ನೀರು ಇಲ್ಲದೇ ಕಬ್ಬು ಒಣಗಿ ಹೋಗಿದ್ದರಿಂದ ಮನನೊಂದು ರೈತ ಆತ್ಮಹತ್ಯೆ, ತೋಟದ ಬಾವಿಯ ಮೇಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ , ರಮೇಶ ಚೌಗಲಾ (೪೨) ಸಾಲಬಾಧೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ, ಮಾಡಿಕೊಂಡ ದುರ್ದೈವಿಯಾಗಿದ್ದಾನೆ ಎರಡು ಕೊಳವೆ ಬಾವಿ ಕೊರೆಯಿಸಿದರೂ ವಿಫಲವಾದ ಹಿನ್ನೆಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಿಂದ ೧.೫ ಲಕ್ಷ, ೨ ಲಕ್ಷ ಕೈಸಾಲ ಮಾಡಿಕೊಂಡಿದ್ದ ರೈತ ರಮೇಶ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರಗಟ್ಟಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಸ್ಮಶಾನಭೂಮಿಯಿಂದ ಹೊರಹೊಮ್ಮಿಕದ ವೈಚಾರಿಕ ಕಿಡಿಗಳು
• ಡಾ. ಕೆ. ಎನ್. ದೊಡ್ಡಮನಿ ಬೆಳಗಾವಿ -ಸಂವಿಧಾನ ಶಿಲ್ಪಿಯ ಮಹಾಪರಿನಿರ್ವಾಣ ದಿನವಾದ ಇಂದು ಪ್ರಯುಕ್ತ ಮೂಢನಂಬಿಕೆ ವಿರೋಧಿಯ ಪರಿವರ್ತನಾ ದಿನವನ್ನಾಗಿ ಸ್ವೀಕರಿಸಿ ಬೆಳಗಾವಿಯ ಸದಾಶಿವ ನಗರದ ಸ್ಮಶಾನಭೂಮಿಯಿಂದ ಹೊರಹೊಮ್ಮಿದ ವೈಚಾರಿಕ ಬೆಂಕಿಯ ಕಿಡಿಗಳು ಶೋಷಿತ ಸಮುದಾಯದ ಎದೆಯಲ್ಲಿ ಬೆಳಕಾಗಬೇಕಾದ ಬೆಳಗಿನಿಂದ ಮಧ್ಯಹ್ನಾದ ವರೆಗೆ ಮಾತನಾಡಿದ ಮಹನಿಯರಲ್ಲಿ ಒಂದಿಬ್ಬರ ಮಾತುಗಳನ್ನು ಹೇಳಲೇಬೇಕಿಸಿದೆ. ಬೆಳೆಗ್ಗೆ 10ಗಂಟೆಯ ಸುಮಾರಿಗೆ ಆರಂಭವಾದ ಕ್ರಾಂತಿಗೀತೆ ಅಥವಾ ಹೋರಾಟದ ಗೀತೆಗಳು ವೈಚಾರಿಕ ವೇದಿಕೆ ಸೂಕ್ತವಾತಾವರಣ ನಿರ್ಮಾಣಗೊಳಿಸಿದವು. ಹಾಡುಗಳ …
Read More »ಕ್ರಾಂತಿಯ ನೆಲದಲ್ಲಿ ರಾಯಣ್ಣ ಬ್ರಿಗೇಡ್ ರಣಕಹಳೆ…
ಬೆಳಗಾವಿ-ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಕಟ್ಟಪ್ಪಣೆಯನ್ನು ದಿಕ್ಕರಿಸಿ ಕೆ ಎಸ್ ಈಶ್ವರಪ್ಪ ನಂದಗಡದಲ್ಲಿ ನಡೆದ ರಾಉಣ್ಣ ಬ್ರೀಗೇಡ್ ಪ್ರತಿದ್ಙಾವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಾರೋ ನೀಡಿರುವ ನೋಟೀಸ್ ಗೆ ನಾನು ಹೆದರೋದಿಲ್ಲ ಜಗ್ಗೋದಿಲ್ಲ ಎಂದು ಹೇಳುವದರ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ. ನಂದಗಡದಲ್ಲಿ ನಡೆಯಿತು ದಲಿತ ಮಠದ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಅವರಿಂದ ಪ್ರತಿಜ್ಞಾ ಬೋಧನೆ.ಮಾಡಲಾಯಿತು ಸುಮಾರು ಎರಡು ಸಾವಿರಕ್ಕೂ …
