ಬೆಳಗಾವಿ- ಸ್ಮಾರ್ಟ ಸಿಟಿ ಯೋಜನೆ ಬೆಳಗಾವಿ ನಗರದಲ್ಲಿ ಅನುಷ್ಠಾನ ಯಾವಾಗ ಆಗುತ್ತದೆಯೋ ಗೊತ್ತಿಲ್ಲ ಆದರೆ ಈ ಯೋಜನೆ ಘೋಷಣೆ ಆದಾಗಿನಿಂದ ಮಿಟಿಂಗ್ ಮೇಲೆ ಮೀಟಿಂಗ್ ನಡೆಯುತ್ತಿದೆ ಸೋಮವಾರ ಸಂಸದ ಸುರೇಶ ಅಂಗಡಿ ಅವರ ಅಧ್ಯಕ್ಷತೆಯಲ್ಲಿ ಸ್ಮಾರ್ಟ ಸಿಟಿ ಯೋಜನೆ ಕುರಿತು ಮತ್ತೊಂದು ಬೈಟಕ್ ನಡೆಯಿತು ಈ ಬೈಟಕ್ ದಲ್ಲಿ ಶಾಸಕ ಫಿರೋಜ್ ಸೇಠ,ಶಾಸಕ ಸಂಜಯ ಪಾಟೀಲ ಮೇಯರ್ ಪಾಲಿಕೆ ಕಮಿಷ್ನರ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು ಕಾಡಾ ಕಚೇರಿಯ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಅಶೋಕ ನಗರದ “ಬೆಲಗಮ್ ಒನ್” ಸೆಂಟರ್ ದಲ್ಲಿ ಕಳ್ಳತನ
ಬೆಳಗಾವಿ- ಬೆಳಗಾವಿಯ ಅಶೋಕ ನಗರದಲ್ಲಿರುವ ಬೆಲಗಮ್ ಒನ್ ಸೆಂಟರ್ ನಲ್ಲಿ ಕಳ್ಳತನ ನಡೆದಿದೆ ಮದ್ಯರಾತ್ರಿ ಅಶೋಕ ನಗರದ ಬೆಲಗಮ್ ಒನ್ ಸೆಂಟರ್ ಕಿಡಕಿಯ ರಾಡ್ ಮುರಿದು ಒಳಗೆ ನುಗ್ಗಿದ ಕಳ್ಳರು ಲಾಕರ್ ಮುರಿದು 2 ಲಕ್ಷ 35 ಸಾವಿರ ರೂ ಕ್ಯಾಶ್ ದೋಚಿಕೊಂಡು ಪರಾರಿಯಾಗಿದ್ದಾರೆ ಮಾರ್ಚ 1 ರಂದು ಇದೇ ಸೆಂಟರ್ ನಲ್ಲಿ ಕಳ್ಳತನದ ವಿಫಲ ಯತ್ನ ನಡೆದಿತ್ತು ಕೀಲಿ ಮುರಿದು ಒಳಗೆ ನುಗ್ಗುವ ಪ್ರಯತ್ನ ಮಾಡಿ ವಿಫಲರಾಗಿದ್ದ ಕಳ್ಳರು …
Read More »ಬೆಳಗಾವಿ ಉತ್ತರಕ್ಕೆ ನಾನೇ ಎಂಈಎಸ್ ಕ್ಯಾಂಡಿಡೇಟ್-ಕಿರಣ ಸೈನಾಯಕ
ಬೆಳಗಾವಿ- ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ ಆದರೆ ಬೆಳಗಾವಿ ನಗರ ಹಾಗು ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳು ತಾವು ಸ್ಪರ್ದೆ ಮಾಡುವ ಕ್ಷೇತ್ರಗಳನ್ನು ಘೋಷಣೆ ಮಾಡಿಕೊಳ್ಳುತ್ತಿದ್ದಾರೆ ಲಖನ್ ಜಾರಕಿಹೊಳಿ ಯಮಕನಮರ್ಡಿ ಕ್ಷೇತ್ರದಿಂದ ಸತೀಶ ಜಾರಕಿಹೊಳಿ ಅವರು ರಾಯಚೂರು ಗ್ರಾಮೀಣ ಮೀಸಲು ಕ್ಷೇತ್ರದಿಂದ ಸ್ಪರ್ದೆ ಮಾಡುತ್ತಾರೆ ಎಂದು ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಘೋಷಣೆ ಮಾಡಿದ ಬೆನ್ನಲ್ಲಿಯೇ ಎಂಈಎಸ್ ನಾಯಕ ಮಾಜಿ ಮಹಾಪೌರ …
Read More »ಅತ್ಯಾಚಾರದ ವಿರುದ್ಧ ಬೆಳಗಾವಿ ಮಹಿಳೆಯರ ಸಮರ
