LOCAL NEWS

ನಾಗರಗಾಳಿ ಅರಣ್ಯದಲ್ಲಿ ಕಣ್ಮರೆಯಾದ ಯುವಕರ ಪತ್ತೆಗೆ ಶ್ವಾನ ದಳದಿಂದ ಕಾರ್ಯಾಚರಣೆ

ಬೆಳಗಾವಿ- ಖಾನಾಪೂರ ತಾಲೂಕಿನ ನಂದಗಡ ಪರಿಸರದಲ್ಲಿರುವ ನಾಗರಗಾಳಿ ಅಭಯಾರಣ್ಯಕ್ಕೆ ಹೋದ ದಾರವಾಡ ಮೂಲದ ಮೂರು ಜನ ಯುವಕರು ಕಣ್ಮರೆಯಾಗಿದ್ದು ಶೋಧ ಕಾರ್ಯಾಚರಣೆ ಮುಂದುವರೆದಿದೆ ಅರಣ್ಯ  ಇಲಾಖೆಯ ೆಲ್ಲ ವಲಯ ಅಧಕಾರಿಗಳು ಪೋಲಿಸ್ ಅಧಿಕಾರಿಗಳು ಜಂಟಿಯಾಗಿ ಶೋಧ ಕಾರ್ಯಾಚರಣೆ ಮುಂದುರರೆಸಿದ್ದು ಕಣ್ಮರೆಯಾಗಿರುವ ಮೂರು ಜನ ಯುವಕರು ಇನ್ನುವರೆಗೆ ಪತ್ತೆಯಾಗಿಲ್ಲ ಶೋಧ ಕಾರ್ಯಾಚರಣೆ ಅಭಯಾರಣ್ಯದಲ್ಲಿ ನಡೆಯುತ್ತರುವದರಿಂದ ಅಧಿಕಾರಿಗಳ ಮೋಬೈಲ್ ಗಳು ನಾಟ್ ರೀಚೇಬಲ್ ಆಗಿವೆ ಧಾರವಾಡ ಮೂಲದ ಸುಮಾರು ಎಂಟು ಜನ ವಿಧ್ಯಾರ್ಥಿಗಳು ಅರಣ್ಯ …

Read More »

ಸರದಿ ಸತ್ಕಾರ್ ಮೀಸೆ ಮಾವನ ಚಮತ್ಕಾರ್..! ಇದ್ರೆ ಹಿಂಗಿರಬೇಕಪ್ಪ ನಮ್ಮ ಲೀಡರ್…

ಬೆಳಗಾವಿ-ಕೇಂದ್ರ ಹಾಗು ರಾಜ್ಯ ಸರ್ಕಾರದಿಂದ ಯಾವ ರಿತಿ ಅನುದಾನ ಮಂಜೂರು ಮಾಡಿಸಿಕೊಳ್ಳಬೇಕು ಎನ್ನವದನ್ನು ಸಂಸದ ಪ್ರಕಾಶ ಹುಕ್ಕೇರಿ ಅರಿಂದ ಕಲಿಯಬೇಕು ಮೀಸೆ ಮಾವ ಎಂಬ ಹೆಸರಿನಿಂದ ಪರಿಚಿತರಾಗಿರುವ ಪ್ರಕಾಶ ಹುಕ್ಕೇರಿ ತಮ್ಮ ಕ್ಷೇತ್ರದ ಹಲವಾರು ಗ್ರಾಮಗಳ ಹಿರಿಯರನ್ನು ಕರೆತಂದು ಸಣ್ಣ ನೀರಾವರಿ ಮಂತ್ರಿಗಳಿ ಸರದಿ ಸತ್ಕಾರ ಮಾಡಿಸಿ ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು ಚಿಕ್ಕೋಡಿ ಕ್ಷೇತ್ರದ ಕೆಲವು ಗ್ರಾಮಗಳಲ್ಲಿ 600 ಫೂಟ ಬೋರವೆಲ್ ಕೊರೆಯಿಸಿದರೂ ನೀರು …

Read More »

ನೀರಾವರಿ ಮಂತ್ರಿಗಳ ಸಭೆಗೆ ಕಿತ್ತೂರ ಧಣಿ ಇನಾಮದಾರ ಹಾಜರ್..

