LOCAL NEWS

ಮಟನ್ ಗಾಗಿ ಕಿತ್ತಾಟ ಮದುವೆಯಲ್ಲಿ ಬಡಿದಾಟ

ಬೆಳಗಾವಿ- ಬೆಳಗಾವಿಯ ವಡಗಾವಿಯ ಇದಗಾ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ಮದುವೆಯ ರಿಸಿಪ್ಷನ್ ನಡೆಯುತ್ತಿದ್ದು ಊಟ ಬಡಿಸುವಾಗ ಮಟನ್ ಪೀಸ್ ಹಾಕದ ಕಾರಣ ವಧು ವರರ ಎರಡು ಕಡೆಯ ಯುವಕರು ಪರಸ್ಪರ ಹೊಡೆದಾಡಿದ ಘಟನೆ ನಡೆದಿದೆ ಖಂಜರ್ ಗಲ್ಲಿಯ ವಧುವಿನ ಜೊತೆ ವಡಗಾಂವಿಯ ವರನ ಮದುವೆ ಆಗಿತ್ತು ಕೋತ್ವಾಲ ಗಲ್ಲಿಯ ಕಲ್ಯಾಣ ಮಂಟಪದಲ್ಲಿ ನಿಖಾ ಆಗಿತ್ತು ಸೋಮವಾರ ವಲೀಮಾ ವಡಗಾವಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವಾಗ ಮಟನ್ ಪೀಸ್ ಸಿಗದ ಕಾರಣ …

Read More »

ಕರಡಿಗುದ್ದಿ ಬಳಿ ರಸ್ತೆ ಅಪಘಾತ ನಾಲ್ವರ ಸಾವು ,ಜಾಂಬೋಟಿ ಬಳಿ ಓರ್ವನ ಸಾವು

ಬೆಳಗಾವಿ- ಬೆಳಗಾವಿಯ ಕರಡಿಗುದ್ದಿ ಬಳಿ ಭೀಕರ ರಸ್ತೆ ಅಪಘಾತ.  ಸಂಭವಿಸಿದೆ ಲಾರಿ ಕಾರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಜನ ಮೃತಪಟ್ಟಿದ್ದಾರೆ . ಬೆಳಗಾವಿ- ಬಾಗಲಕೋಟೆ ಹೆದ್ದಾರಿಯಲ್ಲಿ  ಈ ಘಟನೆ.ಸಂಭವಿಸಿದೆ ಮೃತರು ಕಾಕತಿ ಮೂಲದವರು. ಎಂದು ಹೇಳಲಾಗುತ್ತಿದೆ ಸ್ಥಳಕ್ಕೆ ಪೊಲೀಸರ ಭೇಟಿ  ನೀಡಿ   ಪರಿಶೀಲನೆ ನಡೆಸಿದ್ದಾರೆ ಮೃತರ ಹೆಸರು ತಿಳಿದು ಬಂದಿಲ್ಲ ಅದರಂತೆ ಜಾಂಬೋಟಿ ಬಳಿ ಬೈಕ್ ಗೆ ಕಾರ್ ಡಿಕ್ಕಿ ಹೊಡೆದು    ಮತ್ತೊಂದು ಅಪಘಾತ ಸಂಭವಿಸಿದ್ದು …

Read More »