ಬೆಳಗಾವಿ- ಬೆಳಗಾವಿ ನಗರ ಹಾಗು ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಬೆಳಗಾವಿ ನಗರದ ಮಹಿಳೆಯರು ಕುದುರೆ ಮೇಲೆ ಸವಾರಿ ಮಾಡಿ ಸಮರ ಸಾರಿದ್ದಾರೆ ಬೆಳಗಾವಿ ಜೇಂಟ್ಸ ಗ್ರೂಪ್ ಆಫ್ ಸಹೆಲಿ ಸಂಘಟನೆ ಹಲವಾರು ಮಹಿಳಾ ಸಂಘಟನೆಗಳನ್ನು ಸಂಘಟಿಸಿ ಬೃಹತ್ತ ಪ್ರತಿಭಟನಾ ರ್ಯಾಲಿಯನ್ನು ಹೊರಡಿಸಿದ್ದರು ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಜನ ಮಹಿಳೆಯರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿದರು ಇಲ್ಲಿ ನಡೆದ ಜಾಗೃತಿ …
Read More »ಯಮಕನಮರ್ಡಿ ಗೆ ಲಖನ್..ಸತೀಶ ರಾಯಚೂರ ಗ್ರಾಮೀಣಕ್ಕೆ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಗುಂಪಿಗೆ ಬಹುಮತ ಇರಲಿಲ್ಲ ಹೀಗಾಗಿ ಕನ್ನಡಿಗರಿಗೆ ಮುಖಭಂಗವಾಗಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಹೇಳಿದ್ದಾರೆ ಪಾಲಿಕೆಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ನಮ್ಮಲ್ಲಿ ಬಹುಮತ ಇರದಿದ್ದರು ಕಳೆದ ಮೂರು ತಿಂಗಳಿನಿಂದ ನಾವು ಪ್ರಯತ್ನ ಮಾಡಿದ್ದೇವು ಆದರೆ ನಾವು ರಚಿಸಿದ ತಂತ್ರಗಾರಿಕೆ ವಿಫಲವಾಯಿತು ಎಂದು ರಮೇಶ ಜಾರಕಿಹೊಳಿ ಸ್ಪಷ್ಠಪಡಿಸಿದರು ನಾವು ಮಾಡಿದ ತಂತ್ರಗಾರಿಕೆಯಲ್ಲಿ ಕುತಂತ್ರ ಮಾಡಿದವರು ಯಾರು ಅನ್ನೋದನ್ನು …
Read More »ಬೆಳಗಾವಿ ಪಾಲಿಕೆಯಲ್ಲಿ ಪಾಲಿಟಿಕ್ಸ ಮಾಡಿದ್ರೆ ಬಿಡೋಲ್ಲ,ಅಧಿಕಾರಿಳಿಗೆ ರಮೇಶ ಜಾರಕಿಹೊಳಿ ಎಚ್ಚರಿಕೆ
ಬೆಳಗಾವಿ – ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಮೊದಲ ಬಾರಿಗೆ ಬೆಳಗಾವಿ ಪಾಲಿಕೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಪಾಲಿಕೆಯಲ್ಲಿರುವ ಎಲ್ಲ ೫೮ ಜನ ನಗರ ಸೇವಕರು ನನ್ನವರು. ಇಲ್ಲಿ ಎಲ್ಲ ಭಾಷಿಕರು ಒಂದೇ. ಇಲ್ಲಿ ನಾಡವಿರೋಧಿ ಕೆಲಸಗಳಿಗೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು ಪಾಲಿಕೆ ಅಧಿಕಾರಿಗಳು ಎಲ್ಲ ನಗರ …
Read More »ದೇಶಕ್ಕಾಗಿ ಬಿಜೆಪಿ ಕೊಡುಗೆ ಏನು? ಗುಂಡೂರಾವ ಪ್ರಶ್ನೆ