ಬೆಳಗಾವಿ-ಕಿತ್ತೂರ ಶಾಸಕ ಡಿಬಿ ಇನಾಮದಾರ ಅವರು ಜಿಲ್ಲಾ ಮಟ್ಟದ ಸಭೆಗಳಲ್ಲಿ ಭಾಗವಹಿಸುದು ಅತೀ ವಿರಳ ಆದರೆ ಮಾನ್ಯ ಶಾಸಕರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಣ್ಣ ನೀರಾವರಿ ಮಂತ್ರಿಗಳ ಸಬೆಯಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು ಜಿಲ್ಲಾ ಪಂಚಾಯತಿಯ ಸಭೆ ಇರಲಿ ಅಥವಾ ಕೆಡಿಪಿ ಸಭೆ ಇರಲಿ ಕಿತ್ತೂರಿನ ಧಣಿ ಡಿಬಿ ಇನಾಮದಾರ 6ಂದು ಬಾರಿಯೂ ಭಾಗವಹಿಸಿರಲಿಲ್ಲ ಆದರೆ ಮಂತ್ರಿ ಟಿಬಿ ಜಯಚಂದ್ರ ಅವರ ಸಭೆಗೆ ಹಾಜರಾಗಿ ತಮ್ಮ ಕ್ಷೇತ್ರದ …

Read More »

ಖಾನಾಪೂರ, ನಾಗರಗಾಳಿ ಅರಣ್ಯದಲ್ಲಿ ಮೂವರು ವಿಧ್ಯಾರ್ಥಿಗಳು ಕಣ್ಮರೆ..!

ಬೆಳಗಾವಿ- ಬೆಳಗಾವಿಯ ಜಿಲ್ಲೆಯ ನಾಗರಗಾಳಿ ಹಾಗೂ ಕುಸನಾಳ ಅರಣ್ಯ ಪ್ರದೇಶದಲ್ಲಿ ಅನುಮತಿ ಇಲ್ಲದೇ ಕಾಡು ಸುತ್ತಾಟಕ್ಕೆ ತೆರಳಿದ್ದ.. ಧಾರವಾಡ ಮೂಲದ 7 ಜನರ ಪೈಕಿ 3 ಜನ ವಿಧ್ಯಾರ್ಥಿಗಳು ನಾಪತ್ತೆ ಯಾಗಿದ್ದಾರೆ ಕಾಡಲ್ಲಿ ನುಗ್ಗಿ ಎಸಿಎಫ್, ಕುಸನಾಳ ನೇತ್ರತ್ವದಲ್ಲಿ ಭಾರಿ ಅರಣ್ಯ ಶೋಧ. ಕಾರ್ಯಾಚರಣೆ ನಡೆದಿದ್ದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ರವೀಂದ್ರ ಗಡಾದಿ ನೇತ್ರತ್ವದಲ್ಲಿ ಪೊಲೀಸ್ ಶ್ವಾನದಳದಿಂದ ಶೋಧನೆ. ಮುಂದುವರೆದಿದೆ ಮೂವರೆ ಪತ್ತೆಯಾಗಿದ್ದು ಉಳಿದವರು ಕಣ್ಮರೆಯಾಗಿದ್ದಾರೆ ಪೊಲೀಸ್, ಅರಣ್ಯ …

Read More »

ಮಿತ್ರ ದ್ರೋಹ..ಬಾಲಕಿಯ ಮೇಲೆ ಅತ್ಯಾಚಾರ ಇಬ್ಬರ ಬಂಧನ

ಬೆಳಗಾವಿ -ಆ ಬಾಲಕಿ ಮನೆಯಲ್ಲಿ ಸುಳ್ಳು ಹೇಳಿ ಸ್ನೇಹಿತೆಯ ಜತೆ ಗಣಪತಿ ವಿಸರ್ಜನೆ ಮೆರವಣಿಗೆ ನೋಡಲು ಹೋಗಿದ್ದಳು. ಆದರೆ, ಸಮೋಸ ಮೋಸಕ್ಕೆ ಒಳಗಾದ ಬಾಲಕಿ ಸ್ನೇಹಿತೆಯ ಸ್ನೇಹತರಿಂದಲೇ ಅತ್ಯಾಚಾರಕ್ಕೆ ಒಳಗಾದ ಘಟನೆ ನಗರದಲ್ಲಿ ನಡೆದಿದೆ. ಈ ಕುರಿತು ನಗರದ ಉದ್ಯಮಭಾಗ ಠಾಣೆಯಲ್ಲಿ ಬಾಲಕಿಯ ಪಾಲಕರು ದೂರು ನೀಡಿದ್ದಾರೆ. ಪ್ರಕಣಕ್ಕೆ ಸಂಬಂಧಿಸಿದಂತೆ ಹಳೆಬೆಳಗಾವಿಯ ವಿನಾಯಕ ಜಾಧವ, ಆರ್‍ಸಿ ನಗರದ ಶಾರೂಖ ಅಬ್ದುಲ್‍ರೆಹಮಾನ ಖತೀಬ, ರಜತ ಜಾಧವ ವಿರುದ್ಧ ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ …

Read More »

ಕಣ್ಣಿಗೆ ಕಾರದ ಪುಡಿ ಎರೆಚಿ 9 ಲಕ್ಷ ದೋಚಿದ ಖದೀಮ

ಬೆಳಗಾವಿ-ಅಕ್ಕನ ಮಾರ್ಗದಲ್ಲಿರುವ ಆಧಿತ್ಯ ಕನಸ್ಟ್ರಕ್ಷನ್ ಕಛೇರಿಯಲ್ಲಿ ಕೇಳುವ ನೆಪದಲ್ಲಿ ಬಂದ ಖದೀಮನೊಬ್ಬ ಮಹಾಂತೇಶ ಎಂಬ ವ್ಯೆಕ್ತಿಯ ಕಣ್ಣಿಗೆ ಕಾರದಪುಡಿ ಎರಚಿ 9 ಲಕ್ಷ ರೂ ಹಣ ದೋಚಿಕೊಂಡು ಪರಾರಿಯಾದ ಘಟನೆ ನಡೆದಿದೆ ಕಣ್ಣಿಗೆ ಕಾರದ ಪುಡಿ ಎರೆಚಿ 9 ಲಕ್ಷ ರೂ ಹಣದ ಬ್ಯಾಗನ್ನು ದೋಚಿ ಹೊರಗಡೆಯಿಂದ ಕಚೇರಿಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಮಹಾಂತೇಶ ಸೋಮಶೇಖರ ಕ್ರಿಷ್ಣಾಪೂರ ಸಾ: ಅಷ್ಟೇ ಬೆಳಗಾವಿ ಇವರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

Read More »

ಗಡಿನಾಡು ಕನ್ನಡಿಗರನ್ನು ಮರೆತ ಗಡಿ ಉಸ್ತುವಾರಿ ಮಂತ್ರಿಗಳು

ಬೆಳಗಾವಿ-ರಾಜ್ಯ ಸರ್ಕಾರ ಗಡಿ ಉಸ್ತುವಾರಿ ಸಚಿವರನ್ನಾಗಿ ಹೆಚ್ ಕೆ ಪಾಟೀಲರನ್ನು ನೇಮಕ ಮಾಡಿದಾಗ ಗಡಿನಾಡ ಕನ್ನಡಿಗರಲ್ಲಿ ಹೊಸ ಆಶಾಕಿರಣ ಮೂಡಿತ್ತು ಆದರೆ ಮಂತ್ರಿಗಳು ಆರಂಭದಲ್ಲಿ ಗಡಿನಾಡ ಕನ್ನಡ ಸಂಘಟನೆಗಳ ನಾಯಕರ ಸಭೆ ನಡೆಸಿ ಹೋದವರು ಗಡಿಯ ಉಸಾಬರಿಗೆ ಹೋಗದೇ ಇರುವದು ಗಡಿನಾಡ ಕನ್ನಡಿಗರನ್ನು ನಿರಾಶೆಗೊಳಿಸಿದೆ. ಆರಂಭದಲ್ಲಿ ಸಭೆ ನಡೆಸಿ ಬೆಳಗಾವಿಯಲ್ಲಿ ಗಡಿ ಸಂರಕ್ಷಣಾ ಆಯೋಗದ ಪ್ರಾದೇಶಿಕ ಕಚೇರಿಯನ್ನು ಬೆಳಗಾವಿಯಲ್ಲಿ ತೆರದು ಬೆಳಗಾವಿ ಕರ್ನಾಟಕ್ಕೆ ಸೇರಿದೆ ಎನ್ನುವದರ ಬಗ್ಗೆ ಲಭ್ಯವಿರುವ ದಾಖಲೆಗಳನ್ನು …

Read More »

ಸಣ್ಣ ನೀರಾವರಿ ಸಚಿವ ಟಿಬಿ ಜಯಚಂದ್ರ ಬೆಳಗಾವಿಗೆ

ಬೆಳಗಾವಿ- ಕಾನೂನು ,ಸಂಸದೀಯ,ಹಾಗು ಸಣ್ಣ ನೀರಾವರಿ ಸಚಿವ ಟಿಬಿ ಜಯಚಂದ್ರ ಅವರು ಸೋಮವಾರ ದಿನಾಂಕ 19 ರಂದು ಬೆಳಿಗ್ಗೆ10 ಘಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ ಬೆಳಿಗ್ಗೆ 11 ಘಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿ ಮದ್ಯಾಹ್ನ 3-ಘಂಟೆಗೆ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ಮಾದ್ಯಮ ಅಕ್ಯಾಡಮಿಯ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ

Read More »

ವಿ.ಆರ್ ಸುದರ್ಶನರಿಂದ ಜಿಲ್ಲಾ ವಿಭಜನೆಯ ಭಜನೆ..!