ಕ್ಯುರೇಟಿವ್ ಪಿಟಿಶನ್. ಉಮೇಶ ರೆಡ್ಡಿಗೆ ಗಲ್ಲು ಶಿಕ್ಷೆಯ ಟೇನಶನ್

ಬೆಳಗಾವಿ- ಕುಖ್ಯಾತ ರೇಪಿಸ್ಟ ಉಮೇಶ ರೆಡ್ಡಿಗೆ ಜೀವದಾನ ನೀಡುವ ಎಲ್ಲ ಬಾಗಿಲುಗಳು ಬಹುಶ ಬಂದ್ ಆದಂತೆ ಕಾಣುತ್ತಿದೆ ಸುಪ್ರೀಂ ಕೋರ್ಟಿನಲ್ಲಿ ಉಮೇಶ ರೆಡ್ಡಿ ದಾಖಲಿಸಿದ ಮರು ಪರಶೀಲನಾ ಅರ್ಜಿ ತಿರಸ್ಕೃತಗೊಂಡಿದ್ದು ಆತ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ಕ್ಯುರೇಟಿವ್ ಪಿಟಿಶನ್ ದಾಖಲಿಸಲು ನಿರ್ಧರಿಸಿದ್ದು ಈ ಪಿಟಿಶನ್ ತಿರಸ್ಕೃತಗೊಳ್ಳುವ ಸಾದ್ಯತೆ ಇದ್ದು ಉಮೇಶ ರೆಡ್ಡಿಗೆ ಗಲ್ಲು ಗ್ಯಾರಂಟಿಯಾದಂತಾಗಿದೆ ಸೋಮವಾರ ಕ್ಯರೇಟಿವ್ ಪಿಟಿಶನ್ ದಾಖಲಾದರೆ ಅದು ಕೂಡಾ ತಿರಸ್ಕೃತಗೊಂಡು ಸೋಮವಾರ ಸಂಜೆಯೇ ಉಮೇಶ ರೆಡ್ಡಿಯ …

Read More »

ಸತೀಶ ಜಾರಕಿಹೊಳಿ ಹೈಕಮಾಂಡ್ ಚಿತ್ರದ ಆಡಿಶನ್ ಗೆ ಸಿದ್ಧರಾಮಯ್ಯ ಹಾಜರ್

ಬೆಳಗಾವಿ-ಮಾಜಿ ಸಚಿವ ಸತೀಶ ಜಾರಕಿಹೊಳಿ ನಿರ್ಮಾಣದ ಹೈಕಮಾಂಡ ಚಿತ್ರದ ಆಡಿಶನ್ ಬೆಳಗಾವಿಯಲ್ಲಿ ನಡೆಯಿತು ಇದರಲ್ಲಿ ಜ್ಯುನೀಯರ ಸಿದ್ಧರಾಮಯ್ಯ ಪಾಲ್ಗೊಂಡು ಎಲ್ಲರ ಗಮನ ಸೆಳೆದರು ಸಚಿವ ಸ್ಥಾನ ಕಿತ್ತುಕೊಂಡ್ರೂ ಇದುವರೆಗೆ ಅಪ್ಪಿತಪ್ಪಿ ಈ ಕುರಿತು ಮಾತನಾಡದ ಮಾಜಿ ಸಚಿವ ಸತೀಶ ಜಾರಕಿಹೋಳಿ, ಹೈಕಮಾಂಡ ವಿರುದ್ಧ ಒಳ ಒಳಗೆ ಕತ್ತಿ ಮಸೆಯುತ್ತಿದ್ದರು. ಆದ್ರೆ ಇವತ್ತು ಮೌನಮುರಿದಿದ್ದಾರೆ. ರಾಜಕೀಯ ರಿಯಲ್ ಕಹಾನಿಯನ್ನ ಚಿತ್ರದ ರೂಪದಲ್ಲಿ ಹೊರ ತಂದು ರಾಜ್ಯದ ಜನತೆ ಮುಂದೆ ಇಡಲು ಮುಂದಾಗಿದ್ದಾರೆ. …

Read More »

ಕಿತ್ತೂರ ರಾಷ್ಟ್ರೀಯ ಸ್ಮಾರಕ ಘೋಷಣೆಗೆ ಪ್ರಯತ್ನ-ಜಾರಕಿಹೊಳಿ

ಬೆಳಗಾವಿ: ಇದೇ 23ರಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಈ ಉತ್ಸವದ ಅಂಗವಾಗಿ ಬೈಲಹೊಂಗಲನಲ್ಲಿರುವ ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಬಳಿಯಿಂದ ಚನ್ನಮ್ಮನ ವಿಜಯೋತ್ಸವ ವೀರಜ್ಯೋತಿ ಸಂಚಾರಕ್ಕೆ ಭಾನುವಾರ(ಅ.16) ಚಾಲನೆ ನೀಡಲಾಯಿತು. ಸ್ವಾತಂತ್ರ್ಯ ಹಾಗೂ ಸ್ವಾಭಿಮಾನದ ಪ್ರತೀಕವಾಗಿರುವ ಈ ವೀರಜ್ಯೋತಿಯ ಸಂಚಾರದೊಂದಿಗೆ ಈ ಬಾರಿಯ ಕಿತ್ತೂರು ಉತ್ಸವಕ್ಕೆ ಅಧಿಕೃತ ಚಾಲನೆ ದೊರೆತಂತಾಗಿದೆ. ಸಣ್ಣ ಕೈಗಾರಿಕೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಮೇಶ ಜಾರಕಿಹೊಳಿ ಅವರು, …

