LOCAL NEWS

ಶಹಾಪೂರ ಪೋಲೀಸರ ಬಲೆಗೆ ಬಿದ್ದ ಚಾಲಾಕಿ ಕಳ್ಳ.

ಬೆಳಗಾವಿ- ನನ್ನ ಬೈಕ್ ಕೀ ಕಳೆದಿದೆ ಸ್ವಲ್ಪ ನಿಮ್ಮ ಕೀ ಕೊಡಿ ಎಂದು ಹೇಳಿ ಕೇಳಿ ಕೀ ಒಡೆದು ನಂತರ ಆ ಕೀಯನ್ನು ಸಾಬೂನಿನಲ್ಲಿ ಒತ್ತಿ ನಂತರ ಅದೇ ತರಹದ ಡೂಬ್ಲಿಕೇಟ್ ಕೀ ತಯಾರಿಸಿ ಬೈಕ್ ಕದಿಯುತ್ತಿದ್ದ ಚಾಲಾಕಿ ಕಳ್ಳ ಶಹಾಪೂರ ಪೋಲೀಸರ ಬಲೆಗೆ ಬಿದ್ದಿದ್ದಾನೆ ಬೆಳಗಾವಿ ಮಹದ್ವಾ ರಸ್ತೆಯ ಬಸವರಾಜ ಮಲ್ಲಪ್ಪ ಮಾಳಿ ಎಂಬಾತನನ್ನು ಬಂಧಿದಿರುವ ಶಹಶಪೂರ ಪೋಲೀಸರು ಮೂರು ಬೈಕ್ ಗಳನ್ನು ಡೂಬ್ಲಿಕೇಟ್ ಕೀಗಳನ್ನು ಹಾಗು ನಕಲಿ …

Read More »

ಸೂಪರ್ ಸೀಡ್ ಲೆಕ್ಕಾಚಾರ ಬುಡಮೇಲು..ಮತ್ತೆ ಸರೀತಾ ಪಾಟೀಲರ ಕೈ ಮೇಲು.!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಸರಿತಾ ಪಾಟೀಲರ ಅಧಿಕಾರ ಇನ್ನೇನು ಮುಗಿಯಿತು. ಪಾಲಿಕೆ ಬರಖಾಸ್ತ ಆಯಿತು ಎಂದು ಜನ ಅಂದುಕೊಂಡಿದ್ದರು. ಆದರೆ ರಾಜ್ಯದಲ್ಲಿ ನರಸತ್ತ ಸರ್ಕಾರ ಇರುವುದರಿಂದ ಜನ ಅಂದುಕೊಂಡಂತೆ ಅಂತದ್ದೇನು ಆಗಲಿಲ್ಲ. ಮತ್ತೇ ಪಿನಿಕ್ಸ್ ಪಕ್ಷಿಯಂತೆ ಚೇತರಿಸಿಕೊಂಡ ಸರಿತಾ ಪಾಟೀಲ ಶುಕ್ರವಾರ ಸಭೆ ನಡೆಸಿ ಅಜೇಂಡಾಗೆ ಅಸ್ತು ಎಂದರು ಪಾಲಿಕೆ ವಿರುದ್ಧದ ಸರ್ಕಾರದ ಅ್ಯಕ್ಷನ್ ಅಂಡರ್ ಪಾಸ್ ಆದರೆ ಪಾಲಿಕೆಯ ಸಾಮಾನ್ಯ ಸಭೆಯ ಅಜೆಂಡಾ ಮಾತ್ರ  ಬುಲೇಟ್ …

Read More »

ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಳಗಾವಿ-ತನ್ನಿಬ್ಬರ ಹೆಣ್ಣು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ.ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಉಚ್ಚಗಾಂವ ಬಳಿ ನಡೆದಿದೆ ಉಚ್ಚಗಾಂವ ನಿವಾಸಿ ಉಜ್ವಲ್ (೪೩) ಮಕ್ಕಳಾದ ಸಿದ್ದು (೪),ಸೋಯಿರಾ (೨) ಮೃತರು.ಎಂದು ಗುರುತಿಸಲಾಗಿದೆ ಅತ್ತೆ ಜೊತೆ ಜಗಳವಾಡಿ ತವರುಮನೆಗೆ ಹೊಗುವಾಗಿ ಹೇಳಿ ತನ್ನ ಇಬ್ಬರು ಮಕ್ಕಳೊಂದಿಗೆ  ಮಾರ್ಕಂಡೇಯ ನದಿ ದಂಡೆಯ ಮೇಲೆ ಕೆಲ ಹೊತ್ತು ಕುಳಿತ ತಾಯಿ ಶುಕ್ರವಾರ ಮಧ್ಯಾಹ್ನ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ತಾಯಿ ತನ್ನ ಇಬ್ಬರು …

Read More »

ವಿಜಯಪೂರ ಸೈನಿಕ ಶಾಲೆಯ ಸ್ನೇಹ ಸಮ್ಮೇಳನ ಬೆಳಗಾವಿಯಲ್ಲಿ

  ಬೆಳಗಾವಿ:ಪ್ರತಿಷ್ಠಿತ ವಿಜಯಪುರದ ಸೈನಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಡಿ. ೧೦ ಮತ್ತು ೧೧ ರಂದು ಎರಡು ದಿನ ಬೆಳಗಾವಿಯ ಜೆಎನ್ ಎಂ ಸಿ ಕಾಲೇಜು ಆವರಣದ ಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿದ ಅಜೀತ್ ಅಲ್ಯೂಮಿನಿ ಅಸೋಸಿಯೇಶನ್ ಸಂಯೋಜಕ ಮೇ. ಜ. ಕೆ. ಎನ್. ಮಿರ್ಜಿ ವಿಷಯ ತಿಳಿಸಿದರು. ಕೆಎಲ್ ಇ ಸೆಂಟೇನರಿ ಹಾಲ್ ನಲ್ಲಿ ನಡೆಯುವ ಸಮಾವೇಶದಲ್ಲಿ ದೇಶದ ಆರ್ಥಿಕ ಪ್ರಗತಿಯ ಚಿಂತನೆ ನಡೆಯಲಿದೆ. …

Read More »

ಪೋಲೀಸರ ದಾಳಿ, ಆಕ್ರಮ ಮರಳು ವಶ

  ಬೆಳಗಾವಿ: ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ೯ ಲಾರಿಗಳನ್ನು ಇಂದು ಬೆಳಿಗ್ಗೆ ನಗರ ಪ್ರವೇಶಿಸುತ್ತಿದ್ದಂತೆಯೇ ಟ್ರಾಫಿಕ್ ಹಾಗೂ ಸಿಸಿಐಬಿ ಪೊಲೀಸರು ದಾಳಿ ನಡೆಸಿ ೯ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಮಿಷ್ನರ್ ಟಿ. ಜೆ. ಕೃಷ್ಣಭಟ್ ಹಾಗೂ ಡಿಸಿಪಿ ಅಮರನಾಥರೆಡ್ಡಿ ಮಾರ್ಗದರ್ಶನದಲ್ಲಿ ಟ್ರಾಫಿಕ್ ಇನ್ಸ್‌ಪೆಕ್ಟರ್ ಪೆಕ್ಟರ್ ಜಾವೇಧ್ ಮುಶಾಪುರಿ ಹಾಗೂ ಸಿಸಿಐಬಿ ಇನ್ಸಪೆಕ್ಟರ್ ಎ. ಸ್. ಗುದಗೊಪ್ಪ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಪ್ರತಿ ಲಾರಿಯ ಅಂದಾಜು ಮರಳಿನ ಮೊತ್ತ ೨೫ …

Read More »

ಕಂಬಳಿ ಹೊತ್ಕೊಂಡ್ರು…ನಾಲ್ಕು ಲಕ್ಷ ಕದ್ಕೊಂಡ್ರು..

