LOCAL NEWS

ಎಬಿವಿಪಿ ಹಾಗೂ ಆರ್ ಎಸ್ ಎಸ್ ಸಮಸ್ಯೆ ಹುಟ್ಟು ಹಾಕಲು ಇರುವ ಸಂಘಟನೆ.-ಸತೀಶ

ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ. ದೇಶದಲ್ಲಿ ದಲಿತರ ಮೇಲೆ ಹಲ್ಲೆ ಪ್ರಕರಣ. ಚರ್ಮ ಸುಲಿಯುವುದು ಅವರ ಕಸಬು. ಇದನ್ನು ತಡೆಯಬಾರದು. ನಿರ್ಬಂಧಿಸುವ ಯತ್ನ ಮಾಡಬಾರದಯ. ದಲಿತರ ಮೇಲಿನ ಹಲ್ಲೆಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕು. ಘಟನೆ ಮರುಕಳಿಸ ರೀತಿಯಲ್ಲಿ ನೋಡಿಕೊಳ್ಳಬೇಕು. ಅಮ್ನೆಸ್ಟಿ ಸಂಸ್ಥೆಯಲ್ಲಿ ದೇಶ ವಿರೋಧಿ ಘೋಷಣೆ. ಎಬಿವಿಪಿ ಹಾಗೂ ಆರ್ ಎಸ್ ಎಸ್ ಸಂಘಟನೆ ದೇಶದಲ್ಲಿ ಪದೆ ಪದೆ ಸಮಸ್ಯೆ ಹುಟ್ಟು ಹಾಕಲು ಇರುವ ಸಂಘಟನೆ. ಘಟನೆ …

Read More »

ಕೆನರಾ ಸಂಸದ ಹಗಡೆಗೆ ಘೇರಾವ್

ಬೆಳಗಾವಿ: ಕೆನರಾ ಸಂಸದ ಅನಂತಕುಮಾರ ಹೆಗಡೆ ಒಬ್ಬ ಒಳ್ಳೆಯ ಮಾತುಗಾರ. ಆದರೆ ಇವರು ಕೆಲಸಗಾರ ಅಲ್ಲ ಎನ್ನುವುದು ಇನ್ನೊಮ್ಮೆ ಸಾಬೀತಾಗಿದೆ. ಅಧಿಕಾರ ಇದ್ದಾಗ ಇಮಾಮ್ ಸಾಬ್ ಚುನಾವಣೆ ಬಂದಾಗ ಫಕೀರ ಸಾಬ್ ಎನ್ನುವಂತೆ ಚುನಾವಣೆ ಸಂದರ್ಭದಲ್ಲಿ ಮತದಾರರ ಕೈ ಮುಗಿದು ಮತ ಬುಟ್ಟಿಯನ್ನು ತುಂಬಿಕೊಂಡು ಹೋಗಿದ್ದ ಇವರು ಕ್ಷೇತ್ರದ ಜನರ ಕಡೆ ಸುಳಿದಿರಲಿಲ್ಲ. ಭಾನುವಾರ ಸಂಸದ ಅನಂತಕುಮಾರ ಹೆಗಡೆ ಸುದೀರ್ಘ ಅವಧಿ ಬಳಿಕ ಕ್ಷೇತ್ರದ ಜನರ ಮುಖ ನೋಡಲು ಖಾನಾಪುರ …

Read More »

ಪತ್ರಕರ್ತರಿಗೆ ಸೌಲಭ್ಯ, ದೆಹಲಿಗೆ ನಿಯೋಗ- ಕೆ.ಬಿ. ಪಂಡಿತ್

ಬೆಳಗಾವಿ 21- ಪತ್ರಕರ್ತರ ಅಭ್ಯುದಯ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸುವ ಸಂಬಂಧ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿ ಪತ್ರಕರ್ತರ ಎಲ್ಲ ಸಮಸ್ಯೆಗಳನ್ನು ನೀಗಿಸಲು ಶೀಘ್ರ ದೆಹಲಿಗೆ ನಿಯೋಗ ಒಯ್ಯಲಾಗುವುದು ಎಂದು ರಾಷ್ಟ್ರೀಯ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಬಿ. ಪಂಡಿತ್ ಭರವಸೆ ನೀಡಿದರು. ರವಿವಾರ ನಗರದ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆದ ಕರ್ನಾಟಕ ಪತ್ರಕರ್ತರ ವಿವಿದೊದ್ದೇಶಗಳ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯ ಮುಖ್ಯ ಅತಿಥಿಗಳಾಗಿ ಅವರು …