ಬೆಳಗಾವಿ-ಬೌಗೋಳಿಕ ಹಾಗೂ ರಾಜಕೀಯವಾಗಿ ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯ ವಿಭಜನೆಯಾಗಬೇಕಾಗಿದೆ ಎಂದು ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಹೇಳಿದ್ದಾರೆ. ಬೆಳಗಾವಿಯ ಕಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ರಾಜಕಾರಣ ಮಾಡದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಹೇರಿ ಜಿಲ್ಲೆಯ ವಿಭಜನೆಗೆ ಒತ್ತುನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ …

Read More »

ಕಿತ್ತೂರ ಉತ್ಸವಕ್ಕೆ ಒಂದು ಕೋಟಿ ಕೊಡಿ

ಚ,ಕಿತ್ತೂರ-ಪ್ರತಿ ವರ್ಷ ಆಚರಿಸುವ ಕಿತ್ತೂರು ಉತ್ಸವ ಜನೋತ್ಸವವಾಗಿ ಮಾರ್ಪಟ್ಟಿದ್ದು, ಇದಕ್ಕೆ ನೀಡಲಾಗುವ ರೂ. 30ಲಕ್ಷ ಅನುದಾನವನ್ನು ರೂ. 1ಕೋಟಿಗೆ ಹೆಚ್ಚಿಸಬೇಕು ಎಂದು ಕಲ್ಮಠದ ಸ್ವಾಮೀಜಿ ನೇತೃತ್ವದ ತಂಡದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಮಾಡಿಕೊಳ್ಳಲಾಯಿತು. ಚನ್ನಮ್ಮನ ಕಿತ್ತೂರಿಗೆ ತಾಲ್ಲೂಕು ಕಚೇರಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ಮನವಿ ಪತ್ರ …

Read More »

ಬೆಳಗಾವಿ ನಗರದಲ್ಲಿ ಅದ್ಧೂರಿಯ ವಿಶ್ವಕರ್ಮ ಜಯಂತಿ

ಬೆಳಗಾವಿ-ನಗರದ ಕೋಟೆ ಕೆರೆ ಆವರಣದ ಹತ್ತಿರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಶಾಸಕ ಪಿರೋಜ ಶೆಠ್, ಜಿಲ್ಲಾಧಿಕಾರಿ ಎನ್.ಜಯರಾಮ್ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಶೋಕ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದ ಮುಖಾಂತರ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕುಮಾರ ಗಂಧರ್ವ ರಂಗಮಂದಿರ ತಲುಪಿತು. ಮೆರವಣಿಯಲ್ಲಿ ಕರಡಿ …

Read More »

ಅಧಿಕಾರಿಗಳ ಜಟಾಪಟಿ ಹಳ್ಳ ಹಿಡಿಯುತ್ತಿರುವ ಸ್ಮಾರ್ಟ ಸಿಟಿ

       ಬೆಳಗಾವಿ:ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾಟ೯ಸಿಟಿ ಯೋಜನೆಯಲ್ಲಿ ದೇಶದ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಯ ಹಾಗೆ ಬೆಳಗಾವಿ ಮಹಾನಗರ ಪಾಲಿಕೆಯ ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳ್ಳಿಸುವಲ್ಲಿ ಪಾಲಿಕೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು  ಆರೋಪಿಸಿ ರಾಜೀವ ಟೋಪಣ್ಣವರ ನೇತೃತ್ವದಲ್ಲಿ ಶನಿವಾರ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಪಾಲಿಕೆ ಅಧಿಕಾರಿಗಳ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುತ್ತಿಲ್ಲಿ ಪಾಲಿಕೆಯಲ್ಲಿ ನಡೆಯುತ್ತರುವ  ಅಧಿಕಾರಿಗಳ ತಿಕ್ಕಾಟ ಸ್ವ ಪ್ರತಿಷ್ಠೆ ಒಳಜಗಳದಿಂದಾಗಿ ಈ ಯೋಜನೆಯ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ …

Read More »

