LOCAL NEWS

ಗಣೇಶ ವಿಸರ್ಜನೆ ಮಾರ್ಗದ ವಿಘ್ನಗಳು ದೂರ..

ಬೆಳಗಾವಿ-ನಗರ ಪೋಲಿಸ್ ಇಲಾಖೆ ಈ ಬಾರಿಯ ಗಣೇಶ ವಿಸರ್ಜನಾ ಮಾರ್ಗದ ಕರಿತು ಚರ್ಚಿಸಲು ನಗರದ ಗಣೇಶ ಮಹಾಮಂಡಳದ ಜೊತೆ ಸಭೆ ನಡೆಸಿ ಮಾರ್ಗದ ಕುರಿತು ಚರ್ಚೆ ನಡೆಸಿತು, ಸಭೆಯಲ್ಲಿ ಶಾಸಕ ಸಂಬಾಜಿ ಪಾಟೀಲ ಸೇರಿದಂತೆ ಗಣೇಶ ಮಂಡಳಗಳ ನೂರಾರು ಜನ ಭಾಗವಸಿದ್ದರು ಸಭೆಯಲ್ಲಿ ಮಾತನಾಡಿದ ಹಲವಾರು ಜನ ನಾಯಕರು ಸಂಪ್ರದಾಯಿಕ ಮಾರ್ಗವನ್ನೇ ನಿಗದಿ ಮಾಡಬೇಕೆಂದು ಒತ್ತಾಯಿಸಿದರು ನಗರ ಪೋಲಿಸ್ ಆಯುಕ್ತರು ಮಾತನಾಡಿ ಕಪಿಲೇಶ್ವರ ರಸ್ತೆಯಲ್ಲಿ ರೆಲ್ವೆ ಮೆಲ್ಸೆತುವೆ ಕಾಮಗಾರಿ ನಡೆಯುತ್ತಿದೆ …

Read More »

ಬೆಳಗಾವಿಯಲ್ಲಿ ನಟಿ ಜಯಮಾಲಾ

ಬೆಳಗಾವಿಯಲ್ಲಿ ನಟಿ ಜಯಮಾಲಾ ಬೆಳಗಾವಿ-ವಿಧಾನ ಪರಿಷತ್ತ ಸದಸ್ಯೆ ಚಿತ್ರ ನಟಿ ಜಯಮಾಲಾ ಅವರು ಸೋಮವಾರ ಬೆಳಗಾವಿ ನಗರಕ್ಕೆ ಭೇಟಿ ನೀಡಿ ಲೈಂಗಿಕ ಕಾರ್ಯಕರ್ತೆಯರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದರು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಜೊತೆ ಸುಮಾರು ಎರಡು ಘಂಟೆಗಳ ಕಾಲ ಸಮಾಲೋಚಣೆ ನಡೆಸಿದ ಬಳಿಕ ಜಿಲ್ಲಾಧಕಾರಿಗಳ ಕಚೇರಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು ವಿಧಾನ ಪರಿಷತ್ತಿನ ಸದಸ್ಯೆಯಾಗಿರುವ ಜಯಮಾಲಾ ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿಗಳನ್ನು ಅದ್ಯೆಯನ ಮಾಡುವ ಸಮಿತಿಯ …

Read More »

ಬೆಳೆಹಾನಿ ಜಂಟಿ ಸಮೀಕ್ಷೆಗೆ ತಂಡ ರಚನೆ-ಜಿಲ್ಲಾಧಿಕಾರಿ

ಬೆಳಗಾವಿ: ಆಗಸ್ಟ : 09 :(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳಾದ ಶ್ರೀ ಎನ್ ಜಯರಾಮ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ತಾಲೂಕಿನ ಮಾಂಜರಿ ಬಳಿಯ ಕೃಷ್ಣಾ ನದಿಯ ಸೇತುವೆ, ಚಂದೂರ, ಯಡೂರ ಗ್ರಾಮದ ಜಮೀನುಗಳಿಗೆ ಜಿಲ್ಲಾಧಿಕಾರಿ ಭೇಟಿ ಮಾಡಿ ಬೆಳೆಹಾನಿ ಹಾಗೂ ನದಿ ನೀರಿನ ಮಟ್ಟವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕ ಗಣೇಶ ಹುಕ್ಕೇರಿ ಅವರು ಚಿಕ್ಕೋಡಿ ವ್ಯಾಪ್ತಿಯಲ್ಲಿ …

Read More »