Read More »ಬಲಾಡ್ಯರ ದೌರ್ಜನ್ಯ ತಡೆಯಲು. ಮೀಸಲಾತಿ ಹಕ್ಕು ಪಡೆಯಲು ಎಲ್ಲರೂ ಒಗ್ಗೂಡಲಿ…ಶಂಕರ ಮುನವಳ್ಳಿ
ಬೆಳಗಾವಿ: ಸಂವಿಧಾನ ಸಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ ಪರಿನಿರ್ವಾಣ ದಿನಾಚರಣೆಯನ್ನು ನಗರದ ಅಂಬೇಡ್ಕರ ಉದ್ಯಾನವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೌದ್ಧ ಧರ್ಮದ ಗುರುಗಳು ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕಾರ್ಯಕ್ರಮದ ಆರಂಭದಲ್ಲಿ ಬೌದ್ಧ ದರ್ಮಗುರುಗಳಿಂದ ಬುದ್ಧ ಮಂತ್ರ ಹಾಗೂ ಭೀಮ ಮಂತ್ರವನ್ನು ಜಫಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ದಲಿತ ಮುಖಂಡ ಮಲ್ಲೇಶ ಚೌಗಲೆ, ದಲಿತ ಸಮಾಜ ಒಗ್ಗಟ್ಟಾಗಬೇಕು. ಸಮಾಜ ಸಂಘಟನೆಯಾದರೆ ಮಾತ್ರ ಸಮಾಜ ಬೆಳೆಯಲು …
Read More »ಸ್ಮಶಾನದಲ್ಲಿಯೇ ಊಟ..ಸ್ಮಶಾನದಲ್ಲಿಯೇ ಜಾಗೃತಿ..ಸ್ಮಶಾನದಲ್ಲಿಯೇ ವಾಸ್ತವ್ಯ..
ಬೆಳಗಾವಿ ಭಾರತ ರತ್ನ ಬಾಬಾ ಸಾಹೇಬ ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆಯ ದಿನವನ್ನು ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಪರಿವರ್ತನಾ ದಿನವನ್ನಾಗಿ ಆಚರಣೆ ಮಾಡುತ್ತಿದ್ದಾರೆ ಈ ದಿನ ಇಂದು ಬೆಳಗಾವಿಯ ಸದಾಶಿವ ನಗರದಲ್ಲಿರುವ ಸ್ಮಶಾನದಲ್ಲಿ ಮಾನವ ಬಂಧುತ್ವ ವೇದಿಕೆಯ ಮುಖೇನ ಮೂಡನಂಬಿಕೆಯ ವಿರುದ್ದ ಸ್ಮಶಾನದಲ್ಲಿಯೇ ಜಾಗೃತಿ ಕಾರ್ಯಕ್ರಮಗಳು ಪ್ರಗತಿಪರ ವಿಚಾರವಾದಿಗಳಿಂದ ಉಪನ್ಯಾಸ ನಡೆಯಲಿದೆ ಸ್ಮಶಾನದಲ್ಲಿಯೇ ಈಗ ಉಪಹಾರದ ವ್ಯೆವಸ್ಥೆ ಮಾಡಲಾಗಿದ್ದು ಸಾವಿರಾರು ಜನ ಸ್ಮಶಾನದಲ್ಲಿ ಸಮಾವೇಶ ಗೊಂಡಿದ್ದಾರೆ ಸ್ಮಶಾನದಲ್ಲಿಯೇ …
Read More »ನನ್ನ ಸಮಾಜದ ಜಾಗೃತಿಗಾಗಿ ಪ್ರಾಣತ್ಯಾಗಕ್ಕೂ ಸಿದ್ಧ- ಶಂಕರ ಮುನವಳ್ಳಿ
ಬೆಳಗಾವಿ- ಬಾಬಾಸಾಹೇಬ ಅಂಬೇಡ್ಕರ್ ಅವರು ನಮ್ಮ ಪಾಲಿನ ದೇವರು ಅವರನ್ನು ಕಳೆದುಕೊಂಡ ದಿನ ಸ್ಮಶಾನದಲ್ಲಿ ಅವರ ಭಾವಚಿತ್ರ ಇಟ್ಟು ಸತ್ತವರ ಎದುರು ದಯಮಾಡಿ ಸಿಹಿ ಹಂಚಿ ಬಾಬಾ ಸಾಹೇಬರನ್ನು ಅವಮಾನಿಸಬೇಡಿ ಎಂದು ದಲಿತ ಸಮಾಜದ ಮುಖಂಡ ಶಂಕರ ಮುನವಳ್ಳಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಲ್ಲಿ ಮತ್ರು ಮಠಾಧೀಶರಲ್ಲಿ ಮನವಿ ಮಾಡಿಕೊಂಡಿದ್ದಾರೆ ಸತೀಶ ಜಾರಕಿಹೊಳಿ ಅವರು ಮೂಡ ನಂಬಿಕೆ ವಿರುದ್ಧ ಮಾಡುತ್ತಿರುವ ಕಾರ್ಯಕ್ರಮಕ್ಕೆ ನಮ್ಮ ವಿರೋಧ ಇಲ್ಲ ಆದರೆ ಸ್ಮಶಾನದಲ್ಲಿ …