ಬೆಳಗಾವಿ- ಬೆಳಗಾವಿಯ ಮಹಾಂತಶ ನಗರದಲ್ಲಿರುವ ಆದಿತ್ಯ ಮಿಲ್ಜ ಕೇಂದ್ರ ಕಚೇರಿಯ ಕೀಲಿ ಮುರಿದ ಕಳ್ಳರು ಕಚೇರಿಗೆ ನುಗ್ಗಿ ಟ್ರೇಝರಿಯ ಲಾಕರ್ ಮುರಿದು ನಾಲ್ಕು ಲಕ್ಷ ೨೬ ಸಾವಿರ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ ಕಚೇರಿಯಲ್ಲಿ ಸಿಸಿ ಟಿವ್ಹಿ ಕ್ಯಾಮರಾ ಇದೆ ಅನ್ನೋದನ್ನ ಮೊದಲೇ ಅರಿತಿದ್ದ ಕಳ್ಳರು ಕಂಬಳಿ ಹೊತ್ಕೊಂಡು ಕಚೇರಿಯ ಲಾಕ್ ಮುರಿದು ನಂತರ ಟ್ರೇಝರಿಯ ಲಾಕ್ ಮುರಿದ ದೃಶ್ಯಾವಳಿಗಳು ಸಿಸಿಟಿವ್ಹಿ ಕ್ಯಾಮರಾದಲ್ಲಿ ಸೆರೆಯಾಗಿವೆ ಆದಿತ್ಯ ಮಿಲ್ಕ ಔಟಲೆಟ್ ಗಳಿಂದ ಪ್ರತಿ …

Read More »

ರಣಜಿ ಪಂದ್ಯ ಗುಜರಾತ ಧೂಳಿಪಟ.ತಮಿಳರ ನಾಗಾಲೋಟ..

ಬೆಳಗಾವಿ   ಕೆಎಸ್‍ಸಿಎ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಗುಜರಾತ್ ಮೊದಲ ಇನ್ನಿಂಗ್ಸ್‍ನಲ್ಲಿ 112 ಓವರ್‍ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 307 ರನ್ ಗಳಿಸಿದೆ. ನಂತರ ಬ್ಯಾಟಿಂಗ್‍ಗೆ ಇಳಿದ ತಮಿಳುನಾಡು ತಮಿಳುನಾಡು ದಿನದ ಅಂತ್ಯಕ್ಕೆ 66 ಓವರ್‍ಗಳಲ್ಲಿ 2ಕ್ಕೆ 154 ರನ್ ಗಳಿಸಿದೆ. ಪಂದ್ಯದ ಮೊದಲ ದಿನ ಏಳು ವಿಕೆಟ್‍ಗೆ 267 ರನ್ ಗಳಿಸಿದ್ದ ಗುಜರಾತ್, ಎರಡನೇ ದಿನ 26 ಓವರ್‍ಗಳಲ್ಲಿ 40 ರನ್ ಗಳಿಸಿದೆ. ನಂತರ ಬ್ಯಾಟಿಂಗ್ ನಡೆಸಿದ …

Read More »

ಹಳ್ಳಿಗಳಲ್ಲಿ ಬೂಟ್ ಬ್ಯಾಂಕ್ ಗಳ ಹಾವಳಿ..ಸಾಲ ಮರುಪಾವತಿಗೆ ಕಾಲಾವಕಾಶ ನೀಡಲು ಮಹಿಳೆಯರ ಚಳವಳಿ..

