹತ್ಯೆಗೀಡಾದ ದುರ್ದೈವಿಯಾಗಿದ್ದು ಆರೋಪಿ ಗಂಡ ಪ್ರವೀಣ ಬಡಿಗೇರ ಉದ್ಯಮಬಾಗ ಠಾಣೆಯಲ್ಲಿ ಶರಣಾಗಿದ್ದಾನೆ ಬುಧವಾರ ಬೆಳಿಗ್ಗೆ ಇಬ್ಬರು ಹಾವೇರಿಗೆ ತಮ್ಮ ನೆಂಟರ ಮನೆಗೆ ಹೊರಟಿದ್ದರು ಇಷ್ಟರಲ್ಲಿ ಜಗಳಾಡಿಕೊಂಡ ಪ್ರವೀಣ ನೈಲಾನ್ …
Read More »