Read More »

ಕಬ್ಬಿಗೆ ಎಸ್‍ಎಪಿ ದರ ನಿಗದಿ ಮಾಡಲು ಒತ್ತಾಯ:

ಬೆಳಗಾವಿ: ಜಿಲ್ಲೆಯಲ್ಲಿ ಈಗ ಕಬ್ಬು ನುರಿಸುವ ಹಂಗಾಮು ಆರಂಭವಾಗಿದೆ ಹೀಗಾಗಿ ರೈತ ಹೋರಾಟಗಾರರು ಈಗ ಬೆಳಗಾವಿ ಜಿಲ್ಲೆಗೆ ವಲಸೆ ಬರುವ ಸೀಜನ್ ಆರಂಭವಾಗಿದ್ದು ರೈತ ನಾಯಕ ಕುರಬರಶಾಂತಕುಮಾರ ಕಬ್ಬಿಗೆ ಎಸ್ ಎ ಪಿ ದರ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಗುಡಗಿದ್ದಾರೆ ಕಬ್ಬು ಬೆಳೆಗಾರರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅನ್ಯಾಯವೆಸಗುತ್ತಿದ್ದು, ಇದುವರೆಗೂ ಎಫ್‍ಆರ್‍ಫಿ ದರ ಪರಿಷ್ಕರಣೆ ಹಾಗೂ ಎಸ್‍ಎಪಿ ದರ ನಿಗದಿಗೊಳಿಸಿಲ್ಲ. ಇದನ್ನು ಖಂಡಿಸಿ ಅಕ್ಟೋಬರ್ 19 ರಂದು …

Read More »

ವಿಧ್ಯಾರ್ಥಿಗಳಿಗೆ ಆಸರೆಯಾದ ಲಕ್ಷ್ಮೀತಾಯಿ ಫೌಂಡೇಶನ್

ಬೆಳಗಾವಿ-ಜಾಂಬೋಟಿಯಿಂದ ಬೆಳಗಾವಿಗೆ ವಾಪಸ್ ಆಗುವ ಸಂಧರ್ಭದಲ್ಲಿ ರಣಕುಂಡೆ ಗ್ರಾಮದ ಕ್ರಾಸ್ ನಲ್ಲಿ ಕೆಲವು ವಿಧ್ಯಾರ್ಥಿನಿಯರು ಬಿಸಿಲಲ್ಲಿ ಬಸ್ಸಿಗಾಗಿ ಕಾಯುತ್ತಿರುವದನ್ನು ಗಮನಿಸಿದ ಲಕ್ಷ್ಮೀ ಹೆಬ್ಬಾಳಕರ ಅವರು ಹಳ್ಳಿಯ ವಿಧ್ಯಾರ್ಥಿಗಳ ನೋವು ಅರ್ಥ ಮಾಡಿಕೊಂಡು ಹದಿನೈದು ದಿನದಲ್ಲಿಯೇ ತಮ್ಮ ಸ್ವಂತ ಖರ್ಚಿನಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಿ ಅದನ್ನು ವಿಧ್ಯಾರ್ಥಿಗಳ ಕೈಯಿಂದಲೇ ಉದ್ಘಾಟಿಸಿ ಇತರರಿಗೆ ಮಾದರಿಯಾಗಿದ್ದಾರೆ ಲಕ್ಷ್ಮೀ ಹೆಬ್ಬಾಳಕರ ಅವರ ಲಕ್ಷ್ಮೀತಾಯಿ ಫೌಂಡೇಶನ್ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೆ ಸಮಾಜ ಸೇವೆಯನ್ನು ಮಾಡುತ್ತಿದೆ …

Read More »

ಜಾತಿ ಮರಾಠಾ, ಹಾಡುವುದು ಕವ್ವಾಲಿ…!