Read More »

ಕಲಬುರ್ಗಿ ಹತ್ಯೆ ಪ್ರಕರಣ – ಕಂಬಾರ ಆತಂಕ

ಬೆಳಗಾವಿ-ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಹೇಳಿಕೆ. ಮಹದಾಯಿ ವಿಚಾರದಲ್ಲಿ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ. ಮಹಿಳೆ ಮೇಲೆ ದೌರ್ಜನ್ಯ ಖಂಡನೀಯ. ಈ ರೀತಿಯ ವರ್ತನೆ ಯಾರು ಸಹಿಸಲ್ಲ. ನಾನು ಮಹಾದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದೇನೆ. ಕಲಬುರ್ಗಿ ಹತ್ಯೆ ಪ್ರಕರಣ ಹತ್ಯೆ ಬಗ್ಗೆ ಆತಂಕವಿದೆ. ಕಲಬುರ್ಗಿ, ಪನ್ಸಾರೆ ಹಾಗೂ ದಾಬೋಲ್ಕರ್ ಹತ್ಯೆ ಪ್ರಕರಣ. ಇನ್ನೂ ಆರೋಪಿಗಳು ಪತ್ತೆಯಾಗದ ಬಗ್ಗೆ ಆತಂಕವಿದೆ. ಇಂತಹ ಘಟನೆ ಪುನರಾವರ್ತನೆ ಆಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಸಾಹಿತಿಗಳ …

Read More »

ಆಭಯ ಪಾಟೀಲರ ಆಟ..! ಜನಮನ ಸೆಳೆದ ಕೆಸರಿನ ಓಟ..!

ಬೆಳಗಾವಿ- ಭಾನುವಾರ ರಜೆಯ ದಿನವಾಗಿತ್ತು ಈ ದಿನ ಮಾಜಿ ಶಾಸಕ ಅಭಯ ಪಾಟಿಲರು ಶ್ರೀ ಕೃಷ್ಣ ಜನ್ಮಾಷ್ಠಮಿಯಿ ನಿಮಿತ್ಯ ಹಮ್ಮಿಕೊಂಡಿದ್ದ ಕೆಸರಿನ ಗೆದ್ದೆ ಓಟ,ಹಗ್ಗ ಜಗ್ಗಾಟ.ಮಹಿಳೆಯರ ಗದ್ದೆ ಓಟ,ಮೊಸರಿನ ಗಡಿಗೆ ಒಡೆಯುವ ಸ್ಪರ್ದೆ,ಫುಟ್ಬಾಲ್,ಸೇರಿದಂತೆ ವಿವಧ ಸ್ಪರ್ದೆಗಳು ನಡೆದವು.ಕಳೆದ ಒಂದು ತಿಂಗಳಿನಿಂದ ಹದ ಮಾಡಿ ಇಡಲಾಗಿದ್ದ ಗದ್ದೆಯಲ್ಲಿ ಬೆಳಗಾವಿ ಜನ ಎಂಜಾಯ್ ಮಾಡಿದ್ದೇ ಮಾಡಿದ್ದು ಆರಂಭದಲ್ಲಿ ಜ್ಯುನಿಯರ್ ವಿಭಾಗದ ಕೆಸರಿನ ಗೆದ್ದೆ ಓಟ ನಡೆಯಿತು ಇದರಲ್ಲಿ ಬೆಳಗಾವಿ ನಗರದ ಪ್ರಥಮೇಶ ಪಾಟಿಲ …

Read More »