ಸಮಝೋಥಾ ಎಕ್ಸಪ್ರೆಸ್‍ನಲ್ಲಿ ಕೇವಲ ಎಂಇಎಸ್ ಪ್ರಯಾಣ. ಕನ್ನಡಿಗರಿಗೆ ದಕ್ಕದ ಸ್ಥಾಯಿ ಸಮಿತಿಗಳು

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕೂ ಸ್ಥಾಯಿ ಸಮಿತಿಗಳು ನಾಡವಿರೋಧಿ ಎಂಇಎಸ್ ಪಾಲಾಗಿವೆ. ಎಲ್ಲ ಸಮಿತಿಗಳಿಗೆ ಅಧ್ಯಕ್ಷರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಬೆಳಿಗ್ಗೆ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೇ ಎಲ್ಲ ಅಧ್ಯಕ್ಷರುಗಳು ಅವಿರೋಧವಾಗಿ ಆಯ್ಕೆಯಾದರು ಎಂಇಎಸ್ ನಾಯಕರು ಕೊಟ್ಟ ಮಾತಿನಂತೆ ನಡೆಯಲಿಲ್ಲ ಸಮಝೋಥಾ ಎಕ್ಸಪ್ರೆಸ್ ಇರುವದು ಕೇವಲ ನಾಮ ಕೆ ವಾಸ್ತೆ ಎನ್ನುವದು ಸಾಭಿತಾಯಿತು. ತೆರಿಗೆ ಮತ್ತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರತಣ ಮಾಸೇಕರ,ಆರೋಗ್ಯ ಮತ್ತು ಸಾಮಾಜಿಕ …

Read More »

ಪ್ರವಾಹ ಪರಿಸ್ಥಿ ಎದುರಿಸಲು ಆಂದ್ರದ ರಕ್ಷಣಾ ತಂಡ ಬೆಳಗಾವಿ ಜಿಲ್ಲೆಗೆ ಆಗಮನ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗು ರಾಯಬಾಗ ತಾಲೂಕಿನ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಆಂದ್ರ ಪ್ರದೇಶದಿಂದ ಎನ್.ಡಿ ಆರ್ ಎಫ್ ತಂಡ ಸೋಮವಾರ ಬೆಳಿಗ್ಗೆ ಚಿಕ್ಕೋಡಿಗೆ ಆಗಮಿಸಿದೆ ನುರಿತ ಈಜುಗಾರರು ಹಾಗು ಬೋಟುಗಳ ಸಮೇತ ಆಗಮಿಸಿರುವ ಈ ತಂಡ ಚಿಕ್ಕೋಡಿ ಹಾಗು ರಾಯಬಾಗ ತಾಲೂಕುಗಳ ಪ್ರವಾಹ ಪರಿಸ್ಥಿಯ ಮೇಲೆ ನಿಗಾ ವಹಿಸಿದೆ ಜಿಲ್ಲೆಯಲ್ಲ ಪ್ರವಾಹ ಪರಿಸ್ಥಿತಿ ಎದುರಾದರೆ ರಕ್ಷಣಾ ಕಾರ್ಯಕ್ಕೆ ಈ ತಂಡವನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಆಂದ್ರ ಪ್ರದೇಶದ …

Read More »

ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಸಿ ಜೈರಾಮ್ ಬೇಟಿ

ಬೆಳಗಾವಿ-ಜಿಲ್ಲಾಧಿಕಾರಿ ಎನ್ ಜೈರಾಮ್ ಅವರು ಸೋಮವಾರ ಜಿಲ್ಲೆಯ ಚಿಕ್ಕೋಡಿ,ಹಾಗು ರಾಯಬಾಗ ತಾಲೂಕುಗಳ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಶೀಲನೆ ನಡೆಸಿದರು. ಚಿಕ್ಕೊಡಿ ತಾಲೂಕಿನ ಮಾಂಜರಿ sಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು ನದಿ ನೀರು ಗದ್ದೆಗಳಿಗೆ ನುಗ್ಗಿರುವದನ್ನು ಪರಶೀಲಿಸಿದ ಬಳಿಕ ನೀರು ಕಡಿಮೆಯಾದ ನಂತರ ಬೆಳೆಹಾನಿ ಸಮೀಕ್ಷೆ ನಡೆಸುವಂತೆ ಡಿಸಿ ಸೂಚನೆ ನೀಡಿದರು.ನಂತರ ಯಡೂರ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಪರಶೀಲಿಸಿದರು ಈ ಸಂಧರ್ಬದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ …

Read More »