ಬೆಳಗಾವಿ: ಬೆಳಗಾವಿ ನಗರದಲ್ಲಿ ಕೊಲ್ಲಾಪುರ ಮೂಲದ ನಾಲ್ಕು ಜನ ಗಾನ ಗಾರುಡಿಗರು ಬೆಳಗಾವಿ ನಗರಕ್ಕೆ ಲಗ್ಗೆ ಇಟ್ಟಿದ್ದಾರೆ. ಇವರು ಒಂದೇ ಕುಟುಂಬದವರಾಗಿದ್ದು ಇವರ ಗಾನ ಸುಧೆ ಬೆಳಗಾವಿ ನಗರದ ನಿವಾಸಿಗರನ್ನು ಮಂತ್ರ ಮುಗ್ದರನ್ನಾಗಿಸಿದೆ. ಕೊಲ್ಲಾಪುರ ಜಿಲ್ಲೆಯ ಶಿರೋಲಿ ಗ್ರಾಮದವರಾದ ಇವರು ಜಾತಿಯಿಂದ ಮರಾಠಾರಾಗಿದ್ದರೂ ನಿರ್ಗಳವಾಗಿ ಕವ್ವಾಲಿಗಳಾಗಿದ್ದು, ಮುಸ್ಲೀಂ ಧರ್ಮದ ಗೀತೆಗಳನ್ನು ಹಾಡುತ್ತಾರೆ. ಪ್ರತಿ ಎರಡು ಗಂಟೆಗೊಮ್ಮೆ ಜಾಗ ಬದಲಾಯಿಸುವ ಇವರು ರಸ್ತೆ ಬದಿಯಲ್ಲಿ ಕುಳಿತುಕೊಂಡು ಕವ್ವಾಲಿ ಹಾಡಲು ಆರಂಭಿಸುತ್ತಾರೆ.ಇವರು ಹಾಡುವ …

Read More »

ಬೆಳಗಾವಿ ಸ್ಪೇಷಲ್ ಸೀತಾಫಲ್

ಬೆಳಗಾವಿ: ಬೆಳಗಾವಿ ನಗರದ ಎಪಿಎಂಸಿ ರಸ್ತೆ ಈಗ ಸೀತಾಫಲ್ ಮಾರುಕಟ್ಟೆಯಾಗಿ ಹೊರಹೊಮ್ಮಿದೆ. ಬೆಳಗಾವಿ ನಗರದ ಸುತ್ತಮುತ್ತಲಿನ ಗ್ರಾಮಗಳ ಜನ ತಮ್ಮ ಗ್ರಾಮಗಳಲ್ಲಿ ಬೆಳೆದ ಸೀತಾಫಲಗಳನ್ನು ಇಲ್ಲಿಯೇ ತಂದು ಮಾರಾಟ ಮಾಡುತ್ತಿದ್ದಾರೆ. ಬೆಳಗಾವಿಯ ಚಿಂದೋಡಿ ಲೀಲಾ ರಂಗ ಮಂದಿರ ದಾಟಿದರೇ ಸಾಕು ಆಜಂ ನಗರದ ರಸ್ತೆಯುದ್ದಕ್ಕೂ ರಸ್ತೆ ಎರಡು ಬದಿಯಲ್ಲಿ ಸೀತಾಫಲ ಮಾರಾಟಗಾರರನ್ನು ಕಾಣಬಹುದು. ಉತ್ತಮ ಗುಣಮಟ್ಟದ ಸೀತಾಫಲಗಳ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ. ಹೀಗಾಗಿ ಗ್ರಾಹಕರು ಸೀತಾಫಲ ಖರೀದಿಸಲು ಬರುವುದು ರೂಡಿಯಾಗಿದೆ. …

Read More »