ಪ್ರಸಕ್ತ ರಾಜಕೀಯ ಬೆಳವಣಿಗೆ ಆಧರಿಸಿ ಚಿತ್ರ- ಜಾರಕಿಹೊಳಿ

ಪ್ರಸಕ್ತ ರಾಜಕೀಯ ಬೆಳವಣಿಗೆ ಆಧರಿಸಿ ಶೀಘ್ರದಲ್ಲಿ ಚಲನಚಿತ್ರವನ್ನು ನಿರ್ಮಿಸಲಾಗುವುದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ಕುಂಟ ಕೋಣ ಮೂಕ ಜಾಣ ನಾಟಕದ 100ನೇ ಪ್ರದರ್ಶನ ಸಮಾರಂಭದಲ್ಲಿ ಪಾಲ್ಗೊಂಡು ಘೋಷಣೆ ಮಾಡಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಕೈ ಬಿಟ್ಟು ರಮೇಶ್ ಜಾರಕಿಹೊಳಿಗೆ ಅವಕಾಶ ನೀಡಲಾಗಿತ್ತು. ಇದಾದ ನಂತರ ಸತೀಶ್ ಜಾರಕಿಹೊಳಿ ಎಲ್ಲಿಯೂ ಸಿಎಂ ಹಾಗ ವರಿಷ್ಠರ ವಿರುದ್ಧ ಮಾತನಾಡಿರಲಿಲ್ಲ. ಇದೀಗ …

Read More »

ಕುಂದಾ ನಗರಿಯಲ್ಲಿ ಸಂಡೇ ಸ್ಪೇಶಲ್.. ಕೆಸರಿನ ಗೆದ್ದೆ ಓಟ

ಬೆಳಗಾವಿ – ಹೋಳಿ ಹಬ್ಬಕ್ಕೆ ಹೋಲಿ ಮಿಲನ್,ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಉತ್ಸವ,ನವರಾತ್ರಿ ಹಬ್ಬಕ್ಕೆ ದಾಂಡಿ ಉತ್ಸವ, ಕೃಷ್ಣ ಜನ್ಮಾಷ್ಠಮಿಗೆ ಕೆಸರಿನ ಗೆದ್ದೆ ಓಟ, ಹೀಗೆ ಪ್ರತಿಯೊಂದು ಹಬ್ಬದ ಸಂಧರ್ಭದಲ್ಲಿ ಬೆಳಗಾವಿ ನಿವಾಸಿಗರ ಮನರಂಜನೆಗಾಗಿ ಒಂದು ವಿಶೇಷ ಕಾರ್ಯಕ್ರಮ ಆಯೋಜಿಸುವದು ಮಾಜಿ ಶಾಸಕ ಅಭಯ ಪಾಟೀಲರ ಸ್ಪೇಶ್ಯಾಲಿಟಿ ನಾಳೆ ಭಾನುವಾರ ಕೃಷ್ಣ ಜನ್ಮಾಷ್ಠಮಿಯ ನಿಮಿತ್ಯ ಅಭಯ ಪಾಟೀಲರು ಬೆಳಗಾವಿ ನಗರದ ಹಳೇ ಪಿಬಿ ರಸ್ತೆಯಲ್ಲಿರುವ ರೂಪಾಲಿ ಚಿತ್ರ ಮಂದಿರದ ಹಿಂದೆ ತಮಗೆ …

Read More »