ಬೆಳಗಾವಿಯಲ್ಲಿ ಚಲೇ… ಜಾವ್… ಕ್ರಾಂತಿ ಚಳುವಳಿಯ ಸ್ಮರಣೆ

ಬೆಳಗಾವಿ: 1942 ಅಗಸ್ಟ್ 9 ರಂದು ಮುಂಬೈನ ಆಜಾದ ಮೈದಾನದಲ್ಲಿ ಆರಂಭವಾಗಿದ್ದ ಚಲೇ ಜಾವ್ ಚಳುವಳಿಯ ಕ್ರಾಂತಿಕಾರಿ ಸನ್ನಿವೇಶಗಳನ್ನು ಸ್ಮರಿಸುವ ವಿಶೇಷ ಕಾರ್ಯಕ್ರಮ ಬೆಳಗಾವಿ ನಗರದ ಹುತಾತ್ಮ ವೃತ್ತದಲ್ಲಿ ನಡೆಯಿತು. ಮುಖ್ಯ ಅರಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ, ಮಹಾಪೌರ ಸರಿತಾ ಪಾಟೀಲ, ಉಪಮಹಾಪೌರ ಸಂಜಯ ಶಿಂದೆ, ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ, ಸ್ವತಂತ್ರ್ಯ ಹೋರಾಟಗಾರರಾದ ಪರಶುರಾಮ ನಂದಿಹಳ್ಳಿ, ವಿಠ್ಠಲರಾವ ಯಾಳಗಿ, ಅಶೋಕ ಯಾಳಗಿ, ಹಿರಿಯ …

Read More »

ಬೆಳಗಾವಿಯಲ್ಲಿ ಹತ್ತು ಲಕ್ಷ ರೂ ಮಕ್ಮಲ್ ಟೋಪಿ ಮಹಿಳೆಯ ಬಂಧನ

ಎನ್‍ಜಿಎಲ್ ಟ್ರಸ್ಟ್ ಕಡೆಯಿಂದ ಸಾಲ ಕೊಡಿಸುವುದಾಗಿ ಹೇಳಿ 10 ಲಕ್ಷ ರೂ. ವಂಚಿಸಿದ ಮಹಿಳೆಯನ್ನು ಎಪಿಎಂಸಿ ಪೆÇಲೀಸರು ಬಂದಿಸಿದ್ದು, ಈ ವಂಚನೆ ಪ್ರಕರಣದಲ್ಲಿ ಈವರೆಗೆ ಮೂವರನ್ನು ಬಂಸಿದಂತಾಗಿದೆ. ಸಹ್ಯಾದ್ರಿ ನಗರದ ರೋಜಿ ಸ್ಯಾಮ್ಯುಯಲ್ ಪವಾರ ಎಂಬ ಮಹಿಳೆಯನ್ನು ಬಂ„ಸಲಾಗಿದೆ. ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ನ್ಯಾಯಾಲಯದ ಆದೇಶದಂತೆ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ. ವಂಚನೆ ಪ್ರಕರಣದಲ್ಲಿ ಶ್ರೀನಗರದ ಹೀನಾಕೌಸರ ಮಹಮದ್ ಅನ್ಸಾರಿ ಹಾಗೂ ಭಾಗ್ಯನಗರದ ಮಮತಾ …

Read More »

ಸ್ವಚ್ಛತೆಗೆ ………… ಅಭಯ ಹಸ್ತ ….ಯಡಿಯೂರಪ್ಪ ಮಾರ್ಗ….. ಮಸ್ತ…..ಮಸ್ತ..

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸುಮ್ಮನೇ ಕುಳಿತುಕೊಳ್ಳುವ ಲೀಡರ್ ಅಲ್ಲವೇ ಅಲ್ಲ ಪ್ರತಿ ರವಿವಾರ ನಿರಂತರವಾಗಿ ತಮ್ಮ ಬೆಂಬಲಿಗರೊಂದಿಗೆ ಸ್ವಚ್ಛತಾ ಅಭಿಯಾನ ಮಾಡುತ್ತ ಬಂದಿದ್ದು ಈಗ ಹಳೆ ಪಿಬಿ ರಸ್ತೆಯಲ್ಲಿ ಗಿಡಗಳನ್ನು ಬೆಳೆಸುವ ಸಂಕಲ್ಪ ಮಾಡಿದ್ದಾರೆ ಯಡಿಯೂರಪ್ಪ ಮಾರ್ಗದಲ್ಲಿ ಪ್ರತಿ ರವಿವಾರ ಸಸಿ ನೆಡುವದು ಸಸಿಗಳ ಪಾಲನೆ ಪೋಷಣೆ ಮಾಡುವದು ಸೇರಿದಂತೆ ಪ್ರತಿ ರವಿವಾರ ತಪ್ಪದೇ ಸ್ವಚ್ಛತಾ ಅಭಿಯಾನ ಸಮಾಜ ಸೇವೆಯಲ್ಲಿ ಬ್ಯುಜಿಯಾಗಿರುತ್ತಾರೆ.ಇದು ಅಭಯ ಪಾಟೀಲರ …