ಬೆಳಗಾವಿ- ಗ್ರಾಮ ಸ್ವರಾಜ್ ಕಲ್ಪನೆ ಸ್ವಾತಂತ್ರ್ಯ ಪೂರ್ವದಿಂದಲೂ ಹುಟ್ಟಿದ ಕಲ್ಪನೆ,ಗ್ರಾಮ ಸ್ವರಾಜ್ ಮಹಾತ್ಮಾ ಗಾಂಧೀಜಿ ಅವರ ಕನಸಾಗಿತ್ತು ಸ್ವಾತಂತ್ರ್ಯದ ನಂತರ ಪ್ರಧಾನಿ ನೆಹರು ಅವರು ಅದಕ್ಕೆ ಹೆಚ್ಚಿನ ಮಹತ್ವ ನೀಡಿದರು ಗ್ರಾಮ ಸ್ವರಾಜ್ ಕಾಯ್ದೆ ರೂಪಿಸುವಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ ಹೇಳಿದರು ಬೆಳಗಾವಿ ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿ ವತಿಯಿಂದ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಗ್ರಾಮ ಸ್ವರಾಜ್ ಜಾಗೃತಿ …
Read More »ಬೆಳಗಾವಿಯಲ್ಲಿ ಮಹಿಳಾ ಸಮನ್ವಯ ವೇದಿಕೆ ಅಸ್ತಿತ್ವಕ್ಕೆ
ಬೆಳಗಾವಿಯಲ್ಲಿ ಮಹಿಳಾ ಸಮನ್ವಯ ವೇದಿಕೆ ಅಸ್ತಿತ್ವಕ್ಕೆ ಬೆಳಗಾವಿ- ನಗರದಲ್ಲಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮೂವತ್ತು ಮಹಿಳಾ ಸಂಘಟನೆಗಳು ಒಗ್ಗೂಡಿ ಮಹಿಳಾ ಸಮನ್ವಯಿ ಸಮೀತಿಯಯನ್ನು ಹುಟ್ಟು ಹಾಕಿದ್ದಾರೆ ಈ ವೇದಿಕೆಗೆ ರತ್ನಾ ಬೆಲ್ಲದ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಜಿ ನಗರ ಸೇವಕಿ ಜ್ಯೋತಿ ಭಾವಿಕಟ್ಟಿ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು ಮಾರ್ಚ ೮ ರಂದು ಜಾಗತಿಕ ಮಹಿಳಾ ದಿನಾಚರಣೆ ದಿನದಂದು ಬೆಳಗಾವಿ ನಗರದಲ್ಲಿ ಬೈಕ್ ರ್ಯಾಲಿ ಮತ್ತು ಪಾದಯಾತ್ರೆ …
Read More »ನಕಲಿ ಚೈನು ಇಟ್ಟ…ಅಸಲಿ ಚೈನು ಕದ್ದ..ಪೋಲೀಸರ ಕೈಗೆ ಸಿಕ್ಕಿಬಿದ್ದ…!!!
ಬೆಳಗಾವಿ-ಕಳ್ಳರು ಯಾವ ಯಾವ ರೀತಿ ತಮ್ಮ ಕೈಚಳಕ ತೋರಿಸಿ ಕಳ್ಳತನ ಮಾಡ್ತಾರೆ ಎನ್ನುವದನ್ನು ಕಲ್ಪನೆ ಕೂಡಾ ಮಾಡಿಕೊಳ್ಳಲು ಸಾಧ್ಯವಿಲ್ಲ ಬೆಳಗಾವಿಯ ಗಣಪತಿ ಗಲ್ಲಿಯಲ್ಲಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸೇಲ್ಸಮನ್ ಯಾವ ರೀತಿ ತನ್ನ ಮಾಲೀಕನ ಕಣ್ಣಲ್ಲಿ ಮನ್ನೆರಚಿದ ಚಿನ್ನ ಕದ್ದ ಅನ್ನೋದರ ಬಗ್ಗೆ ಸ್ಟೋರಿ ಇಲ್ಲಿದೆ ಓದಿ ಬೆಳಗಾವಿಯ ಗಣಪತಿ ಗಲ್ಲಿಯ ಮುತಗೇಗಕರ ಜ್ಯುವಲರ್ಸ ಅಂಗಡಿಯಲ್ಲಿ ಶಿವಾಜಿನಗರದ ಪ್ರಶಾಂತ ಓಬಳೇಶ್ವರ ದೈವಜ್ಞ ಎಂಬಾತ ಹಲವಾರು ವರ್ಷಗಳಿಂದ ಸೇಲ್ಸ್ ಮನ್ …
Read More »ನಮ್ಮೂರಲ್ಲಿ ಲವ್..ಡವ್..ನಡ್ಯಾಂಗಿಲ್ಲ..ಮಾಡಿದ್ರೆ ಉರಲ್ಲಿ ಇರಾಂಗಿಲ್ಲ..!!!