ದಿಲ್ಲಿ ರಾಜಕೀಯ ಇಲ್ಲಿ ಮಾಡಬೇಡಿ-ಶ್ಯಾಂ ಘಾಟಗೆ….ವಿರುದ್ಧ ಡಿಕೆಶಿ…ಡಿಶ್ಯುಂ

ದಿಲ್ಲಿ ರಾಜಕೀಯ ಇಲ್ಲಿ ಮಾಡಬೇಡಿ-ಶ್ಯಾಂ ಘಾಟಗೆ….ವಿರುದ್ಧ ಡಿಕೆಶಿ…ಡಿಶ್ಯುಂ ಬೆಳಗಾವಿ-ಬೆಳಗಾಯಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಪಾವರ್ ಮಿನಿಸ್ಟರ್ ಡಿಕೆ ಶಿವಕುಮಾರ ಅವರು ಬೆಳಗಾವಿ ಜಿಲ್ಲೆ ಕಾರ್ಯಕತ್ರ ಜೊತೆ ಸಮಾಲೋಚಣೆ ನಡೆಸಿದರು ಈ ಸಂದರ್ಭದಲ್ಲಿ ಬೆಳಗಾವಿಯಲ್ಲಿ ನಿರ್ಮಾಣ ಮಾಡಲಾಗುತ್ತರುವ ಕಾಮಗ್ರೆಸ್ ಕಚೇರಿ ಕಟ್ಟಡ ಕಾಮಗಾರಿಯ ಪ್ರಗತಿಯ ಕುರಿತು ಜಿಲ್ಲಾದ್ಯಕ್ಷ ವಿನಯ ನಾವಲಗಟ್ಟಿ ಅವರ ಜತೆಗೆ ಚರ್ಚಿಸಿದರು ಕಟ್ಟಢ ನಿರ್ಮಾಣಕ್ಕೆ ಯಾವ ಯಾವ ಕಾಮಗ್ರೆಸ್ ಮುಖಂಡರು ಎಷ್ಟು ದೇಣಿಗೆ ನೀಡಿದ್ದಾರೆ ಎಂದು ವಿಚಾರಿಸಿದಾಗ ವಿನಯ …

Read More »

ಬೆಳಗಾವಿಗೆ ಫಾರೇನ್ ಟ್ರೇಡ್,ಮಹಾ ನಿರ್ದೇಶಕರ(ಡಿಜಿಎಫ್ಟಿ) ಕಚೇರಿ -ನಿರ್ಮಲಾ ಘೋಷಣೆ

ಬೆಳಗಾವಿ-ಕೇಂದ್ರದ ವಾಣಿಜ್ಯ ಹಾಗು ಕೈಗಾರಿಕೆ ಸಚಿವೆ ನಿರ್ಮಲಾ ಸೀತಾರಾನ್ ಬೆಳಗಾವಿಯಲ್ಲಿ ನಡೆದ ಬಿಜೆಪಿಯ ತಿರಂಗಾ ರಾಲಿಯಲ್ಲಿ ಭಾಗವಹಿಸಿ ಬೆಳಗಾವಿ ಜನತೆಗೆ ಬಂಪರ್ ಕೊಡುಗೆ ನೀಡಿದ್ದಾರೆ ಬೆಳಗಾವಿ ನಗರದಲ್ಲಿ ಫಾರೇನ್ ಟ್ರೇಡ್ ಮಹಾನಿರ್ದೇಶಕರ ಕಚೇರಿಯನ್ನು ಮಂಜೂರು ಮಾಡಿರುವದಾಗಿ ಘೋಷಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ರಾಜ್ಯ ಸರಕಾರ ಕಚೇರಿ ನಿರ್ಮಿಸಲು ಯಾವಾಗ ಬೇಕಾದರೂ ಭೂಮಿ ಕೊಡಲಿ ಅಲ್ಲಿಯವರೆಗೆ ಕಾಯದೇ ಭಾಡಿಗೆ ಕಟ್ಟಡದಲ್ಲಿ ಕೂಡಲೇ ಕಚೇರಿಯನ್ನು ಆರಂಭ ಮಾಡುವದಾಗಿ ಘೋಷಿಸಿದ್ದಾರೆ ಬೆಳಗಾವಿ ನಗರ ಫೌಂಡ್ರಿ …

Read More »

ಜಲದಲ್ಲಿ ಅರಳಿದ ಜಗದ ನಾಯಕ ದೇವ..ರಾಜ..ಅರಸು

ಬೆಳಗಾವಿ – ಶನಿವಾರ ಮಾಜಿ ಮುಖ್ಯಮಂತ್ರಿ ಹಿಂದುಳಿದ ಜನಾಂಗದ ನೇತಾರ ರಾಜ್ಯ ಕಂಡ ಅಪ್ರತಿಮ ನಾಯಕ ದೇವರಾಜ ಅರಸು ಅವರ 101ನೇಯ ಜಯಂತಿಯನ್ನು ಬೆಳಗಾವಿ ನಗರದಲ್ಲಿ ಅದ್ದೂರಿಯಿಂದ ಆಚರಿಸಲಾಯಿತು ಅಥಣಿ ತಾಲೂಕಿನ ಶಿಕ್ಷಕ ಸಿದ್ದು ಇಟಗಿ ಎಂಬ ಕಲಾವಿದ ಪಾತ್ರೆಯಲ್ಲಿ ನೀರು ತುಂಬಿ ನೀರಿನಲ್ಲಿ ದೇವರಾಜು ಅರಸುರವರ ಬಾವಚಿತ್ರ ಮೂಡಿಸಿ ಎಲ್ಲರ ಗಮನ ಸೆಳೆದರು ಬೆಳಿಗ್ಗೆ ಸಂಸದ ಸುರೇಶ ಅಂಗಡಿ ಹಾಗು ಶಾಸಕ ಸೇಠ ಅವರು ಮೆರವಣಿಗೆಗೆ ಚಾಲನೆ ನೀಡಿದರು …