Read More »ಬೆಳಗಾವಿಯಲ್ಲಿ ಬೃಹತ್ತ ಪರಿವರ್ತನಾ ಬೈಕ್ ರ್ಯಾಲಿ
ಬೆಳಗಾವಿ-ಹಿಂದುಳಿದ ವರ್ಗದ ಧ್ವನಿ ಬಡವರ ಬಂಧು ಬೆಳಗಾವಿ ಜಿಲ್ಲೆಯ ನಾಯಕ ರಾಜ್ಯ ರಾಜಕಾರಣದ ನಿರ್ಣಾಯಕ ಗೋಕಾಕ ಹುಲಿ ಮಾಸ್ಟರ್ ಮೈಂಡ್ ಸತೀಶ ಜಾರಕಿಹೊಳಿ ಅವರ ಮಾನವ ಬಂಧುತ್ವ ವೇದಿಕೆ ಡಿ ೬ ರಂದು ಬೆಳಗಾವಿಯ ಸದಾಶಿವ ನಗರದ ರುದ್ರ ಭೂಮಿಯಲ್ಲಿ ಮೌಡ್ಯದ ವಿರುದ್ಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲು ಮಾನವ ಬಂಧುತ್ವ ವೇದಿಕೆಯ ನೂರಾರು ಕಾರ್ಯಕರ್ತರು ನಗರದಲ್ಲಿ ಬೈಕ್ ರ್ಯಾಲಿ ನಡೆಸಿದರು ನಗರದ ಸಾಹಿತ್ಯ …
Read More »ರಾಯಣ್ಣ ಬ್ರೀಗೆಡ್ ಕಾರ್ಯಕ್ರಮಕ್ಕೆ ಬಿಜೆಪಿ ಬ್ರೇಕ್
ಬಡಳಗಾವಿ-ಈಶ್ವರಪ್ಪನವರ ರಾಯಣ್ಣ ಬ್ರಿಗೇಡ್ ಕುರಿತು ಬಿಜೆಪಿ ಫುಲ್ ಸೀರಿಯಸ್ ಆಗಿದೆ ಈ ಕುರಿತು ಯಡಿಯೂರಪ್ಪ ಈಶ್ವರಪ್ಪ ಅವರ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು ನಂದಗಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಕಟ್ಟಪ್ಪಣೆ ಹೊರಡಿಸಿದ್ದಾರೆ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಅವರು ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ನಾಳೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಂದ ಪ್ರತಿಜ್ಞಾವಿಧಿ ಭೋದನೆ ಕಾರ್ಯಕ್ರಮ. ಖಾನಾಪುರ ತಾಲೂಕಿನ ನಂದಘಡದಲ್ಲಿ ಕೆ.ಎಸ್ …
Read More »ಖಾಸಗಿ ಬಸ್ ಪಲ್ಟಿ ೨೨ ಜನರಿಗೆ ಗಾಯ
ಬೆಳಗಾವಿ ಮದುವೆ ಸಮಾರಂಭಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಐದು ತಿಂಗಳ ಮಗು ಸೇರಿದಂತೆ ನಾಲ್ವರು ಮಕ್ಕಳ ಜತೆ ಒಟ್ಟು 22 ಮಂದಿ ಗಾಯಗೊಂಡ ಘಟನೆ ನಗರದ ಹೊರವಲಯದ ಕಾಕತಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾನುವಾರ ನಡೆದಿದೆ. ಗೋಕಾಕ್ ತಾಲೂಕಿನ ಸಂಕನಕೇರಿ ಗ್ರಾಮದ ಸಿದ್ದಪ್ಪ ಮತ್ತು ಬಾಬಾಸಾಬ್ ಎನ್ನುವ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ನಗರದ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ಊರಿನ ಐದು ತಿಂಗಳ …
Read More »ಬ್ಯಾಂಕಿನಲ್ಲಿ ಹಣ ತುಂಬಿದ ಬ್ಯಾಗ್ ಸಿಕ್ಕಾಗ ಏನಾಯ್ತು ಗೊತ್ತಾ..