  .  ಬೆಳಗಾವಿ-ಕೇಂದ್ರ ಸರ್ಕಾರ 500, 1000 ಮುಖಬೆಲೆ ನೋಟುಗಳನ್ನ ಬ್ಯಾನ್‌ ಮಾಡಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಫೈನಾನ್ಸ್‌ ಕಿರಿಕಿರಿ ಆರಂಭವಾಗಿದೆ. ಫೈನಾನ್ಸ್‌ನಲ್ಲಿ ಸಾಲಮಾಡಿದ ತಪ್ಪಿಗೆ ಮಹಿಳೆಯ್ರು ಮಂಗಳಸೂತ್ರವನ್ನೆ ಅಡವಿಟ್ಟು ಸಾಲ ಭರಿಸುವಂತಾಗಿದೆ. ಫೈನಾನ್ಸ್‌ಗಳ ಗೂಂಡಾಗಿರಿಗೆ ಬಡವರು ಬೆಂಡಾಗಿ ಹೋಗಿದ್ದಾರೆ. ಹಳಿಗಳಲ್ಲಿ ಈ ಮೈಕ್ರೋ ಫೈನಾನ್ಸಗಳಿಗೆ ಬೂಟ್ ಬ್ಯಾಂಕ್ ಎಂದು ಕರೆಯುತ್ರಾರೆ ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಫೈನಾನ್ಸ್‌ ಕಂಪನಿಗಳು, ಸ್ವಸಹಾಯ ಸಂಘಗಳು, ಬ್ಯಾಂಕ್‌ಗಳು ನೀಡುತ್ತಿರುವ ಕಿರುಕುಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. …

Read More »

ಬರ ಪರಿಸ್ಥಿತಿ ಪರಶೀಲನೆಗೆ ಜಿಲ್ಲಾ ಪ್ರವಾಸ- ರಮೇಶ ಜಾರಕಿಹೊಳಿ

,ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದೆ ಬೆಳಗಾವಿ ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ಪರಶೀಲಿಸಲು ನಾಳೆ ಶುಕ್ರವಾರದಿಂದ ಜಿಲ್ಲಾ ಪ್ರವಾಸ ಕೈಗೊಳ್ಳುತ್ತೇನೆ ಅಥಣಿ ತಾಲೂಕಿನಿಂದ ಬರ ಪರಶೀಲನೆ ಕಾರ್ಯವನ್ನು ಆರಂಭಿಸುವದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಡಿಸೆಂಬರ ತಿಂಗಳಲ್ಲಿಯೇ ಬರ ಎದುರಾಗಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮೇವಿನ ಕೊರತೆ …

Read More »

ಹಳ್ಳಿಯ ಮನೆ ಬಾಗಿಲಿಗೆ ಎಟಿಎಂ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೋಬೈಲ್ ಎಟಿಎಂ ಸೇವೆ ಗುರುವಾರದಿಂದ ಆರಂಭವಾಗಿದೆ ಬ್ಯಾಂಕಿನ ಅಧ್ಯಕ್ಷ ರವೀಂದ್ರ ಬೆಳಗಾವಿಯಲ್ಲಿ ಎಟಿಎಂ ಸೇವೆಯನ್ನು ಉದ್ಘಾಟಿಸಿದರು ಸುಸಜ್ಜಿತವಾದ ವಾಹನದಲ್ಲಿ ಎಟಿಎಂ ಯಂತ್ರವನ್ನು ಅಳವಡಿಸಲಾಗಿದೆ ಸರ್ವರ್ ಗಾಗಿ ವಾಹನದಲ್ಲಿಯೇ ದೊಡ್ಡ ಏರಿಯಲ್ ಅಳವಡಿಸಲಾಗಿದೆ ಎಟಿಎಂ ಯಂತ್ರದಲ್ಲಿ ನೂರು ರೂಪಾಯಿ ಮುಖ ಬೆಲೆಯ ನೋಟುಗಳನ್ನು ಹಾಕಲಾಗಿದೆ ಯಾವ ಹಳ್ಳಿಗಳಲ್ಲಿ ಎಟಿಎಂ ಇಲ್ಲವೋ ಆ ಹಳ್ಳಿಗಳಲ್ಲಿ ಹೆಚ್ಚಾಗಿ ಈ ಮೋಬೈಲ್  ಎಟಿಎಂ ಸಂಚರಿಸಲಿದೆ ಈ …

Read More »

ಆಕಸ್ಮಿಕ ಬೆಂಕಿ ಸುಟ್ಟು ಭಸ್ಮವಾದ ಮನೆ, ಮೂರು ಕುಟುಂಬಗಳ ಬೀದಿ ಪಾಲು..