Read More »

ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯ

ಬೆಳಗಾವಿ- ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣುರಮರಡಿಮಠದ ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಎಲ್ಇ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು ನಾಳೆ ರವಿವಾರ ಮರಡಿಮಠದಲ್ಲಿ ಶ್ರಿಗಳ ಅಂತ್ಯೆಕ್ರಿಯೆ ನಡೆಯಲಿದೆ ಸ್ವಾಮಿಜಿ ಅವರಿಗೆ 77 ವರ್ಷ ವಯಸ್ಸಾಗಿತ್ತು ಹಲವು ದಿನಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಗೋಕಾಕ ತಾಲುಕಿನ ಸುಪ್ರಸಿದ್ಧ ಮರಡಿಮಠದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ

Read More »

ವಿದ್ಯುತ್ತ ದರ ಏರಿಕೆ ಇಲ್ಲ-ಡಿಕೆ ಶಿವಕುಮಾರ

ಬೆಳಗಾವಿ-ಉತ್ತರ ಕರ್ನಾಟಕದ ಗಡಿಯಲ್ಲಿ ಸ್ವಲ್ಪ ಉತ್ತಮ ಮಳೆಯಾಗಿದೆ ಆದರೆ ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮಳೆ ಆಗದೇ ಇರುವದರಿಂದ ಜಲಾಶಯಗಳು ಇನ್ನುವರೆಗೆ ಭರ್ತಿಯಾಗಿಲ್ಲ ಹೀಗಾಗಿ ವಿದ್ಯುತ್ತ ಅಭಾವ ಆಗುವ ಸಾಧ್ಯತೆ ಇದ್ದರೂ ವಿದ್ಯುತ್ತ ದರವನ್ನು ಏರಿಕೆ ಮಾಡುವದಿಲ್ಲ ಏಂದು ಇಂಧನ ಸಚಿವ ಡಿಕೆ ಶಿವಕುಮಾರ ತಿಳಿಸಿದ್ದಾರೆ ಹುಬ್ಬಳ್ಳಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು …

Read More »

ಓಡ್ಯಾಡಿ ಚಪ್ಪಲ್ ಹರದ್ರೂ ..ನನ್ನ ಕೆಲ್ಸಾ ಆಗಲಿಲ್ರೀ.. ಸಾಹೇಬ್ರ

ಬೆಳಗಾವಿ-ಶುಕ್ರವಾರ ಜಿಲ್ಲಾಧಿಕಾರಿ ಜೈರಾಮ್ ಮದ್ಯಾಹ್ನ ಊಟಕ್ಕೂ ಹೋಗದೇ ಬೆಳಿಗ್ಗೆಯಿಂದ ಸರದಿಯಂತೆ ಮಿಟಿಂಗ್ ಮೇಲೆ ಮೀಟಿಂಗ್ ಮಾಡಿ ಸಂಜೆ ಸುಮಾರು ಐದು ಘಂಟೆಗೆ ಮನೆಗೆ ತೆರಳಲು ತಮ್ಮ ಚೇಂಬರ್ ನಿಂದ ಹೊರಗೆ ಬಂದರು ಅಷ್ಟರೊಳಗೆ ಮೂಡಲಗಿಯಿಂದ ಬಂದಿದ್ದ ಅಜ್ಜಿಯನ್ನು ನೋಡಿದ ಡಿಸಿ ಜೈರಾನ್ ಯಾಕಮ್ಮ ಏನು ಕೆಲಸ ಅಂತಾ ವಿಚಾರಿಸಿದಾಗ ಅಜ್ಜಿ ತನಗಾದ ಅನ್ಯಾಯವನ್ನು ಬಿಚ್ಚಿಟ್ಟ ಘಟಣೆ ನಡೆಯಿತು ಸಾಹೆಬ್ರ ಹೆಣ್ಮಗಳು ಡಿಸಿ ಇದ್ದಾಗ ನಾನು ಇಲ್ಲಿ ಬರಾಕತೇನ ನನಗೆ ಇರಾಕ …