ಬೆಳಗಾವಿ: ಪೊಲೀಸ್ ಹೆಡ್ಕಾನ್ಸ್ಟೇಬಲ್ ವಸಂತ ರಾಮಚಂದ್ರ ಅಗಸಿಮಣಿ ಅವರಿಗೆ ಸಿಕ್ಕಿರುವ 500 ರು ಮುಖಬೆಲೆಯ 80 ಸಾವಿರು ನಗದು ಹಣವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಮ್ಯಾನೇಜರ್ ಅವರಿಗೆ ಒಪ್ಪಿಸಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ನಗರದ ಕಿಲೋಸ್ಕರ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿಗೆ ವಸಂತ ಅಗಸಿಮಣಿ ಅವರು ಹಣ ತೆಗೆದುಕೊಳ್ಳಲು ಹೋಗಿದ್ದರು. ಬ್ಯಾಂಕ್ನಲ್ಲಿ ಹೋದಾಗ ಸಾಲಿನಲ್ಲಿ ಬಹಳ ಜನ ನಿಂತಿದ್ದ ಪಕ್ಕದಲ್ಲಿಯೇ ಬ್ಯಾಗ್ ಇತ್ತು. ಯಾರದೋ …
Read More »ಮೌಢ್ಯದ ವಿರುದ್ಧ ಸ್ಮಶಾನದಲ್ಲಿ ಸೆಡ್ಡು..ಹಗಲು ಜಾಗೃತಿ, ರಾತ್ರಿ ವಾಸ್ತವ್ಯ
ಬೆಳಗಾವಿ: ಡಾ.ಬಿ.ಆರ್. ಅಂಬೇಡ್ಕರವರ ಮಹಾಪರಿನಿರ್ವಾಣ ದಿನ ಪ್ರಯುಕ್ತ ಮೂಢನಂಬಿಕೆ ವಿರೋಧಿಸಿ ಡಿ.6ಆ ರಂದು ಸದಾಶಿವ ನಗರದ ಸ್ಮಶಾನ ಭೂಮಿಯಲ್ಲಿ ಪರಿವರ್ತನಾ ದಿನಾಚರಣೆಯನ್ನು ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ರುವಾರಿ ಸತೀಶ್ ಜಾರಕಿಹೊಳಿ ಹೇಳಿದರು. ಪ್ತರಿಕಾಗೋಷ್ಠಿಯಲ್ಲಿ ಮಾತನಾಡಿ, ಜಾಗೃತಿ ಜಾಥಾಗಳು ಬೀದರ, ಕೋಲಾರ, ಚಾಮರಾಜನಗರ ಮತ್ತು ಬೆಳಗಾವಿ ಜಿಲ್ಲೆಯ ಅಥಣಿಯಿಂದ ಪ್ರಾರಂಭಗೊಂಡು ರಾಜ್ಯದ 3 ಜಿಲ್ಲೆಗಳು, 100 ತಾಲೂಕುಗಳು, 400 ಕ್ಕಿಂತ ಹೆಚ್ಚು ಗ್ರಾಮಗಳಲ್ಲಿ ಹಾಯ್ದು ವೈಚಾರಿಕ …
Read More »ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸುವುದು ನನ್ನ ಇಚ್ಛೆ-ಕೋಳಿವಾಡ
ಬೆಳಗಾವಿ:ಸುವರ್ಣವಿಧಾನಸೌಧಕ್ಕೆ 8ರಿಂದ 10 ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸುವುದು ನನ್ನ ಇಚ್ಛೆ. ಇದು ನನ್ನ ವೈಯಕ್ತಿಕ ನಿಲುವು ಬೆಳಗಾವಿಯಲ್ಲಿ ಸುವರ್ಣಸೌಧ ಕಟ್ಟಿದ ಉದ್ದೇಶ ಈಡೇರಬೇಕಾದರೆ ಇಲಾಖೆಗಳ ಸ್ಥಳಾಂತರವಾಗಬೇಕೆಂದು ವಿಧಾನಸಭಾಧ್ಯಕ್ಷ ಕೆ. ಬಿ. ಕೋಳಿವಾಡ ತಿಳಿಸಿದರು. ಅಧಿವೇಶನದ ಕೊನೆಯ ದಿನ ಶನಿವಾರ ಸುವರ್ಣಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಇಲಾಖೆ ಸ್ಥಳಾಂತರ ಕುರಿತು ನಾನಿನ್ನು ಮುಖ್ಯಮಂತ್ರಿಗಳ ಬಳಿ ಹೋಗಿಲ್ಲ. ಯಾವ ಇಲಾಖೆಗಳು ಸ್ಥಳಾಂತರಗೊಂಡರೆ ಅನುಕೂಲವಾಗಲಿದೆ ಎನ್ನುವುದನ್ನು ಗಮನಿಸಿ ಈ ಬಗ್ಗೆ ಸರಕಾರಕ್ಕೆ ಮನವರಿಕೆ ಮಾಡಲಾಗುವುದು. …
Read More »ಬೆಳಗಾವಿ ಬೆಲ್ ಟ್ರ್ಯಾಕ್ ಯೋಜನೆಗೆ ಶೀಘ್ರದಲ್ಲಿಯೇ ಅನುದಾನ….
ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಬೆಳಗಾವಿಯ ಆರ್.ಟಿ.ಓ ವೃತ್ತದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಚೇರಿಯ ಕಟ್ಟಡ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಸಚಿವ ಡಿ ಕೆ ಶಿವಕುಮಾರ್ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ನಾಯಕರು ಈ ವೇಳೆ ಉಪಸ್ಥಿತರಿದ್ದರು. ಕಟ್ಟಡ ಕಾಮಗಾರಿ ಪರಿಶೀಲನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ ಕಾಂಗ್ರೆಸ್ ಪಕ್ಷಕ್ಕೆ 13 ಜಿಲ್ಲೆಗಳಲ್ಲಿ ಸ್ವಂತ ಕಚೇರಿಗಳಿವೆ. …
Read More »ಸಂಸದ ಅಂಗಡಿಯನ್ನು ಕಿಚಾಯಿಸಿದ ಸಿಎಂ
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದ ಹೈಟೆಕ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಂಸದ ಸುರೇಶ್ ಅಂಗಡಿ ಅವರನ್ನು ಕಿಚಾಯಿಸಿದ ಘಟನೆ ನಡೆಯಿತು. ಕೇಂದ್ರ ಸರ್ಕಾರದ ಅನೇಕ ಯೋಜನೆಗಳಿಗೆ ರಾಜ್ಯ ಸರ್ಕಾರ ಪ್ರತಿಸತಃ 50 ರಷ್ಟು ಅನುದಾನ ನೀಡುತ್ತಿದೆ. ಆದರೆ ಈ ಯೋಜನೆಗಳಲ್ಲಿ ಕೇವಲ ನಿಮ್ಮ ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಹೆಸರು ಮಾತ್ರ ಪ್ರಸ್ತಾಪವಾಗಿರುತ್ತೆ. ರಾಜ್ಯ ಸರ್ಕಾರ ಅಥವಾ ರಾಜ್ಯದ ಮುಖ್ಯಮಂತ್ರಿಗಳ ಹೆಸರನ್ನು ನೀವು ಎಲ್ಲಿಯೂ ಬಳಸಿಕೊಂಡಿಲ್ಲ ಯಾಕೆ …
Read More »ಬೆಳಗಾವಿ ಕೇಂದ್ರ ಬಸ್ ನಿಲ್ಧಾನದ ಅಭಿವೃದ್ಧಿ ಕಾಮಗಾರಿಗೆ ಸಿಎಂ ಚಾಲನೆ
ಬೆಳಗಾವಿ-ನಗರದ ಕೇಂದ್ರ ಬಸ್ ನಿಲ್ದಾನದ ಅಬಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಶನಿವಾರ ಬೆಳಿಗ್ಗೆ ಚಾಲನೆ ನೀಡಿದರು ಹೈಟೆಕ್ ಬಸ್ ನಿಲ್ಧಾಣದ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು ಬೆಳಗಾವಿ ನಗರ ಊತ್ತರ ಕರ್ನಾಟಕದ ಪ್ರಮುಖ ನಗರವಾಗಿದ್ದು ಸರ್ಕಾರ ಈ ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ ಬೆಳಗಾವಿ ನಗರ ಬೆಲೆಯುತ್ತಿರುವ ನಗರವಾಗಿದ್ದು ಇಲ್ಲಿಯ ಜೀವನಮಟ್ಟ ಸುಧಾರಣೆಗೆ ಸರ್ಕಾರ ೆಲ್ಲ ರೀತಿಯ ಕ್ರಮಗಳನ್ನು ಜರುಗಿಸುತ್ತಿದೆ ಎಂದರು ಬೆಳಗಾವಿ ನಗರ …
Read More »