ಬೆಳಗಾವಿ- ಪ್ರೀತಿ ಮಾಡಿ ಮದುವೆಯಾದ ಲವರ್ಸಗಳಿಗೆ ಗ್ರಾಮದ ಹಿರಿಯರು ಬದುಕಲು ಬಿಡುತ್ತಿಲ್ಲ ನಮ್ಮೂರಲ್ಲಿ ಲವ್.ಡವ್.ನಡ್ಯಾಂಗಿಲ್ಲ ಮಾಡಿದ್ರೆ ಉರಲ್ಲಿ ಇರಾಂಗಿಲ್ಲ ಅಂತ ಪ್ರೇಮಿಗಳಿಗೆ ಗ್ರಾಮ ಬಹಿಷ್ಕಾರ ಹಾಕಿದ ಘಟನೆ ನಡೆದಿದೆ ಪ್ರೀತಿಸಿದವರಿಗೆ ಅಡ್ಡಿ ಆತಂಕಗಳಿಗೇನು ಕಮ್ಮಿ. ಎಲ್ಲವನ್ನ ಮೆಟ್ಟಿ ಮದುವೆಯಾದ್ರು ನೆಮ್ಮದಿ ಬದುಕು ಕಟ್ಟಿಕೊಳ್ಳಲು ನಮ್ಮ ವ್ಯವಸ್ಥೆ ಬಿಡುತ್ತಿಲ್ಲ. ಅಂತರಜಾತಿ ಎಂಬ ಕಾರಣಕ್ಕೆ ಈ ಜೋಡಿ ಹಕ್ಕಿಗಳನ್ನ ಊರಿಂದಲೆ ಬಹಿಷ್ಕಾರ ಹಾಕಿ ಜೀವನವೇ ನರಕಾಗಿಸಿದ್ದಾರೆ. ಜೋಡಿ ಹಕ್ಕಿಗಳ ಹೆಸರು ಬಸವರಾಜ ಪೂಜಾರ, …
Read More »ಬೆಳಗಾವಿಯ ಅಂಬೇಡ್ಕರ್ ರಸ್ತೆ ಆಗಲಿದೆ,ಲಂಡನ್ ಸ್ಟ್ರೀಟ್…!
ಬೆಳಗಾವಿ- ದಿನ ಕಳೆದಂತೆ ಬೆಳಗಾವಿ ನಗರ ಸ್ಮಾರ್ಟ ಆಗುತ್ತಿದೆ ನಗರದ ಬಿ ಆರ್ ಅಂಬೇಡ್ಕರ್ ರಸ್ತೆಯನ್ನು ಹೈಟೆಕ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಫಿರೋಜ್ ಸೇಠ ಚಾಲನೆ ನೀಡಿದರು ರಾಜ್ಯ ಸರ್ಕಾರದ ನೂರು ಕೋಟಿ ವಿಶೇಷ ಅನುದಾನದಲ್ಲಿ ಅಂಬೇಡ್ಕರ್ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಮಳೆಗಾಲ ಶುರು ಆಗುವ ಮೊದಲು ಈ ರಸ್ತೆ ಲಂಡನ್ ಸ್ಟ್ರೀಟ್ ಮಾದರಿಯಲ್ಲಿ ಅಭಿವೃದ್ಧಿಗೊಳ್ಳಲಿದೆ ಚನ್ನಮ್ಮ ವೃತ್ತದಿಂದ ಭೀಮ್ಸ ಕಾಲೇಜಿನ ವರೆಗೆ ಈ ರಸ್ತೆ ಅಭಿವೃದ್ಧಿಯಾಗಿ ನಗರದ …
Read More »ರಾಮದುರ್ಗ ತಾಲ್ಲೂಕಿನಲ್ಲಿ ೧೩ ಕೋಟಿ ದುರ್ಬಳಕೆ ,-ಲಂಚ ಮುಕ್ತ ಕರ್ನಾಟಕ
ಬೆಳಗಾವಿ:3 ರಾಮದುಗ೯ ತಾಲೂಕಿನ ಮುದೇನೂರ ಗ್ರಾಪಂ ವ್ಯಾಪ್ತಿಗೆ ಬರುವ ಆರು ಹಳ್ಳಿಗಳಲ್ಲಿ ಬ್ರಷ್ಟಾಚಾರ ನಡೆದಿದೆ ಎಂದು ಲಂಚ ಮುಕ್ತ ಕರ್ನಾಟಕ ಸಂಘಟನೆ ಆರೋಪಿಸಿದೆ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು ಆರು ಹಳ್ಳಿಗಳಲ್ಲಿ ಸರಕಾರದ ಯೋಜನೆಗಳನ್ನು ತಲುಪಿಸದೆ ಕಳೆದ ಮೂರು ವಷ೯ಗಳಿಂದ ಕುಡಿಯುವ ನೀರು ನೀಡದೆ ಸಾವ೯ಜನಿಕರಿಗೆ ಪಂಚಾಯತಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಅಲ್ಲದೆ 13 ಕೋಟಿ ಹಣ ದುಬ೯ಳಕೆ …
Read More »ಬೆಳಗಾವಿ ನಗರದಲ್ಲಿ ಡರ್ಟಿ ವಾಟರ್ ಸಪ್ಲಾಯ್..