Read More »

ನಾಲೆಯೂ ಇಲ್ಲ ..ನಾನು ಒತ್ತೂವರಿಯನ್ನೂ ಮಾಡಿಲ್ಲ

ಬೆಳಗಾವಿ-ನಗರದ ಹನುಮಾನ ನಗರದಲ್ಲಿರುವ ಜಾಗೆಗೆ ಸಂಬದಿಸಿದ ಎಲ್ಲ ದಾಖಲೆಗಳು ನನ್ನ ಬಳಿ ಇವೆ ನಾನು ಯಾವ ನಾಲೆಯನ್ನು ಒತ್ತುವರಿ ಮಾಡಿಲ್ಲ ಕೆಲವರು ನನ್ನ ಹೆಸರು ಕೆಡಿಸಲು ಅಪಪ್ರಚಾರ ನಡೆಸಿದ್ದಾರೆ ಎಂದು ಮಾಜಿ ಶಾಸಕ ಶ್ಯಾಮ ಘಾಟಗೆ ಪ್ರತಿಕ್ರಿಯೆ ನೀಡಿದ್ದಾರೆ ಶುಕ್ರವಾರ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಬಳಿಕ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಎಂಟು ವರ್ಷ ಹಿಂದೆ ನಾನು ಹನುಮಾನ ನಗರದಲ್ಲಿ ಜಮೀನು ಖರಿದಿ ಮಾಡಿದ್ದೆ ಜಮೀನಿಗೆ ಸಂಬದಿಸಿದ ಎಲ್ಲ ದಾಖಲೆಗಳು …

Read More »

ಪ್ರಕಾಶ ಹುಕ್ಕೇರಿ ಇಂಗ್ಲೀಷ್ ಟಾಕಿಂಗ್…ಡಿಸಿ ಶಾಕಿಂಗ್

ಬೆಳಗಾವಿ-ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಸಂಘಟಣೆಯೊಂದು ಪರಿಸರ ಸ್ನೇಹಿ ಗಣೇಶನ ಬಗ್ಗೆ ಪ್ರಮೋಟ್ ಮಾಡುವಂತೆ ಜಿಲ್ಲಾಧಕಾರಿಗಳಲ್ಲಿ ಮನವಿ ಮಾಡಿಕೊಳ್ಳಲು ಬಂದಿತ್ತು ಇದೇ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ ಜಿಲ್ಲಾಧಕಾರಿಗಳನ್ನು ಭೇಟಿಯಾಗಲು ಬಂದಿದ್ದರು ಈ ಸಂಧರ್ಭದಲ್ಲಿ ಮಹಿಳಾ ಸಂಘಟಣೆಯ ಪ್ರತಿನಿಧಿಗಳು ನಾವು ಪರಿಸರ ಪ್ರೇಮಿ ಗಣೇಶ ಮೂರ್ತಿಯನ್ನು ಸಿದ್ಧ ಪಡಿಸಿದ್ದೇವೆ ಗಣೇಶ ಮೂರ್ತಿಯಲ್ಲಿ ಬೀಜಗಳನ್ನು ಹಾಕಿದ್ದೇವೆ ಇದು ಪರಿಸರ ಪ್ರೇಮಿ ಗಣೇಶನ ಮೂರ್ತಿಯಾಗಿದೆ ಎಂದು ಡಿಸಿ ಸಾಹೇಬರಿಗೆ ಮಾಹಿತಿ ನೀಡುತ್ತಿರು ಈ ಸಂಧಭರ್ಭದಲ್ಲಿ …

Read More »