ಬಂಜಾರಾ ಸಮಾಜದಿಂದ ಹೆಬ್ಬಾಳಕರ ಸತ್ಕಾರ

ಬೆಳಗಾವಿ-ಬೆಳಗಾವಿ ಜಿಲ್ಲೆಯ ಲಂಭಾನಿ ಸಮಾಜದ ಜನರಿಗೆ ಸಮಾಜದ ಕಾರ್ಯಕ್ರಮಗಳನ್ನು ನಡೆಸಲು ಸೇವಾಲಾಲ ಭವನ ನಿರ್ಮಿಸಲು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಪ್ಪತ್ತು ಗುಂಟೆ ಜಾಗೆಯನ್ನು ಮಂಜೂರು ಮಾಡಿಸಿ ಕೊಡುವಲ್ಲಿ ಯಶಸ್ವಿಯಾದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಬಂಜಾರಾ ಸಮಾಜದ ಮಹಿಳೆಯರು ಸತ್ಕರಿಸಿ ಗೌರವಿಸಿದರು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬೆಳಗಾವಿ ನಗರದ ಸಮೀಪದಲ್ಲಿರುವ ಕಂಗ್ರಾಲಿ ಕೆಎಚ್ ಗ್ರಾಮದಲ್ಲಿ ಇಪ್ಪತ್ತು ಗುಂಟೆ ಜಾಗೆ ಮಂಜೂರಾಗಿದ್ದು ಜಿಲ್ಲಯ ಲಂಭಾನಿ ಸಮಾಜದ ಜನರಿಗೆ …

Read More »

ಬೆಳಗಾವಿ ನಗರದಲ್ಲಿ ಅದ್ಧೂರಿಯ ವಾಲ್ಮೀಕಿ ಜಯಂತಿ

ಬೆಳಗಾವಿ -ಮಹರ್ಷಿ ವಾಲ್ಮೀಕಿ ಜಯಂತಿಂiÀನ್ನು ಬೆಳಗಾವಿ ನಗರದಲ್ಲಿ ಸಡಗರ ಸಂಬ್ರಮದಿಂದ ಆಚರಣೆ ಮಾಡಲಾಯಿತು ನಗರದ ಅಶೋಕ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಮಹರ್ಷಿ ವಾಲ್ಮೀಕಿ ಅವರ ಮೂರ್ತಿಗೆ ಪೂಜೆ ನೇರವೇರಿಸಿ ಪುಷ್ಪ ಗೌರವ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು ಶಾಸಕ ಫೀರೋಜ್ ಸೇಠ, ಜಿಲ್ಲಾಧಿಕಾರಿ ಎನ್ ಜಯರಾಮ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿಕಾಂತೇಗೌಡಾ, ಪಾಲಿಕೆ ಆಯುಕ್ತ ಶಶಿಧರ ಕುರೇರ ಲಕ್ಷ್ಮೀ ಹೆಬ್ಬಾಳಕರ ರಾಜು ಸೇಠ ಸೇರಿದಂತೆ ಇತರ …

Read More »

ವಾಹನಗಳ ಚೆಸ್ಸಿ ನಂಬರ ಬದಲಾಯಿಸಿ ವಂಚಿಸುವ ಜಾಲ ಪತ್ತೆ

  ಬೆಳಗಾವಿ:ವಿವಿಧ ಹಣಕಾಸು ಸಂಸ್ಥೆಗಳಿಂದ ವಾಹನಗಳ ಮೇಲೆ ಸಾಲ ಪಡೆದು ಚೆಸ್ಸಿ ನಂಬರ ಬದಲಾಯಿಸುತ್ತಿದ್ದ ವಂಚಕರ ಗುಂಪನ್ನು ಪತ್ತೆ ಹಚ್ಚಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಎಸ್ ಪಿ ರವಿಕಾಂತೇಗೌಡ ಒಟ್ಟು ೮ ಜನರನ್ನು ವಶಪಡಿಸಿಕೊಂಡಿದ್ದು ೩ ಜನ ಪರಾರಿಯಾಗಿದ್ದಾರೆ ಎಂದರು. ವಾಸುದೇವ ನಾಯಕ, ಚಂದ್ರಕಾಂತ ಗಾಡಿವಡ್ಡರ, ಮಹೇಶ ಗಾಡಿವಡ್ಡರ, ಉಸ್ಮಾನ್ ಮನಿಯಾರ್, ಮಹಾವೀರ ಗಾಡಿವಡ್ಡರ, ಪ್ರಭಾಕರ ಪೋಳ, ವಿನಾಯಕ ಪೋಳ, ರಾಮಪ್ಪ ಗಾಣಿಗೇರ ಎಂಬುವರನ್ನು ವಿವಿಧ ವಾಹನ …