ಬೆಳಗಾವಿ- ಬೆಳಗಾವಿ ನಗರದ ಚವಾಟ ಗಲ್ಲಿಯ ರಾಜ ರಸ್ತೆಯಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿರುವದನ್ನು ಖಂಡಿಸಿ ಚವಾಟ ಗಲ್ಲಿಯ ಮಹಿಳೆಯರು ಕೈಯಲ್ಲಿ ಕಲುಷಿತ ನೀರು ತುಂಬಿದ ಬಾಟಲ್ ಹಿಡಿದು ಆಕ್ರೋಶ ವ್ಯೆಕ್ತಪಡಿಸಿದರು ಚವಾಟ ಗಲ್ಲಿಯ ಕರ್ತವ್ಯ ಮಹಿಳಾ ಮಂಡಳದ ಸದಸ್ಯರು ಕಳೆದ ಒಂದು ತಿಂಗಳಿನಿಂದ ಚವಾಟ ಗಲ್ಲಿಯ ನಲ್ಲಿ ಗಳಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿದೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರೂ ಅಧಿಕಾರಿಗಳು ಯಾವುದೇ ರೀತಿಯ ಕ್ರಮ …
Read More »ಕಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲಿಯೇ ಮೂವರ ಸಾವು
ಬೆಳಗಾವಿ ಬೈಕ ಮತ್ತು ಕಾರ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ 3 ಜನರ ಸಾವನೊಪ್ಪಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ ಮುಜಾಹಿದ ದೇಸಾಯಿ 34, ಅಬ್ದುಲರಜಾಕ ಪಟೇಲ್ 33, ಕಲಿಮುನ ಪಟೇಲ್ 55, ಸ್ಥಳದಲ್ಲಿ ಸಾವನೊಪ್ಪಿದ್ದಾರೆ 3 ಜನ ಒಂದೆ ಬೈಕನಲ್ಲಿ ಸಾಗುತ್ತಿದ್ದರು ಕಾರಿಗೆ ಬೈಕ್ ಡಿಕ್ಕಿ ಹೊಡೆಯುತ್ತಿದ್ದಂತೆಯೇ ಮೂರು ಜನ …
Read More »ಗೋಕಾಕಿನಲ್ಲಿ ಹೀಗೊಂದು ಮದುವೆ…..!!!
ಬೆಳಗಾವಿ- ಭೀಕರ ಬರ ತಾಂಡವಾಡುತ್ತಿದ್ದರೂ ತಮ್ಮ ಮಕ್ಕಳ ಮದುವೆಯನ್ನ ಆಡಂಬರದಿಂದ ಮಾಡುವರರನ್ನ ನಾವು ನೋಡಿದ್ದೇವೆ. ಆದ್ರೆ ಇಲ್ಲೊಬ್ಬ ತಂದೆ ತನ್ನ ಪುತ್ರಿಯ ವಿವಾಹದ ಮೂಲಕ ಪರಿಸರ ಜಾಗೃತಿ ಮೂಡಿಸಲು ಮುಂದಾಗಿದ್ದು, ಭೀಗರು, ಸ್ನೇಹಿತರು, ಹಿತೆಸಿಗಳನ್ನ ಮದುವೆಯ ಕರೆಯೋಲೆಯೊಂದಿಗೆ ಸಸಿ ಕೂಡುವ ಮೂಲಕ ಆಮಂತ್ರಿಸುತ್ತಿದ್ದಾರೆ. ವಿಭಿನ್ನವಾಗಿ ವಿಶಿಷ್ಟವಾಗಿ ತಮ್ಮ ಮಗಳ ಮದುವೆ ಮಾಡಿಸುವವರ ಹೆಸರು ಬಸವರಾಜ ಖಾನಪ್ಪನವರ. ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ನಿವಾಸಿ. ದಶಗಳಿಂದ ಕನ್ನಡಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. …
Read More »