ಬೆಳಗಾವಿ- ಬೆಳಗಾವಿಯ ಹಳೇಯ ಗಾಂಧೀ ನಗರದಲ್ಲಿರುವ ಮನೆಯೊಂದು ಹೈ ವೋಲ್ಟೇಜ್ ನಿಂದಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಮನೆಯಲ್ಲಿನ ಎಲ್ಲ ಸಾಮುಗ್ರಿಗಳು ಬೆಂಕಿಗಾಹುತಿಯಾಗಿವೆ ಹಳೆಯ ಗಾಂಧಿನಗರದಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು ಜಾಂಬಳೆ ಕುಟುಂಬಕ್ಕೆ ಸೇರಿದ ಈ ಮನೆಯಲ್ಲಿ ಬುಧವಾರ ಮದ್ಯರಾತ್ರಿ ಶಾರ್ಟ ಸರ್ಕ್ಯುಟ್ ನಿಂದಾಗಿ ಮನೆಗೆ ಬೆಂಕಿ ತಗಲಿ ಮನೆಯಲ್ಲಿ ಬೆಂಕಿ ವ್ಯಾಪಿಸಿದಾಗ ನಿದ್ರೆಗೆ ಜಾರಿದ್ದ ಜಾಂಬಳೆ ಕುಟುಂಬ ತಕ್ಷಣ ಎಚ್ಚರವಾಗಿ ಮನೆಯಲ್ಲಿದ್ದ ಎರಡು ತುಂಬಿದ ಸಿಲೆಂಡರ್ ಗಳನ್ನು ಮನೆಯಿಂದ …

Read More »

ನಿರ್ಗಮನ ಪಥ ಸಂಚಲನದಲ್ಲಿಯೂ ಕನ್ನಡದಲ್ಲಿಯೇ ಕಮಾಂಡ್…

ಬೆಳಗಾವಿ: ಮಹಿಳಾ ನೂತನ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಇಂದು ಬೆಳಿಗ್ಗೆ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಿತು. ಐಜಿಪಿ ಡಾ. ರಾಮಚಂದ್ರರಾವ, ಕಮಿಷ್ನರ್ ಟಿ. ಜೆ. ಕೃಷ್ಣಭಟ್, ಎಸ್ ಪಿ ಡಾ. ರವಿಕಾಂತೇಗೌಡ, ಪ್ರಾಚಾರ್ಯ ಹಾಗೂ ಎಎಸ್ ಪಿ ರವೀಂದ್ರ ಗಡಾದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಐಜಿಪಿ ಡಾ. ಕೆ. ರಾಮಚಂದ್ರರಾವ್ಮಾತನಾಡಿ ಬೆಳಗಾವಿಯಲ್ಲಿ ಬಹಳ ಶಿಸ್ತಿನ ಮಹಿಳಾ ನಿರ್ಗಮನ ಪಥಸಂಚಲನ ನಡೆದಿದೆ ಎಂದು ಐಜಿಪಿ ಡಾ. ರಾಮಚಂದ್ರರಾವ ಅಭಿನಂದಿಸಿದರು. ತಾತ್ಕಾಲಿಕ …

Read More »

ಒಣಗಿದ ಕಬ್ಬು ನೇಣು ಬಿಗಿದುಕೊಂಡ ರೈತ

ನೀರು ಇಲ್ಲದೇ ಕಬ್ಬು ಒಣಗಿ ಹೋಗಿದ್ದರಿಂದ ಮನನೊಂದು ರೈತ ಆತ್ಮಹತ್ಯೆ, ತೋಟದ ಬಾವಿಯ ಮೇಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ , ರಮೇಶ ಚೌಗಲಾ (೪೨) ಸಾಲಬಾಧೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ, ಮಾಡಿಕೊಂಡ ದುರ್ದೈವಿಯಾಗಿದ್ದಾನೆ ಎರಡು ಕೊಳವೆ ಬಾವಿ ಕೊರೆಯಿಸಿದರೂ ವಿಫಲವಾದ ಹಿನ್ನೆಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಿಂದ ೧.೫ ಲಕ್ಷ, ೨ ಲಕ್ಷ ಕೈಸಾಲ ಮಾಡಿಕೊಂಡಿದ್ದ ರೈತ ರಮೇಶ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರಗಟ್ಟಿ …