Read More »

ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ನೆರೆ ಸಂತ್ರಸ್ತರು

ಬೆಳಗಾವಿ- ಬೆಲಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮ ಕೃಷ್ಣಾ ನದಿ ತೀರದ ತೋಟಪಟ್ಟಿಯ ಮನೆಗಳಿಗೆ ನೀರು ನುಗ್ಗ5ದ ಪರಿಣಾಮ ಇಲ್ಲಿಯ ಜನ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ ಸೋಮವಾರ ಸಂಜೆ ಮತ್ತೆ ನದಿ ಪ್ರವಾಹ ಹೆಚ್ಚಾಗಿದ್ದು ನದಿ ತೀರದ ಜನ ತಮ್ಮ ಮನೆಗಳನ್ನು ಖಾಲಿ ಮಾಡಿ ಮನೆಯ ಸಾಮುಗ್ರಿಗಳನ್ನು ಸಾಗಿಸುತ್ತರುವ ದೃಶ್ಯ ಸಾಮಾನ್ಯವಾಗಿದೆ ಖಾನಾಪೂರದಲ್ಲಿಯೂ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಸೇತುವೆಯೊಂದು ಜಲಾವೃತಗೊಂಡಿದೆ ಮಲಪ್ರಭಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ …

Read More »

11 ರಂದು ಸಚಿವ ಕಾಗೋಡು ತಿಮ್ಮಪ್ಪ ಬೆಳಗಾವಿಗೆ

ಬೆಳಗಾವಿ: ರಾಜ್ಯ ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ 11 ರಂದು ಮಧ್ಯಾಹ್ನ 3 ಗಂಟೆಗೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಬೆಳಗಾವಿ ಹೊಸ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಚುನಾವಣೆ- ಬೆಳಗಾವಿ ಮಹಾನಗರ ಪಾಲಿಕೆಯ ವಿವಿಧ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಚುನಾವಣೆಯನ್ನು ಆಗಸ್ಟ 9 ರಂದು ಮುಂಜಾನೆ 11 ಗಂಟೆಗೆ ಪಾಲಿಕೆ ಪರಿಷತ್ ಸಭಾಗೃಹದಲ್ಲಿ ಜರುಗಲಿದೆ ಎಂದು …

Read More »

ವಂದೇ ಮಾತರಂ ಭಾ – ರಥ ರಾಜ್ಯ ಅಭಿಯಾನ

ಬೆಳಗಾವಿ:8 ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆದೇಶದಂತೆ ಸ್ವಾತಂತ್ರ್ಯೋತ್ಸವವನ್ನು ಕೇವಲ ಒಂದು ದಿನ ಮಾತ್ರ ಆಚರಣೆ ಮಾಡಿ ಸಂಭ್ರಮಿಸದೆ ದೇಶದ ಸ್ವಾತಂತ್ರ್ಯ ಸಿಗುವಲ್ಲಿ ಮಹಾನ್ ಪುರಷರ ತ್ಯಾಗ ಬಲಿದಾನವನ್ನು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಮೀಡಿಯಾ. ಎನ್. ಮೀಡಿಯಾ ಪರಿಕಲ್ಪನೆ ಮತ್ತು ನಿರ್ವಹಣೆಯ ಸರಳ ಜೀವನ ಸಹಯೋಗದಲ್ಲಿ ವಂದೇ ಮಾತರಂ ಭಾ – ರಥ ರಾಜ್ಯ ಅಭಿಯಾನಕ್ಕೆ ಬೆಳಗಾವಿಯ ಕಿಲ್ಲಾ ಕೆರೆ ಆವರಣದಿಂದ ಬಿಜೆಪಿ ನಗರ ಜಿಲ್ಲಾಧ್ಯಕ್ಷ …

Read More »