ನವ್ಹೆಂಬರ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಳಗಾವಿ- ನವ್ಹೆಂಬರ ತಿಂಗಳ ಮೊದಲ ವಾರದಲ್ಲಿ ಬೆಳಗಾವಿಯ ಸುವರ್ಣವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿದಾನಸಭೆಯ ಸಚಿವಾಲಯದ ಮೂಲಗಳು ತಿಳಿಸಿವೆ ನವ್ಹೆಂಬರ ನಾಲ್ಕು ಅಥವಾ ಆರರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದ್ದು ಮುಂಬರುವ ಸಚಿವÀ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ನಿಗದಿಯಾಲಿದೆ ಎಂದು ಹೇಳಲಾಗುತ್ತಿದೆ. ಈ ಬಾರಿಯ ಅಧಿವೇಶನದಲ್ಲಿ ಕಬ್ಬಿನ ಬಾಕಿ ಬಿಲ್ ,ಕಾವೇರಿ ,ಮಹಾದಾಯಿ,ಕಳಸಾ ಬಂಡೂರಿ, ಸೇರಿದಂತೆ ಉತ್ತರ …

Read More »

ಪೋಲಿಸ್ ಆಯುಕ್ತರ ಹೊಸ ಆಲೋಚನೆ ಸೂಕ್ಷ್ಮ ಪ್ರದೇಶಗಳಲ್ಲಿ ಹಳೆ ಹುಲಿಗಳ ಘರ್ಜನೆ

ಬೆಳಗಾವಿ-ನಗರ ಪೋಲಿಸ್ ಆಯುಕ್ತ ಕೃಷ್ಣಭಟ್ ಅವರು ತಮ್ಮ ಅನುಭವವನ್ನು ಬೆಳಗಾವಿಯ ಗಣೇಶ ಉತ್ಸವದಲ್ಲಿ ಧಾರೆಯೆರೆದಿದ್ದು ಅವರ ಹೊಸ ಪಾಲಿಸಿ ನೂರಕ್ಕೆ ನೂರರಷ್ಟು ಯಶಸ್ವಿಯಾಗಿದೆ ಈ ಬಾರಿ ಪೋಲಿಸ್ ಆಯುಕ್ತರು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹಳೆಯ ಹುಲಿಗಳನ್ನು ಅಂದರೆ ಆಯಾ ಪ್ರದೇಶದಲ್ಲಿ ಈ ಹಿಂದೆ ಕೆಲಸ ಮಾಡಿದ ಪೋಲಿಸ್ ಅಧಿಕಾರಿಗಳನ್ನು ಆಯಾ ಪ್ರದೇಶದಲ್ಲೀಯೇ ಬಂದೋಬಸ್ತಿಗೆ ನಿಯೋಜಿಸಿ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ಕೆಲಸ ಮಾಡಿದ ಭರಮಣಿ ಹಾಗು ಗಡ್ಡೇಕರ …

Read More »

ಮಹಾರಾಷ್ಟ್ರ ಉದ್ಯಮಿಗಳಿಗೆ 848 ಎಕರೆ ಭೂವಿಸಚಿವ ದೇಶಪಾಂಡೆ

ಬೆಳಗಾವಿ -ರಾಜ್ಯದಲ್ಲಿ ಸುಮಾರು 13 ಸಾವಿರ ಎಕರೆ ಕೈಗಾರಿಕಾ ಪ್ರದೇಶ ಯಾವುದೇ ಕೈಗಾರಿಕೆಗಳಿಲ್ಲದೆ ಖಾಲಿ ಬಿದ್ದಿದೆ. ಯಾವ ಉದ್ದೇಶಕ್ಕಾಗಿ ಭೂಮಿ ಪಡೆಯಲಾಗಿತ್ತೋ ಅದು ಈಡೇರಿಲ್ಲ. ಅನೇಕ ಉದ್ಯಮಿಗಳು ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ಪಡೆದುಕೊಂಡಿದ್ದರೂ ಆನಂತರ ಯಾವುದೇ ಕೈಗಾರಿಕೆಗಳನ್ನು ಆರಂಭಿಸಿಲ್ಲ. ಇಂತಹ ನಿವೇಶನಗಳನ್ನು ಸರಕಾರ ಮರಳಿ ತನ ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದೆ ಬೃಹತ್ ಕೈಗಾರಿಕೆ ಸಚಿವ ಆರ್ ವಿ ದೇಶಪಾಂಡೆ ಹೇಳಿದರು. ಬೆಳಗಾವಿ ಜಿಲ್ಲಾದಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾದ್ಯಮಗಳ …

Read More »