Read More »

ಸ್ಮಶಾನಭೂಮಿಯಿಂದ ಹೊರಹೊಮ್ಮಿಕದ ವೈಚಾರಿಕ ಕಿಡಿಗಳು

• ಡಾ. ಕೆ. ಎನ್. ದೊಡ್ಡಮನಿ ಬೆಳಗಾವಿ -ಸಂವಿಧಾನ ಶಿಲ್ಪಿಯ ಮಹಾಪರಿನಿರ್ವಾಣ ದಿನವಾದ ಇಂದು ಪ್ರಯುಕ್ತ ಮೂಢನಂಬಿಕೆ ವಿರೋಧಿಯ ಪರಿವರ್ತನಾ ದಿನವನ್ನಾಗಿ ಸ್ವೀಕರಿಸಿ ಬೆಳಗಾವಿಯ ಸದಾಶಿವ ನಗರದ ಸ್ಮಶಾನಭೂಮಿಯಿಂದ ಹೊರಹೊಮ್ಮಿದ ವೈಚಾರಿಕ ಬೆಂಕಿಯ ಕಿಡಿಗಳು ಶೋಷಿತ ಸಮುದಾಯದ ಎದೆಯಲ್ಲಿ ಬೆಳಕಾಗಬೇಕಾದ ಬೆಳಗಿನಿಂದ ಮಧ್ಯಹ್ನಾದ ವರೆಗೆ ಮಾತನಾಡಿದ ಮಹನಿಯರಲ್ಲಿ ಒಂದಿಬ್ಬರ ಮಾತುಗಳನ್ನು ಹೇಳಲೇಬೇಕಿಸಿದೆ. ಬೆಳೆಗ್ಗೆ 10ಗಂಟೆಯ ಸುಮಾರಿಗೆ ಆರಂಭವಾದ ಕ್ರಾಂತಿಗೀತೆ ಅಥವಾ ಹೋರಾಟದ ಗೀತೆಗಳು ವೈಚಾರಿಕ ವೇದಿಕೆ ಸೂಕ್ತವಾತಾವರಣ ನಿರ್ಮಾಣಗೊಳಿಸಿದವು. ಹಾಡುಗಳ …

Read More »

ಕ್ರಾಂತಿಯ ನೆಲದಲ್ಲಿ ರಾಯಣ್ಣ ಬ್ರಿಗೇಡ್ ರಣಕಹಳೆ…

ಬೆಳಗಾವಿ-ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಕಟ್ಟಪ್ಪಣೆಯನ್ನು ದಿಕ್ಕರಿಸಿ ಕೆ ಎಸ್ ಈಶ್ವರಪ್ಪ ನಂದಗಡದಲ್ಲಿ ನಡೆದ ರಾಉಣ್ಣ ಬ್ರೀಗೇಡ್ ಪ್ರತಿದ್ಙಾವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಾರೋ ನೀಡಿರುವ ನೋಟೀಸ್ ಗೆ ನಾನು ಹೆದರೋದಿಲ್ಲ ಜಗ್ಗೋದಿಲ್ಲ  ಎಂದು ಹೇಳುವದರ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ  ಸಂಗೊಳ್ಳಿ ರಾಯಣ್ಣ ಬ್ರಿಗೇಡ್  ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ. ನಂದಗಡದಲ್ಲಿ ನಡೆಯಿತು  ದಲಿತ ಮಠದ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಅವರಿಂದ ಪ್ರತಿಜ್ಞಾ ಬೋಧನೆ.ಮಾಡಲಾಯಿತು ಸುಮಾರು ಎರಡು ಸಾವಿರಕ್ಕೂ …

Read More »