ಜಿ ಪಂ ಸಭೆಯಲ್ಲಿ ಶೂ ಹಗರಣ ಪ್ರತಿಧ್ವನಿ ವರದಿ ನೀಡಲು ಸೂಚನೆ

ಬೆಳಗಾವಿ-ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತಿ ಸಭೆ ನಡೆಯಿತು ಪ್ರಥಮ ಸಭೆಯಲ್ಲಿಯೇ ಶಿಕ್ಷಣ ಇಲಾಖೆಯ ಶೂ ಹಗರಣ ಪ್ರತಿಧ್ವನಿಸಿತು ಈ ಹಗರಣದಲ್ಲಿ 25 ಕೋಟಿ ಆವ್ಯೆವಹಾರ ನಡೆದಿದೆ ಎಂದು ಸದಸ್ಯರು ಗಂಭಿರ ಾರೋಪ ಮಾಡಿದರು ಈ ವಿಷಯ ಪ್ರಸ್ತಾಪಿಸಿದ ಜೆಡಿಎಸ್ ಸದಸ್ಯ ಶಂಕರ ಮಾಡಲಗಿ ಬೆಳಗಾವಿ ಜಿಲ್ಲೆಯಲ್ಲಿ ಶೂ ಖರಿದಿಗೆ ಶಿಕ್ಷಣ ಿಲಾಖೆ 30 ಕೋಟಿ ಖರ್ಚು ಮಾಡಿದೆ ಶೂ ಬೆಲೆ 80 ರೂ ಇದೆ ಆದರೆ ಒಂದು ಜೋಡಿ ಶೂ …

Read More »

ಬೆಳಗಾವಿ ಜಿ ಪಂ ಸಾಮಾನ್ಯ ಸಭೆಯಲ್ಲಿ ಎಂ ಈ ಎಸ್ ಸದಸ್ಯರ ಪುಂಡಾಟಿಕೆ

ಬೆಳಗಾವಿ-ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತಿಯ ಸಭಾ ಭವನದಲ್ಲಿ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ಎಂಇಎಸ್ ಸದಸ್ಯರು ಮರಾಠಿ ಭಾಷೆಯಲ್ಲಿ ಕಾಗದ ಪತ್ರಗಳನ್ನ ನೀಡುವಂತೆ ಆಗ್ರಹಿ ತಗಾದೆ ತಗೆದು ಪುಂಡಾಟಿಕೆ ನಡೆಸಿದಾಗ ಕನ್ನಡದ ಸದಸ್ಯರು ಒಗ್ಗಟ್ಟಾಗಿ ಎಂಇಎಸ್ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು ಸಭೆಯ ಕಲಾಪ ಾರಂಭವಾಗುತ್ತಿದ್ದಂತೆಯೇ ಎಂಇಎಸ್ ಸದಸ್ಯೆ ಸರಸ್ವತಿ ಪಾಟೀಲ ಮರಾಠಿ ಭಾಷೆಯಲ್ಲಿ ಕಾಗದ ಪತ್ರಗಳನ್ನು ನೀಡುವಂತೆ ಒತ್ತಾಯಿಸಿದಾಗ ಸದಸ್ಯ ಶಂಕರ ಮಾಡಲಗಿ ಅದಕ್ಕೆ ತೀವ್ರ ವಿರೋಧ …

Read More »

ಮಹಾರಾಷ್ತ್ರದಲ್ಲಿ ತಗ್ಗಿದ ಮಳೆ ಕೃಷ್ಣಾ ತೀರ ಈಗ ನಿರಾಳ…

ಬೆಳಗಾವಿ- ನೆರೆಯ ಮಹಾರಾಷ್ತ್ರದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ ಪ್ರಮಾಣ ಸೋಮವಾರ ಕಡಿಮೆಯಾಗಿದೆ ಹೀಗಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರ ಈಗ ಸದ್ಯಕ್ಕೆ ನಿರಾಳವಾಗಿದೆ ಮಹಾರಾಷ್ತ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾದರೂ ಸಹ ಕೃಷ್ಣಾ ನದಿಯ ನೀರಿನ ಮಟ್ಟ ಕಡಿಮೆಯಾಗಿಲ್ಲ.ವೇದಗಂಗಾ, ದೂದಗಂಗಾ ನದಿಗಳು ಈಗಲೂ ಊಕ್ಕಿ ಹರಿಯುತ್ತಿದ್ದು.ಯಾವುದೇ ರೀತಿಯ ಅಪಾಯ ಎದುರಾಗುವದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಠಪಡಿಸಿದೆ ಬೆಳಗಾವಿ ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಜನಜೀವನ ಅಸ್ಥವ್ಯಸ್ತವಾಗಿದ್ದು ಮಳೆಯ …

Read More »