Read More »

ಏರಪೋರ್ಟ ನುಗ್ಗಿದ ನಾಲ್ವರ ಬಂಧನ

ಬೆಳಗಾವಿ:ಇಂದು ಬೆಳಿಗ್ಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಒಳಪ್ರವೇಶಿಸಿ ವೀಕ್ಷಿಸುತ್ತಿದ್ದ ನಾಲ್ವರು ಅಪ್ರಾಪ್ತ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ನಾಲ್ಕೂ ಯುವಕರು ಸ್ಥಳೀಯ ಪಂತ ಬಾಳೇಕುಂದ್ರಿ ಗ್ರಾಮದ ಮದರಸಾ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಸಂಶಯಾಸ್ಪದ ಅವರ ಚಲನವಲನಕ್ಕೆ ಏರಪೋರ್ಟ ಪೊಲೀಸರಿಂದ ಶಂಕೆ ವ್ಯಕ್ತವಾಗಿದ್ದು, ಮಾರಿಹಾಳ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆಸಿದ್ದಾರೆ.

Read More »

ಸತೀಶ ಜಾರಕಿಹೊಳಿ ಜೆಡಿಎಸ್ ಸೇರುವದಾದರೇ ಈಗಲೇ ಸೇರಲಿ -ಮುನವಳ್ಳಿ

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಅವರು ಜೆಡಿಎಸ್ ಸೇರುತ್ತಿದ್ದಾರೆ ಎನ್ನುವ ಸುದ್ಧಿ ಹರಡಿಕೊಂಡಿದೆ ಅವರು ಜೆಡಿಎಸ್ ಸೇರುವದಾದರೆ ಈಗಲೇ ಸೇರಿಕೊಳ್ಳಲಿ ಎಂದು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಸಲಹೆ ನೀಡಿದ್ದಾರೆ ಪ್ತರಿಕಾಗೊಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಜೆಡಿಎಸ್ ಸೇರಿದರೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಅವರ ನೇತ್ರತ್ವದಲ್ಲಿ ಪಕ್ಷ ಬಲಾಡ್ಯವಾಗುತ್ತದೆ …

Read More »

ಕನ್ನಡದ ಹಬ್ಬದಲ್ಲಿ ಹೋಳಗಿ ಊಟ…!

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಜಯರಾಮ ಅವರು ಜಿಲ್ಲಾಧಿಕಾರಿಗಳಾಗಿ ಬಂದಾಗಿನಿಂದ ಕರ್ನಾಟಕ ರಾಜ್ಯೋತ್ಸವಕ್ಕೆ ಹೊಸ ರೂಪ ಕೊಟ್ಟಿದ್ದಾರೆ ಮೂರು ವರ್ಷದ ಹಿಂದೆ ಆರಂಂಭದಲ್ಲಿ ನಗರಾದ್ಯಂತ ಕನ್ನಡ ನಾಡು ನುಡಿ ನೆಲ ಜಲ ಗಡಿ ಸೇರಿದಂತೆ ಕನ್ನಡ ಸಾಹಿತ್ಯ ಲೋಕದ ಬೆಳವಣಿಗೆಗ ಶ್ರಮಿಸಿದ ಮಹಾಪುರುಷರನ್ನು ಶ್ರಮಿಸು ಸದುದ್ದೇಶದಿಂದ ಕನ್ನಡದ ಮಹಾಪುರುಷರ ಭಾವಚಿತ್ರವನ್ನು ಹೊಂದಿರುವ ಬ್ಯಾನರ್ ಹಚ್ಚುವ ಸಂಪ್ರದಾಯಕ್ಕೆ ಚಾಲನೆ ನೀಡಿದ್ದರು ಈ ಸಂಪ್ರದಾಯವನ್ನು ಜಿಲ್ಲಾಡಳಿತ ಕಳೆದ ಮೂರು ವರ್ಷಗಳಿಂದ ಮುಂದುವರೆಸಿದೆ ಜಿಲ್ಲಾಧಿಕಾರಿ ಎನ್ ಜಯರಾಮ …

Read More »